ದೇವೆಂದ್ರಕುಮಾರ ಇಮ್ಮಡಿ ಅಮೇರಿಕ ಇವರಿಂದ ದಾಸನಾಳ ಗ್ರಾಮದ ಶಾಲೆಗೆ ತಟ್ಟೆ ಮತ್ತು ಲೋಟಗಳ ದೇಣಿಗೆ

ದೇವೆಂದ್ರಕುಮಾರ ಇಮ್ಮಡಿ ಅಮೇರಿಕ ಇವರಿಂದ ದಾಸನಾಳ ಗ್ರಾಮದ ಶಾಲೆಗೆ ತಟ್ಟೆ ಮತ್ತು ಲೋಟಗಳ ದೇಣಿಗೆ

ಗಂಗಾವತಿ: ತಾಲೂಕಿನ ದಾಸನಾಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಶ್ರೀ ದೇವೇಂದ್ರ ಕುಮಾರ ಇಮ್ಮಡಿ ಅಮೇರಿಕ ಅವರು ವಿದ್ಯಾರ್ಥಿಗಳ ಅಕ್ಷರ ದಾಸೋಹ ಹಾಗೂ ಕ್ಷೀರ ಭಾಗ್ಯಕ್ಕೆ ಅನುಕೂಲವಾಗುವಂತೆ ಶಾಲೆಗೆ 50 ತಟ್ಟೆ ಮತ್ತು 50 ಲೋಟಗಳನ್ನು ದೇಣಿಗೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ಪರಶುರಾಮ ಕರಡಿ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಭಿಮಪ್ಪ, ಸದಸ್ಯರಾದ ವೆಂಕಟೇಶ, ಮಾರುತೇಶ, ನಿರುಪಾದಿ, ಮಾಜಿ ತಾ‌.ಪಂ ಸದಸ್ಯರಾದ ದೇವೇಂದ್ರಗೌಡ, ಸಹಶಿಕ್ಷಕರಾದ ನಾಗರಾಜ, ಕಸ್ತೂರಿ, ಜ್ಯೋತಿ, ತುಳಸಿ, ವಿದ್ಯಾಶ್ರೀ, ಕು.ಸಂಗೀತಾ, ಅತಿಥಿ ಶಿಕ್ಷಕರಾದ ಸುಷ್ಮಾ…

Read More
ಬಿ.ಇಡಿ ಎರಡನೇ ಸೆಮಿಸ್ಟರ್‌ನ ಫಲಿತಾಂಶ ಪ್ರಕಟ ಗಂಗಾವತಿಯ ಟಿ.ಎಂ.ಎ.ಇ ಶಿಕ್ಷಣ ಮಹಾವಿದ್ಯಾಲಯದ ಶೇ ೧೦೦ ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ.

ಬಿ.ಇಡಿ ಎರಡನೇ ಸೆಮಿಸ್ಟರ್‌ನ ಫಲಿತಾಂಶ ಪ್ರಕಟ ಗಂಗಾವತಿಯ ಟಿ.ಎಂ.ಎ.ಇ ಶಿಕ್ಷಣ ಮಹಾವಿದ್ಯಾಲಯದ ಶೇ ೧೦೦ ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ.

ಗಂಗಾವತಿ: ಕೊಪ್ಪಳ ವಿಶ್ವವಿದ್ಯಾಲಯ ಕೊಪ್ಪಳ ಅಡಿಯಲ್ಲಿ ಬಿ.ಎಡ್ ನ ಎರಡನೇ ಸೆಮಿಸ್ಟರ್ ಫಲಿತಾಂಶ ಕೇವಲ ಮೌಲ್ಯಮಾಪನಗೊಂಡ ೩ ದಿನಗಳಲ್ಲಿ ಪ್ರಕಟಗೊಂಡಿದ್ದು, ಗಂಗಾವತಿ ನಗರದ ಟಿ.ಎಂ.ಎ.ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದ ಫಲಿತಾಂಶ ೧೦೦% ಆಗಿದ್ದು ಸಂತೋಷದಾಯಕ. ವಿದ್ಯಾಲಯದ ಕುಮಾರ ಶರಣಗೌಡ (೫೪೪/೬೦೦), ಕುಮಾರಿ ಮುತ್ತಮ್ಮ (೫೪೩/೬೦೦), ಕುಮಾರಿ ರತ್ನಮ್ಮ (೫೪೩/೬೦೦) ಮತ್ತು ಕುಮಾರಿ ಮುಸ್ಕಾನ್ (೫೪೩/೬೦೦) ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ೩ ವಿದ್ಯಾರ್ಥಿಗಳು ಪಡೆದುಕೊಂಡಿದ್ದು ಮಹಾವಿದ್ಯಾಲಯಕ್ಕೆ ಹೆಮ್ಮೆ ತಂದಿರುತ್ತಾರೆ. ಪ್ರಯುಕ್ತ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಷ.ಬ್ರ ವರಸದ್ಯೋಜಾತ…

Read More
ಚುನಾವಣೆಗಳಲ್ಲಿ ಅರ್ಹರಿಗೆ ಮತ ಚಲಾಯಿಸಿ: ಸದಾನಂದ ನಾಗಪ್ಪ ನಾಯ್ಕ್ ಸಲಹೆ

ಚುನಾವಣೆಗಳಲ್ಲಿ ಅರ್ಹರಿಗೆ ಮತ ಚಲಾಯಿಸಿ: ಸದಾನಂದ ನಾಗಪ್ಪ ನಾಯ್ಕ್ ಸಲಹೆ

ಗಂಗಾವತಿ : ಮತದಾರರು ಆಸೆ, ಆಮೀಷಕ್ಕೆ ಬಲಿಯಾಗದೇ ಮತ ಚಲಾಯಿಸಬೇಕು ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಹೇಳಿದರು. ನಗರದ ಶ್ರೀರಾಮುಲು ಸ್ಮಾರಕ ಮಹಾವಿದ್ಯಾಲಯದ ಶ್ರೀ ರಾಮಭಟ್ ಜೋಶಿ ಸ್ಮಾರಕ ರಜತ ಭವನದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು. ಯಾವುದೇ ಆಮೀಷಗಳಿಗೆ ಬಲಿಯಾಗದೇ ಅಭಿವೃದ್ಧಿಗೆ…

Read More
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ದಾರಿದೀಪವಾಗಿದೆ: ಪಾರ್ಥಸಾರಥಿ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ದಾರಿದೀಪವಾಗಿದೆ: ಪಾರ್ಥಸಾರಥಿ

ಗಂಗಾವತಿ: ವಿಶ್ವದಲ್ಲಿ ಬೃಹತ್ ಪ್ರಜಾಪ್ರಭುತ್ವ ಹೊಂದಿದ ಭಾರತ ದೇಶ ಅತ್ಯಂತ ಪವಿತ್ರವಾದ ಸಂವಿಧಾನವನ್ನು ಹೊಂದಿದ್ದು ಪ್ರತಿಯೊಬ್ಬರೂ ಸಂವಿಧಾನದ ಆಶಯದಂತೆ ಜೀವನದ ಉದ್ದಕ್ಕೂ ನಡೆಸಿಕೊಳ್ಳುವುದರ ಮೂಲಕ ಸಂವಿಧಾನವನ್ನು ಗೌರವಿಸಬೇಕೆಂದು ಸಮೀಪದ ಶ್ರೀರಾಮನಗರ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಸಂಸ್ಥಾಪಕ ಅಧ್ಯಕ್ಷ ಪಾರ್ಥ ಸಾರಥಿ ಹೇಳಿದರು. ಅವರು ರವಿವಾರದಂದು. 76ನೇ ಗಣರಾಜ್ಯೋತ್ಸವಕ್ಕೆ ಬಾತ್ ಬಾ ಗಾಂಧಿ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಸಮಾನತೆ ಸ್ವಾತಂತ್ರ್ಯತೆ ಬ್ರಾತೃತ್ವವನ್ನು ಭಾವನೆಯನ್ನು ಆಡಳಿತದ ವ್ಯವಸ್ಥೆಯಲ್ಲಿ…

Read More
SPECTRUM-3 ಎನ್ನುವ ಶೀರ್ಷಿಕೆಯಡಿ ಅದ್ದೂರಿಯಾಗಿ ಜರುಗಿದ ಆರೋನ್ ಮೀರಜ್‌ಕರ್ ಹಾಗೂ ನಿವೇದಿಕತ ಹಿ.ಪ್ರಾ ಶಾಲೆಗಳ ಶಾಲಾ ವಾರ್ಷಿಕೋತ್ಸವ

SPECTRUM-3 ಎನ್ನುವ ಶೀರ್ಷಿಕೆಯಡಿ ಅದ್ದೂರಿಯಾಗಿ ಜರುಗಿದ ಆರೋನ್ ಮೀರಜ್‌ಕರ್ ಹಾಗೂ ನಿವೇದಿಕತ ಹಿ.ಪ್ರಾ ಶಾಲೆಗಳ ಶಾಲಾ ವಾರ್ಷಿಕೋತ್ಸವ

ಗಂಗಾವತಿ: ಜನೇವರಿ-೨೪ ಶನಿವಾರದಂದು ನಗರದ ಹೊಸಳ್ಳಿ ರಸ್ತೆಯಲ್ಲಿರುವ ಆರೋನ್ ಮಿರಜ್‌ಕರ್ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ, ಆರೋನ್ ಮಿರಜ್‌ಕರ್ ಆಂಗ್ಲ ಮಾಧ್ಯಮ ಶಾಲೆ ಮತ್ತು ನಿವೇದಿತಾ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ SPECTRUM-3 ಎನ್ನುವ ಶೀರ್ಷಿಕೆಯಡಿ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶ್ರೀಮತಿ ಚಿನ್ನಮ್ಮ ಮಿರಜ್‌ಕರ್ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಇ.ಸಿ.ಐ. ಚರ್ಚ್ನ ಬಿಷಪ್ ರವಿಕುಮಾರ್, ಅತಿಥಿಗಳಾಗಿ ಎಂ.ಎನ್.ಎಂ. ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶಾಂತಪ್ಪ, ಯೇಸುದಾಸ್ ಫಾಸ್ಟರ್, ಸಂಸ್ಥೆಯ…

Read More
ಸಂಚಾರ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಕುರಿತು ನಡೆದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ಸಾಧನೆ.

ಸಂಚಾರ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಕುರಿತು ನಡೆದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ಸಾಧನೆ.

ಗಂಗಾವತಿ: ಜನವರಿ-೨೧ ಮಂಗಳವಾರದಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯ ಕುರಿತು ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪ್ರಬಂಧ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ಮಕ್ಕಳು ಕುಮಾರಿ ನಿಕಿತಾ ಮೊದಲನೇ ಸ್ಥಾನವನ್ನು, ಅಲ್ವೇರ ದ್ವಿತೀಯ ಸ್ಥಾನವನ್ನು, ವೈಷ್ಣವಿ ತೃತೀಯ ಸ್ಥಾನವನ್ನು ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ಕುಮಾರಿ ಮುಶಿರ ಪ್ರಥಮ ಸ್ಥಾನವನ್ನು ಪಡೆಯುವುದರ ಮುಖಾಂತರ ತಾಲೂಕಿನಲ್ಲಿ ಮಹಾನ್ ಶಾಲೆಯ ಕೀರ್ತಿಯನ್ನು ತಂದಿದ್ದಾರೆ. ಇಂದು ಮಂಥನ ಸಭಾಂಗಣದಲ್ಲಿ ನಡೆದ ಸಂಚಾರ ಮತ್ತು ಸುರಕ್ಷತಾ…

Read More
ಜನತಾ ಸೇವಾ ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ

ಜನತಾ ಸೇವಾ ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ

ಗಂಗಾವತಿ: ಜನತಾ ಸೇವಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ 1999ನೇ ಸಾಲಿನ ಹಳೆ ವಿದ್ಯಾರ್ಥಿಗಳ ತಂಡದವರು ಸ್ನೇಹ ಸಮ್ಮಿಲನ ಮತ್ತು ಗುರುವಂದನಾ  ಕಾರ್ಯಕ್ರಮ ನಡೆಸಿದರು. ಸುಮಾರು 60ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಒಟ್ಟುಗೂಡಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಪ್ರಾಥಮಿಕ, ಪ್ರೌಢ ಘಟ್ಟದಲ್ಲಿನ ತಪ್ಪುಗಳನ್ನು ತಿದ್ದಿ ಸರಿಯಾದ ಹಾದಿಯಲ್ಲಿ ಜೀವನ ನಡೆಸಲು ಮಾರ್ಗದರ್ಶನ ನೀಡಿದ ಶಿಕ್ಷಕರನ್ನು ವಿದ್ಯಾರ್ಥಿಗಳು ನೆನೆಪಿಸಿಕೊಂಡರು. 25 ವರ್ಷಗಳ ಹಿಂದೆ ಅಕ್ಷರ ಜ್ಞಾನ ಕಲಿಸಿದ 30ಕ್ಕೂ ಹೆಚ್ಚು ಶಿಕ್ಷಕರನ್ನು ಕರೆತಂದು ಸನ್ಮಾನಿಸಿದರು. ಹಳೆಯ ವಿದ್ಯಾರ್ಥಿಗಳಾದ ವೆಂಕಟೇಶ್…

Read More
ಜನವರಿ-೨೫ ರಿಂದ ೩೧ ರವರೆಗೆ ಗಂಗಾವತಿಯಲ್ಲಿ ಮಹರ್ಷಿ ವಾಲ್ಮೀಕಿ ಶ್ರೀ ರಾಮಾಯಣ ಕಿಷ್ಕಿಂಧಾ ಕಾಂಡ ಪ್ರವಚನ

ಜನವರಿ-೨೫ ರಿಂದ ೩೧ ರವರೆಗೆ ಗಂಗಾವತಿಯಲ್ಲಿ ಮಹರ್ಷಿ ವಾಲ್ಮೀಕಿ ಶ್ರೀ ರಾಮಾಯಣ ಕಿಷ್ಕಿಂಧಾ ಕಾಂಡ ಪ್ರವಚನ

ಗಂಗಾವತಿ: ಕಿಷ್ಕಿಂಧಾ ಪ್ರತಿಷ್ಠಾನ ಗಂಗಾವತಿ, ವಿಪ್ರಸಿರಿ ಸೌಹಾರ್ದ ಸಹಕಾರ ಸಂಘ ನಿಯಮಿತ ಗಂಗಾವತಿ ಇವರಿಂದ ಜನವರಿ-೨೫ ರಿಂದ ೩೧ ರವರೆಗೆ ಸಂಜೆ ೬ ರಿಂದ ೮ ರವರೆಗೆ ನಗರದ ಕೋರ್ಟ್ ಮುಂಭಾಗದ ಶ್ರೀ ಕೊಟ್ಟೂರು ಬಸವೇಶ್ವರ ದೇವಸ್ಥಾನದಲ್ಲಿ ಮಹರ್ಷಿ ವಾಲ್ಮೀಕಿ ಶ್ರೀ ರಾಮಾಯಣ ಕಿಷ್ಕಿಂಧಾ ಕಾಂಡ ಪ್ರವಚನ ನಡೆಯಲಿದೆ ಎಂದು ಸಂಚಾಲಕರಾದ ಪವನಕುಮಾರ ಗುಂಡೂರು ಪ್ರಕಟಣೆಯಲ್ಲಿ ತಿಳಿಸಿದರು. ಈ ಪ್ರವಚನ ಕಾರ್ಯಕ್ರಮದ ಉದ್ಘಾಟನೆಯನ್ನು ಕಜ್ಜಿಡೋಣಿ ಶಂಕರಾಚಾರ್ಯ ಅವಧೂತ ಆಶ್ರಮದ ವಿದ್ವಾನ್ ಶ್ರೀ ಕೃಷ್ಣಾನಂದ ಶರಣರು ಮಾಡಲಿದ್ದು, ಪ್ರವಚನವನ್ನು…

Read More
ಹಾಸನ ವಿಜಯನಗರ ಬಡಾವಣೆ ಪಾರ್ಕ್ ರಂಗವೇದಿಕೆಯಲ್ಲಿ ನಾಟಕ ಸಾಂಸ್ಕೃತಿಕ ಕಾರ್ಯಕ್ರಮ

ಹಾಸನ ವಿಜಯನಗರ ಬಡಾವಣೆ ಪಾರ್ಕ್ ರಂಗವೇದಿಕೆಯಲ್ಲಿ ನಾಟಕ ಸಾಂಸ್ಕೃತಿಕ ಕಾರ್ಯಕ್ರಮ

ಹಾಸನದ ವಿಜಯನಗರ ಬಡಾವಣೆ ಶ್ರೀ ಶಾರದ ಕಲಾಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಮೈಸೂರು, ಹಾಸನ ವಿಜಯನಗರ ಬಡಾವಣೆ ಕ್ಷೇಮಾಭಿವೃದ್ಧಿ ಸಂಘ ಇವರ ಸಂಯುಕ್ತಾಶ್ರಯದಲ್ಲಿ ೨೦೨೩-೨೪ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಸಂಘದ ೧೬ನೇ ವಾರ್ಷಿಕೋತ್ಸವ ಗಣರಾಜ್ಯೋತ್ಸವ ಅಂಗವಾಗಿ ಹೆಚ್.ಜಿ. ಗಂಗಾಧರ್ ಸಾರಥ್ಯದಲ್ಲಿ ಜನವರಿ-೨೬ ಭಾನುವಾರ ಸಂಜೆ ೪.೦೦ ಗಂಟೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ವಿಜಯನಗರ ಬಡಾವಣೆ, ೨ನೇ ಹಂತ, ಬೇಲೂರು ರಸ್ತೆ ಪಾರ್ಕ್ನ ಬಯಲು ರಂಗವೇದಿಕೆಯಲ್ಲಿ ಏರ್ಪಡಿಸಿದೆ. ಹಾಸನ ವಿಧಾನಸಬಾ ಕ್ಷೇತ್ರದ ಶಾಸಕರು ಸ್ವರೂಪ್…

Read More
ನಟ ಮಲ್ಲಪ್ಪ ದೂರ ವೀರಪ್ಪನ್ ಭೂತ ರಸ ಪ್ರಸಂಗ – ಗೊರೂರು ಅನಂತರಾಜು.

ನಟ ಮಲ್ಲಪ್ಪ ದೂರ ವೀರಪ್ಪನ್ ಭೂತ ರಸ ಪ್ರಸಂಗ – ಗೊರೂರು ಅನಂತರಾಜು.

ಇಂದು ಬೆಳಿಗ್ಗೆ ಯಾವುದೋ ಒಂದು ಹೊಸ ನಂಬರ್‌ನಿಂದ ಪೋನ್ ಬಂತು. ‘ಹೇ ಅನಂತ, ನಾನು ಕಣೋ ಮಲ್ಲಪ್ಪ ದೂರ..ಎಂದಾಗ ಆಶ್ಚರ್ಯವಾಯಿತು. ‘ಏನ್, ಮಲ್ಲಪ್ಪಣ್ಣ ಚೆನ್ನಾಗಿದ್ದಿರಾ..ಎಂದೆ. ಚೆಂದ ಏನ್ ಬಂತು. ರಿಟೈರ್ಡ್ ಆಯ್ತು. ಮನೆಯಲ್ಲಿದ್ದೀನಿ. ನೀನು ಏನ್ ಮಾಡ್ತ ಇದ್ದಿಯಾ. ಇನ್ನೂ ನಾಟಕ ಬರ‍್ಕೊಂಡು ಕೂತಿದ್ದಿಯ. ತಂಡ ಕಟ್ಕೊಂಡು ತಿರುಗ್ತಿದ್ದಿಯಾ ಹೇಗೆ..? ಹೀಗೆ ನಮ್ಮ ಮಾತು ಮುಂದುವರೆದು ಪ್ಲಾಷ್ ಬ್ಯಾಕ್‌ಗೆ ಬಂದೆವು. ಮಲ್ಲಪ್ಪದೂರ ಉತ್ತಮ ನಟರು. ಅವರ ಊರು ಮೈಸೂರು ತಾ. ದೂರ. ಅದು ನಂಜನಗೂಡು ಕಡೆ ಬರುತ್ತದೆಯಂತೆ.!…

Read More