ಗಂಗಾವತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಗಂಗಾವತಿ: ಜನವರಿ-೫ ರವಿವಾರ ಗಂಗಾವತಿ ನಗರದ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ತಾಲೂಕು ಘಟಕ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಚಟುವಟಿಕೆಗಳ ಸಮಾರಂಭ ಜರುಗಲಿದೆ. ಉದ್ಘಾಟನೆಯನ್ನು ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಶಿವರಾಜ ಎಸ್. ತಂಗಡಗಿಯವರು ನೆರವೇರಿಸಲಿದ್ಧಾರೆ. ಭುವನೇಶ್ವರಿ ಭಾವಚಿತ್ರಕ್ಕೆ ಶಾಸಕರಾದ ಶ್ರೀ ಗಾಲಿ ಜನಾರ್ಧನರೆಡ್ಡಿ ಮಾಲಾರ್ಪನೆ ಮಾಡಲಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಸಂಸದರಾದ ಶ್ರೀ ರಾಜಶೇಖರ ಹಿಟ್ನಾಳ ನೆರವೇರಿಸಲಿದ್ದಾರೆ. ಪುಸ್ತಕ ಲೋಕಾರ್ಪಣೆಯನ್ನು…

Read More
ಗಂಗಾವತಿಯಲ್ಲಿ ಯಶಸ್ವಿ ೪ನೇ ವರ್ಷದ  ಗರ್ಭಧಾರಣೆ ಸಮಸ್ಯೆ ಮತ್ತು ಬಂಜೆತನ ನಿವಾರಣೆಯ ಉಚಿತ ಶಿಬಿರ

ಗಂಗಾವತಿಯಲ್ಲಿ ಯಶಸ್ವಿ ೪ನೇ ವರ್ಷದ ಗರ್ಭಧಾರಣೆ ಸಮಸ್ಯೆ ಮತ್ತು ಬಂಜೆತನ ನಿವಾರಣೆಯ ಉಚಿತ ಶಿಬಿರ

ಗಂಗಾವತಿ: ಜೀನಿಯ ಫರ್ಟಿಲಿಟಿ ಸೆಂಟರ್ ಹಾಗೂ ಯಶೋಧ ಆಸ್ಪತ್ರೆ ಗಂಗಾವತಿ ಸಹಯೋಗದಲ್ಲಿ ಜನವರಿ-೩ ಶುಕ್ರವಾರ ಬೆಳಿಗ್ಗೆ ೧೦:೦೦ ಗಂಟೆಯಿಂದ ಮದ್ಯಾಹ್ನ ೪:೦೦ ರವರೆಗೆ ಗರ್ಭಧಾರಣೆ ಸಮಸ್ಯೆ ಮತ್ತು ಬಂಜೆತನ ನಿವಾರಣೆ ಬಗ್ಗೆ ಉಚಿತ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಖ್ಯಾತ ವೈದ್ಯರಾದ ಡಾ|| ಸತೀಶ ರಾಯಕರ್ ಪ್ರಕಟಣೆಯಲ್ಲಿ ತಿಳಿಸಿದರು. ಹೊಸವರ್ಷದ ಪ್ರಯುಕ್ತ ಈ ಉಚಿತ ಶಿಬಿರದಲ್ಲಿ ಮಕ್ಕಳಿಲ್ಲದ ೭೫ ದಂಪತಿಗಳಿಗೆ ಉಚಿತ ಬಂಜೆತನ ನಿವಾರಣಾ ಶಿಬಿರ, ಉಚಿತ ಸಮಾಲೋಚನೆ, ಉಚಿತ ಸ್ಕ್ಯಾನ್‌, ಉಚಿತ ವೀರ್ಯಾಣು ಪರೀಕ್ಷೆ, ಉಚಿತ ತಪಾಸಣೆ,…

Read More

ಕಮ್ಮವಾರಿ ಯುವ ಸೇವಾ ಸಮಿತಿವತಿಯಿಂದ ನೂತನ ಕ್ಯಾಲೆಂಡರ್ ಬಿಡುಗಡೆ

ಗಂಗಾವತಿ: ತಾಲೂಕ ಕಮ್ಮಾವಾರಿ ಯುವ ಸೇವಾ ಸಮಿತಿಯ ನೇತೃತ್ವದಲ್ಲಿ ಮಂಗಳವಾರದಂದು ನಗರದ ಅಗ್ರಿಕಲ್ಚರ್ ಸ್ಪೋರ್ಟ್ಸ್ ಕ್ಲಬ್ ಆವರಣದಲ್ಲಿ 2025 ವರ್ಷದ ನೂತನ ಕ್ಯಾಲೆಂಡರ್ ಅನ್ನು ಶ್ರೀನಿವಾಸ್ ನೆಕ್ಕಂಟಿ, ಚಿನ್ನುಪಾಟಿ ಪ್ರಭಾಕರ್, ಜಿ ರಾಮಕೃಷ್ಣ, ಗೋವಿಂದ ಮುದ್ಯಾಳ, ಎನ್ ಕುಟುಂಬರಾವ್, ಸತ್ಯನಾರಾಯಣ, ಪ್ರಸಾದ್ ಸೇರಿದಂತೆ ಇತರರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನೆಕ್ಕಂಟಿ ಸತ್ಯನಾರಾಯಣ ಮಾತನಾಡಿ ಕಮ್ಮವಾರಿ ಸಮಾಜದ ಅಭಿವೃದ್ಧಿ ಸಂಘದವರು ವಿಶೇಷ ಯೋಜನೆಗಳನ್ನು ರೂಪಿಸಿಕೊಳ್ಳಬೇಕಾದ ಅವಶ್ಯಕತೆ ಇದೆ. ಶೇಕಡ 30ರಷ್ಟು ಬಡಜನರನ್ನು ಸಮಾಜ ಹೊಂದಿದ್ದು. ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ….

Read More