ಶ್ರೀ ಶಾರದಾ ಶರನ್ನ ನವರಾತ್ರಿ. ಚಂಡಿ ಹವನ ಸಂಪನ್ನ

ಶ್ರೀ ಶಾರದಾ ಶರನ್ನ ನವರಾತ್ರಿ. ಚಂಡಿ ಹವನ ಸಂಪನ್ನ

ಗಂಗಾವತಿ. ನಗರದ ಶಂಕರಮಠದ ಶ್ರೀ ಶಾರದಾದೇ ಗುಳದಲ್ಲಿ ಬುಧವಾರ ರಂದು ನವ ಚಂಡಿ ಹವನ ಸಂಪನ್ನಗೊಂಡಿತು. ವೇದಮೂರ್ತಿ ಮಹೇಶ್ ಭಟ್ ಜೋಶಿ ಹಾಗೂ ತಂಡ ದವರಿಂದ ಸೇವಾಕರ್ತರಿಗೆ ಮಹಾಸಂಕಲ್ಪ ಹಾಗೂ ವೈದ್ಯ ನೇತೃತ್ವದಲ್ಲಿ ಪೂರ್ಣಾಹುತಿಯನ್ನು ಸಂಪನ್ನಗೊಳಿಸಲಾಯಿತು. ಈ ಸಂದರ್ಭದಲ್ಲಿ ಧರ್ಮದರ್ಶಿ ನಾರಾಯಣರಾವ್ ವೈದ್ಯ ಮಾತನಾಡಿ ಶೃಂಗೇರಿಯ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ 75ನೇ ವರ್ಧಂತಿ ಮಹೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ ನವಚಂಡಿ ಹವನವನ್ನು ಆಯೋಜಿಸಲಾಗಿದ್ದು. ಇದರೊಂದಿಗೆ ದಂಪತಿ ಪೂಜೆ ಹಾಗೂ ಕನ್ನಿಕಾ ಪೂಜೆಯನ್ನು ಭಕ್ತರಿಂದ ನೆರವೇರಿಸಲಾಯಿತು….

Read More
ಬನ್ನಿಯಿಂದ ಬಂಗಾರದ ಜೀವನ ನಡೆಸೋಣ: ಪೂಜ್ಯ ಪದ್ಮಾಕ್ಷರಯ್ಯ ಮಹಾಸ್ವಾಮಿಗಳು..

ಬನ್ನಿಯಿಂದ ಬಂಗಾರದ ಜೀವನ ನಡೆಸೋಣ: ಪೂಜ್ಯ ಪದ್ಮಾಕ್ಷರಯ್ಯ ಮಹಾಸ್ವಾಮಿಗಳು..

ಎಲ್ಲರ ಸಹಕಾರದಿಂದ ಶರನ್ನನವರಾತ್ರಿ ಕಾರ್ಯಕ್ರಮ ಯಶಸ್ವಿ: ಅಧ್ಯಕ್ಷರು ದರೋಜಿ ನಾಗರಾಜ ಶ್ರೇಷ್ಠಿ.ಗಂಗಾವತಿ: ನಗರದ ಹಿರೇಜಂತಗಲ್ ವಿರುಪಾಪುರದಲ್ಲಿರುವ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಸೆಪ್ಟಂಬರ್ 22ನೇ ತಾರೀಖಿನಿಂದ ಅಕ್ಟೋಬರ್ 1ನೇ ತಾರೀಖಿನವರೆಗೆ ನಡೆದ ಶರನ್ ನವರಾತ್ರಿಯ ಪುರಾಣವು ದೇವಸ್ಥಾನದ ಶ್ರೀ ವಾಸವಿ ವೇದಿಕೆಯಲ್ಲಿ ಹತ್ತು ದಿನಗಳವರೆಗೆ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪುರಾಣದ ಸಾನಿಧ್ಯವನ್ನು ವಹಿಸಿದ ಪರಮ ಪೂಜ್ಯಶ್ರೀ ಪದ್ಮಾಕ್ಷರಯ್ಯ ಮಹಾಸ್ವಾಮಿಗಳು ಸುಳೆಕಲ್ ಅವರು ಮಾತನಾಡಿ ಶರನ್ ನವರಾತ್ರಿಯ ಒಂದೊಂದು ದೇವಿಯ ಅವತಾರವು ಪುರಾಣದಲ್ಲಿ ತಿಳಿಸಲಾಯಿತು. ಈ…

Read More