ಅಧ್ಯಯನದ ಮೂಲಕ ಸಾಹಿತ್ಯ ರಚನೆಯಾಗಬೇಕು: ರುದ್ರೇಶ ಭಂಡಾರಿ

ಅಧ್ಯಯನದ ಮೂಲಕ ಸಾಹಿತ್ಯ ರಚನೆಯಾಗಬೇಕು: ರುದ್ರೇಶ ಭಂಡಾರಿ

ಗಂಗಾವತಿ : ಚುಟುಕು ಸಾಹಿತ್ಯಗಳು ಸಮಾಜದ ಬದಲಾವಣೆಗೆ ಪ್ರಭಾವ ಬೀರುವ ಸಾಮರ್ಥ್ಯ ಹೊಂದಿದ್ದು, ಸಾಹಿತ್ಯವು ವಾಸ್ತವ ಸಂಗತಿಗಳ ಕೈಗನ್ನಡಿಯಾಗಿ ಮಾರ್ಪಡಬೇಕು. ಚುಟುಕು ಕವಿಗಳು ಅಧ್ಯಯನದ ಮೂಲಕ ಗಂಭೀರವಾಗಿ ಸಾಹಿತ್ಯ ರಚಿಸಬೇಕು ಎಂದು ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ರುದ್ರೇಶ ಭಂಡಾರಿ ಹೇಳಿದರು. ನಗರದ ಕಸಾಪ ಭವನದಲ್ಲಿ ಚುಟುಕು ಸಾಹಿತ್ಯ ಪರಿಷತ್ತು ತಾಲೂಕು ಘಟಕದಿಂದ ಜೂನ್ ೨೧ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕವಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕವಿಗೋಷ್ಠಿಗೆ ಅರಳಹಳ್ಳಿ ಬೃಹನ್ಮಠದ ಪೂಜ್ಯ ಶ್ರೀ ರೇವಣಸಿದ್ದಯ್ಯತಾತನವರು ದಿವ್ಯಸಾನಿಧ್ಯ ವಹಿಸಿದ್ದರು….

Read More
ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೊಸಿಯೇಷನ್ ಅವರಿಂದ ಇದೇ ಜೂನ್-೨೮ ಮತ್ತು ೨೯ ರಂದು ರಾಯಚೂರು ವಲಯದಲ್ಲಿ ಜಿಲ್ಲಾ ಮಟ್ಟಕ್ಕೆ ಕ್ರೀಡಾಟುಗಳ ಆಯ್ಕೆ.

ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೊಸಿಯೇಷನ್ ಅವರಿಂದ ಇದೇ ಜೂನ್-೨೮ ಮತ್ತು ೨೯ ರಂದು ರಾಯಚೂರು ವಲಯದಲ್ಲಿ ಜಿಲ್ಲಾ ಮಟ್ಟಕ್ಕೆ ಕ್ರೀಡಾಟುಗಳ ಆಯ್ಕೆ.

ಗಂಗಾವತಿ: ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೊಸಿಯೇಷನ್‌ ವತಿಯಿಂದ ಜೂನ್ ೨೮ ಮತ್ತು ೨೯ ರಂದು ೧೬ ಹಾಗೂ ೧೯ ವರ್ಷದೊಳಗಿನ ಉತ್ತಮ ಆಟಗಾರರ ಜಿಲ್ಲಾ ಮಟ್ಟದ ಆಯ್ಕೆ ನಡೆಯಲಿದೆ. ಈ ಬಗ್ಗೆ ಮಾಹಿತಿ ನೀಡಿದ ಗ್ರಾಮೀಣ ಭಾರತಿ ೯೦.೪ ಎಫ್.ಎಂ ರೇಡಿಯೋ ನಿಲಯದ ನಿರ್ದೇಶಕ ರಾಘವೇಂದ್ರ ತೂನ ಅವರು, ಆಸಕ್ತ ಕ್ರೀಡಾಪಟುಗಳು ಇದರ ಸದುಪಯೋಗ ಪಡೆಯಬೇಕು ಎಂದು ತಿಳಿಸಿದ್ದಾರೆ. ಜೂನ್ ೨೮ ಶನಿವಾರ ೧೬ ವರ್ಷದೊಳಗಿನ ಆಟಗಾರರ ಆಯ್ಕೆ ಹಾಗೂ ಜೂನ್-೨೯ ಭಾನುವಾರ ೧೯ ವರ್ಷದೊಳಗಿನ ಉತ್ತಮ…

Read More
ಭಾವಚಿತ್ರ ಪ್ರಕೃತಿ ಚಿತ್ರಗಳ ಏಕವ್ಯಕ್ತಿ ಕಲಾ ಪ್ರದರ್ಶನ – ಗೊರೂರು ಅನಂತರಾಜು, ಹಾಸನ

ಭಾವಚಿತ್ರ ಪ್ರಕೃತಿ ಚಿತ್ರಗಳ ಏಕವ್ಯಕ್ತಿ ಕಲಾ ಪ್ರದರ್ಶನ – ಗೊರೂರು ಅನಂತರಾಜು, ಹಾಸನ

ಹಾಸನದ ಕಲಾಭವನದ ಹೊರ ಆವರಣದಲ್ಲಿ ಭಾನುವಾರ ಮತ್ತು ಸೋಮವಾರ ಎರಡು ದಿನ ಒಡನಾಡಿ ಚಿತ್ರಕಲಾ ಬಳಗ, ಚಿತ್ರಕಲಾ ಶಿಕ್ಷಕರು, ಕಲಾವಿದರು ವಸಂತಕುಮಾರ್‌ ರವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಆಯೋಜಿಸಿದ್ದರು. ಈ ಪ್ರದರ್ಶನದಲ್ಲಿ ಕಲಾವಿದ ವಸಂತಕುಮಾರ್ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನದಲ್ಲಿ 27 ಕಲಾ ಕೃತಿಗಳು ವೀಕ್ಷಕರ ಗಮನ ಸೆಳೆದವು. ಪ್ರತಿ ವರ್ಷ ಜೂನ್‌ 5ರಂದು ವಿಶ್ವ ಪರಿಸರ ದಿನಾಚರಣೆಯಂದು ಅವರು ಶಾಲಾ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಣೆ ದಿನ ತಮ್ಮ ಹೊಸ ಚಿತ್ರಗಳ ಪ್ರದರ್ಶನ ಮಾಡುತ್ತಾರೆ….

Read More
ಕಲೆಯು ಮಾನವನ ಹುಟ್ಟಿನೊಂದಿಗೆ ಬೆಳೆದು ಬಂದ ಚಮತ್ಕಾರ

ಕಲೆಯು ಮಾನವನ ಹುಟ್ಟಿನೊಂದಿಗೆ ಬೆಳೆದು ಬಂದ ಚಮತ್ಕಾರ

ಒಂದು ಕಾಲದ ಸಂಸ್ಕೃತಿಯೊಂದಿಗೆ ಸಂಬಂಧ ಜೋಡಿಸುವ ಸಂಪರ್ಕ ಸಾಧನೆಯಾಗಿರುವ ಭಾಷೆಯಂತೆ ಕಲೆಯೂ ಸಂಪರ್ಕ ಮಾಧ್ಯಮ. ಕಲೆಯು ಮಾನವನ ಹುಟ್ಟಿನೊಂದಿಗೆ ದೈವದತ್ತವಾಗಿ ಬೆಳೆದು ಬಂದ ಚಮತ್ಕಾರ ಎಂದು ಸಾಹಿತಿ ಗೊರೂರು ಅನಂತರಾಜು ತಿಳಿಸಿದರು. ಹಾಸನದ ಒಡನಾಡಿ ಚಿತ್ರಕಲಾ ಬಳಗ ಹಾಸನಾಂಬ ಕಲಾಕ್ಷೇತ್ರದ ಹೊರಂಗಣದಲ್ಲಿ ಭಾನುವಾರ ಹಾಗೂ ಸೋಮವಾರದಂದು ಏರ್ಪಡಿಸಿದ ಕಲಾವಿದ ವಸಂತಕುಮಾರ್ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿ ಮಾತನಾಡುತ್ತಾ ವಸಂತಕುಮಾರ್ ಡ್ರಾಯಿಂಗ್ ಶೀಟ್ ಪೆನ್ಸಿಲ್ ವರ್ಕ್ಸನಲ್ಲಿ ರಚಿಸಿರುವ ಬೂಕರ್ ಪ್ರಶಸ್ತಿ ಪುರಸ್ಕೃತ ಕತೆಗಾರ್ತಿ ಶ್ರೀಮತಿ ಭಾನು ಮುಷ್ತಾಕ್,…

Read More
ಆರೋನ್ ಮಿರಜಕರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎನ್ನುವ ಶೀರ್ಷಿಕೆಯ ಯೋಗ ದಿನಾಚರಣೆ.

ಆರೋನ್ ಮಿರಜಕರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎನ್ನುವ ಶೀರ್ಷಿಕೆಯ ಯೋಗ ದಿನಾಚರಣೆ.

ಗಂಗಾವತಿ: ಜೂನ್-೨೧ ಶನಿವಾರದಂದು ಬೆಳಿಗ್ಗೆ ೬.೩೦ಕ್ಕೆ “ಆರೋನ್ ಮಿರಜಕರ್ ಆಂಗ್ಲ ಮಾಧ್ಯಮ ಶಾಲೆ”, ಹಾಗೂ “ನಿವೇದಿತಾ ಶಾಲೆ”ಯ ಸಹಯೋಗದಲ್ಲಿ “ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎನ್ನುವ ಶೀರ್ಷಿಕೆಯಡಿ ‘೧೧ನೇ ಅಂತರಾಷ್ಟ್ರೀಯ ಯೋಗ’ ದಿನವನ್ನು ಆಯೋಜಿಸಲಾಗಿತ್ತು. ಯೋಗ ಶಿಬಿರದಲ್ಲಿ ಗಂಗಾವತಿಯ ಸ್ನೇಹ ಬಳಗ ಯೋಗ ಸಂಸ್ಥೆಯ ಯೋಗ ತರಬೇತುದಾರರಾದ ಪರಸಪ್ಪ ಕುರುಗೋಡ ಹಾಗೂ ಆನಂದ ಪಟ್ಟಣಶೆಟ್ಟಿಯವರು ಯೋಗ ತರಬೇತಿಯನ್ನು ನೀಡಿ ಹಾಗೂ ಯೋಗ ಶಿಕ್ಷಣದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಶಿಬಿರದಲ್ಲಿ ಸಂಸ್ಥೆಯ ಕಾರ್ಯದರ್ಶಿಯಾದ ರುಬೀನ್…

Read More
ಕಲೆ ಕಲಾವಿದರ ಪರಿಚಯಿಸುವ ಲೋಕ ದೃಷ್ಟಿ ಕಲಾ ಸೃಷ್ಟಿ ಕೃತಿ

ಕಲೆ ಕಲಾವಿದರ ಪರಿಚಯಿಸುವ ಲೋಕ ದೃಷ್ಟಿ ಕಲಾ ಸೃಷ್ಟಿ ಕೃತಿ

ಕವಿ, ಕಲಾವಿದ, ಸಾಹಿತಿ , ವಿಮರ್ಶಕ, ನಾಟಕಕಾರ, ಪರಿಸರ ಸ್ನೇಹಿಯಾದ ಬಹುಮುಖ ಪ್ರತಿಭೆಯ ಸಹೃದಯಿ, ಸರಳ ಸಜ್ಜನಿಕೆಯ ಸಂಪನ್ನರಾದ ಶ್ರೀ ಗೊರೂರು ಅನಂತರಾಜುರವರು ಕಳೆದ 25 ವರ್ಷಗಳಿಂದ ನನಗೆ ಆತ್ಮೀಯರಾಗಿದ್ದಾರೆ. ಇವರು ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ದಣಿವಿಲ್ಲದೆ ಕ್ರಿಯಾಶೀಲರಾಗಿ, ಸಾಹಿತ್ಯ ಲೋಕಕ್ಕೆ ವಿಭಿನ್ನ ಆಯಾಮಗಳಲ್ಲಿ ಕೊಡುಗೆ ನೀಡಿದವರು. ಕ್ರಿಯಾಶೀಲ ಬರಹಗಾರರಾಗಿ, ವಿಮರ್ಶಕರಾಗಿ, ಯಶಸ್ಸುಗಳಿಸಿದ್ದಾರೆ. ಶ್ರೀಯುತರದು ತೀರ ಸರಳ ಹಾಗೂ ಸಾತ್ವಿಕ ವ್ಯಕ್ತಿತ್ವ. ಮಾನವೀಯ ಸಂವೇದನೆಗಳು, ಅನುಕಂಪ ಪ್ರೇರಿತ ಜೀವನದೃಷ್ಟಿ, ಪರಿಸರದ ಎಲ್ಲ ಸಂಭವಗಳಿಗೆ ತೀಕ್ಷ್ಣ ಸ್ಪಂದನೆ,…

Read More
ಹಾಸನಾಂಬ ಕಲಾಕ್ಷೇತ್ರದಲ್ಲಿ ಸಂಪೂರ್ಣ ರಾಮಾಯಣ ನಾಟಕ ಪ್ರದರ್ಶನವಾಯಿತು.

ಹಾಸನಾಂಬ ಕಲಾಕ್ಷೇತ್ರದಲ್ಲಿ ಸಂಪೂರ್ಣ ರಾಮಾಯಣ ನಾಟಕ ಪ್ರದರ್ಶನವಾಯಿತು.

ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಶನಿವಾರ ಶ್ರೀ ವೀರಾಂಜನೇಯ ಕೃಪಾ ಪೋಷಿತ ನಾಟಕ ಮಂಡಳಿ, ಹಾಸನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾಸನ. ಇವರ ಸಹಯೋಗದಲ್ಲಿ ಯುವ ನಿರ್ದೇಶಕ ಹೇಮಂತ್ ದೇವರಾಜ್ ನಿರ್ದೇಶನದಲ್ಲಿ ಬಂದೂರು ಶ್ರೀ ಸಿದ್ಧಲಿಂಗೇಶ್ವರ ಡ್ರಾಮ ಸೀನರಿಯ ರಂಗಸಜ್ಜಿಕೆಯಲ್ಲಿ ಪ್ರದರ್ಶಿತವಾದ ಸಂಪೂರ್ಣ ರಾಮಾಯಣ ನಾಟಕದಲ್ಲಿ ದಶರಥನ ಪಾತ್ರದಲ್ಲಿ ನವಿಲುಹಳ್ಳಿ ವಾಸುದೇವ್ ಉತ್ತಮ ಅಭಿನಯದಿಂದ ಪ್ರೇಕ್ಷಕರ ಮನ ಸೆಳೆದರು. ಕೈಕೆ ಪಾತ್ರದಲ್ಲಿ ಲಕ್ಷ್ಮೀ ಶ್ರೀಧರ್ ನಟಿಸಿದರು.

Read More
ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಗಂಗಾವತಿ: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಗಂಗಾವತಿಯ ಸರ್ಕಾರಿ ಪದವಿಪೂರ್ವ ಕಾಲೇಜ್‌ನಲ್ಲಿ ಎನ್.ಎಸ್.ಎಸ್ ಘಟಕದ ವತಿಯಿಂದ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಬಸವನದುರ್ಗದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಛತ್ರಪ್ಪ ತಂಬೂರಿ ಅವರು ವಿದ್ಯಾರ್ಥಿಗಳಿಗೆ ಯೋಗವನ್ನು ವಿವರಿಸಿದರು. ಅವರು ಯೋಗ, ಪ್ರಾಣಾಯಾಮ ಹಾಗೂ ಆರೋಗ್ಯದ ಮಹತ್ವವನ್ನು ವಿವರಿಸುತ್ತಾ, ವಿದ್ಯಾರ್ಥಿಗಳ ಓದು ಮತ್ತು ಏಕಾಗ್ರತೆಯ ಅಭಿವೃದ್ಧಿಗೆ ಯೋಗ ಮತ್ತು ಧ್ಯಾನ ಹೇಗೆ ಸಹಾಯಕವಾಗಬಹುದು ಎಂಬುದನ್ನು ಅತ್ಯಂತ ಸ್ಪಷ್ಟವಾಗಿ ತಿಳಿಸಿದರು.ಯೋಗ ಮತ್ತು ಪ್ರಾಣಾಯಮದ ಆಸನಗಳನ್ನು ಮಾಡಿ ತೋರಿಸಿ,…

Read More
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾ ಅಧ್ಯಕ್ಷರಾಗಿ  ರಮೇಶ್ ಕೋಟಿ ನೇಮಕ

ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾ ಅಧ್ಯಕ್ಷರಾಗಿ ರಮೇಶ್ ಕೋಟಿ ನೇಮಕ

ಗಂಗಾವತಿ: ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ (ರಿ) ಬೆಂಗಳೂರು ರಾಜ್ಯ ಅಧ್ಯಕ್ಷ ಜಿ.ಎಮ್.ರಾಜಶೇಖರ್ ಇವರ ಆದೇಶದ ಮೇರೆಗೆ ಭೀಮ ಘರ್ಜನೆ ಸಂಪಾದಕ ರಮೇಶ ಕೋಟಿ ಇವರನ್ನು ಕೊಪ್ಪಳ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇಂದಿನಿಂದ ಅವರು ಕೊಪ್ಪಳ ಜಿಲ್ಲೆಯಲ್ಲಿ ನಮ್ಮ ಸಂಘದ ಸಂಘಟನೆ ಮಾಡಲು ಮತ್ತು ವೃತ್ತಿಪರ ಪತ್ರಕರ್ತರನ್ನು ಸಂಘದ ಸದಸ್ಯತ್ವ ಮಾಡಲು ಮತ್ತು ಸಂಘದ ಹೆಸರಿಗೆ ಚ್ಯುತಿ ಬರದಂತೆ ಕೆಲಸ ಮಾಡಲು ಮುಂದಾಗಲು ತಿಳಿಸಲಾಗಿದೆ.

Read More
ಭಾರತೀಯ ಸಂಸ್ಕೃತಿಯ ಅಮೂಲ್ಯ ಕೊಡುಗೆ ಯೋಗ

ಭಾರತೀಯ ಸಂಸ್ಕೃತಿಯ ಅಮೂಲ್ಯ ಕೊಡುಗೆ ಯೋಗ

ಯೋಗವು ಭಾರತದಲ್ಲಿ ಸಾವಿರಾರು ವರ್ಷಗಳ ಹಿಂದೆಯೇ ಹುಟ್ಟಿಕೊಂಡ ದೈಹಿಕ, ಮಾನಸಿಕ, ಆಧ್ಯಾತ್ಮಿಕ ಸಾಧನೆ. ಯೋಗವು ಭಾರತೀಯ ಸಂಸ್ಕೃತಿಯ ಮಹತ್ವದ ಕೊಡುಗೆಗಳಲ್ಲಿ ಒಂದು. ಇದು ನಮ್ಮ ದೇಹ, ಮನಸ್ಸು ಹಾಗೂ ಆತ್ಮ ಸಮತೋಲನ ಸಾಧಿಸುವ ಪ್ರಾಚೀನ ಶಿಸ್ತು ಸಂಯಮದ ಪಾಠ. ಯೋಗ ಎನ್ನುವ ಪದ ಸಂಸ್ಕೃತದ ಯುಜ್‌ ಧಾತುವಿನಿಂದ ಹುಟ್ಟಿದೆ.  ಯುಜ್ ಎಂದರೆ ಜೋಡಿಸು, ಕೂಡಿಸು, ಸಂಬಂಧಿಸು. ದೇಹ ಮತ್ತು ಮನಸ್ಸಿನ ಏಕತೆ ಪ್ರತಿನಿಧಿಸುವ ಯೋಗಾಭ್ಯಾಸ ವೇದ ಕಾಲದಿಂದ ಇಂದಿನವರೆಗೂ ಮುಂದುವರೆದು ಬಂದಿದೆ. ಕ್ರಿ.ಶ. 400 ರಲ್ಲಿ ಪತಂಜಲಿ…

Read More