ಡಾ. ವಿಷ್ಣುವರ್ಧನ್ ಪುಣ್ಯ ಸ್ಮರಣೋತ್ಸವ. ಕನ್ನಡ ಚಿತ್ರರಂಗದ ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟಕ್ಕೆ ಬೆಳೆಯಲು ಡಾ. ವಿಷ್ಣುವರ್ಧನ್ ಅವರೂ ಸಹ ಕಾರಣರಾಗಿದ್ದಾರೆ: ಪರಣ್ಣ ಮುನವಳ್ಳಿ. * ವಿಷ್ಣುವರ್ಧನ್ ಸರ್ಕಲ್ ಹಾಗೂ ಪುತ್ಥಳಿ ನಿರ್ಮಾಣಕ್ಕೆ ಭೂಮಿ ಪೂಜೆ. * ಡಾ. ವಿಷ್ಣುವರ್ಧನ್ ಪುಣ್ಯಸ್ಮರಣೆ ನಿಮಿತ್ಯ ವಿಶೇಷ ಪೂಜೆ, ಅಭಿಮಾನಿಗಳಿಗೆ ಅನ್ನ ಸಂತರ್ಪಣೆ.

ಗಂಗಾವತಿ: ಕನ್ನಡ ಚಿತ್ರರಂಗವನ್ನು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಸಲು ಮೇರು ನಟ ಸಾಹಸಸಿಂಹ ಕಲಿಯುಗದ ಕರ್ಣ ಎಂದು ಖ್ಯಾತರಾಗಿದ್ದ ಡಾ. ವಿಷ್ಣುವರ್ಧನ್ ಅವರು ಸಹ ಪ್ರಮುಖ ಕಾರಣರಾಗಿದ್ದಾರೆಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು. ಅವರು ನಗರದ ಡಾ. ವಿಷ್ಣುವರ್ಧನ್ ಸರ್ಕಲ್ ನಲ್ಲಿ ಡಾ. ವಿಷ್ಣುವರ್ಧನ್ ಅವರ 15ನೆಯ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮದ ನಿಮಿತ್ಯ ವಿಶೇಷ ಪೂಜೆ ಮತ್ತು ಡಾ. ವಿಷ್ಣುವರ್ಧನ್ ಅವರ ಪುತ್ಥಳಿ ವೃತ್ತ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಿ ಮಾತನಾಡಿದರು. ನಾನು ಸಹ…

Read More
ಸೇವೆ ಎನ್ನುವುದು ಸ್ವಾರ್ಥಕ್ಕಿಂತ ಮಿಗಿಲಾದದ್ದು

ಸೇವೆ ಎನ್ನುವುದು ಸ್ವಾರ್ಥಕ್ಕಿಂತ ಮಿಗಿಲಾದದ್ದು

ರೋಟರಿ ಸಂಸ್ಥೆಯಿಂದ ಜಗತ್ತಿನಾದ್ಯಂತ ನಾನಾ ಕಲ್ಯಾಣ ಕಾರ್ಯಗಳು ನಿರಂತರವಾಗಿ ನಡೆಯುತ್ತಲೇ ಇರುತ್ತವೆ. ಇಲ್ಲಿ ಸ್ವಾರ್ಥ, ಅಧಿಕಾರಕ್ಕೆ ಅವಕಾಶವಿಲ್ಲ. ಸೇವೆ ಮಾಡುವುದೇ ಇಲ್ಲಿ ಮುಖ್ಯವಾಗಿದೆ ಎಂದು ರೋಟರಿ ಜಿಲ್ಲಾ 3160 ಗವರ್ನರ್ ಡಾ. ಸಾಧು ಗೋಪಾಲ ಕೃಷ್ಣ ರವರು ಇತ್ತೀಚೆಗೆ ಗಂಗಾವತಿ ರೋಟರಿ ಸಂಸ್ಥೆಗೆ ಭೇಟಿ ನೀಡಿ ಸದಸ್ಯರ ಜೊತೆ ಸಮಾಲೋಚನೆ ನಡೆಸಿದರು. ನಮ್ಮ ಸುತ್ತಮುತ್ತಲಿರುವ ಜನರ ಅನುಕೂಲಕ್ಕಾಗಿ ಪ್ರತಿಫಲವನ್ನು ಬಯಸದೆ ಮಾಡುವ ಕೆಲಸ ಕಾರ್ಯಗಳೇ ಸಮಾಜ ಸೇವೆ ಎನಿಸಿಕೊಳ್ಳುತ್ತವೆ, ಇದು ನಗರ, ರಾಜ್ಯ ಮಟ್ಟದಲ್ಲಿ, ರಾಷ್ಟ್ರ, ಅಂತರಾಷ್ಟ್ರೀಯ…

Read More
ಮಾಜಿ ಪ್ರಧಾನಿ ಡಾ. ಮನಮೋಹನಸಿಂಗ್‌ರವರ ನಿಧನದ ಹಿನ್ನೆಲೆ ಡಿಸೆಂಬರ್-೩೦ ರ ನಿರ್ಮಲ ತುಂಗಭದ್ರಾ ಅಭಿಯಾನದ ಸಮಾರೋಪ ಜನೇವರಿ-೦೮ ಕ್ಕೆ ಮುಂದೂಡಿಕೆ

ಮಾಜಿ ಪ್ರಧಾನಿ ಡಾ. ಮನಮೋಹನಸಿಂಗ್‌ರವರ ನಿಧನದ ಹಿನ್ನೆಲೆ ಡಿಸೆಂಬರ್-೩೦ ರ ನಿರ್ಮಲ ತುಂಗಭದ್ರಾ ಅಭಿಯಾನದ ಸಮಾರೋಪ ಜನೇವರಿ-೦೮ ಕ್ಕೆ ಮುಂದೂಡಿಕೆ

ಗಂಗಾವತಿ: ನಿರ್ಮಲ ತುಂಗಭದ್ರಾ ಅಭಿಯಾನದ ಶೋಭಾಯಾತ್ರೆ ಹಾಗೂ ಸಮಾರೋಪ ಕಾರ್ಯಕ್ರಮವನ್ನು ಡಿಸೆಂಬರ್-೩೦ ಕ್ಕೆ ನಿಗದಿಯಾಗಿತ್ತು. ಆದರೆ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನಸಿಂಗ್‌ರವರ ನಿಧನದ ನಿಮಿತ್ಯ ಸದರಿ ಕಾರ್ಯಕ್ರಮವನ್ನು ಮುಂದಿನ ತಿಂಗಳು ಅಂದರೆ ಜನೇವರಿ-೦೮ಕ್ಕೆ ಮುಂದೂಡಲಾಗಿದೆ ಎಂದು ಅಭಿಯಾನದ ರಾಷ್ಟಿçÃಯ ಸಂಚಾಲಕರಾದ ಬಸವರಾಜ ಪಾಟೀಲ್ ವೀರಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜನೇವರಿ-೦೭ ರಂದು ಅಭಿಯಾನದ ಪಾದಯಾತ್ರೆಯು ಕೊಪ್ಪಳ ಜಿಲ್ಲೆ ಪ್ರವೇಶಿಸಲಿದ್ದು, ಜನೇವರಿ-೦೮ ರಂದು ಗಂಗಾವತಿ ನಗರದಲ್ಲಿ ಶೋಭಾಯಾತ್ರೆ ಹಾಗೂ ಸಮಾರೋಪ ಕಾರ್ಯಕ್ರಮ ಜರುಗಲಿದೆ. ಈ ಅಭಿಯಾನದ ಕುರಿತು ಮಹತ್ವದ ಪೂರ್ವಭಾವಿ…

Read More
ಬೆಂಗಳೂರಿನಲ್ಲಿ ಡಿಸೆಂಬರ್-೨೮ ರಿಂದ ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನ.

ಬೆಂಗಳೂರಿನಲ್ಲಿ ಡಿಸೆಂಬರ್-೨೮ ರಿಂದ ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನ.

ಗಂಗಾವತಿ: ಇದೇ ತಿಂಗಳ ಡಿಸೆಂಬರ್ ೨೮ ಹಾಗೂ ೨೯ ರಂದು ಬೆಂಗಳೂರಿನ ಬಾಗಲೂರಿನ ವಿಜಯ್ ಇಂಟರ್‌ನ್ಯಾಷನಲ್ ಶಾಲಾ ಮೈದಾನದಲ್ಲಿ ನಾಲ್ಕನೇ ರಾಜ್ಯ ಸಮ್ಮೇಳನ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಕೊಪ್ಪಳ ಜಿಲ್ಲೆಯ ಜಿಲ್ಲಾಧ್ಯಕ್ಷ ಸಿದ್ದಲಿಂಗೇಶ್ವರ ಪೂಲಭಾವಿ ಗೌರವಾಧ್ಯಕ್ಷರಾದ ಶ್ರೀ ಲಿಂಗಾರೆಡ್ಡಿ ಆಲೂರು ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರುಗಳು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ದೊಡ್ಡಬಳ್ಳಾಪುರ, ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆ, ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜುಗಳ…

Read More

ಇಂದು 13 ನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಕುಷ್ಟಗಿ ತಾಲೂಕಿನ 13 ನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯನ್ನು ಇಂದು ಡಿ: ೨೬ ಮಧ್ಯಾಹ್ನ ೪:00 ಘಂಟೆಗೆ ತಾಲೂಕಿನ ಹುಲಗೇರಿ ಗ್ರಾಮದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕರೆಯಲಾಗಿದ್ದು, ಕುಷ್ಟಗಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು, ಕನ್ನಡದ ಅಭಿಮಾನಿಗಳು, ಸಾರ್ವಜನಿಕರು ಈ ಸಭೆಗೆ ಆಗಮಿಸಿ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಕಸಾಪ ತಾಲೂಕು ಅಧ್ಯಕ್ಷ ಲೆಂಕೆಪ್ಪ ವಾಲಿಕಾರ್ ಹಾಗೂ ಗೌರವ ಕಾರ್ಯದರ್ಶಿಗಳಾದ ಶರಣಪ್ಪ ಲೈನದ ಹಾಗೂ ರವೀಂದ್ರ ಬಾಕಳೆ…

Read More

ಖ್ಯಾತ ಗಾಯಕ ಮಹಮದ್ ರಫಿ ಜನಸಾಮಾನ್ಯರ ಗಾಯಕ: ಖಾಜಾಸಾಬ

ಗಂಗಾವತಿ:ತಮ್ಮ ಗಾಯನದ ಮೂಲಕ ನಾಡಿಗೆ ಸೇವೆ ಸಲ್ಲಿಸಿದ ಶ್ರೇಷ್ಠ ಗಾಯಕರನ್ನು ಗೌರವಿಸುವ ಪರಂಪರೆಯನ್ನು ಸಂಗೀತ ಸ್ವರಾಂಜಲಿ ಕರೋಕೆ ಗಾಯಕರು ಮಾಡುತ್ತಿದ್ದಾರೆ. ಪ್ರತಿ ಗಾಯಕರನ್ನು ಸ್ಮರಣೆ ಮಾಡಲಾಗುತ್ತಿದೆ ಸ್ಥಳೀಯ ಗಾಯಕ ಸಾಬ ಹೇಳಿದರು. ನಗರದ ಪರಶುರಾಮ ದೇವರಮನೆ ಕರೋಕೆ ಸ್ಟಡಿಯೋದಲ್ಲಿ ಮಹಮದ್ ರಫಿಯವರ ನೂರನೇಯ ಜನ್ಮದಿನದ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಮಹಮದ್ ರಫಿ ದೇಶದ ಜನಪ್ರೀಯ ಸಿನೆಮಾ ಗಾಯಕರಾಗಿ ಸಮಸ್ತ ದೇಶವಾಸಿಗಳ ಮನಸ್ಸನ್ನು ಗೆದ್ದಿದ್ದ ಅಪ್ಪಟ ದೇಶಭಕ್ತರಾಗಿದ್ದರು.ಚೈನಾ ಭಾರತದ ಯುದ್ಧ ಸಂದರ್ಭದಲ್ಲಿ ಸೈನಿಕರು ಮತ್ತು ದೇಶದ…

Read More

ಶಾಸಕ, ಸಂಸದರು ಸೇರಿದಂತೆ ಕೈ ನಾಯಕರಿಗೆ ಮಹಾಂತೇಶಗೌಡ ಪಾಟೀಲರಿಂದ ಸನ್ಮಾನ

ಕೊಪ್ಪಳ : ಬಾಗಲಕೋಟೆಯ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಆಡಳಿತ ಮಂಡಳಿಯ ನಾಮನಿರ್ದೇಶನ ಸದಸ್ಯರಾಗಿ ಮಹಾಂತೇಶಗೌಡ ಪಾಟೀಲ ಅವರನ್ನು ರಾಜ್ಯಸರ್ಕಾರದ ಶಿಫಾರಸ್ಸು ಮೇರೆಗೆ ರಾಜ್ಯಪಾಲರು ನೇಮಕ ಮಾಡಿದ್ದರು. ಈ ಹಿನ್ನೆಲೆ ನೂತನ ಆಡಳಿತ ಮಂಡಳಿಯ ಸದಸ್ಯರಾದ ಮಹಾಂತೇಶಗೌಡ ಪಾಟೀಲ ಅವರು, ಬುಧವಾರದಂದು ಶಾಸಕ ರಾಘವೇಂದ್ರ ಹಿಟ್ನಾಳ, ಸಂಸದರಾದ ರಾಜಶೇಖರ ಹಿಟ್ನಾಳ, ಮಾಜಿ ಸಂಸದರಾದ ಕರಡಿ ಸಂಗಣ್ಣನವರನ್ನು ಭೇಟಿ ಮಾಡಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.ಈ ಸಂಧರ್ಭದಲ್ಲಿ ಮಹಾಂತೇಶಗೌಡ ಪಾಟೀಲ ಅವರ ಹಿತೈಷಿಗಳು ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದರು.

Read More

ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಆಡಳಿತ ಮಂಡಳಿಯ ನಾಮನಿರ್ದೇಶನ ಸದಸ್ಯರಾಗಿ ಮಹಾಂತೇಶಗೌಡ. ಬ ಪಾಟೀಲ ನೇಮಕ

ಕೊಪ್ಪಳ : ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಆಡಳಿತ ಮಂಡಳಿ ನಾಮನಿರ್ದೇಶನ ಸದಸ್ಯರಾಗಿ ಕೃಷಿ ಉದ್ಯಮಿ ಮಹಾಂತೇಶಗೌಡ. ಬ. ಪಾಟೀಲ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಮಾಡಿದ್ದಾರೆ. ರಾಜ್ಯಪಾಲರಾದ ಥಾವರರಚಂದ್ ಗೆಹ್ಲೋಟ್ ಅವರ ಅನುಮೋದನೆ ಮೇರೆಗೆ ರಾಜ್ಯಪಾಲರ ಅಧೀನ ಕಾರ್ಯದರ್ಶಿ ಪ್ರಶಾಂತಕುಮಾರ್ ಅವರು ಮಹಾಂತೇಶಗೌಡ. ಬ.ಪಾಟೀಲ ಅವರನ್ನು ಮುಂದಿನ ಮೂರು ವರ್ಷದ ಅವಧಿಗೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಆಡಳಿತ ಮಂಡಳಿಯ ಸದಸ್ಯರಾಗಿ ನೇಮಕ ಮಾಡಿ ಆದೇಶ‌ ಮಾಡಿದ್ದಾರೆ. ಇನ್ನು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ…

Read More

ಮೆಹಬೂಬ್ ಸುಭಾನಿ ಜೆಂಡ ಕಟ್ಟಿಯ ಸಮಿತಿಗೆ ದಾಸೋಹ ಪರಿಕರಗಳ ವಿತರಣೆ.

ಗಂಗಾವತಿ ಸಮೀಪದ ಮರಳಿ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಸರ್ವಧರ್ಮದವರು ಕೈ ಹಿಡಿದು ವಿರುಪಾಕ್ಷಪ್ಪ ಹೇಮಗುಡ್ಡ ಅವರ ಗೆಲುವಿಗೆ ಕಾರಣಿಭೂತರಾದ ದಲಿತ ಸಮುದಾಯದ ಕಾಲೋನಿಯ ಹುಲಿಗಮ್ಮ ದೇವಸ್ಥಾನ ಗ್ರಾಮ ದೇವತೆ ದುರ್ಗಾದೇವಿ ದೇವಸ್ಥಾನ ಸಮಿತಿಗಳಿಗೆ ಈಗಾಗಲೇ ಅಲ್ಪಸೇವೆಯನ್ನು ಸಲ್ಲಿಸಲಾಗಿದ್ದು. ಅದೇ ಮಾದರಿಯಲ್ಲಿ ಮೆಹಬೂಬ್ ಸುಭಾನಿ ಜೆಂಡ ಕಟ್ಟೆಯ ತಾತನವರ ಸಮಿತಿಗೆ ದಾಸೋಹದ ಪರಿಕರಗಳನ್ನು. ಹೇಮಗುಡ್ಡ ಕುಟುಂಬಸ್ಥರಿಂದ ಬುಧವಾರದಂದು ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ವಾರ್ಡಿನ ಸರ್ವತೋಮುಖ ಅಭಿವೃದ್ಧಿಗೆ ಅತ್ಯಂತ ಪ್ರಾಮಾಣಿಕವಾಗಿ ಸ್ಪಂದಿಸುವುದಾಗಿ ಗ್ರಾಮ ಪಂಚಾಯಿತಿ ಸದಸ್ಯ ವಿರೂಪಾಕ್ಷಪ್ಪ ಹೇಮಗುಡ್ಡ…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಗಂಗಾವತಿ ವತಿಯಿಂದ ಹಿರೇಬೆಣಕಲ್ ನಲ್ಲಿ ರೈತಕ್ಷೇತ್ರ ತರಬೇತಿ ಕಾರ್ಯಾಗಾರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಗಂಗಾವತಿ ವತಿಯಿಂದ ಹಿರೇಬೆಣಕಲ್ ಗ್ರಾಮದಲ್ಲಿ ರೈತರಿಗಾಗಿ ರೈತ ಕ್ಷೇತ್ರ ತರಬೇತಿ ಕಾರ್ಯಾಗಾರ ನಡೆಸಲಾಯಿತು. ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಾಗಾರ ಉದ್ಘಾಟನೆ ಮಾಡಿದ ವೆಂಕಟಗಿರಿ ಹೋಬಳಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಹರೀಶಕುಮಾರ S G ಯವರು ರೈತರಿಗೆ ಸ್ಥಳೀಯವಾಗಿ ಕಾಲಾನುಸಾರ ಬೆಳೆಯುವ ಬೆಳೆಗಳಲ್ಲಿನ ರೋಗಗಳ ಹತೋಟಿ ಕ್ರಮದ ಕುರಿತು, ಭತ್ತದಲ್ಲಿನ ಕಾಂಡ ಕೊರಕ ಹೂಳುಗಳ ನಿಯಂತ್ರಣದ ಕುರಿತು, ಕೃಷಿ ಇಲಾಖೆಯಲ್ಲಿ ದೊರಕುವ ವಿವಿಧ…

Read More