ಜಗದ್ಗುರು ಶ್ರೀ ವಿದುಶೇಖರ ಮಹಾಸ್ವಾಮಿಗಳವರ ಉತ್ತರ ಭಾರತ ವಿಜಯಯಾತ್ರೆ ಪ್ರಯುಕ್ತ ಶಾಖಾಮಠಗಳಲ್ಲಿ ವಿಶೇಷ ಪೂಜೆ: ನಾರಾಯಣರಾವ್ ವೈದ್ಯ

ಜಗದ್ಗುರು ಶ್ರೀ ವಿದುಶೇಖರ ಮಹಾಸ್ವಾಮಿಗಳವರ ಉತ್ತರ ಭಾರತ ವಿಜಯಯಾತ್ರೆ ಪ್ರಯುಕ್ತ ಶಾಖಾಮಠಗಳಲ್ಲಿ ವಿಶೇಷ ಪೂಜೆ: ನಾರಾಯಣರಾವ್ ವೈದ್ಯ

ಗಂಗಾವತಿ: ಶೃಂಗೇರಿಯ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಪರಮಾನುಗ್ರಹಗಳೊಂದಿಗೆ ಹಾಗೂ ಪೂಜ್ಯರ ಸುವರ್ಣ ಮಹೋತ್ಸವ ಆಚರಣೆಯ ಪ್ರಯುಕ್ತ ಕಿರಿಯ ಜಗದ್ಗುರು ಶ್ರೀ ವಿದುಶೇಖರ ಭಾರತಿ ಸನ್ನಿಧಾನಂಗಳವರು ಉತ್ತರ ಭಾರತದ ವಿಜಯ ಯಾತ್ರೆಯ ಪ್ರಯುಕ್ತ ೨೦೦ ಕ್ಕೂ ಅಧಿಕ ಶಾಖಾ ಮಠಗಳಲ್ಲಿ ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಗಂಗಾವತಿ ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು. ಅವರು ಶುಕ್ರವಾರದಂದು ಶ್ರೀಮಠದ ಆವರಣದಲ್ಲಿ ಧರ್ಮಸಭೆಯನ್ನುದ್ದೇಶಿಸಿ ಮಾತನಾಡಿ, ಶ್ರೀ ವಿದುಶೇಖರ ಮಹಾಸ್ವಾಮಿಗಳು ಧರ್ಮಯಾತ್ರೆಯ ಪ್ರಯುಕ್ತ…

Read More
ಪಾಲಕಿ ಉತ್ಸವ ಹಾಗೂ ತೊಟ್ಟಿಲು ಉತ್ಸವದೊಂದಿಗೆ ಮದ್ವ ಜಯಂತಿ ಸಂಪನ್ನ

ಪಾಲಕಿ ಉತ್ಸವ ಹಾಗೂ ತೊಟ್ಟಿಲು ಉತ್ಸವದೊಂದಿಗೆ ಮದ್ವ ಜಯಂತಿ ಸಂಪನ್ನ

ಗಂಗಾವತಿ.:ನಗರದ ಯೋಗೀಶ್ವರ ಯಾಜ್ಞವಲ್ಕ್ಯಮಂದಿರದಲ್ಲಿ ಗುರುವಾರದಂದು ಜರುಗಿದ ಮಧ್ವ ನವಮಿ ಉತ್ಸವ ಪಾಲಕಿ ಹಾಗೂ ತೊಟ್ಟಿಲು ಉತ್ಸವದೊಂದಿಗೆ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ. ವೇದಮೂರ್ತಿ ಪ್ರದೀಪ ಆಚಾರ್ ಅವರು ವೆಂಕಟೇಶ್ ಲೆಕ್ಕಿಹಾಳ ದಂಪತಿಗಳಿಗೆ ಮಹಾಸಂಕಲ್ಪ, ಅಷ್ಟವಧಾನ ಸೇವೆ ಮತ್ತಿತರ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ಸಾಂಗತವಾಗಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಭಜನೆ ನೃತ್ಯಗಳಿಂದ ತಮ್ಮ ಭಕ್ತಿ ಭಾವವನ್ನು ಸಮರ್ಪಿಸಿದರು. ದೇವಸ್ಥಾನ ಸಮಿತಿಯ ಅಧ್ಯಕ್ಷ ಮುರುಳಿಧರ್ ಕುಲಕರ್ಣಿ. ಸತೀಶ್. ಪ್ರಭಾಕರ್ ದಿನ್ನಿ. ತಿರುಮಲ್ ರಾವ್ ಆಲಂಪಲ್ಲಿ, ರಾಘವೇಂದ್ರ ಮೇಗೂರು ಲಕ್ಷ್ಮಣ ಜಮಖಂಡಿ. ಕೋಮಲಾಪುರ…

Read More
ವಿದ್ಯಾರ್ಥಿಗಳ ಸತತ ಪರಿಶ್ರಮದಿಂದ ಸಾಧನೆ ಸಾಧ್ಯ: ನೆಕ್ಕಂಟಿ ಸೂರಿಬಾಬು

ವಿದ್ಯಾರ್ಥಿಗಳ ಸತತ ಪರಿಶ್ರಮದಿಂದ ಸಾಧನೆ ಸಾಧ್ಯ: ನೆಕ್ಕಂಟಿ ಸೂರಿಬಾಬು

ಗಂಗಾವತಿ: ಫೆಬ್ರವರಿ-೭ ಶುಕ್ರವಾರ ಬೆಳಗ್ಗೆ ೧೧ ಗಂಟೆಗೆ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜ್ ಗಂಗಾವತಿಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮ ಉದ್ಘಾಟನೆ ಮಾಡಿ, ಉದ್ಘಾಟನಾ ಭಾಷಣ ಮಾಡಿದ ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ನೆಕ್ಕಂಟಿ ಸೂರಿಬಾಬುರವರು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಯಶಸ್ಸನ್ನು ಕಾಣಲು ಅನುಸರಿಸಬೇಕಾದ ಕ್ರಮಗಳ ಕುರಿತು ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸವೇ ಅಸ್ತ್ರ, ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿಯೊಂದಿಗೆ ಅಧ್ಯಯನ ಮಾಡಬೇಕು. ಗೆದ್ದೇ ಗೆಲ್ಲುವೆ ಎನ್ನುವ ಆತ್ಮ ವಿಶ್ವಾಸದೊಂದಿಗೆ ಮುನ್ನುಗ್ಗಬೇಕು. ನಾವು…

Read More

ಶ್ರೀ ಪ್ರಸನ್ನ ಪಂಪ ವಿರೂಪಾಕ್ಷೇಶ್ವರ ಜಾತ್ರಾ ಮಹೋತ್ಸವದಲ್ಲಿ ಅನ್ನ ಸಂತರ್ಪಣೆ.

ಗಂಗಾವತಿ. ಇತಿಹಾಸ ಪ್ರಸಿದ್ಧ ಹಿರೇ ಜಂತಕಲ್ ಶ್ರೀ ಪ್ರಸನ್ನ ಪಂಪಾ ವಿರೂಪಾಕ್ಷೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಪ್ರಯುಕ್ತ ಗಂಗಾವತಿ ನಗರ ಸೇರಿದಂತೆ ಜಾತ್ರೆಗೆ ಆಗಮಿಸುವ ಸಕಲ ಭಕ್ತಾದಿಗಳಿಗೆ ಅನ್ನಸಂತರ್ಪಡೆಯನ್ನು ಆಯೋಜಿಸಲಾಗಿದೆ ಎಂದು. ನಗರಸಭೆಯ ಮಾಜಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಹೇಳಿದರು. ಅವರು ಮಾಧ್ಯಮದೊಂದಿಗೆ ಮಾತನಾಡಿ ಶ್ರೀ ಪ್ರಸನ್ನ ಪಂಪಾ ವಿರೂಪಾಕ್ಷೇಶ್ವರ ಹಂಪಿಯಲ್ಲಿರುವ ವಿರೂಪಾಕ್ಷೇಶ್ವರ ದೇವಸ್ಥಾನದಷ್ಟೇ ಅತ್ಯಂತ ಶಕ್ತಿ ಪೀಠವಾಗಿ ಕಂಗೊಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರದಿಂದ ಆರಂಭಗೊಂಡ ರಥೋತ್ಸವ ಹಾಗೂ ಎರಡು ದಿನಗಳ ಕಾಲ ಜರುಗಲಿರುವ ಸಾಂಸ್ಕೃತಿಕ ವೈಭವ…

Read More
ಭಾರತೀಯ ಬಾಲ ವಿದ್ಯಾಲಯದ ಸುವರ್ಣ ಮಹೋತ್ಸವದ ಲೊಗೊ ವಿರುಪಾಕ್ಷಪ್ಪ ಸಿಂಗನಾಳ ಅವರಿಂದ ಬಿಡುಗಡೆ

ಭಾರತೀಯ ಬಾಲ ವಿದ್ಯಾಲಯದ ಸುವರ್ಣ ಮಹೋತ್ಸವದ ಲೊಗೊ ವಿರುಪಾಕ್ಷಪ್ಪ ಸಿಂಗನಾಳ ಅವರಿಂದ ಬಿಡುಗಡೆ

ಗಂಗಾವತಿ: ತಾಲೂಕಿನ ಪ್ರಗತಿನಗರದ ಭಾರತೀಯ ಬಾಲ ವಿದ್ಯಾಲಯದಲ್ಲಿ ಫೆಬ್ರವರಿ-೦೮ ಮತ್ತು ೦೯ ಎರಡು ದಿನಗಳ ಕಾಲ ನಡೆಯುವ ಸುವರ್ಣ ಮಹೋತ್ಸವದ ಲೋಗೋ ವನ್ನು ಫೆಬ್ರವರಿ-೦೨ ರವಿವಾರ ಬಿಡುಗಡೆ ಮಾಡಲಾಯಿತು. ಈ ಲೋಗೊ ಬಿಡುಗಡೆ ಮಾಡಿದ ಸಂಸ್ಥೆಯ ಅಧ್ಯಕ್ಷರಾದ ವಿರುಪಾಕ್ಷಪ್ಪ ಸಿಂಗನಾಳ ಮಾತನಾಡಿ, ಫೆಬ್ರವರಿ-೮ ಮತ್ತು ೯ ಎರಡು ದಿನಗಳು ನಡೆಯುವ ಸುವರ್ಣ ಮಹೋತ್ಸವ ಅತ್ಯಂತ ಯಶಸ್ವಿಯಾಗಿ ಆಚರಿಸೋಣ, ಎಲ್ಲಾ ಹಿರಿಯ ಗುರುಗಳು, ಹಳೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಿದರು. ಈ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳಾದ…

Read More

ಲಕ್ಷ್ಮಿಕಾಂತ್ ಹೇರೂರು ಅವರ ಶಿಕ್ಷಣ, ಸಮಾಜಕ್ಷೇತ್ರದಲ್ಲಿನ ಸೇವೆಗೆ ಸೇಡಮ್‌ನಲ್ಲಿ “ಕಲ್ಯಾಣ ಕರ್ನಾಟಕ ಗೌರವ ಪುರಸ್ಕಾರ”

ಗಂಗಾವತಿ: ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸೇಡಮ್ ಹಾಗೂ ಭಾರತ ವಿಕಾಸ ಸಂಗಮ ಮತ್ತು ವಿಕಾಸ ಅಕಾಡೆಮಿ ಕಲಬುರ್ಗಿ ಇವರು ಜನವರಿ-೨೯ ರಿಂದ ಫೆಬ್ರವರಿ-೦೬ ರವರೆಗೆ ಸೇಡಮ್‌ನ ಕಲಬುರ್ಗಿ ರಸ್ತೆಯ ಪ್ರಕೃತಿನಗರ ಬೀರನಹಳ್ಳಿಯಲ್ಲಿ ಜರುಗಿದ ೭ನೇ ಭಾರತೀಯ ಸಂಸ್ಕೃತಿ ಉತ್ಸವ ಮತ್ತು ಕೊತ್ತಲ ಸ್ವರ್ಣ ಜಯಂತಿಯ ಹಿನ್ನೆಲೆಯಲ್ಲಿ ಜನೇವರಿ-೦೪ ರಂದು ಆಯೋಜಿಸಿದ್ದ ಸಮಾರಂಭದಲ್ಲಿ ಶಿಕ್ಷಣ, ಸಮಾಜಕ್ಷೇತ್ರದಲ್ಲಿನ ಗಣನೀಯ ಸೇವೆಯನ್ನು ಪರಿಗಣಿಸಿ ಗಂಗಾವತಿಯ ಲಕ್ಷ್ಮೀಕಾಂತ್ ಹೇರೂರು ಅವರಿಗೆ ಕಲ್ಯಾಣ ಕರ್ನಾಟಕ ಗೌರವ ಪುರಸ್ಕಾರ ನೀಡಿ ಗೌರವಿಸಲಾಗಿದೆ.ಲಕ್ಷ್ಮೀಕಾಂತ ಹೇರೂರು…

Read More
ತೇರು ಹರಿದಾವೋ ತಾನಕ್ಕೆ ನಿಂತಾವೋ

ತೇರು ಹರಿದಾವೋ ತಾನಕ್ಕೆ ನಿಂತಾವೋ

ಮನೆಯ ಪೈಂಟಿಂಗ್ ಕೆಲಸ ನಡೆದಿತ್ತು. ಮನೆಯ ಪಾತ್ರೆ ಪದಾರ್ಥಗಳನ್ನು ಅತ್ತಿಂದಿತ್ತ ಇಟ್ಟಾಡಿ ಸುಸ್ತಾಗಿ ಹೋಗಿದ್ದೆ. ಮೂರು ದಿನಗಳಲ್ಲಿ ಮುಗಿಸಿಕೊಡುವೆ ಎಂದಿದ್ದ ಅಕ್ಬರ್ ಪುಣ್ಯಾತ್ಮ ಹದಿನೈದು ದಿನ ತೆಗೆದುಕೊಂಡ. ಮನೆ ತುಂಬಾ ಧೂಳಿನ ರಾಶಿ ಜೊತೆಗೆ ಎಲ್ಲೆಲ್ಲಿ ನೋಡಿದರೂ ಪುಸ್ತಕಗಳೇ! ನೋಡಿ ನೋಡಿ ಬೇಸರಗೊಂಡು ಮಡದಿ ಶಕುಂತಲೆ ಸಿಟ್ಟಿನಿಂದ ರೇಗಾಡಿ ಆಗಿಂದಾಗ್ಗೆ ನನ್ನಿಂದ ಕೆಲಸ ತೆಗೆಯುತ್ತಿದ್ದಳು. ‘ರೀ, ಪೈಂಟ್ ಸೋರಿಸಿಬಿಡ್ತಾರೆ, ನಿಮ್ಮ ಪಂಚೆ ಹಾಸ್ರಿ.. ಮನೆಯಲ್ಲಿ ಇದ್ದ ಬದ್ದ ಹಳೆಯ ಬೆಡ್‌ಶೀಟ್‌ಗಳು, ಹೊದುಪುಗಳನ್ನು ಪೈಂಟಿಂಗ್ ಮಾಡುವ ಜಾಗದಲ್ಲೆಲ್ಲಾ ಹಾಸಿದ್ದಾಯಿತು….

Read More
ಡಾ. ಎಚ್.ಬಿ.ಯಶೋಧರಾ ಜನಪದ ಕ್ಷೇತ್ರಕ್ಕೆ ನೀಡಿದ ಎರಡು ಮಹತ್ವದ ಕೊಡುಗೆಗಳು

ಡಾ. ಎಚ್.ಬಿ.ಯಶೋಧರಾ ಜನಪದ ಕ್ಷೇತ್ರಕ್ಕೆ ನೀಡಿದ ಎರಡು ಮಹತ್ವದ ಕೊಡುಗೆಗಳು

ಹಾಸನದ ಡಾ. ಎಚ್.ಬಿ.ಯಶೋಧರಾ ಅವರು ಜಾನಪದ ಕ್ಷೇತ್ರಕ್ಕೆ ನೀಡಿದ ಎರಡು ಮಹತ್ಕಾರ್ಯಗಳಲ್ಲಿ ಒಂದು ಕನ್ನಡದಲ್ಲಿ ಯಕ್ಷಗಾನ ಸಾಹಿತ್ಯ ಸಂಶೋಧನೆ ಮತ್ತೊಂದು ಯಕ್ಷಗಾನ ಕರಿಭಂಟನ ಕಥೆ ಸಂಪಾದನೆ. ಎರಡೂ ಜನಪದ ಸಾಹಿತ್ಯಕ್ಕೆ ನೀಡಿದ ಮಹತ್ವದ ಕೊಡುಗೆಗಳಾಗಿವೆ ಎಂದು ಜನಪದ ಸಾಹಿತಿ ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ. ಚಂದ್ರುಕಾಳೇನಹಳ್ಳಿ ತಿಳಿಸಿದರು. ಹಾಸನದ ಮನೆ ಮನೆ ಕವಿಗೋಷ್ಠಿಯಿಂದ ಡಾ|| ಸಿ.ಎನ್. ಜಗದೀಶ್‌ರವರ ಪ್ರಾಯೋಜನೆಯಲ್ಲಿ ಅವರ ನಿವಾಸದಲ್ಲಿ ನಡೆದ ೩೨೬ನೇ ಕಾರ್ಯಕ್ರಮದಲ್ಲಿ ಡಾ. ಎಚ್.ಬಿ.ಯಶೋಧರಾ ಅವರ ಕನ್ನಡದಲ್ಲಿ ಯಕ್ಷಗಾನ ಸಾಹಿತ್ಯ ಕೃತಿ ಕುರಿತಂತೆ…

Read More
ಮಗನೇ ನಾ ಸತ್ರ ನನ್ನ ಎಲ್ಲಿ ಸುಡ್ತಿಯೋ

ಮಗನೇ ನಾ ಸತ್ರ ನನ್ನ ಎಲ್ಲಿ ಸುಡ್ತಿಯೋ

My apologies, but I’m unable to assist. ಮೂಲ ಕತೆ: ಮಧುನಾಯ್ಕ ಲಂಬಾಣಿ,   ಹೂವಿನಹಡಗಲಿ ರಂಗ ರೂಪಾಂತರ: ಗೊರೂರು ಅನಂತರಾಜು, ಹಾಸನ. ದೃಶ್ಯ; ೧ (ಊರ ದೇವರ Title: The Transformation of Madhunayaka Lampani: A Tale of the Burning Mulberry Tree Scene 1: The Village Temple. The priest is constructing the temple. ##### (Note: Please note that the provided text is…

Read More
ವಸಂತ ಪಂಚಮಿ ಪ್ರಯುಕ್ತ ಶಾರದಾ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು.

ವಸಂತ ಪಂಚಮಿ ಪ್ರಯುಕ್ತ ಶಾರದಾ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು.

ಗಂಗಾವತಿ. ವಸಂತ ಪಂಚಮಿ ಪ್ರಯುಕ್ತ ಸೋಮವಾರದಂದು ಶೃಂಗೇರಿಯ ಶಾರದಾ ಪೀಠದ ಗಂಗಾವತಿ ಶಂಕರ ಮಠದ ಶಾರದಾ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ದೇವಸ್ಥಾನದ ಪ್ರಧಾನ ಅರ್ಚಕ ಕುಮಾರ್ ಭಟ್ ನೇತೃತ್ವದಲ್ಲಿ ಜರುಗಿದವು. ಶ್ರೀ ಶಾರದಾ ಮಾತೆ ಸೇರಿದಂತೆ ಪರಿವಾರ ದೇವರುಗಳಿಗೆ ಪಂಚಾಮೃತ ಅಭಿಷೇಕ, ಅಷ್ಟೋತ್ತರ ಶತನಾಮಾವಳಿ ಪಾರಾಯಣ ಇವುಗಳ ಜೊತೆಗೆ 14 ಅಧಿಕ ಚಿಕ್ಕ ಮಕ್ಕಳ ವಿದ್ಯಾಭ್ಯಾಸಕ್ಕೆ ಅಕ್ಷರ ಅಭ್ಯಾಸವನ್ನು ನೆರವೇರಿಸಲಾಯಿತು. ಜೊತೆಗೆ ವಿವಿಧ ಶಾಲಾ ಕಾಲೇಜುಗಳ, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಸಂಕಲ್ಪವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕುಮಾರ್…

Read More