Headlines

ಡಿಸೆಂಬರ್-೧೮ ಬುಧವಾರ ಹೊಸಕೇರಾ ಗ್ರಾಮದಲ್ಲಿ ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರ

ಗಂಗಾವತಿ: ತಾಲೂಕಿನ ಹೊಸಕೇರಾ ಗ್ರಾಮ ಪಂಚಾಯತಿ, ಶ್ರೀ ಸ್ವಾಮಿ ವಿವೇಕಾನಂದ ಸೇವಾ ಸಂಘ (ರಿ) ಶ್ರೀರಾಮನಗರ, ವೈದೇಹಿ ಆಸ್ಪತ್ರೆ ಬೆಂಗಳೂರು, ಮಾರುತಿ ಕಣ್ಣಿನ ಮತ್ತು ಹಲ್ಲಿನ ಆಸ್ಪತ್ರೆ ಗಂಗಾವತಿ, ಇವರುಗಳ ಸಹಯೋಗದಲ್ಲಿ ಡಿಸೆಂಬರ್-೧೮ ಬುಧವಾರ ಬೆಳಿಗ್ಗೆ ೧೦:೦೦ ರಿಂದ ಮಧ್ಯಾಹ್ನ ೨:೦೦ ಗಂಟೆಯವರೆಗೆ ಹೊಸಕೇರಾ ಗ್ರಾಮದ ಶ್ರೀ ದುರ್ಗಾದೇವಿ ಕಲ್ಯಾಣ ಮಂಟಪದಲ್ಲಿ ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೊಸಕೇರಿ ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಸುನಿತಾ ಎಸ್. ಮತ್ತು ಸ್ವಾಮಿ ವಿವೇಕಾನಂದ ಸೇವಾ…

Read More
Exploring Deep Sea Exploration

Exploring Deep Sea Exploration

Scientists uncover mysteries in the depths of the ocean, from deep-sea creatures to unexplored ecosystems. A wonderful tranquility has taken proprietorship of my entirety soul, like these sweet mornings of spring which I appreciate with my aggregate heart. I am so playful, my costly companion, so ingested inside the astonishing sense of immaterial quiet nearness,…

Read More
ಚುನಾವಣೆಗಳಲ್ಲಿ ಅರ್ಹರಿಗೆ ಮತ ಚಲಾಯಿಸಿ: ಸದಾನಂದ ನಾಗಪ್ಪ ನಾಯ್ಕ್ ಸಲಹೆ

ಚುನಾವಣೆಗಳಲ್ಲಿ ಅರ್ಹರಿಗೆ ಮತ ಚಲಾಯಿಸಿ: ಸದಾನಂದ ನಾಗಪ್ಪ ನಾಯ್ಕ್ ಸಲಹೆ

ಗಂಗಾವತಿ : ಮತದಾರರು ಆಸೆ, ಆಮೀಷಕ್ಕೆ ಬಲಿಯಾಗದೇ ಮತ ಚಲಾಯಿಸಬೇಕು ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಹೇಳಿದರು. ನಗರದ ಶ್ರೀರಾಮುಲು ಸ್ಮಾರಕ ಮಹಾವಿದ್ಯಾಲಯದ ಶ್ರೀ ರಾಮಭಟ್ ಜೋಶಿ ಸ್ಮಾರಕ ರಜತ ಭವನದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು. ಯಾವುದೇ ಆಮೀಷಗಳಿಗೆ ಬಲಿಯಾಗದೇ ಅಭಿವೃದ್ಧಿಗೆ…

Read More

ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ ಸ್ಪರ್ಧೆಯ ಫಲಿತಾಂಶ

ಗಂಗಾವತಿ: ಇತ್ತೀಚೆಗೆ ಕಲಬುರ್ಗಿಯಲ್ಲಿ ೬ನೇ ರಾಷ್ಟ್ರಮಟ್ಟದ ಅಬಾಕಸ್ & ಮೆಂಟಲ್ ಅರ್ಥಮೆಟಿಕ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯಗಳಿಂದ ಸುಮಾರು ೧೨೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅದರಲ್ಲಿ ಗಂಗಾವತಿ ನಗರದ ಜೀನಿಯಸ್ ಅಬಾಕಸ್ ಸೆಂಟರ್‌ನ ೪೫ ವಿದ್ಯಾರ್ಥಿಗಳು ಭಾಗವಹಿಸಿದ್ದು, ೧೦ ವಿದ್ಯಾರ್ಥಿಗಳು ಸೂಪರ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಕುಶಿತ್ ಆರಾಧ್ಯ ಯು., ಪ್ರಥಮ್, ಆಯುಷ್ ಎನ್., ಫಾತಿಮ ತು ಜೋರಾ, ಅಮತು ರೆಹಮಾನ್, ಸೋನುಶ್ರೀ ಎ.ಟಿ., ನಿರೀಕ್ಷಾ, ರೋಜಾ ಯು., ರಿತಿಕಾ ಐಲಿ ಮತ್ತು ಶಿವಾಂಶ್…

Read More
ಸೂರ್ಯನಾಯಕನತಾಂಡದಲ್ಲಿ ಪ್ರಥಮ ಬಾರಿಗೆ ಸಂತ ಸೇವಾಲಾಲ್ ರವರ ೨೮೬ನೇ ಜಯಂತಿ ಅದ್ಧೂರಿ ಆಚರಣೆ

ಸೂರ್ಯನಾಯಕನತಾಂಡದಲ್ಲಿ ಪ್ರಥಮ ಬಾರಿಗೆ ಸಂತ ಸೇವಾಲಾಲ್ ರವರ ೨೮೬ನೇ ಜಯಂತಿ ಅದ್ಧೂರಿ ಆಚರಣೆ

ಗಂಗಾವತಿ: ನಗರದ ಹೊರವಲಯದ ಸೂರ್ಯನಾಯಕನತಾಂಡದಲ್ಲಿ ಇದೇ ಪ್ರಥಮ ಬಾರಿಗೆ ಬಂಜಾರ ಸಮಾಜದಿಂದ ಸಂತ ಸೇವಾಲಾಲ್ ರವರ ೨೮೬ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಜಯಂತಿಯ ನಿಮಿತ್ಯ ಸಂತ ಸೇವಾಲಾಲ್ ಭಾವಚಿತ್ರದೊಂದಿಗೆ ತಾಂಡಾದಲ್ಲಿ ಕುಂಭ ಹೊತ್ತ ಮಹಿಳೆಯರೊಂದಿಗೆ ವಾದ್ಯಮೇಳದೊಂದಿಗೆ ಮೆರವಣಿಗೆ ನಡೆಸಿ ಸಂತ ಸೇವಾಲಾಲ್ ಮತ್ತು ಮರಿಯಮ್ಮ ದೇವಸ್ಥಾನದ ಹತ್ತಿರದಲ್ಲಿರುವ ಬಂಜಾರ ಸಮುದಾಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ನಿವೃತ್ತ ಶಿಕ್ಷಕರಾದ ರಾಜಶೇಖರ ಅವರಿಗೆ ಹಾಗೂ ಸ.ಕಿ.ಪ್ರಾ ಶಾಲೆಯ ಮುಖ್ಯಗುರುಗಳಾದ ಮಲ್ಲಿಕಾರ್ಜುನರವರಿಗೆ ಹಾಗೂ ಹಿರಿಯ ಶಿಕ್ಷಕರಾದ…

Read More
ಜಂಗಮರ ಕಲ್ಗುಡಿ ಹಾಗೂ ಮರಳಿ ಗ್ರಾಮಗಳಲ್ಲಿ ಯಶಸ್ವಿಯಾಗಿ ನಡೆದ ನಿರ್ಮಲ ತುಂಗಭದ್ರಾ ಅಭಿಯಾನದ ಪೂರ್ವಭಾವಿ ಸಭೆ

ಜಂಗಮರ ಕಲ್ಗುಡಿ ಹಾಗೂ ಮರಳಿ ಗ್ರಾಮಗಳಲ್ಲಿ ಯಶಸ್ವಿಯಾಗಿ ನಡೆದ ನಿರ್ಮಲ ತುಂಗಭದ್ರಾ ಅಭಿಯಾನದ ಪೂರ್ವಭಾವಿ ಸಭೆ

ಗಂಗಾವತಿ: ಶನಿವಾರ ಸಾಯಂಕಾಲ ಕಲ್ಗುಡಿ ಗ್ರಾಮದ ಬೆಟ್ಟದ ಲಿಂಗೇಶ್ವರ ದೇವಾಲಯದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಮುಖಂಡರಾದ ಪ್ರಸಾದ್ ಅವರು ಮಾತನಾಡಿ ತುಂಗಭದ್ರಾ ನದಿಯ ಋಣದಲ್ಲಿ ನಾವಿದ್ದೇವೆ, ಆ ಪಾದಯಾತ್ರೆಯಲ್ಲಿ ಎಲ್ಲಾ ಯುವಕರು, ರೈತರು ಸಕ್ರಿಯವಾಗಿ ಪಾಲ್ಗೊಳ್ಳುವುದಾಗಿ ತಿಳಿಸಿದರು. ಮರಳಿ ಗ್ರಾಮದ ಬೊಳೋಡಿ ಬಸವೇಶ್ವರ ಸಮುದಾಯ ಭವನದಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನದ ಪಾದಯಾತ್ರೆ ಯಶಸ್ವಿಗೊಳಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ಸಭೆಯಲ್ಲಿ ಪಾಲ್ಗೊಂಡ ಮುಖಂಡರಾದ ರಮೇಶ್ ಕುಲಕರ್ಣಿ ತಿಳಿಸಿದರು. ಉಭಯ ಸಭೆಗಳಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನ ಸಮತಿಯ ಪ್ರಮುಖರಾದ ಶ್ರೀ…

Read More

ಸೃಜನಾತ್ಮಕ ಸಿನಿಮಾಗಳ ಮುಲಕ ಕನ್ನಡ ಚಿತ್ರರಂಗವನ್ನು ರಾಷ್ಟ್ರೀಯ ಮಟ್ಟಕ್ಕೆ ಪುಟ್ಟಣ್ಣ ಕಣಗಲ್ ಒಯ್ದಿದ್ದರು: ಕೆ.ನಿಂಗಜ್ಜ

ಪರಶುರಾಮ ಕರೋಕೆ ಸ್ಟುಡಿಯೋದಲ್ಲಿ ಪುಟ್ಟಣ್ಣ ಕಣಗಲ್ ಜನ್ಮದಿನಾಚರಣೆ ಗಂಗಾವತಿ: ಕನ್ನಡ ಚಿತ್ರರಂಗಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಸ್ಥಾನ ದೊರೆಯಲು ಮೇರು ನಿರ್ದೇಶಕ ದಿವಂಗತ ಪುಟ್ಟಣ್ಣ ಕಣಗಾಲ್ ಅವರು ಸಹ ಕಾರಣರಾಗಿದ್ದಾರೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯ ಹಿರಿಯ ಪತ್ರಕರ್ತ ಕೆ ನಿಂಗಜ್ಜ ಹೇಳಿದರು. ಅವರು ಗಂಗಾವತಿಯ ಹೊಸಳ್ಳಿ ರಸ್ತೆಯಲ್ಲಿರುವ ಪರಶುರಾಮ ದೇವರ ಮನೆ ಕರೋಕೆ ಸ್ಟುಡಿಯೋದಲ್ಲಿ ಮೇರು ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಜನ್ಮ ದಿನಾಚರಣೆಯ ನಿಮಿತ್ಯ ಕೇಕ್ ಕತ್ತರಿಸಿ ಮಾತನಾಡಿದರು.‌ ಅವರು ನಿರ್ದೇಶಿಸಿದ ಕೆಲವೇ ಕೆಲವು…

Read More
ರಾಂಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ.

ರಾಂಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ.

ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ರಾಂಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ ಸಂತೋಷ್ ಕುಮಾರ್ ಅವರ ನೇತೃತ್ವದಲ್ಲಿ, ಶಿಕ್ಷಕರು, ಶಾಲಾ ಮಕ್ಕಳು, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಊರಿನ ಗುರುಹಿರಿಯರ ಸಮ್ಮುಖದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಕ್ಕಳು ದೇಶಭಕ್ತಿ ಗೀತೆಗಳನ್ನು ಹಾಡಿ, ಸ್ವಾತಂತ್ರ್ಯದ ಮಹತ್ವವನ್ನು ಹೊಗಳುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಂಡಿಸಿದರು.

Read More
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ದಾರಿದೀಪವಾಗಿದೆ: ಪಾರ್ಥಸಾರಥಿ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ದಾರಿದೀಪವಾಗಿದೆ: ಪಾರ್ಥಸಾರಥಿ

ಗಂಗಾವತಿ: ವಿಶ್ವದಲ್ಲಿ ಬೃಹತ್ ಪ್ರಜಾಪ್ರಭುತ್ವ ಹೊಂದಿದ ಭಾರತ ದೇಶ ಅತ್ಯಂತ ಪವಿತ್ರವಾದ ಸಂವಿಧಾನವನ್ನು ಹೊಂದಿದ್ದು ಪ್ರತಿಯೊಬ್ಬರೂ ಸಂವಿಧಾನದ ಆಶಯದಂತೆ ಜೀವನದ ಉದ್ದಕ್ಕೂ ನಡೆಸಿಕೊಳ್ಳುವುದರ ಮೂಲಕ ಸಂವಿಧಾನವನ್ನು ಗೌರವಿಸಬೇಕೆಂದು ಸಮೀಪದ ಶ್ರೀರಾಮನಗರ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಸಂಸ್ಥಾಪಕ ಅಧ್ಯಕ್ಷ ಪಾರ್ಥ ಸಾರಥಿ ಹೇಳಿದರು. ಅವರು ರವಿವಾರದಂದು. 76ನೇ ಗಣರಾಜ್ಯೋತ್ಸವಕ್ಕೆ ಬಾತ್ ಬಾ ಗಾಂಧಿ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಸಮಾನತೆ ಸ್ವಾತಂತ್ರ್ಯತೆ ಬ್ರಾತೃತ್ವವನ್ನು ಭಾವನೆಯನ್ನು ಆಡಳಿತದ ವ್ಯವಸ್ಥೆಯಲ್ಲಿ…

Read More
ಕನ್ನಡ ರಂಗಭೂಮಿಯನ್ನು ಚಿತ್ರಿಸುವ ಕೃತಿ “ನಿಂತು ಹೋದ ಕನ್ನಡ ರಂಗವೈಭವ”

ಕನ್ನಡ ರಂಗಭೂಮಿಯನ್ನು ಚಿತ್ರಿಸುವ ಕೃತಿ “ನಿಂತು ಹೋದ ಕನ್ನಡ ರಂಗವೈಭವ”

ಹಾಸನ ಜಿಲ್ಲೆಯು ಕನ್ನಡ ರಂಗಭೂಮಿಗೆ ತನ್ನದೇ ಆದಂತಹ ಎಂದೆಂದಿಗೂ ಮರೆಯಲಾಗದಂತಹ ಕಾಣಿಕೆಗಳನ್ನು ನೀಡಿದೆ. ಹಿಂದಿನ ಕಾಲದಿಂದಲೂ ನಾಟಕ ರಂಗಭೂಮಿಗೆ ಹಾಸನದಲ್ಲಿ ವಿಶೇಷ ಮನ್ನಣೆ ದೊರಕಿದೆ. ರಂಗಕ್ಷೇತ್ರದಲ್ಲಿ ನಟರು, ರಚನೆಕಾರರು, ಗಾಯಕರು, ನಿರ್ದೇಶಕರು ಮತ್ತು ತಂತ್ರಜ್ಞರು ಸೇರಿದಂತೆ ಹಲವರನ್ನು ಪರಿಚಯಿಸುವ ಮೂಲಕ ಸಾಹಿತ್ಯ ರಚನೆಯಲ್ಲಿ ವಿಭಿನ್ನ ಶೈಲಿಯನ್ನು ರೂಪಿಸಿರುವ ವ್ಯಕ್ತಿ ಗೊರೂರು ಅನಂತರಾಜು. ಅವರು ರಚಿಸಿರುವ “ನಿಂತು ಹೋದ ಕನ್ನಡ ರಂಗವೈಭವ” ಎಂಬ ಕೃತಿಯ ಶೀರ್ಷಿಕೆಯೇ ನಾಟಕದ ಚೈತನ್ಯ ಸ್ಥಗಿತಗೊಂಡಿರುವುದನ್ನು ಸೂಚಿಸುತ್ತದೆ. ಅವರು ನಾಟಕಗಳ ಬೆಳವಣಿಗೆ, ಆಧುನಿಕತೆ ಮತ್ತು…

Read More