ಪುಷ್ಪಗಿರಿ ಬೆಟ್ಟಕ್ಕೆ ಚಾರಣದ ಸಾಹಸ ಕಥನ  ಗೊರೂರು ಅನಂತರಾಜು, ಹಾಸನ.

ಪುಷ್ಪಗಿರಿ ಬೆಟ್ಟಕ್ಕೆ ಚಾರಣದ ಸಾಹಸ ಕಥನ ಗೊರೂರು ಅನಂತರಾಜು, ಹಾಸನ.

ಹಾಸನ ತಾಲ್ಲೂಕು ಮುಟ್ಟನಹಳ್ಳಿಯ ಲೇಖಕರಾದ ತ್ಯಾಗರಾಜ್ ಮತ್ತು ತಂಡ ಪ್ರಸಿದ್ಧ ಚಾರಣಕ್ಕೆ ಹೆಸರು ವಾಸಿಯಾದ ಪುಷ್ಪಗಿರಿ ಬೆಟ್ಟಕ್ಕೆ ಚಾರಣಕ್ಕೆ ಹೋಗಿ ಬಂದ ಸಾಹಸ ಕಥನವನ್ನು ಸ್ವಾರಸ್ಯಕರವಾಗಿ ಮಿನಿ ಕಾದಂಬರಿ ಸ್ವರೂಪದಲ್ಲಿ ಓದಿಸಿಕೊಂಡು ಹೋಗುವಂತೆ ಬಣ್ಣಿಸಿದ್ದಾರೆ. ಕುಮಾರ ಪರ್ವತ ಚಾರಣ ಮಾಮೂಲಿ ವ್ಯಕ್ತಿಗಳಿಗೆ ಅದೊಂದು ದಿಗಿಲು. ಹವ್ಯಾಸಿ ಚಾರಣಿಗರಿಗೆ ಅದೊಂದು ವಿಶಿಷ್ಟ ಅನುಭವ. ಇಂತಹ ಚಾರಣದ ಅನುಭವವನ್ನು ಬರಹಕ್ಕಿಳಿಸುವುದು ಒಂದು ಕೌಶಲ್ಯವೆ ಸರಿ. ಆಧುನಿಕತೆ, ಲೋಕಜ್ಞಾನ ಬೆಳೆದಂತೆ ಬರಹವೂ ಕೂಡ ಹೊಸತು ಕಂಡುಕೊಳ್ಳುತ್ತಿದೆ. ನಾವು ಕುವೆಂಪುರವರ ಮಲೆಗಳಲ್ಲಿ ಮದುಮಗಳು,…

Read More
ಜಿಲ್ಲಾ ಮಟ್ಟದ ಚೆಸ್ ಹಾಗೂ ಶೆಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

ಜಿಲ್ಲಾ ಮಟ್ಟದ ಚೆಸ್ ಹಾಗೂ ಶೆಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

ಗಂಗಾವತಿ: ಸೆಪ್ಟೆಂಬರ್-೦೧ ರಂದು ಜಿಲ್ಲಾ ಕ್ರೀಡಾಂಗಣ ಕೊಪ್ಪಳ, ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾಮಟ್ಟದ ಚೆಸ್ ಸ್ಪರ್ಧೆ, ಶೆಟಲ್ ಬ್ಯಾಡ್ಮಿಂಟನ್, ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಯಲ್ಲಿ ಗಂಗಾವತಿಯ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಪ್ರಾಥಮಿಕ ವಿಭಾಗದ ಚೆಸ್ ಸ್ಪರ್ಧೆಯಲ್ಲಿ ಸಮೀಕ್ಷಾ, ಶಿವರಾಜ್ ಮತ್ತು ಬಾಲಕಿಯರ ಪ್ರೌಢ ವಿಭಾಗದಲ್ಲಿ ಸೃಜನಾ ಪ್ರಥಮ ಸ್ಥಾನ ಪಡೆದು, ಮುಂದೆ ನಡೆಯುವ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅದೇರೀತಿ ನಿವೇದ, ರಾಮ್ ಸೂರ್ಯ, ವೈಭವ್, ಶಿವಕುಮಾರ್, ಧನುಷ್…

Read More
ನಾಳೆಗಳು ನಮ್ಮದೆನಿಸಿವೆ ಭರವಸೆಯ.. ತಾಯಿ ಮತ್ತು ಅವಳಿ ಮಕ್ಕಳ ಕಲಾಪರಿಚಯ – ಗೊರೂರು ಅನಂತರಾಜು, ಹಾಸನ.

ನಾಳೆಗಳು ನಮ್ಮದೆನಿಸಿವೆ ಭರವಸೆಯ.. ತಾಯಿ ಮತ್ತು ಅವಳಿ ಮಕ್ಕಳ ಕಲಾಪರಿಚಯ – ಗೊರೂರು ಅನಂತರಾಜು, ಹಾಸನ.

ನಾಳೆಗಳು ನಮ್ಮದೆನಿಸಿವೆ ಭರವಸೆಯ ನಾಳೆಗಳು ನಮ್ಮದೆನಿಸಿವೆ ಎಂಬ ಒಂದು ಸೊಗಸಾದ ಹಾಡಿಗೆ ಕಲ್ಬುರ್ಗಿ ಜಿಲ್ಲೆ ಚಿಂಚೋಳಿ ತಾಲ್ಲೂಕು ಕಲ್ಲುರೋಡ ಗ್ರಾಮದ ಮಹಾನಂದ ಮಠಪತಿ ಮೇಡಂ ತಮ್ಮ ಕಲೆಗಾರಿಕೆ ಪೋಟೋಗಳನ್ನು ಅಳವಡಿಸಿ ಒಂದು ವಿಡಿಯೋ ಮಾಡಿದೆ. ಅದನ್ನು ಹೂವಿನಹಡಗಲಿಯ ಕತೆಗಾರ ಮಧುನಾಯ್ಕ್ ಲಂಬಾಣಿ ಗ್ರೂಪ್‌ನಲ್ಲಿ ಹಾಕಿದ್ದರು. ಅನಂತರಾಜ್ ಸರ್, ಚಿಕ್ಕಮಗಳೂರಿನಲ್ಲಿ ನಮ್ಮ ಕರ್ನಾಟಕ ರಾಜ್ಯ ಬರಹಗಾರರ ಸಂಘ ಚಿಕ್ಕಮಗಳೂರು ಜಿಲ್ಲಾ ಘಟಕದ ಸಹಕಾರದಲ್ಲಿ ಇತ್ತೀಚಿಗೆ ನಡೆಸಿತ್ತಲ್ಲಾ ರಾಜ್ಯಮಟ್ಟದ ಗಾಯನ ಸ್ಫರ್ಧೆ ಇಲ್ಲಿ ಭಾಗವಹಿಸಿದ್ದ ಗಾಯಕಿ ಮಹಾನಂದ ಮಠಪತಿ ಮಗಳು…

Read More
ವೈಜೆಆರ್ ಕಾಲೇಜಿ ವಿಜೃಂಭಣೆಯಿಂದ ನಡೆದ ಗಣಪನ ವಿಸರ್ಜನೆ ಮೆರವಣಿಗೆ

ವೈಜೆಆರ್ ಕಾಲೇಜಿ ವಿಜೃಂಭಣೆಯಿಂದ ನಡೆದ ಗಣಪನ ವಿಸರ್ಜನೆ ಮೆರವಣಿಗೆ

ಗಂಗಾವತಿ : ವಿದ್ಯಾನಗರ ವೈಜೆಆರ್ ಪಿಯು ಕಾಲೇಜ್ ನಲ್ಲಿ ಗಣೇಶ ಚತುರ್ಥಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಣ್ಣಿನ ಗಣೇಶ ಮೂರ್ತಿಯನ್ನು ಅದ್ಧೂರಿಯಾಗಿ ಸ್ವಾಗತಿಸಿ ಐದು ದಿನ ಕಾಲೇಜಿನಲ್ಲಿ ಪ್ರತಿಷ್ಠಾಪಿಸಿ ಗಣೇಶನಿಗೆ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ರವಿವಾರ ವಿಸರ್ಜನ ವೇಳೆ ಯುವಕರು ಯುವತಿಯರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.ಗಣೇಶನ ಮೆರವಣಿಗೆಯು ವಿಜೃಂಭಣೆಯಿಂದ ನಡೆಯಿತು. ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತೋಷಪಟ್ಟರು. ಈ ವೇಳೆ ಅಧ್ಯಕ್ಷ ಕಲ್ಯಾಣಂ ಜಾನಕಿರಾಮ್ ಮಾತನಾಡಿ ಜಿಲ್ಲೆ ಮತ್ತು ರಾಜ್ಯದ ಜನತೆಗೆ ಹಾಗೂ ವಿದ್ಯಾರ್ಥಿಗಳಿಗೆ…

Read More
ಬೆಂಗಳೂರಿನ ಕುಂಭಮೇಳ ಸಾಂಸ್ಕೃತಿಕ ಅಕಾಡೆಮಿ ಇವರಿಂದ ಡಾ|| ಶಿವಕುಮಾರ ಮಾಲಿಪಾಟೀಲ್ ಅವರಿಗೆ ಪುಣ್ಯಕೋಟಿ ಪ್ರಶಸ್ತಿ ಪ್ರದಾನ.

ಬೆಂಗಳೂರಿನ ಕುಂಭಮೇಳ ಸಾಂಸ್ಕೃತಿಕ ಅಕಾಡೆಮಿ ಇವರಿಂದ ಡಾ|| ಶಿವಕುಮಾರ ಮಾಲಿಪಾಟೀಲ್ ಅವರಿಗೆ ಪುಣ್ಯಕೋಟಿ ಪ್ರಶಸ್ತಿ ಪ್ರದಾನ.

ಗಂಗಾವತಿ: ಬೆಂಗಳೂರಿನ ಕುಂಭಮೇಳ ಸಾಂಸ್ಕೃತಿಕ ಅಕಾಡೆಮಿ ಇವರಿಂದ ಗಂಗಾವತಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ|| ಶಿವಕುಮಾರ ಮಾಲಿಪಾಟೀಲ್ ಅವರಿಗೆ ಆಗಸ್ಟ್-೨೮ ಗುರುವಾರ ಲಯನ್ಸ್ ಕ್ಲಬ್‌ನಲ್ಲಿ ಪುಣ್ಯಕೋಟಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂದು ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷರಾದ ಶೇಖರ್ ತೆಗ್ಗಿ ಅವರು ತಿಳಿಸಿದರು. ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು ಡಾ|| ಶಿವಕುಮಾರ ಮಾಲಿಪಾಟೀಲ್ ಅವರು ವೃತ್ತಿಯಲ್ಲಿ ಒಬ್ಬ ವೈದ್ಯರಾಗಿ ಸಾಹಿತಿಗಳಾಗಿ, ಸಮಾಜ ಸೇವಕರಾಗಿ ಸಾಕಷ್ಟು ಸೇವೆಗಳನ್ನು ಸಲ್ಲಿಸುತ್ತಾ ಜನಾನುರಾಗಿಯಾಗಿದ್ದಾರೆ. ಇವರಿಗೆ ಸನ್ಮಾನಿಸಿ ಅಭಿನಂದಿಸುವುದು ನಮ್ಮ ಅಕಾಡೆಮಿಯ ಹೆಬ್ಬಯಕೆಯಾಗಿತ್ತು….

Read More