ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದ 25ನೇ ವಾರ್ಷಿಕೋತ್ಸವದ ಬೆಳ್ಳಿ ಸಿಂಹಾಸನ ಹಾಗೂ ಪ್ರಭಾವಳಿ ಸಮರ್ಪಣೆ, ಸಾಗರದಲ್ಲಿ ಹರಿದು ಬಂತು ಭಕ್ತ ಸಮೂಹ.

ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದ 25ನೇ ವಾರ್ಷಿಕೋತ್ಸವದ ಬೆಳ್ಳಿ ಸಿಂಹಾಸನ ಹಾಗೂ ಪ್ರಭಾವಳಿ ಸಮರ್ಪಣೆ, ಸಾಗರದಲ್ಲಿ ಹರಿದು ಬಂತು ಭಕ್ತ ಸಮೂಹ.

ಗಂಗಾವತಿ: ನಗರದ ಆನೆಗುಂದಿ ರಸ್ತೆಯ ಶಿರಡಿ ನಗರದ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದ 25ನೆಯ ವಾರ್ಷಿಕೋತ್ಸವ ಮಾರ್ಚ್-5 ಬುಧವಾರರಂದು ಅಪಾರ ಭಕ್ತಾದಿಗಳ ಮಧ್ಯೆ ಶ್ರದ್ಧೆ ಭಕ್ತಿಯಿಂದ ಜರುಗಿತು. ಇದೇ ಸಂದರ್ಭದಲ್ಲಿ ಶ್ರೀ ಸಾಯಿಬಾಬಾ ಅವರಿಗೆ ಬೆಳ್ಳಿ ಸಿಂಹಾಸನ ಹಾಗೂ ಬೆಳ್ಳಿ ಪ್ರಭಾವಳಿಯನ್ನು ದೇವಸ್ಥಾನ ಸಮಿತಿಯ ನೇತೃತ್ವದಲ್ಲಿ ಸಮರ್ಪಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ಜೋಶಿ ಹಾಗೂ ಋತುಜರ್ ತಂಡದವರಿಂದ ಬ್ರಾಹ್ಮಿ ಮುಹೂರ್ತದಲ್ಲಿ ಕಾಕಡ ಆರತಿ, ಪಂಚಾಮೃತ ಅಭಿಷೇಕ, ಮಹಾಸಂಕಲ್ಪ, ಅಷ್ಟೋತ್ತರ ಪಾರಾಯಣ ಸೇರಿದಂತೆ ಶ್ರೀ ಸಾಯಿಬಾಬಾ ನಾಮಸ್ಮರಣೆಯನ್ನು ನಡೆಸಲಾಯಿತು….

Read More

ವಿಶ್ವಕರ್ಮ ಸಮಾಜದ ಮೌನೇಶ್ವರ ದೇವಸ್ಥಾನದಲ್ಲಿ ಪಲ್ಲಕ್ಕಿ ಸೇವೆ ಹಾಗೂ ನೂತನ ಕಾರ್ಯಕಾರಿ ಮಂಡಳಿ ರಚನೆ.

ಗಂಗಾವತಿ: ನಗರದ ಹೊಸಳ್ಳಿ ರಸ್ತೆಯಲ್ಲಿರುವ ಶ್ರೀಗುರು ಮೌನೇಶ್ವರ ದೇವಸ್ಥಾನದಲ್ಲಿ ಡಿಸೆಂಬರ್-೯ ಸೋಮವಾರ ಸಂಜೆ ೭:೩೦ ಕ್ಕೆ ಪಲ್ಲಕ್ಕಿ ಸೇವೆ ನಡೆಯಿತು. ಇದೇ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷರಾದ ನಾಗೇಶಕುಮಾರ ಕಂಸಾಲ ರವರ ನೇತೃತ್ವದಲ್ಲಿ ಗಂಗಾವತಿ ತಾಲೂಕ ವಿಶ್ವಕರ್ಮ ಸಮಾಜದ ಕಾರ್ಯಕಾರಿ ಮಂಡಳಿ ರಚನೆ ಮಾಡಿ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.ಕಾರ್ಯಕಾರಿ ಮಂಡಳಿ ರಚನೆ ಮಾಡಿ ಮಾತನಾಡಿದ ನಾಗೇಶಕುಮಾರ ಕಂಸಾಲರವರು ನಮ್ಮ ವಿಶ್ವಕರ್ಮ ಸಮಾಜ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ತೀರಾ ಹಿಂದುಳಿದಿದ್ದು, ಸಮಾಜವನ್ನು ಬಲಪಡಿಸಿ ಶ್ರೇಯೋಭಿವೃದ್ದಿಗೊಳಿಸುವುದು ಅತ್ಯವಶ್ಯಕವಾಗಿದೆ. ಈ…

Read More
ಬಂಜಾರ ಕೋವಲ್ ರಾಜ್ಯಮಟ್ಟದ ಗಾಯನ ಸ್ಪರ್ಧೆ

ಬಂಜಾರ ಕೋವಲ್ ರಾಜ್ಯಮಟ್ಟದ ಗಾಯನ ಸ್ಪರ್ಧೆ

ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ವತಿಯಿಂದ ಬಂಜಾರ ಕೋವಲ್ ರಾಜ್ಯಮಟ್ಟದ ಗಾಯನ ಸ್ಪರ್ಧೆ-01 ಭಾನುವಾರ (10-8-2025) ರಂದು ನಡೆಯಿತು. ಈ ಸ್ಪರ್ಧೆಯಲ್ಲಿ ಬಂಜಾರ ಗಾಯಕರು ಉತ್ಸಾಹದಿಂದ ಭಾಗವಹಿಸಿ ತಮ್ಮ ಗಾಯನ ಕೌಶಲ್ಯವನ್ನು ಪ್ರದರ್ಶಿಸಿದರು. ಕವಿತಾಬಾಯಿ ವೈ ಭದ್ರಾವತಿ, ವಾಲ್ಯನಾಯ್ಕ ಎಲ್ ವಿಜಯನಗರ, ಪ್ರಕಾಶ ಲಕ್ಷ್ಮಣ ವಿಜಯನಗರ, ಹನುಮಂತನಾಯ್ಕ ಸಿ ದಾವಣಗೆರೆ, ಹನುಮಂತನಾಯ್ಕ ಚವ್ಹಾಣ್, ರಮೇಶ್ .ಎಸ್ ಲಮಾಣಿ, ಪ್ರೇಮಾ ಸಂತೋಷ ರಾಠೋಡ್, ಗಣೇಶ್ ಎಲ್ ವಿಜಯನಗರ, ಭಾಗ್ಯ .ಎಸ್. ಶಿವಮೊಗ್ಗ, ಕು. ಟಿ. ದೀಪಾ…

Read More
ಕೊಪ್ಪಳ ಜಿಲ್ಲಾ ೧೩ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಲಿಂಗಾರೆಡ್ಡಿ ಆಲೂರುರವರಿಗೆ ಕನ್ನಡಪರ ಹಾಗೂ ವಿವಿಧ ಸಂಘಟನೆಗಳಿಂದ ಸನ್ಮಾನ

ಕೊಪ್ಪಳ ಜಿಲ್ಲಾ ೧೩ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಲಿಂಗಾರೆಡ್ಡಿ ಆಲೂರುರವರಿಗೆ ಕನ್ನಡಪರ ಹಾಗೂ ವಿವಿಧ ಸಂಘಟನೆಗಳಿಂದ ಸನ್ಮಾನ

ಗಂಗಾವತಿ: ಕೊಪ್ಪಳ ಜಿಲ್ಲಾ ೧೩ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿಗಳಾದ ಶ್ರೀ ಲಿಂಗಾರೆಡ್ಡಿ ಆಲೂರ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಇಂದು ರವರಿಗೆ ಕನ್ನಡಪರ ಸಂಘಟನೆಗಳ ಮುಖಂಡರು ಗೌರವಯುತವಾಗಿ ಸನ್ಮಾನಿಸಿದರು. ಲಿಂಗಾರೆಡ್ಡಿ ಆಲೂರುರವರು ಹಿರಿಯ ಸಾಹಿತಿಗಳಾಗಿ, ಕೃಷಿ ಪತ್ರಿಕೆಯ ವರದಿಗಾರಾಗಿ, ವೃತ್ತಿಯಲ್ಲಿ ಶಿಕ್ಷಕರಾಗಿ ಸಾಹಿತ್ಯ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದು, ಇವರ ಸರ್ವಾಧ್ಯಕ್ಷತೆಯಲ್ಲಿ ಜಿಲ್ಲಾ ಸಮ್ಮೇಳನ ನಡೆಯುತ್ತಿರುವುದು ಸ್ತುತ್ಯಾರ್ಹವಾಗಿದೆ. ಇವರಿಗೆ ರೆಡ್ಡಿ ಸಮಾಜದ ಯುವಘಟಕದಿಂದ ಸನ್ಮಾನಿಸಿ ಗೌರವಿಸಲಾಗಿದೆ ಎಂದು ಹಲವರು ಮುಖಂಡರು ತಿಳಿಸಿದರು. ಈ ಸಂದರ್ಭದಲ್ಲಿ ಕನ್ನಡಸೇನೆ…

Read More

ಮಹಾನ್ ಕಿಡ್ಸ್ ಶಾಲೆಯಲ್ಲಿ ಇಂದು ವಿಭಿನ್ನ ಮಾಡೆಲ್ ಹಾಗೂ ಆಟಗಳ ಮೂಲಕ ಗಣಿತ ದಿನ ಆಚರಣೆ.

ಗಂಗಾವತಿ: ಇಂದು ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಮಹಾನ್ ಕಿಡ್ಸ್ ಶಾಲೆಯಲ್ಲಿ ಗಣಿತ ದಿನವನ್ನು ಆಚರಿಸಲಾಯಿತು.ಈ ಸಮಯದಲ್ಲಿ ಮಕ್ಕಳು ಎಲ್.ಕೆ.ಜಿ ಯಿಂದ ಹತ್ತನೇ ತರಗತಿಯ ಮಕ್ಕಳು ಗಣಿತಕ್ಕೆ ಸಂಬAಧಿಸಿದ ಮಾಡಲ್‌ಗಳನ್ನು ಹಾಗೂ ಗಣಿತದ ಕಾನ್ಸೆಪ್ಟ್‌ ಗಳನ್ನು ಮಕ್ಕಳು ಸುಲಭವಾಗಿ ಪಾಲಕರಿಗೆ ತಿಳಿಸಿದರು. ಗಣಿತ ವಿಷಯ ಮಕ್ಕಳ ಬಾಯಿಯಲ್ಲಿ ನಿರರ್ಗಳವಾಗಿ ಬರುತ್ತಿರುವುದನ್ನು ಪಾಲಕರು ಕೇಳಿ ತುಂಬಾ ಅಚ್ಚರಿಪಟ್ಟರು. ಚಿಕ್ಕ ಚಿಕ್ಕ ಮಕ್ಕಳು ಮಾಡಲ್‌ಗಳನ್ನು ಹಿಡಿದು, ಆ ಮಾಡೆಲ್‌ಗಳನ್ನು ವಿವರಿಸುವ ಕೌಶಲ್ಯವನ್ನು ಹಾಗೂ ಮಕ್ಕಳು ಮಾತನಾಡುವ ಶೈಲಿ ಅವರ ಕಾನ್ಫಿಡೆನ್ಸ್ ಎಲ್ಲವೂ…

Read More

ಸಂಸ್ಕೃತ ಭಾಷೆ ಎಲ್ಲಾ ಭಾಷೆಗಳ ಮೂಲಭಾಷೆ: ಶರಣಬಸವ ತಾತನನವರು

ಗಂಗಾವತಿ: ಸಂಸ್ಕೃತ ಭಾಷೆ ಎಲ್ಲಾ ಭಾಷೆಗಳ ಮೂಲಭಾಷೆಯಾಗಿದೆ. ಈ ಭಾಷೆಯು ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಇದನ್ನು ದೇವನಗರಲಿಪಿ ಎಂದು ಕರೆಯುತ್ತಾರೆ. ಈ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ಭಾಷೆಯು ಯಾವುದೇ ಮತ, ಧರ್ಮಕ್ಕೆ ಮೀಸಲಾಗಿರುವುದಿಲ್ಲ. ಯಾರು ಬೇಕಾದರೂ ಕಲಿಯಬಹುದು, ಇದಕ್ಕೆ ವಯೋಮಿತಿ ಇರುವುದಿಲ್ಲ ಎಂದು ಅರಳಹಳ್ಳಿಯ ಶ್ರೀ ರಾಜರಾಜೇಶ್ವರಿ ಜಾನಪದ ಸಾಂಸ್ಕೃತಿಕ ಕಲಾಭಿವೃದ್ಧಿ ಸಂಘದ ಅಧ್ಯಕ್ಷರಾದ ಪೂಜ್ಯ ಶ್ರೀ ಶರಣಬಸವ ತಾತನವರು ತಿಳಿಸಿದರು.ಅವರು ಡಿಸೆಂಬರ್-೮ ಭಾನುವಾರ ನಗರದ ಹೊಸಳ್ಳಿ ರಸ್ತೆಯ ಕನ್ನಡ ಜಾಗೃತಿ ಭವನದಲ್ಲಿ…

Read More
ದ್ವಿತೀಯ ಪಿ.ಯು.ಸಿ ಫಲಿತಾಂಶದಲ್ಲಿ ಎಂ.ಎಸ್.ಎಂ.ಎಸ್. ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ದ್ವಿತೀಯ ಪಿ.ಯು.ಸಿ ಫಲಿತಾಂಶದಲ್ಲಿ ಎಂ.ಎಸ್.ಎಂ.ಎಸ್. ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಗಂಗಾವತಿ: ತಾಲೂಕಿನ ಗ್ರಾಮೀಣ ಪ್ರದೇಶವಾದ ಮರಳಿ ಗ್ರಾಮದಲ್ಲಿ ಎಂ.ಎಸ್.ಎಂ.ಎಸ್ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ವಾಣಿಜ್ಯ ವಿಭಾಗದ ಒಟ್ಟು ವಿದ್ಯಾರ್ಥಿಗಳ ಪೈಕಿ ೭ ಡಿಸ್ಟಿಂಕ್ಷನ್, ೧೦ ಫಸ್ಟ್ ಕ್ಲಾಸ್, ೫ ದ್ವಿತೀಯ, ಉಳಿದ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಒಟ್ಟಾರೆ ಕಾಲೇಜಿನ ೮೫% ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಕಳೆದ ಬಾರಿ ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿ ವಿದ್ಯಾರ್ಥಿಗಳು ಬಂದಿದ್ದರು, ಜೊತೆಗೆ ಎಂ.ಎಸ್.ಎಂ.ಎಸ್. ಸಂಸ್ಥೆಯಲ್ಲಿ ಓದಿರುವ ಹಲವಾರು ವಿದ್ಯಾರ್ಥಿಗಳು ಈಗಾಗಲೇ ಸರ್ಕಾರಿ ಇಲಾಖೆಗೆ ಸೇರಿಕೊಂಡು ತಮ್ಮ ಸೇವೆಯನ್ನು ನೀಡುತ್ತಿರುವುದು ನಮಗೆ ಸಂತಸ…

Read More
ಶ್ರೀ ಶಂಕರಾಚಾರ್ಯ ಜಯಂತೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ.

ಶ್ರೀ ಶಂಕರಾಚಾರ್ಯ ಜಯಂತೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ.

ಗಂಗಾವತಿ. ನಗರದ ತಹಶೀಲ್ ಕಚೇರಿಯ ಕಾರ್ಯಾಲಯದಲ್ಲಿ ಸೋಮವಾರದಂದು ಉಪ ತಹಶೀಲ್ದಾರ್ ಮಹಾಂತೇಶ್ ಗೌಡ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ. ಆಚರಣೆಗೆ ಸಂಬಂಧಿಸಿದಂತೆ ಸಮಗ್ರ ಮಾಹಿತಿಯನ್ನು ಮಹಾಂತೇಶ್ ಗೌಡ ಮಾಹಿತಿ ನೀಡಿದರು. ಬಳಿಕ ಶಂಕರ ಮಠದ ಧರ್ಮದರ್ಶಿ ನಾರಾಯಣ್ ರಾವ್ ವೈದ್ಯ ಮಾತನಾಡಿ ಕೇಂದ್ರ ಸರ್ಕಾರದ ಆದೇಶದಂತೆ ಶ್ರೀ ಶಂಕರಾಚಾರ್ಯರ ಜಯಂತೋತ್ಸವವನ್ನು ತತ್ವಜ್ಞಾನಿಗಳ (ವಿಶ್ವ ದಾರ್ಶನಿಕರ) ದಿನಾಚರಣೆಯನ್ನು ಮೇ-2 ಶುಕ್ರವಾರದಂದು ದೇಶಾದ್ಯಂತ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಇಲಾಖೆಗಳಲ್ಲಿ ಆಚರಿಸಲು ತಹಶೀಲ್ದಾರರು ಆದೇಶ ನೀಡಬೇಕು….

Read More
ಹೆಸರಾಂತ ರಂಗನಟ ಸಿ. ಎ. ರಾಮಚಂದ್ರರಾವ್ – ಗೊರೂರು ಅನಂತರಾಜು, ಹಾಸನ

ಹೆಸರಾಂತ ರಂಗನಟ ಸಿ. ಎ. ರಾಮಚಂದ್ರರಾವ್ – ಗೊರೂರು ಅನಂತರಾಜು, ಹಾಸನ

ಬೆಂಗಳೂರಿನ ರಂಗ ಭೂಮಿಯಲ್ಲಿ ನಿರಂತರವಾಗಿ ಸಂಘಟನೆ ನಟನೆಯಲ್ಲಿ ತೊಡಗಿಸಿಕೊಂಡಿರುವ ಸಿ.ಎ. ರಾಮಚಂದ್ರ ರಾವ್ ರವರು ನನಗೆ ಪರಿಚಿತರೇನಲ್ಲ. ಒಂದು ತಿಂಗಳ ಹಿಂದೆ, ನಾನು ಮಾಯಸಂದ್ರದ ನಟರಾದ ಟಿ. ನಾಗರಾಜ್ ರವರ  ಬಗ್ಗೆ ಬರೆದಿರುವ ಕಲಾ ಪರಿಚಯದ ಲೇಖನವನ್ನು ಓದಿ ಅವರು ಮೆಚ್ಚುಗೆಯ ಮಾತನಾಡಿದರು.   ತುಮಕೂರಿನಲ್ಲಿ ನಮ್ಮ ತಂಡದ ನಾಟಕ ಇದೆ ಎ೦ದು ಕರಪತ್ರ ಕಳುಹಿಸಿದ್ದರು. ಅದನ್ನು ಪತ್ರಿಕೆಗೆ ವರದಿ ಮಾಡಿದೆ. ಅದಕ್ಕಾಗಿ, ಇಂದು ಫೋನ್ ಮಾಡಿ ಜುಲೈ 9ಕ್ಕೆ ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಮ್ಮ ಬೆಂಗಳೂರು…

Read More
ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಜಂಪ್‌ರೋಪ್ ಸ್ಪರ್ಧೆಯಲ್ಲಿ ಗಂಗಾವತಿಯ ಶ್ರೀ ಕೊಟ್ಟೂರೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜಿನ ಕುಮಾರ ಮಂಜುನಾಥ ರಾಷ್ಟ್ರಮಟ್ಟಕ್ಕೆ ಆಯ್ಕೆ.

ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಜಂಪ್‌ರೋಪ್ ಸ್ಪರ್ಧೆಯಲ್ಲಿ ಗಂಗಾವತಿಯ ಶ್ರೀ ಕೊಟ್ಟೂರೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜಿನ ಕುಮಾರ ಮಂಜುನಾಥ ರಾಷ್ಟ್ರಮಟ್ಟಕ್ಕೆ ಆಯ್ಕೆ.

ಗಂಗಾವತಿ: ನಗರದ ಪ್ರತಿಷ್ಠಿತ ಶ್ರೀಕೊಟ್ಟೂರೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ದ್ವಿತೀಯು ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾದ ಕುಮಾರ ಮಂಜುನಾಥ ತಂ. ದೊಡ್ಡಪ್ಪ ಇವರು ಡಿಸೆಂಬರ್-೧೩ ಮತ್ತು ೧೪ ರಂದು ಹನುಮಸಾಗರದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ನಡೆದ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಜಂಪ್‌ರೋಪ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈ ವಿದ್ಯಾರ್ಥಿಗೆ ಸಂಘದ ಅಧ್ಯಕ್ಷರಾದ ಶ್ರೀ ಮ.ನಿ.ಪ್ರ ಡಾ. ಕೊಟ್ಟೂರು ಮಹಾಸ್ವಾಮಿಗಳು ಕಲ್ಮಠ ಹಾಗೂ ಕಾರ್ಯದರ್ಶಿಗಳಾದ ಶ್ರೀ ಶರಣೇಗೌಡ ಮಾಲಿಪಾಟೀಲ್ ಹಾಗೂ ಸಂಘದ ಸರ್ವ…

Read More

VISHWAROOPA NEWS BLOG

Infinite

Skip to content ↓