ಸನಾತನಕ್ಕೆ ಅಂತ್ಯ ಎಂಬುದು ಇಲ್ಲವೇ ಇಲ್ಲ. ಅದು ನಿರಂತರ ಶಾಶ್ವತ ಅಜರಾಮರ:  ಪರಮಪೂಜ್ಯ ಶ್ರೀ ವಿದುಶೇಖರ ಮಹಾಸ್ವಾಮಿಗಳು

ಸನಾತನಕ್ಕೆ ಅಂತ್ಯ ಎಂಬುದು ಇಲ್ಲವೇ ಇಲ್ಲ. ಅದು ನಿರಂತರ ಶಾಶ್ವತ ಅಜರಾಮರ: ಪರಮಪೂಜ್ಯ ಶ್ರೀ ವಿದುಶೇಖರ ಮಹಾಸ್ವಾಮಿಗಳು

ಗಂಗಾವತಿ: ಅವಸಾನದ ಅಂಚಿನಲ್ಲಿದ್ದ ಸನಾತನ ಹಿಂದೂ ಧರ್ಮದ ಸಂರಕ್ಷಣೆಗಾಗಿ ಜನ್ಮ ತಾಳಿದ ಆದಿ ಗುರು ಶಂಕರಾಚಾರ್ಯರು ದೇಶದ ನಾಲ್ಕು ಭಾಗಗಳಲ್ಲಿ ಪೀಠಗಳನ್ನು ಸ್ಥಾಪಿಸುವುದರ ಮೂಲಕ ಸನಾತನ ಧರ್ಮದ ಸಂರಕ್ಷಕರಾಗಿ ಶ್ರೀಮಠದ ಪರಂಪರೆ ಮುಂದುವರೆಯುತ್ತಿದ್ದು ಹೀಗಾಗಿ ಸನಾತನಕ್ಕೆ ಅಂತ್ಯವೇ ಇಲ್ಲ ಅದು ಶಾಶ್ವತ ಅಜರಾಮರ ಎಂದು ಶೃಂಗೇರಿಯ ಕಿರಿಯ ಪೀಠಾಧಿಕಾರಿಗಳಾದ ಶ್ರೀ ವಿದುಶೇಖರ ಭಾರತೀಯ ತೀರ್ಥ ಸ್ವಾಮಿಗಳು ಆಶೀರ್ವಚನದಲ್ಲಿ ನುಡಿದರು. ಅವರು ಶೃಂಗೇರಿಯ ಹಿರಿಯ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ಅವರ ಸನ್ಯಾಸ ಸ್ವೀಕಾರ ಸುವರ್ಣೋತ್ಸವ ಸಂಭ್ರಮಾಚರಣೆ…

Read More
ಶೃಂಗೇರಿಯ ಕಿರಿಯ ಜಗದ್ಗುರುಗಳಾದ ಶ್ರೀ ವಿದುಶೇಖರ ಭಾರತಿ ಮಹಾಸ್ವಾಮಿಗಳವರ ಪುರ ಪ್ರವೇಶ ಹಾಗೂ ಶ್ರದ್ಧೆ ಭಕ್ತಿಯಿಂದ ಜರುಗಿದ ಶೋಭಾಯಾತ್ರೆ

ಶೃಂಗೇರಿಯ ಕಿರಿಯ ಜಗದ್ಗುರುಗಳಾದ ಶ್ರೀ ವಿದುಶೇಖರ ಭಾರತಿ ಮಹಾಸ್ವಾಮಿಗಳವರ ಪುರ ಪ್ರವೇಶ ಹಾಗೂ ಶ್ರದ್ಧೆ ಭಕ್ತಿಯಿಂದ ಜರುಗಿದ ಶೋಭಾಯಾತ್ರೆ

ಗಂಗಾವತಿ: ಶೃಂಗೇರಿಯ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ಸುವರ್ಣ ಮಹೋತ್ಸವ ಸಂಭ್ರಮ ಆಚರಣೆ ಪ್ರಯುಕ್ತ ಕಿರಿಯ ಸ್ವಾಮೀಜಿಗಳಾದ ಶ್ರೀ ವಿದುಶೇಖರ ಮಹಾಸ್ವಾಮಿಗಳ ವಿಜಯ ಯಾತ್ರೆ ಪ್ರಯುಕ್ತ, ಪುರಪ್ರವೇಶ ಮಾಡುವುದರ ಮೂಲಕ ಸರ್ವ ಭಕ್ತಾದಿಗಳು ಸಕಲ ವಾದ್ಯ ವೈಭವದೊಂದಿಗೆ ವಿವಿಧ ಮಹಿಳಾ ಭಜನಾ ಮಂಡಳಿಯವರ ಸೊಗಸಾದ ಕೋಲಾಟ, ಭಜನೆ. ಋತಿಜ್ವರ, ವೇದ ಮಂತ್ರ ಘೋಷದೊಂದಿಗೆ ಪೂರ್ಣ ಕುಂಭದೊಂದಿಗೆ ಸ್ವಾಗತಿಸಿಕೊಳ್ಳುವುದರ ಮೂಲಕ ವಾಲ್ಮೀಕಿ ವೃತ್ತದಲ್ಲಿ ವೇದಮೂರ್ತಿ ಮಹೇಶ್ ಭಟ್ ತಂಡದವರಿಂದ ಮಹರ್ಷಿ ವಾಲ್ಮೀಕಿ ಅವರಿಗೆ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ…

Read More

ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ ಸ್ಪರ್ಧೆಯ ಫಲಿತಾಂಶ

ಗಂಗಾವತಿ: ಇತ್ತೀಚೆಗೆ ಕಲಬುರ್ಗಿಯಲ್ಲಿ ೬ನೇ ರಾಷ್ಟ್ರಮಟ್ಟದ ಅಬಾಕಸ್ & ಮೆಂಟಲ್ ಅರ್ಥಮೆಟಿಕ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯಗಳಿಂದ ಸುಮಾರು ೧೨೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅದರಲ್ಲಿ ಗಂಗಾವತಿ ನಗರದ ಜೀನಿಯಸ್ ಅಬಾಕಸ್ ಸೆಂಟರ್‌ನ ೪೫ ವಿದ್ಯಾರ್ಥಿಗಳು ಭಾಗವಹಿಸಿದ್ದು, ೧೦ ವಿದ್ಯಾರ್ಥಿಗಳು ಸೂಪರ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಕುಶಿತ್ ಆರಾಧ್ಯ ಯು., ಪ್ರಥಮ್, ಆಯುಷ್ ಎನ್., ಫಾತಿಮ ತು ಜೋರಾ, ಅಮತು ರೆಹಮಾನ್, ಸೋನುಶ್ರೀ ಎ.ಟಿ., ನಿರೀಕ್ಷಾ, ರೋಜಾ ಯು., ರಿತಿಕಾ ಐಲಿ ಮತ್ತು ಶಿವಾಂಶ್…

Read More
ಸಮಾಜದಲ್ಲಿ ಅನಿಷ್ಟ ಮೂಡನಂಬಿಕೆಗಳ ವಿರುದ್ಧ ನಿಷ್ಠುರವಾಗಿ ವಚನಗಳನ್ನು ಬರೆದ ಏಕೈಕ ನಿಜಶರಣ ಚೌಡಯ್ಯ

ಸಮಾಜದಲ್ಲಿ ಅನಿಷ್ಟ ಮೂಡನಂಬಿಕೆಗಳ ವಿರುದ್ಧ ನಿಷ್ಠುರವಾಗಿ ವಚನಗಳನ್ನು ಬರೆದ ಏಕೈಕ ನಿಜಶರಣ ಚೌಡಯ್ಯ

ಗಂಗಾವತಿ: ನಗರದ ದುರ್ಗಮ್ಮ ದೇವಸ್ಥಾನದ ಹತ್ತಿರವಿರುವ ಶ್ರೀ ಅಂಬಿಗರ ಚೌಡಯ್ಯನವರ ವೃತ್ತದಲ್ಲಿ ಸಮಾಜ ಬಾಂಧವರೆಲ್ಲರೂ ಸೇರಿ ನಿಜಶರಣ ಚೌಡಯ್ಯ ಶರಣರ ಜಯಂತಿಯನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಿದರು. ಡಂಬದವೈರಿ ವೀರಗಣಾಚಾರಿ, ನಿಜದನಗಾರಿ, ಸಮಾಜದಲ್ಲಿ ಮೌಡ್ಯತೆಯ ವಿರುದ್ದ, ಅನಿಷ್ಠ ಪದ್ದತಿಗಳ ವಿರುದ್ದ, ಮೂಡನಂಬಿಕೆಗಳ ವಿರುದ್ಧ ನೇರವಾಗಿ ತಮ್ಮ ವಚನಾಮೃತದ ಮೂಲಕ ಸಮಾಜದ ಅಂಕುಡೊಂಕುಗಳನ್ನು ಕಠೋರವಾಗಿ ನಿಷ್ಠುರವಾಗಿ ತನ್ನ ಹೆಸರಿನಲ್ಲಿಯೇ ವಚನಗಳನ್ನು ಬರೆದ ಏಕೈಕ ನಿಜಶರಣ ಅಂದರೆ ಅದು ಅಂಬಿಗರ ಚೌಡಯ್ಯನವರು ಎಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಯುವಕ…

Read More
ಚಿಕ್ಕಪ್ಪ ಹೇಳಿದ ಸಂಕ್ರಾಂತಿ ಹಬ್ಬದ ಕಥೆ. -ಗೊರೂರು ಅನಂತರಾಜು.

ಚಿಕ್ಕಪ್ಪ ಹೇಳಿದ ಸಂಕ್ರಾಂತಿ ಹಬ್ಬದ ಕಥೆ. -ಗೊರೂರು ಅನಂತರಾಜು.

ನಮ್ಮ ಅಣ್ಣ ನಾಗರಾಜ ಅಮೇರಿಕಾದಲ್ಲಿ ಡಾಕ್ಟರ್ ಆಗಿದ್ದಾನೆ. ಅವರ ಕುಟುಂಬ ಅಲ್ಲಿಗೆ ಹೋಗಿ ನೆಲೆಸಿ ಬಹಳ ವರ್ಷಗಳೇ ಆಗಿವೆ. ನಮ್ಮ ಅಣ್ಣನಿಗೆ ರಾಮ ಮತ್ತು ಗೀತ ಎಂಬ ಇಬ್ಬರು ಮಕ್ಕಳಿದ್ದಾರೆ. ಸಂಕ್ರಾಂತಿಗೆ ಕೇವಲ ಎರಡು ವಾರಗಳಿದ್ದವು. ಅಣ್ಣನ ಮೆಸೇಜ್ ಬಂದಿತು. ಸಂಕ್ರಾಂತಿ ಹಬ್ಬಕ್ಕೆ ಎಲ್ಲರೂ ಊರಿಗೆ ಬರುವುದಾಗಿ ತಿಳಿಸಿದ್ದ. ಈ ವಿಚಾರ ನಮಗೆ ಸಂತೋಷ ತಂದಿತ್ತು. ನಮ್ಮ ಗದ್ದೆಯು ಚಂಗರವಳ್ಳಿ ನಾಲಾ ಬಯಲಿನಲ್ಲಿ ಇದೆ. ಮಳೆಗಾಲದ ಬೆಳೆಗೆ ನಾವು ರಾಜಮುಡಿ ಭತ್ತ ಹಾಕಿದ್ದೆವು. ಡಿಸೆಂಬರ್ ವೇಳೆಗೆ ಬಂಪರ್…

Read More
ವಿಜಯನಗರ ವಿಜಯ ಮಹೋತ್ಸವ ವಿಶ್ವ ಶಾಂತಿ ಹೋಮ

ವಿಜಯನಗರ ವಿಜಯ ಮಹೋತ್ಸವ ವಿಶ್ವ ಶಾಂತಿ ಹೋಮ

ಗಂಗಾವತಿ: ಭಾರತ ಅಭ್ಯುತ್ತಾನ ಮಂಗಳ ಯಾತ್ರಾದ ಎಲ್ಲಾ ಸದಸ್ಯರಿಂದ ತಾಲೂಕಿನ ಆನೆಗುಂದಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಇದೇ ಕ್ರೋಧಿ ನಾಮ ಸಂವತ್ಸರದ ಪುಷ್ಯ ಮಾಸದ ಬುಧವಾರ ಅಂದರೆ ಜನವರಿ-೨೨ ಬುಧವಾರ ಬೆಳಿಗ್ಗೆ ೭ ರಿಂದ ಸಂಜೆ ೮ ರವರೆಗೆ ವಿಶ್ವ ಶಾಂತಿ ಹೋಮ ಹಾಗೂ ನರಸಿಂಹ ಹೋಮವನ್ನು ನೆರವೇರಿಸಲು ಗುರುಹಿರಿಯರ ಸಮ್ಮುಖದಲ್ಲಿ ನಿಶ್ಚಯಿಸಲಾಗಿದೆ. ಎಲ್ಲರೂ ಬಂಧು ಬಾಂಧವರೊಂದಿಗೆ ಮತ್ತು ಸ್ನೇಹಿತರೊಂದಿಗೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನರಸಿಂಹ ಸ್ವಾಮಿಯ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕೆಂದು ಹಾಗೂ ವಿಶ್ವ ಶಾಂತಿ ಹೋಮದ ಮೂಲಕ…

Read More
ಶಂಕರ ಮಠದ ನವೀಕೃತ ಸಭಾಂಗಣದ ಉದ್ಘಾಟನೆ ಹಾಗೂ ಶೃಂಗೇರಿಯ ಶ್ರೀ ವಿದುಶೇಖರ ಮಹಾಸ್ವಾಮಿಗಳ ವಿಜಯ ಯಾತ್ರೆ ಯಶಸ್ವಿಗೆ ಪ್ರಾರ್ಥಿಸಿ ಗಣಪತಿ ಹೋಮ.

ಶಂಕರ ಮಠದ ನವೀಕೃತ ಸಭಾಂಗಣದ ಉದ್ಘಾಟನೆ ಹಾಗೂ ಶೃಂಗೇರಿಯ ಶ್ರೀ ವಿದುಶೇಖರ ಮಹಾಸ್ವಾಮಿಗಳ ವಿಜಯ ಯಾತ್ರೆ ಯಶಸ್ವಿಗೆ ಪ್ರಾರ್ಥಿಸಿ ಗಣಪತಿ ಹೋಮ.

ಗಂಗಾವತಿ. ಶೃಂಗೇರಿ ಪೀಠದ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳವರ ಸುವರ್ಣ ಮಹೋತ್ಸವ ಸಂಭ್ರಮ ಆಚರಣೆ ಪ್ರಯುಕ್ತ ಜನವರಿ-21 ಹಾಗೂ 22 ರಂದು ಜರುಗಲಿರುವ ವಿಜಯ ಯಾತ್ರೆ 2025 ರ ಯಶಸ್ವಿಗೆ ಪ್ರಾರ್ಥಿಸಿಕೊಂಡು ಸೋಮವಾರದಂದು ಪೂಜ್ಯರಿಂದ ಲೋಕಾರ್ಪಣೆಗೊಳ್ಳಲಿರುವ ನವೀಕರಿಸಿದ ಸಭಾಂಗಣದ ಆವರಣದಲ್ಲಿ ಪ್ರಥಮ ಪೂಜೆ, ವಿಘ್ನ ವಿನಾಶಕ ಗಣಪತಿ ಪೂಜೆ, ಹೋಮವನ್ನು ವೇದಮೂರ್ತಿ ಮಹೇಶ್ ಭಟ್ ಜೋಶಿ ಹಾಗೂ ತಂಡದವರು ಸಾಂಗತವಾಗಿ ನೆರವೇರಿಸಿದರು. ಈ ಸಂದರ್ಭದಲ್ಲಿ ಧರ್ಮದರ್ಶಿ ನಾರಾಯಣರಾವ್ ವೈದ್ಯ ಮಾತನಾಡಿ ಶೃಂಗೇರಿ ಕಿರಿಯ ಸ್ವಾಮೀಜಿಗಳು ವಿಜಯ…

Read More
ಅಮೀತಕುಮಾರ ರೆಡ್ಡಿ ಅವರ ಸಂಶೋದನೆಗೆ  ಬಳ್ಳಾರಿ ವಿ.ವಿ ಡಾಕ್ಟರೇಟ್

ಅಮೀತಕುಮಾರ ರೆಡ್ಡಿ ಅವರ ಸಂಶೋದನೆಗೆ ಬಳ್ಳಾರಿ ವಿ.ವಿ ಡಾಕ್ಟರೇಟ್

ಗಂಗಾವತಿ: ನಗರದ ಸಂಕಲ್ಪ ಕಾಲೇಜಿನ ನಿರ್ದೇಶಕರು ಹಾಗೂ ವಾಣಿಜ್ಯ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಅಮೀತಕುಮಾರ ರೆಡ್ಡಿಯವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯ ಶಾಸ್ತ್ರ ವಿಭಾಗದಲ್ಲಿ ವರ್ಚುವಲ್ ಬ್ಯಾಂಕಿಂಗ್ ಪ್ರಾಕ್ಟೀಸ್ ಆಫ್ ಪಬ್ಲಿಕ್ ಆ್ಯಂಡ್‌ ಪ್ರೈವೇಟ್ ಸೆಕ್ಟರ್ ಬ್ಯಾಂಕ್ಸ್: ಎ ಕೇಸ್ ಸ್ಟಡಿ ಆಫ್ ಬಳ್ಳಾರಿ ಸಿಟಿ ಎಂಬ ವಿಷಯದ ಕುರಿತು ಕೈಗೊಂಡ ಅಧ್ಯಯನದಲ್ಲಿ ಪಿಎಚ್.ಡಿ ಪದವಿಗೆ ಭಾಜನರಾಗಿರುತ್ತಾರೆ. ಇವರ ಅಧ್ಯಯನಕ್ಕೆ ಬಳ್ಳಾರಿ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಮೇಘರಾಜ ಬಿ. ರವರು…

Read More
ಶೃಂಗೇರಿ ಜಗದ್ಗುರುಗಳ ವಿಜಯಯಾತ್ರೆ ನಗರಕ್ಕೆ ಆಗಮನ: ನಾರಾಯಣರಾವ್ ವೈದ್ಯ

ಶೃಂಗೇರಿ ಜಗದ್ಗುರುಗಳ ವಿಜಯಯಾತ್ರೆ ನಗರಕ್ಕೆ ಆಗಮನ: ನಾರಾಯಣರಾವ್ ವೈದ್ಯ

ಗಂಗಾವತಿ: ಸನಾತನ ಧರ್ಮದ ಪ್ರವರ್ತಕರಾದ ಜಗದ್ಗುರು ಶ್ರೀ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟ್ಟ ಕರ್ನಾಟಕದ ಪ್ರಪ್ರಥಮ ಪೀಠವೆಂದಿನಿಸಿದ ಶೃಂಗೇರಿಯ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಕಿರಿಯ ಶ್ರೀಗಳಾದ ಪರಮಪೂಜ್ಯ ಶ್ರೀ ಮಿದುಶೇಖರ ಮಹಾಸ್ವಾಮಿಗಳು ಈಗಾಗಲೇ ವಿಜಯಯಾತ್ರೆಯನ್ನು ಆರಂಭಿಸಿದ್ದು, ಜನವರಿ-೨೧ ರಂದು ಗಂಗಾವತಿ ನಗರಕ್ಕೆ ಆಗಮಿಸಲಿದ್ದಾರೆ ಎಂದು ಶೃಂಗೇರಿ ಶಂಕರಮಠದ ಧರ್ಮದರ್ಶಿ ನಾರಾಯಣ್ ರಾವ್ ವೈದ್ಯ ಹೇಳಿದರು. ಅವರು ಶಂಕರಮಠದ ಕಾರ್ಯಾಲಯದಲ್ಲಿ ಪತ್ರಿಕಾ ವರದಿಗಾರರ ಹಾಗೂ ಮಾಧ್ಯಮದೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಇದಕ್ಕೂ…

Read More
ಆನೆಗುಂದಿಯಲ್ಲಿ ಶ್ರೀಕೃಷ್ಣದೇವರಾಯರ ೫೫೪ನೇ ಜಯಂತಿ ಆಚರಣೆ

ಆನೆಗುಂದಿಯಲ್ಲಿ ಶ್ರೀಕೃಷ್ಣದೇವರಾಯರ ೫೫೪ನೇ ಜಯಂತಿ ಆಚರಣೆ

ಗಂಗಾವತಿ: ಇಂದು ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಶ್ರೀ ಕೃಷ್ಣದೇವರಾಯರ ೫೫೪ನೇ ಜಯಂತಿಯ ಅಂಗವಾಗಿ ಆನೆಗುಂದಿಯಲ್ಲಿ ರಾಜಾ ಶ್ರೀ ಕೃಷ್ಣದೇವರಾಯರ ಪುತ್ಥಳಿಗೆ ರಾಜಮಾತೆ ಶ್ರೀಮತಿ ಲಲಿತಾರಾಣಿ ಶ್ರೀರಂಗದೇವರಾಯಲು ಅಮ್ಮನವರು ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ರಾಜವಂಶಸ್ಥರಾದ ಶ್ರೀಮತಿ ಲಲಿತಾರಾಣಿ ಅಮ್ಮನವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಹುಲಿಗೆಮ್ಮ ಹೊನ್ನಪ್ಪ ನಾಯಕ್, ಚಿತ್ರನಟ ವಿಷ್ಣುತೀರ್ಥ ಜೋಶಿ, ಮಾಜಿ ಗ್ರಾ.ಪಂ ಅಧ್ಯಕ್ಷ ತಿರುಕಪ್ಪ, ಮುಖಂಡರಾದ ಕುಪ್ಪರಾಜು, ರಾಘವೇದ್ರ ರಾಜು, ಸುದರ್ಶನ್ ವರ್ಮಾ, ರಾಘವೇಂದ್ರ, ನಾಗಪ್ಪ, ಬಿಎಂ ವೆಂಕಟೇಶ,…

Read More