ಗಂಗಾವತಿಯ ಸಿದ್ದಿಕೆರೆಯಲ್ಲಿ ಬೇಡರ ಕಣ್ಣಪ್ಪನ ಜಯಂತಿ ಆಚರಣೆ

ಗಂಗಾವತಿಯ ಸಿದ್ದಿಕೆರೆಯಲ್ಲಿ ಬೇಡರ ಕಣ್ಣಪ್ಪನ ಜಯಂತಿ ಆಚರಣೆ

ಗಂಗಾವತಿ: ಬೇಟೆಗಾರನಾದ ಕಣ್ಣಪ್ಪ ಶಿವನಿಗೆ ತನ್ನ ಕಣ್ಣನ್ನು ನೀಡುವ ಮುಖಾಂತರ ಶಿವಮೆಚ್ಚಿದ ಬೇಡರ ಕಣ್ಣಪ್ಪ ಎಂದು ಖ್ಯಾತಿಯನ್ನು ಪಡೆದಿದ್ದು, ಶಿವನೊಲಿದ ದಿನವೇ ಶಿವರಾತ್ರಿಯಾಗಿದೆ ಎಂದು ಅಖಿಲ ಪಿರಾಮಿಡ್‌ ಧ್ಯಾನ ಕೇಂದ್ರದ ಶ್ರೀಮತಿ ಲಲಿತಾ ವಗ್ಗ ಹೇಳಿದರು. ಅವರು ಗಂಗಾವತಿಯ ಸಿದ್ದಿಕೆರೆಯಲ್ಲಿ ಫೆಬ್ರವರಿ-15 ರವಿವಾರದಂದು ಬೇಡರ ಕಣ್ಣಪ್ಪ ಸಂಘ ಗಂಗಾವತಿ ಹಾಗೂ ಗಂಗಾವತಿ ತಾಲೂಕು ಶ್ರೀಗುರು ಆದಿಕವಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಕಲಾವಿದರ ಸಂಘದಿಂದ ಆಚರಿಸಿದ ಬೇಡರ ಕಣ್ಣಪ್ಪ ಜಯಂತಿಯಲ್ಲಿ ಬೇಡರ ಕಣ್ಣಪ್ಪ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ…

Read More
ಗಂಗಾವತಿಯಲ್ಲಿ ಜುಲೈ-೨೪ರಿಂದ ಆರಂಭವಾಗಲಿದೆ ವಚನ ಶ್ರಾವಣ – ೨೦೨೫

ಗಂಗಾವತಿಯಲ್ಲಿ ಜುಲೈ-೨೪ರಿಂದ ಆರಂಭವಾಗಲಿದೆ ವಚನ ಶ್ರಾವಣ – ೨೦೨೫

ಒಂದು ತಿಂಗಳ ಕಾಲ ಆಯ್ದ ಮೂವತ್ತು ಮನೆಗಳಲ್ಲಿ ದಿನನಿತ್ಯ ವಚನ ನಿರ್ವಚನ ಕಾರ್ಯಕ್ರಮ ನಡೆಯಲಿದೆ ಎಂಬುದಾಗಿ ಪ್ರಕಟಿಸಲಾಗಿದೆ. ಈ ಕಾರ್ಯಕ್ರಮದ ಮೊದಲ ದಿನ ಕುವೆಂಪು ಬಡಾವಣೆಯ ವಕೀಲ ನಾಗರಾಜ್ ಗುತ್ತೇದಾರ ಅವರ ಮನೆಯಲ್ಲಿ ವಚನ ನಿರ್ವಚನ ಆರಂಭವಾಗಲಿದೆ. ಕಾರಟಗಿಯ ಶ್ರೀಮತಿ ಲೀಲಾ ಮಲ್ಲಿಕಾರ್ಜುನ ಅವರು “ಇಳೆ ನಿಂಬು ಮಾವು ಮಾದಲಕ್ಕೆ ಹುಳಿ ನೀರನೆರೆದವದಾರಯ್ಯಾ” ಎನ್ನುವ ಅಕ್ಕಮಹಾದೇವಿಯ ವಚನದ ಕುರಿತು ಭಾಷಣ ಮಾಡುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಜೆ. ನಾಗರಾಜ ವಹಿಸಲಿದ್ದು, ಹಲವರು ಮುಖ್ಯ…

Read More
ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಬಸವ ಜಯಂತಿ ಆಚರಣೆ : ಭಾರಧ್ವಾಜ್

ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಬಸವ ಜಯಂತಿ ಆಚರಣೆ : ಭಾರಧ್ವಾಜ್

ಗಂಗಾವತಿ: ಏಪ್ರಿಲ್-೩೦ ಬುಧವಾರ ನಗರದ ಬಸ್ ನಿಲ್ದಾಣ ಹತ್ತಿರದ ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್‌ನಲ್ಲಿರುವ ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರರ ಜಯಂತಿ ಆಚರಣೆ ಮಾಡಲಾಯಿತು ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು. ಈ ಪ್ರಯುಕ್ತ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡುವ ಮೂಲಕ, ಅವರ ಸಮಾನತೆ ತತ್ವಗಳ ಕುರಿತು ತಿಳಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಮುಖಂಡ ಇಂಕಿಲಾಬಿ ಫಯಾಜ್ ಸರಾಜಿದಾರ, ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ…

Read More
ಕೊಪ್ಪಳ ಜಿಲ್ಲಾ ೧೩ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಲಿಂಗಾರೆಡ್ಡಿ ಆಲೂರುರವರಿಗೆ ಕನ್ನಡಪರ ಹಾಗೂ ವಿವಿಧ ಸಂಘಟನೆಗಳಿಂದ ಸನ್ಮಾನ

ಕೊಪ್ಪಳ ಜಿಲ್ಲಾ ೧೩ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಲಿಂಗಾರೆಡ್ಡಿ ಆಲೂರುರವರಿಗೆ ಕನ್ನಡಪರ ಹಾಗೂ ವಿವಿಧ ಸಂಘಟನೆಗಳಿಂದ ಸನ್ಮಾನ

ಗಂಗಾವತಿ: ಕೊಪ್ಪಳ ಜಿಲ್ಲಾ ೧೩ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿಗಳಾದ ಶ್ರೀ ಲಿಂಗಾರೆಡ್ಡಿ ಆಲೂರ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಇಂದು ರವರಿಗೆ ಕನ್ನಡಪರ ಸಂಘಟನೆಗಳ ಮುಖಂಡರು ಗೌರವಯುತವಾಗಿ ಸನ್ಮಾನಿಸಿದರು. ಲಿಂಗಾರೆಡ್ಡಿ ಆಲೂರುರವರು ಹಿರಿಯ ಸಾಹಿತಿಗಳಾಗಿ, ಕೃಷಿ ಪತ್ರಿಕೆಯ ವರದಿಗಾರಾಗಿ, ವೃತ್ತಿಯಲ್ಲಿ ಶಿಕ್ಷಕರಾಗಿ ಸಾಹಿತ್ಯ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದು, ಇವರ ಸರ್ವಾಧ್ಯಕ್ಷತೆಯಲ್ಲಿ ಜಿಲ್ಲಾ ಸಮ್ಮೇಳನ ನಡೆಯುತ್ತಿರುವುದು ಸ್ತುತ್ಯಾರ್ಹವಾಗಿದೆ. ಇವರಿಗೆ ರೆಡ್ಡಿ ಸಮಾಜದ ಯುವಘಟಕದಿಂದ ಸನ್ಮಾನಿಸಿ ಗೌರವಿಸಲಾಗಿದೆ ಎಂದು ಹಲವರು ಮುಖಂಡರು ತಿಳಿಸಿದರು. ಈ ಸಂದರ್ಭದಲ್ಲಿ ಕನ್ನಡಸೇನೆ…

Read More
ಹರಿಶ್ಚಂದ್ರ ಸತ್ಯಕ್ಕಾಗಿ ಪಟ್ಟ ಕ್ಲೇಶವನ್ನೆಲ್ಲಾ ನಾನೂ ಪಡಬೇಕು ಎಂದಿದ್ದ ಗಾಂಧೀಜಿ

ಹರಿಶ್ಚಂದ್ರ ಸತ್ಯಕ್ಕಾಗಿ ಪಟ್ಟ ಕ್ಲೇಶವನ್ನೆಲ್ಲಾ ನಾನೂ ಪಡಬೇಕು ಎಂದಿದ್ದ ಗಾಂಧೀಜಿ

ಗಾಂಧೀಜಿಯವರ ಆತ್ಮ ಕಥೆ ಅಥವಾ ನನ್ನ ಸತ್ಯಾನ್ವೇಷಣೆ ಪುಸ್ತಕ ಓದುತ್ತಿದ್ದೆ. ನಾವು ಗುಜರಾತ್ ಪ್ರವಾಸ ಹೋಗಿ ಬಂದು ಆಗಲೇ ಮೂರು ವರ್ಷ ಕಳೆದಿದೆ. ನಮ್ಮ ಅಕ್ಕ ಬಾವನವರು ಗುಜರಾತ್ ಪ್ರವಾಸ ಪ್ರಸ್ತಾಪಿಸಿದಾಗ ಆ ಪ್ರವಾಸಿ ಪಟ್ಟಿಯಲ್ಲಿ ನನ್ನನ್ನು ಆಕರ್ಷಿಸಿದ್ದು ಒಂದು ದ್ವಾರಕ ಮತ್ತೊಂದು ಪೋರ್‌ಬಂದರ್. ಮಹಾಭಾರತ ಕಥೆ ಓದಿದ್ದು ಟಿವಿ ದಾರಾವಾಹಿ ನೋಡಿದ್ದು ದ್ವಾರಕಾ ನೋಡಲು ಆಸಕ್ತಿ ಮೂಡಿಸಿದ್ದರೆ ಗಾಂಧೀಜಿಯವರ ಜನ್ಮಸ್ಥಳ ವೀಕ್ಷಣೆಗೆ ಅವರ ಆತ್ಮಕಥೆ ಪ್ರೇರಣೆ ಆಗಿತ್ತು. ನನ್ನ ಪತ್ನಿಯದು ಧಾರ್ಮಿಕ ನೋಟ ನನ್ನದು ಐತಿಹಾಸಿಕ…

Read More
ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಅಸ್ತಿತ್ವಕ್ಕೆ: ಭಾರಧ್ವಾಜ್

ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಅಸ್ತಿತ್ವಕ್ಕೆ: ಭಾರಧ್ವಾಜ್

ಗಂಗಾವತಿ: ಕೊಪ್ಪಳ ಜಿಲ್ಲೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸುವುದು ಹಾಗೂ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘವನ್ನು ಅಸ್ತಿತ್ವಕ್ಕೆ ತರಲು ನಿರ್ಧರಿಸಿ ನೋಂದಣಿಗೆ ಸಲ್ಲಿಸಲಾಗಿದೆ ಎಂದು ಸಂಘದ ಗೌರವ ಅಧ್ಯಕ್ಷರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು. ಈ ಸಂಘವು ಕ್ರಾಂತಿಚಕ್ರ ಬಳಗದ ಅಡಿಯಲ್ಲಿ ನೋಂದಣಿಯಾಗಲಿದ್ದು, ಸಂಘಕ್ಕೆ ನಿವೃತ್ತ ಹಿರಿಯ ಕಾರ್ಮಿಕ ನಿರೀಕ್ಷಕರಾದ ಶೇಖರಗೌಡ ಮಾಲಿಪಾಟೀಲ್‌ರವರು ಗೌರವ ಸಲಹೆಗಾರರಾಗಿ ಸಲಹೆ ನೀಡಲಿದ್ದು, ಅಧ್ಯಕ್ಷರಾಗಿ ಇಬ್ರಾಹಿಂ ಮೇಸ್ತ್ರಿ,…

Read More
ವಂಕಲಕುಂಟೆ ಶ್ರೀ ಮಾರುತೇಶ್ವರ ಟ್ರಸ್ಟ್ ಅಸ್ತಿತ್ವಕ್ಕೆ ನೂತನ ಪದಾಧಿಕಾರಿಗಳ ನೇಮಕ.

ವಂಕಲಕುಂಟೆ ಶ್ರೀ ಮಾರುತೇಶ್ವರ ಟ್ರಸ್ಟ್ ಅಸ್ತಿತ್ವಕ್ಕೆ ನೂತನ ಪದಾಧಿಕಾರಿಗಳ ನೇಮಕ.

ಗಂಗಾವತಿ: ತಾಲೂಕಿನ ಬಸಾಪಟ್ಟಣ ಮತ್ತು ಮಲ್ಲಾಪುರ ಗ್ರಾಮದ ಸೀಮಾ ವ್ಯಾಪ್ತಿಯಲ್ಲಿ ಬರುವ ತುಂಗಭದ್ರಾ ಎಡದಂಡೆ ಕಾಲುವೆಯ ಬವಾರ್ ಪಕ್ಕದಲ್ಲಿರುವ ವಂಕಲಕುಂಟೆ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಮಲ್ಲಾಪುರ, ಬಸಾಪಟ್ಟಣ, ವೆಂಕಟಗಿರಿ, ಗಂಗಾವತಿ, ವಡ್ಡರಹಹಟ್ಟಿ ಹಾಗೂ ಇನ್ನಿತರ ಭಾಗಗಳಿಂದ ಆಗಮಿಸಿದ ಭಕ್ತಾದಿಗಳು ಸಭೆ ಸೇರಿ ದೇವಸ್ಥಾನದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಸಲುವಾಗಿ ವಂಕಲಕುಂಟೆ ಶ್ರೀ ಮಾರುತೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿಯನ್ನು ಅಸ್ತಿತ್ವಕ್ಕೆ ತರಲಾಗಿದ್ದು, ನೂತನವಾಗಿ ಗೌರವಾಧ್ಯಕ್ಷರನ್ನು, ಅಧ್ಯಕ್ಷರನ್ನು, ಉಪಾಧ್ಯಕ್ಷರನ್ನು ಮತ್ತು ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ದೇವಸ್ಥಾನದ ಪ್ರಮುಖ ಅರ್ಚಕರಾದ ಶ್ರೀ…

Read More
ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ 50ನೇ ವರ್ಷದ ಶ್ರೀ ಶರಣಬಸವೇಶ್ವರ ಪುರಾಣ, ಸಾಮೂಹಿಕ ವಿವಾಹ ಹಾಗೂ ಜಾತ್ರಾ ಮಹಾರಥೋತ್ಸವ ಅದ್ದೂರಿಯಾಗಿ ಜರುಗಿತು.

ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ 50ನೇ ವರ್ಷದ ಶ್ರೀ ಶರಣಬಸವೇಶ್ವರ ಪುರಾಣ, ಸಾಮೂಹಿಕ ವಿವಾಹ ಹಾಗೂ ಜಾತ್ರಾ ಮಹಾರಥೋತ್ಸವ ಅದ್ದೂರಿಯಾಗಿ ಜರುಗಿತು.

ಗಂಗಾವತಿ: ತಾಲೂಕಿನ ಡಣಾಪೂರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶರಣಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಹಾನಗಲ್ ಶ್ರೀಗಳ 11 ದಿನದ ಪುರಾಣ ಕಾರ್ಯಕ್ರಮ ಜರುಗಿಸಲಾಯಿತು. ಜಾತ್ರಾ ದಿನದ ಅಂಗವಾಗಿ ಶರಣ ಬಸವೇಶ್ವರ ಮೂರ್ತಿಗೆ ಪೂಜಾ ಪುನಸ್ಕಾರ ಹಾಗೂ ಹೋಮ ಹವನಗಳನ್ನು ಅರ್ಚಕರಿಂದ ನೆರೆವೆರಿಸಲಾಯಿತು. ಬೆಳಗಿನ ಜಾವ ವದುವರರನ್ನು ಕರೆತಂದು ಡಣಾಪೂರ ಗ್ರಾಮದ ತುಂಗಾಭದ್ರ ನದಿಗೆ ತೆರಳಿ ಕುಂಭಕಳಸಗಳಿಂದ ಪೂಜಾ ಕಾರ್ಯಕ್ರಮಗಳನ್ನು ಮಾಡಿಕೊಂಡು ಗ್ರಾಮದ ರಾಜ ಬೀದಿಯಲ್ಲಿ ಸಕಲವಾದ್ಯವೃಂದಗಳಿಂದ, ಡೊಳ್ಳು, ವಿವಿದ ಮೇಳಗಳಿಂದ ಶರಣ ಬಸವೇಶ್ವರ ದೇವಸ್ಥಾನಕ್ಕೆ…

Read More
ಪವಿತ್ರ ತ್ರಿವೇಣಿ ಸಂಗಮದ ಕುಂಭಮೇಳದ ಜಲ ವಿತರಣೆ: ರೂಪರಾಣಿ ರಾಯಚೂರು

ಪವಿತ್ರ ತ್ರಿವೇಣಿ ಸಂಗಮದ ಕುಂಭಮೇಳದ ಜಲ ವಿತರಣೆ: ರೂಪರಾಣಿ ರಾಯಚೂರು

ಗಂಗಾವತಿ: ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾದ ಪ್ರಯಾಗರಾಜ್ ತ್ರಿವೇಣಿ ಸಂಗಮದ ಕುಂಭಮೇಳದ ಪವಿತ್ರ ಜಲವನ್ನು ಆರ್ಯವೈಶ್ಯ ಸಮಾಜದ ಬಾಂಧವರು ಸೇರಿದಂತೆ ಭಕ್ತಾದಿಗಳಿಗೆ ಸಮಾಜದ ಅಧ್ಯಕ್ಷೆ ರೂಪರಾಣಿ ರಾಯಚೂರುರವರು ಸೋಮವಾರದಂದು ವಿತರಿಸಿದರು. ನಗರದ ಶ್ರೀ ನಗರೇಶ್ವರ ದೇವಸ್ಥಾನದಲ್ಲಿ ಪ್ರತಿ ಸೋಮವಾರದಂತೆ ನಡೆಸಲಾಗುತ್ತಿರುವ ಭಜನೆ, ಪಾಲಕಿ ಉತ್ಸವ, ಅಷ್ಟಾವಧಾನ ಸೇವೆ, ಧಾರ್ಮಿ ಕಾರ್ಯಕ್ರಮಗಳನ್ನು ಹಾಗೂ ಸೇವಾ ಕರ್ತನ ಸನ್ಮಾನವನ್ನು ದೇವಸ್ಥಾನದ ಅರ್ಚಕ ದಿಗಂಬರ್ ಭಟ್ ನೆರವೇರಿಸಿದರು. ಬಳಿಕ ಜಲ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಮಾಜದ ಅಧ್ಯಕ್ಷೆ ರೂಪರಾಣಿಯವರು, ತಾವು…

Read More
ಎಸ್.ಎಲ್ ಭೈರಪ್ಪನವರಿಗೆ ಅ.ಭಾ.ಸಾ.ಪ ವತಿಯಿಂದ ನುಡಿನಮನ

ಎಸ್.ಎಲ್ ಭೈರಪ್ಪನವರಿಗೆ ಅ.ಭಾ.ಸಾ.ಪ ವತಿಯಿಂದ ನುಡಿನಮನ

ಗಂಗಾವತಿ: ಸೆಪ್ಟೆಂಬರ್-೨೪ ಮಧ್ಯಾಹ್ನ ೨:೩೦ ಗಂಟೆಗೆ ಬೆಂಗಳೂರಲ್ಲಿ ದೈವಾಧೀನರಾದ ಕರುನಾಡಿನ ಹಿರಿಯ ಖ್ಯಾತ ಸಾಹಿತಿ, ಕಾದಂಬರಿಕಾರ, ಪದ್ಮಭೂಷಣ ಶ್ರೀಯುತ ಎಸ್.ಎಲ್ ಭೈರಪ್ಪನವರಿಗೆ ಇಂದು ಸೆಪ್ಟೆಂಬರ್-೨೫ ರಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ವತಿಯಿಂದ ಶ್ರದ್ದಾಂಜಲಿ ಹಾಗೂ ನುಡಿ ನಮನವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಅಶೋಕ್ ಕುಮಾರ್ ರಾಯ್ಕರ್ ಮಾತನಾಡುತ್ತಾ ಒಬ್ಬ ಯುಗ ಪ್ರವರ್ತಕರಂತೆ ಹೊಸ ವೈಚಾರಿಕ ಜಗತ್ತಿನ ಸೃಷ್ಟಿಸಿ ಯುವ ಸಾಹಿತಿಗಳಿಗೆ ಭೈರಪ್ಪನವರು ಪ್ರೇರಣೆಯೆಂದು ಕೊಂಡಾಡಿದರು. ಯುವ ಸಾಹಿತಿಗಳು ಅವರ ಕಾದಂಬರಿ ವಿಮರ್ಶೆ…

Read More

VISHWAROOPA NEWS BLOG

Infinite

Skip to content ↓