ಶೃಂಗೇರಿಯ ಕಿರಿಯ ಜಗದ್ಗುರುಗಳಾದ ಶ್ರೀ ವಿದುಶೇಖರ ಭಾರತಿ ಮಹಾಸ್ವಾಮಿಗಳವರ ಪುರ ಪ್ರವೇಶ ಹಾಗೂ ಶ್ರದ್ಧೆ ಭಕ್ತಿಯಿಂದ ಜರುಗಿದ ಶೋಭಾಯಾತ್ರೆ
ಗಂಗಾವತಿ: ಶೃಂಗೇರಿಯ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ಸುವರ್ಣ ಮಹೋತ್ಸವ ಸಂಭ್ರಮ ಆಚರಣೆ ಪ್ರಯುಕ್ತ ಕಿರಿಯ ಸ್ವಾಮೀಜಿಗಳಾದ ಶ್ರೀ ವಿದುಶೇಖರ ಮಹಾಸ್ವಾಮಿಗಳ ವಿಜಯ ಯಾತ್ರೆ ಪ್ರಯುಕ್ತ, ಪುರಪ್ರವೇಶ ಮಾಡುವುದರ ಮೂಲಕ ಸರ್ವ ಭಕ್ತಾದಿಗಳು ಸಕಲ ವಾದ್ಯ ವೈಭವದೊಂದಿಗೆ ವಿವಿಧ ಮಹಿಳಾ ಭಜನಾ ಮಂಡಳಿಯವರ ಸೊಗಸಾದ ಕೋಲಾಟ, ಭಜನೆ. ಋತಿಜ್ವರ, ವೇದ ಮಂತ್ರ ಘೋಷದೊಂದಿಗೆ ಪೂರ್ಣ ಕುಂಭದೊಂದಿಗೆ ಸ್ವಾಗತಿಸಿಕೊಳ್ಳುವುದರ ಮೂಲಕ ವಾಲ್ಮೀಕಿ ವೃತ್ತದಲ್ಲಿ ವೇದಮೂರ್ತಿ ಮಹೇಶ್ ಭಟ್ ತಂಡದವರಿಂದ ಮಹರ್ಷಿ ವಾಲ್ಮೀಕಿ ಅವರಿಗೆ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ…
