
ಆಗಸ್ಟ್-೨೧ ರಂದು ಗಂಗಾವತಿಯಲ್ಲಿ ನಗರ ಸಂಕೀರ್ತನಾ ಯಾತ್ರೆ: ಸದಾನಂದ ಶೇಟ್
ಗಂಗಾವತಿ: ಶ್ರಾವಣ ಮಾಸದ ನಿಮಿತ್ಯ ಆಗಸ್ಟ್-೨೧ ಗುರುವಾರದಂದು ನಗರ ಸಂಕೀರ್ತನಾ ಸಮಿತಿ (ಸರ್ವ ಸಮಾಜ) ವತಿಯಿಂದ ಗಂಗಾವತಿ ನಗರದಲ್ಲಿ ಭಜನೆ ಮೂಲಕ ಸಂಕೀರ್ತನಾ ಯಾತ್ರೆ ಬೆಳಿಗ್ಗೆ ೫ ಗಂಟೆಯಿಂದ ಗ್ರಾಮದೇವತೆ ದುರ್ಗಮ್ಮ ದೇವಸ್ಥಾನ (ಚನ್ನಬಸವವಸ್ವಾಮಿ ತಾತನ ಮಠ) ದಿಂದ ಪ್ರಾರಂಭಗೊಂಡು ಗಾಂಧಿವೃತ್ತ, ಬಸವಣ್ಣ ಸರ್ಕಲ್, ಪಂಪಾನಗರ ಸರ್ಕಲ್ ಮೂಲಕ ಯಾಜ್ಞವಲ್ಕ್ಯ ಮಂದಿರದವರೆಗೆ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಸದಾನಂದ ಶೇಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಂಕೀರ್ತನಾ ಯಾತ್ರೆಯನ್ನು ಶ್ರಾವಣ ಮಾಸದ ನಿಮಿತ್ಯ ಮಾಡಲಾಗುತ್ತಿದ್ದು, ಸಂಕೀರ್ತನ ಯಾತ್ರೆಯ ದಾರಿಯುದ್ದಕ್ಕೂ…