ಇಂದು 13 ನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಕುಷ್ಟಗಿ ತಾಲೂಕಿನ 13 ನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯನ್ನು ಇಂದು ಡಿ: ೨೬ ಮಧ್ಯಾಹ್ನ ೪:00 ಘಂಟೆಗೆ ತಾಲೂಕಿನ ಹುಲಗೇರಿ ಗ್ರಾಮದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕರೆಯಲಾಗಿದ್ದು, ಕುಷ್ಟಗಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು, ಕನ್ನಡದ ಅಭಿಮಾನಿಗಳು, ಸಾರ್ವಜನಿಕರು ಈ ಸಭೆಗೆ ಆಗಮಿಸಿ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಕಸಾಪ ತಾಲೂಕು ಅಧ್ಯಕ್ಷ ಲೆಂಕೆಪ್ಪ ವಾಲಿಕಾರ್ ಹಾಗೂ ಗೌರವ ಕಾರ್ಯದರ್ಶಿಗಳಾದ ಶರಣಪ್ಪ ಲೈನದ ಹಾಗೂ ರವೀಂದ್ರ ಬಾಕಳೆ…

Read More

ಖ್ಯಾತ ಗಾಯಕ ಮಹಮದ್ ರಫಿ ಜನಸಾಮಾನ್ಯರ ಗಾಯಕ: ಖಾಜಾಸಾಬ

ಗಂಗಾವತಿ:ತಮ್ಮ ಗಾಯನದ ಮೂಲಕ ನಾಡಿಗೆ ಸೇವೆ ಸಲ್ಲಿಸಿದ ಶ್ರೇಷ್ಠ ಗಾಯಕರನ್ನು ಗೌರವಿಸುವ ಪರಂಪರೆಯನ್ನು ಸಂಗೀತ ಸ್ವರಾಂಜಲಿ ಕರೋಕೆ ಗಾಯಕರು ಮಾಡುತ್ತಿದ್ದಾರೆ. ಪ್ರತಿ ಗಾಯಕರನ್ನು ಸ್ಮರಣೆ ಮಾಡಲಾಗುತ್ತಿದೆ ಸ್ಥಳೀಯ ಗಾಯಕ ಸಾಬ ಹೇಳಿದರು. ನಗರದ ಪರಶುರಾಮ ದೇವರಮನೆ ಕರೋಕೆ ಸ್ಟಡಿಯೋದಲ್ಲಿ ಮಹಮದ್ ರಫಿಯವರ ನೂರನೇಯ ಜನ್ಮದಿನದ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಮಹಮದ್ ರಫಿ ದೇಶದ ಜನಪ್ರೀಯ ಸಿನೆಮಾ ಗಾಯಕರಾಗಿ ಸಮಸ್ತ ದೇಶವಾಸಿಗಳ ಮನಸ್ಸನ್ನು ಗೆದ್ದಿದ್ದ ಅಪ್ಪಟ ದೇಶಭಕ್ತರಾಗಿದ್ದರು.ಚೈನಾ ಭಾರತದ ಯುದ್ಧ ಸಂದರ್ಭದಲ್ಲಿ ಸೈನಿಕರು ಮತ್ತು ದೇಶದ…

Read More

ಶಾಸಕ, ಸಂಸದರು ಸೇರಿದಂತೆ ಕೈ ನಾಯಕರಿಗೆ ಮಹಾಂತೇಶಗೌಡ ಪಾಟೀಲರಿಂದ ಸನ್ಮಾನ

ಕೊಪ್ಪಳ : ಬಾಗಲಕೋಟೆಯ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಆಡಳಿತ ಮಂಡಳಿಯ ನಾಮನಿರ್ದೇಶನ ಸದಸ್ಯರಾಗಿ ಮಹಾಂತೇಶಗೌಡ ಪಾಟೀಲ ಅವರನ್ನು ರಾಜ್ಯಸರ್ಕಾರದ ಶಿಫಾರಸ್ಸು ಮೇರೆಗೆ ರಾಜ್ಯಪಾಲರು ನೇಮಕ ಮಾಡಿದ್ದರು. ಈ ಹಿನ್ನೆಲೆ ನೂತನ ಆಡಳಿತ ಮಂಡಳಿಯ ಸದಸ್ಯರಾದ ಮಹಾಂತೇಶಗೌಡ ಪಾಟೀಲ ಅವರು, ಬುಧವಾರದಂದು ಶಾಸಕ ರಾಘವೇಂದ್ರ ಹಿಟ್ನಾಳ, ಸಂಸದರಾದ ರಾಜಶೇಖರ ಹಿಟ್ನಾಳ, ಮಾಜಿ ಸಂಸದರಾದ ಕರಡಿ ಸಂಗಣ್ಣನವರನ್ನು ಭೇಟಿ ಮಾಡಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.ಈ ಸಂಧರ್ಭದಲ್ಲಿ ಮಹಾಂತೇಶಗೌಡ ಪಾಟೀಲ ಅವರ ಹಿತೈಷಿಗಳು ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದರು.

Read More

ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಆಡಳಿತ ಮಂಡಳಿಯ ನಾಮನಿರ್ದೇಶನ ಸದಸ್ಯರಾಗಿ ಮಹಾಂತೇಶಗೌಡ. ಬ ಪಾಟೀಲ ನೇಮಕ

ಕೊಪ್ಪಳ : ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಆಡಳಿತ ಮಂಡಳಿ ನಾಮನಿರ್ದೇಶನ ಸದಸ್ಯರಾಗಿ ಕೃಷಿ ಉದ್ಯಮಿ ಮಹಾಂತೇಶಗೌಡ. ಬ. ಪಾಟೀಲ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಮಾಡಿದ್ದಾರೆ. ರಾಜ್ಯಪಾಲರಾದ ಥಾವರರಚಂದ್ ಗೆಹ್ಲೋಟ್ ಅವರ ಅನುಮೋದನೆ ಮೇರೆಗೆ ರಾಜ್ಯಪಾಲರ ಅಧೀನ ಕಾರ್ಯದರ್ಶಿ ಪ್ರಶಾಂತಕುಮಾರ್ ಅವರು ಮಹಾಂತೇಶಗೌಡ. ಬ.ಪಾಟೀಲ ಅವರನ್ನು ಮುಂದಿನ ಮೂರು ವರ್ಷದ ಅವಧಿಗೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಆಡಳಿತ ಮಂಡಳಿಯ ಸದಸ್ಯರಾಗಿ ನೇಮಕ ಮಾಡಿ ಆದೇಶ‌ ಮಾಡಿದ್ದಾರೆ. ಇನ್ನು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ…

Read More

ಮೆಹಬೂಬ್ ಸುಭಾನಿ ಜೆಂಡ ಕಟ್ಟಿಯ ಸಮಿತಿಗೆ ದಾಸೋಹ ಪರಿಕರಗಳ ವಿತರಣೆ.

ಗಂಗಾವತಿ ಸಮೀಪದ ಮರಳಿ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಸರ್ವಧರ್ಮದವರು ಕೈ ಹಿಡಿದು ವಿರುಪಾಕ್ಷಪ್ಪ ಹೇಮಗುಡ್ಡ ಅವರ ಗೆಲುವಿಗೆ ಕಾರಣಿಭೂತರಾದ ದಲಿತ ಸಮುದಾಯದ ಕಾಲೋನಿಯ ಹುಲಿಗಮ್ಮ ದೇವಸ್ಥಾನ ಗ್ರಾಮ ದೇವತೆ ದುರ್ಗಾದೇವಿ ದೇವಸ್ಥಾನ ಸಮಿತಿಗಳಿಗೆ ಈಗಾಗಲೇ ಅಲ್ಪಸೇವೆಯನ್ನು ಸಲ್ಲಿಸಲಾಗಿದ್ದು. ಅದೇ ಮಾದರಿಯಲ್ಲಿ ಮೆಹಬೂಬ್ ಸುಭಾನಿ ಜೆಂಡ ಕಟ್ಟೆಯ ತಾತನವರ ಸಮಿತಿಗೆ ದಾಸೋಹದ ಪರಿಕರಗಳನ್ನು. ಹೇಮಗುಡ್ಡ ಕುಟುಂಬಸ್ಥರಿಂದ ಬುಧವಾರದಂದು ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ವಾರ್ಡಿನ ಸರ್ವತೋಮುಖ ಅಭಿವೃದ್ಧಿಗೆ ಅತ್ಯಂತ ಪ್ರಾಮಾಣಿಕವಾಗಿ ಸ್ಪಂದಿಸುವುದಾಗಿ ಗ್ರಾಮ ಪಂಚಾಯಿತಿ ಸದಸ್ಯ ವಿರೂಪಾಕ್ಷಪ್ಪ ಹೇಮಗುಡ್ಡ…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಗಂಗಾವತಿ ವತಿಯಿಂದ ಹಿರೇಬೆಣಕಲ್ ನಲ್ಲಿ ರೈತಕ್ಷೇತ್ರ ತರಬೇತಿ ಕಾರ್ಯಾಗಾರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಗಂಗಾವತಿ ವತಿಯಿಂದ ಹಿರೇಬೆಣಕಲ್ ಗ್ರಾಮದಲ್ಲಿ ರೈತರಿಗಾಗಿ ರೈತ ಕ್ಷೇತ್ರ ತರಬೇತಿ ಕಾರ್ಯಾಗಾರ ನಡೆಸಲಾಯಿತು. ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಾಗಾರ ಉದ್ಘಾಟನೆ ಮಾಡಿದ ವೆಂಕಟಗಿರಿ ಹೋಬಳಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಹರೀಶಕುಮಾರ S G ಯವರು ರೈತರಿಗೆ ಸ್ಥಳೀಯವಾಗಿ ಕಾಲಾನುಸಾರ ಬೆಳೆಯುವ ಬೆಳೆಗಳಲ್ಲಿನ ರೋಗಗಳ ಹತೋಟಿ ಕ್ರಮದ ಕುರಿತು, ಭತ್ತದಲ್ಲಿನ ಕಾಂಡ ಕೊರಕ ಹೂಳುಗಳ ನಿಯಂತ್ರಣದ ಕುರಿತು, ಕೃಷಿ ಇಲಾಖೆಯಲ್ಲಿ ದೊರಕುವ ವಿವಿಧ…

Read More

ಅನ್ನದಾತ ರೈತರಿಗೆ ಸರ್ಕಾರ ವಿಶೇಷ ಯೋಜನೆಗಳು ರೂಪಿಸಬೇಕು: ನೇತ್ರಾಜ್ ಗುರುವಿನಮಠ

ಗಂಗಾವತಿ: ರೈತ ದಿನಾಚರಣೆ ಭಾರತದ ಆಧಾರಸ್ತಂಭಗಳನ್ನು ಗೌರವಿಸುವ ದಿನ. ಭಾರತದ ರೈತರು ದೇಶದ ಆಹಾರ ಭದ್ರತೆಗೆ ಬಹಳ ಮುಖ್ಯ. ಅವರ ಕಠಿಣ ಪರಿಶ್ರಮದಿಂದಲೇ ನಾವು ಪ್ರತಿದಿನ ಆಹಾರ ಸೇವಿಸುತ್ತೇವೆ. ಅವರ ಕೊಡುಗೆಯನ್ನು ಗೌರವಿಸುವ ಸಲುವಾಗಿ ಪ್ರತಿ ವರ್ಷ ಡಿಸೆಂಬರ್-೨೩ ರಂದು ರಾಷ್ಟ್ರೀಯ ರೈತ ದಿನವನ್ನು ಆಚರಿಸಲಾಗುತ್ತದೆ. ರೈತ ದಿನಾಚರಣೆ ಎಂದರೆ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನ. ಭಾರತದ ೫ನೇ ಪ್ರಧಾನ ಮಂತ್ರಿಯಾಗಿದ್ದ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನವನ್ನು ರೈತ ದಿನವಾಗಿ ಆಚರಿಸಲಾಗುತ್ತದೆ. ಅವರು ರೈತರ…

Read More

ದೇಶದ ಆಹಾರ ಭದ್ರತೆಗೆ ರೈತರ ಕೊಡುಗೆ ಅನನ್ಯವಾಗಿದೆ: ಶ್ರೀಧರ್ ಕೇಸರಹಟ್ಟಿ

ಗಂಗಾವತಿ: ಪ್ರಸ್ತುತ ವೈಜ್ಞಾನಿಕ ಯುಗದಲ್ಲಿ ಸಾಕಷ್ಟು ಅಭಿವೃದ್ಧಿಪಥದಲ್ಲಿ ಮುಂದೆ ಸಾಗಿದ್ದರೂ ಸಹ. ಪ್ರಮುಖವಾಗಿ ಜನತೆಗೆ ಅಗತ್ಯ ಇರುವ ಆಹಾರಕ್ಕೆ ಸಂಬಂಧಿಸಿದಂತೆ, ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತಾಪಿ ವರ್ಗ ಅವರ ಸೇವೆ ಅನನ್ಯವಾಗಿದೆ ಎಂದು ರಾಯಚೂರು ಕೃಷಿ ವಿಶ್ವವಿದ್ಯಾಲಯದ ಮಾಜಿ ಸದಸ್ಯ ಶ್ರೀಧರ್ ಕೇಸರಹಟ್ಟಿ ಹೇಳಿದರು. ಅವರು ಶ್ರೀರಾಮನಗರದ ಶ್ರೀಮತಿ ಪರಿಮಳಬಾಯಿ ನಾರಾಯಣರಾವ್ ಅಪ್ಸಾನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ. ಸೋಮವಾರದಂದು ಜರುಗಿದ ರಾಷ್ಟ್ರೀಯ ರೈತರ ದಿನಾಚರಣೆ ಹಾಗೂ ಸಾಧಕ ರೈತರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ದೇಶವಾಸಿಗಳಿಗೆ ಹೊಟ್ಟೆ…

Read More

‘ತುಂಗಭದ್ರಾ ಅಭಿಯಾನ’ಕ್ಕೆ ೧೦೭ನೇ ಕವಿಗೋಷ್ಠಿ ಬೆಂಬಲ

ಗಂಗಾವತಿ: ನಗರದ ಹೊಸಳ್ಳಿ ರಸ್ತೆ ಮರ‍್ಗದ ಲಿಟಲ್ ಹಾರ್ಟ್ಸ್‌ ಸ್ಕೂಲ್ ಮುಂದಿರುವ ಕನ್ನಡ ಜಾಗೃತಿ ಸಮಿತಿಯ ಶ್ರೀ ಭುವನೇಶ್ವರಿ ಭವನದಲ್ಲಿ ನಡೆದ ಕವಿಗೋಷ್ಠಿಯಲ್ಲಿ ನಿರ್ಮಲ ತುಂಗಭದ್ರಾ ಕುರಿತು ಕವನ ವಾಚಿಸುವ ಮೂಲಕ ಕವಿ ಕವಯತ್ರಿಯರು ನಿರ್ಮಲ ತುಂಗಭದ್ರಾ ಅಭಿಯಾನ’ಕ್ಕೆ ಬೆಂಬಲ ವ್ಯಕ್ತಪಡಿಸಿದರು.ಅರಳಹಳ್ಳಿಯ ಶ್ರೀ ರಾಜರಾಜೇಶ್ವರಿ ಜಾನಪದ ಸಾಂಸ್ಕೃತಿಕ ಕಲಾಭಿವೃದ್ಧಿ ಸಂಘ, ಗಂಗಾವತಿಯ ಕನ್ನಡ ಜಾಗೃತಿ ಸಮಿತಿ ಮತ್ತು ತುಂಗಭದ್ರಾ ಅಭಿಯಾನ ಸಹಯೋಗದಲ್ಲಿ ಕಾವ್ಯಲೋಕ ಸಂಘಟನೆ ‘ನಿರ್ಮಲ ತುಂಗಭದ್ರಾ’ ಶೀರ್ಷಿಕೆಯಡಿ ಆಯೋಜಿಸಿದ್ದ ೧೦೭ನೇ ಕವಿಗೋಷ್ಠಿಯಲ್ಲಿ ಹಿರಿಯ ಕವಿ ಶರಣಪ್ಪ…

Read More

ಮಹಾನ್ ಕಿಡ್ಸ್ ಶಾಲೆಯಲ್ಲಿ ಇಂದು ವಿಭಿನ್ನ ಮಾಡೆಲ್ ಹಾಗೂ ಆಟಗಳ ಮೂಲಕ ಗಣಿತ ದಿನ ಆಚರಣೆ.

ಗಂಗಾವತಿ: ಇಂದು ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಮಹಾನ್ ಕಿಡ್ಸ್ ಶಾಲೆಯಲ್ಲಿ ಗಣಿತ ದಿನವನ್ನು ಆಚರಿಸಲಾಯಿತು.ಈ ಸಮಯದಲ್ಲಿ ಮಕ್ಕಳು ಎಲ್.ಕೆ.ಜಿ ಯಿಂದ ಹತ್ತನೇ ತರಗತಿಯ ಮಕ್ಕಳು ಗಣಿತಕ್ಕೆ ಸಂಬAಧಿಸಿದ ಮಾಡಲ್‌ಗಳನ್ನು ಹಾಗೂ ಗಣಿತದ ಕಾನ್ಸೆಪ್ಟ್‌ ಗಳನ್ನು ಮಕ್ಕಳು ಸುಲಭವಾಗಿ ಪಾಲಕರಿಗೆ ತಿಳಿಸಿದರು. ಗಣಿತ ವಿಷಯ ಮಕ್ಕಳ ಬಾಯಿಯಲ್ಲಿ ನಿರರ್ಗಳವಾಗಿ ಬರುತ್ತಿರುವುದನ್ನು ಪಾಲಕರು ಕೇಳಿ ತುಂಬಾ ಅಚ್ಚರಿಪಟ್ಟರು. ಚಿಕ್ಕ ಚಿಕ್ಕ ಮಕ್ಕಳು ಮಾಡಲ್‌ಗಳನ್ನು ಹಿಡಿದು, ಆ ಮಾಡೆಲ್‌ಗಳನ್ನು ವಿವರಿಸುವ ಕೌಶಲ್ಯವನ್ನು ಹಾಗೂ ಮಕ್ಕಳು ಮಾತನಾಡುವ ಶೈಲಿ ಅವರ ಕಾನ್ಫಿಡೆನ್ಸ್ ಎಲ್ಲವೂ…

Read More