ನೂತನವಾಗಿ ರಚನೆಗೊಂಡ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘಕ್ಕೆ ಪತ್ರಿಕಾ ಭವನವನ್ನು ಒದಗಿಸಿಕೊಡಲು ಶಾಸಕರಿಗೆ ಮನವಿ.

ನೂತನವಾಗಿ ರಚನೆಗೊಂಡ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘಕ್ಕೆ ಪತ್ರಿಕಾ ಭವನವನ್ನು ಒದಗಿಸಿಕೊಡಲು ಶಾಸಕರಿಗೆ ಮನವಿ.

ಗಂಗಾವತಿ: ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘವು ಇತ್ತೀಚೆಗೆ ರಾಜ್ಯಮಟ್ಟದಲ್ಲಿ ರಚನೆಯಾಗಿ ಉದ್ಘಾಟನೆಗೊಂಡು, ಈ ಸಂಘದ ಅಂಗಸಂಸ್ಥೆಗಳಾಗಿ ಹಲವು ಜಿಲ್ಲಾ ಸಮಿತಿಗಳು ಹಾಗೂ ತಾಲ್ಲೂಕು ಸಮಿತಿಗಳು ಈಗಾಗಲೇ ರಚನೆಯಾಗಿವೆ. ಅದರಂತೆ ನಮ್ಮ ಗಂಗಾವತಿ ತಾಲ್ಲೂಕು ಸಮಿತಿಯೂ ಕೂಡ ಸಕ್ರಿಯಗೊಂಡಿದ್ದು ಮತ್ತು ನಮ್ಮ ಸಂಘದಿಂದ ಪತ್ರಿಕಾಗೋಷ್ಠಿಗಳನ್ನು ನಡೆಸಲು ಸೂಕ್ತ ಸ್ಥಳಾವಕಾಶದ ಅಗತ್ಯವಿದೆ. ಕೂಡಲೇ ನಮ್ಮ ಸಂಘಕ್ಕೆ ಪತ್ರಿಕಾ ಭವನದ (PRESS HALL) ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಸೆಪ್ಟೆಂಬರ್-೧೭ ರಂದು ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ನಡೆದ ತಾಲೂಕ ಸಾರ್ವಜನಿಕ ಧ್ವಜಾರೋಹಣದ ಸಂದರ್ಭದಲ್ಲಿ…

Read More
ಹಿರೇಕೊಳಚಿ ಶಾಲೆಯಲ್ಲಿ ಹೈದ್ರಾಬಾದ ಕನಾ೯ಟಕ ವಿಮೋಚನಾ ದಿನಾಚರಣೆ

ಹಿರೇಕೊಳಚಿ ಶಾಲೆಯಲ್ಲಿ ಹೈದ್ರಾಬಾದ ಕನಾ೯ಟಕ ವಿಮೋಚನಾ ದಿನಾಚರಣೆ

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲ್ಲೂಕಿನ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಕೊಳಚಿಯಲ್ಲಿ ಸೆಪ್ಟೆಂಬರ್‌-17 ರಂದು ಹೈದ್ರಾಬಾದ್ ಕರ್ನಾಟಕ ವಿಮೋಚನ ದಿನಾಚರಣೆಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾಮದ ಮಾಜಿ ಅಧ್ಯಕ್ಷರು ಶ್ರೀಮತಿ ಆಲೂರು ಗಂಗಮ್ಮ ಹಾಗೂ ಗ್ರಾಮಪಂಚಾಯತಿ ಸದಸ್ಯೆ ಶ್ರೀಮತಿ ಓಬಳ್ದಾರ್ ರೇಖಾ ರವರು ನೆರವೇರಿಸಿದರು. ಜೊತೆಗೆ ಇಂದು ವಿಶ್ವಕರ್ಮ ಜಯಂತಿಯನ್ನು ಇದೇ ಸಂದಭ೯ದಲ್ಲಿ ಪೂಜಾ.ಕಾರ್ಯಕ್ರಮದ ಮೂಲಕ ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಹಿರಿಯ ಮುಖ್ಯ ಗುರುಗಳು ಶ್ರೀ ಮಧುನಾಯ್ಕ ಎಲ್ ರವರು ವಹಿಸಿದ್ದರು….

Read More
ಕನಕಗಿರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ

ಕನಕಗಿರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ

ಇಂದು ಕನಕಗಿರಿ ತಾಲೂಕು ಪಂಚಾಯತ್‌ ಆವರಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವನ್ನು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ. ರಾಜಶೇಖರ್‌ ಅವರು ನೆರವೇರಿಸಿದರು. ಈ ವೇಳೆ ಗ್ಯಾರಂಟಿ ಯೋಜನೆಯ ಅಧ್ಯಕ್ಷರು, ಕೆಡಿಪಿ ಸದಸ್ಯರು, ತಾ.ಪಂ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

Read More
ನಾಟಕಕಾರ ಗೊರೂರು ಅನಂತರಾಜು ಅವರಿಗೆ ಬೆಂಗಳೂರು ಗೆಜ್ಜೆ ಹೆಜ್ಜೆ ರಂಗತಂಡದಿಂದ ರಂಗ ಪುರಸ್ಕಾರ

ನಾಟಕಕಾರ ಗೊರೂರು ಅನಂತರಾಜು ಅವರಿಗೆ ಬೆಂಗಳೂರು ಗೆಜ್ಜೆ ಹೆಜ್ಜೆ ರಂಗತಂಡದಿಂದ ರಂಗ ಪುರಸ್ಕಾರ

ಬೆಂಗಳೂರಿನ ಚಲನಚಿತ್ರ ಹಾಸ್ಯನಟರು ಮೈಸೂರು ರಮಾನಂದ್ ಸಾರಥ್ಯದ ಹೆಜ್ಜೆ ಗೆಜ್ಜೆ ರಂಗ ತಂಡದ 50ನೇ ವರ್ಷದ ಪಾದಾರ್ಪಣೆಯ ಸಂಭ್ರಮ ನಡೆಯಿತು. ಹಾಗೂ, ಆಶಾನಾದಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಮಕ್ಕಳ ನಾಟಕ ಕೃತಿ ಲೋಕಾರ್ಪಣಿ, ರಂಗ ಸಂಗೀತ, ನಾಟಕ ಪ್ರದರ್ಶನ ಕಾರ್ಯಕ್ರಮ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು. ಹಾಸನದ ಸಾಹಿತಿಗಳು, ನಾಟಕಕಾರರು ಶ್ರೀ ಗೊರೂರು ಅನಂತರಾಜುರವರ ಕಲಾ ಸೇವೆ ಸಾಂಸ್ಕೃತಿಕ ಸಂಘಟನೆ, ನಾಟಕ, ಸಾಹಿತ್ಯ ಸೇವೆ ಗುರುತಿಸಿ ರಂಗ ಪುರಸ್ಕಾರವನ್ನು ಹೆಜ್ಜೆ ಗೆಜ್ಜೆ ತಂಡದ ಸಂಸ್ಥಾಪಕ ಅಧ್ಯಕ್ಷರು ಮತ್ತು ಚಲನಚಿತ್ರ ನಟರು…

Read More
ಮಹಾನ್ ಕಿಡ್ಸ್ ಶಾಲೆಯಲ್ಲಿ ಇಂಜಿನಿಯರ್ ದಿನಾಚರಣೆ.

ಮಹಾನ್ ಕಿಡ್ಸ್ ಶಾಲೆಯಲ್ಲಿ ಇಂಜಿನಿಯರ್ ದಿನಾಚರಣೆ.

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವುದೇ ದಿನಾಚರಣೆಯ ಮೂಲ ಉದ್ದೇಶ… ನೇತ್ರಾಜ ಗುರುವಿನ ಮಠ. ಗಂಗಾವತಿ: ಭಾರತ ರತ್ನ ಸಿವಿಲ್ ಇಂಜಿನಿಯರ್ ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮ ದಿನಾಚರಣೆಯನ್ನು ದೇಶಾದ್ಯಂತ ಸಪ್ಟೆಂಬರ್ 15ರಂದು ಆಚರಿಸಲಾಗುತ್ತಿದೆ. ಇದರ ಮೂಲ ಉದ್ದೇಶ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಹಾಗೂ ಸಂಶೋಧನೆ ಬೆಳೆಸುವುದು ಎಂದು ಮಹಾನ್ ಕಿಡ್ಸ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ನೇತ್ರಾಜ ಗುರುವಿನ ಮಠ ಹೇಳಿದರು. ಅವರು ಶಾಲೆಯಲ್ಲಿ ಇಂಜಿನಿಯರ್ಸ್ ಡೇ ಆಚರಣೆ ಪ್ರಯುಕ್ತ ಸರ್ ಎಂ ವಿಶ್ವೇಶ್ವರಯ್ಯ ರವರ ಭಾವಚಿತ್ರಕ್ಕೆ…

Read More
ಜಂಗಮರ ಕಲ್ಗುಡಿ ಹಾಗೂ ಮರಳಿ ಗ್ರಾಮಗಳಲ್ಲಿ ಯಶಸ್ವಿಯಾಗಿ ನಡೆದ ನಿರ್ಮಲ ತುಂಗಭದ್ರಾ ಅಭಿಯಾನದ ಪೂರ್ವಭಾವಿ ಸಭೆ

ಜಂಗಮರ ಕಲ್ಗುಡಿ ಹಾಗೂ ಮರಳಿ ಗ್ರಾಮಗಳಲ್ಲಿ ಯಶಸ್ವಿಯಾಗಿ ನಡೆದ ನಿರ್ಮಲ ತುಂಗಭದ್ರಾ ಅಭಿಯಾನದ ಪೂರ್ವಭಾವಿ ಸಭೆ

ಗಂಗಾವತಿ: ಶನಿವಾರ ಸಾಯಂಕಾಲ ಕಲ್ಗುಡಿ ಗ್ರಾಮದ ಬೆಟ್ಟದ ಲಿಂಗೇಶ್ವರ ದೇವಾಲಯದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಮುಖಂಡರಾದ ಪ್ರಸಾದ್ ಅವರು ಮಾತನಾಡಿ ತುಂಗಭದ್ರಾ ನದಿಯ ಋಣದಲ್ಲಿ ನಾವಿದ್ದೇವೆ, ಆ ಪಾದಯಾತ್ರೆಯಲ್ಲಿ ಎಲ್ಲಾ ಯುವಕರು, ರೈತರು ಸಕ್ರಿಯವಾಗಿ ಪಾಲ್ಗೊಳ್ಳುವುದಾಗಿ ತಿಳಿಸಿದರು. ಮರಳಿ ಗ್ರಾಮದ ಬೊಳೋಡಿ ಬಸವೇಶ್ವರ ಸಮುದಾಯ ಭವನದಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನದ ಪಾದಯಾತ್ರೆ ಯಶಸ್ವಿಗೊಳಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ಸಭೆಯಲ್ಲಿ ಪಾಲ್ಗೊಂಡ ಮುಖಂಡರಾದ ರಮೇಶ್ ಕುಲಕರ್ಣಿ ತಿಳಿಸಿದರು. ಉಭಯ ಸಭೆಗಳಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನ ಸಮತಿಯ ಪ್ರಮುಖರಾದ ಶ್ರೀ…

Read More
ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳ ಸಾಧನೆ.

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳ ಸಾಧನೆ.

ಗಂಗಾವತಿ: ಸೆಪ್ಟೆಂಬರ್-೧೧ ರಂದು ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ ಹಮ್ಮಿಕೊಳ್ಳಲಾಯಿತು. ಈ ಸ್ಪರ್ಧೆಯಲ್ಲಿ ಗಂಗಾವತಿ ತಾಲೂಕಿನ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ ಎಂದು ಶಾಲೆಯ ಅಧ್ಯಕ್ಷರಾದ ನೇತ್ರಾಜ್ ಗುರುವಿನಮಠ ಸಂತಸ ವ್ಯಕ್ತಪಡಿಸಿದರು. ಕರಾಟೆ ಸ್ಪರ್ಧೆಯ ಪ್ರಾಥಮಿಕ ವಿಭಾಗದಲ್ಲಿ ಶಿವರಾಜ್-೩೫ ಕೆ.ಜಿ ವಿಭಾಗದಲ್ಲಿ ಪ್ರಥಮ ಮತ್ತು ಬಾಲಕಿಯರ ಪ್ರೌಢ ವಿಭಾಗದಲ್ಲಿ ಮೀನಾಕ್ಷಿ -೩೬ ಕೆ.ಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಬಾಲಕರ ಪ್ರೌಢ ವಿಭಾಗದಲ್ಲಿ…

Read More
ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ  ಹಿರೇಬೆಣಕಲ್‌ನ ಸ.ಹಿ.ಪ್ರಾ ಶಾಲೆ ಖೋ-ಖೋ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ.

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಹಿರೇಬೆಣಕಲ್‌ನ ಸ.ಹಿ.ಪ್ರಾ ಶಾಲೆ ಖೋ-ಖೋ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ.

ಗಂಗಾವತಿ: ಸೆಪ್ಟೆಂಬರ್-೧೧ ರಂದು ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ನಡೆಯಿತು. ಅದರಲ್ಲಿ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ಖೋ-ಖೋ ತಂಡವು ಪ್ರಥಮ ಸ್ಥಾನ ಪಡೆಯುವುದರೊಂದಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ವಿಜೇತರಾದ ಈ ತಂಡದ ವಿದ್ಯಾರ್ಥಿಗಳಿಗೆ ಹಿರೇಬೆಣಕಲ್ ಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಕ ವೃಂದ ಹಾಗೂ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾರೈಸಿದರು. ಸರ್ವ ಸದಸ್ಯರು ಗ್ರಾಮದ ಶಿಕ್ಷಣ ಪ್ರೇಮಿಗಳು, ಕ್ರೀಡಾಭಿಮಾನಿಗಳು ಹಾಗೂ ನಾಗನಕಲ್ ಗ್ರಾಮದ ಪ್ರಮುಖರು ಹಾಗೂ…

Read More
ಗಂಗಾವತಿಯಲ್ಲಿ ಹಾನಗಲ್ಲ ಶಿವಯೋಗಿಗಳ ಜಯಂತ್ಯೋತ್ಸವ ಆಚರಣೆಗೆ ಸಂತಸ: ಶರಣಬಸವ ದೇವರು

ಗಂಗಾವತಿಯಲ್ಲಿ ಹಾನಗಲ್ಲ ಶಿವಯೋಗಿಗಳ ಜಯಂತ್ಯೋತ್ಸವ ಆಚರಣೆಗೆ ಸಂತಸ: ಶರಣಬಸವ ದೇವರು

ಗಂಗಾವತಿ ನಗರದಲ್ಲಿ ಸೆ.೧೦ ರಿಂದ ೨೦ ರವರೆಗೆ ಹಾನಗಲ್ ಕುಮಾರ ಶಿವಯೋಗಿಗಳ ೧೫೮ನೇ ಜಯಂತ್ಯೋತ್ಸವ ಕಾರ್ಯಕ್ರಮ ಆಯೋಜಿಸಿತು. ಅದಕ್ಕೆ ನಗರದ ಹಾನಗಲ್ಲ ಶ್ರೀ ಗುರು ಕುಮಾರೇಶ್ವರ ವೇದ ಮತ್ತು ಸಂಸ್ಕೃತ ಪಾಠಶಾಲೆಯ ಸಂಸ್ಥಾಪಕ ಗುರುಗಳಾದ ಶ್ರೀ ಶರಣಬಸವ ದೇವರು ಸಂತಸ ವ್ಯಕ್ತಪಡಿಸಿದರು. ಹಾನಗಲ್ಲ ಶಿವಯೋಗಿಗಳ ಜಯಂತ್ಯೋತ್ಸವದ ಯಶಸ್ವಿಗೆ ಸರ್ವರೂ ಸನ್ನದ್ಧರಾಗಬೇಕೆಂದು ಕರೆ ನೀಡಿದ್ದಾರೆ. ಅವರು ಜನರಲ್ಲಿ ದುಶ್ಚಟಗಳನ್ನು ದೂರಗೊಳಿಸಿ, ಅರಿವು ಮೂಡಿಸಲು ನಾಡಿನ ನೂರಾರು ಪೂಜ್ಯರು ಆಗಮಿಸುತ್ತಿರುವುದು ನಮ್ಮ ತಾಲೂಕಿಗೆ ಸಂದ ಭಾಗ್ಯವಾಗಿದೆ. ಹೀಗಾಗಿ ಈ ಹತ್ತು…

Read More
ಸಮಾಜಸೇವಕ ಪಿ. ನವೀನ್ ಕುಮಾರ್ ರವರ ೩೨ನೇ ವರ್ಷದ ಜನ್ಮದಿನ ಅರ್ಥಪೂರ್ಣವಾಗಿ ಆಚರಣೆ

ಸಮಾಜಸೇವಕ ಪಿ. ನವೀನ್ ಕುಮಾರ್ ರವರ ೩೨ನೇ ವರ್ಷದ ಜನ್ಮದಿನ ಅರ್ಥಪೂರ್ಣವಾಗಿ ಆಚರಣೆ

ಪಿ.ನವೀನ್ ಕುಮಾರ್ ಬಳ್ಳಾರಿಯವರು ಗಂಗಾವತಿ ತಾಲೂಕಿನ ಐತಿಹಾಸಿಕ ಪ್ರಸಿದ್ಧ ಪಂಪಾಸರೋವರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರು ತಮ್ಮ ೩೨ನೇ ಜನ್ಮದಿನವನ್ನು ಗಂಗಾವತಿಯ ಲಯನ್ಸ್ ಚಾರಿಟೇಬಲ್ ಟ್ರಸ್ಟ್ನ ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿಅನ್ನ ಸಂತರ್ಪಣೆ ಮಾಡಿ ಆಚರಿಸಿಕೊಂಡರು. ಕೇಕ್ ಕತ್ತರಿಸುವುದರ ಮೂಲಕ ಹಾಗೂ ಪಂಪಾ ಸರೋವರದಲ್ಲಿರುವ ಎಲ್ಲಾ ಆಟೋ ಚಾಲಕರಿಗೆ ಮತ್ತು ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡುವ ಮೂಲಕ ಸರಳತೆಯಿಂದ ಆಚರಿಸಿಕೊಂಡರು. ಅನ್ನಸಂತರ್ಪಣೆ ಮಾಡಿ ಮಾತನಾಡಿದ ಅವರು ಬುದ್ಧಿಮಾಂದ್ಯ ಶಾಲೆಯಲ್ಲಿ ೩೨ನೇ ವರ್ಷದ ಜನ್ಮದಿನವನ್ನು ಆಚರಿಸಿಕೊಂಡಿದ್ದು ತುಂಬಾ ಸಂತೋಷವಾಗಿದೆ. ಪಂಪಾ…

Read More