ಕೊಪ್ಪಳ ಗವಿಮಠದ ಜಾತ್ರೆ ಮರಳಿ ಗ್ರಾಮಸ್ಥರಿಂದ ಧವಸಧಾನ್ಯಗಳ ಸಮರ್ಪಣೆ
ಗಂಗಾವತಿ: ತಾಲೂಕಿನ ಮರಳಿ ಗ್ರಾಮದಿಂದ ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಮಠಕ್ಕೆ ಮರಳಿ ಗ್ರಾಮದ ಗುರು ಹಿರಿಯರು ಹಾಗೂ ಗ್ರಾಮಸ್ಥರಿಂದ ದಾಸೋಹಕ್ಕೆ ತನು ಮನ ಧನ ದಿಂದ ರೊಟ್ಟಿ ಸೇರಿದಂತೆ ಧವಸ ಧಾನ್ಯಗಳನ್ನು ಕೊಪ್ಪಳ ಶ್ರೀಗವಿಮಠಕ್ಕೆ ಭಜನಾ ಮಂಡಳಿಯಿಂದ ಟ್ರಾಕ್ಟರ್ ಮೂಲಕ ಗವಿಸಿದ್ದೇಶ್ವರ ಮಠಕ್ಕೆ ಕಳಸಲಾಯಿತು. ಈ ಕಾರ್ಯಕ್ರಮದಲ್ಲಿ ಮರಳಿ ಗ್ರಾಮದ ಗ್ರಾಮಸ್ಥರು ಮತ್ತು ಯುವಕರು ಈ ಕಾರ್ಯಕ್ರಮದಲ್ಲಿ ಪ್ರಕಾಶ ಕರಿಶೆಟ್ಟಿ, ಸಣ್ಣ ವೆಂಕೋಬ, ಪಕೀರಪ್ಪ ನಾಯಕ, ರಮೇಶ ನಾಯಕ ಮರಳಿ. ರಾಮಣ್ಣ ಕುಂಟೋಜಿ, ಯಮನೂರಪ್ಪ ಹಳೆಕೋಟಿ,…
