AI in Education is Best Experiences

AI in Education is Best Experiences

Artificial Intelligence (AI) is reshaping the landscape of education, offering personalized learning experiences and innovative teaching methods. This post delves into the various applications of AI in education, from adaptive learning platforms to intelligent tutoring systems. Explore how AI is revolutionizing the way students learn and educators teach, paving the way for a more inclusive…

Read More
ಶನಿವಾರ ಸಂಜೆ ಹಾಸನಾಂಬ ಕಲಾಕ್ಷೇತ್ರದಲ್ಲಿ  ನಾಟ್ಯ ದಾಸೋಹಂ ಕಾರ್ಯಕ್ರಮ

ಶನಿವಾರ ಸಂಜೆ ಹಾಸನಾಂಬ ಕಲಾಕ್ಷೇತ್ರದಲ್ಲಿ ನಾಟ್ಯ ದಾಸೋಹಂ ಕಾರ್ಯಕ್ರಮ

ಶನಿವಾರದಂದು ಹಾಸನಾಂಬ ಕಲಾಕ್ಷೇತ್ರದಲ್ಲಿ ನಾಟ್ಯ ದಾಸೋಹಂ ಎಂಬ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹಾಸನದ ಉತ್ತರ ಬಡಾವಣೆಯಲ್ಲಿ ಸ್ಥಾಪಿತ ನಾಟ್ಯ ಕಲಾ ನಿವಾಸ್ ಸಂಸ್ಥೆಯು ಆಗಸ್ಟ್ 2 ರಂದು 18ನೇ ವಾರ್ಷಿಕೋತ್ಸವವನ್ನು ವಿಜೃಂಭಣೆಯಿಂದ ಆಚರಿಸುತ್ತಿದೆ. ಈ ವಿಶೇಷ ದಿನದ ಪ್ರಯುಕ್ತ ಸಂಜೆ ನಾಲ್ಕು ಗಂಟೆಗೆ ‘ಹರಿಹರ ಸುತ’ ಎಂಬ ಅಯ್ಯಪ್ಪನ ಚರಿತ್ರೆ ಆಧಾರಿತ ನೃತ್ಯ ನಾಟಕದ ಪ್ರದರ್ಶನವಿದೆ. ನಂತರ, ಸಂಜೆ ಆರು ಗಂಟೆಯಿಂದ ಕರ್ನಾಟಕದ ಖ್ಯಾತ ನೃತ್ಯ ಕಲಾವಿದರು ‘ನಾಟ್ಯ ದಾಸೋಹಂ’ ಕಾರ್ಯಕ್ರಮದಲ್ಲಿ ಹರಿದಾಸರ ರಚನೆಗಳನ್ನು ಹಾಡಿ…

Read More
ಹಾಸನ ವಿಜಯನಗರ ಬಡಾವಣೆ ಪಾರ್ಕ್ ರಂಗವೇದಿಕೆಯಲ್ಲಿ ನಾಟಕ ಸಾಂಸ್ಕೃತಿಕ ಕಾರ್ಯಕ್ರಮ

ಹಾಸನ ವಿಜಯನಗರ ಬಡಾವಣೆ ಪಾರ್ಕ್ ರಂಗವೇದಿಕೆಯಲ್ಲಿ ನಾಟಕ ಸಾಂಸ್ಕೃತಿಕ ಕಾರ್ಯಕ್ರಮ

ಹಾಸನದ ವಿಜಯನಗರ ಬಡಾವಣೆ ಶ್ರೀ ಶಾರದ ಕಲಾಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಮೈಸೂರು, ಹಾಸನ ವಿಜಯನಗರ ಬಡಾವಣೆ ಕ್ಷೇಮಾಭಿವೃದ್ಧಿ ಸಂಘ ಇವರ ಸಂಯುಕ್ತಾಶ್ರಯದಲ್ಲಿ ೨೦೨೩-೨೪ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಸಂಘದ ೧೬ನೇ ವಾರ್ಷಿಕೋತ್ಸವ ಗಣರಾಜ್ಯೋತ್ಸವ ಅಂಗವಾಗಿ ಹೆಚ್.ಜಿ. ಗಂಗಾಧರ್ ಸಾರಥ್ಯದಲ್ಲಿ ಜನವರಿ-೨೬ ಭಾನುವಾರ ಸಂಜೆ ೪.೦೦ ಗಂಟೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ವಿಜಯನಗರ ಬಡಾವಣೆ, ೨ನೇ ಹಂತ, ಬೇಲೂರು ರಸ್ತೆ ಪಾರ್ಕ್ನ ಬಯಲು ರಂಗವೇದಿಕೆಯಲ್ಲಿ ಏರ್ಪಡಿಸಿದೆ. ಹಾಸನ ವಿಧಾನಸಬಾ ಕ್ಷೇತ್ರದ ಶಾಸಕರು ಸ್ವರೂಪ್…

Read More
ರಾಂಪುರ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್‌ರವರ ೧೩೪ನೇ ಹಾಗೂ  ಡಾ. ಬಾಬು ಜಗಜೀವನರಾಮ್‌ರವರ ೧೧೮ನೇ ಜನ್ಮದಿನಾಚರಣೆ ಸಮಾರಂಭ ಅದ್ಧೂರಿ ಆಚರಣೆ.

ರಾಂಪುರ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್‌ರವರ ೧೩೪ನೇ ಹಾಗೂ ಡಾ. ಬಾಬು ಜಗಜೀವನರಾಮ್‌ರವರ ೧೧೮ನೇ ಜನ್ಮದಿನಾಚರಣೆ ಸಮಾರಂಭ ಅದ್ಧೂರಿ ಆಚರಣೆ.

ಗಂಗಾವತಿ: ತಾಲೂಕಿನ ರಾಂಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್‌ರವರ ೧೩೪ನೇ ಜಯಂತಿ ಹಾಗೂ ಡಾ. ಬಾಬು ಜಗಜೀವನರಾಮ್ ರವರ ೧೧೮ನೇ ಜನ್ಮ ದಿನಾಚರಣೆ ಸಮಾರಂಭವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಗ್ರಾ.ಪಂ ಸದಸ್ಯರಾದ ಗೋವಿಂದಪ್ಪ ವಹಿಸಿದ್ದರು. ಗೌರವಾಧ್ಯಕ್ಷರಾಗಿ ರಾಂಪುರ ಗ್ರಾಮದ ಹನುಮಂತಪ್ಪ ಪಂಚಾಯಿತಿ ಆಗಮಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಇರಕಲ್‌ಗಡಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕರಾದ ಡಾ. ಶಿವರಾಜ್ ನೆರವೇರಿಸಿ ಮುಖ್ಯ ಭಾಷಣಕಾರರಾಗಿ ಭಾಷಣ ಮಾಡಿದರು. ಮುಖ್ಯ ಅತಿಥಿಗಳಾಗಿ…

Read More
ದಕ್ಷಿಣ ಭಾರತದ ಗ್ರಾಹಕ ಹಕ್ಕುಗಳ ಸಮನ್ವಯ ಸಮಿತಿ (ಸಿ.ಸಿ.ಸಿ) ಯ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಧನರಾಜ.ಈ ಆಯ್ಕೆ.

ದಕ್ಷಿಣ ಭಾರತದ ಗ್ರಾಹಕ ಹಕ್ಕುಗಳ ಸಮನ್ವಯ ಸಮಿತಿ (ಸಿ.ಸಿ.ಸಿ) ಯ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಧನರಾಜ.ಈ ಆಯ್ಕೆ.

ಗಂಗಾವತಿ: ಕಂಜ್ಯೂಮರ್ ಕಾನ್‌ಫೆಡರೇಷನ್ ಆಫ್ ಇಂಡಿಯಾ (ಸಿ.ಸಿ.ಐ) ದ ಅಂಗಸಂಸ್ಥೆಯಾದ ಗ್ರಾಹಕರ ಸಮನ್ವಯ ಸಮಿತಿ (ಸಿ.ಸಿ.ಸಿ), ದಕ್ಷಿಣ ಭಾರತದಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಪುದುಚೇರಿ ಹಾಗೂ ಗೋವಾ ರಾಜ್ಯಗಳ ೫೬ ಗ್ರಾಹಕರ ಸಮಿತಿಗಳನ್ನು ಒಳಗೊಂಡಿದೆ. ಈ  ಸಮಿತಿಯ ಕರ್ನಾಟಕ ರಾಜ್ಯ ಘಟಕದ ಚೇರ್ಮನ್ ಆಗಿ ಶಿಕ್ಷಣ ತಜ್ಞ, ಸಾಮಾಜಿಕ ಹೋರಾಟಗಾರ ೩೭೧(ಜೆ) ಸಮಿತಿಯ ಸಂಚಾಲಕ ಧನರಾಜ್ ಈ ರವರು ನಾಮನಿರ್ದೇಶನ ಗೊಂಡಿದ್ದಾರೆ. ಈ ತೀರ್ಮಾನವನ್ನು ಜುಲೈ -೩೦ ರಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ…

Read More
ಜಿಲ್ಲಾ ಕಾರಾಗೃಹದ ಬಂಧಿಗಳಿಗೆ ಧ್ಯಾನದ ಮೂಲಕ ಮನ ಪರಿವರ್ತನೆಗೊಳ್ಳಲು ಕರೆ: ಲಲಿತಾ ಕಂದಗಲ್

ಜಿಲ್ಲಾ ಕಾರಾಗೃಹದ ಬಂಧಿಗಳಿಗೆ ಧ್ಯಾನದ ಮೂಲಕ ಮನ ಪರಿವರ್ತನೆಗೊಳ್ಳಲು ಕರೆ: ಲಲಿತಾ ಕಂದಗಲ್

ಗಂಗಾವತಿ : ಧ್ಯಾನ, ಜ್ಞಾನ, ಸತ್ಸಂಗ, ಮತ್ತು ಸ್ವಾಧ್ಯಾಯಗಳು ಎಂತಹ ಕಠಿಣ ಮನಸುಗಳನ್ನು ಕೂಡ ಪರಿವರ್ತನೆ ಗೊಳಿಸಬಲ್ಲವು ಎಂದು ಧ್ಯಾನ ಶಿಕ್ಷಕಿ ಲಲಿತಾ ನಾರಾಯಣ ಕಂದಗಲ್ ರವರು ನುಡಿದರು. ಅವರು ಜೂನ್-೨೨ ಭಾನುವಾರ ಕೊಪ್ಪಳ ಜಿಲ್ಲಾ ಕಾರಾಗೃಹದಲ್ಲಿ ನಡೆದ ʼಚಿಂತನ ಮಂಥನʼ ಕಾರ್ಯಕ್ರಮದಲ್ಲಿ ಸುಮಾರು ೧೩೦ಕ್ಕೂ ಹೆಚ್ಚು ಕಾರಾಗೃಹದ ಬಂಧಿಗಳನ್ನು ಉದ್ದೇಶಿಸಿ ಮಾತನಾಡಿದರು. “ಜೈಲುವಾಸ ಶಿಕ್ಷೆಯಲ್ಲ, ಅದು  ಒಂದು ಹೊಸ ಶಿಕ್ಷಣ,” ಎಂದು ಅವರು ಹೇಳಿದರು. ಅನೇಕ ಮಹನೀಯರಾದ ನೆಹರು, ಗಾಂಧಿ, ನೆಲ್ಸನ್ ಮಂಡೇಲಾರಂತಹ ಜೈಲುವಾಸದಲ್ಲಿದ್ದಾಗಲೇ ಆ…

Read More
ಜಂಗಮರ ಕಲ್ಗುಡಿ ಹಾಗೂ ಮರಳಿ ಗ್ರಾಮಗಳಲ್ಲಿ ಯಶಸ್ವಿಯಾಗಿ ನಡೆದ ನಿರ್ಮಲ ತುಂಗಭದ್ರಾ ಅಭಿಯಾನದ ಪೂರ್ವಭಾವಿ ಸಭೆ

ಜಂಗಮರ ಕಲ್ಗುಡಿ ಹಾಗೂ ಮರಳಿ ಗ್ರಾಮಗಳಲ್ಲಿ ಯಶಸ್ವಿಯಾಗಿ ನಡೆದ ನಿರ್ಮಲ ತುಂಗಭದ್ರಾ ಅಭಿಯಾನದ ಪೂರ್ವಭಾವಿ ಸಭೆ

ಗಂಗಾವತಿ: ಶನಿವಾರ ಸಾಯಂಕಾಲ ಕಲ್ಗುಡಿ ಗ್ರಾಮದ ಬೆಟ್ಟದ ಲಿಂಗೇಶ್ವರ ದೇವಾಲಯದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಮುಖಂಡರಾದ ಪ್ರಸಾದ್ ಅವರು ಮಾತನಾಡಿ ತುಂಗಭದ್ರಾ ನದಿಯ ಋಣದಲ್ಲಿ ನಾವಿದ್ದೇವೆ, ಆ ಪಾದಯಾತ್ರೆಯಲ್ಲಿ ಎಲ್ಲಾ ಯುವಕರು, ರೈತರು ಸಕ್ರಿಯವಾಗಿ ಪಾಲ್ಗೊಳ್ಳುವುದಾಗಿ ತಿಳಿಸಿದರು. ಮರಳಿ ಗ್ರಾಮದ ಬೊಳೋಡಿ ಬಸವೇಶ್ವರ ಸಮುದಾಯ ಭವನದಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನದ ಪಾದಯಾತ್ರೆ ಯಶಸ್ವಿಗೊಳಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ಸಭೆಯಲ್ಲಿ ಪಾಲ್ಗೊಂಡ ಮುಖಂಡರಾದ ರಮೇಶ್ ಕುಲಕರ್ಣಿ ತಿಳಿಸಿದರು. ಉಭಯ ಸಭೆಗಳಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನ ಸಮತಿಯ ಪ್ರಮುಖರಾದ ಶ್ರೀ…

Read More

11ನೇ ವರ್ಷದ ವಾಸವಿ ದೀಕ್ಷಾ ಮಾಲಾಧಾರಿಗಳಿಂದ ಕೊಲ್ಲಾಪುರ ಮಹಾಲಕ್ಷ್ಮಿದೇವಿ ದರ್ಶನಕ್ಕೆ ಯಾತ್ರೆ

ಗಂಗಾವತಿ: ಹಿರೇಜಂತಕಲ್ ವಿರುಪಾಪುರ ಆರ್ಯವೈಶ್ಯ ಸಮಾಜದ ವತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಿಂದ ಶ್ರೀ ಕೊಲ್ಲಾಪುರ ಮಹಾಲಕ್ಷ್ಮಿದೇವಿ ದರ್ಶನಕ್ಕೆ 11ನೇ ವರ್ಷದ ವಾಸವಿ ದೀಕ್ಷಾ ಮಾಲಾಧಾರಿಗಳಿಂದ ಪುಷ್ಯ ಮಹತ್ವದ ನಿಮಿತ್ತವಾಗಿ ಯಾತ್ರೆ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹಿರೇಜಂತಕಲ್ ವಿರುಪಾಪುರ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ಪುಷ್ಪ ಮಾಸದ ನಿಮಿತ್ತವಾಗಿ ನಾವು 11ನೇ ವರ್ಷದ ಶ್ರೀ ಕೊಲ್ಲಾಪುರ ಮಹಾಲಕ್ಷ್ಮಿ ದೇವಸ್ಥಾನಕ್ಕೆ ವಾಸವಿ ದೀಕ್ಷಾ ಮಾಲಾಧಾರಿಗಳಿಂದ ಪ್ರತಿ ವರ್ಷದಂತೆ ಈ ವರ್ಷವೂ ಸುಮಾರು 26 ಜನ…

Read More
ಶಂಕರ ಮಠದ ನವೀಕೃತ ಸಭಾಂಗಣದ ಉದ್ಘಾಟನೆ ಹಾಗೂ ಶೃಂಗೇರಿಯ ಶ್ರೀ ವಿದುಶೇಖರ ಮಹಾಸ್ವಾಮಿಗಳ ವಿಜಯ ಯಾತ್ರೆ ಯಶಸ್ವಿಗೆ ಪ್ರಾರ್ಥಿಸಿ ಗಣಪತಿ ಹೋಮ.

ಶಂಕರ ಮಠದ ನವೀಕೃತ ಸಭಾಂಗಣದ ಉದ್ಘಾಟನೆ ಹಾಗೂ ಶೃಂಗೇರಿಯ ಶ್ರೀ ವಿದುಶೇಖರ ಮಹಾಸ್ವಾಮಿಗಳ ವಿಜಯ ಯಾತ್ರೆ ಯಶಸ್ವಿಗೆ ಪ್ರಾರ್ಥಿಸಿ ಗಣಪತಿ ಹೋಮ.

ಗಂಗಾವತಿ. ಶೃಂಗೇರಿ ಪೀಠದ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳವರ ಸುವರ್ಣ ಮಹೋತ್ಸವ ಸಂಭ್ರಮ ಆಚರಣೆ ಪ್ರಯುಕ್ತ ಜನವರಿ-21 ಹಾಗೂ 22 ರಂದು ಜರುಗಲಿರುವ ವಿಜಯ ಯಾತ್ರೆ 2025 ರ ಯಶಸ್ವಿಗೆ ಪ್ರಾರ್ಥಿಸಿಕೊಂಡು ಸೋಮವಾರದಂದು ಪೂಜ್ಯರಿಂದ ಲೋಕಾರ್ಪಣೆಗೊಳ್ಳಲಿರುವ ನವೀಕರಿಸಿದ ಸಭಾಂಗಣದ ಆವರಣದಲ್ಲಿ ಪ್ರಥಮ ಪೂಜೆ, ವಿಘ್ನ ವಿನಾಶಕ ಗಣಪತಿ ಪೂಜೆ, ಹೋಮವನ್ನು ವೇದಮೂರ್ತಿ ಮಹೇಶ್ ಭಟ್ ಜೋಶಿ ಹಾಗೂ ತಂಡದವರು ಸಾಂಗತವಾಗಿ ನೆರವೇರಿಸಿದರು. ಈ ಸಂದರ್ಭದಲ್ಲಿ ಧರ್ಮದರ್ಶಿ ನಾರಾಯಣರಾವ್ ವೈದ್ಯ ಮಾತನಾಡಿ ಶೃಂಗೇರಿ ಕಿರಿಯ ಸ್ವಾಮೀಜಿಗಳು ವಿಜಯ…

Read More

ನಮ್ಮ ದೇಶದಲ್ಲಿ ಇರುವ ಜಾತಿ ವ್ಯವಸ್ಥೆ ತೊಲಗಿಸಿ ನಾವೆಲ್ಲರೂ ಸಮಾನವಾಗಿ ಬಾಳೋಣ: ಬೋದಿದತ್ತ ಥೇರೋ ಬಂತೇಜಿ

ಗಂಗಾವತಿ: ಮನುಷ್ಯನಿಗೆ ತಾಳ್ಮೆ ಬಹಳ ಮುಖ್ಯ. ತಾಳ್ಮೆ ಇದ್ದರೆ ನಾವು ಅಂದುಕೊಂಡಿದ್ದೆಲ್ಲ ಸಾಧಿಸಲು ಸಾಧ್ಯ ಎಂದು ಪೂಜ್ಯ ಬೋದಿದತ್ತ ಥೇರೋ ಬಂತೇಜಿಯವರು ಬಂತೇಜಿ ಹೇಳಿದರು.ಗಂಗಾವತಿ ನಗರದ ೨೮ನೇ ವಾರ್ಡ್ ಚಲವಾದಿ ಓಣಿ, ಹಿರೇಜಂತಕಲ್ ಬೌದ್ಧ ಅನುಯಾಯಿಗಳು ಹಮ್ಮಿಕೊಂಡಿದ್ದ ಸನ್ನತಿ ಪಂಚಶೀಲ ಪಾದಯಾತ್ರೆಯ ಸ್ವಾಗತ ಸಮಾರಂಭದಲ್ಲಿ ಮಾತನಾಡಿ ಬಂತೇಜಿ ಪಂಚಶೀಲ ಪಠಣ ಮಾಡಿ ಅದರ ಮಹತ್ವವನ್ನು ತಿಳಿಸಿದರು. ಯಾವುದೇ ವ್ಯಕ್ತಿ ಕಳ್ಳತನ ಮಾಡಬಾರದು. ಮೋಸ, ವಂಚನೆ ಇಂತಹ ಕೆಟ್ಟ ದುಶ್ಚಟಗಳನ್ನು ಮಾಡಬಾರದೆಂದು ಬೌದ್ಧ ಬಂತೇಜಿ ಹೇಳಿದರು. ಈ ಪಂಚಶೀಲಯಾತ್ರೆಯ…

Read More