ಎಸ್.ಎಲ್ ಭೈರಪ್ಪನವರಿಗೆ ಅ.ಭಾ.ಸಾ.ಪ ವತಿಯಿಂದ ನುಡಿನಮನ

ಎಸ್.ಎಲ್ ಭೈರಪ್ಪನವರಿಗೆ ಅ.ಭಾ.ಸಾ.ಪ ವತಿಯಿಂದ ನುಡಿನಮನ

ಗಂಗಾವತಿ: ಸೆಪ್ಟೆಂಬರ್-೨೪ ಮಧ್ಯಾಹ್ನ ೨:೩೦ ಗಂಟೆಗೆ ಬೆಂಗಳೂರಲ್ಲಿ ದೈವಾಧೀನರಾದ ಕರುನಾಡಿನ ಹಿರಿಯ ಖ್ಯಾತ ಸಾಹಿತಿ, ಕಾದಂಬರಿಕಾರ, ಪದ್ಮಭೂಷಣ ಶ್ರೀಯುತ ಎಸ್.ಎಲ್ ಭೈರಪ್ಪನವರಿಗೆ ಇಂದು ಸೆಪ್ಟೆಂಬರ್-೨೫ ರಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ವತಿಯಿಂದ ಶ್ರದ್ದಾಂಜಲಿ ಹಾಗೂ ನುಡಿ ನಮನವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಅಶೋಕ್ ಕುಮಾರ್ ರಾಯ್ಕರ್ ಮಾತನಾಡುತ್ತಾ ಒಬ್ಬ ಯುಗ ಪ್ರವರ್ತಕರಂತೆ ಹೊಸ ವೈಚಾರಿಕ ಜಗತ್ತಿನ ಸೃಷ್ಟಿಸಿ ಯುವ ಸಾಹಿತಿಗಳಿಗೆ ಭೈರಪ್ಪನವರು ಪ್ರೇರಣೆಯೆಂದು ಕೊಂಡಾಡಿದರು. ಯುವ ಸಾಹಿತಿಗಳು ಅವರ ಕಾದಂಬರಿ ವಿಮರ್ಶೆ…

Read More
ಹಗಲುವೇಷ ಕಲಾವಿದ ಕಲ್ಯಾಣಂ ನಾಗರಾಜ್ ಅವರಿಗೆ ಗಂಗಾವತಿ ವಕೀಲರ ಸಂಘದಿಂದ ಅಭಿನಂದನಾ ಪ್ರಶಸ್ತಿ ಪತ್ರ.

ಹಗಲುವೇಷ ಕಲಾವಿದ ಕಲ್ಯಾಣಂ ನಾಗರಾಜ್ ಅವರಿಗೆ ಗಂಗಾವತಿ ವಕೀಲರ ಸಂಘದಿಂದ ಅಭಿನಂದನಾ ಪ್ರಶಸ್ತಿ ಪತ್ರ.

ಗಂಗಾವತಿ: ಹಗಲುವೇಷ ಕಲಾವಿದ ಕಲ್ಯಾಣಂ ನಾಗರಾಜ ಅವರಿಗೆ ಗಂಗಾವತಿ ವಕೀಲರ ಸಂಘದಿಂದ ಸೆಪ್ಟೆಂಬರ್-೨೫ ರಂದು ನ್ಯಾಯಾಲಯದ ಆವರಣದಲ್ಲಿ ಅಬಿನಂದನಾ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು ಎಂದು ವಕೀಲರ ಸಂಘದ ಅಧ್ಯಕ್ಷರಾದ ಶರಣಬಸಪ್ಪ ನರಸಪ್ಪ ನಾಯಕ ಪ್ರಕಟಣೆಯಲ್ಲಿ ತಿಳಿಸಿದರು.ಕಲ್ಯಾಣಂ ನಾಗರಾಜ ಅವರು ಜಾನಪದ ಸಂಗೀತ, ಕಲೆ ಹಾಗೂ ಜಾನಪದ ಸಾಹಿತ್ಯದ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟು, ಅತ್ಯಮೂಲ್ಯ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಅವರ ಸೇವೆ ಕರ್ನಾಟಕ ಮತ್ತು ಕನ್ನಡ ನಾಡಿನ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಅಚ್ಚಾಗಿದೆ. ಅವರ ಸೇವೆಯು ಗತವೈಭವದ ಕನ್ನಡ…

Read More
ಮೈಸೂರು ದಸರಾ ಕ್ರೀಡಾಕೂಟ-೨೦೨೫ ರಲ್ಲಿ ಗಂಗಾವತಿಯ ವಿದ್ಯಾರ್ಥಿಗಳ ಸಾಧನೆ.

ಮೈಸೂರು ದಸರಾ ಕ್ರೀಡಾಕೂಟ-೨೦೨೫ ರಲ್ಲಿ ಗಂಗಾವತಿಯ ವಿದ್ಯಾರ್ಥಿಗಳ ಸಾಧನೆ.

ಗಂಗಾವತಿ: ಮೈಸೂರು ದಸರಾ ಕ್ರೀಡಾಕೂಟ ೨೦೨೫ ರಾಜ್ಯಮಟ್ಟದ ಟೇಕ್ವಂಡೋ ಸ್ಪರ್ಧೆಯಲ್ಲಿ ಗಂಗಾವತಿಯ ಬ್ಲ್ಯೂ ಡ್ರ‍್ಯಾಗನ್ ಸ್ಪೋರ್ಟ್ಸ್ ಮಾರ್ಷಲ್ ಆರ್ಟ್ಸ್ ಸಂಸ್ಥೆ ಹಾಗೂ ಸಮೃದ್ಧಿ ಸ್ಪೋರ್ಟ್ಸ್ ಅಕಾಡೆಮಿಯ ೩ ವಿದ್ಯಾರ್ಥಿಗಳು ವಿವಿಧ ಫೈಟ್ ವಿಭಾಗದಲ್ಲಿ ೩ ಕಂಚಿನ ಪದಕ ಪಡೆದುಕೊಂಡಿದ್ದಾರೆ. ಈ ಸ್ಪರ್ಧೆಯು ಸೆಪ್ಟೆಂಬರ್-೨೨ ರಿಂದ ೨೪ರ ವರೆಗೆ ಮೈಸೂರಿನ ಯುವರಾಜ ಒಳ ಕ್ರೀಡಾಂಗಣದಲ್ಲಿ ನಡೆದಿರುತ್ತದೆ. ಈ ಕ್ರೀಡಾಕೂಟದಲ್ಲಿ ರಾಜ್ಯಮಟ್ಟದ ಟೇಕ್ವಂಡೋ ಸ್ಪರ್ಧೆಯಲ್ಲಿ ನಂದಿತಾ ಮಂಜುನಾಥ್-೫೫ ಕೆ.ಜಿ. ಫೈಟ್ ವಿಭಾಗದಲ್ಲಿ ತೃತೀಯ ಸ್ಥಾನ, ಮಹಾಲಕ್ಷ್ಮಿ ಬಸವರಾಜ್-೭೦ ಕೆ.ಜಿ ಮೇಲ್ಭಾಗದ…

Read More
ಸಮೀಕ್ಷೆಯಲ್ಲಿ ಧರ್ಮ ಹಿಂದೂ, ಜಾತಿ ವಿಶ್ವಕರ್ಮ ಎಂದು ನಮೂದಿಸಿ: ನಾಗೇಶರಾವ್‌ ಕಂಸಾಲ್

ಸಮೀಕ್ಷೆಯಲ್ಲಿ ಧರ್ಮ ಹಿಂದೂ, ಜಾತಿ ವಿಶ್ವಕರ್ಮ ಎಂದು ನಮೂದಿಸಿ: ನಾಗೇಶರಾವ್‌ ಕಂಸಾಲ್

ಕೊಪ್ಪಳ: ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ಸಮೀಕ್ಷೆಯಲ್ಲಿ ಸಮಸ್ತ ವಿಶ್ವಕರ್ಮ ಸಮಾಜದವರು ಧರ್ಮದ ಕಾಲಂನಲ್ಲಿ ಹಿಂದೂ ಎಂದು ಮತ್ತು ಜಾತಿಯ ಕಾಲಂನಲ್ಲಿ ವಿಶ್ವಕರ್ಮ ಎಂದು ನಮೂದಿಸಬೇಕೆಂದು  ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ನಾಗೇಶಕುಮಾರ ಕಂಸಾಲ್ ಕರೆ ನೀಡಿದ್ದಾರೆ. ಅವರು ಸೆಪ್ಟೆಂಬರ್‌-25 ಬುಧವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ರಾಜ್ಯ ಸರಕಾರ ಹಿಂದುಳಿದ ಆಯೋಗದ ಮೂಲಕ ಮನೆ ಮನೆಗೆ ಗಣತಿದಾರರ ಮೂಲಕ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆ ಪ್ರಾರಂಭಿಸಿದೆ. ಗಣತಿದಾರರಿಗೆ ಸಂಪೂರ್ಣ ಮಾಹಿತಿ ನೀಡಬೇಕು. ಮತ್ತು…

Read More
ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ  ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ-೨೦೨೫

ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ-೨೦೨೫

ಗಂಗಾವತಿ: ಲಯನ್ಸ್ ಕ್ಲಬ್ ಗಂಗಾವತಿ, ಲಯನ್ಸ್ ಚಾರಿಟೇಬಲ್ ಟ್ರಸ್ಟ್, ಲಯನ್ಸ್ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್-೨೨ ಸೋಮವಾರ ಐ.ಎಂ.ಎ ಹಾಲ್‌ನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಲಯನ್ಸ್ ಕ್ಲಬ್ ಸದಸ್ಯರು ಹಾಗೂ ಖ್ಯಾತ ವೈದ್ಯರಾದ ಡಾ|| ಜಿ ಚಂದ್ರಪ್ಪ ಸರ್ ಇವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಹಿರಿಯ ಲಯನ್ಸ್ ಸದಸ್ಯರಾದ ಡಾ|| ವಿ.ವಿ ಚಿನಿವಾಲರ್ ಇವರು ವಹಿಸಿದ್ದರು. ಶಿಕ್ಷಕರಾದ ಶ್ರೀ ಉಲ್ಲಾಸರೆಡ್ಡಿ ಸ್ವಾಗತಿಸಿದರೆ, ಲಯನ್ಸ್…

Read More
ಶ್ರೀ ಶಾರದಾಂಬೆಗೆ ಶರನ್ನವರಾತ್ರಿಯ ಸಂಭ್ರಮ. ಸರ್ವ ಜನಾಂಗದ ಮಹಿಳೆಯರ ಸಹಕಾರದಿಂದ ದಾಖಲೆಯ ಕುಂಕುಮಾರ್ಚನೆ ಹಾಗೂ ಲಲಿತ ಸಹಸ್ರನಾಮ ಪಾರಾಯಣ: ನಾರಾಯಣ ವೈದ್ಯ.

ಶ್ರೀ ಶಾರದಾಂಬೆಗೆ ಶರನ್ನವರಾತ್ರಿಯ ಸಂಭ್ರಮ. ಸರ್ವ ಜನಾಂಗದ ಮಹಿಳೆಯರ ಸಹಕಾರದಿಂದ ದಾಖಲೆಯ ಕುಂಕುಮಾರ್ಚನೆ ಹಾಗೂ ಲಲಿತ ಸಹಸ್ರನಾಮ ಪಾರಾಯಣ: ನಾರಾಯಣ ವೈದ್ಯ.

ಗಂಗಾವತಿ: ಸರ್ವ ಜನಾಂಗದ ಮಹಿಳೆಯರ ಪಾಲ್ಗೊಳ್ಳುವಿಕೆಯಿಂದಾಗಿ ಶಾರದಾ ಶರನ್ನವರಾತ್ರಿಯ ಪ್ರಥಮ ದಿನದಂದು ದಾಖಲೆಯ ಕುಂಕುಮಾರ್ಚನೆ ಹಾಗೂ ಲಲಿತ ಸಹಸ್ರ ಪಾರಾಯಣ ಜರುಗಿರುವುದು ಸಂತಸದಾಯಕವಾಗಿದೆ ಎಂದು ಶೃಂಗೇರಿ ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು. ಅವರು ಸೋಮವಾರದಂದು ಶಾರದಾ ನಗರದ ಶೃಂಗೇರಿ ಶಂಕರ ಮಠದಲ್ಲಿ ಆಯೋಜಿಸಿದ ಶ್ರೀ ಶಾರದಾ ಶರನ್ನವರಾತ್ರಿ ಮಹೋತ್ಸವದ ಧರ್ಮಸಭೆಯನ್ನು ಉದ್ದೇಶಿಸಿ ಮಾತನಾಡಿ, ಶೃಂಗೇರಿ ಪೀಠದ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳವರ ೭೫ ವರ್ಧಂತಿ ಮಹೋತ್ಸವದ ಸಂಭ್ರಮಾಚರಣೆಯಲ್ಲಿ ಕಳೆದ ಏಳು ವರ್ಷಕ್ಕಿಂತ ೮ನೇ…

Read More
ವಂಕಲಕುಂಟೆ ಶ್ರೀ ಮಾರುತೇಶ್ವರ ಟ್ರಸ್ಟ್ ಅಸ್ತಿತ್ವಕ್ಕೆ ನೂತನ ಪದಾಧಿಕಾರಿಗಳ ನೇಮಕ.

ವಂಕಲಕುಂಟೆ ಶ್ರೀ ಮಾರುತೇಶ್ವರ ಟ್ರಸ್ಟ್ ಅಸ್ತಿತ್ವಕ್ಕೆ ನೂತನ ಪದಾಧಿಕಾರಿಗಳ ನೇಮಕ.

ಗಂಗಾವತಿ: ತಾಲೂಕಿನ ಬಸಾಪಟ್ಟಣ ಮತ್ತು ಮಲ್ಲಾಪುರ ಗ್ರಾಮದ ಸೀಮಾ ವ್ಯಾಪ್ತಿಯಲ್ಲಿ ಬರುವ ತುಂಗಭದ್ರಾ ಎಡದಂಡೆ ಕಾಲುವೆಯ ಬವಾರ್ ಪಕ್ಕದಲ್ಲಿರುವ ವಂಕಲಕುಂಟೆ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಮಲ್ಲಾಪುರ, ಬಸಾಪಟ್ಟಣ, ವೆಂಕಟಗಿರಿ, ಗಂಗಾವತಿ, ವಡ್ಡರಹಹಟ್ಟಿ ಹಾಗೂ ಇನ್ನಿತರ ಭಾಗಗಳಿಂದ ಆಗಮಿಸಿದ ಭಕ್ತಾದಿಗಳು ಸಭೆ ಸೇರಿ ದೇವಸ್ಥಾನದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಸಲುವಾಗಿ ವಂಕಲಕುಂಟೆ ಶ್ರೀ ಮಾರುತೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿಯನ್ನು ಅಸ್ತಿತ್ವಕ್ಕೆ ತರಲಾಗಿದ್ದು, ನೂತನವಾಗಿ ಗೌರವಾಧ್ಯಕ್ಷರನ್ನು, ಅಧ್ಯಕ್ಷರನ್ನು, ಉಪಾಧ್ಯಕ್ಷರನ್ನು ಮತ್ತು ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ದೇವಸ್ಥಾನದ ಪ್ರಮುಖ ಅರ್ಚಕರಾದ ಶ್ರೀ…

Read More
ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಗಂಗಾವತಿ: ನಗರದ ಬಾಲಕರ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆಯು ಸೆಪ್ಟೆಂಬರ್-೨೦ ರಂದು ತಾಲೂಕಿನ ಅರಳಹಳ್ಳಿ ಗ್ರಾಮದ ಅಲ್ಪಸಂಖ್ಯಾತ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನೆರವೇರಿತು. ಶಿಬಿರವನ್ನು ಅರಳಹಳ್ಳಿ ಗ್ರಾಮದ ಪೂಜ್ಯ ವೇ.ಮೂ ಗವಿಸಿದ್ದಯ್ಯ ಸ್ವಾಮಿಗಳು ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಬಸಪ್ಪ ನಾಗೋಲಿ ಅವರು ವಹಿಸಿಕೊಂಡಿದ್ದರು. ಗ್ರಾ.ಪಂ ಮಾಜಿ ಉಪಾಧ್ಯಕ್ಷರಾದ ವೀರಭದ್ರಯ್ಯ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ದಾನನಗೌಡ, ಮಲ್ಲಿಕಾರ್ಜುನ, ಅಂಗನವಾಡಿ ಕಾರ್ಯಕರ್ತೆಯಾದ ಶ್ರೀಮತಿ ನಿರ್ಮಲ ಹಾಗೂ ಆಶಾ ಕಾರ್ಯಕರ್ತೆಯಾದ…

Read More
ಯುವಜನತೆ ದೇಶದ ಆಸ್ತಿ: ಹೇಮಂತರಾಜ ಕಲ್ಮಂಗಿ

ಯುವಜನತೆ ದೇಶದ ಆಸ್ತಿ: ಹೇಮಂತರಾಜ ಕಲ್ಮಂಗಿ

ಗಂಗಾವತಿ: ನಗರದ ಸಂಕಲ್ಪ ಎಜುಕೇಷನ್ ಟ್ರಸ್ಟ್ (ರಿ) ಅಂಗಸಂಸ್ಥೆಯಾದ ಸಂಕಲ್ಪ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯ ಪ್ರಥಮ ವರ್ಷದ ಪದವಿ ವಿದ್ಯಾರ್ಥಿನಿಯರ ಸ್ವಾಗತ ಸಮಾರಂಭ ಹಾಗೂ ಎನ್.ಎಸ್.ಎಸ್ ದೈನಂದಿನ ಚಟುವಟಿಕೆಗಳಿಗೆ ಚಾಲನೆಯನ್ನು ಐ.ಎಂ.ಎ ಹಾಲ್‌ನಲ್ಲಿ ನೀಡುತ್ತಾ, ಸಂಸ್ಥೆಯ ಅಧ್ಯಕ್ಷರಾದ ಹೇಮಂತರಾಜ ಕಲ್ಮಂಗಿಯವರು ಮಾತನಾಡಿ ಇಂದಿನ ಯುವ ಜನತೆ ದೇಶದ ಆಸ್ತಿಯಾಗಿದ್ದು, ವೈಯಕ್ತಿಕ-ಸಾಮಾಜಿಕ ಜವಾಬ್ದಾರಿಗಳನ್ನು ನಿರ್ವಹಿಸುತ್ತಾ ನಡೆದಾಗ ಮಾತ್ರ ದೇಶ ವಿಶ್ವಮಟ್ಟದಲ್ಲಿ ಗೌರವಕ್ಕೆ ಪಾತ್ರವಾಗುತ್ತದೆ. ಈ ನಿಟ್ಟಿನಲ್ಲಿ ಯುವಕರು ಪ್ರಾಮಾಣಿಕತೆಯಿಂದ, ಶ್ರದ್ಧೆಯಿಂದ ನಡೆಯುವಂತೆ ಕರೆ…

Read More
ತ್ಯಾಗ, ಬಲಿದಾನಗಳಿಂದ ವಿಮೋಚನೆ ದೊರಕಿದೆ: ನಾಗರಾಜ್ ಗುತ್ತೇದಾರ್

ತ್ಯಾಗ, ಬಲಿದಾನಗಳಿಂದ ವಿಮೋಚನೆ ದೊರಕಿದೆ: ನಾಗರಾಜ್ ಗುತ್ತೇದಾರ್

ಗಂಗಾವತಿ: ನಗರದ ಸಂಕಲ್ಪ ಪಿ.ಯು. ಕಾಲೇಜಿನಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣವನ್ನು ನೆರವೇರಿಸಿ ಸಂಸ್ಥೆಯ ಕಾರ್ಯಾಧ್ಯಕ್ಷರಾದ ನಾಗರಾಜ್ ಗುತ್ತೇದಾರ್ ವಕೀಲರು ಮಾತನಾಡುತ್ತಾ ಭಾರತ ೧೯೪೭ ಆಗಸ್ಟ್-೧೫ ರಂದು ಸ್ವಾತಂತ್ರ‍್ಯ ಗಳಿಸಿಕೊಂಡರೂ ಸಹ ದೇಶದ ಮೂರು ಪ್ರಾಂತ್ಯಗಳಾದ ಜಮ್ಮು ಕಾಶ್ಮೀರ್, ಜುನಾಗಡ್, ಹೈದರಾಬಾದ್ ಪ್ರಾಂತ್ಯಗಳು ಸ್ವಾಯತ್ತತೆ ಘೋಷಿಸಿಕೊಂಡವು. ಹೈದರಾಬಾದ್ ಪ್ರದೇಶ ವಿಸ್ತೀರ್ಣದಲ್ಲಿ ದೊಡ್ಡದಿದ್ದು ಭಾರತದಲ್ಲಿ ವಿಲೀನವಾಗದೆ ಹೊರಗೆ ಉಳಿಯಿತು. ನವಾಬನ ದುರಾಡಳಿತದಿಂದ ಬೇಸತ್ತ ಹೈದರಾಬಾದ್ ಪ್ರಾಂತ್ಯದ ಜನ ಆತನ ವಿರುದ್ಧ ದಂಗೆ ಏಳುವ ಮಟ್ಟಕ್ಕೆ ಬಂದಾಗ…

Read More