ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದ 25ನೇ ವಾರ್ಷಿಕೋತ್ಸವದ ಸಂಭ್ರಮ, ಪ್ರಭಾವಳಿ ಸಮರ್ಪಣೆ.

ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದ 25ನೇ ವಾರ್ಷಿಕೋತ್ಸವದ ಸಂಭ್ರಮ, ಪ್ರಭಾವಳಿ ಸಮರ್ಪಣೆ.

ಗಂಗಾವತಿ: ನಗರದ ಆನೆಗುಂದಿ ರಸ್ತೆಯ ಶಿರಡಿ ನಗರದ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದ 25ನೆಯ ವಾರ್ಷಿಕೋತ್ಸವ ಇದೇ ಮಾರ್ಚ್ 5 ಬುಧವಾರ ರಂದು ಜರುಗಲಿದೆ ಎಂದು ಶ್ರೀ ಶಿರಡಿ ಸಾಯಿಬಾಬಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಟಿ ರಾಮಕೃಷ್ಣ ಹಾಗೂ ಟ್ರಸ್ಟ್ ನ ಸದಸ್ಯರುಗಳಾದ ಎಸ್ ಸುರೇಶ್, ಯು ಚೆನ್ನಪ್ಪ, ರಾಚೋಟಯ್ಯ ಭಗವತಿ, ಗುರುರಾಜ್, ಪ್ರಹ್ಲಾದ, ರಾಮಚಂದ್ರ ಶೆಟ್ಟಿ, ಎಂ ರಾಮಾಂಜನೇಯ, ಕನಕಮೂರ್ತಿ, ಗಾಳಿ ಶಿವಪ್ಪ, ಡಾ|| ಎ.ಎಸ್.ಎನ್ ರಾಜು  ಹಾಗೂ ಕಿರಣ್ ಕುಮಾರ್ ಹೇಳಿದರು. ಅವರು…

Read More
Global Ocean Cleanup Initiatives

Global Ocean Cleanup Initiatives

Learn about the latest initiatives addressing plastic pollution in our oceans. A wonderful tranquility has taken proprietorship of my entirety soul, like these sweet mornings of spring which I appreciate with my aggregate heart. I am so playful, my costly companion, so ingested inside the astonishing sense of immaterial quiet nearness, that I neglect my…

Read More
ಅಪಾರ ಭಕ್ತಸಮೂಹ ಹೊಂದಿದ ಪೂಜ್ಯ ದೊಡ್ಡ ಯಮನೂರಪ್ಪ ನವಣಕ್ಕಿಯವರ ನಿಧನ: ಭಕ್ತ ಸಮೂಹ ಸಂತಾಪ

ಅಪಾರ ಭಕ್ತಸಮೂಹ ಹೊಂದಿದ ಪೂಜ್ಯ ದೊಡ್ಡ ಯಮನೂರಪ್ಪ ನವಣಕ್ಕಿಯವರ ನಿಧನ: ಭಕ್ತ ಸಮೂಹ ಸಂತಾಪ

ಗಂಗಾವತಿ: ಗಂಗಾವತಿಯ ದೈವೀ ಪುರುಷ ಪೂಜ್ಯನೀಯ ಲಿಂಗೈಕ್ಯ ಶ್ರೀ ನವಣಕ್ಕಿ ನಾಗಪ್ಪ ತಾತನವರ ಹಿರಿಯ ಸುಪುತ್ರರಾದ ಪೂಜ್ಯನೀಯ ಶ್ರೀ ದೊಡ್ಡ ಯಮನಪ್ಪ ನವಣಕ್ಕಿಯವರು ತಂದೆಯವರ ಮಾರ್ಗದಲ್ಲಿಯೇ ಸೇವೆಯನ್ನು ಸಲ್ಲಿಸಿ ಅಪಾರ ಸಂಖ್ಯೆಯ ಭಕ್ತರನ್ನು ಸಂಪಾದಿಸಿಕೊಂಡಿದ್ದು, ಅವರು ಭಾನುವಾರ ರಾತ್ರಿ ೯ ರ ಸುಮಾರಿನಲ್ಲಿ ಲಿಂಗೈಕ್ಯರಾಗಿದ್ದಾರೆ. ಇವರ ಅಂತಿಮ ಸಂಸ್ಕಾರವು ಮಾರ್ಚ್-೨೪ ಸೋಮವಾರ ಗಂಗಾವತಿಯ ಜುಲೈನಗರದ ಬೈಪಾಸ್ ರಸ್ತೆಯ ರುದ್ರಭೂಮಿಯಲ್ಲಿ ನೆರವೇರಿತು. ಪೂಜ್ಯರ ಆತ್ಮಕ್ಕೆ ಶಾಂತಿ ಸಿಗಲೆಂದು ಕುರುಹಿನಶೆಟ್ಟಿ ಸಮಾಜದ ಯಜಮಾನರುಗಳು, ಎಂ. ಮಲ್ಲಿಕಾರ್ಜುನ ನಾಗಪ್ಪ, ಚೆಗೂರು ಶ್ಯಾಮಣ್ಣ,…

Read More
ಮೊಬೈಲ್ ಅವಾಂತರಗಳ ವಿಡಂಬನಾ ನಾಟಕ

ಮೊಬೈಲ್ ಅವಾಂತರಗಳ ವಿಡಂಬನಾ ನಾಟಕ

ನಾಟಕದಲ್ಲೇ ಹುಟ್ಟಿ ನಾಟಕದಲ್ಲಿ ಬೆಳೆದು ನಾಟಕವೇ ಜೀವನವಾಗಿರುವಾಗ ನನಗೆ ನಾಟಕ ಬೀದಿಗಿಳಿಯಿತೇ? ಎಂದು ಸಂಕಟವಾಯ್ತು ನಿಜ. ಆದರೆ ಹೆಜ್ಜೆ ಗೆಜ್ಜೆಯ ಬೀದಿ ನಾಟಕ ವೀಕ್ಷಿಸಿದಾಗ ಇದೊಂದು ಬಯಸದೇ ಬಂದ ಭಾಗ್ಯ ಎನಿಸಿತು. ಜನಮನ ರಂಜಿಸಲು ಭವ್ಯ ರಂಗಸಜ್ಜಿಕೆ ಬೇಡ. ಕೇವಲ ಬೀದಿಯೇ ಸಾಕು ಎಂಬುದನ್ನು ಮೈಸೂರು ರಮಾನಂದ್ ದೃಡಪಡಿಸಿದ್ದಾರೆ. ಈ ಮಾತುಗಳನ್ನು ಬಹಳ ಹಿಂದೆಯೇ ವರನಟ ಡಾ. ರಾಜಕುಮಾರ್ ನುಡಿದಿದ್ದಾರೆ. ಪ್ರಭಾಕರ ಜೋಶಿ ಸಂಪಾದಕತ್ವದಲ್ಲಿ ಮೈಸೂರು ರಮಾನಂದ್ ಅಭಿನಂದನ ಗ್ರಂಥ ರಂಗಾನಂದದಲ್ಲಿ ಈ ನುಡಿಗಳನ್ನು ನಟ, ನಾಟಕಕಾರರಾದ…

Read More
ಶೇಖರ್ ಕಪೂರ್ ಅವರ ಮಗಳು ಕಾವೇರಿ ಅವರ ಚೊಚ್ಚಲ ಚಿತ್ರ ಬಾಬಿ ಔರ್ ರಿಷಿ ಕಿ ಲವ್ ಸ್ಟೋರಿ:

ಶೇಖರ್ ಕಪೂರ್ ಅವರ ಮಗಳು ಕಾವೇರಿ ಅವರ ಚೊಚ್ಚಲ ಚಿತ್ರ ಬಾಬಿ ಔರ್ ರಿಷಿ ಕಿ ಲವ್ ಸ್ಟೋರಿ:

ಖ್ಯಾತ ಚಲನಚಿತ್ರ ನಿರ್ಮಾಪಕ ಶೇಖರ್ ಕಪೂರ್ ಅವರ ಪುತ್ರಿ ಕಾವೇರಿ ಕಪೂರ್ ಇತ್ತೀಚೆಗೆ ಬಾಬಿ ಔರ್ ರಿಷಿ ಕಿ ಲವ್ ಸ್ಟೋರಿ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಕುನಾಲ್ ಕೊಹ್ಲಿ ನಿರ್ದೇಶನದಲ್ಲಿ ತಯಾರಾದ ರೋಮ್-ಕಾಮ್‌ನಲ್ಲಿ ಕಾವೇರಿ ಕಪೂರ್ ಮತ್ತು ವರ್ಧನ್ ಪುರಿ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ವರ್ಧನ್ ಪುರಿ ಅಂಬರೀಶ್ ಪುರಿಯ ಮೊಮ್ಮಗ. ಈ ಚಿತ್ರವು ಇಂದು ಫೆಬ್ರವರಿ 11 ರಂದು ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಯಿತು. ಬಾಬಿ ಔರ್ ರಿಷಿ ಕಿ ಲವ್ ಸ್ಟೋರಿ ಯು.ಕೆ ಹಿನ್ನೆಲೆಯಲ್ಲಿ…

Read More
ಸಮಾಜಸೇವಕ ಪಿ. ನವೀನ್ ಕುಮಾರ್ ರವರ ೩೨ನೇ ವರ್ಷದ ಜನ್ಮದಿನ ಅರ್ಥಪೂರ್ಣವಾಗಿ ಆಚರಣೆ

ಸಮಾಜಸೇವಕ ಪಿ. ನವೀನ್ ಕುಮಾರ್ ರವರ ೩೨ನೇ ವರ್ಷದ ಜನ್ಮದಿನ ಅರ್ಥಪೂರ್ಣವಾಗಿ ಆಚರಣೆ

ಪಿ.ನವೀನ್ ಕುಮಾರ್ ಬಳ್ಳಾರಿಯವರು ಗಂಗಾವತಿ ತಾಲೂಕಿನ ಐತಿಹಾಸಿಕ ಪ್ರಸಿದ್ಧ ಪಂಪಾಸರೋವರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರು ತಮ್ಮ ೩೨ನೇ ಜನ್ಮದಿನವನ್ನು ಗಂಗಾವತಿಯ ಲಯನ್ಸ್ ಚಾರಿಟೇಬಲ್ ಟ್ರಸ್ಟ್ನ ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿಅನ್ನ ಸಂತರ್ಪಣೆ ಮಾಡಿ ಆಚರಿಸಿಕೊಂಡರು. ಕೇಕ್ ಕತ್ತರಿಸುವುದರ ಮೂಲಕ ಹಾಗೂ ಪಂಪಾ ಸರೋವರದಲ್ಲಿರುವ ಎಲ್ಲಾ ಆಟೋ ಚಾಲಕರಿಗೆ ಮತ್ತು ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡುವ ಮೂಲಕ ಸರಳತೆಯಿಂದ ಆಚರಿಸಿಕೊಂಡರು. ಅನ್ನಸಂತರ್ಪಣೆ ಮಾಡಿ ಮಾತನಾಡಿದ ಅವರು ಬುದ್ಧಿಮಾಂದ್ಯ ಶಾಲೆಯಲ್ಲಿ ೩೨ನೇ ವರ್ಷದ ಜನ್ಮದಿನವನ್ನು ಆಚರಿಸಿಕೊಂಡಿದ್ದು ತುಂಬಾ ಸಂತೋಷವಾಗಿದೆ. ಪಂಪಾ…

Read More
ಸಂಕಲ್ಪ ಕಾಲೇಜಿಗೆ ೭ ರ‍್ಯಾಂಕ್ ಹಾಗೂ ೨ ಚಿನ್ನದ ಪದಕ

ಸಂಕಲ್ಪ ಕಾಲೇಜಿಗೆ ೭ ರ‍್ಯಾಂಕ್ ಹಾಗೂ ೨ ಚಿನ್ನದ ಪದಕ

ಗಂಗಾವತಿ: ವಿಜಯಪುರ ಅಕ್ಕಮಹಾದೇವಿ ವಿಶ್ವವಿದ್ಯಾಲಯ ಪ್ರಕಟಿಸಿದ ೨೦೨೩-೨೪ನೇ ಸಾಲಿನ ಎನ್.ಇ.ಪಿ ಪಠ್ಯದ ಪದವಿ ಪರೀಕ್ಷೆಯಲ್ಲಿ ನಗರದ ಸಂಕಲ್ಪ ಪದವಿ ಕಾಲೇಜಿಗೆ ೭ ರ‍್ಯಾಂಕ್ ಮತ್ತು ೨ ಚಿನ್ನದ ಪದಕ ಲಭಿಸಿವೆ ಎಂದು ಕಾಲೇಜಿನ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರಾದ ನಾಗರಾಜ ಗುತ್ತೇದಾರ ಹರ್ಷ ವ್ಯಕ್ತಪಡಿಸಿದರು. ಕಾಲೇಜಿನ ಬಿ.ಕಾಂ ವಿಭಾಗದಲ್ಲಿ ಜೇಬಾ ಸೈಯದ್ ಖಲೀಲುಲ್ಲಾ ಖಾದ್ರಿ ಶೇ ೯೫.೪೬ ಅಂಕದೊಂದಿಗೆ ಪ್ರಥಮ ರ‍್ಯಾಂಕ್ ಮತ್ತು ಚಿನ್ನದ ಪದಕ, ಬಿ.ಎ ವಿಭಾಗದಲ್ಲಿ ಸುಭದ್ರಾ ವಿರೂಪಾಕ್ಷ ಬಢಿಗೇರ್ ಶೇ ೯೧.೧೭ ಅಂಕ ಪಡೆಯುವುದರೊಂದಿಗೆ…

Read More
Rise of Competitive Video Gaming

Rise of Competitive Video Gaming

E-sports has become a major industry, attracting a massive global audience. A wonderful tranquility has taken proprietorship of my entirety soul, like these sweet mornings of spring which I appreciate with my aggregate heart. I am so playful, my costly companion, so ingested inside the astonishing sense of immaterial quiet nearness, that I neglect my…

Read More
ಮುಂಬೈನಲ್ಲಿ ಕಿಶೋರ್ ಕುಮಾರ್ ಕಲಾಕೃತಿಗಳ ಪ್ರದರ್ಶನ.

ಮುಂಬೈನಲ್ಲಿ ಕಿಶೋರ್ ಕುಮಾರ್ ಕಲಾಕೃತಿಗಳ ಪ್ರದರ್ಶನ.

ಮುಂಬಯಿ ಜಹಾಂಗೀರ್ ಆರ್ಟ್ ಗ್ಯಾಲರಿಯ ಆಡಿಟೋರಿಯಂ ಹಾಲ್ ನಲ್ಲಿ ‘ಸಮಗ್ರತೆಗಾಗಿ ಕಲೆ’ ಎಂಬ ಶಿರೋನಾಮೆ ಅಡಿಯಲ್ಲಿ ಶ್ರೀ ಕಿಶೋರ್ ಕುಮಾರ್ ಅವರ ಕಲಾಕೃತಿಗಳ ಪ್ರದರ್ಶನ ನೆಡೆಯಿತು. ಕಿಶೋರ್ ಕುಮಾರ್ ತಮ್ಮ ವರ್ಣಚಿತ್ರಗಳಲ್ಲಿ ತಿಳಿಸುವ ಎರಡು ಮುಖ್ಯ ಕಾಳಜಿಗಳು ನೋವು ಮತ್ತು ಸಂತೋಷ. ಇವು ಸಾಂಸ್ಕೃತಿಕವಾಗಿ ಪರಸ್ಪರ ವಿರೋಧಾಭಾಸಗಳೆಂದು ಗುರುತಿಸಲ್ಪಟ್ಟಿರುವ ಎರಡು ಅಂಶಗಳಾಗಿವೆ. ಕಲಾವಿದನು ದೈವಿಕ ಚಿತ್ರಣವನ್ನು ಅಥವಾ ದೇಶೀಯ ಮಹಿಳೆಯನ್ನು ಚಿತ್ರಿಸುವ ಮೂಲಕ ‘ನಿರ್ಮಾಣ’ ವನ್ನು ಉದ್ದೇಶಿಸುತ್ತಿದ್ದಾನೆ ಎಂದು ಯೋಚಿಸುತ್ತಿರುವಾಗ ಅವನ ಬೆರಳುಗಳು ಮೊದಲಿಗೆ ವರ್ಣಚಿತ್ರವನ್ನು ಪ್ರದರ್ಶಿಸುವ…

Read More
ಶ್ರದ್ಧೆ ಭಕ್ತಿಯಿಂದ ಜರುಗಿದ ಕಾಲಜ್ಞಾನಿ ಶ್ರೀ ವೀರ ಬ್ರಹ್ಮೇಂದ್ರ ಸ್ವಾಮಿಗಳವರ ಕಲ್ಯಾಣ ಮಹೋತ್ಸವ.

ಶ್ರದ್ಧೆ ಭಕ್ತಿಯಿಂದ ಜರುಗಿದ ಕಾಲಜ್ಞಾನಿ ಶ್ರೀ ವೀರ ಬ್ರಹ್ಮೇಂದ್ರ ಸ್ವಾಮಿಗಳವರ ಕಲ್ಯಾಣ ಮಹೋತ್ಸವ.

ಗಂಗಾವತಿ: ಸಮೀಪದ ಶ್ರೀ ರಾಮನಗರದ ಶ್ರೀ ವೀರ ಬ್ರಹ್ಮೇಂದ್ರ ಸ್ವಾಮಿಗಳವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಗೋವಿಂದಾಂಬ ಸಮಿತ ಶ್ರೀ ವೀರ ಬ್ರಹ್ಮೇಂದ್ರ ಸ್ವಾಮಿಗಳವರ ಕಲ್ಯಾಣ ಮಹೋತ್ಸವ ಅಪಾರ ಭಕ್ತಾದಿಗಳ ಮಧ್ಯೆ. ಶ್ರದ್ಧೆ ಭಕ್ತಿಯಿಂದ ಜರುಗಿತು. ದೇವಸ್ಥಾನದ ಪ್ರಧಾನ ಅರ್ಚಕ. ಶ್ರೀಕಾಂತ್ ನೇತೃತ್ವದಲ್ಲಿ. ಶ್ರೀ ವೀರ ಬ್ರಹ್ಮೇಂದ್ರ ಸ್ವಾಮಿ ಸೇರಿದಂತೆ ಪರಿವಾರ ದೇವರುಗಳಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಅಷ್ಟೋತ್ತರ ಪಾರಾಯಣ ಸೇರಿದಂತೆ ವಿಶ್ವಕರ್ಮ ಸಮಾಜದ ದೇವಸ್ಥಾನ ಸಮಿತಿಯ ಯುವ ಮುಖಂಡ ರಾಮ ಬ್ರಹ್ಮ ದಂಪತಿಗಳಿಂದ ಮಹಾಸಂಕಲ್ಪ ಕಲ್ಯಾಣೋತ್ಸವ…

Read More