Headlines
ಪುಟ್ಟಬಾಲೆಯ ಚಿತ್ರಕಲಾ ಪ್ರದರ್ಶನ, ಅಜ್ಜನ ವ್ಯಾಖ್ಯಾನ.

ಪುಟ್ಟಬಾಲೆಯ ಚಿತ್ರಕಲಾ ಪ್ರದರ್ಶನ, ಅಜ್ಜನ ವ್ಯಾಖ್ಯಾನ.

ಹಾಸನದ ಚಿತ್ರ ಕಲಾವಿದರು ಬಿ.ಎಸ್. ದೇಸಾಯಿ ವೃತ್ತಿಯಲ್ಲಿ ಚಿತ್ರ ಕಲಾ ಶಿಕ್ಷಕರು. ಮಕ್ಕಳಿಗೆ ಚಿತ್ರಕಲೆ ಕಲಿಸುವಲ್ಲಿ ಪರಿಣಿತರು. ಸ್ವಂತ ಮನೆಯನ್ನು ಚಿತ್ರಕಲಾ ಗ್ಯಾಲರಿಯಾಗಿ ಮಾಡಿ ಸತತ ಚಿತ್ರಕಲೆಯನ್ನೇ ಧ್ಯಾನಿಸುತ್ತಾ ಈ ದಿಶೆಯಲ್ಲಿ ಸದಾ ಕಾರ್ಯ ನಿರತರು. ಇವರ ಕಲಾ ಗ್ಯಾಲರಿಯಲ್ಲಿ ಆಗಿಂದಾಗ್ಗೆ ಚಿತ್ರಕಲಾ ಶಿಬಿರ, ಪ್ರದರ್ಶನಗಳು ಮತ್ತು ಪಾಠ ನಡೆಯುತ್ತಿರುತ್ತದೆ. ಮೊನ್ನೆ ಓರ್ವ ಬಾಲೆಯ ಏಕ ವ್ಯಕ್ತಿ ಚಿತ್ರಕಲಾ ಪ್ರದರ್ಶನ ನೆಡೆಯಿತು. ಕಲಾವಿದೆ ಹೆಸರು ಡಿಂಪನಾ ಎಸ್. ದೇಸಾಯಿ. ಈಕೆಯ ವಯಸ್ಸುಮೂರು ವರ್ಷ ನಾಲ್ಕು ತಿಂಗಳು. ಈ…

Read More
ಹೊಸಪೇಟೆಯಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದಿಂದ ರಾಜ್ಯಮಟ್ಟದ ಕರೋಕೆ ಚಿತ್ರಗೀತೆ ಸ್ಪರ್ಧೆ

ಹೊಸಪೇಟೆಯಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದಿಂದ ರಾಜ್ಯಮಟ್ಟದ ಕರೋಕೆ ಚಿತ್ರಗೀತೆ ಸ್ಪರ್ಧೆ

ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಇವರು ಆಯೋಜಿಸಿರುವ ಕರ್ನಾಟಕ ಧ್ವನಿ ಸಂಚಿಕೆ ಒಂದು ಈ ಸ್ಪರ್ಧೆಯ ಅಂತಿಮ ಹಂತದ ಸ್ಪರ್ಧೆಯನ್ನು ವಿಜಯನಗರ ಜಿಲ್ಲೆ, ಹೊಸಪೇಟೆಯ ಬುದ್ಧ ಬಸವ ಭವನದಲ್ಲಿ ದಿನಾಂಕ 26-10-2025ರ ಭಾನುವಾರದಂದು ಆಯೋಜಿಸಲಾಗಿದೆ. ಈ ಗಾಯನ ಸ್ಪರ್ಧೆಯಲ್ಲಿ 38 ಜನ ಗಾಯಕರಿದ್ದು ಯುಗಳ ಗೀತೆಗಳು ಹಾಡಲಿದ್ದಾರೆ ಅಂತಿಮವಾಗಿ ಆಯ್ಕೆಯಾಗುವ ಗಾಯಕರಿಗೆ ಬೆಳಗಾವಿಯಲ್ಲಿ ನಡೆಯಲಿರುವ ಕನ್ನಡ ನುಡಿ ವೈಭವ 2026ರ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಆಶಾರಾಣಿ…

Read More
ಹಂಪಿ ಉತ್ಸವದಲ್ಲಿ ವಿಜಯನಗರ ಸಾಮ್ರಾಜ್ಯದ ಕುರಿತ “ಇನ್ ದಿ ಎಂಪೈರ್ ಆಫ್ ದಿ ಗಾಡ್ ಕಿಂಗ್” ಪುಸ್ತಕ ಗಣ್ಯಮಾನ್ಯರಿಂದ ಬಿಡುಗಡೆ

ಹಂಪಿ ಉತ್ಸವದಲ್ಲಿ ವಿಜಯನಗರ ಸಾಮ್ರಾಜ್ಯದ ಕುರಿತ “ಇನ್ ದಿ ಎಂಪೈರ್ ಆಫ್ ದಿ ಗಾಡ್ ಕಿಂಗ್” ಪುಸ್ತಕ ಗಣ್ಯಮಾನ್ಯರಿಂದ ಬಿಡುಗಡೆ

ಗಂಗಾವತಿ: ವಿಶ್ವವಿಖ್ಯಾತ ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಆನೆಗುಂದಿ ಸಂಸ್ಥಾನದ ಮಹಾರಾಜರಾಗಿರುವ ಶ್ರೀ ಕೃಷ್ಣದೇವರಾಯ ಹಾಗೂ ಶ್ರೀಮತಿ ರತ್ನಶ್ರೀರಾಯ್ ಅವರ ಪುತ್ರರಾದ ತಿರುಮಲ ವೆಂಕಟದೇವರಾಯರು ವಿಜಯನಗರ ಸಾಮ್ರಾಜ್ಯದ ವೈಭವ ಕುರಿತು ಬರೆದಿರುವ “ಇನ್ ದಿ ಎಂಪೈರ್ ಆಫ್ ದಿ ಗಾಡ್ ಕಿಂಗ್” ಪುಸ್ತಕ ಫೆಬ್ರವರಿ-೨೮ ರ ಹಂಪಿ ಉತ್ಸವದಲ್ಲಿ ವಸತಿ ಹಾಗೂ ವಕ್ಫ್ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚವರಾದ ಶಿವರಾಜ ತಂಗಡಗಿಯವರು ಸೇರಿದಂತೆ ಗಣ್ಯಮಾನ್ಯರಿಂದ…

Read More
ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಹಿತದೃಷ್ಟಿಯಿಂದ ಸ್ಥಾಪಿತವಾದ ಜಿಎಂಯು, ಉನ್ನತ ಶಿಕ್ಷಣದ ಜ್ಞಾನದೊಂದಿಗೆ, ವೃತ್ತಿಪರ ಬದುಕು ಕಟ್ಟಿಕೊಡುವಲ್ಲಿ ಆಧ್ಯತೆ ನೀಡಿದೆ

ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಹಿತದೃಷ್ಟಿಯಿಂದ ಸ್ಥಾಪಿತವಾದ ಜಿಎಂಯು, ಉನ್ನತ ಶಿಕ್ಷಣದ ಜ್ಞಾನದೊಂದಿಗೆ, ವೃತ್ತಿಪರ ಬದುಕು ಕಟ್ಟಿಕೊಡುವಲ್ಲಿ ಆಧ್ಯತೆ ನೀಡಿದೆ

ಗಂಗಾವತಿ: ೨೦೦೧-೦೨ ರಲ್ಲಿ ದಾವಣಗೆರೆಯ ಅಂದಿನ ಲೋಕಸಭೆ ಸದಸ್ಯರಾದ ದಿ|| ಶ್ರೀ ಮಲ್ಲಿಕಾರ್ಜುನಪ್ಪನವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗುವ ದೃಷ್ಟಿಯಿಂದ ಜಿ.ಎಂ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಸ್ಥಾಪಿಸಿದರು. ಈ ಸಂಸ್ಥೆಯು ಉನ್ನತ ಶಿಕ್ಷಣದೊಂದಿಗೆ ಜ್ಞಾನದೊಂದಿಗೆ ಬದುಕು ಕಟ್ಟಿಕೊಡುವ ಜಿ.ಎಂ. ವಿಶ್ವವಿದ್ಯಾಲಯವಾಗಿ ಪದವಿ, ಸ್ನಾತಕೋತ್ತರ ಪದವಿ ಜೊತೆಗೆ ಸ್ವಯಂ ಉದ್ಯೋಗದ ಕೋರ್ಸ್ಗಳ ಮೂಲಕ ಪ್ರಖ್ಯಾತಿ ಹೊಂದಿದೆ ಎಂದು ಜಿ.ಎಂ. ವಿಶ್ವವಿದ್ಯಾಲಯದ ಹೆಚ್.ಆರ್ ಮುಖ್ಯಸ್ಥರಾದ ವೀರಗಂಗಾಧರಸ್ವಾಮಿ ಅವರು ನಗರದ ಸರ್ವೇಶ ಹೋಟಲ್‌ನಲ್ಲಿ ಜನವರಿ-೨೩ ರಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು….

Read More
ಗಂಗಾವತಿಯಲ್ಲಿ ಹಾನಗಲ್ಲ ಶಿವಯೋಗಿಗಳ ಜಯಂತ್ಯೋತ್ಸವ ಆಚರಣೆಗೆ ಸಂತಸ: ಶರಣಬಸವ ದೇವರು

ಗಂಗಾವತಿಯಲ್ಲಿ ಹಾನಗಲ್ಲ ಶಿವಯೋಗಿಗಳ ಜಯಂತ್ಯೋತ್ಸವ ಆಚರಣೆಗೆ ಸಂತಸ: ಶರಣಬಸವ ದೇವರು

ಗಂಗಾವತಿ ನಗರದಲ್ಲಿ ಸೆ.೧೦ ರಿಂದ ೨೦ ರವರೆಗೆ ಹಾನಗಲ್ ಕುಮಾರ ಶಿವಯೋಗಿಗಳ ೧೫೮ನೇ ಜಯಂತ್ಯೋತ್ಸವ ಕಾರ್ಯಕ್ರಮ ಆಯೋಜಿಸಿತು. ಅದಕ್ಕೆ ನಗರದ ಹಾನಗಲ್ಲ ಶ್ರೀ ಗುರು ಕುಮಾರೇಶ್ವರ ವೇದ ಮತ್ತು ಸಂಸ್ಕೃತ ಪಾಠಶಾಲೆಯ ಸಂಸ್ಥಾಪಕ ಗುರುಗಳಾದ ಶ್ರೀ ಶರಣಬಸವ ದೇವರು ಸಂತಸ ವ್ಯಕ್ತಪಡಿಸಿದರು. ಹಾನಗಲ್ಲ ಶಿವಯೋಗಿಗಳ ಜಯಂತ್ಯೋತ್ಸವದ ಯಶಸ್ವಿಗೆ ಸರ್ವರೂ ಸನ್ನದ್ಧರಾಗಬೇಕೆಂದು ಕರೆ ನೀಡಿದ್ದಾರೆ. ಅವರು ಜನರಲ್ಲಿ ದುಶ್ಚಟಗಳನ್ನು ದೂರಗೊಳಿಸಿ, ಅರಿವು ಮೂಡಿಸಲು ನಾಡಿನ ನೂರಾರು ಪೂಜ್ಯರು ಆಗಮಿಸುತ್ತಿರುವುದು ನಮ್ಮ ತಾಲೂಕಿಗೆ ಸಂದ ಭಾಗ್ಯವಾಗಿದೆ. ಹೀಗಾಗಿ ಈ ಹತ್ತು…

Read More
ಆರೋನ್ ಮಿರಜ್‌ಕರ್ ಶಾಲೆಯಲ್ಲಿ ಭವ್ಯ ಮೆರವಣಿಗೆ ಮೂಲಕ ತಾಯಿ ಭುವನೇಶ್ವರಿಯ ಮೆರವಣಿಗೆ

ಆರೋನ್ ಮಿರಜ್‌ಕರ್ ಶಾಲೆಯಲ್ಲಿ ಭವ್ಯ ಮೆರವಣಿಗೆ ಮೂಲಕ ತಾಯಿ ಭುವನೇಶ್ವರಿಯ ಮೆರವಣಿಗೆ

ಗಂಗಾವತಿ: ನವೆಂಬರ್‌-01 ಶನಿವಾರ ಆರೋನ್ ಮಿರಜ್‌ಕರ್ ಹಾಗೂ ನಿವೇದಿತಾ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ೭೦ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಬೈಕ್ ರೈಲಿಯ ಮೂಲಕ ಕನ್ನಡ ಮಾತೆಯನ್ನು ವೇದಿಕೆಗೆ ಬರಮಾಡಿಕೊಳ್ಳುವ ಮೂಲಕ, ವಿದ್ಯಾರ್ಥಿಗಳಲ್ಲಿ ಕನ್ನಡದ ಜ್ಞಾನವನ್ನು ಹೆಚ್ಚಿಸಲು ರಂಗೋಲಿಗಳ ಮೂಲಕ ವ್ಯಾಕರಣ ಹಾಗೂ ಕವಿಗಳ ಭಾವಚಿತ್ರಗಳನ್ನು ಮಕ್ಕಳಿಂದ ಬಿಡಿಸಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ದೀಪಬೆಳಗಿಸುವುದರ ಮೂಲಕ ಸಂಸ್ಥೆಯ ಕಾರ್ಯದರ್ಶಿಗಳಾದ ರುಬಿನ್ ಮಿರಜ್‌ಕರ್ ಉದ್ಘಾಟಿಸಿ “ಕಲಿಯೋಕೆ ಕೋಟಿ ಭಾಷೆ, ಆದರೆ ಆಡೋಕೆ ಒಂದೇ ಭಾಷೆ…

Read More
ಸನಾತನಕ್ಕೆ ಅಂತ್ಯ ಎಂಬುದು ಇಲ್ಲವೇ ಇಲ್ಲ. ಅದು ನಿರಂತರ ಶಾಶ್ವತ ಅಜರಾಮರ:  ಪರಮಪೂಜ್ಯ ಶ್ರೀ ವಿದುಶೇಖರ ಮಹಾಸ್ವಾಮಿಗಳು

ಸನಾತನಕ್ಕೆ ಅಂತ್ಯ ಎಂಬುದು ಇಲ್ಲವೇ ಇಲ್ಲ. ಅದು ನಿರಂತರ ಶಾಶ್ವತ ಅಜರಾಮರ: ಪರಮಪೂಜ್ಯ ಶ್ರೀ ವಿದುಶೇಖರ ಮಹಾಸ್ವಾಮಿಗಳು

ಗಂಗಾವತಿ: ಅವಸಾನದ ಅಂಚಿನಲ್ಲಿದ್ದ ಸನಾತನ ಹಿಂದೂ ಧರ್ಮದ ಸಂರಕ್ಷಣೆಗಾಗಿ ಜನ್ಮ ತಾಳಿದ ಆದಿ ಗುರು ಶಂಕರಾಚಾರ್ಯರು ದೇಶದ ನಾಲ್ಕು ಭಾಗಗಳಲ್ಲಿ ಪೀಠಗಳನ್ನು ಸ್ಥಾಪಿಸುವುದರ ಮೂಲಕ ಸನಾತನ ಧರ್ಮದ ಸಂರಕ್ಷಕರಾಗಿ ಶ್ರೀಮಠದ ಪರಂಪರೆ ಮುಂದುವರೆಯುತ್ತಿದ್ದು ಹೀಗಾಗಿ ಸನಾತನಕ್ಕೆ ಅಂತ್ಯವೇ ಇಲ್ಲ ಅದು ಶಾಶ್ವತ ಅಜರಾಮರ ಎಂದು ಶೃಂಗೇರಿಯ ಕಿರಿಯ ಪೀಠಾಧಿಕಾರಿಗಳಾದ ಶ್ರೀ ವಿದುಶೇಖರ ಭಾರತೀಯ ತೀರ್ಥ ಸ್ವಾಮಿಗಳು ಆಶೀರ್ವಚನದಲ್ಲಿ ನುಡಿದರು. ಅವರು ಶೃಂಗೇರಿಯ ಹಿರಿಯ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ಅವರ ಸನ್ಯಾಸ ಸ್ವೀಕಾರ ಸುವರ್ಣೋತ್ಸವ ಸಂಭ್ರಮಾಚರಣೆ…

Read More
ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆಯ ಫಲಿತಾಂಶ

ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆಯ ಫಲಿತಾಂಶ

ಗಂಗಾವತಿ : ಇತ್ತೀಚೆಗೆ ಸಿಂಗಾಪುರದಲ್ಲಿ ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಭಾರತ ಸೇರಿದಂತೆ ವಿವಿಧ ದೇಶಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅದರಲ್ಲಿ, ಗಂಗಾವತಿ ನಗರದ ಜೀನಿಯಸ್ ಅಬಾಕಸ್ ಸೆಂಟರ್‌ನ ಕುಮಾರಿ ಸಹಸ್ರ.ಹೆಚ್, ಕುಮಾರಿ ರೋಜಾ ಮತ್ತು ಖುಷಿತ್ ಆರಾಧ್ಯ. ಈ ೦೩ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ, ಅತ್ಯುತ್ತಮ ಫಲಿತಾಂಶ ಪಡೆದು ಸಂಸ್ಥೆಗೆ ಹಾಗೂ ಗಂಗಾವತಿ ನಗರಕ್ಕೆ ಕೀರ್ತಿಯನ್ನು ತಂದಿರುತ್ತಾರೆ. ಈ ಫಲಿತಾಂಶಕ್ಕಾಗಿ ಸಂಸ್ಥೆಯ ಮುಖ್ಯಸ್ಥರಾದ ಶ್ರೀಮತಿ ಶೈಲಜಾ ಒಡೆಯರ್ ಮತ್ತು…

Read More
ಒಂದೇ ದಿನ ಒಂದೇ ವಾರ್ಡಿನಲ್ಲಿ ಎರಡು ಅಂಗನವಾಡಿ ಕೇಂದ್ರಗಳ ಉದ್ಘಾಟನೆ

ಒಂದೇ ದಿನ ಒಂದೇ ವಾರ್ಡಿನಲ್ಲಿ ಎರಡು ಅಂಗನವಾಡಿ ಕೇಂದ್ರಗಳ ಉದ್ಘಾಟನೆ

ಗಂಗಾವತಿ: ನಗರದ ೩೨ನೇ ವಾರ್ಡಿನ “ಗಾಳೆಮ್ಮ ಕ್ಯಾಂಪ್” ಮತ್ತು “ಮುಡ್ಡಾಣೇಶ್ವರ ಕ್ಯಾಂಪ್” ಹಿರೇಜಂತಕಲ್ಲಿನ ಎರಡು ಅಂಗನವಾಡಿ ಕೇಂದ್ರಗಳು ಸುಮಾರು ೧೫ ವರ್ಷಗಳ ಕಾಲ ಬಾಡಿಗೆ ಕೇಂದ್ರಗಳಲ್ಲಿ ಇದ್ದವು. ಈ ಅಂಗನವಾಡಿ ಕೇಂದ್ರಗಳಿಗೆ ನೂತನ ಕಟ್ಟಡಗಳನ್ನು ನಿರ್ಮಿಸಿ ಶ್ರೀಮತಿ “ಹುಲಿಗೆಮ್ಮ ಕಿರಿಕಿರಿ” ನಗರಸಭೆ ಸದಸ್ಯರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ಜಯಶ್ರೀ ಆರ್ ರವರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಹುಲಿಗೆಮ್ಮ ಕಿರಿಕಿರಿ ರವರು ಮಾತನಾಡಿ ಅಂಗನವಾಡಿ ಕೇಂದ್ರ ಬಹಳ ಅಚ್ಚುಕಟ್ಟಾಗಿ ನಿರ್ಮಾಣವಾಗಿವೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು…

Read More
ಸಮಾಜಸೇವಕ ಪಿ. ನವೀನ್ ಕುಮಾರ್ ರವರ ೩೨ನೇ ವರ್ಷದ ಜನ್ಮದಿನ ಅರ್ಥಪೂರ್ಣವಾಗಿ ಆಚರಣೆ

ಸಮಾಜಸೇವಕ ಪಿ. ನವೀನ್ ಕುಮಾರ್ ರವರ ೩೨ನೇ ವರ್ಷದ ಜನ್ಮದಿನ ಅರ್ಥಪೂರ್ಣವಾಗಿ ಆಚರಣೆ

ಪಿ.ನವೀನ್ ಕುಮಾರ್ ಬಳ್ಳಾರಿಯವರು ಗಂಗಾವತಿ ತಾಲೂಕಿನ ಐತಿಹಾಸಿಕ ಪ್ರಸಿದ್ಧ ಪಂಪಾಸರೋವರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರು ತಮ್ಮ ೩೨ನೇ ಜನ್ಮದಿನವನ್ನು ಗಂಗಾವತಿಯ ಲಯನ್ಸ್ ಚಾರಿಟೇಬಲ್ ಟ್ರಸ್ಟ್ನ ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿಅನ್ನ ಸಂತರ್ಪಣೆ ಮಾಡಿ ಆಚರಿಸಿಕೊಂಡರು. ಕೇಕ್ ಕತ್ತರಿಸುವುದರ ಮೂಲಕ ಹಾಗೂ ಪಂಪಾ ಸರೋವರದಲ್ಲಿರುವ ಎಲ್ಲಾ ಆಟೋ ಚಾಲಕರಿಗೆ ಮತ್ತು ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡುವ ಮೂಲಕ ಸರಳತೆಯಿಂದ ಆಚರಿಸಿಕೊಂಡರು. ಅನ್ನಸಂತರ್ಪಣೆ ಮಾಡಿ ಮಾತನಾಡಿದ ಅವರು ಬುದ್ಧಿಮಾಂದ್ಯ ಶಾಲೆಯಲ್ಲಿ ೩೨ನೇ ವರ್ಷದ ಜನ್ಮದಿನವನ್ನು ಆಚರಿಸಿಕೊಂಡಿದ್ದು ತುಂಬಾ ಸಂತೋಷವಾಗಿದೆ. ಪಂಪಾ…

Read More

VISHWAROOPA NEWS BLOG

Infinite

Skip to content ↓