ನೂತನವಾಗಿ ರಚನೆಗೊಂಡ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘಕ್ಕೆ ಪತ್ರಿಕಾ ಭವನವನ್ನು ಒದಗಿಸಿಕೊಡಲು ಶಾಸಕರಿಗೆ ಮನವಿ.

ನೂತನವಾಗಿ ರಚನೆಗೊಂಡ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘಕ್ಕೆ ಪತ್ರಿಕಾ ಭವನವನ್ನು ಒದಗಿಸಿಕೊಡಲು ಶಾಸಕರಿಗೆ ಮನವಿ.

ಗಂಗಾವತಿ: ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘವು ಇತ್ತೀಚೆಗೆ ರಾಜ್ಯಮಟ್ಟದಲ್ಲಿ ರಚನೆಯಾಗಿ ಉದ್ಘಾಟನೆಗೊಂಡು, ಈ ಸಂಘದ ಅಂಗಸಂಸ್ಥೆಗಳಾಗಿ ಹಲವು ಜಿಲ್ಲಾ ಸಮಿತಿಗಳು ಹಾಗೂ ತಾಲ್ಲೂಕು ಸಮಿತಿಗಳು ಈಗಾಗಲೇ ರಚನೆಯಾಗಿವೆ. ಅದರಂತೆ ನಮ್ಮ ಗಂಗಾವತಿ ತಾಲ್ಲೂಕು ಸಮಿತಿಯೂ ಕೂಡ ಸಕ್ರಿಯಗೊಂಡಿದ್ದು ಮತ್ತು ನಮ್ಮ ಸಂಘದಿಂದ ಪತ್ರಿಕಾಗೋಷ್ಠಿಗಳನ್ನು ನಡೆಸಲು ಸೂಕ್ತ ಸ್ಥಳಾವಕಾಶದ ಅಗತ್ಯವಿದೆ. ಕೂಡಲೇ ನಮ್ಮ ಸಂಘಕ್ಕೆ ಪತ್ರಿಕಾ ಭವನದ (PRESS HALL) ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಸೆಪ್ಟೆಂಬರ್-೧೭ ರಂದು ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ನಡೆದ ತಾಲೂಕ ಸಾರ್ವಜನಿಕ ಧ್ವಜಾರೋಹಣದ ಸಂದರ್ಭದಲ್ಲಿ…

Read More
ರಾಜ ಮನೆತನದ ಶ್ರೀರಂಗದೇವರಾಯಲು ಜನ್ಮ ದಿನೋತ್ಸವ

ರಾಜ ಮನೆತನದ ಶ್ರೀರಂಗದೇವರಾಯಲು ಜನ್ಮ ದಿನೋತ್ಸವ

ಗಂಗಾವತಿ: ತಾಲೂಕಿನ ಆನೆಗುಂದಿ ಗ್ರಾಮದಲ್ಲಿ ಮಾರ್ಚ್-೩ ಸೋಮವಾರ ವಿಜಯನಗರ ಸಾಮ್ರಾಜ್ಯದ ರಾಜ ವಂಶಸ್ಥರಾದ ಶ್ರೀರಂಗದೇವರಾಯಲು ಅವರ ೮೭ನೇ ವರ್ಷದ ಜನ್ಮದಿನೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು. ವಿಜಯನಗರ ಸಾಮ್ರಾಜ್ಯದಲ್ಲಿ ಆನೆಗೊಂದಿಯನ್ನು ರಾಜಧಾನಿಯನ್ನಾಗಿ ಮಾಡಿಕೊಂಡಿದ್ದರು. ಹಲವಾರು ತಲೆಮಾರುಗಳಿಂದ ಇವರ ವಂಶಸ್ಥರಾಗಿ ಇದೇ ಆನೆಗೊಂದಿ ಗ್ರಾಮದಲ್ಲಿ ಜೀವಿಸುತ್ತಿದ್ದಾರೆ. ಶ್ರೀರಂಗದೇವರಾಯಲು ರಾಜಕೀಯಕ್ಕೆ ಪ್ರವೇಶಿಸಿ ಸತತ ಐದುಬಾರಿ ಕನಕಗಿರಿ ಮತ್ತು ಗಂಗಾವತಿ ಎರಡು ಕ್ಷೇತ್ರಗಳಿಗೆ ಶಾಸಕರಾಗಿ, ಸಚಿವರಾಗಿ ರೈತಾಪಿ ವರ್ಗದ ಜನರ ಹಿತವನ್ನು ಕಾಯುತ್ತ ಮತ್ತು ದೀನ-ದಲಿತರ ಏಳಿಗೆಗಾಗಿ ಶ್ರಮಿಸಿದ್ದಾರೆ. ಈ ಹಿಂದೆ ಹಂಪಿ…

Read More
ಜನತಾ ಸೇವಾ ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ

ಜನತಾ ಸೇವಾ ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ

ಗಂಗಾವತಿ: ಜನತಾ ಸೇವಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ 1999ನೇ ಸಾಲಿನ ಹಳೆ ವಿದ್ಯಾರ್ಥಿಗಳ ತಂಡದವರು ಸ್ನೇಹ ಸಮ್ಮಿಲನ ಮತ್ತು ಗುರುವಂದನಾ  ಕಾರ್ಯಕ್ರಮ ನಡೆಸಿದರು. ಸುಮಾರು 60ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಒಟ್ಟುಗೂಡಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಪ್ರಾಥಮಿಕ, ಪ್ರೌಢ ಘಟ್ಟದಲ್ಲಿನ ತಪ್ಪುಗಳನ್ನು ತಿದ್ದಿ ಸರಿಯಾದ ಹಾದಿಯಲ್ಲಿ ಜೀವನ ನಡೆಸಲು ಮಾರ್ಗದರ್ಶನ ನೀಡಿದ ಶಿಕ್ಷಕರನ್ನು ವಿದ್ಯಾರ್ಥಿಗಳು ನೆನೆಪಿಸಿಕೊಂಡರು. 25 ವರ್ಷಗಳ ಹಿಂದೆ ಅಕ್ಷರ ಜ್ಞಾನ ಕಲಿಸಿದ 30ಕ್ಕೂ ಹೆಚ್ಚು ಶಿಕ್ಷಕರನ್ನು ಕರೆತಂದು ಸನ್ಮಾನಿಸಿದರು. ಹಳೆಯ ವಿದ್ಯಾರ್ಥಿಗಳಾದ ವೆಂಕಟೇಶ್…

Read More

ಹನುಮದ್ ವೃತ ಪ್ರಯುಕ್ತ ತೊಟ್ಟಿಲು ಉತ್ಸವ.

ಗಂಗಾವತಿ. ನಗರದ ಶ್ರೀ ಯೋಗೀಶ್ವರ ಯಾಜ್ಞವಲ್ಕ್ಯ ಮಂದಿರದ ಶ್ರೀ ಆಂಜನೇಯ ಸ್ವಾಮಿಗೆ ಹನುಮದ್ ವೃತಾಚರಣೆಯ ಪ್ರಯುಕ್ತ ತೊಟ್ಟಿಲು ಉತ್ಸವ. ಶುಕ್ರವಾರದಂದು ಸಂಭ್ರಮದಿಂದ ಜರುಗಿತು.ಪ್ರದೀಪ್ ಆಚಾರ್ ಅವರು ಸಂಕಲ್ಪ ತೊಟ್ಟಿಲು ಉತ್ಸವ. ಅಷ್ಟಾವಧಾನ ಸೇವೆ ಇತರೆ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ನೆರಿವೇರಿಸಿದರು. ಬಳಿಕ ರಾತ್ರಿ ದೀಪೋತ್ಸವ, ಮಹಿಳೆಯರಿಂದ ಪುರುಷರಿಂದ ಭಜನೆ ಇತರೆ ಕಾರ್ಯಕ್ರಮಗಳು ಜರುಗಿದವು.ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಮುರಳಿಧರ್ ಕುಲಕರ್ಣಿ ಮಾತನಾಡಿ ಧಾರ್ಮಿಕ ಆಚರಣೆಯ ಮೂಲಕ ಸಮಾಜದ ಸಂಘಟನೆಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತದೆ. ಹಲವು ದಶಕಗಳಿಂದ ದೇವಸ್ಥಾನದಲ್ಲಿ…

Read More

ಇಂದು 13 ನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಕುಷ್ಟಗಿ ತಾಲೂಕಿನ 13 ನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯನ್ನು ಇಂದು ಡಿ: ೨೬ ಮಧ್ಯಾಹ್ನ ೪:00 ಘಂಟೆಗೆ ತಾಲೂಕಿನ ಹುಲಗೇರಿ ಗ್ರಾಮದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕರೆಯಲಾಗಿದ್ದು, ಕುಷ್ಟಗಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು, ಕನ್ನಡದ ಅಭಿಮಾನಿಗಳು, ಸಾರ್ವಜನಿಕರು ಈ ಸಭೆಗೆ ಆಗಮಿಸಿ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಕಸಾಪ ತಾಲೂಕು ಅಧ್ಯಕ್ಷ ಲೆಂಕೆಪ್ಪ ವಾಲಿಕಾರ್ ಹಾಗೂ ಗೌರವ ಕಾರ್ಯದರ್ಶಿಗಳಾದ ಶರಣಪ್ಪ ಲೈನದ ಹಾಗೂ ರವೀಂದ್ರ ಬಾಕಳೆ…

Read More
ಗಂಗಾವತಿ ಜನಪ್ರೀಯ ಶಾಸಕ ಜನಾರ್ಧನರೆಡ್ಡಿಯವರಿಗೆ ಕನ್ನಡಪ್ರೇಮಿ ಜಿ.ರಾಮಕೃಷ್ಣ ಅವರಿಂದ ಆತ್ಮೀಯ ಸನ್ಮಾನ.

ಗಂಗಾವತಿ ಜನಪ್ರೀಯ ಶಾಸಕ ಜನಾರ್ಧನರೆಡ್ಡಿಯವರಿಗೆ ಕನ್ನಡಪ್ರೇಮಿ ಜಿ.ರಾಮಕೃಷ್ಣ ಅವರಿಂದ ಆತ್ಮೀಯ ಸನ್ಮಾನ.

ಗಂಗಾವತಿ: ಕಳೆದ ೨೦೨೩ ರಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿ ಗಂಗಾವತಿ ಕ್ಷೇತ್ರದ ಅಭಿವೃದ್ಧಿಗಾಗಿ ನಿರಂತರ ಶ್ರಮವಹಿಸುತ್ತಿರುವ ಮತ್ತು ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿಯಾಗಿ ನೆರವೇರಿಸಲು ಸಹಾಯ, ಸಹಕಾರ ನೀಡಿದ ಜನಪ್ರಿಯ ಶಾಸಕರಾದ ಶ್ರೀ ಗಾಲಿ ಜನಾರ್ಧನರೆಡ್ಡಿಯವರಿಗೆ ಮಾರ್ಚ್-೨೭ ಗುರುವಾರ ಸಾಹಿತ್ಯ ಸಮ್ಮೇಳನದ ವೇದಿಕೆ ಮುಂಭಾಗದಲ್ಲಿ ಶೀರಾಮನಗರದ ಸ್ವಾಮಿ ವಿವೇಕಾನಂದ ಸೇವಾ ಸಂಘದ ಅಧ್ಯಕ್ಷರಾದ ಕನ್ನಡಪ್ರೇಮಿ ಜಿ. ರಾಮಕೃಷ್ಣ ಅವರು ಆತ್ಮೀಯವಾಗಿ ಸನ್ಮಾನಿಸಿದರು.

Read More
ಆರೋನ್ ಮೀರಜ್‌ಕರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ನಿವೇದಿತಾ ಹಿ.ಪ್ರಾ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ.

ಆರೋನ್ ಮೀರಜ್‌ಕರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ನಿವೇದಿತಾ ಹಿ.ಪ್ರಾ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ.

ಗಂಗಾವತಿ: ಆಗಸ್ಟ್-೨೨ ಶುಕ್ರವಾರದಂದು ನಗರದ ಆರೋನ್ ಮಿರಜ್‌ಕರ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಮತ್ತು ನಿವೇದಿತಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಶ್ರೀ ಕೃಷ್ಣ ಜನ್ಮಾಷ್ಠಮಿ”ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಖಜಾಂಚಿಗಳಾದ ಶ್ರೀಮತಿ ಸುನೀತಾ ಮಿರಜ್‌ಕರ್ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪಾಲಕರಿಗಾಗಿ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಪಾಲಕರಿಗೆ ಸಂಸ್ಥೆಯ ವತಿಯಿಂದ ಬಹುಮಾನಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪುಟಾಣಿ ವಿದ್ಯಾರ್ಥಿಗಳು ಕೃಷ್ಣ ಹಾಗೂ ರಾಧೆಯರ ವೇಷಭೂಷಣಗಳನ್ನು ತೊಟ್ಟು ಕಾರ್ಯಕ್ರಮಕ್ಕೆ ಮೆರಗನ್ನು…

Read More
ಜನವರಿ-೨೫ ರಿಂದ ೩೧ ರವರೆಗೆ ಗಂಗಾವತಿಯಲ್ಲಿ ಮಹರ್ಷಿ ವಾಲ್ಮೀಕಿ ಶ್ರೀ ರಾಮಾಯಣ ಕಿಷ್ಕಿಂಧಾ ಕಾಂಡ ಪ್ರವಚನ

ಜನವರಿ-೨೫ ರಿಂದ ೩೧ ರವರೆಗೆ ಗಂಗಾವತಿಯಲ್ಲಿ ಮಹರ್ಷಿ ವಾಲ್ಮೀಕಿ ಶ್ರೀ ರಾಮಾಯಣ ಕಿಷ್ಕಿಂಧಾ ಕಾಂಡ ಪ್ರವಚನ

ಗಂಗಾವತಿ: ಕಿಷ್ಕಿಂಧಾ ಪ್ರತಿಷ್ಠಾನ ಗಂಗಾವತಿ, ವಿಪ್ರಸಿರಿ ಸೌಹಾರ್ದ ಸಹಕಾರ ಸಂಘ ನಿಯಮಿತ ಗಂಗಾವತಿ ಇವರಿಂದ ಜನವರಿ-೨೫ ರಿಂದ ೩೧ ರವರೆಗೆ ಸಂಜೆ ೬ ರಿಂದ ೮ ರವರೆಗೆ ನಗರದ ಕೋರ್ಟ್ ಮುಂಭಾಗದ ಶ್ರೀ ಕೊಟ್ಟೂರು ಬಸವೇಶ್ವರ ದೇವಸ್ಥಾನದಲ್ಲಿ ಮಹರ್ಷಿ ವಾಲ್ಮೀಕಿ ಶ್ರೀ ರಾಮಾಯಣ ಕಿಷ್ಕಿಂಧಾ ಕಾಂಡ ಪ್ರವಚನ ನಡೆಯಲಿದೆ ಎಂದು ಸಂಚಾಲಕರಾದ ಪವನಕುಮಾರ ಗುಂಡೂರು ಪ್ರಕಟಣೆಯಲ್ಲಿ ತಿಳಿಸಿದರು. ಈ ಪ್ರವಚನ ಕಾರ್ಯಕ್ರಮದ ಉದ್ಘಾಟನೆಯನ್ನು ಕಜ್ಜಿಡೋಣಿ ಶಂಕರಾಚಾರ್ಯ ಅವಧೂತ ಆಶ್ರಮದ ವಿದ್ವಾನ್ ಶ್ರೀ ಕೃಷ್ಣಾನಂದ ಶರಣರು ಮಾಡಲಿದ್ದು, ಪ್ರವಚನವನ್ನು…

Read More
ಹೃದಯದ ಕವಿತೆ ಹೃದಯ ಮಿಡಿವ ಕವಿತೆ

ಹೃದಯದ ಕವಿತೆ ಹೃದಯ ಮಿಡಿವ ಕವಿತೆ

ಬದುಕಿನುದ್ದಕ್ಕೂ ಹಲವಾರು ಘಟ್ಟಗಳನ್ನು ದಾಟಿ ಬರುವ ಮನುಷ್ಯ ವ್ಯಕ್ತಿಗತವಾಗಿ ತನ್ನದೇ ಆದ ವೈವಿಧ್ಯಮಯ ಅನುಭವಗಳನ್ನು ಹೊಂದುತ್ತಾನೆ. ಗಳಿಸಿ ಉಳಿಸುತ್ತಾ ತಿಳಿದು ಕಲಿಯುತ್ತಾ ಸಿಹಿ, ಕಹಿ ಅನುಭವಗಳನ್ನು ಹೊಂದುತ್ತಾ ವಯಸ್ಸು ಇಳಿಮುಖವಾದಂತೆ ಸಾಗಿ ಬಂದ ಹಾದಿಯನ್ನು ಮತ್ತೊಮ್ಮೆ ತಿರುಗಿ ನೋಡಿದರೆ ಅಲ್ಲೊಂದು ಅಗಾಧ ಪ್ರಪಂಚವೇ ತೆರೆದುಕೊಳ್ಳುತ್ತದೆ. ನಮ್ಮ ಹಿರಿಯ ಸಾಹಿತಿಗಳಾದ ಗೊರೂರು ಅನಂತರಾಜು ಅವರು ಇತ್ತೀಚೆಗಷ್ಟೇ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸುತ್ತಿರುವ ಹಿರಿಯ ಜೀವ. ಸಾವಿತ್ರಿ ಬಿ. ಗೌಡ ಅವರ ಕೃತಿಯನ್ನು ತಮ್ಮದೇ ದೃಷ್ಟಿಕೋನದಿಂದ ವಿಮರ್ಶಾತ್ಮಕವಾಗಿ ಪರಿಚಯಿಸುತ್ತಾರೆ….

Read More

ಹೆಚ್.ಆರ್.ಎಸ್.ಎಂ. ಕಾಲೇಜು ಪ್ರಾಂಶುಪಾಲರಾದ ಶ್ರೀಮತಿ ಲಲಿತಾ ಭಾವಿಕಟ್ಟಿ ನಿಧನ: ಹಳೆ ವಿದ್ಯಾರ್ಥಿಗಳ ಸಂಘ ತೀವ್ರ ಸಂತಾಪ

ಗಂಗಾವತಿ: ನಗರದ ಹೆಚ್.ಆರ್.ಎಸ್.ಎಂ. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಲಲಿತಾ ಭಾವಿಕಟ್ಟಿಯವರು ಡಿಸೆಂಬರ್-೧೫ ರಂದು ವಿಧಿವಶರಾಗಿದ್ದು, ಇವರ ನಿಧನಕ್ಕೆ ಹಳೆ ವಿದ್ಯಾರ್ಥಿಗಳ ಸಂಘ ತೀವ್ರ ಸಂತಾಪ ಸೂಚಿಸುತ್ತದೆ ಎಂದು ಸಂಘದ ಅಧ್ಯಕ್ಷರಾದ ಎನ್.ಜಿ ಕಾರಟಗಿಯವರು ತಿಳಿಸಿದರು.ಅವರು ಬೆಳಗಾವಿ ಅಧಿವೇಶನದಲ್ಲಿದ್ದು, ಅಲ್ಲಿಂದಲೇ ದೂರವಾಣಿ ಕರೆ ಮೂಲಕ ಸಂತಾಪ ಸೂಚಿಸಿದ್ದಾರೆ.ಹಳೆ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷರಾದ ಹನುಮಂತಪ್ಪ ನಾಯಕ, ಕಾರ್ಯದರ್ಶಿಯಾದ ಎಸ್.ವಿ ಪಾಟೀಲ್ ಗುಂಡೂರು, ಸದಸ್ಯರುಗಳಾದ ಕನಕಮೂರ್ತಿ, ಹಾಷ್ಮುದ್ದೀನ ವಕೀಲರು, ಸೈಯ್ಯದ ಅಲಿ, ಗಿರೀಶ್ ಬಳ್ಳಾರಿ, ಹುಸೇನಪಾಷಾ, ಹೆಚ್.ಎಂ. ಪಾಟೀಲ್, ಪಿ. ದಶರಥ…

Read More

VISHWAROOPA NEWS BLOG

Infinite

Skip to content ↓