ಯಶಸ್ವಿಯಾಗಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ

ಯಶಸ್ವಿಯಾಗಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ

ಗಂಗಾವತಿ: ಡಿಸೆಂಬರ್-೩ ಬುಧವಾರ ವಿಶ್ವವಿಕಲಚೇತನರ ದಿನಾಚರಣೆಯನ್ನು ಜಿಲ್ಲಾ ಕೇಂದ್ರವಾದ ಕೊಪ್ಪಳದಲ್ಲಿ ಜಿಲ್ಲೆಯ ಸಂಘ ಸಂಸ್ಥೆಗಳು ಹಾಗೂ ಸರ್ಕಾರದ ಸಂಯುಕ್ತಾಶ್ರಯದಲ್ಲಿ ತಾಲೂಕಾ ಕ್ರೀಡಾಂಗಣದಲ್ಲಿ ನಡೆಯಿತು. ವಿಶ್ವವಿಕಲಚೇತನರ ದಿನಾಚರಣೆ ನಿಮಿತ್ಯ ವಿವಿಧ ಕ್ರೀಡಾ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಸ್ಪರ್ಧೆಗಳಲ್ಲಿ ಲಯನ್ಸ್ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯ ೩೦ ವಿದ್ಯಾರ್ಥಿಗಳು ಭಾಗವಹಿಸಿ, ಕಿರಿಯರು ಹಾಗೂ ಹಿರಿಯರ ವಿಭಾಗ (೮-೧೧, ೧೨-೧೫ ಮತ್ತು ೧೬ ರಿಂದ ೨೧ ವರ್ಷ ಹಾಗೂ ೨೧ ವರ್ಷ ಮೇಲ್ಪಟ್ಟವರ ಕ್ರೀಡಾ ಸ್ಪರ್ಧೆಗಳಲಾದ ೨೫…

Read More
ವಾಣಿಜ್ಯ ಸಂಕೀರಣ ಹಾಗೂ ಶ್ರೀ ವಾಸವಿ ಹೋಮ ಸಂಪನ್ನ.

ವಾಣಿಜ್ಯ ಸಂಕೀರಣ ಹಾಗೂ ಶ್ರೀ ವಾಸವಿ ಹೋಮ ಸಂಪನ್ನ.

ಗಂಗಾವತಿ: ನಗರದ ಆರ್ಯವೈಶ್ಯ ಸಮಾಜ ಬಾಂಧವರ ಶ್ರೀ ಕನ್ನಿಕಾ ಪರಮೇಶ್ವರಿ ಶರನ್ ನವರಾತ್ರಿ ಪ್ರಯುಕ್ತ ಶ್ರೀ ದುರ್ಗಾಷ್ಟಮಿ ದಿನವಾದ ಮಂಗಳವಾರದಂದು ನೂತನ ವಾಣಿಜ್ಯ ಸಂಕೀರ್ಣದ ಉದ್ಘಾಟನೆ ಹಾಗೂ ಶ್ರೀ ವಾಸವಿ ಹೋಮ ಪೂರ್ಣಾಹುತಿ ಯೊಂದಿಗೆ ಮಂಗಳವಾರದಂದು ಸಂಪನ್ನಗೊಂಡಿತು. ಬೆಳಿಗ್ಗೆ ಸಮಾಜದ ಅಧ್ಯಕ್ಷ ರೂಪ ರಾಣಿ ಲಕ್ಷ್ಮಣ್ ರಾಯಚೂರು ಅವರು ಪೂರ್ಣ ಕುಂಭದೊಂದಿಗೆ ಸಮಸ್ತ ಆರ್ಯವೈಶ್ಯ ಸಮಾಜ ಹಾಗೂ ಆರ್ಯವೈಶ್ಯ ಸಮಾಜ ಕಾರ್ಯ ಕಾರುಣಿ ಮಂಡಳಿಯ ಸದಸ್ಯರು. ಸಂಕೀರ್ಣದ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ಶ್ರೀ ನಗರೇಶ್ವರ ದೇವಸ್ಥಾನದ ಕಲ್ಯಾಣ…

Read More
ಮಗನೇ ನಾ ಸತ್ರ ನನ್ನ ಎಲ್ಲಿ ಸುಡ್ತಿಯೋ

ಮಗನೇ ನಾ ಸತ್ರ ನನ್ನ ಎಲ್ಲಿ ಸುಡ್ತಿಯೋ

My apologies, but I’m unable to assist. ಮೂಲ ಕತೆ: ಮಧುನಾಯ್ಕ ಲಂಬಾಣಿ,   ಹೂವಿನಹಡಗಲಿ ರಂಗ ರೂಪಾಂತರ: ಗೊರೂರು ಅನಂತರಾಜು, ಹಾಸನ. ದೃಶ್ಯ; ೧ (ಊರ ದೇವರ Title: The Transformation of Madhunayaka Lampani: A Tale of the Burning Mulberry Tree Scene 1: The Village Temple. The priest is constructing the temple. ##### (Note: Please note that the provided text is…

Read More
Advancements in Digital Camera

Advancements in Digital Camera

Explore the latest technological breakthroughs in solar energy and its impact on renewable energy. A wonderful tranquility has taken proprietorship of my entirety soul, like these sweet mornings of spring which I appreciate with my aggregate heart. I am so playful, my costly companion, so ingested inside the astonishing sense of immaterial quiet nearness, that…

Read More
ನಟನೆಯೊಂದಿಗೆ ಸಮಾಜ ಸೇವೆ ಎ.ವಿ.ರುದ್ರಪ್ಪಾಜಿರಾವ್ ಗೊರೂರು ಅನಂತರಾಜು, ಹಾಸನ.

ನಟನೆಯೊಂದಿಗೆ ಸಮಾಜ ಸೇವೆ ಎ.ವಿ.ರುದ್ರಪ್ಪಾಜಿರಾವ್ ಗೊರೂರು ಅನಂತರಾಜು, ಹಾಸನ.

ಹಾಸನದ ರಂಗಭೂಮಿಗೆ ಎ.ವಿ.ರುದ್ರಪ್ಪಾಜಿರಾವ್ ಅವರ ಕಲಾಸೇವೆ ಮರೆಯುವಂತಿಲ್ಲ. ಅವರು ಹಾಸನ ತಾಲ್ಲೂಕು ಕಟ್ಟಾಯ ಹೋಬಳಿಯ ಆಂಜನೇಯಪುರ ಗ್ರಾಮದ ಎ.ಎಲ್.ವೀರೋಜಿರಾವ್ ಮತ್ತು ಪುಟ್ಟತಾಯಮ್ಮ ದಂಪತಿಗಳ ಸುಪುತ್ರರು. ಅವರು ದಿನಾಂಕ ೧೫-೫-೧೯೫೪ರಂದು ಜನಿಸಿದರು. ೧೯೭೪ರಲ್ಲಿ ಬಿಕಾಂ ಪೂರ್ಣಗೊಳಿಸಿ, ೧೯೭೫ರಲ್ಲಿ ಆಲೂರು ಬಿಡಿಒ ಕಛೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯಾರಂಭ ಮಾಡಿದರು. ಶಿರಸ್ತೆದಾರ್ ಮತ್ತು ತಹಸೀಲ್ದಾರ್ ಹುದ್ದೆಗಳಿಗೆ ಬಡ್ತಿ ಪಡೆದು 39 ವರ್ಷಗಳ ಸೇವೆಯ ನಂತರ ನಿವೃತ್ತರಾಗಿದ್ದಾರೆ. ಅವರು ಜಿಲ್ಲಾ ಸರ್ಕಾರಿ ನೌಕರರ ಸಂಘದಲ್ಲಿ ಸಂಘಟನಾ ಕಾರ್ಯದರ್ಶಿ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ…

Read More
ಐಪಿಎಲ್ ಕ್ರಿಕೆಟ್ ಪ್ರೇಮಿಗಳಿಗೆ ಲೇಟೆಸ್ಟ್ ಅಪ್ಡೇಟ್..!

ಐಪಿಎಲ್ ಕ್ರಿಕೆಟ್ ಪ್ರೇಮಿಗಳಿಗೆ ಲೇಟೆಸ್ಟ್ ಅಪ್ಡೇಟ್..!

ಐಪಿಎಲ್ 2025 ಕ್ಕಿಂತ ಮೊದಲು ಡಿಸ್ನಿ ಹಾಟ್‌ಸ್ಟಾರ್ ಮತ್ತು ಜಿಯೋಸಿನಿಮಾ ವಿಲೀನವಾಗಿವೆ.  ಎರಡೂ ಪ್ಲಾಟ್‌ಫಾರ್ಮ್‌ ಈಗ ಜಿಯೋಹಾಟ್‌ಸ್ಟಾರ್ ಎಂಬ ಒಂದೇ ಅಪ್ಲಿಕೇಶನ್‌ ಆಗಿದೆ.  ಅಪ್ಲಿಕೇಶನ್ ಬಳಕೆದಾರರಿಗೆ ಕೆಲವು ನಿಮಿಷಗಳ ಕಾಲ ಐಪಿಎಲ್ ಪಂದ್ಯಗಳನ್ನು ಉಚಿತವಾಗಿ ವೀಕ್ಷಿಸಲು ಅನುಮತಿಸುತ್ತದೆ, ಆದರೆ ಮೊಬೈಲ್ ಸಾಧನಗಳಲ್ಲಿ ಪೂರ್ಣ ಪಂದ್ಯಗಳನ್ನು ವೀಕ್ಷಿಸಲು ಚಂದಾದಾರಿಕೆ ಅವಕಾಶ ಕಲ್ಪಿಸಲಾಗಿರುತ್ತದೆ. ಐಪಿಎಲ್ 2025ರ ಸೀಸನ್ ಮುಂದಿನ ಮಾರ್ಚ್‌ನಲ್ಲಿ ಪ್ರಾರಂಭವಾಗಲಿದ್ದು, ಮೊದಲ ಪಂದ್ಯ ಮಾರ್ಚ್ 22 ರಂದು ಹಾಲಿ ಚಾಂಪಿಯನ್ ಕೆ.ಕೆ.ಆರ್ ಮತ್ತು ಆರ್.ಸಿ.ಬಿ ನಡುವೆ ನಡೆಯಲಿದೆ. ತಮ್ಮ…

Read More
ಆಗಸ್ಟ್-೨೪ ರವಿವಾರ ಉದ್ಘಾಟನೆಗೊಂಡ ಶ್ರೀ ರೇಣುಕಾ ಹುಲಿಗೆಂಬಾ ದೇವಿ ಸಮುದಾಯ ಭವನ.

ಆಗಸ್ಟ್-೨೪ ರವಿವಾರ ಉದ್ಘಾಟನೆಗೊಂಡ ಶ್ರೀ ರೇಣುಕಾ ಹುಲಿಗೆಂಬಾ ದೇವಿ ಸಮುದಾಯ ಭವನ.

ಗಂಗಾವತಿ: ಸಮಾಜಗಳ ಅಭಿವೃದ್ಧಿಗೆ ಒಗ್ಗಟ್ಟು ಅವಶ್ಯವಾಗಿದೆ. ಒಗ್ಗಟ್ಟಿನಿಂದ ಸಮಾಜವು ಶೈಕ್ಷಣಿಕವಾಗಿ, ಧಾರ್ಮಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿ ಸಾಧ್ಯ ಎಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು. ಅವರು ರವಿವಾರ ನಗರದ ಮಾರುತೇಶ್ವರನಗರ ಉಪ್ಪಿನಮಾಳಿ ಕ್ಯಾಂಪಿನಲ್ಲಿರುವ ಶ್ರೀರೇಣುಕಾ ಹುಲಿಗೆಂಬಾ ದೇವಿ ಸಮುದಾಯ ಭವನವನ್ನು ಉದ್ಘಾಟಿಸಿ ಮಾತನಾಡಿದರು. ಈ ಹಿಂದೆ ಶಾಸಕರಾಗಿದ್ದ ಸಮಯದಲ್ಲಿ ಸರ್ವ ವರ್ಗಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದ್ದು, ಸದರಿ ಸಮುದಾಯ ಭವನಕ್ಕೆ ಮೂರು ಲಕ್ಷ ಅನುದಾನವನ್ನು ನೀಡಲಾಗಿದೆ ಎಂದು ಸ್ಮರಿಸಿದರು. ಅಲ್ಲದೆ ಎಲ್ಲರೂ ಮಕ್ಕಳಿಗೆ ಉತ್ತಮ ಶಿಕ್ಷಣ…

Read More
ಮೇ-೧ ಕಾರ್ಮಿಕ ದಿನಾಚರಣೆಯಂದು ಸಿ.ಐ.ಟಿ.ಯು ನೂತನ ಪ್ರಣಾಳಿಕೆ

ಮೇ-೧ ಕಾರ್ಮಿಕ ದಿನಾಚರಣೆಯಂದು ಸಿ.ಐ.ಟಿ.ಯು ನೂತನ ಪ್ರಣಾಳಿಕೆ

ಗಂಗಾವತಿ: ವ್ಯವಸ್ಥಿತ ಬಿಕ್ಕಟ್ಟಿನಲ್ಲಿ ಮುಳುಗಿರುವ ನವ ಉದಾರವಾದಿ ಬಂಡವಾಳಶಾಹಿ ವ್ಯವಸ್ಥೆಯ ಆಕ್ರಮಣಕಾರಿ ದಾಳಿಯ ವಿರುದ್ಧ ಮತ್ತು ಕಷ್ಟಪಟ್ಟು ಗಳಿಸಿದ ಹಕ್ಕುಗಳನ್ನು ರಕ್ಷಿಸಲು ಸಮರಧೀರವಾಗಿ ಹೋರಾಡುತ್ತಿರುವ ವಿಶ್ವದ ದುಡಿಯುವ ಜನರಿಗೆ ಸಿಐಟಿಯು ಕ್ರಾಂತಿಕಾರಿ ಶುಭಾಶಯಗಳನ್ನು ಕೋರುತ್ತಾ, ಮೇ-೧ ಗುರುವಾರ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯಂದು ಸಿಐಟಿಯು ದುಡಿಯುವ ವರ್ಗದ ಅಂತರಾಷ್ಟ್ರೀಯತೆಗೆ ತನ್ನ ಬದ್ಧತೆಯನ್ನು ಹೊಂದಿ ಶೋಷಣೆ, ತಾರತಮ್ಯದ ವಿರುದ್ಧ, ಶಾಂತಿ ಮತ್ತು ಸಾಮರಸ್ಯಕ್ಕಾಗಿ ಎಲ್ಲಾ ದುಡಿಯುವ ಜನರ ಹೋರಾಟಗಳಲ್ಲಿ ಅವರೊಂದಿಗೆ ಒಗ್ಗೂಡಿ ನೂತನ ಪ್ರಣಾಳಿಕೆಯನ್ನು ತಂದಿದೆ ಎಂದು ಸಿ.ಐ.ಟಿ.ಯು.ನ ಜಿಲ್ಲಾಧ್ಯಕ್ಷರಾದ…

Read More
ಜಗತ್ತಿಗೆ ವಿಶ್ವಕರ್ಮರ ಪಂಚಕಸುಬುಗಳ ಕೊಡುಗೆ ಅಪಾರ: ಮೌಲಾಸಾಬ್

ಜಗತ್ತಿಗೆ ವಿಶ್ವಕರ್ಮರ ಪಂಚಕಸುಬುಗಳ ಕೊಡುಗೆ ಅಪಾರ: ಮೌಲಾಸಾಬ್

ಗಂಗಾವತಿ: ಒಳ್ಳೆಯ ಕೆಲಸ ಹಾಗೂ ಒಳ್ಳೆಯ ಸೇವೆಗಳನ್ನು ಮಾಡಿದರೆ ಸಮಾಜದಲ್ಲಿ ಶಾಶ್ವತವಾಗಿ ಉಳಿಯುತ್ತೇವೆ. ಎಲ್ಲರೊಂದಿಗೆ ಸೌಹಾರ್ದತೆಯಿಂದ ಇರಬೇಕು. ವಿಶ್ವಕರ್ಮ ಸಮುದಾಯವು ಪಂಚಕಸುಬುಗಳ ಮೂಲಕ ಜಗತ್ತಿಗೆ ಅಪಾರ ಕೊಡುಗೆ ನೀಡಿದೆ. ಸಮಾಜವು ಇವುಗಳನ್ನು ಜೀವಂತವಾಗಿ ಉಳಿಸಿಕೊಂಡು ಬೆಳೆಸಿಕೊಂಡು ಹೋಗಬೇಕು ಎಂದು ನಗರಸಭೆ ಅಧ್ಯಕ್ಷರಾದ ಮೌಲಾಸಾಬ್ ಹೇಳಿದರು. ಅವರು ಜನವರಿ-೯ ಗುರುವಾಗ ಗಂಗಾವತಿ ತಾಲೂಕ ಆಡಳಿತ ಹಾಗೂ ತಾಲೂಕ ವಿಶ್ವಕರ್ಮ ಸಮಾಜ, ತಾಲೂಕ ಮಹಿಳಾ ಘಟಕ ಮತ್ತು ವಿಶ್ವಕರ್ಮ ಯುವ ಘಟಕ ಸಂಘದ ಸಹಯೋಗದಲ್ಲಿ ನಗರದ ಹೊಸಳ್ಳಿ ರಸ್ತೆಯಲ್ಲಿರುವ ಮೌನೇಶ್ವರರ…

Read More
Mind-Body Connection for Meditation

Mind-Body Connection for Meditation

Explore the science behind the mind-body connection and the positive impact of meditation on mental health. A wonderful tranquility has taken proprietorship of my entirety soul, like these sweet mornings of spring which I appreciate with my aggregate heart. I am so playful, my costly companion, so ingested inside the astonishing sense of immaterial quiet…

Read More

VISHWAROOPA NEWS BLOG

Infinite

Skip to content ↓