ಜಗತ್ತಿಗೆ ವಿಶ್ವಕರ್ಮರ ಪಂಚಕಸುಬುಗಳ ಕೊಡುಗೆ ಅಪಾರ: ಮೌಲಾಸಾಬ್

ಜಗತ್ತಿಗೆ ವಿಶ್ವಕರ್ಮರ ಪಂಚಕಸುಬುಗಳ ಕೊಡುಗೆ ಅಪಾರ: ಮೌಲಾಸಾಬ್

ಗಂಗಾವತಿ: ಒಳ್ಳೆಯ ಕೆಲಸ ಹಾಗೂ ಒಳ್ಳೆಯ ಸೇವೆಗಳನ್ನು ಮಾಡಿದರೆ ಸಮಾಜದಲ್ಲಿ ಶಾಶ್ವತವಾಗಿ ಉಳಿಯುತ್ತೇವೆ. ಎಲ್ಲರೊಂದಿಗೆ ಸೌಹಾರ್ದತೆಯಿಂದ ಇರಬೇಕು. ವಿಶ್ವಕರ್ಮ ಸಮುದಾಯವು ಪಂಚಕಸುಬುಗಳ ಮೂಲಕ ಜಗತ್ತಿಗೆ ಅಪಾರ ಕೊಡುಗೆ ನೀಡಿದೆ. ಸಮಾಜವು ಇವುಗಳನ್ನು ಜೀವಂತವಾಗಿ ಉಳಿಸಿಕೊಂಡು ಬೆಳೆಸಿಕೊಂಡು ಹೋಗಬೇಕು ಎಂದು ನಗರಸಭೆ ಅಧ್ಯಕ್ಷರಾದ ಮೌಲಾಸಾಬ್ ಹೇಳಿದರು. ಅವರು ಜನವರಿ-೯ ಗುರುವಾಗ ಗಂಗಾವತಿ ತಾಲೂಕ ಆಡಳಿತ ಹಾಗೂ ತಾಲೂಕ ವಿಶ್ವಕರ್ಮ ಸಮಾಜ, ತಾಲೂಕ ಮಹಿಳಾ ಘಟಕ ಮತ್ತು ವಿಶ್ವಕರ್ಮ ಯುವ ಘಟಕ ಸಂಘದ ಸಹಯೋಗದಲ್ಲಿ ನಗರದ ಹೊಸಳ್ಳಿ ರಸ್ತೆಯಲ್ಲಿರುವ ಮೌನೇಶ್ವರರ…

Read More
ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ವಾರ್ಷಿಕೋತ್ಸವ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆ ಹಿನ್ನೆಲೆಯಲ್ಲಿ ಬೃಹತ್ ಜಾಗೃತಿ ಜಾಥಾ

ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ವಾರ್ಷಿಕೋತ್ಸವ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆ ಹಿನ್ನೆಲೆಯಲ್ಲಿ ಬೃಹತ್ ಜಾಗೃತಿ ಜಾಥಾ

ಗಂಗಾವತಿ: ಸಮೀಪದ ಶ್ರೀರಾಮನಗರದ ಶ್ರೀ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರದಂದು ಶಾಲೆಯ ೩೧ನೆಯ ವಾರ್ಷಿಕೋತ್ಸವ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಯುವ ರಕ್ಷಣೆ ರಾಷ್ಟ್ರೀಯ ರಕ್ಷಣೆ ಎಂಬ ನಾಮದ ಅಡಿಯಲ್ಲಿ ಶಾಲೆಯ ಸಾವಿರಾರು ವಿದ್ಯಾರ್ಥಿಗಳು ಜಾಗೃತಿ ಜಾಥಾವನ್ನು ನಡೆಸಿದರು. ಶಾಲೆಯ ಆವರಣದಿಂದ ನಡೆದ ಜಾಥಾವನ್ನು ಸಂಸ್ಥೆಯ ಕಾರ್ಯದರ್ಶಿ ಜಗನ್ನಾಥ ಆಲಂಪಲ್ಲಿ, ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪಾರ್ಥ ಸಾರಥಿ, ಲಿಟಲ್ ಹಾರ್ಟ್ಸ್ ಶಾಲೆಯ ಮುಖ್ಯೋಪಾಧ್ಯಾಯನಿ ಪ್ರಿಯಕುಮಾರಿ, ಪ್ರಭಾಕರ್ ಚಿನ್ನು ಪಾಟಿ,…

Read More
ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ವೈದ್ಯಕೀಯ ಸಂಘಗಳ ಸಂಪೂರ್ಣ ಬೆಂಬಲ

ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ವೈದ್ಯಕೀಯ ಸಂಘಗಳ ಸಂಪೂರ್ಣ ಬೆಂಬಲ

ಗಂಗಾವತಿ: ನಾಳೆ ನಡೆಯಲಿರುವ ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ಭಾರತೀಯ ವೈದ್ಯಕೀಯ ಸಂಘ, ಭಾರತೀಯ ವೈದ್ಯಕೀಯ ಸಂಘದ ಮಹಿಳಾ ಘಟಕ, ಐ.ಎಂ.ಎ ಮೈತ್ರಿ, ಭಾರತೀಯ ದಂತ ವೈದ್ಯಕೀಯ ಸಂಘ, ಭಾರತೀಯ ಆಯುಶ್ ವೈದ್ಯಕೀಯ ಸಂಘಗಳು ಐ.ಎಂ.ಎ ಭವನದಲ್ಲಿ ಸಭೆ ಸೇರಿ ತುಂಗಭದ್ರಾ ನದಿ ನಮ್ಮ ನಾಡಿನ ಜೀವನದಿ. ಈ ನದಿಯ ನೀರು ಇಂದು ಕಲುಷಿತವಾಗಿ ಇದರಿಂದ ಹಲವಾರು ರೋಗಗಳಿಗೆ ಜನರು ತುತ್ತಾಗುತ್ತಿದ್ದಾರೆ. ಆದ್ದರಿಂದ ನಾವು ತುಂಗಭದ್ರಾ ನದಿ ಸ್ವಚ್ಚತೆ ಕಾಪಾಡಲು ಎಲ್ಲರೂ ಕೈ ಜೋಡಿಸಬೇಕೆಂದು ಭಾರತೀಯ ವೈದ್ಯಕೀಯ ಸಂಘದ…

Read More

ಅಖಿಲ ಕರ್ನಾಟಕ ನಾಲ್ಕನೇ ಕವಿ-ಕಾವ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಅಧಿಕೃತ ಆಹ್ವಾನ.

ಗಂಗಾವತಿ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ) ಬೆಂಗಳೂರು ವತಿಯಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನಲ್ಲಿ ಸ್ಥಳೀಯ ಘಟಕದ ಸಹಕಾರದಲ್ಲಿ ನಗರದ ಶ್ರೀ ಚನ್ನಬಸವೇಶ್ವರ ಕಲಾಮಂದಿರದಲ್ಲಿ ಹಮ್ಮಿಕೊಂಡಿರುವ ಹಿರಿಯ ಸಾಹಿತಿ, ಘನ ವಿದ್ವಾಂಸರಾದ ಪ್ರಾಚಾರ್ಯ ಡಾ. ಜಾಜಿ ದೇವೇಂದ್ರಪ್ಪನವರ ಸರ್ವಾಧ್ಯಕ್ಷತೆಯಲ್ಲಿ ೨೦೨೫ ಜನವರಿ-೧೯ ಭಾನುವಾರ ಬೆಳೆಗ್ಗೆ ೦೯ ಗಂಟೆಯಿಂದ ಸಂಜೆ ೦೭ ಗಂಟೆವರೆಗೂ ಇಡೀ ದಿನ ಸಮ್ಮೇಳನ ನಡೆಯಲಿದ್ದು, ಉದ್ಘಾಟನಾ ಸಮಾರಂಭ ಸೇರಿದಂತೆ ಎರಡು ರಾಜ್ಯಮಟ್ಟದ ಕವಿಗೋಷ್ಠಿಗಳು ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಕೇಂದ್ರ ಸಮಿತಿಯ…

Read More
ಆರೋನ್ ಮೀರಜಕರ್ ಆಂಗ್ಲ ಮಾದ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನಾಚರಣೆ

ಆರೋನ್ ಮೀರಜಕರ್ ಆಂಗ್ಲ ಮಾದ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನಾಚರಣೆ

ಗಂಗಾವತಿ: ಜನವರಿ-೦೩ ಮತ್ತು ೦೪ ಎರಡು ದಿನಗಳ ಕಾಲ ನಗರದ ಹೊಸಳ್ಳಿ ರಸ್ತೆಯಲ್ಲಿರುವ “ಆರೋನ್ ಮಿರಜ್‌ಕರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನಾಚರಣೆ”ಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ರುಬೀನ್ ಮಿರಜ್‌ಕರ್ ಅವರು ಧ್ವಜಾರೋಹಣ ಮಾಡುವುದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳಿಂದ ಗೌರವ ವಂದನೆಯನ್ನ ಸ್ವೀಕರಿಸಿದರು. “ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿಭಿನ್ನ ಕ್ರೀಡೆಗಳನ್ನು ಏರ್ಪಡಿಸಲಾಗಿದ್ದು, ವಿದ್ಯಾರ್ಥಿಗಳಿಗೆ ತರಗತಿವಾರು ವಿವಿಧ ತಂಡಗಳನ್ನು ರಚಿಸಲಾಗಿದೆ ಹಾಗೂ ಶಾಲಾ ಶಿಕ್ಷಕರನ್ನು ನಿರ್ಣಾಯಕರಾಗಿ ನೇಮಿಸಲಾಗಿದೆ.” ಎಂದು ಶಾಲಾ ಮುಖ್ಯೋಪಾಧ್ಯಾಯಿನಿ…

Read More

ದೇಶದ ಪ್ರಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಪುಲೆ: ರಮೇಶ್ ಗಬ್ಬುರ್

ಗಂಗಾವತಿ: ದೇಶ ಹಾಗೂ ಯಾವುದೇ ಒಂದು ಸಮಾಜ ಸರ್ವತೋಮುಖ ಅಭಿವೃದ್ಧಿಗೊಳ್ಳಬೇಕಾದರೆ. ಶಿಕ್ಷಣವನ್ನು ಕಲಿತಾಗ ಮಾತ್ರ ಸಾಧ್ಯ ಎಂದು. ಅತ್ಯಂತ ಬಲವಾಗಿ ನಂಬಿದ್ದ ಸಾವಿತ್ರಿಬಾಯಿ ಪುಲೆ ದೇಶದ ಪ್ರಪ್ರಥಮ ಮಹಿಳಾ ಶಿಕ್ಷಕಿ ಎಂದು ಕರೆಯಲಾಗುತ್ತದೆ. ಹೀಗಾಗಿ ಅವರ ಹುಟ್ಟುಹಬ್ಬವನ್ನು ಶಿಕ್ಷಕರ ದಿನಾಚರಣೆ ಎಂದು ಆಚರಿಸಿದರೂ ತಪ್ಪೇನಿಲ್ಲ ಎಂದು ಸರಕಾರಿ ಪದವಿ ಪೂರ್ವ ಕಾಲೇಜಿನ ಗ್ರಂಥಪಾಲಕ ಸಂಗೀತ ಹಾಗೂ ನೃತ್ಯ ಅಕಾಡೆಮಿಯ ಸದಸ್ಯ ರಮೇಶ್ ಗಬ್ಬುರ್ ಅಭಿಪ್ರಾಯಪಟ್ಟರು. ಶುಕ್ರವಾರದಂದು ಎಂ ಎನ್ ಎಂ. ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಆಯೋಜಿಸಿದ ಸಾವಿತ್ರಿಬಾಯಿ…

Read More

ಗಂಗಾವತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಗಂಗಾವತಿ: ಜನವರಿ-೫ ರವಿವಾರ ಗಂಗಾವತಿ ನಗರದ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ತಾಲೂಕು ಘಟಕ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಚಟುವಟಿಕೆಗಳ ಸಮಾರಂಭ ಜರುಗಲಿದೆ. ಉದ್ಘಾಟನೆಯನ್ನು ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಶಿವರಾಜ ಎಸ್. ತಂಗಡಗಿಯವರು ನೆರವೇರಿಸಲಿದ್ಧಾರೆ. ಭುವನೇಶ್ವರಿ ಭಾವಚಿತ್ರಕ್ಕೆ ಶಾಸಕರಾದ ಶ್ರೀ ಗಾಲಿ ಜನಾರ್ಧನರೆಡ್ಡಿ ಮಾಲಾರ್ಪನೆ ಮಾಡಲಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಸಂಸದರಾದ ಶ್ರೀ ರಾಜಶೇಖರ ಹಿಟ್ನಾಳ ನೆರವೇರಿಸಲಿದ್ದಾರೆ. ಪುಸ್ತಕ ಲೋಕಾರ್ಪಣೆಯನ್ನು…

Read More
ಗಂಗಾವತಿಯಲ್ಲಿ ಯಶಸ್ವಿ ೪ನೇ ವರ್ಷದ  ಗರ್ಭಧಾರಣೆ ಸಮಸ್ಯೆ ಮತ್ತು ಬಂಜೆತನ ನಿವಾರಣೆಯ ಉಚಿತ ಶಿಬಿರ

ಗಂಗಾವತಿಯಲ್ಲಿ ಯಶಸ್ವಿ ೪ನೇ ವರ್ಷದ ಗರ್ಭಧಾರಣೆ ಸಮಸ್ಯೆ ಮತ್ತು ಬಂಜೆತನ ನಿವಾರಣೆಯ ಉಚಿತ ಶಿಬಿರ

ಗಂಗಾವತಿ: ಜೀನಿಯ ಫರ್ಟಿಲಿಟಿ ಸೆಂಟರ್ ಹಾಗೂ ಯಶೋಧ ಆಸ್ಪತ್ರೆ ಗಂಗಾವತಿ ಸಹಯೋಗದಲ್ಲಿ ಜನವರಿ-೩ ಶುಕ್ರವಾರ ಬೆಳಿಗ್ಗೆ ೧೦:೦೦ ಗಂಟೆಯಿಂದ ಮದ್ಯಾಹ್ನ ೪:೦೦ ರವರೆಗೆ ಗರ್ಭಧಾರಣೆ ಸಮಸ್ಯೆ ಮತ್ತು ಬಂಜೆತನ ನಿವಾರಣೆ ಬಗ್ಗೆ ಉಚಿತ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಖ್ಯಾತ ವೈದ್ಯರಾದ ಡಾ|| ಸತೀಶ ರಾಯಕರ್ ಪ್ರಕಟಣೆಯಲ್ಲಿ ತಿಳಿಸಿದರು. ಹೊಸವರ್ಷದ ಪ್ರಯುಕ್ತ ಈ ಉಚಿತ ಶಿಬಿರದಲ್ಲಿ ಮಕ್ಕಳಿಲ್ಲದ ೭೫ ದಂಪತಿಗಳಿಗೆ ಉಚಿತ ಬಂಜೆತನ ನಿವಾರಣಾ ಶಿಬಿರ, ಉಚಿತ ಸಮಾಲೋಚನೆ, ಉಚಿತ ಸ್ಕ್ಯಾನ್‌, ಉಚಿತ ವೀರ್ಯಾಣು ಪರೀಕ್ಷೆ, ಉಚಿತ ತಪಾಸಣೆ,…

Read More

ಕಮ್ಮವಾರಿ ಯುವ ಸೇವಾ ಸಮಿತಿವತಿಯಿಂದ ನೂತನ ಕ್ಯಾಲೆಂಡರ್ ಬಿಡುಗಡೆ

ಗಂಗಾವತಿ: ತಾಲೂಕ ಕಮ್ಮಾವಾರಿ ಯುವ ಸೇವಾ ಸಮಿತಿಯ ನೇತೃತ್ವದಲ್ಲಿ ಮಂಗಳವಾರದಂದು ನಗರದ ಅಗ್ರಿಕಲ್ಚರ್ ಸ್ಪೋರ್ಟ್ಸ್ ಕ್ಲಬ್ ಆವರಣದಲ್ಲಿ 2025 ವರ್ಷದ ನೂತನ ಕ್ಯಾಲೆಂಡರ್ ಅನ್ನು ಶ್ರೀನಿವಾಸ್ ನೆಕ್ಕಂಟಿ, ಚಿನ್ನುಪಾಟಿ ಪ್ರಭಾಕರ್, ಜಿ ರಾಮಕೃಷ್ಣ, ಗೋವಿಂದ ಮುದ್ಯಾಳ, ಎನ್ ಕುಟುಂಬರಾವ್, ಸತ್ಯನಾರಾಯಣ, ಪ್ರಸಾದ್ ಸೇರಿದಂತೆ ಇತರರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನೆಕ್ಕಂಟಿ ಸತ್ಯನಾರಾಯಣ ಮಾತನಾಡಿ ಕಮ್ಮವಾರಿ ಸಮಾಜದ ಅಭಿವೃದ್ಧಿ ಸಂಘದವರು ವಿಶೇಷ ಯೋಜನೆಗಳನ್ನು ರೂಪಿಸಿಕೊಳ್ಳಬೇಕಾದ ಅವಶ್ಯಕತೆ ಇದೆ. ಶೇಕಡ 30ರಷ್ಟು ಬಡಜನರನ್ನು ಸಮಾಜ ಹೊಂದಿದ್ದು. ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ….

Read More

ರಾಜಮಾತೆ ಲಲಿತಾರಾಣಿ ಅಂಜನಾದ್ರಿಯಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನ ಪ್ರಚಾರ ರಥಕ್ಕೆ ಚಾಲನೆ.

ಗಂಗಾವತಿ:ಇಂದು ತುಂಗಭದ್ರಾ ನದಿಯ ಮಲೀನತೆಯಿಂದಾಗಿ ನದಿ ನೀರು ಕುಡಿಯಲು ಮಾತ್ರವಲ್ಲ, ಬಳಸಲು ಕೂಡ ಯೋಗ್ಯವಿಲ್ಲದಂತಾಗಿದೆ. ಇದು ಹೀಗೆ ಮುಂದುವರೆದರೆ ನಮ್ಮ ಮಕ್ಕಳಿಗೆ ಮುಂದಿನ ತಲೆಮಾರಿನ ಭವಿಷ್ಯವಿಲ್ಲದಂತಾಗುತ್ತದೆ ಎಂದು ರಾಜಮಾತೆ ಶ್ರೀಮತಿ ಲಲಿತಾರಾಣಿಯವರು ಅಭಿಪ್ರಾಯಪಟ್ಟರು. ಅವರು ಇಂದು ಅಂಜನಾದ್ರಿಯಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನ ಪ್ರಚಾರ ರಥಕ್ಕೆ ಇಂದು ಚಾಲನೆ ನೀಡಿ ಮಾತನಾಡಿದರು. ಸುಮಾರು ಎರಡು-ಮೂರು ದಶಕಗಳಿಂದಲೂ ತುಂಗಭದ್ರಾ ನದಿಯ ನೀರನ್ನು ನಾವೆಲ್ಲರೂ ಕುಡಿಯುತ್ತಿದ್ದೇವೆ. ಆದರೆ ನದಿಯ ನೀರು ಮಲೀನತೆಯಾಗುತ್ತಿರುವುದರಿಂದ ನಮ್ಮ ಮುಂದಿನ ಪೀಳಿಗೆಯ ಉತ್ತಮ ಭವಿಷ್ಯಕ್ಕಾಗಿ ಶುದ್ದ ನೀರು,…

Read More