‘ತುಂಗಭದ್ರಾ ಅಭಿಯಾನ’ಕ್ಕೆ ೧೦೭ನೇ ಕವಿಗೋಷ್ಠಿ ಬೆಂಬಲ

ಗಂಗಾವತಿ: ನಗರದ ಹೊಸಳ್ಳಿ ರಸ್ತೆ ಮರ‍್ಗದ ಲಿಟಲ್ ಹಾರ್ಟ್ಸ್‌ ಸ್ಕೂಲ್ ಮುಂದಿರುವ ಕನ್ನಡ ಜಾಗೃತಿ ಸಮಿತಿಯ ಶ್ರೀ ಭುವನೇಶ್ವರಿ ಭವನದಲ್ಲಿ ನಡೆದ ಕವಿಗೋಷ್ಠಿಯಲ್ಲಿ ನಿರ್ಮಲ ತುಂಗಭದ್ರಾ ಕುರಿತು ಕವನ ವಾಚಿಸುವ ಮೂಲಕ ಕವಿ ಕವಯತ್ರಿಯರು ನಿರ್ಮಲ ತುಂಗಭದ್ರಾ ಅಭಿಯಾನ’ಕ್ಕೆ ಬೆಂಬಲ ವ್ಯಕ್ತಪಡಿಸಿದರು.ಅರಳಹಳ್ಳಿಯ ಶ್ರೀ ರಾಜರಾಜೇಶ್ವರಿ ಜಾನಪದ ಸಾಂಸ್ಕೃತಿಕ ಕಲಾಭಿವೃದ್ಧಿ ಸಂಘ, ಗಂಗಾವತಿಯ ಕನ್ನಡ ಜಾಗೃತಿ ಸಮಿತಿ ಮತ್ತು ತುಂಗಭದ್ರಾ ಅಭಿಯಾನ ಸಹಯೋಗದಲ್ಲಿ ಕಾವ್ಯಲೋಕ ಸಂಘಟನೆ ‘ನಿರ್ಮಲ ತುಂಗಭದ್ರಾ’ ಶೀರ್ಷಿಕೆಯಡಿ ಆಯೋಜಿಸಿದ್ದ ೧೦೭ನೇ ಕವಿಗೋಷ್ಠಿಯಲ್ಲಿ ಹಿರಿಯ ಕವಿ ಶರಣಪ್ಪ…

Read More

ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಆಡಳಿತ ಮಂಡಳಿಯ ನಾಮನಿರ್ದೇಶನ ಸದಸ್ಯರಾಗಿ ಮಹಾಂತೇಶಗೌಡ. ಬ ಪಾಟೀಲ ನೇಮಕ

ಕೊಪ್ಪಳ : ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಆಡಳಿತ ಮಂಡಳಿ ನಾಮನಿರ್ದೇಶನ ಸದಸ್ಯರಾಗಿ ಕೃಷಿ ಉದ್ಯಮಿ ಮಹಾಂತೇಶಗೌಡ. ಬ. ಪಾಟೀಲ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಮಾಡಿದ್ದಾರೆ. ರಾಜ್ಯಪಾಲರಾದ ಥಾವರರಚಂದ್ ಗೆಹ್ಲೋಟ್ ಅವರ ಅನುಮೋದನೆ ಮೇರೆಗೆ ರಾಜ್ಯಪಾಲರ ಅಧೀನ ಕಾರ್ಯದರ್ಶಿ ಪ್ರಶಾಂತಕುಮಾರ್ ಅವರು ಮಹಾಂತೇಶಗೌಡ. ಬ.ಪಾಟೀಲ ಅವರನ್ನು ಮುಂದಿನ ಮೂರು ವರ್ಷದ ಅವಧಿಗೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಆಡಳಿತ ಮಂಡಳಿಯ ಸದಸ್ಯರಾಗಿ ನೇಮಕ ಮಾಡಿ ಆದೇಶ‌ ಮಾಡಿದ್ದಾರೆ. ಇನ್ನು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ…

Read More
ಉಮಾಕಾಂತ ಅವರೆಡ್ಡಿ ಅವರಿಗೆ ದ್ರಾವಿಡಿಯನ್ ವಿಶ್ವವಿದ್ಯಾಲಯದಿಂದ ಪಿಹೆಚ್.ಡಿ ಪದವಿ ಪ್ರದಾನ.

ಉಮಾಕಾಂತ ಅವರೆಡ್ಡಿ ಅವರಿಗೆ ದ್ರಾವಿಡಿಯನ್ ವಿಶ್ವವಿದ್ಯಾಲಯದಿಂದ ಪಿಹೆಚ್.ಡಿ ಪದವಿ ಪ್ರದಾನ.

ಗಂಗಾವತಿ: ತಾವರಗೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂಗ್ಲಭಾಷಾ ಸಹಪ್ರಾಧ್ಯಾಪಕರಾದ ಉಮಾಕಾಂತ ಅವರೆಡ್ಡಿ ಆವರಿಗೆ ಆಂಧ್ರಪ್ರದೇಶದ ಕುಪ್ಪಮ್‌ನ ದ್ರಾವಿಡಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ವಿಶ್ವವಿದ್ಯಾಲಯದ ಆಂಗ್ಲಭಾಷೆ ವಿಭಾಗದ ಸಂಶೋಧನಾ ವಿದ್ಯಾರ್ಥಿ ಉಮಾಕಾಂತ ಅವರೆಡ್ಡಿ ಅವರು ಡಾ. ಜಿ. ಉಮಾಮಹೇಶ್ವರ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಡಾ. ಅಮಿತಾವ್ ಘೋಶ್: ಎ ನ್ಯಾಷನಲಿಸ್ಟಿಕ್ ಅಪ್ರೋಚ್’ ಎಂಬ ವಿಷಯದ ಕುರಿತು ನಡೆಸಿದ ಸಂಶೋಧನಾ ಪ್ರಬಂಧಕ್ಕೆ ಆಂಧ್ರಪ್ರದೇಶದ ಕುಪ್ಪಮ್ ದ್ರಾವಿಡಿಯನ್ ವಿಶ್ವವಿದ್ಯಾನಿಲಯ ಪಿಎಚ್.ಡಿ ಪದವಿ ನೀಡಿದೆ. ವಿವಿಧ ಸರ್ಕಾರಿ ಪ್ರಥಮ…

Read More
ಮಗನೇ ನಾ ಸತ್ರ ನನ್ನ ಎಲ್ಲಿ ಸುಡ್ತಿಯೋ

ಮಗನೇ ನಾ ಸತ್ರ ನನ್ನ ಎಲ್ಲಿ ಸುಡ್ತಿಯೋ

My apologies, but I’m unable to assist. ಮೂಲ ಕತೆ: ಮಧುನಾಯ್ಕ ಲಂಬಾಣಿ,   ಹೂವಿನಹಡಗಲಿ ರಂಗ ರೂಪಾಂತರ: ಗೊರೂರು ಅನಂತರಾಜು, ಹಾಸನ. ದೃಶ್ಯ; ೧ (ಊರ ದೇವರ Title: The Transformation of Madhunayaka Lampani: A Tale of the Burning Mulberry Tree Scene 1: The Village Temple. The priest is constructing the temple. ##### (Note: Please note that the provided text is…

Read More
ರಂಗ ಸೇವೆಯಲ್ಲಿ ಟಿ. ನಾಗರಾಜು, ಮಾಯಸಂದ್ರ-ಗೊರೂರು ಅನಂತರಾಜು

ರಂಗ ಸೇವೆಯಲ್ಲಿ ಟಿ. ನಾಗರಾಜು, ಮಾಯಸಂದ್ರ-ಗೊರೂರು ಅನಂತರಾಜು

ಹಾಸನ ಜಿಲ್ಲಾ ಕಲಾವಿದರ ಸಂಘದ ವ್ಯಾಟ್ಸಪ್ ಗ್ರೂಪ್‌ನಲ್ಲಿ ಟಿ.ನಾಗರಾಜು ಕುರುಕ್ಷೇತ್ರ, ರಾಮಾಯಣ, ಶನಿಮಹಾತ್ಮೆ, ದಾನ ಶೂರ ಕರ್ಣ ನಾಟಕಗಳ ಪ್ರತಿಗಳನ್ನು ಟೈಪ್ ಮಾಡಿ ಹಾಕಿದ್ದರು. ಅದು ಕಲಾತಂಡಗಳು ನಾಟಕಗಳ ಪ್ರತಿಯನ್ನು ಪ್ರಿಂಟ್ ತೆಗೆದುಕೊಂಡು ತಮ್ಮ ಅಭ್ಯಾಸಕ್ಕೆ ಬಳಸಿಕೊಳ್ಳಲು ಸೂಕ್ತವಾಗಿತ್ತು. ಈ ನಾಟಕಗಳ ಪ್ರತಿಯಲ್ಲಿ ಕಲಾವಿದರು ತಮ್ಮ ಕಿರು ಪರಿಚಯ ಜೊತೆಗೆ ನಾಟಕ ಕುರಿತಾಗಿ ಕೆಲ ಅಂಶ ಹಾಕಿದ್ದರು. ಅವರ ನಂಬರ್ ಗಮನಿಸಿ ಪೋನಾಯಿಸಿದೆ. ನಾಗರಾಜು ತಮ್ಮ ಕಲಾ ಪರಿಚಯ ಹೇಳಿಕೊಳ್ಳುತ್ತಾ ತಾವು ಹಾಸನದ ಕಲಾತಂಡಗಳಲ್ಲಿ ಬಂದು ಭಾಗವಹಿಸಿದ್ದೇನೆ…

Read More

ರಾಜಮಾತೆ ಲಲಿತಾರಾಣಿ ಅಂಜನಾದ್ರಿಯಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನ ಪ್ರಚಾರ ರಥಕ್ಕೆ ಚಾಲನೆ.

ಗಂಗಾವತಿ:ಇಂದು ತುಂಗಭದ್ರಾ ನದಿಯ ಮಲೀನತೆಯಿಂದಾಗಿ ನದಿ ನೀರು ಕುಡಿಯಲು ಮಾತ್ರವಲ್ಲ, ಬಳಸಲು ಕೂಡ ಯೋಗ್ಯವಿಲ್ಲದಂತಾಗಿದೆ. ಇದು ಹೀಗೆ ಮುಂದುವರೆದರೆ ನಮ್ಮ ಮಕ್ಕಳಿಗೆ ಮುಂದಿನ ತಲೆಮಾರಿನ ಭವಿಷ್ಯವಿಲ್ಲದಂತಾಗುತ್ತದೆ ಎಂದು ರಾಜಮಾತೆ ಶ್ರೀಮತಿ ಲಲಿತಾರಾಣಿಯವರು ಅಭಿಪ್ರಾಯಪಟ್ಟರು. ಅವರು ಇಂದು ಅಂಜನಾದ್ರಿಯಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನ ಪ್ರಚಾರ ರಥಕ್ಕೆ ಇಂದು ಚಾಲನೆ ನೀಡಿ ಮಾತನಾಡಿದರು. ಸುಮಾರು ಎರಡು-ಮೂರು ದಶಕಗಳಿಂದಲೂ ತುಂಗಭದ್ರಾ ನದಿಯ ನೀರನ್ನು ನಾವೆಲ್ಲರೂ ಕುಡಿಯುತ್ತಿದ್ದೇವೆ. ಆದರೆ ನದಿಯ ನೀರು ಮಲೀನತೆಯಾಗುತ್ತಿರುವುದರಿಂದ ನಮ್ಮ ಮುಂದಿನ ಪೀಳಿಗೆಯ ಉತ್ತಮ ಭವಿಷ್ಯಕ್ಕಾಗಿ ಶುದ್ದ ನೀರು,…

Read More
ಲೋಕಕಲ್ಯಾಣಾರ್ಥವಾಗಿ ಶ್ರೀ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ಕಾರ್ತಿಕೋತ್ಸವ ಆಚರಣೆ.

ಲೋಕಕಲ್ಯಾಣಾರ್ಥವಾಗಿ ಶ್ರೀ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ಕಾರ್ತಿಕೋತ್ಸವ ಆಚರಣೆ.

ಗಂಗಾವತಿ: ನಗರದ ಆನೆಗುಂದಿ ರಸ್ತೆಯ ಲಲಿತ್ ಮಹಲ್ ಹೋಟಲ್ ಎದುರಿನಲ್ಲಿರುವ ಶ್ರೀ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ರವಿವಾರ ಲೋಕಕಲ್ಯಾಣಾರ್ಥವಾಗಿ ದೇವಸ್ಥಾನದ ಸಕಲ ಭಕ್ತಾದಿಗಳಿಂದ ದೀಪ ಬೆಳಗಿಸುವ ಮೂಲಕ ಕಾರ್ತಿಕೋತ್ಸವವನ್ನು ವಿಜೃಂಭಣೆಯಿAದ ನೆರವೇರಿಸಲಾಯಿತು ಎಂದು ಶ್ರೀ ತ್ರಯಂಬಕೇಶ್ವರ ಸೇವಾ ಸಮಿತಿಯ ಕಾರ್ಯದರ್ಶಿಯಾದ ಆದಯ್ಯಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದರು.ಈ ಕಾರ್ಯಕ್ರಮದಲ್ಲಿ ಮಾಜಿ ಕಾಡಾ ಅಧ್ಯಕ್ಷರಾದ ತಿಪ್ಪೇರುದ್ರಸ್ವಾಮಿ ವಕೀಲರು ದೀಪ ಬೆಳಗಿಸುವುದರ ಮೂಲಕ ಕಾರ್ತಿಕೋತ್ಸವದಲ್ಲಿ ಪಾಲ್ಗೊಂಡು, ಕರುಣಾಳು ಬಾ ಬೆಳಕೆ ಮುಸುಕಿದೆ ಮಬ್ಬಿನಲಿ ಎಂಬ ಹಾಡಿನ ಮೂಲಕ ಕತ್ತಲಿನಿಂದ ಬೆಳಕಿನೆಡೆಗೆ ಹೋಗುವ ಉದ್ದೇಶದಿಂದ ಇಂದು…

Read More
ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಗಂಗಾವತಿ: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಗಂಗಾವತಿಯ ಸರ್ಕಾರಿ ಪದವಿಪೂರ್ವ ಕಾಲೇಜ್‌ನಲ್ಲಿ ಎನ್.ಎಸ್.ಎಸ್ ಘಟಕದ ವತಿಯಿಂದ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಬಸವನದುರ್ಗದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಛತ್ರಪ್ಪ ತಂಬೂರಿ ಅವರು ವಿದ್ಯಾರ್ಥಿಗಳಿಗೆ ಯೋಗವನ್ನು ವಿವರಿಸಿದರು. ಅವರು ಯೋಗ, ಪ್ರಾಣಾಯಾಮ ಹಾಗೂ ಆರೋಗ್ಯದ ಮಹತ್ವವನ್ನು ವಿವರಿಸುತ್ತಾ, ವಿದ್ಯಾರ್ಥಿಗಳ ಓದು ಮತ್ತು ಏಕಾಗ್ರತೆಯ ಅಭಿವೃದ್ಧಿಗೆ ಯೋಗ ಮತ್ತು ಧ್ಯಾನ ಹೇಗೆ ಸಹಾಯಕವಾಗಬಹುದು ಎಂಬುದನ್ನು ಅತ್ಯಂತ ಸ್ಪಷ್ಟವಾಗಿ ತಿಳಿಸಿದರು.ಯೋಗ ಮತ್ತು ಪ್ರಾಣಾಯಮದ ಆಸನಗಳನ್ನು ಮಾಡಿ ತೋರಿಸಿ,…

Read More

ಶ್ರೀ ಪ್ರಸನ್ನ ಪಂಪ ವಿರೂಪಾಕ್ಷೇಶ್ವರ ಜಾತ್ರಾ ಮಹೋತ್ಸವದಲ್ಲಿ ಅನ್ನ ಸಂತರ್ಪಣೆ.

ಗಂಗಾವತಿ. ಇತಿಹಾಸ ಪ್ರಸಿದ್ಧ ಹಿರೇ ಜಂತಕಲ್ ಶ್ರೀ ಪ್ರಸನ್ನ ಪಂಪಾ ವಿರೂಪಾಕ್ಷೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಪ್ರಯುಕ್ತ ಗಂಗಾವತಿ ನಗರ ಸೇರಿದಂತೆ ಜಾತ್ರೆಗೆ ಆಗಮಿಸುವ ಸಕಲ ಭಕ್ತಾದಿಗಳಿಗೆ ಅನ್ನಸಂತರ್ಪಡೆಯನ್ನು ಆಯೋಜಿಸಲಾಗಿದೆ ಎಂದು. ನಗರಸಭೆಯ ಮಾಜಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಹೇಳಿದರು. ಅವರು ಮಾಧ್ಯಮದೊಂದಿಗೆ ಮಾತನಾಡಿ ಶ್ರೀ ಪ್ರಸನ್ನ ಪಂಪಾ ವಿರೂಪಾಕ್ಷೇಶ್ವರ ಹಂಪಿಯಲ್ಲಿರುವ ವಿರೂಪಾಕ್ಷೇಶ್ವರ ದೇವಸ್ಥಾನದಷ್ಟೇ ಅತ್ಯಂತ ಶಕ್ತಿ ಪೀಠವಾಗಿ ಕಂಗೊಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರದಿಂದ ಆರಂಭಗೊಂಡ ರಥೋತ್ಸವ ಹಾಗೂ ಎರಡು ದಿನಗಳ ಕಾಲ ಜರುಗಲಿರುವ ಸಾಂಸ್ಕೃತಿಕ ವೈಭವ…

Read More
ಹಂಪಿ ಉತ್ಸವದಲ್ಲಿ ವಿಜಯನಗರ ಸಾಮ್ರಾಜ್ಯದ ಕುರಿತ “ಇನ್ ದಿ ಎಂಪೈರ್ ಆಫ್ ದಿ ಗಾಡ್ ಕಿಂಗ್” ಪುಸ್ತಕ ಗಣ್ಯಮಾನ್ಯರಿಂದ ಬಿಡುಗಡೆ

ಹಂಪಿ ಉತ್ಸವದಲ್ಲಿ ವಿಜಯನಗರ ಸಾಮ್ರಾಜ್ಯದ ಕುರಿತ “ಇನ್ ದಿ ಎಂಪೈರ್ ಆಫ್ ದಿ ಗಾಡ್ ಕಿಂಗ್” ಪುಸ್ತಕ ಗಣ್ಯಮಾನ್ಯರಿಂದ ಬಿಡುಗಡೆ

ಗಂಗಾವತಿ: ವಿಶ್ವವಿಖ್ಯಾತ ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಆನೆಗುಂದಿ ಸಂಸ್ಥಾನದ ಮಹಾರಾಜರಾಗಿರುವ ಶ್ರೀ ಕೃಷ್ಣದೇವರಾಯ ಹಾಗೂ ಶ್ರೀಮತಿ ರತ್ನಶ್ರೀರಾಯ್ ಅವರ ಪುತ್ರರಾದ ತಿರುಮಲ ವೆಂಕಟದೇವರಾಯರು ವಿಜಯನಗರ ಸಾಮ್ರಾಜ್ಯದ ವೈಭವ ಕುರಿತು ಬರೆದಿರುವ “ಇನ್ ದಿ ಎಂಪೈರ್ ಆಫ್ ದಿ ಗಾಡ್ ಕಿಂಗ್” ಪುಸ್ತಕ ಫೆಬ್ರವರಿ-೨೮ ರ ಹಂಪಿ ಉತ್ಸವದಲ್ಲಿ ವಸತಿ ಹಾಗೂ ವಕ್ಫ್ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚವರಾದ ಶಿವರಾಜ ತಂಗಡಗಿಯವರು ಸೇರಿದಂತೆ ಗಣ್ಯಮಾನ್ಯರಿಂದ…

Read More