ಆಷಾಢ ಏಕಾದಶಿ ಪ್ರಯುಕ್ತ ಶ್ರೀ ಪಾಂಡುರಂಗ ದೇವಸ್ಥಾನಕ್ಕೆ ಭಕ್ತರ ದರ್ಶನ

ಆಷಾಢ ಏಕಾದಶಿ ಪ್ರಯುಕ್ತ ಶ್ರೀ ಪಾಂಡುರಂಗ ದೇವಸ್ಥಾನಕ್ಕೆ ಭಕ್ತರ ದರ್ಶನ

ಗಂಗಾವತಿ ನಗರಸಭೆ ವ್ಯಾಪ್ತಿಯ ಪಂಪಾ ನಗರದ ಗೋಂದೊಳಿ ಸಮಾಜದ ಶ್ರೀ ಪಾಂಡುರಂಗ ಮಾಹಿತಿ ದೇವಸ್ಥಾನಕ್ಕೆ ರವಿವಾರದಂದು ಆಷಾಢ ಮಾಸದ ಪ್ರಥಮ ಏಕಾದಶಿಯ ಪ್ರಯುಕ್ತ ಅಪಾರ ಸಂಖ್ಯೆಯ ಭಕ್ತಾದಿಗಳು ಆಗಮಿಸಿ ದರ್ಶನ ಪಡೆದು ಪುನೀತರಾದರು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕ ಪ್ರಕಾಶ್ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ ಸಹ ಪಾಂಡುರಂಗ ದೇವಸ್ಥಾನದಲ್ಲಿ ಬೆಳಿಗ್ಗೆ ಕಾಕಡ ಆರತಿ ಪಂಚಾಮೃತ ಅಭಿಷೇಕ ಅಷ್ಟೋತ್ತರ ಶತನಾಮಾವಳಿ ಸೇರಿದಂತೆ ವಿವಿಧ ಹೂಗಳಿಂದ ಅಲಂಕಾರಿಸಲಾಗಿತ್ತು ಎಂದು ತಿಳಿಸಿದರು. ವಿವಿಧ ಸಮಾಜದ ಭಕ್ತಾದಿಗಳು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Read More
ಗಂಗಾವತಿಯಲ್ಲಿ ಪ್ರವಾಸೋಧ್ಯಮ ದಿನಾಚರಣಗೆ ಮೆರಗು ತಂದುಕೊಟ್ಟ ದಂತವೈದ್ಯ ಡಾ|| ಶಿವಕುಮಾರ ಮಾಲಿಪಾಟೀಲ್‌

ಗಂಗಾವತಿಯಲ್ಲಿ ಪ್ರವಾಸೋಧ್ಯಮ ದಿನಾಚರಣಗೆ ಮೆರಗು ತಂದುಕೊಟ್ಟ ದಂತವೈದ್ಯ ಡಾ|| ಶಿವಕುಮಾರ ಮಾಲಿಪಾಟೀಲ್‌

ಈ ಸಲದ ವಿಶ್ವ ಪ್ರವಾಸೋದ್ಯಮ ದಿನವನ್ನು ವಿಶೇಷವಾಗಿ ಆಚರಣೆ ಮಾಡೋಣವೆಂದು ಯೋಚಿಸುತ್ತಾ ಬಸ್ ಸ್ಟಾಂಡ್ ಒಳಗೆ ಹೋದಾಗ ಕಣ್ಣಿಗೆ ಬಿದ್ದಿದ್ದು .ಮಹಿಳಾ ವಿಶ್ರಾಂತಿ ಕೊಠಡಿ, ಅದರ ಗೋಡೆಯ ಮೇಲೆ ಬಹಳಷ್ಟು ಅದು ಇದು ಗೀಚಾಡಿ, ಅಂದಗೆಡಿಸಿದ್ದರು. ಇದರ ಒಳಗಡೆ ವಿವರಣೆ ಒಳಗೊಂಡ ಸ್ಮಾರಕಗಳ ಪೊಟೊ ಹಾಕಲು ಯೋಚನೆ ಬಂತು, ಹಾಗೆ ಹಚ್ಚಿದರೆ ಸುಂದರವಾಗಿರಲ್ಲ, ಬಣ್ಣ ಹೊಡೆದು Posters ಹಚ್ವೊಣ ಎಂದುಕೊಂಡು ಹೊರಬಂದೆ, ನನ್ನ ಗೆಳೆಯ ಹಿರಿಯ ಅಧಿಕಾರಿ ಅಶ್ರಫ್ ಅಲಿ ಗೆ ಪೊನ್ ಮಾಡಿ ವಿಷಯ ತಿಳಿಸಿದೆ,…

Read More
ಮಹಾಶಿವರಾತ್ರಿ ಪ್ರಯುಕ್ತ ಗಂಗಾವತಿಯ ಶ್ರೀ ಮೌನೇಶ್ವರ ದೇವಸ್ಥಾನದಲ್ಲಿ ಭಕ್ತಿ ಸಂಗೀತ ಕಾರ್ಯಕ್ರಮ

ಮಹಾಶಿವರಾತ್ರಿ ಪ್ರಯುಕ್ತ ಗಂಗಾವತಿಯ ಶ್ರೀ ಮೌನೇಶ್ವರ ದೇವಸ್ಥಾನದಲ್ಲಿ ಭಕ್ತಿ ಸಂಗೀತ ಕಾರ್ಯಕ್ರಮ

ಗಂಗಾವತಿ: ಫೆಬ್ರವರಿ-೨೬ ಬುಧವಾರ ಮಹಾಶಿವರಾತ್ರಿ ಪ್ರಯುಕ್ತ ನಗರದ ಹೊಸಳ್ಳಿ ರಸ್ತೆಯಲ್ಲಿರುವ ಶ್ರೀ ಮೌನೇಶ್ವರ ದೇವಸ್ಥಾನದಲ್ಲಿ ಭಕ್ತಿಸಂಗೀತ ಕಾರ್ಯಕ್ರಮಗಳು ಸಾಂಗತವಾಗಿ ಜರುಗಿದವು ಎಂದು ವಿಶ್ವಕರ್ಮ ಸಮಾಜದ ಗಂಗಾವತಿ ತಾಲೂಕ ಅಧ್ಯಕ್ಷರಾದ ಕಾಳೇಶ ಬಡಿಗೇರ ಪ್ರಕಟಣೆಯಲ್ಲಿ ತಿಳಿಸಿದರು. ಅಂದು ಸಂಜೆ ೬ಕ್ಕೆ ಶಿವಸ್ವರೂಪರಾದ ಶ್ರೀಗುರು ಮೌನೇಶ್ವರರಿಗೆ ಪೂಜೆ, ಅಭಿಷೇಕ ನೆರವೇರಿಸಲಾಯಿತು. ನಂತರದಲ್ಲಿ ಭಕ್ತಿಸಂಗೀತ ಕಾರ್ಯಕ್ರಮಕ್ಕೆ ಸಮಾಜದ ಜಿಲ್ಲಾಧ್ಯಕ್ಷರಾದ ನಾಗೇಶಕುಮಾರ ಕಂಸಾಲಿಯವರು ಚಾಲನೆ ನೀಡಿದರು. ಭಕ್ತಿ ಸಂಗೀತ ಕಾರ್ಯಕ್ರಮವನ್ನು ಸ್ಥಳೀಯ ಸಂಗೀತ ಕಲಾವಿದರಾದ ಕನಕಪ್ಪ ಚಿತ್ರಗಾರ, ಗಂಗಾಧರಯ್ಯ, ವೆಂಕಟೇಶ ದಾಸನಾಳ, ಕಾಶೀಂ…

Read More
ಲೋಕಕಲ್ಯಾಣಾರ್ಥವಾಗಿ ಶ್ರೀ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ಕಾರ್ತಿಕೋತ್ಸವ ಆಚರಣೆ.

ಲೋಕಕಲ್ಯಾಣಾರ್ಥವಾಗಿ ಶ್ರೀ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ಕಾರ್ತಿಕೋತ್ಸವ ಆಚರಣೆ.

ಗಂಗಾವತಿ: ನಗರದ ಆನೆಗುಂದಿ ರಸ್ತೆಯ ಲಲಿತ್ ಮಹಲ್ ಹೋಟಲ್ ಎದುರಿನಲ್ಲಿರುವ ಶ್ರೀ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ರವಿವಾರ ಲೋಕಕಲ್ಯಾಣಾರ್ಥವಾಗಿ ದೇವಸ್ಥಾನದ ಸಕಲ ಭಕ್ತಾದಿಗಳಿಂದ ದೀಪ ಬೆಳಗಿಸುವ ಮೂಲಕ ಕಾರ್ತಿಕೋತ್ಸವವನ್ನು ವಿಜೃಂಭಣೆಯಿAದ ನೆರವೇರಿಸಲಾಯಿತು ಎಂದು ಶ್ರೀ ತ್ರಯಂಬಕೇಶ್ವರ ಸೇವಾ ಸಮಿತಿಯ ಕಾರ್ಯದರ್ಶಿಯಾದ ಆದಯ್ಯಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದರು.ಈ ಕಾರ್ಯಕ್ರಮದಲ್ಲಿ ಮಾಜಿ ಕಾಡಾ ಅಧ್ಯಕ್ಷರಾದ ತಿಪ್ಪೇರುದ್ರಸ್ವಾಮಿ ವಕೀಲರು ದೀಪ ಬೆಳಗಿಸುವುದರ ಮೂಲಕ ಕಾರ್ತಿಕೋತ್ಸವದಲ್ಲಿ ಪಾಲ್ಗೊಂಡು, ಕರುಣಾಳು ಬಾ ಬೆಳಕೆ ಮುಸುಕಿದೆ ಮಬ್ಬಿನಲಿ ಎಂಬ ಹಾಡಿನ ಮೂಲಕ ಕತ್ತಲಿನಿಂದ ಬೆಳಕಿನೆಡೆಗೆ ಹೋಗುವ ಉದ್ದೇಶದಿಂದ ಇಂದು…

Read More

ಅಖಿಲ ಕರ್ನಾಟಕ ನಾಲ್ಕನೇ ಕವಿ-ಕಾವ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಅಧಿಕೃತ ಆಹ್ವಾನ.

ಗಂಗಾವತಿ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ) ಬೆಂಗಳೂರು ವತಿಯಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನಲ್ಲಿ ಸ್ಥಳೀಯ ಘಟಕದ ಸಹಕಾರದಲ್ಲಿ ನಗರದ ಶ್ರೀ ಚನ್ನಬಸವೇಶ್ವರ ಕಲಾಮಂದಿರದಲ್ಲಿ ಹಮ್ಮಿಕೊಂಡಿರುವ ಹಿರಿಯ ಸಾಹಿತಿ, ಘನ ವಿದ್ವಾಂಸರಾದ ಪ್ರಾಚಾರ್ಯ ಡಾ. ಜಾಜಿ ದೇವೇಂದ್ರಪ್ಪನವರ ಸರ್ವಾಧ್ಯಕ್ಷತೆಯಲ್ಲಿ ೨೦೨೫ ಜನವರಿ-೧೯ ಭಾನುವಾರ ಬೆಳೆಗ್ಗೆ ೦೯ ಗಂಟೆಯಿಂದ ಸಂಜೆ ೦೭ ಗಂಟೆವರೆಗೂ ಇಡೀ ದಿನ ಸಮ್ಮೇಳನ ನಡೆಯಲಿದ್ದು, ಉದ್ಘಾಟನಾ ಸಮಾರಂಭ ಸೇರಿದಂತೆ ಎರಡು ರಾಜ್ಯಮಟ್ಟದ ಕವಿಗೋಷ್ಠಿಗಳು ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಕೇಂದ್ರ ಸಮಿತಿಯ…

Read More
ಭಾರತೀಯ ಪ್ರಜಾಸೇನೆಯ ನೂತನ ಜಿಲ್ಲಾಧ್ಯಕ್ಷರಾಗಿ ನರಸಿಂಹಲು ಚಿಂತಲಕುಂಟ ನೇಮಕ-ಪಂಪಾಪತಿ ಸಿದ್ದಾಪುರ

ಭಾರತೀಯ ಪ್ರಜಾಸೇನೆಯ ನೂತನ ಜಿಲ್ಲಾಧ್ಯಕ್ಷರಾಗಿ ನರಸಿಂಹಲು ಚಿಂತಲಕುಂಟ ನೇಮಕ-ಪಂಪಾಪತಿ ಸಿದ್ದಾಪುರ

ಗಂಗಾವತಿ: ಭಾರತೀಯ ಪ್ರಜಾ ಸೇನೆಯ ಸಂಸ್ಥಾಪಕರು ಮಂಜುನಾಥ್ ಆರ್., ರಾಜ್ಯ ಅಧ್ಯಕ್ಷರಾದ ಟಿ ವೇಣುಗೋಪಾಲ್ ಅವರ ಆದೇಶದ ಮೇರೆಗೆ ಜೂನ್-೦೪ ಬುಧವಾರ ನಗರದ ಹಳೆ ಪ್ರವಾಸಿ ಮಂದಿರದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಂಪಾಪತಿ ಸಿದ್ದಾಪುರ, ವಿಭಾಗೀಯ ಕಾರ್ಯದರ್ಶಿ ಹುಲುಗಪ್ಪ ಕೊಜ್ಜಿಯವರ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾಧ್ಯಕ್ಷರನ್ನಾಗಿ ನರಸಿಂಹಲು ಚಿಂತಲಕುಂಟ ಅವರನ್ನು ನೇಮಕ ಮಾಡಲಾಗಿದೆ. ನೇಮಕಾತಿ ಆದೇಶ ಪತ್ರ ನೀಡಿ ಮಾತನಾಡಿದ ಪಂಪಾಪತಿ ಸಿದ್ದಾಪುರ ಅವರು, ಕೊಪ್ಪಳ ಜಿಲ್ಲಾ ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಬಡವರ, ದೀನ ದಲಿತರ, ಅನ್ಯಾಯಕ್ಕೊಳಗಾದವರ,…

Read More

ಗಂಗಾವತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಗಂಗಾವತಿ: ಜನವರಿ-೫ ರವಿವಾರ ಗಂಗಾವತಿ ನಗರದ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ತಾಲೂಕು ಘಟಕ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಚಟುವಟಿಕೆಗಳ ಸಮಾರಂಭ ಜರುಗಲಿದೆ. ಉದ್ಘಾಟನೆಯನ್ನು ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಶಿವರಾಜ ಎಸ್. ತಂಗಡಗಿಯವರು ನೆರವೇರಿಸಲಿದ್ಧಾರೆ. ಭುವನೇಶ್ವರಿ ಭಾವಚಿತ್ರಕ್ಕೆ ಶಾಸಕರಾದ ಶ್ರೀ ಗಾಲಿ ಜನಾರ್ಧನರೆಡ್ಡಿ ಮಾಲಾರ್ಪನೆ ಮಾಡಲಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಸಂಸದರಾದ ಶ್ರೀ ರಾಜಶೇಖರ ಹಿಟ್ನಾಳ ನೆರವೇರಿಸಲಿದ್ದಾರೆ. ಪುಸ್ತಕ ಲೋಕಾರ್ಪಣೆಯನ್ನು…

Read More
ಭಾವಚಿತ್ರ ಪ್ರಕೃತಿ ಚಿತ್ರಗಳ ಏಕವ್ಯಕ್ತಿ ಕಲಾ ಪ್ರದರ್ಶನ – ಗೊರೂರು ಅನಂತರಾಜು, ಹಾಸನ

ಭಾವಚಿತ್ರ ಪ್ರಕೃತಿ ಚಿತ್ರಗಳ ಏಕವ್ಯಕ್ತಿ ಕಲಾ ಪ್ರದರ್ಶನ – ಗೊರೂರು ಅನಂತರಾಜು, ಹಾಸನ

ಹಾಸನದ ಕಲಾಭವನದ ಹೊರ ಆವರಣದಲ್ಲಿ ಭಾನುವಾರ ಮತ್ತು ಸೋಮವಾರ ಎರಡು ದಿನ ಒಡನಾಡಿ ಚಿತ್ರಕಲಾ ಬಳಗ, ಚಿತ್ರಕಲಾ ಶಿಕ್ಷಕರು, ಕಲಾವಿದರು ವಸಂತಕುಮಾರ್‌ ರವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಆಯೋಜಿಸಿದ್ದರು. ಈ ಪ್ರದರ್ಶನದಲ್ಲಿ ಕಲಾವಿದ ವಸಂತಕುಮಾರ್ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನದಲ್ಲಿ 27 ಕಲಾ ಕೃತಿಗಳು ವೀಕ್ಷಕರ ಗಮನ ಸೆಳೆದವು. ಪ್ರತಿ ವರ್ಷ ಜೂನ್‌ 5ರಂದು ವಿಶ್ವ ಪರಿಸರ ದಿನಾಚರಣೆಯಂದು ಅವರು ಶಾಲಾ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಣೆ ದಿನ ತಮ್ಮ ಹೊಸ ಚಿತ್ರಗಳ ಪ್ರದರ್ಶನ ಮಾಡುತ್ತಾರೆ….

Read More
ಗಂಗಾವತಿ ನಗರದ ಕೊಟ್ಟೂರು ಬಸವೇಶ್ವರ ಸಭಾಂಗಣ ಮುಂಬಾಗದಲ್ಲಿ ಕನ್ನಡ ಕನಸು ಯುಟ್ಯೂಬ್ ಚಾನೆಲ್ ಉದ್ಘಾಟನೆ

ಗಂಗಾವತಿ ನಗರದ ಕೊಟ್ಟೂರು ಬಸವೇಶ್ವರ ಸಭಾಂಗಣ ಮುಂಬಾಗದಲ್ಲಿ ಕನ್ನಡ ಕನಸು ಯುಟ್ಯೂಬ್ ಚಾನೆಲ್ ಉದ್ಘಾಟನೆ

ಗಂಗಾವತಿ ನಗರದ ಕೊಟ್ಟೂರು ಬಸವೇಶ್ವರ ದೇವಾಲಯ ಮುಂಭಾಗದಲ್ಲಿ ಕನ್ನಡ ಕನಸು ಯುಟ್ಯೂಬ್ ಚಾನೆಲ್ ಉದ್ಘಾಟಸಿತು. ಹುಸೇನಪ್ಪ ಹಂಚಿನಾಳ ವಕೀಲರು ಮಾಜಿ ನಗರಸಭೆ ಅಧ್ಯಕ್ಷ, ಈ ದಿನಮಾನಗಳಲ್ಲಿ ಇಂತಹ ನೂರಾರು ಯುಟ್ಯೂಬ್ ಚಾನೆಲ್ ಗಳು ಹುಟ್ಟುತ್ತವೆ. ಆದರೆ ಆ ಚಾನೆಲ್ ಗಳು ತಾತ್ಕಾಲಿಕವಾಗಿ ಪ್ರಚಾರದಲ್ಲಿ ಇರುತ್ತದೆ. ಅದೇ ರೀತಿಯಾಗಿ ನಿಮ್ಮ ಚಾನೆಲ್ ಕೂಡ ಆ ರೀತಿ ಆಗಬಾರದು. ನೀವು ನೋಡಿಕೊಳ್ಳಬೇಕು ಎಂದರು. ನೀವು ರಾಮಕೃಷ್ಣ ಅವರು ಮೊದಲಿನಿಂದ ವಿವಿಧ ವೃತ್ತಿಗಳ ಮೂಲಕವೇ ಪ್ರಸಿದ್ಧವಾದವರು ಮತ್ತು ಮಾಧ್ಯಮ ವೃತ್ತಿಯಲ್ಲಿ ಕೂಡ…

Read More