ಬಸವ ನೀಲಾಂಬಿಕೆ ಮಹಿಳಾ ಸಂಘದವತಿಯಿಂದ ಮಾರ್ಚ್-೨೦ ರಂದು ಹಿರೆಜಂತಕಲ್‌ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ

ಬಸವ ನೀಲಾಂಬಿಕೆ ಮಹಿಳಾ ಸಂಘದವತಿಯಿಂದ ಮಾರ್ಚ್-೨೦ ರಂದು ಹಿರೆಜಂತಕಲ್‌ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ

ಗಂಗಾವತಿ: ನಗರದ ಹಿರೇಜಂತಕಲ್‌ನ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಮಾರ್ಚ್-೨೦ ಗುರುವಾರದಂದು ಬಸವ ನೀಲಾಂಬಿಕೆ ಮಹಿಳಾ ಸಂಘದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ರತ್ನಮ್ಮ ಆರೇಗಾರು ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರಾದ ಡಾ. ಮುಮ್ತಾಜ್ ಬೇಗಂ, ವಿಜಯಲಕ್ಷ್ಮಿ, ಅರ್ಚನಾ ರಾಘವೇಂದ್ರ ಶಿರಿಗೇರಿ, ಲಲಿತಮ್ಮ ತಿಪ್ಪೇರುದ್ರಸ್ವಾಮಿ, ಗೌರಮ್ಮ ಕುಂಬಾರ, ಮಂಜುಳಾ ಹೊಸಪೇಟೆ, ಸಿಂಧು, ಶೋಭಾ ರವರಿಗೆ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ಗೌರಮ್ಮ…

Read More
ಶ್ರೀ ತಿಮ್ಮನಾಯ್ಕ್ ಅವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿ ಪ್ರದಾನ

ಶ್ರೀ ತಿಮ್ಮನಾಯ್ಕ್ ಅವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿ ಪ್ರದಾನ

ವಿಜಯನಗರ ಜಿಲ್ಲೆಯ ಹೂವಿನಡಗಲಿ ತಾಲೂಕಿನ ಮುದ್ಲಾಪುರ ಹೊಸ ತಾಂಡ, ಸೋವೇನಹಳ್ಳಿ ಗ್ರಾಮದ ಶ್ರೀ ತಿಮ್ಮನಾಯ್ಕ್ ತಂದೆ ದೇವಲಾನಾಯ್ಕ್ ಇವರು ಬಡ ಗಾಯಕ ಕಲಾವಿದರು. ಇವರ ಸಾಧನೆಯನ್ನು ಗುರುತಿಸಿ, ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನಹಡಗಲಿ. ಜಿಲ್ಲಾ ಘಟಕ ಶಿವಮೊಗ್ಗದಲ್ಲಿ ಜರುಗಿದ ರಾಷ್ಟ್ರ ಮಟ್ಟದ ನುಡಿ ವೈಭವ ಕಾರ್ಯ ಕ್ರಮದಲ್ಲಿ ಶ್ರೀ ತಿಮ್ಮನಾಯ್ಕ್ ಇವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಧು ನಾಯ್ಕ್ ಮತ್ತು ಬರಹಗಾರರ…

Read More
ಒಬ್ಬರ ಮನ ನೋಯಿಸದೆ ಸುದೀರ್ಘ ಸೇವೆ ಸಲ್ಲಿಸಿದ ಭೀಮಣ್ಣ ಅಜಾತ ಶತ್ರು: ರಾಘವೇಂದ್ರ ನಾಯರಿ

ಒಬ್ಬರ ಮನ ನೋಯಿಸದೆ ಸುದೀರ್ಘ ಸೇವೆ ಸಲ್ಲಿಸಿದ ಭೀಮಣ್ಣ ಅಜಾತ ಶತ್ರು: ರಾಘವೇಂದ್ರ ನಾಯರಿ

ಗಂಗಾವತಿ: ಅರವತ್ತು ವರ್ಷದ ಬದುಕಿನಲ್ಲಿ ನಲವತ್ತೆರಡು ವರ್ಷಗಳನ್ನು ಕೆನರಾ ಬ್ಯಾಂಕ್ ಸೇವೆಯಲ್ಲಿಯೇ ಕಳೆದುದು ವಿಶೇಷವಲ್ಲ. ಇಡೀ ತನ್ನ ಸೇವಾ ಅವಧಿಯಲ್ಲಿ ಸಹೋದ್ಯೋಗಿ ಹಾಗೂ ಗ್ರಾಹಕರಿಗೆ ಮನ ನೋಯುವಂತಹ ಒಂದೇ ಒಂದು ಮಾತನ್ನಾಡದ ಭೀಮಣ್ಣನವರದು ವಿಸ್ಮಯ ವ್ಯಕ್ತಿತ್ವವೆಂದು ಅಖಿಲ ಭಾರತ ಕೆನರಾ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯರಿ ಅವರು ಅಭಿಪ್ರಾಯಪಟ್ಟರು. ಅವರು ಇಲ್ಲಿನ ಕೆನರಾಬ್ಯಾಂಕ್‌ನಲ್ಲಿ ಸೇವಾ ನಿವೃತ್ತಿಹೊಂದಿದ ಭೀಮಣ್ಣನವರ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಾ ಭೀಮಣ್ಣನವರು ನನಗೆ ಸಹೋದ್ಯೋಗಿಯ ಜೊತೆಗೆ…

Read More
೧೩ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನ, ರೇಡಿಯೋ ನಿಲಯದಲ್ಲಿ ಸರ್ವಾಧ್ಯಕ್ಷ ಶ್ರೀ ಲಿಂಗಾರೆಡ್ಡಿ ಆಲೂರು ರವರಿಗೆ ಸನ್ಮಾನ

೧೩ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನ, ರೇಡಿಯೋ ನಿಲಯದಲ್ಲಿ ಸರ್ವಾಧ್ಯಕ್ಷ ಶ್ರೀ ಲಿಂಗಾರೆಡ್ಡಿ ಆಲೂರು ರವರಿಗೆ ಸನ್ಮಾನ

ಗಂಗಾವತಿ: ೧೩ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಶ್ರೀ ಲಿಂಗಾರೆಡ್ಡಿ ಆಲೂರು ರವರನ್ನು ಇಂದು ನಗರದ ಗ್ರಾಮೀಣ ಭಾರತಿ ೯೦.೪ ಎಫ್. ಎಂ. ರೇಡಿಯೋ ನಿಲಯದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ನಗರದಲ್ಲಿ ಮಾ.೨೭, ೨೮ರಂದು ಹಮ್ಮಿಕೊಳ್ಳಲಾಗಿರುವ ೧೩ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಸಾಹಿತಿ, ಕಥೆಗಾರ, ಖ್ಯಾತ ನಿರೂಪಕ ಶ್ರೀ ಲಿಂಗಾರೆಡ್ಡಿ ಆಲೂರು ರವರನ್ನು ನಗರದ ವಿವೇಕಾನಂದ ಕಾಲೋನಿಯಲ್ಲಿರುವ ಗ್ರಾಮೀಣ ಭಾರತಿ ೯೦.೪ ಎಫ್.ಎಂ ರೇಡಿಯೋ ನಿಲಯದಲ್ಲಿ ಗಣ್ಯರ ಸಮ್ಮುಖದಲ್ಲಿ ಅಭಿನಂದಿಸಿ, ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ…

Read More
ಹಿರೇಬೆಣಕಲ್ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಆಚರಣೆ

ಹಿರೇಬೆಣಕಲ್ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಆಚರಣೆ

ಗಂಗಾವತಿ: ತಾಲೂಕಿನ ಹಿರೇಬೇಣಕಲ್ ಗ್ರಾಮದಲ್ಲಿ ಜನವರಿ-೧೨ ರವಿವಾರ ಶ್ರೀ ಸ್ವಾಮಿ ವಿವೇಕಾನಂದ ಗ್ರಾಮೀಣ ಅಭಿವೃದ್ಧಿ ಕ್ರೀಡೆ ಮತ್ತು ಸಾಂಸ್ಕೃತಿಕ ಯುವಕ ಸಂಘ ಹಾಗೂ ಜಿಲ್ಲಾ ನೆಹರು ಯುವ ಕೇಂದ್ರ ಮತ್ತು ಯುವ ಸಬಲೀಕರಣ ಕ್ರೀಡಾ ಇಲಾಖೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಯುಕ್ತಶ್ರಯದಲ್ಲಿ ಶ್ರೇಷ್ಠ ಸಂತ ಶ್ರೀ ಸ್ವಾಮಿ ವಿವೇಕಾನಂದರ ೧೬೨ನೆಯ ಜಯಂತ್ಯೋತ್ಸವ ಕಾರ್ಯಕ್ರಮ ಜರುಗಿತು. ಈ ಜಯಂತ್ಯೋತ್ಸವ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಹೆಬ್ಬಾಳ ಬೃಹನ್ಮಠದ ಪೂಜ್ಯ ಶ್ರೀ ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿದ್ದರು….

Read More
ಗಂಡುಗಲಿ ಕುಮಾರರಾಮನ ಶೌರ್ಯ, ಸಾಹಸ, ಅಪ್ರತಿಮ ಹೋರಾಟ ಜನಮಾನಸದಲ್ಲಿ ಬೇರೂರಿವೆ: ಸೋಮನಾಥ ಎಸ್. ಹೆಬ್ಬಡದ

ಗಂಡುಗಲಿ ಕುಮಾರರಾಮನ ಶೌರ್ಯ, ಸಾಹಸ, ಅಪ್ರತಿಮ ಹೋರಾಟ ಜನಮಾನಸದಲ್ಲಿ ಬೇರೂರಿವೆ: ಸೋಮನಾಥ ಎಸ್. ಹೆಬ್ಬಡದ

ಗಂಗಾವತಿ: ಇಂದು ಜುಲೈ-೯ ಶನಿವಾರ ಶ್ರೀಮತಿ ಈರಮ್ಮ ಸಿದ್ದಪ್ಪ ಸಿದ್ದಾಪುರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಗಂಡುಗಲಿ ಕುಮಾರರಾಮನ ಜಯಂತಿಯನ್ನು ಆಚರಿಸಲಾಯಿತು. ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಗಂಗಾವತಿ ಸಮಿತಿಯ ವತಿಯಿಂದ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ, ವಿದ್ಯಾರ್ಥಿಗಳು ಮತ್ತು ಪದಾಧಿಕಾರಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು . ಜಯಂತಿಯ ಅಂಗವಾಗಿ, ಶ್ರೀ ಸೋಮನಾಥ ಎಸ್. ಹೆಬ್ಬಡದ ಅವರು ಗಂಡುಗಲಿ ಕುಮಾರರಾಮನ ಇತಿಹಾಸ ಹಾಗೂ ಅವನ ಶೌರ್ಯ, ಸಾಹಸ, ಅಪ್ರತಿಮ ಹೋರಾಟ ಮನೋಭಾವ ಕುರಿತು ಉಪನ್ಯಾಸ ನೀಡಿದರು. ಅವರು ಕುಮಾರರಾಮನ ತ್ಯಾಗ ಬಲಿದಾನದ ಬಗ್ಗೆ…

Read More
ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆಯ ಫಲಿತಾಂಶ

ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆಯ ಫಲಿತಾಂಶ

ಗಂಗಾವತಿ : ಇತ್ತೀಚೆಗೆ ಸಿಂಗಾಪುರದಲ್ಲಿ ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಭಾರತ ಸೇರಿದಂತೆ ವಿವಿಧ ದೇಶಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅದರಲ್ಲಿ, ಗಂಗಾವತಿ ನಗರದ ಜೀನಿಯಸ್ ಅಬಾಕಸ್ ಸೆಂಟರ್‌ನ ಕುಮಾರಿ ಸಹಸ್ರ.ಹೆಚ್, ಕುಮಾರಿ ರೋಜಾ ಮತ್ತು ಖುಷಿತ್ ಆರಾಧ್ಯ. ಈ ೦೩ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ, ಅತ್ಯುತ್ತಮ ಫಲಿತಾಂಶ ಪಡೆದು ಸಂಸ್ಥೆಗೆ ಹಾಗೂ ಗಂಗಾವತಿ ನಗರಕ್ಕೆ ಕೀರ್ತಿಯನ್ನು ತಂದಿರುತ್ತಾರೆ. ಈ ಫಲಿತಾಂಶಕ್ಕಾಗಿ ಸಂಸ್ಥೆಯ ಮುಖ್ಯಸ್ಥರಾದ ಶ್ರೀಮತಿ ಶೈಲಜಾ ಒಡೆಯರ್ ಮತ್ತು…

Read More

ಖ್ಯಾತ ಗಾಯಕ ಮಹಮದ್ ರಫಿ ಜನಸಾಮಾನ್ಯರ ಗಾಯಕ: ಖಾಜಾಸಾಬ

ಗಂಗಾವತಿ:ತಮ್ಮ ಗಾಯನದ ಮೂಲಕ ನಾಡಿಗೆ ಸೇವೆ ಸಲ್ಲಿಸಿದ ಶ್ರೇಷ್ಠ ಗಾಯಕರನ್ನು ಗೌರವಿಸುವ ಪರಂಪರೆಯನ್ನು ಸಂಗೀತ ಸ್ವರಾಂಜಲಿ ಕರೋಕೆ ಗಾಯಕರು ಮಾಡುತ್ತಿದ್ದಾರೆ. ಪ್ರತಿ ಗಾಯಕರನ್ನು ಸ್ಮರಣೆ ಮಾಡಲಾಗುತ್ತಿದೆ ಸ್ಥಳೀಯ ಗಾಯಕ ಸಾಬ ಹೇಳಿದರು. ನಗರದ ಪರಶುರಾಮ ದೇವರಮನೆ ಕರೋಕೆ ಸ್ಟಡಿಯೋದಲ್ಲಿ ಮಹಮದ್ ರಫಿಯವರ ನೂರನೇಯ ಜನ್ಮದಿನದ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಮಹಮದ್ ರಫಿ ದೇಶದ ಜನಪ್ರೀಯ ಸಿನೆಮಾ ಗಾಯಕರಾಗಿ ಸಮಸ್ತ ದೇಶವಾಸಿಗಳ ಮನಸ್ಸನ್ನು ಗೆದ್ದಿದ್ದ ಅಪ್ಪಟ ದೇಶಭಕ್ತರಾಗಿದ್ದರು.ಚೈನಾ ಭಾರತದ ಯುದ್ಧ ಸಂದರ್ಭದಲ್ಲಿ ಸೈನಿಕರು ಮತ್ತು ದೇಶದ…

Read More
ವಿಧಾನಸೌಧದಲ್ಲಿ ಬೆಣಕಲ್ ಮೊರೆರ ಬೆಟ್ಟದ ಛಾಯಾಚಿತ್ರ ಪ್ರದರ್ಶನಕ್ಕೆ  ಗಂಗಾವತಿ ಚಾರಣ ಬಳಗ ಹರ್ಷ

ವಿಧಾನಸೌಧದಲ್ಲಿ ಬೆಣಕಲ್ ಮೊರೆರ ಬೆಟ್ಟದ ಛಾಯಾಚಿತ್ರ ಪ್ರದರ್ಶನಕ್ಕೆ ಗಂಗಾವತಿ ಚಾರಣ ಬಳಗ ಹರ್ಷ

ಗಂಗಾವತಿ: ನಿನ್ನೆ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪುರಾತತ್ವ ಹಾಗೂ ಪ್ರವಾಸೋದ್ಯಮ ಇಲಾಖೆಗಳು ಏರ್ಪಡಿಸಿದ್ದ ಹಿರೇಬೆಣಕಲ್ಲಿನ ಶಿಲಾಸಮಾಧಿಗಳ ಮತ್ತು ಗವಿಚಿತ್ರಗಳ ಛಾಯಾಚಿತ್ರ ಪ್ರದರ್ಶನವನ್ನು ಮಾನ್ಯ ಮುಖ್ಯ ಮಂತ್ರಿಗಳು ಉದ್ಘಾಟಿಸಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿ ಹಲವಾರು ಮಂತ್ರಿಗಳು, ಶಾಸಕರು, ಅಧಿಕಾರಿಗಳು ಪ್ರದರ್ಶನ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಗಂಗಾವತಿ ಚಾರಣ ಬಳಗದ ಮಾರ್ಗದರ್ಶಕರು ಹಾಗೂ ಇತಿಹಾಸ ಸಂಶೋಧಕರಾದ ಡಾ. ಶರಣಬಸಪ್ಪ ಕೋಲ್ಕಾರ ಪ್ರಕಟಣೆಯಲ್ಲಿ ಸಂತಸ ಹಂಚಿಕೊಂಡರು. ಪ್ರವಾಸೋದ್ಯಮ ಮಂತ್ರಿಗಳಾದ ಎಚ್.ಕೆ. ಪಾಟೀಲ ಅವರು ಇತ್ತೀಚೆಗೆ ಬೆಣಕಲ್…

Read More
ಮನಸೆಳೆದ ಜಯ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶಾಲೆಯ ವಿಜ್ಞಾನ ವಸ್ತು ಪ್ರದರ್ಶನ

ಮನಸೆಳೆದ ಜಯ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶಾಲೆಯ ವಿಜ್ಞಾನ ವಸ್ತು ಪ್ರದರ್ಶನ

ಗಣರಾಜ್ಯೋತ್ಸವ ಅಂಗವಾಗಿ ಹಾಸನದ ಜಯ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ವೀಕ್ಷಕರ ಮನ ಸೆಳೆಯಿತು. ಶಾಲೆಯ ವಿದ್ಯಾರ್ಥಿಗಳು ವೈಜ್ಞಾನಿಕ ಆಲೋಚನೆಗಳ ಮೂಲಕ ತಾವೇ ತಯಾರಿಸಿದ ತಮ್ಮ ತಮ್ಮ ವಿವಿಧ ಮಾದರಿಗಳ ಬಗ್ಗೆ ವಿವರಣೆ ನೀಡಿದ್ದು  ಗಮನಾರ್ಹವಾಗಿತ್ತು. ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ್ ಮಾತನಾಡಿ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸುವ ನಿಟ್ಟಿನಲ್ಲಿ ಕಳೆದ ಕೆಲವು ವರ್ಷಗಳಿಂದ ಈ ರೀತಿ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಲಾಗುತ್ತಿದೆ. ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಹೆಚ್ಚಿಸುವ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ಇದು…

Read More