೨೦೨೪-೨೫ನೇ ಸಾಲಿನ ವಿಜಯಪುರ ಮಹಿಳಾ ವಿಶ್ವಾವಿದ್ಯಾಲಯದ ಫಲಿತಾಂಶದಲ್ಲಿ ಗಂಗಾವತಿಯ ಸಂಕಲ್ಪ ಪ್ರ.ದ.ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅಮೋಘ ಸಾಧನೆ

೨೦೨೪-೨೫ನೇ ಸಾಲಿನ ವಿಜಯಪುರ ಮಹಿಳಾ ವಿಶ್ವಾವಿದ್ಯಾಲಯದ ಫಲಿತಾಂಶದಲ್ಲಿ ಗಂಗಾವತಿಯ ಸಂಕಲ್ಪ ಪ್ರ.ದ.ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅಮೋಘ ಸಾಧನೆ

ಗಂಗಾವತಿ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು ೨೦೨೪-೨೫ನೇ ಸಾಲಿನ ಬಿ.ಎ ಮತ್ತು ಬಿಕಾಂ ಅಂತಿಮ ವರ್ಷದ ಫಲಿತಾಂಶ ಪ್ರಕಟಿಸಲಾಗಿದೆ. ಗಂಗಾವತಿಯ ಸಂಕಲ್ಪ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಅಮೋಘ ಸಾಧನೆ ಮಾಡಿದ್ದಾರೆ. ಬಿ.ಎ ಪದವಿಯಲ್ಲಿ ಒಟ್ಟು ೭೨ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲಾ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತಿರ್ಣರಾಗಿರುತ್ತಾರೆ. ನೇಹಾ ತಂದೆ ಯಮನೂರ್‌ ಸಾಬ ಶೇ ೯೩.೩೮%, ರೇವತಿ ತಂದೆ ಜಯಣ್ಣ ಹೆಬ್ಬಾಳ್ ಶೇ ೯೩.೭%, ತಿರುಮಲ ತಂದೆ ಪಾಮಣ್ಣ…

Read More
ಗಂಡುಗಲಿ ಕುಮಾರರಾಮನ ಶೌರ್ಯ, ಸಾಹಸ, ಅಪ್ರತಿಮ ಹೋರಾಟ ಜನಮಾನಸದಲ್ಲಿ ಬೇರೂರಿವೆ: ಸೋಮನಾಥ ಎಸ್. ಹೆಬ್ಬಡದ

ಗಂಡುಗಲಿ ಕುಮಾರರಾಮನ ಶೌರ್ಯ, ಸಾಹಸ, ಅಪ್ರತಿಮ ಹೋರಾಟ ಜನಮಾನಸದಲ್ಲಿ ಬೇರೂರಿವೆ: ಸೋಮನಾಥ ಎಸ್. ಹೆಬ್ಬಡದ

ಗಂಗಾವತಿ: ಇಂದು ಜುಲೈ-೯ ಶನಿವಾರ ಶ್ರೀಮತಿ ಈರಮ್ಮ ಸಿದ್ದಪ್ಪ ಸಿದ್ದಾಪುರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಗಂಡುಗಲಿ ಕುಮಾರರಾಮನ ಜಯಂತಿಯನ್ನು ಆಚರಿಸಲಾಯಿತು. ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಗಂಗಾವತಿ ಸಮಿತಿಯ ವತಿಯಿಂದ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ, ವಿದ್ಯಾರ್ಥಿಗಳು ಮತ್ತು ಪದಾಧಿಕಾರಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು . ಜಯಂತಿಯ ಅಂಗವಾಗಿ, ಶ್ರೀ ಸೋಮನಾಥ ಎಸ್. ಹೆಬ್ಬಡದ ಅವರು ಗಂಡುಗಲಿ ಕುಮಾರರಾಮನ ಇತಿಹಾಸ ಹಾಗೂ ಅವನ ಶೌರ್ಯ, ಸಾಹಸ, ಅಪ್ರತಿಮ ಹೋರಾಟ ಮನೋಭಾವ ಕುರಿತು ಉಪನ್ಯಾಸ ನೀಡಿದರು. ಅವರು ಕುಮಾರರಾಮನ ತ್ಯಾಗ ಬಲಿದಾನದ ಬಗ್ಗೆ…

Read More
ಶಂಕರ ಮಠದಲ್ಲಿ ನೂತನ ಉಪಕರ್ಮ ಹಾಗೂ ಜನಿವಾರ ಧಾರಣೆ.

ಶಂಕರ ಮಠದಲ್ಲಿ ನೂತನ ಉಪಕರ್ಮ ಹಾಗೂ ಜನಿವಾರ ಧಾರಣೆ.

ಗಂಗಾವತಿ: ಶಂಕರ ಮಠದಲ್ಲಿ ನೂಲು ಹುಣ್ಣಿಮೆಯ ಪ್ರಯುಕ್ತ, ನೂತನ ಉಪಕರ್ಮ ಹಾಗೂ ಜನಿವಾರಧಾರಣೆ ಧಾರ್ಮಿಕವಾಗಿ ನೆರವೇರಿತು. ಈ ಸಂದರ್ಭದಲ್ಲಿ ಉಪನಯನಗೊಂಡ ಎರಡು ಮಕ್ಕಳಿಗೆ ಉಪಕರ್ಮ ಹಾಗೂ ಸಮಾಜ ಬಾಂಧವರ ಜನಿವಾರಧಾರಣೆ ವಿಧಿಗಳನ್ನು ವೇದಮೂರ್ತಿ ಮಹೇಶ್ ಭಟ್ ಜೋಶಿ ನೆರವೇರಿಸಿದರು. ವೇದಮೂರ್ತಿ ಮಹೇಶ್ ಭಟ್ ಜೋಶಿ ಅವರು, ಸನಾತನ ಸಂಸ್ಕೃತಿಯಲ್ಲಿ ಆಶ್ರಮ ಧರ್ಮಗಳು ಹಿಂದಿನ ಕಾಲದಲ್ಲಿ ಅತ್ಯಂತ ಮಹತ್ವದ್ದಾಗಿದ್ದವು ಎಂದು ಹೇಳಿದರು. ಉಪನಯನಗೊಂಡ ವಟುಗಳಿಗೆ ಶಿಕ್ಷಣ ಕಲಿಯುವ ಅವಕಾಶ ದೊರಕುತ್ತಿದ್ದ ಪರಂಪರೆ ಇಂದಿಗೂ ಜೀವಂತವಾಗಿದೆ ಎಂದು ಅವರು ಉಲ್ಲೇಖಿಸಿದರು….

Read More
ಎಲ್ಲಾ ಉದ್ಯಾನವನಗಳಲ್ಲಿ ಸಾರ್ವಜನಿಕರು ಸ್ವಚ್ಛತೆ ಕಾಪಾಡಬೇಕು: ಡಾ|| ಶಿವಕುಮಾರ ಮಾಲಿಪಾಟೀಲ್

ಎಲ್ಲಾ ಉದ್ಯಾನವನಗಳಲ್ಲಿ ಸಾರ್ವಜನಿಕರು ಸ್ವಚ್ಛತೆ ಕಾಪಾಡಬೇಕು: ಡಾ|| ಶಿವಕುಮಾರ ಮಾಲಿಪಾಟೀಲ್

ಗಂಗಾವತಿ: ಲಯನ್ಸ್ ಕ್ಲಬ್ ಗಂಗಾವತಿ ಹಾಗೂ ಗಂಗಾವತಿ ಚಾರಣ ಬಳಗ ಸಹಯೋಗದೊಂದಿಗೆ ಜುಲೈ-೮ ಶುಕ್ರವಾರ ನಗರದ ನೆಹರುಪಾರ್ಕ್ನಲ್ಲಿ ವನಮಹೋತ್ಸವ ಆಚರಿಸಲಾಯಿತು. ಖ್ಯಾತ ವೈದ್ಯರಾದ ಲಯನ್ ಡಾ|| ದೇವರಾಜ ಅವರು ಗಿಡ ನೆಡುವುದರ ಮುಖಾಂತರ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಗಂಗಾವತಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ|| ಶಿವಕುಮಾರ ಮಾಲಿಪಾಟೀಲ್‌ರವರು ನಗರದ ಎಲ್ಲಾ ಗಾರ್ಡನ್‌ಗಳನ್ನು ಸಾರ್ವಜನಿಕರು ವಾಯುವಿಹಾರಕ್ಕೆ ಬಳಸಬೇಕು. ಸಾರ್ವಜನಿಕರು ಗಾರ್ಡನ್‌ಗಳ ಸ್ವಚ್ಛತೆ ಕಾಪಾಡಿ ಪರಿಸರ ಉಳಿಸಿಕೊಳ್ಳಲು ಮನವಿ ಮಾಡಿದರು. ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್…

Read More
ದಕ್ಷಿಣ ಭಾರತದ ಗ್ರಾಹಕ ಹಕ್ಕುಗಳ ಸಮನ್ವಯ ಸಮಿತಿ (ಸಿ.ಸಿ.ಸಿ) ಯ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಧನರಾಜ.ಈ ಆಯ್ಕೆ.

ದಕ್ಷಿಣ ಭಾರತದ ಗ್ರಾಹಕ ಹಕ್ಕುಗಳ ಸಮನ್ವಯ ಸಮಿತಿ (ಸಿ.ಸಿ.ಸಿ) ಯ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಧನರಾಜ.ಈ ಆಯ್ಕೆ.

ಗಂಗಾವತಿ: ಕಂಜ್ಯೂಮರ್ ಕಾನ್‌ಫೆಡರೇಷನ್ ಆಫ್ ಇಂಡಿಯಾ (ಸಿ.ಸಿ.ಐ) ದ ಅಂಗಸಂಸ್ಥೆಯಾದ ಗ್ರಾಹಕರ ಸಮನ್ವಯ ಸಮಿತಿ (ಸಿ.ಸಿ.ಸಿ), ದಕ್ಷಿಣ ಭಾರತದಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಪುದುಚೇರಿ ಹಾಗೂ ಗೋವಾ ರಾಜ್ಯಗಳ ೫೬ ಗ್ರಾಹಕರ ಸಮಿತಿಗಳನ್ನು ಒಳಗೊಂಡಿದೆ. ಈ  ಸಮಿತಿಯ ಕರ್ನಾಟಕ ರಾಜ್ಯ ಘಟಕದ ಚೇರ್ಮನ್ ಆಗಿ ಶಿಕ್ಷಣ ತಜ್ಞ, ಸಾಮಾಜಿಕ ಹೋರಾಟಗಾರ ೩೭೧(ಜೆ) ಸಮಿತಿಯ ಸಂಚಾಲಕ ಧನರಾಜ್ ಈ ರವರು ನಾಮನಿರ್ದೇಶನ ಗೊಂಡಿದ್ದಾರೆ. ಈ ತೀರ್ಮಾನವನ್ನು ಜುಲೈ -೩೦ ರಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ…

Read More
ಶನಿವಾರ ಸಂಜೆ ಹಾಸನಾಂಬ ಕಲಾಕ್ಷೇತ್ರದಲ್ಲಿ  ನಾಟ್ಯ ದಾಸೋಹಂ ಕಾರ್ಯಕ್ರಮ

ಶನಿವಾರ ಸಂಜೆ ಹಾಸನಾಂಬ ಕಲಾಕ್ಷೇತ್ರದಲ್ಲಿ ನಾಟ್ಯ ದಾಸೋಹಂ ಕಾರ್ಯಕ್ರಮ

ಶನಿವಾರದಂದು ಹಾಸನಾಂಬ ಕಲಾಕ್ಷೇತ್ರದಲ್ಲಿ ನಾಟ್ಯ ದಾಸೋಹಂ ಎಂಬ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹಾಸನದ ಉತ್ತರ ಬಡಾವಣೆಯಲ್ಲಿ ಸ್ಥಾಪಿತ ನಾಟ್ಯ ಕಲಾ ನಿವಾಸ್ ಸಂಸ್ಥೆಯು ಆಗಸ್ಟ್ 2 ರಂದು 18ನೇ ವಾರ್ಷಿಕೋತ್ಸವವನ್ನು ವಿಜೃಂಭಣೆಯಿಂದ ಆಚರಿಸುತ್ತಿದೆ. ಈ ವಿಶೇಷ ದಿನದ ಪ್ರಯುಕ್ತ ಸಂಜೆ ನಾಲ್ಕು ಗಂಟೆಗೆ ‘ಹರಿಹರ ಸುತ’ ಎಂಬ ಅಯ್ಯಪ್ಪನ ಚರಿತ್ರೆ ಆಧಾರಿತ ನೃತ್ಯ ನಾಟಕದ ಪ್ರದರ್ಶನವಿದೆ. ನಂತರ, ಸಂಜೆ ಆರು ಗಂಟೆಯಿಂದ ಕರ್ನಾಟಕದ ಖ್ಯಾತ ನೃತ್ಯ ಕಲಾವಿದರು ‘ನಾಟ್ಯ ದಾಸೋಹಂ’ ಕಾರ್ಯಕ್ರಮದಲ್ಲಿ ಹರಿದಾಸರ ರಚನೆಗಳನ್ನು ಹಾಡಿ…

Read More
ಸನಾತನ ಧರ್ಮ ರಕ್ಷಣೆಗೆ ಶೃಂಗೇರಿ ಶಾರದಾ ಪೀಠದ ಕೊಡುಗೆ ಅನನ್ಯ: ನಾರಾಯಣರಾವ್ ವೈದ್ಯ.

ಸನಾತನ ಧರ್ಮ ರಕ್ಷಣೆಗೆ ಶೃಂಗೇರಿ ಶಾರದಾ ಪೀಠದ ಕೊಡುಗೆ ಅನನ್ಯ: ನಾರಾಯಣರಾವ್ ವೈದ್ಯ.

ಗಂಗಾವತಿ: ಅದ್ವೈತ ಸಿದ್ದಾಂತದ ತಳಹದಿಯ ಮೇಲೆ ಜಗದ್ಗುರು ಶ್ರೀ ಶಂಕರಾಚಾರ್ಯರು ದೇಶದ ನಾಲ್ಕು ದಿಕ್ಕುಗಳಲ್ಲಿ ಸ್ಥಾಪಿಸಲಾದ ಪೀಠಗಳಲ್ಲಿ ಪ್ರಥಮ ಪೀಠ ಎಂಬ ಹೆಗ್ಗಳಿಕೆಗೆ ಪಾತ್ರವಾದ ಶೃಂಗೇರಿ ಶಾರದಾ ಪೀಠ ತನ್ನದೇ ಆದ ಗುರು ಪರಂಪರೆಯನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಪೀಠವು ಸನಾತನ ಧರ್ಮದ ರಕ್ಷಣೆ ಹಾಗೂ ದೇಶದ ಸುಭಿಕ್ಷೆಗೆ ಮಹತ್ವವಾದ ಕೊಡುಗೆಯನ್ನು ನೀಡಿದೆ ಎಂದು ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು. ಅವರು ಮಂಗಳವಾರ ಶಾರದಾ ದೇವಸ್ಥಾನದಲ್ಲಿ ಜಗದ್ಗುರು ಶ್ರೀಶ್ರೀ ವಿದುಶೇಖರ ಮಹಾಸ್ವಾಮಿಗಳವರ ೩೩ನೆಯ ವರ್ಧಂತಿ…

Read More
ಪತ್ರಕರ್ತ ಹೆಚ್. ಮಲ್ಲಿಕಾರ್ಜುನ ರವರಿಗೆ ಮಾಧ್ಯಮ ಶ್ರೀ ಪ್ರಶಸ್ತಿ

ಪತ್ರಕರ್ತ ಹೆಚ್. ಮಲ್ಲಿಕಾರ್ಜುನ ರವರಿಗೆ ಮಾಧ್ಯಮ ಶ್ರೀ ಪ್ರಶಸ್ತಿ

ಗಂಗಾವತಿ: ಹಿರಿಯ ಪತ್ರಕರ್ತರು ಹಾಗೂ ಕಲ್ಯಾಣಸಿರಿ ಪತ್ರಿಕೆಯ ಸಂಪಾದಕರಾದ ಹೊಸಕೇರಾ ಮಲ್ಲಿಕಾರ್ಜುನರವರು ಮಾಧ್ಯಮ ಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘವು ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಿದ್ದು, ಜುಲೈ-೩೧ ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ರಾಜ್ಯ ಸಂಘದ ಉದ್ಘಾಟನೆ ಜೊತೆಗೆ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಪತ್ರಕರ್ತರ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.   ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜಿ.ಎಂ.ರಾಜಶೇಖರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

Read More
ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರ 33ನೇ ವರ್ಧಂತೀ ಉತ್ಸವ

ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರ 33ನೇ ವರ್ಧಂತೀ ಉತ್ಸವ

ಗಂಗಾವತಿ: ನಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಜುಲೈ-29 ಮಂಗಳವಾರ, ಶ್ರೀ ವಿಶ್ವಾವಸು ನಾಮ ಸಂವತ್ಸರದ ಶ್ರಾವಣ ಶುದ್ಧ ಪಂಚಮಿಯಂದು ಉತ್ಸವ ನಡೆಯಲಿದೆ. ಬೆಳಗ್ಗೆ 9 ಘಂಟೆಗೆ ಗುರುಗಳ ಪಾದುಕೆಗಳಿಗೆ ಅಭೀಷೇಕ, ಶಂಕರ ಅಷ್ಟೋತ್ತರ ಪಾರಾಯಣ ಸೇರಿದಂತೆ ಧಾರ್ಮಿಕ ಪೂಜೆ ಕಾರ್ಯಕ್ರಮಗಳು ಆಯೋಜಿಸಲಾಗಿದೆ. ಸಂಜೆ: 5.30ರಿಂದ ಭಜನೆ, ಆರತಿ ಹಾಗೂ ಮಹಾಮಂಗಳಾರತಿ ಜರುಗಲಿವೆ

Read More
ಪತ್ರಿಕಾ ದಿನಾಚರಣೆ ಪೂರ್ವಭಾವಿ ಸಭೆ ಗಂಗಾವತಿಯಲ್ಲಿ ಜರುಗಿತು.

ಪತ್ರಿಕಾ ದಿನಾಚರಣೆ ಪೂರ್ವಭಾವಿ ಸಭೆ ಗಂಗಾವತಿಯಲ್ಲಿ ಜರುಗಿತು.

ಗಂಗಾವತಿ: ಜುಲೈ 31 ರಂದು ಬೆಂಗಳೂರಿನ ಕೊಂಡಜ್ಜ ಬಸಪ್ಪ ಸಭಾಂಗಣದಲ್ಲಿ ಕರ್ನಾಟಕದ ಮಾಧ್ಯಮ ಪತ್ರಕರ್ತರ (ರಿ) ಸಂಘವನ್ನು ಅಧಿಕೃತವಾಗಿ ಸ್ಥಾಪಿಸಲಾಗುವುದು. ಈ ಸಂಘವನ್ನು ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಅದೇ ವೇದಿಕೆಯಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವೂ ಜರುಗಲಿದೆ. ಅದೇ ದಿನ ಸಂಘದ ವೆಬ್‌ಸೈಟ್ ಉದ್ಘಾಟನೆ ಮತ್ತು ಸದಸ್ಯರ ಗುರುತಿನ ಕಾರ್ಡ್ ವಿತರಣೆ ಕಾರ್ಯಕ್ರಮಗಳು ಕೂಡ ನಡೆಯಲಿವೆ. ಈ ಕಾರ್ಯಕ್ರಮಕ್ಕೆ ಗಂಗಾವತಿಯ ಹೆಚ್ಚಿನ ಪತ್ರಕರ್ತರು ಭಾಗವಹಿಸಬೇಕೆಂಬ ಉದ್ದೇಶದಿಂದ ಪೂರ್ವಭಾವಿ ಸಭೆ ಗಂಗಾವತಿಯಲ್ಲಿ ಜುಲೈ 17ರಂದು ನಡೆಯಿತು. ನಗರದ…

Read More