ಡಿಸೆಂಬರ್-೧೯ ಗುರುವಾರ ಮುಸ್ಟೂರು ಗ್ರಾಮದಲ್ಲಿ ಉಚಿತ ಆರೋಗ್ಯ, ನೇತ್ರ ತಪಾಸಣೆ ಹಾಗೂ ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರ

ಗಂಗಾವತಿ: ಲಯನ್ ಕ್ಲಬ್ ಗಂಗಾವತಿ, ಭಾರತೀಯ ವೈದ್ಯಕೀಯ ಸಂಘ (ಐ.ಎಂ.ಎ) ಗಂಗಾವತಿ, ವೈದೇಹಿ ಆಸ್ಪತ್ರೆ ಬೆಂಗಳೂರು, ಕೆ.ಎಸ್. ಆಸ್ಪತ್ರೆ, ಕೊಪ್ಪಳ, ಲಯನ್ ಕಣ್ಣಿನ ಆಸ್ಪತ್ರೆ, ಕೊಪ್ಪಳ, ಐದೃಷ್ಟಿ ಕಣ್ಣಿನ ಆಸ್ಪತ್ರೆ, ಹೊಸಪೇಟೆ, ಶುಭಶ್ರೀ ಪಾರ್ಮಾಸ್ಯೂಟಿಕಲ್ಸ್, ಕನಕಗಿರಿ, ಶ್ರೀ ಸ್ವಾಮಿ ವಿವೇಕಾನಂದ ಸೇವಾ ಸಂಘ (ರಿ) ಶ್ರೀರಾಮನಗರ, ಜಿಲ್ಲಾ ಅಂಧತ್ವ ನಿವಾರಣಾ ಸಂಘ ಕೊಪ್ಪಳ, ಪ್ರಾಥಮಿಕ ಆರೋಗ್ಯ ಕೇಂದ್ರ ಮುಸ್ಟೂರು ಹಾಗೂ ಮುಸ್ಟೂರು ಗ್ರಾಮದ ಸಮಸ್ತ ಗ್ರಾಮಸ್ಥರ ಸಂಯುಕ್ತಾಶ್ರಯದಲ್ಲಿ ಕಾರಟಗಿ ತಾಲೂಕಿನ ಮುಸ್ಟೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ…

Read More
ದಾಸನಾಳ ಗ್ರಾಮದ ಕಾಟಮೇಶ್ವರ ದೇವರ ೧೬ನೇ ವರ್ಷದ ಜಾತ್ರಾ ಮಹೋತ್ಸವ, ಪೂಜ್ಯ ಶ್ರೀ ರೇಣುಕಾನಂದ ಮಹಾಸ್ವಾಮಿಗಳ ೧೪ನೇ ವರ್ಷದ ತುಲಾಭಾರ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮಗಳು

ದಾಸನಾಳ ಗ್ರಾಮದ ಕಾಟಮೇಶ್ವರ ದೇವರ ೧೬ನೇ ವರ್ಷದ ಜಾತ್ರಾ ಮಹೋತ್ಸವ, ಪೂಜ್ಯ ಶ್ರೀ ರೇಣುಕಾನಂದ ಮಹಾಸ್ವಾಮಿಗಳ ೧೪ನೇ ವರ್ಷದ ತುಲಾಭಾರ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮಗಳು

ಗಂಗಾವತಿ: ತಾಲೂಕಿನ ದಾಸನಾಳ ಗ್ರಾಮದಲ್ಲಿ ನಡೆದ ಕಾಟಮೇಶ್ವರ ದೇವರ 16ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ಪೂಜ್ಯ ಶ್ರೀ ರೇಣುಕಾನಂದ ಮಹಾಸ್ವಾಮಿಗಳ ೧೪ನೇ ವರ್ಷದ ತುಲಾಭಾರ ಕಾರ್ಯಕ್ರಮ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ವಿಧಾನ ಪರಿಷತ್ ಸದಸ್ಯರಾದ ಹೆಚ್.ಆರ್.ಶ್ರೀನಾಥರವರು ಯಾವುದೇ ಸಮುದಾಯದ ಅಭಿವೃದ್ಧಿಗೆ, ಪ್ರಗತಿಗೆ, ಅವರ ಕುಲದೇವರ ಅನುಗ್ರಹ ತುಂಬಾ ಅವಶ್ಯವಾಗಿದೆ. ಅದರಂತೆ ಕುಲ ಗುರುಗಳ ಮಾರ್ಗದರ್ಶನ, ಅವರ ಆಶೀರ್ವಾದವಿದ್ದಲ್ಲಿ ಸಮಾಜವು ಪ್ರಗತಿಯ ಕಡೆಗೆ ಸಾಗಲು ಸಾಧ್ಯ ಎಂದರು. ಸಮಾಜದ ಎಲ್ಲ ಬಂಧುಗಳು…

Read More
ವಸಂತ ಪಂಚಮಿ ಪ್ರಯುಕ್ತ ಶಾರದಾ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು.

ವಸಂತ ಪಂಚಮಿ ಪ್ರಯುಕ್ತ ಶಾರದಾ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು.

ಗಂಗಾವತಿ. ವಸಂತ ಪಂಚಮಿ ಪ್ರಯುಕ್ತ ಸೋಮವಾರದಂದು ಶೃಂಗೇರಿಯ ಶಾರದಾ ಪೀಠದ ಗಂಗಾವತಿ ಶಂಕರ ಮಠದ ಶಾರದಾ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ದೇವಸ್ಥಾನದ ಪ್ರಧಾನ ಅರ್ಚಕ ಕುಮಾರ್ ಭಟ್ ನೇತೃತ್ವದಲ್ಲಿ ಜರುಗಿದವು. ಶ್ರೀ ಶಾರದಾ ಮಾತೆ ಸೇರಿದಂತೆ ಪರಿವಾರ ದೇವರುಗಳಿಗೆ ಪಂಚಾಮೃತ ಅಭಿಷೇಕ, ಅಷ್ಟೋತ್ತರ ಶತನಾಮಾವಳಿ ಪಾರಾಯಣ ಇವುಗಳ ಜೊತೆಗೆ 14 ಅಧಿಕ ಚಿಕ್ಕ ಮಕ್ಕಳ ವಿದ್ಯಾಭ್ಯಾಸಕ್ಕೆ ಅಕ್ಷರ ಅಭ್ಯಾಸವನ್ನು ನೆರವೇರಿಸಲಾಯಿತು. ಜೊತೆಗೆ ವಿವಿಧ ಶಾಲಾ ಕಾಲೇಜುಗಳ, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಸಂಕಲ್ಪವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕುಮಾರ್…

Read More

ಮಾನಸ ಬುದ್ಧಿಮಾಂದ್ಯ ಶಾಲೆಯ ಮಕ್ಕಳ ಸಾಧನೆ. ಜಿಲ್ಲಾ ಮಟ್ಟಕ್ಕೆ ಪ್ರಥಮ.

ಕೊಪ್ಪಳ: ಅಂಗವಿಕಲರ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಯುಕ್ತಾಶ್ರಯದಲ್ಲಿ ಡಿಸೆಂಬರ್‌-3 ರಂದು ಜಿಲ್ಲಾ ಮಟ್ಟದ ವಿಶ್ವ ವಿಕಲಚೇತನ ದಿನಾಚರಣೆಯು ಕೊಪ್ಪಳ ಸಾವ೯ಜನಿಕ ಕ್ರೀಡಾಂಗಣದಲ್ಲಿ ನೇರೆವೇರಿದ ಕಾರ್ಯಕ್ರಮದಲ್ಲಿ ನಮ್ಮ ಅಂಗವಿಕಲರ ಪುನಶ್ಚೇತನ ಸಂಸ್ಥೆ A R.D ಮಾನಸಬುದ್ಧಿ ಮಾಂದ್ಯಮಕ್ಕಳು ಕ್ರೀಡೆಯಲ್ಲಿ 15 ಬಹುಮಾನ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ ಹಾಗೂ ಇದೆ ಸಂದರ್ಭದಲ್ಲಿ ಆಮೀರ ಹುಸೇನ್ ಎಂಬ ಬುದ್ಧಿ ಮಾಂದ್ಯ ವಿದ್ಯಾರ್ಥಿ ಹತ್ತನೇ ತರಗತಿಯಲ್ಲಿ ತೇರ್ಗಡೆ ಹೊಂದಿದ್ದು ಈ ಸಂದರ್ಭದಲ್ಲಿ ಸನ್ಮಾನಿಸಿ…

Read More
ಶ್ರೀ ಶಾರದಾ ಶರನ್ನ ನವರಾತ್ರಿ. ಚಂಡಿ ಹವನ ಸಂಪನ್ನ

ಶ್ರೀ ಶಾರದಾ ಶರನ್ನ ನವರಾತ್ರಿ. ಚಂಡಿ ಹವನ ಸಂಪನ್ನ

ಗಂಗಾವತಿ. ನಗರದ ಶಂಕರಮಠದ ಶ್ರೀ ಶಾರದಾದೇ ಗುಳದಲ್ಲಿ ಬುಧವಾರ ರಂದು ನವ ಚಂಡಿ ಹವನ ಸಂಪನ್ನಗೊಂಡಿತು. ವೇದಮೂರ್ತಿ ಮಹೇಶ್ ಭಟ್ ಜೋಶಿ ಹಾಗೂ ತಂಡ ದವರಿಂದ ಸೇವಾಕರ್ತರಿಗೆ ಮಹಾಸಂಕಲ್ಪ ಹಾಗೂ ವೈದ್ಯ ನೇತೃತ್ವದಲ್ಲಿ ಪೂರ್ಣಾಹುತಿಯನ್ನು ಸಂಪನ್ನಗೊಳಿಸಲಾಯಿತು. ಈ ಸಂದರ್ಭದಲ್ಲಿ ಧರ್ಮದರ್ಶಿ ನಾರಾಯಣರಾವ್ ವೈದ್ಯ ಮಾತನಾಡಿ ಶೃಂಗೇರಿಯ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ 75ನೇ ವರ್ಧಂತಿ ಮಹೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ ನವಚಂಡಿ ಹವನವನ್ನು ಆಯೋಜಿಸಲಾಗಿದ್ದು. ಇದರೊಂದಿಗೆ ದಂಪತಿ ಪೂಜೆ ಹಾಗೂ ಕನ್ನಿಕಾ ಪೂಜೆಯನ್ನು ಭಕ್ತರಿಂದ ನೆರವೇರಿಸಲಾಯಿತು….

Read More
ವಿದ್ಯಾ ವಿನಯ ಸಂಪನ್ನಂ ವೀತರಾಗಂ ವಿವೇಕಿನಮ್ ವಂದೇ ವೇದಾಂತ ತತ್ವಜ್ಞಂ ವಿಧುಶೇಖರ ಭಾರತೀಂ

ವಿದ್ಯಾ ವಿನಯ ಸಂಪನ್ನಂ ವೀತರಾಗಂ ವಿವೇಕಿನಮ್ ವಂದೇ ವೇದಾಂತ ತತ್ವಜ್ಞಂ ವಿಧುಶೇಖರ ಭಾರತೀಂ

ವಿದುಶೇಖರ ಮಹಾಸ್ವಾಮಿಗಳ ಜನನ ತಿರುಪತಿಯಲ್ಲಿ ನಿಷ್ಠಾವಂತ ವೇದ ವಿದ್ವಾಂಸರ ಮನೆಯಲ್ಲಿ 1993ರ ಜುಲೈ 24 ರಂದು ಆಯಿತು. ಅವರ ತಂದೆ ಕುಪ್ಪಾ ವೇ ಬ್ರ.ಶ್ರೀ.ಶಿವಸುಬ್ರಹ್ಮಣ್ಯ ಅವದಾನಿ ಮತ್ತು ತಾಯಿ ಶ್ರೀಮತಿ ಸೀತಾ ನಾಗಲಕ್ಷ್ಮಿ.ಈ ದಂಪತಿಗಳ ಕಿರಿಯ ಪುತ್ರರೇ ತಿರುಪತಿಯಲ್ಲಿ ವೆಂಕಟೇಶ್ವರನ ಕೃಪೆಯಿಂದ ಜನಿಸಿ ವೆಂಕಟೇಶ ಪ್ರಸಾದರೆನಿಸಿದರು. ಐದನೇ ವಯಸ್ಸಿನಲ್ಲೇ ಅವರಿಗೆ ಬ್ರಹ್ಮೋಪದೇಶ ಆಯಿತು. ತಾತ ರಾಮಗೋಪಾಲ ಯಾಜಿಯವರಲ್ಲಿ ಬಾಲಕ ಕೃಷ್ಣ ಯಜುರ್ವೇದ ಕ್ರಮಾಂಕ ಪಾಠ ಕಲಿಯಲು ಆರಂಭಿಸಿದ್ದು ಉಪನಯನದ ನಂತರ. 2006 ರಲ್ಲಿ ತಂದೆಯವರೊಂದಿಗೆ ಬಾಲಕ ಶೃಂಗೇರಿಗೆ…

Read More
ಹಾಸನ ಕಲಾವಿದರಿಂದ ಮಲೈಮಹದೇಶ್ವರ ಬೆಟ್ಟದಲ್ಲಿ ಕುರುಕ್ಷೇತ್ರ ನಾಟಕ

ಹಾಸನ ಕಲಾವಿದರಿಂದ ಮಲೈಮಹದೇಶ್ವರ ಬೆಟ್ಟದಲ್ಲಿ ಕುರುಕ್ಷೇತ್ರ ನಾಟಕ

ಹಾಸನದ ಶ್ರೀ ಶಾರದ ಕಲಾಸಂಘದ ಕಲಾವಿದರು ಶ್ರೀ ಹೆಚ್.ಜಿ. ಗ೦ಗಾಧರ್ ನೇತೃತ್ವದಲ್ಲಿ ನಂಜನಗೂಡಿನ ಶಿವರಂಜಿನಿ ಸಾಂಸ್ಕೃತಿಕ ಕಲಾ ಬಳಗರವರು ಅಮಾವಾಸ್ಯೆ ಜಾತ್ರಾ ಮಹೋತ್ಸವ ಪ್ರಯುಕ್ತ ಚಾಮರಾಜನಗರ ಜಿಲ್ಲೆ, ಹನೂರು ತಾಲೂಕು, ಮಹದೇಶ್ವರ ಬೆಟ್ಟದ ದೇವಸ್ಥಾನದ ರಂಗ ಮಂದಿರದಲ್ಲಿ ಏರ್ಪಡಿಸಿರುವ ನಾಟಕೋತ್ಸವದಲ್ಲಿ ದಿನಾಂಕ 21-6-2025 ರ ಶನಿವಾರ ರಾತ್ರಿ 8 ಗಂಟೆಗೆ ಎ.ಸಿ. ರಾಜು ನಿರ್ದೇಶನದಲ್ಲಿ ಕುರುಕ್ಷೇತ್ರ ನಾಟಕ ಪ್ರದರ್ಶಿಸುವರು.ಉದ್ಘಾಟನೆ ಶ್ರೀ. ಸುನೀಲ್ ಬೋಸ್, ಸಂಸದರು,ಚಾಮರಾಜನಗರ ಜಿಲ್ಲೆ. ಅಧ್ಯಕ್ಷತೆ ಶ್ರೀ ಹೆಚ್.ಸಿ. ಮಹದೇವಪ್ಪರವರು, ಸಚಿವರು, ಸಮಾಜ ಕಲ್ಯಾಣ ಇಲಾಖೆ….

Read More
ಜಗದ್ಗುರು ವಾಣಿ

ಜಗದ್ಗುರು ವಾಣಿ

ನಮ್ಮ ಜೀವನದಲ್ಲಿ ಹಠ, ಆಸೆ, ಅಹಂಕಾರ ಈ ಮೂರು ಇರಬಾರದು, ಯಾವುದಕ್ಕೂ ಹಠ ಇರಬಾರದು. ಯಾವುದರ ಮೇಲು ಆತಿ ಆಸೆ ಇರಬಾರದು ಮತ್ತು ಅದು ನನ್ನದು, ನನ್ನದು ಅಷ್ಟೇ ಎಂಬ ಅಹಂಕಾರ ಇರಬಾರದು. ಇದರಿಂದ ಮನಃಶಾಂತಿ ಸಿಗುವುದಿಲ್ಲ. ನಾನು ಹೇಳಿದ್ದೆ ನಡೀಬೇಕು ಅಂತ ಇಲ್ಲ, ಎಲ್ಲವು “ಈಶ್ವರನ ಇಚ್ಛೆ” ಹೇಗೆ ಇದೆಯೋ ಹಾಗೆ ನಡೆಯುವುದು. ನಾವು ನೀವು ಹೇಳಿದ ಹಾಗೆ ಏನು ನಡೆಯೋಲ್ಲ ಎಲ್ಲವು “ಈಶ್ವರನ ಸಂಕಲ್ಪ”ಹೇಗಿದೆಯೋ ಹಾಗೆ ನಡೆಯುತ್ತದೆ. ಅದಕ್ಕೆ ನಾವು ತಲೆ ಭಾಗಬೇಕೆ ವಿನಃ…

Read More
ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ದಾನಿಗಳ ಸಹಕಾರ ಅಗತ್ಯ: ಡಾ|| ಅಮರೇಶ ಪಾಟೀಲ್

ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ದಾನಿಗಳ ಸಹಕಾರ ಅಗತ್ಯ: ಡಾ|| ಅಮರೇಶ ಪಾಟೀಲ್

ಗಂಗಾವತಿ: ಸರಕಾರಿ ಶಾಲೆಗಳಲ್ಲಿ ಓದುವ ಮಕ್ಕಳ ಪಾಲಕರ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿರುತ್ತದೆ. ಆದರೂ ಅವರು ತಮ್ಮ ಮಕ್ಕಳಿಗೆ ಉತ್ತಮ ಭವಿಷ್ಯ ದೊರೆಯಲಿ ಎಂಬ ಉದ್ದೇಶದಿಂದ ತಮಗೆ ಎಷ್ಟೇ ಕಷ್ಟವಿದ್ದರೂ ಮಕ್ಕಳನ್ನು ಶಾಲೆಗಳಿಗೆ ಕಳಿಸುತ್ತಾರೆ. ಸರಕಾರದ ಜೊತೆಗೆ ನಾವೂ ಕೈಜೋಡಿಸಿದಾಗ ಸರ್ಕಾರಿ ಶಾಲೆಗಳನ್ನು ಉಳಿಸಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಪಡಿಸುವಲ್ಲಿ ಸರ್ಕಾರದ ಜವಾಬ್ದಾರಿ ಜೊತೆಗೆ ಸಾರ್ವಜನಿಕರ ಜವಾಬ್ದಾರಿಯೂ ಅಷ್ಟೇ ಇರುತ್ತದೆ ಎಂದು ಗಂಗಾವತಿಯ ಖ್ಯಾತ ಮಕ್ಕಳ ತಜ್ಞರು ಹಾಗೂ ಐಎಪಿ ವಿಜಯನಗರ ಶಾಖೆಯ ಅಧ್ಯಕ್ಷರಾದ ಡಾ||…

Read More
ಆರೋನ್ ಮೀರಜ್‌ಕರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ನಿವೇದಿತಾ ಹಿ.ಪ್ರಾ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ.

ಆರೋನ್ ಮೀರಜ್‌ಕರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ನಿವೇದಿತಾ ಹಿ.ಪ್ರಾ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ.

ಗಂಗಾವತಿ: ಆಗಸ್ಟ್-೨೨ ಶುಕ್ರವಾರದಂದು ನಗರದ ಆರೋನ್ ಮಿರಜ್‌ಕರ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಮತ್ತು ನಿವೇದಿತಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಶ್ರೀ ಕೃಷ್ಣ ಜನ್ಮಾಷ್ಠಮಿ”ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಖಜಾಂಚಿಗಳಾದ ಶ್ರೀಮತಿ ಸುನೀತಾ ಮಿರಜ್‌ಕರ್ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪಾಲಕರಿಗಾಗಿ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಪಾಲಕರಿಗೆ ಸಂಸ್ಥೆಯ ವತಿಯಿಂದ ಬಹುಮಾನಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪುಟಾಣಿ ವಿದ್ಯಾರ್ಥಿಗಳು ಕೃಷ್ಣ ಹಾಗೂ ರಾಧೆಯರ ವೇಷಭೂಷಣಗಳನ್ನು ತೊಟ್ಟು ಕಾರ್ಯಕ್ರಮಕ್ಕೆ ಮೆರಗನ್ನು…

Read More

VISHWAROOPA NEWS BLOG

Infinite

Skip to content ↓