ಕಮ್ಮವಾರಿ ಯುವ ಸೇವಾ ಸಮಿತಿವತಿಯಿಂದ ನೂತನ ಕ್ಯಾಲೆಂಡರ್ ಬಿಡುಗಡೆ

ಗಂಗಾವತಿ: ತಾಲೂಕ ಕಮ್ಮಾವಾರಿ ಯುವ ಸೇವಾ ಸಮಿತಿಯ ನೇತೃತ್ವದಲ್ಲಿ ಮಂಗಳವಾರದಂದು ನಗರದ ಅಗ್ರಿಕಲ್ಚರ್ ಸ್ಪೋರ್ಟ್ಸ್ ಕ್ಲಬ್ ಆವರಣದಲ್ಲಿ 2025 ವರ್ಷದ ನೂತನ ಕ್ಯಾಲೆಂಡರ್ ಅನ್ನು ಶ್ರೀನಿವಾಸ್ ನೆಕ್ಕಂಟಿ, ಚಿನ್ನುಪಾಟಿ ಪ್ರಭಾಕರ್, ಜಿ ರಾಮಕೃಷ್ಣ, ಗೋವಿಂದ ಮುದ್ಯಾಳ, ಎನ್ ಕುಟುಂಬರಾವ್, ಸತ್ಯನಾರಾಯಣ, ಪ್ರಸಾದ್ ಸೇರಿದಂತೆ ಇತರರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನೆಕ್ಕಂಟಿ ಸತ್ಯನಾರಾಯಣ ಮಾತನಾಡಿ ಕಮ್ಮವಾರಿ ಸಮಾಜದ ಅಭಿವೃದ್ಧಿ ಸಂಘದವರು ವಿಶೇಷ ಯೋಜನೆಗಳನ್ನು ರೂಪಿಸಿಕೊಳ್ಳಬೇಕಾದ ಅವಶ್ಯಕತೆ ಇದೆ. ಶೇಕಡ 30ರಷ್ಟು ಬಡಜನರನ್ನು ಸಮಾಜ ಹೊಂದಿದ್ದು. ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ….

Read More
ಶೇಖರ್ ಕಪೂರ್ ಅವರ ಮಗಳು ಕಾವೇರಿ ಅವರ ಚೊಚ್ಚಲ ಚಿತ್ರ ಬಾಬಿ ಔರ್ ರಿಷಿ ಕಿ ಲವ್ ಸ್ಟೋರಿ:

ಶೇಖರ್ ಕಪೂರ್ ಅವರ ಮಗಳು ಕಾವೇರಿ ಅವರ ಚೊಚ್ಚಲ ಚಿತ್ರ ಬಾಬಿ ಔರ್ ರಿಷಿ ಕಿ ಲವ್ ಸ್ಟೋರಿ:

ಖ್ಯಾತ ಚಲನಚಿತ್ರ ನಿರ್ಮಾಪಕ ಶೇಖರ್ ಕಪೂರ್ ಅವರ ಪುತ್ರಿ ಕಾವೇರಿ ಕಪೂರ್ ಇತ್ತೀಚೆಗೆ ಬಾಬಿ ಔರ್ ರಿಷಿ ಕಿ ಲವ್ ಸ್ಟೋರಿ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಕುನಾಲ್ ಕೊಹ್ಲಿ ನಿರ್ದೇಶನದಲ್ಲಿ ತಯಾರಾದ ರೋಮ್-ಕಾಮ್‌ನಲ್ಲಿ ಕಾವೇರಿ ಕಪೂರ್ ಮತ್ತು ವರ್ಧನ್ ಪುರಿ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ವರ್ಧನ್ ಪುರಿ ಅಂಬರೀಶ್ ಪುರಿಯ ಮೊಮ್ಮಗ. ಈ ಚಿತ್ರವು ಇಂದು ಫೆಬ್ರವರಿ 11 ರಂದು ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಯಿತು. ಬಾಬಿ ಔರ್ ರಿಷಿ ಕಿ ಲವ್ ಸ್ಟೋರಿ ಯು.ಕೆ ಹಿನ್ನೆಲೆಯಲ್ಲಿ…

Read More
ಪಿಯು ಫಲಿತಾಂಶ ರೆಡ್ಡಿ ವೀರಣ್ಣ ಸಂಜೀವಪ್ಪ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ

ಪಿಯು ಫಲಿತಾಂಶ ರೆಡ್ಡಿ ವೀರಣ್ಣ ಸಂಜೀವಪ್ಪ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ

ಕಾರಟಿಗಿ ರವಿನಗರ್ :  ಕಮ್ಮವಾರಿ  ಶಿಕ್ಷಣ ಸಂಸ್ಥೆ ( ರಿ ) ರೆಡ್ಡಿ ವೀರಣ್ಣ ಸಂಜೀವಪ್ಪ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ದ್ವಿತೀಯ ಪಿಯು ಫಲಿತಾಂಶದಲ್ಲಿ ಉತ್ತಮ ಸಾಧನೆಗೆದ್ದಿದ್ದಾರೆ. 2024 – 25 ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಹೆಚ್ಚಿನ ಅಂಕಗಳನ್ನು ಗಳಿಸುವ ಮುಖಾಂತರ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಶೇಕಡ 100% ಫಲಿತಾಂಶ ಬಂದಿದ್ದು, ವೈಷ್ಣವಿ 95% ಪ್ರಥಮ ಸ್ಥಾನ, ಗಂಗಮ್ಮ 94% ದ್ವಿತೀಯ ಸ್ಥಾನ, ಹಾಗೂ…

Read More
ಜನವರಿ-೨೫ ರಿಂದ ೩೧ ರವರೆಗೆ ಗಂಗಾವತಿಯಲ್ಲಿ ಮಹರ್ಷಿ ವಾಲ್ಮೀಕಿ ಶ್ರೀ ರಾಮಾಯಣ ಕಿಷ್ಕಿಂಧಾ ಕಾಂಡ ಪ್ರವಚನ

ಜನವರಿ-೨೫ ರಿಂದ ೩೧ ರವರೆಗೆ ಗಂಗಾವತಿಯಲ್ಲಿ ಮಹರ್ಷಿ ವಾಲ್ಮೀಕಿ ಶ್ರೀ ರಾಮಾಯಣ ಕಿಷ್ಕಿಂಧಾ ಕಾಂಡ ಪ್ರವಚನ

ಗಂಗಾವತಿ: ಕಿಷ್ಕಿಂಧಾ ಪ್ರತಿಷ್ಠಾನ ಗಂಗಾವತಿ, ವಿಪ್ರಸಿರಿ ಸೌಹಾರ್ದ ಸಹಕಾರ ಸಂಘ ನಿಯಮಿತ ಗಂಗಾವತಿ ಇವರಿಂದ ಜನವರಿ-೨೫ ರಿಂದ ೩೧ ರವರೆಗೆ ಸಂಜೆ ೬ ರಿಂದ ೮ ರವರೆಗೆ ನಗರದ ಕೋರ್ಟ್ ಮುಂಭಾಗದ ಶ್ರೀ ಕೊಟ್ಟೂರು ಬಸವೇಶ್ವರ ದೇವಸ್ಥಾನದಲ್ಲಿ ಮಹರ್ಷಿ ವಾಲ್ಮೀಕಿ ಶ್ರೀ ರಾಮಾಯಣ ಕಿಷ್ಕಿಂಧಾ ಕಾಂಡ ಪ್ರವಚನ ನಡೆಯಲಿದೆ ಎಂದು ಸಂಚಾಲಕರಾದ ಪವನಕುಮಾರ ಗುಂಡೂರು ಪ್ರಕಟಣೆಯಲ್ಲಿ ತಿಳಿಸಿದರು. ಈ ಪ್ರವಚನ ಕಾರ್ಯಕ್ರಮದ ಉದ್ಘಾಟನೆಯನ್ನು ಕಜ್ಜಿಡೋಣಿ ಶಂಕರಾಚಾರ್ಯ ಅವಧೂತ ಆಶ್ರಮದ ವಿದ್ವಾನ್ ಶ್ರೀ ಕೃಷ್ಣಾನಂದ ಶರಣರು ಮಾಡಲಿದ್ದು, ಪ್ರವಚನವನ್ನು…

Read More
ಗೊರೂರು ಅನಂತರಾಜು ಅವರ ಕಲೆ-ಸೆಲೆ ಕಿರು ಅವಲೋಕನ

ಗೊರೂರು ಅನಂತರಾಜು ಅವರ ಕಲೆ-ಸೆಲೆ ಕಿರು ಅವಲೋಕನ

ಸಾಹಿತ್ಯ ಕ್ಷೇತ್ರದಲ್ಲಿ ಇತ್ತೀಚಿನ ದಿಗ್ಗಜರಲ್ಲಿ ಹಾಸನದ ಶ್ರೀಯುತ ಗೊರೂರು ಅನಂತರಾಜುರವರು ಒಬ್ಬರು. ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ವಿಶೇಷ ಕೊಡುಗೆಯ ಪುಸ್ತಕಗಳನ್ನು ಕೊಡುತ್ತಿರುವ ಶ್ರೀ‌ ಗೊರೂರು ಅನಂತರಾಜುರವರು ಸಕಲಕಲಾ‌ ವಲ್ಲಭ ಎಂದರೆ ತಪ್ಪಾಗಲಾರದು. ಪ್ರತೀ ವರ್ಷದಂತೆ ಈ ವರ್ಷವೂ ಕಲೆ-ಸೆಲೆ ಎನ್ನುವ ಲೇಖನ ಸಂಕಲನವನ್ನು ಹೊರತರುತ್ತಿದ್ದಾರೆ. ಈ ಪುಸ್ತಕವು ಮೈಸೂರಿನ ಪದ್ಮ ಶೇಖರ್ ಪ್ರಿಂಟರ್ಸ್ ರವರಿಂದ ಮುದ್ರಣಗೊಂಡಿದೆ‌, ಸುಂದರ ಮುಖಪುಟದಿಂದ ಆಕರ್ಷೀಯವಾಗಿದೆ. ಪುಸ್ತಕದ ಅಂಗಡಿಯಲ್ಲಿ ನಾವು ಪುಸ್ತಕ ಕೊಳ್ಳಲು ಹೋದಾಗ ,‌ನಮ್ಮ ಕಣ್ಣುಗಳನ್ನು ಆಕರ್ಷಿಸುವಂತಹ ಕಲೆ-ಸೆಲೆ ಎನ್ನುವ ಪುಸ್ತಕ…

Read More
The Art of Mindful Eating

The Art of Mindful Eating

Explore the benefits of mindful eating practices for overall well-being. A wonderful tranquility has taken proprietorship of my entirety soul, like these sweet mornings of spring which I appreciate with my aggregate heart. I am so playful, my costly companion, so ingested inside the astonishing sense of immaterial quiet nearness, that I neglect my blessings….

Read More
ಒಂಭತ್ತು ವರ್ಷಗಳ ನಂತರ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದು  ಮತ್ತೆ ವಿದ್ಯಾರ್ಥಿನಿಯಾದ ಗೃಹಿಣಿ.

ಒಂಭತ್ತು ವರ್ಷಗಳ ನಂತರ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದು ಮತ್ತೆ ವಿದ್ಯಾರ್ಥಿನಿಯಾದ ಗೃಹಿಣಿ.

ಗಂಗಾವತಿ: “ಸಪ್ತಪದಿ ತುಳಿದ ಗೃಹಿಣಿ, ನವ ವರ್ಷಗಳ ನಂತರ ಮತ್ತೆ ವಿದ್ಯಾರ್ಥಿನಿ” ಎಂಬ ಈ ವಾಕ್ಯ ನಿಮಗೆ ಕಾದಂಬರಿಯ ಶೀರ್ಷಿಕೆ ಎನಿಸಬಹುದು, ಆದರೆ ಇದು ಸತ್ಯ. ವಿದ್ಯೆ ಎಂಬುವುದು ಯಾವುದೇ ಕಲ್ಮಶವಿಲ್ಲದ ಅಪರಿಪೂರ್ಣ ಸಾಗರ. ಇಂತಹ ಸಾಗರದಲ್ಲಿ ಈಜುವವರೆಷ್ಟೋ, ಮುಳುಗುವವರೆಷ್ಟೋ ಆದರೆ ಮುಳುಗಿ ತೇಲುವವರು ಅತಿ ಕಡಿಮೆ. ಓದಿಗೆ ವಯಸ್ಸಿನ ಮಿತಿ ಇಲ್ಲವೆಂಬ ಸತ್ಯವನ್ನು ಒಬ್ಬ ಎರಡು ಮಕ್ಕಳ ತಾಯಿ ೨೦೨೪-೨೫ರ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಪರೀಕ್ಷೆಯನ್ನು ಉತ್ತಮ ಅಂಕಗಳೊAದಿಗೆ ತೇರ್ಗಡೆಗೊಂಡು ವಿಶಿಷ್ಟತೆಗೆ ಕಾರಣರಾಗಿದ್ದಾರೆ. ಗಂಗಾವತಿ ತಾಲೂಕಿನ…

Read More
ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮ

ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮ

ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನ ಹಡಗಲಿ, ಈ ಸಂಘವು ರಾಜ್ಯದ ೩೦ ಜಿಲ್ಲೆಗಳಲ್ಲಿ ಜಿಲ್ಲಾ ಘಟಕ ಸ್ಥಾಪನೆ ಮಾಡಿದ್ದು ಜಿಲ್ಲಾ ಅಧ್ಯಕ್ಷರ ನೇಮಕ ಮಾಡಲಾಗಿದೆ. ಪ್ರತಿ ವರ್ಷ ಕನ್ನಡ ನುಡಿ ವೈಭವ ಕಾರ್ಯಕ್ರಮ ಜೊತೆಗೆ ಹಲವಾರು ವಿಶೇಷ ವಿನೂತನ ಕಾರ್ಯಕ್ರಮ ಆಯೋಜನೆ ಮಾಡುತ್ತಾ ಕನ್ನಡ ನಾಡು ನುಡಿ ಸೇವೆ ಮಾಡುತ್ತಾ ಬಂದಿದೆ. ಅಂತೆಯೇ ಮಾರ್ಚ್ ೧೬ ರಂದು ಭಾನುವಾರ ಮುಂಜಾನೆ ೧೦.೦೦‌ ಗಂಟೆಗೆ ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮವನ್ನು…

Read More
Harnessing the Power of Wind Energy

Harnessing the Power of Wind Energy

As the world seeks sustainable energy solutions, wind power stands out as a key player. This post explores the latest innovations in harnessing wind energy, from advancements in turbine technology to the development of offshore wind farms. Discover how these innovations contribute to the global shift towards cleaner and more environmentally friendly energy sources. I…

Read More
ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ  ಹಿರೇಬೆಣಕಲ್‌ನ ಸ.ಹಿ.ಪ್ರಾ ಶಾಲೆ ಖೋ-ಖೋ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ.

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಹಿರೇಬೆಣಕಲ್‌ನ ಸ.ಹಿ.ಪ್ರಾ ಶಾಲೆ ಖೋ-ಖೋ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ.

ಗಂಗಾವತಿ: ಸೆಪ್ಟೆಂಬರ್-೧೧ ರಂದು ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ನಡೆಯಿತು. ಅದರಲ್ಲಿ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ಖೋ-ಖೋ ತಂಡವು ಪ್ರಥಮ ಸ್ಥಾನ ಪಡೆಯುವುದರೊಂದಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ವಿಜೇತರಾದ ಈ ತಂಡದ ವಿದ್ಯಾರ್ಥಿಗಳಿಗೆ ಹಿರೇಬೆಣಕಲ್ ಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಕ ವೃಂದ ಹಾಗೂ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾರೈಸಿದರು. ಸರ್ವ ಸದಸ್ಯರು ಗ್ರಾಮದ ಶಿಕ್ಷಣ ಪ್ರೇಮಿಗಳು, ಕ್ರೀಡಾಭಿಮಾನಿಗಳು ಹಾಗೂ ನಾಗನಕಲ್ ಗ್ರಾಮದ ಪ್ರಮುಖರು ಹಾಗೂ…

Read More