ಎಸ್.ಎಸ್.ಎಲ್.ಸಿ ಫಲಿತಾಂಶಕ್ಕಾಗಿ ಶ್ರಮಿಸುತ್ತಿರುವ ಕೊಪ್ಪಳ ಜಿಲ್ಲಾ ಪ್ರೌಢಶಾಲಾ ಶಿಕ್ಷಕರು: ಡಿ.ಡಿ.ಪಿ.ಐ ಶ್ರೀಶೈಲ್ ಬಿರಾದಾರ

ಎಸ್.ಎಸ್.ಎಲ್.ಸಿ ಫಲಿತಾಂಶಕ್ಕಾಗಿ ಶ್ರಮಿಸುತ್ತಿರುವ ಕೊಪ್ಪಳ ಜಿಲ್ಲಾ ಪ್ರೌಢಶಾಲಾ ಶಿಕ್ಷಕರು: ಡಿ.ಡಿ.ಪಿ.ಐ ಶ್ರೀಶೈಲ್ ಬಿರಾದಾರ

ಗಂಗಾವತಿ: ಭಾರತ ಸೇವಾದಳ ಮತ್ತು ಶಿಕ್ಷಕರ ಸಂಘದ ಸಹಕಾರದೊಂದಿಗೆ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಶಿಕ್ಷಕರು ಇಲಾಖೆ ರೂಪಿಸುವ ಕಾರ್ಯಕ್ರಮಗಳಾದ ವಿಶೇಷ ತರಗತಿ, ಗುಂಪು ಅಧ್ಯಯನ, ೨೦ ಅಂಶಗಳ ಕಾರ್ಯಕ್ರಮಗಳು, ಪೂರ್ವಸಿದ್ಧತಾ ಪರೀಕ್ಷೆಗಳು, ಭೌತಿಕ ಸೌಕರ್ಯಗಳು ಸೇರಿದಂತೆ ವಿನೂತನ ಯೋಜನೆಗಳೊಂದಿಗೆ ಸೃಜನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ಶ್ರಮಿಸುತ್ತಿದ್ದಾರೆ ಎಂದು ಬಾಲಕರ ಸರ್ಕಾರಿ ಪ್ರೌಢಶಾಲೆ ಬಸಾಪಟ್ಟಣದಲ್ಲಿ ಭಾರತ ಸೇವಾದಳ ಮತ್ತು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ…

Read More
ಹೆಚ್.ಎಸ್. ಪ್ರತಿಮಾಹಾಸನ್ ಗೆ “ಕರುನಾಡ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ” ಪ್ರಧಾನ

ಹೆಚ್.ಎಸ್. ಪ್ರತಿಮಾಹಾಸನ್ ಗೆ “ಕರುನಾಡ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ” ಪ್ರಧಾನ

ಬೆಂಗಳೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ನಯನ ಸಭಾಂಗಣ ಕನ್ನಡ ಭವನದಲ್ಲಿ ಡಿ: 28 ರಂದು  ಅನ್ನಪೂರ್ಣೇಶ್ವರಿ ಹ್ಯುಮಾನಿಟಿ ಫೌಂಡೇಶನ್ (ರಿ) ಹಾಗೂ ವಿಶ್ವಕರ್ಮ ಅಭಿವೃದ್ಧಿ ಫೌಂಡೇಶನ್ (ರಿ) ವತಿಯಿಂದ ವಿಶ್ವಮಾನವ ದಿನಾಚರಣೆ ಹಾಗೂ ಮೂರು ವರ್ಷ ಪೂರ್ಣಗೊಳಿಸಿದ ಅನ್ನಪೂರ್ಣೇಶ್ವರಿ ಫೌಂಡೇಶನ್ ಸ್ಥಾಪಕ ದಿನೋತ್ಸವ ಮತ್ತು ರಾಜ್ಯಮಟ್ಟದ “ಕರುನಾಡ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ” ಯ ಕಾರ್ಯಕ್ರಮವನ್ನು ಹಮ್ಮಿಕೊಂಡು ಈ ಮೇಲಿನ ಪ್ರಶಸ್ತಿಗೆ ಮಹಿಳಾ ಸಾಧಕಿಯಾದ ಹಾಸನ ನಗರದ ಶಿಕ್ಷಕಿ. ಸಾಮಾಜಿಕ ಚಿಂತಕಿಯಾದ ಹೆಚ್.ಎಸ್. ಪ್ರತಿಮಾ ಹಾಸನ್ ರವರನ್ನು ಶಿಕ್ಷಣ…

Read More
ಗಂಗಾವತಿ ಸೂರ್ಯನಾಯಕ ತಾಂಡದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ

ಗಂಗಾವತಿ ಸೂರ್ಯನಾಯಕ ತಾಂಡದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ

ಗಂಗಾವತಿ: ತಾಲೂಕಿನ ಬಸಾಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೂರ್ಯನಾಯಕ ತಾಂಡದಲ್ಲಿ ಫೆಬ್ರವರಿ-15 ರಂದು ಶ್ರೀ ಸಂತ ಸೇವಾಲಾಲ್ ಮಹಾರಾಜರ 287ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸಮಾಜದ ಮುಖಂಡ ಶಂಕರ ನಾಯ್ಕ ಸಂತ ಶ್ರೀ ಸೇವಾಲಾಲ್ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿ ಬಳಿಕ ಮಾತನಾಡಿ, ಶ್ರಮ ಜೀವಿಗಳು, ಅಲೆಮಾರಿ ಬುಡಕಟ್ಟು ಸಮುದಾಯದ ಶ್ರಮಿಕ ಬಡ ಕುಟುಂಬದಲ್ಲಿ ಹುಟ್ಟಿದ ಸೇವಾಲಾಲ್ ಅವರ ಕೊಡುಗೆ ಸಮಾಜಕ್ಕೆ ಅಪಾರ ಕೊಡುಗೆ ಇದೆ ಎಂದರು. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ…

Read More
ವಿದ್ಯಾರ್ಥಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಸಿದ್ದರಾಮಸ್ವಾಮಿ

ವಿದ್ಯಾರ್ಥಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಸಿದ್ದರಾಮಸ್ವಾಮಿ

ಗಂಗಾವತಿ: ತಾಲೂಕಿನ ಎಂ.ಎಸ್.ಎಂ.ಎಸ್ ಮಹಾವಿದ್ಯಾಲಯದಲ್ಲಿ ಶಿಕ್ಷಣಪ್ರೇಮಿ, ಹಿರಿಯ ರಾಜಕಾರಣಿ ಹೆಚ್.ಎಂ. ಸಿದ್ದರಾಮಸ್ವಾಮಿ ತಮ್ಮ ೭೦ನೇ ವರ್ಷದ ಹುಟ್ಟು ಹಬ್ಬವನ್ನು ತಮ್ಮದೇ ಪ್ರೌಢಶಾಲೆ ಮತ್ತು ಕಾನೂನು ಪದವಿ ಕಾಲೇಜು, ಡಿಗ್ರಿ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸರಳವಾಗಿ ಮತ್ತು ಸಂಭ್ರಮದೊಂದಿಗೆ ಆಚರಿಸಿಕೊಂಡರು. ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುವ ಎಲ್ಲಾ ಶಿಕ್ಷಕ, ಶಿಕ್ಷಕಿಯರು, ಉಪನ್ಯಾಸಕರು, ಪ್ರಾಂಶುಪಾಲರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಿದ್ದರಾಮಸ್ವಾಮಿಯವರ ಬಗ್ಗೆ ಸರಳವಾಗಿ ಮತ್ತು ಅರ್ಥಗರ್ಭಿತವಾಗಿ ಅವರು ನಡೆದುಕೊಳ್ಳುವ ರೀತಿ-ನೀತಿಗಳ ಬಗ್ಗೆ ಕೊಂಡಾಡಿದರು. ಸಿದ್ದರಾಮ ಸ್ವಾಮಿಯವರು ಈ ಮಟ್ಟಕ್ಕೆ ಬೆಳೆಯಬೇಕೆಂದರೆ ಹಲವಾರು ಕಷ್ಟ ಕಾರ್ಪಣ್ಯಗಳನ್ನು…

Read More
ಐಪಿಎಲ್ ಕ್ರಿಕೆಟ್ ಪ್ರೇಮಿಗಳಿಗೆ ಲೇಟೆಸ್ಟ್ ಅಪ್ಡೇಟ್..!

ಐಪಿಎಲ್ ಕ್ರಿಕೆಟ್ ಪ್ರೇಮಿಗಳಿಗೆ ಲೇಟೆಸ್ಟ್ ಅಪ್ಡೇಟ್..!

ಐಪಿಎಲ್ 2025 ಕ್ಕಿಂತ ಮೊದಲು ಡಿಸ್ನಿ ಹಾಟ್‌ಸ್ಟಾರ್ ಮತ್ತು ಜಿಯೋಸಿನಿಮಾ ವಿಲೀನವಾಗಿವೆ.  ಎರಡೂ ಪ್ಲಾಟ್‌ಫಾರ್ಮ್‌ ಈಗ ಜಿಯೋಹಾಟ್‌ಸ್ಟಾರ್ ಎಂಬ ಒಂದೇ ಅಪ್ಲಿಕೇಶನ್‌ ಆಗಿದೆ.  ಅಪ್ಲಿಕೇಶನ್ ಬಳಕೆದಾರರಿಗೆ ಕೆಲವು ನಿಮಿಷಗಳ ಕಾಲ ಐಪಿಎಲ್ ಪಂದ್ಯಗಳನ್ನು ಉಚಿತವಾಗಿ ವೀಕ್ಷಿಸಲು ಅನುಮತಿಸುತ್ತದೆ, ಆದರೆ ಮೊಬೈಲ್ ಸಾಧನಗಳಲ್ಲಿ ಪೂರ್ಣ ಪಂದ್ಯಗಳನ್ನು ವೀಕ್ಷಿಸಲು ಚಂದಾದಾರಿಕೆ ಅವಕಾಶ ಕಲ್ಪಿಸಲಾಗಿರುತ್ತದೆ. ಐಪಿಎಲ್ 2025ರ ಸೀಸನ್ ಮುಂದಿನ ಮಾರ್ಚ್‌ನಲ್ಲಿ ಪ್ರಾರಂಭವಾಗಲಿದ್ದು, ಮೊದಲ ಪಂದ್ಯ ಮಾರ್ಚ್ 22 ರಂದು ಹಾಲಿ ಚಾಂಪಿಯನ್ ಕೆ.ಕೆ.ಆರ್ ಮತ್ತು ಆರ್.ಸಿ.ಬಿ ನಡುವೆ ನಡೆಯಲಿದೆ. ತಮ್ಮ…

Read More
ಕನಸುಗಾರರಾಗಿ ಅಬ್ದುಲ್ ಕಲಾಂ ಜಿ

ಕನಸುಗಾರರಾಗಿ ಅಬ್ದುಲ್ ಕಲಾಂ ಜಿ

ದೊಡ್ಡ ದೊಡ್ಡ ಕನಸುಗಳನ್ನು ಕಂಡು, ಅವುಗಳನ್ನು ಸಾಕಾರಗೊಳಿಸಲು ಕಷ್ಟಗಳ ಸಾಗರವನ್ನು ಈಜಿ ಮೇಲೆ ಏರಿದ ಮಹಾನ್ ಕನಸುಗಾರ ಡಾ.ಅಬ್ದುಲ್ ಕಲಾಂ. ಬಡವರಾಗಿ ಹುಟ್ಟುವುದು ತಪ್ಪಲ್ಲ ಆದರೆ ಬಡವರಾಗಿ ಸಾಯುವುದೇ ಮಹಾ ಪಾಪ ಎನ್ನುವ ತತ್ವದಲ್ಲಿ ನಂಬಿಕೆ ಇಟ್ಟುಕೊಂಡು ಸತತ ಪ್ರಯತ್ನದಿಂದ, ಹೋರಾಟದಿಂದ ಏನನ್ನಾದರೂ ಸಾಧಿಸಬಹುದು ಎಂಬುದನ್ನು ತೋರಿಸಿಕೊಟ್ಟ ಚೇತನ ಅಬ್ದುಲ್ ಕಲಾಂ. ಸೂರ್ಯನಂತೆ ಬೆಳಗಬೇಕೆಂದರೆ ಸೂರ್ಯನಂತೆ ಉರಿಯಬೇಕೆಂಬ ಆದರ್ಶ. ನಂಬಿಕೆಗಳಿಂದ ಕರ್ಮ ಯೋಗಿಯಾಗಿ ಸಾಧಕರಾಗಿ, ದೇಶದ ಅತ್ಯುನ್ನತ ಹುದ್ದೆಯಾದ ರಾಷ್ಟ್ರಪತಿ ಸ್ಥಾನಕ್ಕೆ ಏರಿದ್ದು ನಿಜಕ್ಕೂ ನಂಬಲು ಅಸಾಧ್ಯವಾದರೂ ಸಾಧ್ಯ…

Read More
ಸರಳತೆಯಿಂದ ಶ್ರೇಷ್ಠತೆಯೆಡೆಗೆ ಪಯಣಿಸಿದ ‘ದೇಶಪ್ರೇಮಿ- ಜನರಾಷ್ಟ್ರಪತಿ’ ಡಾ. ಎಪಿಜೆ ಅಬ್ದುಲ್ ಕಲಾಂ: ಪ್ರೊ. ಕರಿಗೂಳಿ

ಸರಳತೆಯಿಂದ ಶ್ರೇಷ್ಠತೆಯೆಡೆಗೆ ಪಯಣಿಸಿದ ‘ದೇಶಪ್ರೇಮಿ- ಜನರಾಷ್ಟ್ರಪತಿ’ ಡಾ. ಎಪಿಜೆ ಅಬ್ದುಲ್ ಕಲಾಂ: ಪ್ರೊ. ಕರಿಗೂಳಿ

ತಾಲೂಕಿನ ಶ್ರೀರಾಮನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಾ. ಅಬ್ದುಲ್ ಕಲಾಂ ರವರ ಜಯಂತಿ ಅಂಗವಾಗಿ ಸರಣಿ ಕಾರ್ಯಕ್ರಮಗಳ ಸಡಗರ ಸಂಭ್ರಮದಿಂದ ಜರುಗಿದವು. ನನ್ನ ಜನುಮದಿನಕ್ಕೂ ಹಾಗೂ ಪುಣ್ಯತಿಥಿಗೂ ರಜೆ ನೀಡಬೇಡಿ ನನ್ನನ್ನು ಹಾಗೂ ದೇಶವನ್ನು ಪ್ರೀತಿಸಿ ಗೌರವಿಸುವುದಾದರೆ ಹೆಚ್ಚು ಕೆಲಸ ಮಾಡಿ ಎಂದು ಹೇಳುವುದರ ಮೂಲಕ ಯುವಕರಿಗೆ ಚಿರಸ್ಫೂರ್ತಿಯಾಗಿರುವ ಡಾ. ಕಲಾಂ ರವರ ಆಶಯದಂತೆ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ನಮ್ಮ ಕಾಲೇಜು ಸ್ವಚ್ಛ ಕಾಲೇಜು ಅಭಿಯಾನದ ಅಡಿಯಲ್ಲಿ ಶ್ರೀರಾಮನಗರದ ಚಿಲುಕೂರಿ ನಾಗೇಶ್ವರರಾವ್ ಸರಕಾರಿ ಪ್ರಥಮ ದರ್ಜೆ…

Read More
ಶ್ರೀ ಶಾರದಾ ಶರನ್‌ ನವರಾತ್ರಿ ಮಹೋತ್ಸವ.. ಸಂಕಲ್ಪದಂತೆ ಹರಕೆ ಸಮರ್ಪಿಸಿದ ಮಹಿಳೆ.

ಶ್ರೀ ಶಾರದಾ ಶರನ್‌ ನವರಾತ್ರಿ ಮಹೋತ್ಸವ.. ಸಂಕಲ್ಪದಂತೆ ಹರಕೆ ಸಮರ್ಪಿಸಿದ ಮಹಿಳೆ.

ಗಂಗಾವತಿ: ನಗರದ ಶಂಕರ ಮಠದಲ್ಲಿ ಶ್ರೀ ಶಾರದಾದೇವಿ 8ನೆಯ ವರ್ಷದ ಶರನ್ ನವರಾತ್ರಿ ಪ್ರಯುಕ್ತ ಹಾಗೂ ಶೃಂಗೇರಿ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ವಜ್ರೋತ್ಸವದ ಭಾರತಿ ಸಮಾರಂಭದ ಅಡಿಯಲ್ಲಿ ಶುಕ್ರವಾರದಂದು ಸಮಾಜಮುಖಿ ಕಾರ್ಯಕ್ರಮದ ಅಡಿಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು. ಜೊತೆಗೆ ವಿಶೇಷವಾಗಿ ನಗರದ ಮಹಿಳೆ ಒಬ್ಬಳು ಕಳೆದ ವರ್ಷ ತನ್ನ ಮಗಳ ಮದುವೆಗಾಗಿ ಹರಕೆ ಹೊತ್ತು ಹುಲಿಗೆಮ್ಮ ಎಂಬ ಮಗಳನ್ನು ಮದುವೆ ಮಾಡಿದ ಪ್ರಯುಕ್ತ ತಾಯಿ ಮತ್ತು ಮಗಳು 400 ಅಧಿಕ…

Read More
ಸಮೀಕ್ಷೆಯಲ್ಲಿ ಧರ್ಮ ಹಿಂದೂ, ಜಾತಿ ವಿಶ್ವಕರ್ಮ ಎಂದು ನಮೂದಿಸಿ: ನಾಗೇಶರಾವ್‌ ಕಂಸಾಲ್

ಸಮೀಕ್ಷೆಯಲ್ಲಿ ಧರ್ಮ ಹಿಂದೂ, ಜಾತಿ ವಿಶ್ವಕರ್ಮ ಎಂದು ನಮೂದಿಸಿ: ನಾಗೇಶರಾವ್‌ ಕಂಸಾಲ್

ಕೊಪ್ಪಳ: ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ಸಮೀಕ್ಷೆಯಲ್ಲಿ ಸಮಸ್ತ ವಿಶ್ವಕರ್ಮ ಸಮಾಜದವರು ಧರ್ಮದ ಕಾಲಂನಲ್ಲಿ ಹಿಂದೂ ಎಂದು ಮತ್ತು ಜಾತಿಯ ಕಾಲಂನಲ್ಲಿ ವಿಶ್ವಕರ್ಮ ಎಂದು ನಮೂದಿಸಬೇಕೆಂದು  ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ನಾಗೇಶಕುಮಾರ ಕಂಸಾಲ್ ಕರೆ ನೀಡಿದ್ದಾರೆ. ಅವರು ಸೆಪ್ಟೆಂಬರ್‌-25 ಬುಧವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ರಾಜ್ಯ ಸರಕಾರ ಹಿಂದುಳಿದ ಆಯೋಗದ ಮೂಲಕ ಮನೆ ಮನೆಗೆ ಗಣತಿದಾರರ ಮೂಲಕ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆ ಪ್ರಾರಂಭಿಸಿದೆ. ಗಣತಿದಾರರಿಗೆ ಸಂಪೂರ್ಣ ಮಾಹಿತಿ ನೀಡಬೇಕು. ಮತ್ತು…

Read More
ಮಹಾದoಡನಾಯಕರ ಸ್ಮರಣೋತ್ಸವದ ಕಾರ್ಯಕರ್ತರಿಗೆ ಮತ್ತು ದಾಸೋಹಿಗಳಿಗೆ ಗೌರವ ಸಮರ್ಪಣೆ.

ಮಹಾದoಡನಾಯಕರ ಸ್ಮರಣೋತ್ಸವದ ಕಾರ್ಯಕರ್ತರಿಗೆ ಮತ್ತು ದಾಸೋಹಿಗಳಿಗೆ ಗೌರವ ಸಮರ್ಪಣೆ.

ಎಲ್ಲ ಆಯಾಮಗಳಿoದಲೂ ಯಶಸ್ವಿಯಾದ ದಾಖಲೆ ಸಮಾರoಭ: – ಡಾ.ಶಿವಕುಮಾರ ಮಾಲಿಪಾಟೀಲ್‌ ಗಂಗಾವತಿ: ಬಹುತೇಕ ಯಾವುದೇ ಸಮಾರoಭಗಳಲ್ಲಿ ಒoದಿಲ್ಲೊoದು ಅಡೆತಡೆಗಳಾಗುತ್ತವೆ. ಅದು ಪ್ರಕೃತಿಯಿoದಾಗಬಹುದು ಮಾಡಿದ ಅಡುಗೆಯಲ್ಲಿ ವ್ಯತ್ಯಾಸವಾಗಬಹುದು. ಎಲ್ಲವೂ ಸರಿಯಾಗಿದ್ದರೂ ವೇದಿಕೆಯಲ್ಲಿರುವ ಅತಿಥಿಗಳಲ್ಲಿ ಯಾರೋ ಒಬ್ಬರ ವಿವಾದಾತ್ಮಕ ಹೇಳಿಕೆಯಿoದ ಸಭೆಯಲ್ಲಿ ಕೆಲವೊಮ್ಮೆ ಗೊoದಲಗಳಾಗಬಹುದು. ಆದರೆ ಯಾವುದೇ ಆಯಾಮಗಳಿoದಲೂ ತೊoದರೆಗಳಾಗದೆ ಅತ್ಯoತ ಯಶಸ್ವಿಯಾಗಿ ನಡೆದ ಸಮಾರoಭ ಮಾ-22 ರoದು ಗoಗಾವತಿಯಲ್ಲಿ ನಡೆದ ಮಹಾದoಡನಾಯಕರ ಸ್ಮರಣೋತ್ಸವ ಸಮಾರoಭ ಎoದು ಲಯನ್ಸ್ ಕ್ಲಬ್‌ನ ಅದ್ಯಕ್ಷರು, ಪರಿಸರ ಪ್ರೇಮಿಗಳಾದ ಡಾ|| ಶಿವಕುಮಾರ್ ಮಾಲಿಪಾಟೀಲ್ ಅಭಿಪ್ರಾಯಪಟ್ಟರು.ಅವರು…

Read More

VISHWAROOPA NEWS BLOG

Infinite

Skip to content ↓