ಡಾ. ವಿಷ್ಣುವರ್ಧನ್ ಪುಣ್ಯ ಸ್ಮರಣೋತ್ಸವ. ಕನ್ನಡ ಚಿತ್ರರಂಗದ ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟಕ್ಕೆ ಬೆಳೆಯಲು ಡಾ. ವಿಷ್ಣುವರ್ಧನ್ ಅವರೂ ಸಹ ಕಾರಣರಾಗಿದ್ದಾರೆ: ಪರಣ್ಣ ಮುನವಳ್ಳಿ. * ವಿಷ್ಣುವರ್ಧನ್ ಸರ್ಕಲ್ ಹಾಗೂ ಪುತ್ಥಳಿ ನಿರ್ಮಾಣಕ್ಕೆ ಭೂಮಿ ಪೂಜೆ. * ಡಾ. ವಿಷ್ಣುವರ್ಧನ್ ಪುಣ್ಯಸ್ಮರಣೆ ನಿಮಿತ್ಯ ವಿಶೇಷ ಪೂಜೆ, ಅಭಿಮಾನಿಗಳಿಗೆ ಅನ್ನ ಸಂತರ್ಪಣೆ.
ಗಂಗಾವತಿ: ಕನ್ನಡ ಚಿತ್ರರಂಗವನ್ನು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಸಲು ಮೇರು ನಟ ಸಾಹಸಸಿಂಹ ಕಲಿಯುಗದ ಕರ್ಣ ಎಂದು ಖ್ಯಾತರಾಗಿದ್ದ ಡಾ. ವಿಷ್ಣುವರ್ಧನ್ ಅವರು ಸಹ ಪ್ರಮುಖ ಕಾರಣರಾಗಿದ್ದಾರೆಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು. ಅವರು ನಗರದ ಡಾ. ವಿಷ್ಣುವರ್ಧನ್ ಸರ್ಕಲ್ ನಲ್ಲಿ ಡಾ. ವಿಷ್ಣುವರ್ಧನ್ ಅವರ 15ನೆಯ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮದ ನಿಮಿತ್ಯ ವಿಶೇಷ ಪೂಜೆ ಮತ್ತು ಡಾ. ವಿಷ್ಣುವರ್ಧನ್ ಅವರ ಪುತ್ಥಳಿ ವೃತ್ತ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಿ ಮಾತನಾಡಿದರು. ನಾನು ಸಹ…
