ಶ್ರೀ ದತ್ತ ಜಯಂತಿ ಉತ್ಸವ ಪ್ರಯುಕ್ತ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ದತ್ತ ಜಯಂತಿ ಉತ್ಸವ ಪ್ರಯುಕ್ತ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಗಂಗಾವತಿ: ನಗರದ ಶಂಕರ ಮಠದಲ್ಲಿ. ೧೫ನೇ ವರ್ಷದ ಶ್ರೀ ದತ್ತಾತ್ರೇಯ ಜಯಂತೋತ್ಸವ ಪ್ರಯುಕ್ತ ಶನಿವಾರದಂದು ಪೂರ್ವಭಾವಿ ಸಭೆಯನ್ನು. ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಜಗನ್ನಾಥ ಅಳವಂಡಿಕರ್ ವಹಿಸಿ ಮಾತನಾಡಿ ತ್ರಿಮೂರ್ತಿ ಅವತಾರ ಶ್ರೀ ದತ್ತಾತ್ರೇಯ ಗುರುಗಳ ಜಯಂತೋತ್ಸವ ಡಿಸೆಂಬರ್ ೧೪ ಮತ್ತು ೧೫ರಂದು ಎರಡು ದಿನಗಳ ಕಾಲ ಸಂಭ್ರಮ ಹಾಗೂ ಭಕ್ತಿ ಪೂರ್ವಕವಾಗಿ ಆಚರಿಸಲಾಗುತ್ತಿದ್ದು. ಇದಕ್ಕಾಗಿ ಹಲವು ಸಮಿತಿಗಳನ್ನು ರಚಿಸಲಾಗಿದೆ ಎಂದು ಹೇಳಿದರು. ಧಾರ್ಮಿಕ ಆಚರಣೆಗೆ ಸಂಬಂಧಿಸಿದಂತೆ ವೇದಮೂರ್ತಿ ಮಹೇಶಭಟ್ಟ ಜೋಶಿ ಮಾತನಾಡಿ ಧಾರ್ಮಿಕ ಆಚರಣೆಯ ಜೊತೆಗೆ ಹಂಪಿಯ…

Read More
ಕಟ್ಟಡ ಕಾರ್ಮಿಕರ ಸಮಸ್ಯೆಗಳ ಕುರಿತುಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಲು ಆಗ್ರಹ: ಹನುಮಂತಪ್ಪ ಐಹೊಳೆ

ಕಟ್ಟಡ ಕಾರ್ಮಿಕರ ಸಮಸ್ಯೆಗಳ ಕುರಿತುಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಲು ಆಗ್ರಹ: ಹನುಮಂತಪ್ಪ ಐಹೊಳೆ

ಗಂಗಾವತಿ: ರಾಜ್ಯದ ಕಟ್ಟಡ ನಿರ್ಮಾಣ ಮತ್ತು ಇತರೆ ನಿರ್ಮಾಣ ಕಾರ್ಮಿಕರುಗಳ ಕ್ಷೇಮಾಭಿವೃದ್ಧಿಗಾಗಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪನೆಯಾಗಿ, ಸರ್ಕಾರವು ಜಾರಿಗೊಳಿಸಿ ವಿವಿಧ ಯೋಜನೆಗಳ ಸೌಲಭ್ಯಗಳು ಕಾರ್ಮಿಕರುಗಳಿಗೆ ಮರಿಚಿಕೆಯಾಗಿವೆ ಎಂದು ಹೈದ್ರಾಬಾದ್ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸೇವಾ ಸಂಘದ ಹೈದ್ರಾಬಾದ್-ಕರ್ನಾಟಕ ವಿಭಾಗದ ಅಧ್ಯಕ್ಷರಾದ ಹನುಮಂತಪ್ಪ ಐಹೊಳೆ ಕಳವಳ ವ್ಯಕ್ತಪಡಿಸಿದ್ದಾರೆ.ಅವರು ಶುಕ್ರವಾರ ಶಾಸಕರಿಗೆ ಮನವಿ ಸಲ್ಲಿಸಿ ಮಾತನಾಡಿದರು. ಕಾರ್ಮಿಕ ಇಲಾಖೆಯು ಕಟ್ಟಡ ನಿರ್ಮಾಣ ಮತ್ತು ಇತರೆ ನಿರ್ಮಾಣದ ಕುಟುಂಬಗಳ ಕ್ಷೇಮಾಭಿವೃದ್ಧಿಗಾಗಿ…

Read More