೧೫ನೇ ವರ್ಷದ ಶ್ರೀ ದತ್ತಾತ್ರೇಯ ಜಯಂತೋತ್ಸವ ಗುರುದೋಷ ನಿವಾರಣೆಗೆ ದತ್ತ ನಾಮಸ್ಮರಣೆ ಅವಶ್ಯಕ: ಧರ್ಮದರ್ಶಿ ನಾರಾಯಣರಾವ್ ವೈದ್ಯ.

ಗಂಗಾವತಿ: ಹರ ಮುನಿದರು ಗುರು ಕಾಯುವ ಎಂಬ ಮಾತಿನಂತೆ ಪ್ರತಿಯೊಬ್ಬರ ಬದುಕಿನಲ್ಲಿ ಮುಂದೆ ಗುರಿ ಹಿಂದೆ ಗುರುವಿನ ಅನುಗ್ರಹ ಅವಶ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಗುರುದೋಷ ನಿವಾರಣೆಗೆ ತ್ರಿಮೂರ್ತಿ ಅವತಾರಿಗಳಾದ ಶ್ರೀ ದತ್ತಾತ್ರೇಯ ಗುರುಗಳ ನಾಮಸ್ಮರಣೆ ಅತ್ಯಂತ ಅವಶ್ಯಕವಾಗಿದೆ ಎಂದು ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು.ಅವರು ಶಂಕರ ಮಠದ ಶಾರದಾ ದೇಗುಲದಲ್ಲಿ ಶೃಂಗೇರಿ ಜಗದ್ಗುರುಗಳ ಸುವರ್ಣ ಮಹೋತ್ಸವದ ಪ್ರಯುಕ್ತ ಉಭಯ ಜಗದ್ಗುರುಗಳ ಅನುಗ್ರಹದ ಮೇರೆಗೆ ೧೫ನೇ ವರ್ಷದ ದತ್ತಾತ್ರೇಯ ಜಯಂತೋತ್ಸವ ಉಪಯುಕ್ತ ಧರ್ಮಸಭೆಯನ್ನು ಉದ್ದೇಶಿಸಿ ಮಾತನಾಡಿದರು….

Read More
ಪೂಜ್ಯ ಪುಟ್ಟಪರ್ತಿ ಸಾಯಿಬಾಬಾ ರವರ ಜನ್ಮ ಶತಮಾನೋತ್ಸವದ ರಥಯಾತ್ರೆಗೆ ಗಂಗಾವತಿಯಲ್ಲಿ ಅದ್ಧೂರಿ ಸ್ವಾಗತ.

ಪೂಜ್ಯ ಪುಟ್ಟಪರ್ತಿ ಸಾಯಿಬಾಬಾ ರವರ ಜನ್ಮ ಶತಮಾನೋತ್ಸವದ ರಥಯಾತ್ರೆಗೆ ಗಂಗಾವತಿಯಲ್ಲಿ ಅದ್ಧೂರಿ ಸ್ವಾಗತ.

ಗಂಗಾವತಿ: ನಗರದ ಹೊಸಳ್ಳಿ ರಸ್ತೆಯಲ್ಲಿರುವ ವಿವೇಕ ಭಾರತಿ ಶಾಲೆಯಲ್ಲಿ ಫೆಬ್ರವರಿ-13 ರಂದು ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳು ಕೊಪ್ಪಳ ಜಿಲ್ಲೆ ಇವರ ಸಹಯೋಗದಲ್ಲಿ ಪ್ರೇಮವತಾರಿ ಶ್ರೀ ಸತ್ಯಸಾಯಿ ಬಾಬಾರವರ ಜನ್ಮದಿನದ ಶತವರ್ಷ ಸಂಭ್ರಮಾಚರಣೆ ನಿಮಿತ್ಯ ನಗರಕ್ಕೆ ಆಗಮಿಸಿದ ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥೋತ್ಸವವನ್ನು ಅದ್ದೂರಿಯಾಗಿ ಪೂರ್ಣ ಕುಂಭದೊಂದಿಗೆ ಸ್ವಾಗತ ಕೋರುತ್ತಾ ಬರಮಾಡಿಕೊಳ್ಳಲಾಯಿತು. ವಿವೇಕ ಭಾರತಿ ಶಾಲೆಯಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಂಡು, ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರಿಗೆ ಪೂಜೆಯನ್ನು ಸಲ್ಲಿಸಿದರು. ವೇದಘೋಷದೊಂದಿಗೆ ಬರಮಾಡಿಕೊಂಡ ಈ ಕಾರ್ಯಕ್ರಮದಲ್ಲಿ…

Read More
ಮಕ್ಕಳ ಕವಿತೆಗಳ ಗುಬ್ಬಿ ಗೂಡು  ಗೊರೂರು ಅನಂತರಾಜು, ಹಾಸನ.

ಮಕ್ಕಳ ಕವಿತೆಗಳ ಗುಬ್ಬಿ ಗೂಡು ಗೊರೂರು ಅನಂತರಾಜು, ಹಾಸನ.

ಹಾಸನದ ಕವಯಿತ್ರಿ ಶ್ರೀವಿಜಯ ಅವರ ಗುಬ್ಬಿಗೂಡು ಮಕ್ಕಳ ಕವನ ಸಂಕಲನದಲ್ಲಿ 57 ಕವಿತೆಗಳಿವೆ. ವೃತ್ತಿಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ, ನಿವೃತ್ತಿಯಾದ ಬಳಿಕವೂ ಮಕ್ಕಳ ಒಡನಾಟದಲ್ಲಿದ್ದು ಪಾಠ ಮಾಡುವಾಗಿನ ಶಾಲಾ ಪಠ್ಯಗಳ ಪದ್ಯಗಳು ಇವರ ನೆನಪಿನಾಳದಲ್ಲಿ ಪ್ರಭಾವ ಬೀರಿ ಆ ದಿಶೆಯಲ್ಲಿ, ಕೆಲವು ಶಿಶುಗೀತೆಗಳು ರಚನೆಗೊಂಡಿವೆ. “ಹಗಲಲ್ಲಿ ಸೂರ್ಯನ, ಇರುಳಲಿ ಚಂದ್ರನ ಇಟ್ಟವನಾರಮ್ಮ, ಕಪ್ಪನೆ ಮುಗಿಲಲಿ ಹನಿ ಹನಿ ಮಳೆಯೂ ಇಟ್ಟವನಾರಮ್ಮ….” ಎಂಬ ಸಾಲುಗಳ ಮೂಲಕ ತಾಯಿ-ಮಗು ಸಂಭಾಷಣೆಯ ಕಲ್ಪನೆ ಮೂಡಿಸಿ, ಕಲಾತ್ಮಕ ಭಾವವನ್ನೂ ತೋರಿಸಿದ್ದಾರೆ. ಮಗುವಿನ ಮುಗ್ದ…

Read More
ಮಹಾನ್ ಕಿಡ್ಸ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ. ಸತ್ಯ ಧರ್ಮ ಪಾಲನೆಯ ಶ್ರೀ ಕೃಷ್ಣ ಜನ್ಮದಿನದ ಉದ್ದೇಶ: ಸವಿತಾ ನೇತ್ರಾಜ್ ಗುರುವಿನ ಮಠ.

ಮಹಾನ್ ಕಿಡ್ಸ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ. ಸತ್ಯ ಧರ್ಮ ಪಾಲನೆಯ ಶ್ರೀ ಕೃಷ್ಣ ಜನ್ಮದಿನದ ಉದ್ದೇಶ: ಸವಿತಾ ನೇತ್ರಾಜ್ ಗುರುವಿನ ಮಠ.

ಗಂಗಾವತಿ ನಗರದ ಪ್ರತಿಷ್ಠಿತ ಶಾಲೆಯಾದ ಮಹಾನ್ ಕಿಡ್ಸ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ. ವಿಷ್ಣುವಿನ ದಶಾವತಾರದಲ್ಲಿ ಒಂದಾದ ಶ್ರೀ ಕೃಷ್ಣ ಪರಮಾತ್ಮ ಸತ್ಯಧರ್ಮನ್ಯಾಯ ಸಂದೇಶದ ಪ್ರತೀಕವಾಗಿ ಕಂಗೊಳಿಸುತ್ತಿದ್ದಾರೆ ಎಂದು ಮುಖ್ಯೋಪಾಧ್ಯಾಯನಿ ಸವಿತಾ ನೇತ್ರಾಜ್ ಗುರುವಿನಮಠ ಹೇಳಿದರು. ಅವರು ಶಾಲೆಯಲ್ಲಿ ಆಯೋಜಿಸಿದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ದೇಶದ ಎರಡು ಮಹಾಕಾವ್ಯಗಳಲ್ಲಿ ಒಂದಾದ ಮಹಾಭಾರತದಲ್ಲಿ ಪಾಂಡವರು ಮತ್ತು ಕೌರವರು ಮಧ್ಯೆ ಜರುಗಿದ ಯುದ್ಧದಲ್ಲಿ ಶ್ರೀ ಕೃಷ್ಣನು ಧರ್ಮದ ಪರವಾಗಿ ಪಾಂಡವರಿಗೆ ಜಯಶಾಲಿ ಆಗುವಂತೆ…

Read More
ಇತಿಹಾಸದ ಮೇಲೆ ಬೆಳಕು ಚೆಲ್ಲುವ ನಿಜಮಹಾತ್ಮ ಬಾಬಾ ಸಾಹೇಬ ನಾಟಕ

ಇತಿಹಾಸದ ಮೇಲೆ ಬೆಳಕು ಚೆಲ್ಲುವ ನಿಜಮಹಾತ್ಮ ಬಾಬಾ ಸಾಹೇಬ ನಾಟಕ

ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಇತ್ತೀಚೆಗೆ ರಂಗಭೂಮಿ ಟ್ರಸ್ಟ್ ಕೊಡಗು ಕಲಾವಿದರು ಶ್ರೀ ಅಡ್ಡಂಡ ಕಾರ್ಯಪ್ಪ ರಚನೆಯ ನಿಜ ಮಹಾತ್ಮ ಬಾಬಾ ಸಾಹೇಬ ನಾಟಕ ಪ್ರದರ್ಶಿಸಿದರು. ಮೈಸೂರು ರಂಗಾಯಣ ನಿಕಟಪೂರ್ವ ನಿರ್ದೇಶಕರು ಅಡ್ಡಂಡ ಕಾರ್ಯಪ್ಪನವರು ಕೊಡಗು ಜಿಲ್ಲೆಯವರು. ಬಾಲ್ಯದಿಂದಲೂ ರಂಗಭೂಮಿ ಹಾಗೂ ಸಾಹಿತ್ಯದ ಬಗ್ಗೆ ತೀವ್ರವಾದ ಒಲವು ಬೆಳೆಸಿಕೊಂಡು ಇವರು ನೂರಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿ ರಾಜ್ಯಾದ್ಯಂತ ಪ್ರದರ್ಶಿಸಿದ ಹೆಗ್ಗಳಿಕೆ ಇವರದು. ಇವರು ಈ ಹಿಂದೆ ಹಾಸನದಲ್ಲಿ ಪರ್ವ ಕಾದಂಬರಿಯನ್ನು ನಾಟಕವಾಗಿ ಪ್ರದರ್ಶಿಸಿದ್ದರು. ಹಿಂದೆ ಇವರ ತಂಡದ ಟಿಪ್ಪು…

Read More
ಹಾಸ್ಯದರ್ಶನ ಪತ್ರಿಕೆ ಕೊಂಡರೆ ಒಂದು ಜೋಳದ ರೊಟ್ಟಿ ಫ್ರೀ..!  ಗೊರೂರು ಅನಂತರಾಜು, ಹಾಸನ.

ಹಾಸ್ಯದರ್ಶನ ಪತ್ರಿಕೆ ಕೊಂಡರೆ ಒಂದು ಜೋಳದ ರೊಟ್ಟಿ ಫ್ರೀ..! ಗೊರೂರು ಅನಂತರಾಜು, ಹಾಸನ.

ಎಸ್.‌ ಎಸ್.‌ ಪಡಶೆಟ್ಟಿ: ಹಾಸ್ಯ ದರ್ಶನದ ಪರಿಚಯ : ಹಾಸ್ಯ ಬರಹಗಳಿಗೆ ಪ್ರಸಿದ್ಧರಾದ. ಎಸ್. ಪಡಶೆಟ್ಟಿ ಹಾಸ್ಯ ಭಾಷಣಕಾರರಾಗಿದ್ದು, ಹಾಸ್ಯ ದರ್ಶನ ಮಾಸಪತ್ರಿಕೆಯ ಸಂಪಾದಕರಾಗಿದ್ದರು. ಹಾಸ್ಯ ಸಾಹಿತಿ ಕೋ. ಲ. ರಂಗನಾಥರಾವ್ ಅವರೊಂದಿಗೆ ಅವರು ಬೆಂಗ ಮತ್ತು ಪಡಶೆಟ್ಟರು ಜೊತೆಯಾಗಿ ಬೆಂಗಳೂರು ನಗರದ ಹಲವೆಡೆ ಹಾಸ್ಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಲೇಖಕರ ನೆನಪುಗಳು ಮತ್ತು ಹಾಸ್ಯ ಪ್ರಯಾಣ : ಗೊರೂರಿನಲ್ಲಿ ಎಡಿಟರ್ ಆಗಿದ್ದ ರಾವ್‌ ಅವರ ಜೊತೆ ಲೇಖಕರು ಶಾಲಾ-ಕಾಲೇಜುಗಳಲ್ಲಿ ಹಾಸ್ಯ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರು. ರಾವ್ ಬೆಂಗಳೂರಿಗೆ ತೆರಳಿದ…

Read More
ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರಟಗಿ ತಾಲೂಕ ಯುವ ಘಟಕದ ಅಧ್ಯಕ್ಷರಾಗಿ ದೇವರಾಜ ಬೂದುಗುಂಪ ನೇಮಕ

ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರಟಗಿ ತಾಲೂಕ ಯುವ ಘಟಕದ ಅಧ್ಯಕ್ಷರಾಗಿ ದೇವರಾಜ ಬೂದುಗುಂಪ ನೇಮಕ

ಗಂಗಾವತಿ: ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಗೌರವಾಧ್ಯಕ್ಷರಾದ ನರಸಿಂಹಲು ಚಿಂತಲಕುಂಟ, ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಯಲ್ಲಪ್ಪ ಕಟ್ಟಿಮನಿ ಇವರುಗಳ ನೇತೃತ್ವದಲ್ಲಿ ಮಾರ್ಚ್-೩ ಸೋಮವಾರ ಗಂಗಾವತಿ ನಗರದ ಸರ್ಕೀಟ್ ಹೌಸ್‌ನಲ್ಲಿ ಕಾರಟಗಿ ತಾಲೂಕ ಯುವ ಘಟಕದ ಅಧ್ಯಕ್ಷರನ್ನಾಗಿ ದೇವರಾಜ ಬೂದುಗುಂಪ ಅವರನ್ನು ನೇಮಕ ಮಾಡಲಾಯಿತು. ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಯಲ್ಲಪ್ಪ ಕಟ್ಟಿಮನಿಯವರು ನೇಮಕಾತಿ ಆದೇಶ ಪತ್ರ ನೀಡಿ, ಕಾರಟಗಿ ತಾಲ್ಲೂಕ ಕೇಂದ್ರದಾಧ್ಯಂತ ಪ್ರವಾಸ ಮಾಡಿ ಅಥವಾ ಪತ್ರಿಕಾ ಪ್ರಕಟಣೆಯ ಮೂಲಕ ಸಂಘಟನೆ ಬಲಪಡಿಸಲು ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.

Read More
ಮೊಬೈಲ್ ಅವಾಂತರಗಳ ವಿಡಂಬನಾ ನಾಟಕ

ಮೊಬೈಲ್ ಅವಾಂತರಗಳ ವಿಡಂಬನಾ ನಾಟಕ

ನಾಟಕದಲ್ಲೇ ಹುಟ್ಟಿ ನಾಟಕದಲ್ಲಿ ಬೆಳೆದು ನಾಟಕವೇ ಜೀವನವಾಗಿರುವಾಗ ನನಗೆ ನಾಟಕ ಬೀದಿಗಿಳಿಯಿತೇ? ಎಂದು ಸಂಕಟವಾಯ್ತು ನಿಜ. ಆದರೆ ಹೆಜ್ಜೆ ಗೆಜ್ಜೆಯ ಬೀದಿ ನಾಟಕ ವೀಕ್ಷಿಸಿದಾಗ ಇದೊಂದು ಬಯಸದೇ ಬಂದ ಭಾಗ್ಯ ಎನಿಸಿತು. ಜನಮನ ರಂಜಿಸಲು ಭವ್ಯ ರಂಗಸಜ್ಜಿಕೆ ಬೇಡ. ಕೇವಲ ಬೀದಿಯೇ ಸಾಕು ಎಂಬುದನ್ನು ಮೈಸೂರು ರಮಾನಂದ್ ದೃಡಪಡಿಸಿದ್ದಾರೆ. ಈ ಮಾತುಗಳನ್ನು ಬಹಳ ಹಿಂದೆಯೇ ವರನಟ ಡಾ. ರಾಜಕುಮಾರ್ ನುಡಿದಿದ್ದಾರೆ. ಪ್ರಭಾಕರ ಜೋಶಿ ಸಂಪಾದಕತ್ವದಲ್ಲಿ ಮೈಸೂರು ರಮಾನಂದ್ ಅಭಿನಂದನ ಗ್ರಂಥ ರಂಗಾನಂದದಲ್ಲಿ ಈ ನುಡಿಗಳನ್ನು ನಟ, ನಾಟಕಕಾರರಾದ…

Read More
ಸಮಾಜ ಸೇವಕರಾದ ಮಂಜುನಾಥ ಕಲಾಲ್ ಇವರಿಂದ ಆನೆಗುಂದಿ ಭಾಗದ ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಸಮಾಜ ಸೇವಕರಾದ ಮಂಜುನಾಥ ಕಲಾಲ್ ಇವರಿಂದ ಆನೆಗುಂದಿ ಭಾಗದ ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಗಂಗಾವತಿ: ಗಂಗಾವತಿ ತಾಲೂಕಿನ ಆನೆಗೊಂದಿ, ಸಾಣಾಪುರ, ಮಲ್ಲಾಪುರ ಹಾಗೂ ಸಂಗಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ಪುಸ್ತಕ ವಿತರಣೆ ಕಾರ್ಯಕ್ರಮ ಜುಲೈ 03 ಗುರುವಾರ ಆನೆಗೊಂದಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ. ಎಂದು ಸಮಾಜಸೇವಕರಾದ ಮಂಜುನಾಥ ಕಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಂಜುನಾಥ ಕಲಾಲ್ ಅವರು ಮಾತನಾಡುತ್ತಾ, “ನಾವು ಕಳೆದ 13 ವರ್ಷಗಳಿಂದ ಸಮಾಜಸೇವೆಯಲ್ಲಿ ನಿರಂತರವಾಗಿ ತೊಡಗಿದ್ದೇವೆ” ಎಂದು ತಿಳಿಸಿದರು. ಲಾಕ್‌ಡೌನ್ ಸಮಯದಲ್ಲಿ 6000ಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ ಮಾಡಲಾಗಿದೆ. ಪೌರಕಾರ್ಮಿಕರಿಗೆ ಆಹಾರ…

Read More
ಜ್ಞಾನವಂತರಾಗಿ ಕೌಶಲ್ಯವಾಗಿರಿ: ಕವಿತಾ ಮಿಶ್ರ

ಜ್ಞಾನವಂತರಾಗಿ ಕೌಶಲ್ಯವಾಗಿರಿ: ಕವಿತಾ ಮಿಶ್ರ

ಗಂಗಾವತಿ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವು ಯಶಸ್ವಿಯಾಗಿ ಜೀವನ ನಡೆಸಬೇಕಾದರೆ ಕಾಲೇಜು ಹಂತದಲ್ಲಿ ಜ್ಞಾನವನ್ನು ಕೌಶಲ್ಯಗಳನ್ನು ಸಂಪಾದಿಸಬೇಕಾದ ಅವಶ್ಯಕತೆ ಇದೆ ಎಂದು ಕವಿತಾಳದ ಪ್ರಗತಿಪರ ಕೃಷಿ ಸಾಧಕಿಯಾದ ಕವಿತಾ ಮಿಶ್ರ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು. ಅವರು ಸಂಕಲ್ಪ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜಿನ ೧೨ನೇ ವಾರ್ಷಿಕೋತ್ಸವ ಮತ್ತು ರ‍್ಯಾಂಕ್ ಪಡೆದ ಸಾಧಕಿಯರನ್ನ ಸನ್ಮಾನಿಸಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಐಟಿ-ಬಿಟಿ ಉದ್ಯೋಗಗಳಿಗಿಂತ ಕೃಷಿ ವೃತ್ತಿಯು ಅತ್ಯಂತ ಮಹತ್ವವಾದದ್ದು ಮತ್ತು ಬೆಲೆಯುತವಾದದ್ದು, ಏಕೆಂದರೆ ಮುಂದಿನ ದಿನಮಾನಗಳಲ್ಲಿ…

Read More

VISHWAROOPA NEWS BLOG

Infinite

Skip to content ↓