Headlines

ರಾಜಮಾತೆ ಲಲಿತಾರಾಣಿ ಅಂಜನಾದ್ರಿಯಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನ ಪ್ರಚಾರ ರಥಕ್ಕೆ ಚಾಲನೆ.

ಗಂಗಾವತಿ:ಇಂದು ತುಂಗಭದ್ರಾ ನದಿಯ ಮಲೀನತೆಯಿಂದಾಗಿ ನದಿ ನೀರು ಕುಡಿಯಲು ಮಾತ್ರವಲ್ಲ, ಬಳಸಲು ಕೂಡ ಯೋಗ್ಯವಿಲ್ಲದಂತಾಗಿದೆ. ಇದು ಹೀಗೆ ಮುಂದುವರೆದರೆ ನಮ್ಮ ಮಕ್ಕಳಿಗೆ ಮುಂದಿನ ತಲೆಮಾರಿನ ಭವಿಷ್ಯವಿಲ್ಲದಂತಾಗುತ್ತದೆ ಎಂದು ರಾಜಮಾತೆ ಶ್ರೀಮತಿ ಲಲಿತಾರಾಣಿಯವರು ಅಭಿಪ್ರಾಯಪಟ್ಟರು. ಅವರು ಇಂದು ಅಂಜನಾದ್ರಿಯಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನ ಪ್ರಚಾರ ರಥಕ್ಕೆ ಇಂದು ಚಾಲನೆ ನೀಡಿ ಮಾತನಾಡಿದರು. ಸುಮಾರು ಎರಡು-ಮೂರು ದಶಕಗಳಿಂದಲೂ ತುಂಗಭದ್ರಾ ನದಿಯ ನೀರನ್ನು ನಾವೆಲ್ಲರೂ ಕುಡಿಯುತ್ತಿದ್ದೇವೆ. ಆದರೆ ನದಿಯ ನೀರು ಮಲೀನತೆಯಾಗುತ್ತಿರುವುದರಿಂದ ನಮ್ಮ ಮುಂದಿನ ಪೀಳಿಗೆಯ ಉತ್ತಮ ಭವಿಷ್ಯಕ್ಕಾಗಿ ಶುದ್ದ ನೀರು,…

Read More
ದಾರದಿಂದ ದಾರಿತೋರಿ, ನೀರಿನಿಂದ ಕಷ್ಟಕಾರ್ಪಣ್ಯ ಕಳೆಯುತ್ತಿದ್ದ ಶ್ರೀ ನವಣಕ್ಕಿ ನಾಗಪ್ಪ ತಾತನವರು: ಹೆಬ್ಬಾಳ ಶ್ರೀಗಳು

ದಾರದಿಂದ ದಾರಿತೋರಿ, ನೀರಿನಿಂದ ಕಷ್ಟಕಾರ್ಪಣ್ಯ ಕಳೆಯುತ್ತಿದ್ದ ಶ್ರೀ ನವಣಕ್ಕಿ ನಾಗಪ್ಪ ತಾತನವರು: ಹೆಬ್ಬಾಳ ಶ್ರೀಗಳು

ಗಂಗಾವತಿ: ಗಂಗಾವತಿಯ ಸರ್ವ ಜನಾಂಗದ ದೈವೀ ಪುರುಷರಾದ ಪರಮಪೂಜ್ಯ ಶ್ರೀ ನವಣಕ್ಕಿ ನಾಗಪ್ಪ ತಾತನವರು ತಮ್ಮ ಮಂತ್ರಶಕ್ತಿಯಿಂದ ದಾರ ನೀಡಿ, ಬದುಕಿನ ದಾರಿ ತೋರಿಸುತ್ತಿದ್ದರು, ಜೊತೆಗೆ ಕಷ್ಟ, ಸಂಕೋಲೆಗಳನ್ನು ಹೊತ್ತುತಂದ ಭಕ್ತಾದಿಗಳಿಗೆ ಮಂತ್ರಿಸಿದ ನೀರು ನೀಡುವ ಮೂಲಕ ಅವರ ಕಷ್ಟಗಳನ್ನು ಕಳೆಯುತ್ತಿದ್ದರು ಎಂದು ಹೆಬ್ಬಾಳ ಬೃಹನ್ಮಠದ ಪೂಜ್ಯ ಶ್ರೀ ನಾಗಭೂಷಣ ಶಿವಯೋಗಿ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು. ಅವರು ಏಪ್ರಿಲ್-೮ ಮಂಗಳವಾರ ಶ್ರೀ ನವಣಕ್ಕಿ ನಾಗಪ್ಪ ತಾತನವರ ಶಿಲಾ ಮೂರ್ತಿ ಪ್ರತಿಷ್ಠಾಪನೆಯನ್ನು ನೆರವೇರಿಸಿ ಮಾತನಾಡಿದರು. ನವಣಕ್ಕಿ ನಾಗಪ್ಪನವರ ೨೧ನೇ…

Read More

ಚಂಪಾ ಸೃಷ್ಟಿ ಪ್ರಯುಕ್ತ. ಶ್ರೀ ಕನ್ನಿಕಾ ಪರಮೇಶ್ವರಿ ದೇವಿಗೆ ಕಾರ್ತಿಕೋತ್ಸವದ

ಗಂಗಾವತಿ.. ನಗರದ ಹಿರೇಜಂತಕಲ್ ವಿರುಪಾಪುರ ಆರ್ಯವೈಶ್ಯ ಸಮಾಜದ ನೇತೃತ್ವದಲ್ಲಿ. ಕಾರ್ತಿಕ ಮಾಸದ ಕೊನೆಯ ದಿನವಾದ ಶನಿವಾರದಂದು ಚಂಪಾ ಸೃಷ್ಟಿ, ( ಶ್ರೀ ಸುಬ್ರಹ್ಮಣ್ಯೇಶ್ವರ ಆಚರಣೆ) ಪ್ರಯುಕ್ತ ಶ್ರೀ ಕನ್ನಿಕಾ ಪರಮೇಶ್ವರಿ ದೇವಿಗೆ ದೀಪೋತ್ಸವ ಅಪಾರ ಭಕ್ತಾದಿಗಳ ಮಧ್ಯೆ. ಶ್ರದ್ಧೆ ಭಕ್ತಿಯಿಂದ ಜರುಗಿತು.ಇದಕ್ಕೂ ಪೂರ್ವದಲ್ಲಿ. ಅಮ್ಮನವರಿಗೆ. ವಿಶೇಷ ಅಲಂಕಾರ. ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ದೇವಸ್ಥಾನದ ಅರ್ಚಕರು ಸಾಂಗತವಾಗಿ ನಡೆಸಿಕೊಟ್ಟರು. ಬಳಿಕ ವಾಸವಿ ಮಹಿಳಾ ಮಂಡಳಿಯ ಸದಸ್ಯರಿಂದ ಭಜನೆ, ಲಲಿತ ಸಹಸ್ರ ಪಾರಾಯಣ ಪಠಣ. ಇತರೆ ಕಾರ್ಯಕ್ರಮಗಳು ಜರುಗಿದವು. ಬಳಿಕ….

Read More
ಅಪಾರ ಭಕ್ತಸಮೂಹ ಹೊಂದಿದ ಪೂಜ್ಯ ದೊಡ್ಡ ಯಮನೂರಪ್ಪ ನವಣಕ್ಕಿಯವರ ನಿಧನ: ಭಕ್ತ ಸಮೂಹ ಸಂತಾಪ

ಅಪಾರ ಭಕ್ತಸಮೂಹ ಹೊಂದಿದ ಪೂಜ್ಯ ದೊಡ್ಡ ಯಮನೂರಪ್ಪ ನವಣಕ್ಕಿಯವರ ನಿಧನ: ಭಕ್ತ ಸಮೂಹ ಸಂತಾಪ

ಗಂಗಾವತಿ: ಗಂಗಾವತಿಯ ದೈವೀ ಪುರುಷ ಪೂಜ್ಯನೀಯ ಲಿಂಗೈಕ್ಯ ಶ್ರೀ ನವಣಕ್ಕಿ ನಾಗಪ್ಪ ತಾತನವರ ಹಿರಿಯ ಸುಪುತ್ರರಾದ ಪೂಜ್ಯನೀಯ ಶ್ರೀ ದೊಡ್ಡ ಯಮನಪ್ಪ ನವಣಕ್ಕಿಯವರು ತಂದೆಯವರ ಮಾರ್ಗದಲ್ಲಿಯೇ ಸೇವೆಯನ್ನು ಸಲ್ಲಿಸಿ ಅಪಾರ ಸಂಖ್ಯೆಯ ಭಕ್ತರನ್ನು ಸಂಪಾದಿಸಿಕೊಂಡಿದ್ದು, ಅವರು ಭಾನುವಾರ ರಾತ್ರಿ ೯ ರ ಸುಮಾರಿನಲ್ಲಿ ಲಿಂಗೈಕ್ಯರಾಗಿದ್ದಾರೆ. ಇವರ ಅಂತಿಮ ಸಂಸ್ಕಾರವು ಮಾರ್ಚ್-೨೪ ಸೋಮವಾರ ಗಂಗಾವತಿಯ ಜುಲೈನಗರದ ಬೈಪಾಸ್ ರಸ್ತೆಯ ರುದ್ರಭೂಮಿಯಲ್ಲಿ ನೆರವೇರಿತು. ಪೂಜ್ಯರ ಆತ್ಮಕ್ಕೆ ಶಾಂತಿ ಸಿಗಲೆಂದು ಕುರುಹಿನಶೆಟ್ಟಿ ಸಮಾಜದ ಯಜಮಾನರುಗಳು, ಎಂ. ಮಲ್ಲಿಕಾರ್ಜುನ ನಾಗಪ್ಪ, ಚೆಗೂರು ಶ್ಯಾಮಣ್ಣ,…

Read More

ಅಖಿಲ ಕರ್ನಾಟಕ ನಾಲ್ಕನೇ ಕವಿ-ಕಾವ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಅಧಿಕೃತ ಆಹ್ವಾನ.

ಗಂಗಾವತಿ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ) ಬೆಂಗಳೂರು ವತಿಯಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನಲ್ಲಿ ಸ್ಥಳೀಯ ಘಟಕದ ಸಹಕಾರದಲ್ಲಿ ನಗರದ ಶ್ರೀ ಚನ್ನಬಸವೇಶ್ವರ ಕಲಾಮಂದಿರದಲ್ಲಿ ಹಮ್ಮಿಕೊಂಡಿರುವ ಹಿರಿಯ ಸಾಹಿತಿ, ಘನ ವಿದ್ವಾಂಸರಾದ ಪ್ರಾಚಾರ್ಯ ಡಾ. ಜಾಜಿ ದೇವೇಂದ್ರಪ್ಪನವರ ಸರ್ವಾಧ್ಯಕ್ಷತೆಯಲ್ಲಿ ೨೦೨೫ ಜನವರಿ-೧೯ ಭಾನುವಾರ ಬೆಳೆಗ್ಗೆ ೦೯ ಗಂಟೆಯಿಂದ ಸಂಜೆ ೦೭ ಗಂಟೆವರೆಗೂ ಇಡೀ ದಿನ ಸಮ್ಮೇಳನ ನಡೆಯಲಿದ್ದು, ಉದ್ಘಾಟನಾ ಸಮಾರಂಭ ಸೇರಿದಂತೆ ಎರಡು ರಾಜ್ಯಮಟ್ಟದ ಕವಿಗೋಷ್ಠಿಗಳು ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಕೇಂದ್ರ ಸಮಿತಿಯ…

Read More
ಬನ್ನಿಯಿಂದ ಬಂಗಾರದ ಜೀವನ ನಡೆಸೋಣ: ಪೂಜ್ಯ ಪದ್ಮಾಕ್ಷರಯ್ಯ ಮಹಾಸ್ವಾಮಿಗಳು..

ಬನ್ನಿಯಿಂದ ಬಂಗಾರದ ಜೀವನ ನಡೆಸೋಣ: ಪೂಜ್ಯ ಪದ್ಮಾಕ್ಷರಯ್ಯ ಮಹಾಸ್ವಾಮಿಗಳು..

ಎಲ್ಲರ ಸಹಕಾರದಿಂದ ಶರನ್ನನವರಾತ್ರಿ ಕಾರ್ಯಕ್ರಮ ಯಶಸ್ವಿ: ಅಧ್ಯಕ್ಷರು ದರೋಜಿ ನಾಗರಾಜ ಶ್ರೇಷ್ಠಿ.ಗಂಗಾವತಿ: ನಗರದ ಹಿರೇಜಂತಗಲ್ ವಿರುಪಾಪುರದಲ್ಲಿರುವ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಸೆಪ್ಟಂಬರ್ 22ನೇ ತಾರೀಖಿನಿಂದ ಅಕ್ಟೋಬರ್ 1ನೇ ತಾರೀಖಿನವರೆಗೆ ನಡೆದ ಶರನ್ ನವರಾತ್ರಿಯ ಪುರಾಣವು ದೇವಸ್ಥಾನದ ಶ್ರೀ ವಾಸವಿ ವೇದಿಕೆಯಲ್ಲಿ ಹತ್ತು ದಿನಗಳವರೆಗೆ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪುರಾಣದ ಸಾನಿಧ್ಯವನ್ನು ವಹಿಸಿದ ಪರಮ ಪೂಜ್ಯಶ್ರೀ ಪದ್ಮಾಕ್ಷರಯ್ಯ ಮಹಾಸ್ವಾಮಿಗಳು ಸುಳೆಕಲ್ ಅವರು ಮಾತನಾಡಿ ಶರನ್ ನವರಾತ್ರಿಯ ಒಂದೊಂದು ದೇವಿಯ ಅವತಾರವು ಪುರಾಣದಲ್ಲಿ ತಿಳಿಸಲಾಯಿತು. ಈ…

Read More
ಲಯನ್ಸ್ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರ ದಿ|| ಅಲ್ಲೂರಿ ಸತ್ಯನಾರಾಯಣರಾಜು ಅವರ ಜೀವನ ಕುರಿತ ಪುಸ್ತಕ ಬಿಡುಗಡೆ

ಲಯನ್ಸ್ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರ ದಿ|| ಅಲ್ಲೂರಿ ಸತ್ಯನಾರಾಯಣರಾಜು ಅವರ ಜೀವನ ಕುರಿತ ಪುಸ್ತಕ ಬಿಡುಗಡೆ

ಗಂಗಾವತಿ: ೭೯ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಲಯನ್ಸ್ ಕ್ಲಬ್ ಗಂಗಾವತಿ ಸಂಸ್ಥೆ, ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ|| ಶಿವಕುಮಾರ್ ಮಾಲಿಪಾಟೀಲ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ನಂತರ ವೇದಿಕೆ ಕಾರ್ಯಕ್ರಮದಲ್ಲಿ ಅಪ್ರತಿಮ ಸ್ವತಂತ್ರ ಹೋರಾಟಗಾರರಾದ ಶ್ರೀ ಅಲ್ಲೂರಿ ಸತ್ಯನಾರಾಯಣರಾಜು ಅವರ ಜೀವನ ಕುರಿತ ಎಸ್.ಡಿ.ವಿ ಅಜೀಜ್ ಅವರು ಇಂಗ್ಲಿಷ್ ಭಾಷೆಯಲ್ಲಿ ರಚಿಸಿದ ಪುಸ್ತಕ ಬಿಡುಗಡೆಯಾಯಿತು. ಪುಸ್ತಕದ ಬಗ್ಗೆ ವಿವರವಾಗಿ ಖ್ಯಾತ ಕಣ್ಣಿನ ತಜ್ಞರಾದ ಡಾ|| ಹನುಮಂತಪ್ಪ ಹಾಗೂ ಡಾ|| ಶಿವಕುಮಾರ ಮಾಲಿಪಾಟೀಲ್ ಅವರು ಮಾತನಾಡಿದರು….

Read More
ಇ-ಆಸ್ತಿ ತಂತ್ರಾಂಶದ ಮೂಲಕ  ಸಾರ್ವಜನಿಕರ ಆಸ್ತಿಯ ಅರ್ಜಿಗಳ ಸಲ್ಲಿಕೆಗೆ ಅವಕಾಶ

ಇ-ಆಸ್ತಿ ತಂತ್ರಾಂಶದ ಮೂಲಕ ಸಾರ್ವಜನಿಕರ ಆಸ್ತಿಯ ಅರ್ಜಿಗಳ ಸಲ್ಲಿಕೆಗೆ ಅವಕಾಶ

ಗಂಗಾವತಿ : ಗಂಗಾವತಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ೩೧ ವಾರ್ಡುಗಳಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ಇನ್ನು ಮುಂದೆ ಇ-ಆಸ್ತಿ ತಂತ್ರಾಂಶದಲ್ಲಿ ಖಾತಾ ಅರ್ಜಿಗಳನ್ನು ಸಲ್ಲಿಸಲು ಸಿಟಿಜನ್ ಮಾಡ್ಯೂಲ್ ಒದಗಿಸಲಾಗಿರುತ್ತದೆ. ಸಾರ್ವಜನಿಕರು ತಮ್ಮ ಆಸ್ತಿಯ ಖಾತೆಯ ಅರ್ಜಿಗಳನ್ನು ಇನ್ನು ಮುಂದೆ ಕರ್ನಾಟಕ ಒನ್ ನಾಲ್ಕು ಕೇಂದ್ರಗಳ ಮೂಲಕ ನಾಗರಿಕರಿಂದ ನೇರವಾಗಿ ಮಾಡ್ಯೂಲ್ ಮೂಲಕ ಹಾಗೂ ಹೆಲ್ಪ್ ಡೆಸ್ಕ್ ಲಾಗಿನ್ ಮೂಲಕ ಸಲ್ಲಿಸಲು ಮಾನ್ಯ ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, ಕೆ.ಎಂ.ಡಿ.ಎಸ್ ನಿಂದ ಅವಕಾಶ ಸಲ್ಲಿಸಿರುತ್ತಾರೆ. ಆದ ಕಾರಣ ಸಾರ್ವಜನಿಕರು ಈ…

Read More
ಶಂಕರ ಮಠದ ನವೀಕೃತ ಸಭಾಂಗಣದ ಉದ್ಘಾಟನೆ ಹಾಗೂ ಶೃಂಗೇರಿಯ ಶ್ರೀ ವಿದುಶೇಖರ ಮಹಾಸ್ವಾಮಿಗಳ ವಿಜಯ ಯಾತ್ರೆ ಯಶಸ್ವಿಗೆ ಪ್ರಾರ್ಥಿಸಿ ಗಣಪತಿ ಹೋಮ.

ಶಂಕರ ಮಠದ ನವೀಕೃತ ಸಭಾಂಗಣದ ಉದ್ಘಾಟನೆ ಹಾಗೂ ಶೃಂಗೇರಿಯ ಶ್ರೀ ವಿದುಶೇಖರ ಮಹಾಸ್ವಾಮಿಗಳ ವಿಜಯ ಯಾತ್ರೆ ಯಶಸ್ವಿಗೆ ಪ್ರಾರ್ಥಿಸಿ ಗಣಪತಿ ಹೋಮ.

ಗಂಗಾವತಿ. ಶೃಂಗೇರಿ ಪೀಠದ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳವರ ಸುವರ್ಣ ಮಹೋತ್ಸವ ಸಂಭ್ರಮ ಆಚರಣೆ ಪ್ರಯುಕ್ತ ಜನವರಿ-21 ಹಾಗೂ 22 ರಂದು ಜರುಗಲಿರುವ ವಿಜಯ ಯಾತ್ರೆ 2025 ರ ಯಶಸ್ವಿಗೆ ಪ್ರಾರ್ಥಿಸಿಕೊಂಡು ಸೋಮವಾರದಂದು ಪೂಜ್ಯರಿಂದ ಲೋಕಾರ್ಪಣೆಗೊಳ್ಳಲಿರುವ ನವೀಕರಿಸಿದ ಸಭಾಂಗಣದ ಆವರಣದಲ್ಲಿ ಪ್ರಥಮ ಪೂಜೆ, ವಿಘ್ನ ವಿನಾಶಕ ಗಣಪತಿ ಪೂಜೆ, ಹೋಮವನ್ನು ವೇದಮೂರ್ತಿ ಮಹೇಶ್ ಭಟ್ ಜೋಶಿ ಹಾಗೂ ತಂಡದವರು ಸಾಂಗತವಾಗಿ ನೆರವೇರಿಸಿದರು. ಈ ಸಂದರ್ಭದಲ್ಲಿ ಧರ್ಮದರ್ಶಿ ನಾರಾಯಣರಾವ್ ವೈದ್ಯ ಮಾತನಾಡಿ ಶೃಂಗೇರಿ ಕಿರಿಯ ಸ್ವಾಮೀಜಿಗಳು ವಿಜಯ…

Read More
ಅಮೂರ್ತ ಕಲೆಯ ಕಲಾವಿದರು ಬಿ.ಎಸ್. ದೇಸಾಯಿ

ಅಮೂರ್ತ ಕಲೆಯ ಕಲಾವಿದರು ಬಿ.ಎಸ್. ದೇಸಾಯಿ

ಅಮೂರ್ತತೆಯ ಬೆಳವಣಿಗೆಯ ಹಿಂದಿನ ಪ್ರೇರಣೆಗಳಲ್ಲಿ ಒಂದು ವಿಷಯಗಳ ಪ್ರಪಂಚದಿ೦ದ ದೂರವಿರಲು ಅನೇಕ ಕಲಾವಿದರ ಬಲವಾದ ಬಯಕೆಯಾಗಿದೆ. ಲೌಕಿಕ ಭೌತವಾದದ ಉಲ್ಲೇಖವನ್ನು ಬಹಿಷ್ಕರಿಸುವುದು ಅಮೂರ್ತ ಕಲಾವಿದರ ಕೇಂದ್ರ ಗುರಿಯಾಗಿದೆ. ಇದು ಔಪಚಾರಿಕ ಪರಿಶುದ್ಧತೆಯ ಹುಡುಕಾಟಕ್ಕೆ ಮತ್ತು ಅತಿಕ್ರಮಣಕ್ಕಾಗಿ ನಿರಂತರವಾದ ಮಾನವ ಅನ್ವೇಷಣೆಯನ್ನು ವ್ಯಕ್ತಪಡಿಸುವ ಮಾರ್ಗಗಳ ಪರಿಗಣನೆಗೆ ಎರಡಕ್ಕೂ ಕಾರಣವಾಯಿತು. ಬಿ.ಎಸ್. ದೇಸಾಯಿಯವರ ಕಲೆಯ ಪಯಣವೂ ಅದೇ ಹಾದಿಯಲ್ಲಿದೆ. ಯೋಗ ಮತ್ತು ಧ್ಯಾನದ ಸ್ವಾಭಾವಿಕತೆಯ ವರ್ಷಾಚರಣೆಯು ಅವರ ಹೊಸ ಅನ್ವೇಷಣೆಗೆ ಸರಿಹೊಂದುವಂತೆ ಆಧ್ಯಾತ್ಮಿಕ ಭಾಷೆಯನ್ನು ಹುಡುಕುವಂತೆ ಮಾಡುತ್ತದೆ. ಸುತ್ತಮುತ್ತಲಿನ ಜೀವನದಲ್ಲಿ…

Read More