ರೆಡ್ಡಿ ಸಮಾಜದ ಯುವ ಸಂಘದ ನೇತೃತ್ವದಲ್ಲಿ ಸಮ್ಮೇಳನ ಅಧ್ಯಕ್ಷರಿಗೆ ಸನ್ಮಾನ

ರೆಡ್ಡಿ ಸಮಾಜದ ಯುವ ಸಂಘದ ನೇತೃತ್ವದಲ್ಲಿ ಸಮ್ಮೇಳನ ಅಧ್ಯಕ್ಷರಿಗೆ ಸನ್ಮಾನ

ಗಂಗಾವತಿ:. ಶಿಕ್ಷಕರಾಗಿ, ವಿಮರ್ಶಕರಾಗಿ, ರಂಗಭೂಮಿ ಕಲಾವಿದನಾಗಿ, ಕೃಷಿ ಪತ್ರಿಕೆಯ ವರದಿಗಾರರಾಗಿ, ಅತ್ಯುತ್ತವಾದ ಜನಪದ ಕಲಾವಿದರಾಗಿ ಹೀಗೆ ಸಮಾಜದ ವಿವಿಧ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ 13ನೆಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆಗೊಂಡ ಲಿಂಗಾರೆಡ್ಡಿ ಆಲೂರ್ ಅವರಿಗೆ ರೆಡ್ಡಿ ಸಮಾಜದ ಯುವ ಘಟಕದ ನೇತೃತ್ವದಲ್ಲಿ ಮಾರ್ಚ್-12‌ ಬುಧವಾರದಂದು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಪ್ರಸ್ತುತ ಕೆಸರಹಟ್ಟಿಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಮುಖ್ಯೋಪಾದ್ಯಾಯರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಸಾಹಿತಿ ಲಿಂಗಾರೆಡ್ಡಿ ಆಲೂರ್ ಸರ್ ಅವರಿಗೆ ಯುವ ಮುಖಂಡ…

Read More
ಗೊರೂರು ಅನಂತರಾಜು ಅವರ ಕಲೆ-ಸೆಲೆ ಕಿರು ಅವಲೋಕನ

ಗೊರೂರು ಅನಂತರಾಜು ಅವರ ಕಲೆ-ಸೆಲೆ ಕಿರು ಅವಲೋಕನ

ಸಾಹಿತ್ಯ ಕ್ಷೇತ್ರದಲ್ಲಿ ಇತ್ತೀಚಿನ ದಿಗ್ಗಜರಲ್ಲಿ ಹಾಸನದ ಶ್ರೀಯುತ ಗೊರೂರು ಅನಂತರಾಜುರವರು ಒಬ್ಬರು. ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ವಿಶೇಷ ಕೊಡುಗೆಯ ಪುಸ್ತಕಗಳನ್ನು ಕೊಡುತ್ತಿರುವ ಶ್ರೀ‌ ಗೊರೂರು ಅನಂತರಾಜುರವರು ಸಕಲಕಲಾ‌ ವಲ್ಲಭ ಎಂದರೆ ತಪ್ಪಾಗಲಾರದು. ಪ್ರತೀ ವರ್ಷದಂತೆ ಈ ವರ್ಷವೂ ಕಲೆ-ಸೆಲೆ ಎನ್ನುವ ಲೇಖನ ಸಂಕಲನವನ್ನು ಹೊರತರುತ್ತಿದ್ದಾರೆ. ಈ ಪುಸ್ತಕವು ಮೈಸೂರಿನ ಪದ್ಮ ಶೇಖರ್ ಪ್ರಿಂಟರ್ಸ್ ರವರಿಂದ ಮುದ್ರಣಗೊಂಡಿದೆ‌, ಸುಂದರ ಮುಖಪುಟದಿಂದ ಆಕರ್ಷೀಯವಾಗಿದೆ. ಪುಸ್ತಕದ ಅಂಗಡಿಯಲ್ಲಿ ನಾವು ಪುಸ್ತಕ ಕೊಳ್ಳಲು ಹೋದಾಗ ,‌ನಮ್ಮ ಕಣ್ಣುಗಳನ್ನು ಆಕರ್ಷಿಸುವಂತಹ ಕಲೆ-ಸೆಲೆ ಎನ್ನುವ ಪುಸ್ತಕ…

Read More
ಕರ್ನಾಟಕ ಪ್ರಗತಿಪರ ಪೌರಕಾರ್ಮಿಕರ ಸಂಘದ  ನೂತನ ಗಂಗಾವತಿ ತಾಲೂಕು ಸಮಿತಿ ರಚನೆ

ಕರ್ನಾಟಕ ಪ್ರಗತಿಪರ ಪೌರಕಾರ್ಮಿಕರ ಸಂಘದ ನೂತನ ಗಂಗಾವತಿ ತಾಲೂಕು ಸಮಿತಿ ರಚನೆ

ಗಂಗಾವತಿ: ಏಪ್ರಿಲ್-೧೭ ಗುರುವಾರ ಗಂಗಾವತಿ ನಗರದ ಬಸ್‌ ಸ್ಟ್ಯಾಂಡ್‌ ಹತ್ತಿರ ಇರುವ ತುಳಸಪ್ಪ ಛತ್ರದ ಬಯಲಲ್ಲಿ ಕರ್ನಾಟಕ ಪ್ರಗತಿಪರ ಪೌರಕಾರ್ಮಿಕರ ಸಂಘಟನೆಯ ಸಭೆ ಸೇರಿ ನೂತನ ಗಂಗಾವತಿ ತಾಲೂಕು ಸಮಿತಿಯನ್ನು ರಚಿಸಲಾಯಿತು ಎಂದು ಎಐಸಿಸಿಟಿಯು ಜಿಲ್ಲಾ ಅಧ್ಯಕ್ಷರಾದ ವಿಜಯ ದೊರೆರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಘದ ನೂತನ ತಾಲೂಕ ಗೌರವ ಅಧ್ಯಕ್ಷರಾಗಿ ಡಬ್‌ಡಬ್ ಹನುಮಂತಪ್ಪ, ಅಧ್ಯಕ್ಷರಾಗಿ ಮಾಯಮ್ಮ, ಉಪಾಧ್ಯಕ್ಷರಾಗಿ ಪಾರ್ವತಮ್ಮ, ಕಾರ್ಯದರ್ಶಿಯಾಗಿ ರಮೇಶ ಕೆ., ಖಜಾಂಚಿಯಾಗಿ ಗಾಲಿ ಹುಲಿಗೆಮ್ಮ, ಸಹ ಖಜಾಂಚಿಯಾಗಿ ಬಂಕದ ಹುಲಿಗೆಮ್ಮ, ಅದೇರೀತಿ ತಾಲ್ಲೂಕು ಸಮಿತಿ…

Read More
ಶ್ರಾವಣ ಸಂಭ್ರಮ ವಿಶೇಷ ಭಜನಾ ಕಾರ್ಯಕ್ರಮ ಸಂಪನ್ನ

ಶ್ರಾವಣ ಸಂಭ್ರಮ ವಿಶೇಷ ಭಜನಾ ಕಾರ್ಯಕ್ರಮ ಸಂಪನ್ನ

ಗಂಗಾವತಿ: ನಗರದ ಶಾರದಾ ದೇಗುಲದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಪ್ರತಿ ಸೋಮವಾರ ಶಾರದಾ ಶಂಕರ ಭಕ್ತ ಭಜನಾ ಮಂಡಳಿ ಆಯೋಜಿಸಿರುವ ಶ್ರಾವಣ ಸಂಭ್ರಮ ವಿಶೇಷ ಭಜನಾ ಕಾರ್ಯಕ್ರಮ ನಾಲ್ಕನೆಯ ಸೋಮವಾರ ದಿನದಂದು ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ಭಜನೆಯೊಂದಿಗೆ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಶೃಂಗೇರಿ ಶಂಕರ ಮಠದ ಜಿಲ್ಲಾ ಸಂಯೋಜಕಿ ಮಾತನಾಡಿ ಶೃಂಗೇರಿಯ ಜಗದ್ಗುರುಗಳ ಅನುಗ್ರಹದ ಮೇರೆಗೆ ಶ್ರಾವಣ ಮಾಸದ ಪ್ರಯುಕ್ತ ಪ್ರತಿ ಸೋಮವಾರ ವಿಶೇಷ ಭಜನಾ ಕಾರ್ಯಕ್ರಮವನ್ನು ನಡೆಸುತ್ತಾ ಬರಲಾಗಿದ್ದು, ಭಕ್ತಿ ಮಾರ್ಗಕ್ಕೆ ಭಜನೆ…

Read More
ಗೌಡ್ರು ಗದ್ಲ ನಟ ಬಿಟ್ಟಗೋಡನಹಳ್ಳಿ ರಮೇಶ್ ಗೌಡಪ್ಪ

ಗೌಡ್ರು ಗದ್ಲ ನಟ ಬಿಟ್ಟಗೋಡನಹಳ್ಳಿ ರಮೇಶ್ ಗೌಡಪ್ಪ

ಶ್ರೀ ಜೈ ಮಾರುತಿ ಕೃಪಾಪೋಷಿತ ನಾಟಕ ಮಂಡಳಿ ಬಿಟ್ಟಗೌಡನಹಳ್ಳಿ ಗೊರೂರು ರಸ್ತೆ ಹಾಸನ ತಂಡದ ಕಲಾವಿದರು ರಮೇಶ್ ಗೌಡಪ್ಪ ಖಜಾಂಚಿ, ಹಾಸನ ಜಿಲ್ಲಾ ಕಲಾವಿದರ ಹಿತರಕ್ಷಣಾ ಸಮಿತಿ(ರಿ.) ಇವರ ನೇತೃತ್ವದಲ್ಲಿ ಮೇ 21ನೇ ತಾ. ಬುಧವಾರ ಸಂಜೆ 7ಕ್ಕೆ ಬೆಳ್ಳಿ ಕಿರೀಟ ಪುರಸ್ಕೃತ ರಂಗ ನಿರ್ದೇಶಕ ಕೃಷ್ಣಮೂರ್ತಿ ಬೀಚೇನಹಳ್ಳಿ ಹೊಳೆನರಸೀಪುರ ತಾ. ಇವರ ನಿರ್ದೇಶನದಲ್ಲಿ ಬಿಟ್ಟಗೌಡನಹಳ್ಳಿಯ ರಮೇಶ್ ಗೌಡಪ್ಪರವರ ಮನೆ ಮುಂದೆ ದೇವನೂರು ಬಾಬಣ್ಣನರ ಚೆನ್ನಬಸವೇಶ್ವರ ಡ್ರಾಮಾ ಸೀನರಿಯ ರಂಗಸಜ್ಜಿಕೆಯಲ್ಲಿ ಜಿಲ್ಲೆಯ ಅನುಭವಿ ಕಲಾವಿದರು ಸೇರಿ ರಾಜಾ…

Read More
ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಜಂಪ್‌ರೋಪ್ ಸ್ಪರ್ಧೆಯಲ್ಲಿ ಗಂಗಾವತಿಯ ಶ್ರೀ ಕೊಟ್ಟೂರೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜಿನ ಕುಮಾರ ಮಂಜುನಾಥ ರಾಷ್ಟ್ರಮಟ್ಟಕ್ಕೆ ಆಯ್ಕೆ.

ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಜಂಪ್‌ರೋಪ್ ಸ್ಪರ್ಧೆಯಲ್ಲಿ ಗಂಗಾವತಿಯ ಶ್ರೀ ಕೊಟ್ಟೂರೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜಿನ ಕುಮಾರ ಮಂಜುನಾಥ ರಾಷ್ಟ್ರಮಟ್ಟಕ್ಕೆ ಆಯ್ಕೆ.

ಗಂಗಾವತಿ: ನಗರದ ಪ್ರತಿಷ್ಠಿತ ಶ್ರೀಕೊಟ್ಟೂರೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ದ್ವಿತೀಯು ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾದ ಕುಮಾರ ಮಂಜುನಾಥ ತಂ. ದೊಡ್ಡಪ್ಪ ಇವರು ಡಿಸೆಂಬರ್-೧೩ ಮತ್ತು ೧೪ ರಂದು ಹನುಮಸಾಗರದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ನಡೆದ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಜಂಪ್‌ರೋಪ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈ ವಿದ್ಯಾರ್ಥಿಗೆ ಸಂಘದ ಅಧ್ಯಕ್ಷರಾದ ಶ್ರೀ ಮ.ನಿ.ಪ್ರ ಡಾ. ಕೊಟ್ಟೂರು ಮಹಾಸ್ವಾಮಿಗಳು ಕಲ್ಮಠ ಹಾಗೂ ಕಾರ್ಯದರ್ಶಿಗಳಾದ ಶ್ರೀ ಶರಣೇಗೌಡ ಮಾಲಿಪಾಟೀಲ್ ಹಾಗೂ ಸಂಘದ ಸರ್ವ…

Read More
ಕವನ ಪರಿಣಾಮಕಾರಿಯಾಗಿರಲಿ : ರಾಮಮೂರ್ತಿ ನವಲಿ ಗಂಗಾವತಿ

ಕವನ ಪರಿಣಾಮಕಾರಿಯಾಗಿರಲಿ : ರಾಮಮೂರ್ತಿ ನವಲಿ ಗಂಗಾವತಿ

ಕವಿಗಳು ಸ್ವರಚಿತ ಕವನ ರಚಿಸುವಾಗ ಪರಿಣಾಮಕಾರಿಯಾಗಿರ ಬೇಕೆಂದು ಪತ್ರಕರ್ತ ರಾಮಮೂರ್ತಿ ನವಲಿ ಹೇಳಿದರು. ರೋಟರಿ ಕ್ಲಬ್, ಕಾವ್ಯ ಲೋಕ ಸಂಘಟನೆ ಮತ್ತು ವಿಶ್ವ ರತ್ನ ಗ್ರಾಮೀಣಾಭಿವೃದ್ದಿ ಸಂಸ್ಥೆ ಹೊಸಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಜರುಗಿದ ಸ್ವಾತಂತ್ರ್ಯ ಸಂಭ್ರಮ 109ನೇ ಕವಿಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು. ಸ್ವವರಚಿತವಾಗಿರುವ ಕವನಗಳು ಸಾಮಾಜಿಕ, ರಾಜಕೀಯ, ಸಾಹಿತ್ಯಕವಾಗಿರುವ ವಿಷಯಗಳು ಪರಿಣಾಮಕಾರಿಯಾಗಿರಬೇಕೆಂದು ತಿಳಿಸಿದ ಅವರು ಕವನಗಳನ್ನು ವಾಚಿಸಿದರೆ ಅದು ಪರಿಣಾಮಕಾರಿಯಾಗಿ ವಿವಿಧ ಕ್ಷೇತ್ರಗಳಿಗೆ ತಲುಪುವುದರ ಮೂಲಕ ಸ್ಪಂದನೆ ಸಿಗಬೇಕೆಂದರು. ಇತ್ತೀಚಿನ ದಿನಗಳಲ್ಲಿ ಕವಿಗಳು ಕೇವಲ ಪ್ರಚಾರಕ್ಕಾಗಿ ಮೊಬೈಲ್,…

Read More
ಪುಷ್ಪಗಿರಿ ಬೆಟ್ಟಕ್ಕೆ ಚಾರಣದ ಸಾಹಸ ಕಥನ  ಗೊರೂರು ಅನಂತರಾಜು, ಹಾಸನ.

ಪುಷ್ಪಗಿರಿ ಬೆಟ್ಟಕ್ಕೆ ಚಾರಣದ ಸಾಹಸ ಕಥನ ಗೊರೂರು ಅನಂತರಾಜು, ಹಾಸನ.

ಹಾಸನ ತಾಲ್ಲೂಕು ಮುಟ್ಟನಹಳ್ಳಿಯ ಲೇಖಕರಾದ ತ್ಯಾಗರಾಜ್ ಮತ್ತು ತಂಡ ಪ್ರಸಿದ್ಧ ಚಾರಣಕ್ಕೆ ಹೆಸರು ವಾಸಿಯಾದ ಪುಷ್ಪಗಿರಿ ಬೆಟ್ಟಕ್ಕೆ ಚಾರಣಕ್ಕೆ ಹೋಗಿ ಬಂದ ಸಾಹಸ ಕಥನವನ್ನು ಸ್ವಾರಸ್ಯಕರವಾಗಿ ಮಿನಿ ಕಾದಂಬರಿ ಸ್ವರೂಪದಲ್ಲಿ ಓದಿಸಿಕೊಂಡು ಹೋಗುವಂತೆ ಬಣ್ಣಿಸಿದ್ದಾರೆ. ಕುಮಾರ ಪರ್ವತ ಚಾರಣ ಮಾಮೂಲಿ ವ್ಯಕ್ತಿಗಳಿಗೆ ಅದೊಂದು ದಿಗಿಲು. ಹವ್ಯಾಸಿ ಚಾರಣಿಗರಿಗೆ ಅದೊಂದು ವಿಶಿಷ್ಟ ಅನುಭವ. ಇಂತಹ ಚಾರಣದ ಅನುಭವವನ್ನು ಬರಹಕ್ಕಿಳಿಸುವುದು ಒಂದು ಕೌಶಲ್ಯವೆ ಸರಿ. ಆಧುನಿಕತೆ, ಲೋಕಜ್ಞಾನ ಬೆಳೆದಂತೆ ಬರಹವೂ ಕೂಡ ಹೊಸತು ಕಂಡುಕೊಳ್ಳುತ್ತಿದೆ. ನಾವು ಕುವೆಂಪುರವರ ಮಲೆಗಳಲ್ಲಿ ಮದುಮಗಳು,…

Read More
ಅಧ್ಯಯನದ ಮೂಲಕ ಸಾಹಿತ್ಯ ರಚನೆಯಾಗಬೇಕು: ರುದ್ರೇಶ ಭಂಡಾರಿ

ಅಧ್ಯಯನದ ಮೂಲಕ ಸಾಹಿತ್ಯ ರಚನೆಯಾಗಬೇಕು: ರುದ್ರೇಶ ಭಂಡಾರಿ

ಗಂಗಾವತಿ : ಚುಟುಕು ಸಾಹಿತ್ಯಗಳು ಸಮಾಜದ ಬದಲಾವಣೆಗೆ ಪ್ರಭಾವ ಬೀರುವ ಸಾಮರ್ಥ್ಯ ಹೊಂದಿದ್ದು, ಸಾಹಿತ್ಯವು ವಾಸ್ತವ ಸಂಗತಿಗಳ ಕೈಗನ್ನಡಿಯಾಗಿ ಮಾರ್ಪಡಬೇಕು. ಚುಟುಕು ಕವಿಗಳು ಅಧ್ಯಯನದ ಮೂಲಕ ಗಂಭೀರವಾಗಿ ಸಾಹಿತ್ಯ ರಚಿಸಬೇಕು ಎಂದು ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ರುದ್ರೇಶ ಭಂಡಾರಿ ಹೇಳಿದರು. ನಗರದ ಕಸಾಪ ಭವನದಲ್ಲಿ ಚುಟುಕು ಸಾಹಿತ್ಯ ಪರಿಷತ್ತು ತಾಲೂಕು ಘಟಕದಿಂದ ಜೂನ್ ೨೧ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕವಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕವಿಗೋಷ್ಠಿಗೆ ಅರಳಹಳ್ಳಿ ಬೃಹನ್ಮಠದ ಪೂಜ್ಯ ಶ್ರೀ ರೇವಣಸಿದ್ದಯ್ಯತಾತನವರು ದಿವ್ಯಸಾನಿಧ್ಯ ವಹಿಸಿದ್ದರು….

Read More
ಶಂಕರ ಮಠದಲ್ಲಿ ಗುರು ಪೂರ್ಣಿಮಾ ಆಚರಣೆ ಭಾರತೀಯ ಸನಾತನ ಗುರು ಪರಂಪರೆ  ವಿಶ್ವಕ್ಕೆ ಮಾದರಿಯಾಗಿದೆ: ರಾಘವೇಂದ್ರ ಅಳವಂಡಿಕರ್

ಶಂಕರ ಮಠದಲ್ಲಿ ಗುರು ಪೂರ್ಣಿಮಾ ಆಚರಣೆ ಭಾರತೀಯ ಸನಾತನ ಗುರು ಪರಂಪರೆ ವಿಶ್ವಕ್ಕೆ ಮಾದರಿಯಾಗಿದೆ: ರಾಘವೇಂದ್ರ ಅಳವಂಡಿಕರ್

ಗಂಗಾವತಿ: ಭಾರತದ ಸನಾತನ ಗುರು ಪರಂಪರೆ ಪ್ರಸ್ತುತ ದಿನಗಳಲ್ಲಿ ವಿಶ್ವಕ್ಕೆ ಮಾದರಿಯಾಗಿದೆ ಎಂದು ಶಂಕರ ಮಠದ ಹಿರಿಯ ಸದಸ್ಯ ರಾಘವೇಂದ್ರ ಅಳವಂಡಿಕರ್ ಹೇಳಿದರು. ಅವರು ಗುರುವಾರದಂದು ನಗರದ ಶಂಕರ ಮಠದಲ್ಲಿ ಗುರು ಪೂರ್ಣಿಮಾ ಆಚರಣೆಯ ಧರ್ಮ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಹಾಭಾರತವನ್ನು ರಚಿಸಿದ ವೇದವ್ಯಾಸರು ಜನಿಸಿದ ಆಷಾಢ ಮಾಸದ ಹುಣ್ಣಿಮೆಯ ದಿನವನ್ನು ಗುರು ಪೂರ್ಣಿಮಾ ಎಂದು ಆಚರಿಸಲಾಗುತ್ತದೆ. ಇದರ ಅರ್ಥ ಗುರುವಿನ ಪೂಜಾ ದಿನವಾಗಿದ್ದು, ಪ್ರಥಮವಾಗಿ ಮಾತೃದೇವೋಭವ, ಪಿತೃದೇವೋಭವ ಹಾಗೂ ಆಚಾರ್ಯ ದೇವೋಭವವೆಂದು ಕರೆಯಲಾಗುತ್ತದೆ ಎಂದು ಮಾರ್ಮಿಕವಾಗಿ…

Read More

VISHWAROOPA NEWS BLOG

Infinite

Skip to content ↓