ರೆಡ್ಡಿ ಸಮಾಜದ ಯುವ ಸಂಘದ ನೇತೃತ್ವದಲ್ಲಿ ಸಮ್ಮೇಳನ ಅಧ್ಯಕ್ಷರಿಗೆ ಸನ್ಮಾನ
ಗಂಗಾವತಿ:. ಶಿಕ್ಷಕರಾಗಿ, ವಿಮರ್ಶಕರಾಗಿ, ರಂಗಭೂಮಿ ಕಲಾವಿದನಾಗಿ, ಕೃಷಿ ಪತ್ರಿಕೆಯ ವರದಿಗಾರರಾಗಿ, ಅತ್ಯುತ್ತವಾದ ಜನಪದ ಕಲಾವಿದರಾಗಿ ಹೀಗೆ ಸಮಾಜದ ವಿವಿಧ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ 13ನೆಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆಗೊಂಡ ಲಿಂಗಾರೆಡ್ಡಿ ಆಲೂರ್ ಅವರಿಗೆ ರೆಡ್ಡಿ ಸಮಾಜದ ಯುವ ಘಟಕದ ನೇತೃತ್ವದಲ್ಲಿ ಮಾರ್ಚ್-12 ಬುಧವಾರದಂದು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಪ್ರಸ್ತುತ ಕೆಸರಹಟ್ಟಿಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಮುಖ್ಯೋಪಾದ್ಯಾಯರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಸಾಹಿತಿ ಲಿಂಗಾರೆಡ್ಡಿ ಆಲೂರ್ ಸರ್ ಅವರಿಗೆ ಯುವ ಮುಖಂಡ…
