ಹೆಸರಾಂತ ರಂಗನಟ ಸಿ. ಎ. ರಾಮಚಂದ್ರರಾವ್ – ಗೊರೂರು ಅನಂತರಾಜು, ಹಾಸನ

ಹೆಸರಾಂತ ರಂಗನಟ ಸಿ. ಎ. ರಾಮಚಂದ್ರರಾವ್ – ಗೊರೂರು ಅನಂತರಾಜು, ಹಾಸನ

ಬೆಂಗಳೂರಿನ ರಂಗ ಭೂಮಿಯಲ್ಲಿ ನಿರಂತರವಾಗಿ ಸಂಘಟನೆ ನಟನೆಯಲ್ಲಿ ತೊಡಗಿಸಿಕೊಂಡಿರುವ ಸಿ.ಎ. ರಾಮಚಂದ್ರ ರಾವ್ ರವರು ನನಗೆ ಪರಿಚಿತರೇನಲ್ಲ. ಒಂದು ತಿಂಗಳ ಹಿಂದೆ, ನಾನು ಮಾಯಸಂದ್ರದ ನಟರಾದ ಟಿ. ನಾಗರಾಜ್ ರವರ  ಬಗ್ಗೆ ಬರೆದಿರುವ ಕಲಾ ಪರಿಚಯದ ಲೇಖನವನ್ನು ಓದಿ ಅವರು ಮೆಚ್ಚುಗೆಯ ಮಾತನಾಡಿದರು.   ತುಮಕೂರಿನಲ್ಲಿ ನಮ್ಮ ತಂಡದ ನಾಟಕ ಇದೆ ಎ೦ದು ಕರಪತ್ರ ಕಳುಹಿಸಿದ್ದರು. ಅದನ್ನು ಪತ್ರಿಕೆಗೆ ವರದಿ ಮಾಡಿದೆ. ಅದಕ್ಕಾಗಿ, ಇಂದು ಫೋನ್ ಮಾಡಿ ಜುಲೈ 9ಕ್ಕೆ ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಮ್ಮ ಬೆಂಗಳೂರು…

Read More
ಗಂಗಾವತಿ ಮಾನ್ಯ ಶಾಸಕರಿಂದ ವಿಜೇತ ಮಕ್ಕಳಿಗೆ ಪ್ರಶಸ್ತಿ ವಿತರಣೆ ಕಾರ್ಯಕ್ರಮ

ಗಂಗಾವತಿ ಮಾನ್ಯ ಶಾಸಕರಿಂದ ವಿಜೇತ ಮಕ್ಕಳಿಗೆ ಪ್ರಶಸ್ತಿ ವಿತರಣೆ ಕಾರ್ಯಕ್ರಮ

ಇಂದು ಗಂಗಾವತಿ ತಾಲೂಕ ಪಂಚಾಯಿತಿ ಮತ್ತು ಗಂಗಾವತಿ ನಗರಸಭೆ ಹಾಗೂ ಗಂಗಾವತಿ ಕ್ಷೇತ್ರ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ತಾಲೂಕ ಕ್ರೀಡಾಂಗಣದಲ್ಲಿ ಜರುಗಿತು. ಇದರ ಪ್ರಯುಕ್ತ ನಡೆದ ಅನೇಕ ಸ್ಪರ್ಧೆಗಳಲ್ಲಿ ಶ್ರೀ ಚನ್ನಬಸವ ಸ್ವಾಮಿ ಕನ್ನಡ ಹಿರಿಯ ಪ್ರಾಥಮಿಕ ಹಾಗೂ ಶ್ರೀಮತಿ ಗಂಗಮ್ಮ ಗುರುಪಾದಗೌಡ ಮಾಲಿ ಪಾಟೀಲ್ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕುಮಾರ್ ಮಣಿಕಂಠ ತಂದೆ ರಮೇಶ್ ಇವನು ಸ್ಥಳದಲ್ಲಿಯೇ ಪ್ರಬಂಧ ಬರೆದು ದ್ವಿತೀಯ ಬಹುಮಾನವನ್ನು ಪಡೆದಿರುತ್ತಾನೆ. ಈ ಸಮಾರಂಭದ ಅಧ್ಯಕ್ಷತೆಯನ್ನು…

Read More
ಶ್ರೀ ಶಾರದಾ ಶರನ್‌ ನವರಾತ್ರಿ ಮಹೋತ್ಸವ.. ಸಂಕಲ್ಪದಂತೆ ಹರಕೆ ಸಮರ್ಪಿಸಿದ ಮಹಿಳೆ.

ಶ್ರೀ ಶಾರದಾ ಶರನ್‌ ನವರಾತ್ರಿ ಮಹೋತ್ಸವ.. ಸಂಕಲ್ಪದಂತೆ ಹರಕೆ ಸಮರ್ಪಿಸಿದ ಮಹಿಳೆ.

ಗಂಗಾವತಿ: ನಗರದ ಶಂಕರ ಮಠದಲ್ಲಿ ಶ್ರೀ ಶಾರದಾದೇವಿ 8ನೆಯ ವರ್ಷದ ಶರನ್ ನವರಾತ್ರಿ ಪ್ರಯುಕ್ತ ಹಾಗೂ ಶೃಂಗೇರಿ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ವಜ್ರೋತ್ಸವದ ಭಾರತಿ ಸಮಾರಂಭದ ಅಡಿಯಲ್ಲಿ ಶುಕ್ರವಾರದಂದು ಸಮಾಜಮುಖಿ ಕಾರ್ಯಕ್ರಮದ ಅಡಿಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು. ಜೊತೆಗೆ ವಿಶೇಷವಾಗಿ ನಗರದ ಮಹಿಳೆ ಒಬ್ಬಳು ಕಳೆದ ವರ್ಷ ತನ್ನ ಮಗಳ ಮದುವೆಗಾಗಿ ಹರಕೆ ಹೊತ್ತು ಹುಲಿಗೆಮ್ಮ ಎಂಬ ಮಗಳನ್ನು ಮದುವೆ ಮಾಡಿದ ಪ್ರಯುಕ್ತ ತಾಯಿ ಮತ್ತು ಮಗಳು 400 ಅಧಿಕ…

Read More
ಸಮಾಜಸೇವಕ ಪಿ. ನವೀನ್ ಕುಮಾರ್ ರವರ ೩೨ನೇ ವರ್ಷದ ಜನ್ಮದಿನ ಅರ್ಥಪೂರ್ಣವಾಗಿ ಆಚರಣೆ

ಸಮಾಜಸೇವಕ ಪಿ. ನವೀನ್ ಕುಮಾರ್ ರವರ ೩೨ನೇ ವರ್ಷದ ಜನ್ಮದಿನ ಅರ್ಥಪೂರ್ಣವಾಗಿ ಆಚರಣೆ

ಪಿ.ನವೀನ್ ಕುಮಾರ್ ಬಳ್ಳಾರಿಯವರು ಗಂಗಾವತಿ ತಾಲೂಕಿನ ಐತಿಹಾಸಿಕ ಪ್ರಸಿದ್ಧ ಪಂಪಾಸರೋವರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರು ತಮ್ಮ ೩೨ನೇ ಜನ್ಮದಿನವನ್ನು ಗಂಗಾವತಿಯ ಲಯನ್ಸ್ ಚಾರಿಟೇಬಲ್ ಟ್ರಸ್ಟ್ನ ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿಅನ್ನ ಸಂತರ್ಪಣೆ ಮಾಡಿ ಆಚರಿಸಿಕೊಂಡರು. ಕೇಕ್ ಕತ್ತರಿಸುವುದರ ಮೂಲಕ ಹಾಗೂ ಪಂಪಾ ಸರೋವರದಲ್ಲಿರುವ ಎಲ್ಲಾ ಆಟೋ ಚಾಲಕರಿಗೆ ಮತ್ತು ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡುವ ಮೂಲಕ ಸರಳತೆಯಿಂದ ಆಚರಿಸಿಕೊಂಡರು. ಅನ್ನಸಂತರ್ಪಣೆ ಮಾಡಿ ಮಾತನಾಡಿದ ಅವರು ಬುದ್ಧಿಮಾಂದ್ಯ ಶಾಲೆಯಲ್ಲಿ ೩೨ನೇ ವರ್ಷದ ಜನ್ಮದಿನವನ್ನು ಆಚರಿಸಿಕೊಂಡಿದ್ದು ತುಂಬಾ ಸಂತೋಷವಾಗಿದೆ. ಪಂಪಾ…

Read More
ಕರ್ನಾಟಕ ರಾಜ್ಯ ಬರಹಗಾರರ ಸಂಘದ ಹಾಸನ ಜಿಲ್ಲಾ ಘಟಕದ ಸಂಚಾಲಕರಾಗಿ ಶ್ರೀಮತಿ ಇಂದಿರಾ ಲೋಕೇಶ್ ಆಯ್ಕೆ.

ಕರ್ನಾಟಕ ರಾಜ್ಯ ಬರಹಗಾರರ ಸಂಘದ ಹಾಸನ ಜಿಲ್ಲಾ ಘಟಕದ ಸಂಚಾಲಕರಾಗಿ ಶ್ರೀಮತಿ ಇಂದಿರಾ ಲೋಕೇಶ್ ಆಯ್ಕೆ.

ಹಾಸನ: ಕರ್ನಾಟಕ ರಾಜ್ಯ ಬರಹಗಾರರ ಸಂಘವು ಒಂದು ನೋಂದಾಯಿತ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟನೆಯಾಗಿದ್ದು, ಕೇಂದ್ರ ಕಛೇರಿ ಹೂವಿನ ಹಡಗಲಿಯಾಗಿದ್ದು ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಘಟಕಗಳನ್ನು, ತಾಲ್ಲೂಕು ಘಟಕಗಳನ್ನು ಹೊಂದಿದೆ. ಅಲ್ಲದೇ ಹೊರ ರಾಜ್ಯದಲ್ಲೂ ತನ್ನ ಘಟಕಗಳನ್ನು ವಿಸ್ತರಿಸಿಕೊಂಡು ಈಗಾಗಲೇ ಹಲವಾರು ಸಾಹಿತ್ಯ ಕಾರ್ಯಕ್ರಮ ನಡೆಸಿಕೊಂಡು ಬಂದಿದೆ. ಹಾಸನ ಜಿಲ್ಲಾ ಘಟಕವು ರಾಜ್ಯದಲ್ಲೆ ಅತ್ಯುತ್ತಮವಾದ ನಾಡು ನುಡಿ ಕಲೆ ಸಾಹಿತ್ಯ ಕವಿ ಕಾವ್ಯ ಗಾಯನ ಕಲಾ ಕುಂಚ ಹೀಗೆ ವಿಭಿನ್ನ ಕಾರ್ಯಕ್ರಮಗಳನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆ…

Read More
ಶಾಹೀನ್ ಲರ್ನ್ ಅಕಾಡೆಮಿ ಶಾಲೆಯಿಂದ ಸಾಹಿತಿ ಪ್ರತಿಮಾ ಹಾಸನ್ ಗೆ ಸನ್ಮಾನ

ಶಾಹೀನ್ ಲರ್ನ್ ಅಕಾಡೆಮಿ ಶಾಲೆಯಿಂದ ಸಾಹಿತಿ ಪ್ರತಿಮಾ ಹಾಸನ್ ಗೆ ಸನ್ಮಾನ

ಹಾಸನ: ನವೆಂಬರ್‌-1 ರಂದು ಹಾಸನದ ಹಳೆ ಈದ್ಗಾ ಮೈದಾನ, ಹೊಸ ಲೈನ್ ರಸ್ತೆಯಲ್ಲಿರುವ “ಶಾಹೀನ್ ಲರ್ನ್ ಅಕಾಡೆಮಿ ಶಾಲೆ” ಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಸಾಹಿತಿ, ಶಿಕ್ಷಕಿ,ಸಾಮಾಜಿಕ ಚಿಂತಕಿ, ಪತ್ರಕರ್ತೆ ಹಾಗೂ ಸಂಸ್ಥಾಪಕ ಅಧ್ಯಕ್ಷರು, ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ ಹೆಚ್.ಎಸ್. ಪ್ರತಿಮಾ ಹಾಸನ್ ರವರನ್ನು ಆಹ್ವಾನಿಸಿ ಚಿತ್ರಕಲಾ ಸ್ಪರ್ಧೆಯ ತೀರ್ಪುಗಾರರನ್ನಾಗಿ ಮಾಡಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಡಲಾಗಿತ್ತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕನ್ನಡವನ್ನು ಉಳಿಸುವುದೇ…

Read More
೨೦೨೫-೨೬ನೇ ಸಾಲಿನ ಕ್ರೀಡಾಕೂಟಗಳ ಪೂರ್ವಭಾವಿ ಸಭೆಯಲ್ಲಿ ಶಿವಕಾಂತ ತಳವಾರ ಇವರಿಂದ ದೈಹಿಕ ಶಿಕ್ಷಕರಿಗೆ ಟ್ರ್ಯಾಕ್‌ ಶೂಟ್ ವಿತರಣೆ

೨೦೨೫-೨೬ನೇ ಸಾಲಿನ ಕ್ರೀಡಾಕೂಟಗಳ ಪೂರ್ವಭಾವಿ ಸಭೆಯಲ್ಲಿ ಶಿವಕಾಂತ ತಳವಾರ ಇವರಿಂದ ದೈಹಿಕ ಶಿಕ್ಷಕರಿಗೆ ಟ್ರ್ಯಾಕ್‌ ಶೂಟ್ ವಿತರಣೆ

ಗಂಗಾವತಿ‌ : ಅಖಂಡ ಗಂಗಾವತಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ದೈಹಿಕ ಶಿಕ್ಷಣದ ಶಿಕ್ಷಕರುಗಳಿಗೆ ಇಂದು ಗಂಗಾವತಿ ನಗರದ ಎಂ.ಎನ್.ಎ.ವಿದ್ಯಾಗಿರಿ ಪ್ರೌಢಶಾಲೆಯಲ್ಲಿ ಇಂದು ೨೦೨೫-೨೬ ನೇ ಸಾಲಿನ ಕ್ರೀಡಾಕೂಟಗಳ ಬಗ್ಗೆ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರದ ಶಿಕ್ಷಣಾಧಿಕಾರಿಗಳಾದ ನಟೇಶ್ ಹಾಗೂ ಹೊಸದಾಗಿ ದೈಹಿಕ ಶಿಕ್ಷಣ ಪರೀಕ್ಷಕರಾಗಿ ಆಗಮಿಸಿದ ಶ್ರೀಮತಿ ಸರಸ್ವತಿ ಜೂಡಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಕೊಪ್ಪಳ ಜಿಲ್ಲಾಧ್ಯಕ್ಷರಾದ ಶರಣೇಗೌಡ ಪೊಲೀಸ್ ಪಾಟೀಲ್ ಮತ್ತು ತಾಲೂಕ ಪ್ರಾಥಮಿಕ ಶಾಲೆಗಳ ಶಿಕ್ಷಕರ ಸಂಘದ ಅಧ್ಯಕ್ಷರಾದ…

Read More
ಮಕ್ಕಳ ಕವಿತೆಗಳ ಗುಬ್ಬಿ ಗೂಡು  ಗೊರೂರು ಅನಂತರಾಜು, ಹಾಸನ.

ಮಕ್ಕಳ ಕವಿತೆಗಳ ಗುಬ್ಬಿ ಗೂಡು ಗೊರೂರು ಅನಂತರಾಜು, ಹಾಸನ.

ಹಾಸನದ ಕವಯಿತ್ರಿ ಶ್ರೀವಿಜಯ ಅವರ ಗುಬ್ಬಿಗೂಡು ಮಕ್ಕಳ ಕವನ ಸಂಕಲನದಲ್ಲಿ 57 ಕವಿತೆಗಳಿವೆ. ವೃತ್ತಿಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ, ನಿವೃತ್ತಿಯಾದ ಬಳಿಕವೂ ಮಕ್ಕಳ ಒಡನಾಟದಲ್ಲಿದ್ದು ಪಾಠ ಮಾಡುವಾಗಿನ ಶಾಲಾ ಪಠ್ಯಗಳ ಪದ್ಯಗಳು ಇವರ ನೆನಪಿನಾಳದಲ್ಲಿ ಪ್ರಭಾವ ಬೀರಿ ಆ ದಿಶೆಯಲ್ಲಿ, ಕೆಲವು ಶಿಶುಗೀತೆಗಳು ರಚನೆಗೊಂಡಿವೆ. “ಹಗಲಲ್ಲಿ ಸೂರ್ಯನ, ಇರುಳಲಿ ಚಂದ್ರನ ಇಟ್ಟವನಾರಮ್ಮ, ಕಪ್ಪನೆ ಮುಗಿಲಲಿ ಹನಿ ಹನಿ ಮಳೆಯೂ ಇಟ್ಟವನಾರಮ್ಮ….” ಎಂಬ ಸಾಲುಗಳ ಮೂಲಕ ತಾಯಿ-ಮಗು ಸಂಭಾಷಣೆಯ ಕಲ್ಪನೆ ಮೂಡಿಸಿ, ಕಲಾತ್ಮಕ ಭಾವವನ್ನೂ ತೋರಿಸಿದ್ದಾರೆ. ಮಗುವಿನ ಮುಗ್ದ…

Read More
ಶಾರ್ಟ್ ಬಾಸ್ ದೋಸ್ತಾ ಕಾಮಿಡಿ ಟಾಕ್..!

ಶಾರ್ಟ್ ಬಾಸ್ ದೋಸ್ತಾ ಕಾಮಿಡಿ ಟಾಕ್..!

ಆತ: ಮದುವೆಯಾಗಿ ಹತ್ತು ವರ್ಷ ಆಯ್ತು. ನಾನು ಈಗಲೂ ಒಬ್ಬಳನ್ನು ಪ್ರೀತಿಸ್ತಿದ್ದೀನಿ. ಈತ: ನಿನ್ನ ಹೆಂಡ್ತಿನ ಅಷ್ಟೊಂದು ಪ್ರೀತಿಸ್ತೀಯಾ..? ಆತ: ಹೆಂಡತಿನ ಯಾರದ್ರು ಪ್ರೀತಿ ಮಾಡ್ತಾರಾ..? ಈತ: ಹಾಗಾದ್ರೇ ಅವಳು ಬೇರೇನಾ..ಯಾರು ಅವಳು..? ಆತ: ಅವಳ್ಯಾರು ಅಂತ ಹೇಳಿದ್ರೇ ನನ್ನ ಹಂಡತಿ ಕಿಕ್‌ಹೌಟ್ ಮಾಡ್ತಾಳೆ. ಈತ: ನೀವು ಒಳ್ಳೆಯ ಹಾಸ್ಯ ಸಾಹಿತಿಗಳು ಖರೆ, ನಿಮ್ಮ ಹಾಸ್ಯ ಬರಹಗಳ ಐವತ್ತು ಪುಸ್ತಕಗಳು ಪ್ರಕಟವಾಗಿವೆ ಬರಾಬರ್ ಓಕೆ. . ಆದರೆ ಇದಾದ ಮೇಲೆ ನಿಮ್ಮಲ್ಲಿ ಆಗಿರುವ ಬದಲಾವಣೆ ಆದರೂ ಏನು…

Read More

VISHWAROOPA NEWS BLOG

Infinite

Skip to content ↓