ಬೆಂಗಳೂರಿನಲ್ಲಿ ಡಿಸೆಂಬರ್-೨೮ ರಿಂದ ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನ.

ಬೆಂಗಳೂರಿನಲ್ಲಿ ಡಿಸೆಂಬರ್-೨೮ ರಿಂದ ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನ.

ಗಂಗಾವತಿ: ಇದೇ ತಿಂಗಳ ಡಿಸೆಂಬರ್ ೨೮ ಹಾಗೂ ೨೯ ರಂದು ಬೆಂಗಳೂರಿನ ಬಾಗಲೂರಿನ ವಿಜಯ್ ಇಂಟರ್‌ನ್ಯಾಷನಲ್ ಶಾಲಾ ಮೈದಾನದಲ್ಲಿ ನಾಲ್ಕನೇ ರಾಜ್ಯ ಸಮ್ಮೇಳನ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಕೊಪ್ಪಳ ಜಿಲ್ಲೆಯ ಜಿಲ್ಲಾಧ್ಯಕ್ಷ ಸಿದ್ದಲಿಂಗೇಶ್ವರ ಪೂಲಭಾವಿ ಗೌರವಾಧ್ಯಕ್ಷರಾದ ಶ್ರೀ ಲಿಂಗಾರೆಡ್ಡಿ ಆಲೂರು ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರುಗಳು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ದೊಡ್ಡಬಳ್ಳಾಪುರ, ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆ, ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜುಗಳ…

Read More
ತೇರು ಹರಿದಾವೋ ತಾನಕ್ಕೆ ನಿಂತಾವೋ

ತೇರು ಹರಿದಾವೋ ತಾನಕ್ಕೆ ನಿಂತಾವೋ

ಮನೆಯ ಪೈಂಟಿಂಗ್ ಕೆಲಸ ನಡೆದಿತ್ತು. ಮನೆಯ ಪಾತ್ರೆ ಪದಾರ್ಥಗಳನ್ನು ಅತ್ತಿಂದಿತ್ತ ಇಟ್ಟಾಡಿ ಸುಸ್ತಾಗಿ ಹೋಗಿದ್ದೆ. ಮೂರು ದಿನಗಳಲ್ಲಿ ಮುಗಿಸಿಕೊಡುವೆ ಎಂದಿದ್ದ ಅಕ್ಬರ್ ಪುಣ್ಯಾತ್ಮ ಹದಿನೈದು ದಿನ ತೆಗೆದುಕೊಂಡ. ಮನೆ ತುಂಬಾ ಧೂಳಿನ ರಾಶಿ ಜೊತೆಗೆ ಎಲ್ಲೆಲ್ಲಿ ನೋಡಿದರೂ ಪುಸ್ತಕಗಳೇ! ನೋಡಿ ನೋಡಿ ಬೇಸರಗೊಂಡು ಮಡದಿ ಶಕುಂತಲೆ ಸಿಟ್ಟಿನಿಂದ ರೇಗಾಡಿ ಆಗಿಂದಾಗ್ಗೆ ನನ್ನಿಂದ ಕೆಲಸ ತೆಗೆಯುತ್ತಿದ್ದಳು. ‘ರೀ, ಪೈಂಟ್ ಸೋರಿಸಿಬಿಡ್ತಾರೆ, ನಿಮ್ಮ ಪಂಚೆ ಹಾಸ್ರಿ.. ಮನೆಯಲ್ಲಿ ಇದ್ದ ಬದ್ದ ಹಳೆಯ ಬೆಡ್‌ಶೀಟ್‌ಗಳು, ಹೊದುಪುಗಳನ್ನು ಪೈಂಟಿಂಗ್ ಮಾಡುವ ಜಾಗದಲ್ಲೆಲ್ಲಾ ಹಾಸಿದ್ದಾಯಿತು….

Read More
ಪವಿತ್ರ ತ್ರಿವೇಣಿ ಸಂಗಮದ ಕುಂಭಮೇಳದ ಜಲ ವಿತರಣೆ: ರೂಪರಾಣಿ ರಾಯಚೂರು

ಪವಿತ್ರ ತ್ರಿವೇಣಿ ಸಂಗಮದ ಕುಂಭಮೇಳದ ಜಲ ವಿತರಣೆ: ರೂಪರಾಣಿ ರಾಯಚೂರು

ಗಂಗಾವತಿ: ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾದ ಪ್ರಯಾಗರಾಜ್ ತ್ರಿವೇಣಿ ಸಂಗಮದ ಕುಂಭಮೇಳದ ಪವಿತ್ರ ಜಲವನ್ನು ಆರ್ಯವೈಶ್ಯ ಸಮಾಜದ ಬಾಂಧವರು ಸೇರಿದಂತೆ ಭಕ್ತಾದಿಗಳಿಗೆ ಸಮಾಜದ ಅಧ್ಯಕ್ಷೆ ರೂಪರಾಣಿ ರಾಯಚೂರುರವರು ಸೋಮವಾರದಂದು ವಿತರಿಸಿದರು. ನಗರದ ಶ್ರೀ ನಗರೇಶ್ವರ ದೇವಸ್ಥಾನದಲ್ಲಿ ಪ್ರತಿ ಸೋಮವಾರದಂತೆ ನಡೆಸಲಾಗುತ್ತಿರುವ ಭಜನೆ, ಪಾಲಕಿ ಉತ್ಸವ, ಅಷ್ಟಾವಧಾನ ಸೇವೆ, ಧಾರ್ಮಿ ಕಾರ್ಯಕ್ರಮಗಳನ್ನು ಹಾಗೂ ಸೇವಾ ಕರ್ತನ ಸನ್ಮಾನವನ್ನು ದೇವಸ್ಥಾನದ ಅರ್ಚಕ ದಿಗಂಬರ್ ಭಟ್ ನೆರವೇರಿಸಿದರು. ಬಳಿಕ ಜಲ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಮಾಜದ ಅಧ್ಯಕ್ಷೆ ರೂಪರಾಣಿಯವರು, ತಾವು…

Read More
ಪಂಡರಾಪುರ ಪಾದಯಾತ್ರೆಯ ಯಾತ್ರಾತ್ರಿಗಳಿಂದ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ನಿವಾಸದಲ್ಲಿ ವಿಶೇಷ ಪೂಜೆ

ಪಂಡರಾಪುರ ಪಾದಯಾತ್ರೆಯ ಯಾತ್ರಾತ್ರಿಗಳಿಂದ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ನಿವಾಸದಲ್ಲಿ ವಿಶೇಷ ಪೂಜೆ

ಗಂಗಾವತಿ: ನಗರದ ಹಿರೇಜಂತಕಲ್ ವಿರುಪಾಪುರದ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ಅವರ ನಿವಾಸದಲ್ಲಿ ಕಳೆದ 38 ವರ್ಷಗಳಿಂದ ಭದ್ರಾವತಿ ಮತ್ತು ಓಬಳಾಪುರಂನಿಂದ ಪಂಡರಾಪುರಕ್ಕೆ ಹೋಗುವ ಪಾದಯಾತ್ರೆಯ ಯಾತ್ರಾತ್ರಿಗಳಿಂದ ವಿಶೇಷ ಪೂಜೆ ನೆರವೇರಿಸಲಾಯಿತು. ಇದಕ್ಕೂ ಮುನ್ನ ಶ್ರೀ ಪಂಡರಾಪುರ ಪಾಂಡುರಂಗನ ಮತ್ತು ರುಕ್ಮಿಣಿ ದೇವಿಯ ಆರಾಧನೆ ಮಾಡಲಾಯಿತು. ಜೊತೆಗೆ ಭಜನೆಯನ್ನು ನೆರವೇರಿಸಿ ಮುಂದೆ ಸಾಗಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪಾದಯಾತ್ರೆಯ ಮತ್ತು ಭಜನಾ ಮಂಡಳಿಯ ಉಸ್ತುವಾರಿಗಳಾದ ಚಂದ್ರಶೇಖರ ಗೋಂದಿಮಠ ಭದ್ರಾವತಿ ಅವರು, ಪಾದಯಾತ್ರೆಯು ಸ್ವಾಮಿ ನಾಮದೇವಾನಂದ…

Read More
ಹೊಸಪೇಟೆಯಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದಿಂದ ರಾಜ್ಯಮಟ್ಟದ ಕರೋಕೆ ಚಿತ್ರಗೀತೆ ಸ್ಪರ್ಧೆ

ಹೊಸಪೇಟೆಯಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದಿಂದ ರಾಜ್ಯಮಟ್ಟದ ಕರೋಕೆ ಚಿತ್ರಗೀತೆ ಸ್ಪರ್ಧೆ

ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಇವರು ಆಯೋಜಿಸಿರುವ ಕರ್ನಾಟಕ ಧ್ವನಿ ಸಂಚಿಕೆ ಒಂದು ಈ ಸ್ಪರ್ಧೆಯ ಅಂತಿಮ ಹಂತದ ಸ್ಪರ್ಧೆಯನ್ನು ವಿಜಯನಗರ ಜಿಲ್ಲೆ, ಹೊಸಪೇಟೆಯ ಬುದ್ಧ ಬಸವ ಭವನದಲ್ಲಿ ದಿನಾಂಕ 26-10-2025ರ ಭಾನುವಾರದಂದು ಆಯೋಜಿಸಲಾಗಿದೆ. ಈ ಗಾಯನ ಸ್ಪರ್ಧೆಯಲ್ಲಿ 38 ಜನ ಗಾಯಕರಿದ್ದು ಯುಗಳ ಗೀತೆಗಳು ಹಾಡಲಿದ್ದಾರೆ ಅಂತಿಮವಾಗಿ ಆಯ್ಕೆಯಾಗುವ ಗಾಯಕರಿಗೆ ಬೆಳಗಾವಿಯಲ್ಲಿ ನಡೆಯಲಿರುವ ಕನ್ನಡ ನುಡಿ ವೈಭವ 2026ರ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಆಶಾರಾಣಿ…

Read More
ಜಂಗಮರ ಕಲ್ಗುಡಿ ಹಾಗೂ ಮರಳಿ ಗ್ರಾಮಗಳಲ್ಲಿ ಯಶಸ್ವಿಯಾಗಿ ನಡೆದ ನಿರ್ಮಲ ತುಂಗಭದ್ರಾ ಅಭಿಯಾನದ ಪೂರ್ವಭಾವಿ ಸಭೆ

ಜಂಗಮರ ಕಲ್ಗುಡಿ ಹಾಗೂ ಮರಳಿ ಗ್ರಾಮಗಳಲ್ಲಿ ಯಶಸ್ವಿಯಾಗಿ ನಡೆದ ನಿರ್ಮಲ ತುಂಗಭದ್ರಾ ಅಭಿಯಾನದ ಪೂರ್ವಭಾವಿ ಸಭೆ

ಗಂಗಾವತಿ: ಶನಿವಾರ ಸಾಯಂಕಾಲ ಕಲ್ಗುಡಿ ಗ್ರಾಮದ ಬೆಟ್ಟದ ಲಿಂಗೇಶ್ವರ ದೇವಾಲಯದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಮುಖಂಡರಾದ ಪ್ರಸಾದ್ ಅವರು ಮಾತನಾಡಿ ತುಂಗಭದ್ರಾ ನದಿಯ ಋಣದಲ್ಲಿ ನಾವಿದ್ದೇವೆ, ಆ ಪಾದಯಾತ್ರೆಯಲ್ಲಿ ಎಲ್ಲಾ ಯುವಕರು, ರೈತರು ಸಕ್ರಿಯವಾಗಿ ಪಾಲ್ಗೊಳ್ಳುವುದಾಗಿ ತಿಳಿಸಿದರು. ಮರಳಿ ಗ್ರಾಮದ ಬೊಳೋಡಿ ಬಸವೇಶ್ವರ ಸಮುದಾಯ ಭವನದಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನದ ಪಾದಯಾತ್ರೆ ಯಶಸ್ವಿಗೊಳಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ಸಭೆಯಲ್ಲಿ ಪಾಲ್ಗೊಂಡ ಮುಖಂಡರಾದ ರಮೇಶ್ ಕುಲಕರ್ಣಿ ತಿಳಿಸಿದರು. ಉಭಯ ಸಭೆಗಳಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನ ಸಮತಿಯ ಪ್ರಮುಖರಾದ ಶ್ರೀ…

Read More
ಮೇ-೨೭ ರಂದು ವೆಂಕಟಗಿರಿ ಗ್ರಾಮದ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ಶ್ರೀ ಶನೇಶ್ವರ ಜಯಂತಿ ಆಚರಣೆ.

ಮೇ-೨೭ ರಂದು ವೆಂಕಟಗಿರಿ ಗ್ರಾಮದ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ಶ್ರೀ ಶನೇಶ್ವರ ಜಯಂತಿ ಆಚರಣೆ.

ಗಂಗಾವತಿ: ತಾಲೂಕಿನ ವೆಂಕಟಗಿರಿ ಗ್ರಾಮದ ಹಾಲಸ್ವಾಮಿ ಮಠದಲ್ಲಿರುವ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ಗ್ರಾಮದ ಸಮಸ್ತ ಭಕ್ತಾದಿಗಳಿಂದ ಇದೇ ಮೇ-೨೭ ರಂದು ಶ್ರೀ ಶನೇಶ್ವರ ಜಯಂತಿ ಆಚರಿಸಲಾಗುವುದು ಎಂದು ಮಠದ ಶ್ರೀ ಸದ್ಗುರು ಹಾಲಶಂಕರ ಮಹಾಸ್ವಾಮಿಗಳು ಹಾಗೂ ಭಕ್ತ ಮಂಡಳಿಯ ಪ್ರಮುಖರಾದ ಮಂಜುನಾಥ ಕುರುಗೋಡು ಅವರು ತಿಳಿಸಿದರು. ಶ್ರೀ ಶನೇಶ್ವರ ಜಯಂತಿಯ ನಿಮಿತ್ಯವಾಗಿ ಮೇ-೨೬ ಸೋಮವಾರ ದೇವಸ್ಥಾನದಲ್ಲಿ ಶ್ರೀ ಶನೇಶ್ವರ ಸ್ವಾಮಿಗೆ ಅಭಿಷೇಕ, ಹೋಮ-ಹವನ ಸೇರಿದಂತೆ ಲೋಕಕಲ್ಯಾಣಕ್ಕಾಗಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಲಿದ್ದು, ಮೇ-೨೭ ಮಂಗಳವಾರದಂದು ಶ್ರೀ…

Read More
ಶಾರ್ಟ್ ಬಾಸ್ ದೋಸ್ತಾ ಕಾಮಿಡಿ ಟಾಕ್..!

ಶಾರ್ಟ್ ಬಾಸ್ ದೋಸ್ತಾ ಕಾಮಿಡಿ ಟಾಕ್..!

ಆತ: ಮದುವೆಯಾಗಿ ಹತ್ತು ವರ್ಷ ಆಯ್ತು. ನಾನು ಈಗಲೂ ಒಬ್ಬಳನ್ನು ಪ್ರೀತಿಸ್ತಿದ್ದೀನಿ. ಈತ: ನಿನ್ನ ಹೆಂಡ್ತಿನ ಅಷ್ಟೊಂದು ಪ್ರೀತಿಸ್ತೀಯಾ..? ಆತ: ಹೆಂಡತಿನ ಯಾರದ್ರು ಪ್ರೀತಿ ಮಾಡ್ತಾರಾ..? ಈತ: ಹಾಗಾದ್ರೇ ಅವಳು ಬೇರೇನಾ..ಯಾರು ಅವಳು..? ಆತ: ಅವಳ್ಯಾರು ಅಂತ ಹೇಳಿದ್ರೇ ನನ್ನ ಹಂಡತಿ ಕಿಕ್‌ಹೌಟ್ ಮಾಡ್ತಾಳೆ. ಈತ: ನೀವು ಒಳ್ಳೆಯ ಹಾಸ್ಯ ಸಾಹಿತಿಗಳು ಖರೆ, ನಿಮ್ಮ ಹಾಸ್ಯ ಬರಹಗಳ ಐವತ್ತು ಪುಸ್ತಕಗಳು ಪ್ರಕಟವಾಗಿವೆ ಬರಾಬರ್ ಓಕೆ. . ಆದರೆ ಇದಾದ ಮೇಲೆ ನಿಮ್ಮಲ್ಲಿ ಆಗಿರುವ ಬದಲಾವಣೆ ಆದರೂ ಏನು…

Read More
ದಿನಾಂಕ್ 25 ರಂದು ಜ್ಞಾನ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಅನ್ನ ಸಂತರ್ಪಣೆ…. ಶರಣಬಸಪ್ಪ

ದಿನಾಂಕ್ 25 ರಂದು ಜ್ಞಾನ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಅನ್ನ ಸಂತರ್ಪಣೆ…. ಶರಣಬಸಪ್ಪ

ಗಂಗಾವತಿ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿರುವ ಜ್ಞಾನ ವಿನಾಯಕ ದೇವಸ್ಥಾನದ ನಾಲ್ಕನೆಯ ವರ್ಷದ ವಾರ್ಷಿಕೋತ್ಸವ ನಡೆಯಲಿದೆ. ದಿನಾಂಕ 25 ರಂದು ಸೋಮವಾರ ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಎಂದು ಸಮಿತಿಯ ಅಧ್ಯಕ್ಷ ಚನ್ನಬಸಪ್ಪ ಸೇರಿದಂತೆ ಅಲ್ಲಿನ ವಾಹನ ಚಾಲಕರ ಮತ್ತು ಮಾಲೀಕರ ಸದಸ್ಯರುಗಳು ಹೇಳಿದರು. ಪ್ರತಿ ವರ್ಷದಂತೆ ಈ ವರ್ಷವೂ ಸಹ ಭಾದ್ರಪದ ಮಾಸದ ಸೋಮವಾರ ದಿನದಂದು ಜ್ಞಾನ ವಿನಾಯಕ ದೇವಸ್ಥಾನದಲ್ಲಿ ಹಲವಾರು ಪೂಜಾ ಕಾರ್ಯಕ್ರಮಗಳನ್ನು ನಡೆಯಲಿವೆ. ಶ್ರೀ ವಿನಾಯಕನಿಗೆ ಜಲಾಭಿಷೇಕ, ಪಂಚಾಮೃತ ಅಭಿಷೇಕ,…

Read More

ಡಾ. ವಿಷ್ಣುವರ್ಧನ್ ಪುಣ್ಯ ಸ್ಮರಣೋತ್ಸವ. ಕನ್ನಡ ಚಿತ್ರರಂಗದ ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟಕ್ಕೆ ಬೆಳೆಯಲು ಡಾ. ವಿಷ್ಣುವರ್ಧನ್ ಅವರೂ ಸಹ ಕಾರಣರಾಗಿದ್ದಾರೆ: ಪರಣ್ಣ ಮುನವಳ್ಳಿ. * ವಿಷ್ಣುವರ್ಧನ್ ಸರ್ಕಲ್ ಹಾಗೂ ಪುತ್ಥಳಿ ನಿರ್ಮಾಣಕ್ಕೆ ಭೂಮಿ ಪೂಜೆ. * ಡಾ. ವಿಷ್ಣುವರ್ಧನ್ ಪುಣ್ಯಸ್ಮರಣೆ ನಿಮಿತ್ಯ ವಿಶೇಷ ಪೂಜೆ, ಅಭಿಮಾನಿಗಳಿಗೆ ಅನ್ನ ಸಂತರ್ಪಣೆ.

ಗಂಗಾವತಿ: ಕನ್ನಡ ಚಿತ್ರರಂಗವನ್ನು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಸಲು ಮೇರು ನಟ ಸಾಹಸಸಿಂಹ ಕಲಿಯುಗದ ಕರ್ಣ ಎಂದು ಖ್ಯಾತರಾಗಿದ್ದ ಡಾ. ವಿಷ್ಣುವರ್ಧನ್ ಅವರು ಸಹ ಪ್ರಮುಖ ಕಾರಣರಾಗಿದ್ದಾರೆಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು. ಅವರು ನಗರದ ಡಾ. ವಿಷ್ಣುವರ್ಧನ್ ಸರ್ಕಲ್ ನಲ್ಲಿ ಡಾ. ವಿಷ್ಣುವರ್ಧನ್ ಅವರ 15ನೆಯ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮದ ನಿಮಿತ್ಯ ವಿಶೇಷ ಪೂಜೆ ಮತ್ತು ಡಾ. ವಿಷ್ಣುವರ್ಧನ್ ಅವರ ಪುತ್ಥಳಿ ವೃತ್ತ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಿ ಮಾತನಾಡಿದರು. ನಾನು ಸಹ…

Read More

VISHWAROOPA NEWS BLOG

Infinite

Skip to content ↓