Headlines
ಲೋಕಕಲ್ಯಾಣಾರ್ಥವಾಗಿ ಶ್ರೀ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ಕಾರ್ತಿಕೋತ್ಸವ ಆಚರಣೆ.

ಲೋಕಕಲ್ಯಾಣಾರ್ಥವಾಗಿ ಶ್ರೀ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ಕಾರ್ತಿಕೋತ್ಸವ ಆಚರಣೆ.

ಗಂಗಾವತಿ: ನಗರದ ಆನೆಗುಂದಿ ರಸ್ತೆಯ ಲಲಿತ್ ಮಹಲ್ ಹೋಟಲ್ ಎದುರಿನಲ್ಲಿರುವ ಶ್ರೀ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ರವಿವಾರ ಲೋಕಕಲ್ಯಾಣಾರ್ಥವಾಗಿ ದೇವಸ್ಥಾನದ ಸಕಲ ಭಕ್ತಾದಿಗಳಿಂದ ದೀಪ ಬೆಳಗಿಸುವ ಮೂಲಕ ಕಾರ್ತಿಕೋತ್ಸವವನ್ನು ವಿಜೃಂಭಣೆಯಿAದ ನೆರವೇರಿಸಲಾಯಿತು ಎಂದು ಶ್ರೀ ತ್ರಯಂಬಕೇಶ್ವರ ಸೇವಾ ಸಮಿತಿಯ ಕಾರ್ಯದರ್ಶಿಯಾದ ಆದಯ್ಯಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದರು.ಈ ಕಾರ್ಯಕ್ರಮದಲ್ಲಿ ಮಾಜಿ ಕಾಡಾ ಅಧ್ಯಕ್ಷರಾದ ತಿಪ್ಪೇರುದ್ರಸ್ವಾಮಿ ವಕೀಲರು ದೀಪ ಬೆಳಗಿಸುವುದರ ಮೂಲಕ ಕಾರ್ತಿಕೋತ್ಸವದಲ್ಲಿ ಪಾಲ್ಗೊಂಡು, ಕರುಣಾಳು ಬಾ ಬೆಳಕೆ ಮುಸುಕಿದೆ ಮಬ್ಬಿನಲಿ ಎಂಬ ಹಾಡಿನ ಮೂಲಕ ಕತ್ತಲಿನಿಂದ ಬೆಳಕಿನೆಡೆಗೆ ಹೋಗುವ ಉದ್ದೇಶದಿಂದ ಇಂದು…

Read More
ಭಾರತೀಯ ಜ್ಞಾನ ಸಂಸ್ಕೃತಿಯನ್ನು ಜಗದಗಲ ಪಸರಿಸಿದ ವೀರಸನ್ಯಾಸಿ ಸ್ವಾಮಿವಿವೇಕಾನಂದರು-ಪ್ರೊ.ಕರಿಗೂಳಿ

ಭಾರತೀಯ ಜ್ಞಾನ ಸಂಸ್ಕೃತಿಯನ್ನು ಜಗದಗಲ ಪಸರಿಸಿದ ವೀರಸನ್ಯಾಸಿ ಸ್ವಾಮಿವಿವೇಕಾನಂದರು-ಪ್ರೊ.ಕರಿಗೂಳಿ

ಇಂದು ದಿನಾಂಕ 12-01-2026 ರಂದು ಚಿಲಕೂರಿ ನಾಗೇಶ್ವರರಾವ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಶ್ರೀರಾಮನಗರದಲ್ಲಿ ಸ್ವಾಮಿ ವಿವೇಕಾನಂದರವರ 163 ನೇ ಜನುಮದಿನದ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು. ಪ್ರಾಚಾರ್ಯರಾದ ಪ್ರೊ. ಕರಿಗೂಳಿ ಅವರು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ವಿಶ್ವಚೇತನ, ವೀರಸನ್ಯಾಸಿ, ಆಧ್ಯಾತ್ಮ ವಿಜ್ಞಾನಿ, ಯುವಜನಪ್ರೇಮಿ, ಭಾರತೀಯತೆಯ ಹರಿಕಾರರಾದ ಸ್ವಾಮಿ ವಿವೇಕಾನಂದರ ಉದಾತ್ತ ಚಿಂತನೆಗಳನ್ನು ಬಣ್ಣಿಸಿದರು. ಅಂತಾರಾಷ್ಟ್ರೀಯ ಭೌತವಿಜ್ಞಾನಿಗಳಿಗೂ ಸವಾಲಾಗುವಂತಹ ವಿಚಾರಗಳನ್ನು ಸಮರ್ಥವಾಗಿ ಚಿಕ್ಯಾಗೋದ ವಿಶ್ವಧರ್ಮ ಸಮ್ಮೇಳನದಲ್ಲಿ ಮಂಡಿಸಿ ಶತಮಾನವಾದರೂ ಕೂಡ ಇoದಿಗೂ…

Read More
ಮಕರ ಸಂಕ್ರಾಂತಿ ನಿಮಿತ್ಯ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಮೆಟ್ಟಿಲು ಪೂಜೆ.

ಮಕರ ಸಂಕ್ರಾಂತಿ ನಿಮಿತ್ಯ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಮೆಟ್ಟಿಲು ಪೂಜೆ.

ಗಂಗಾವತಿ: ನಗರದ ಅಯ್ಯಪ್ಪಗಿರಿಯಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಮಕರ ಜ್ಯೋತಿಯ ಅಂಗವಾಗಿ ಬುಧವಾರದಂದು 18 ಮೆಟ್ಟಲುಗಳ ಒಡೆಯ ಶ್ರೀ ಅಯ್ಯಪ್ಪಸ್ವಾಮಿಗೆ ಮೆಟ್ಟಿಲು ಪೂಜೆ ಸೇರಿದಂತೆ ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಜಟ್ಟಿ ವೀರಪ್ರಸಾದ ಮಾತನಾಡಿ ಹರಿಹರ ಪುತ್ರನಾದ ಶ್ರೀ ಅಯ್ಯಪ್ಪಸ್ವಾಮಿ ದುಷ್ಟರ ಹಾಗೂ ಮಹೀಷಿಯ ಸಂಹಾರಕ್ಕಾಗಿ ಜನ್ಮ ತಾಳಿದ್ದು, ಸ್ವಾಮಿಯ ನಾಮಸ್ಮರಣೆ ಹಾಗೂ ಸೇವೆಯಿಂದ ಜನ್ಮ ಸಾರ್ಥಕವಾಗುತ್ತದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸಮಿತಿಯ ಕಾರ್ಯದರ್ಶಿಯಾದ ತಾಯಿಬಾಬಾ ಮಾತನಾಡಿ…

Read More
ಪವಿತ್ರ ಕುಂಭಮೇಳ ಅಮೃತ ಸ್ನಾನ  ನೆರವೇರಿಸಿದ ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಮುಖಂಡರಗಳ ಕುಟುಂಬಸ್ಥರು.

ಪವಿತ್ರ ಕುಂಭಮೇಳ ಅಮೃತ ಸ್ನಾನ ನೆರವೇರಿಸಿದ ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಮುಖಂಡರಗಳ ಕುಟುಂಬಸ್ಥರು.

ಗಂಗಾವತಿ: ನಗರದ ಭಾರತೀಯ ಜನತಾ ಪಕ್ಷದ ಯುವ ಮುಖಂಡರಾದ ಶರಣಪ್ಪ ಬಚಾಳಿ ಕುಟುಂಬ ವರ್ಗದವರು, ಮಹಿಳಾ ಮೋರ್ಚಾದ ಮುಖಂಡರಾದ ಲಲಿತಾ ನಾಗರಾಜ್ ಕುಟುಂಬಸ್ಥರು ಪ್ರಯಾಗರಾಜ್ ತ್ರಿವೇಣಿ ಸಂಗಮದ ಕುಂಭಮೇಳದಲ್ಲಿ ಅಮೃತ ಸ್ನಾನ ನೆರವೇರಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಕುಂಭಮೇಳದ ಇತಿಹಾಸವನ್ನು ಗಮನಿಸಿದಾಗ ಭಾರತದ ಪರಂಪರೆ ಸಂಸ್ಕೃತಿಯ ಮೇಳವಾಗಿ ಕುಂಭಮೇಳ ಕಂಗೊಳಿಸುತ್ತಿದೆ. 144 ವರ್ಷಗಳ ಬಳಿಕ ಬಂದಿರುವ ಈ ಮಹಾ ಕುಂಭಮೇಳ ದೇಶ ಸೇರಿದಂತೆ ವಿದೇಶಿಗಳನ್ನು ದಿನದಿಂದ ದಿನಕ್ಕೆ ಆಕರ್ಷಿಸುತ್ತಿದೆ. ಕಳೆದ ಜನವರಿ 13 ರಿಂದ ಆರಂಭವಾದ ಈ…

Read More
ಹರಿಶ್ಚಂದ್ರ ಸತ್ಯಕ್ಕಾಗಿ ಪಟ್ಟ ಕ್ಲೇಶವನ್ನೆಲ್ಲಾ ನಾನೂ ಪಡಬೇಕು ಎಂದಿದ್ದ ಗಾಂಧೀಜಿ

ಹರಿಶ್ಚಂದ್ರ ಸತ್ಯಕ್ಕಾಗಿ ಪಟ್ಟ ಕ್ಲೇಶವನ್ನೆಲ್ಲಾ ನಾನೂ ಪಡಬೇಕು ಎಂದಿದ್ದ ಗಾಂಧೀಜಿ

ಗಾಂಧೀಜಿಯವರ ಆತ್ಮ ಕಥೆ ಅಥವಾ ನನ್ನ ಸತ್ಯಾನ್ವೇಷಣೆ ಪುಸ್ತಕ ಓದುತ್ತಿದ್ದೆ. ನಾವು ಗುಜರಾತ್ ಪ್ರವಾಸ ಹೋಗಿ ಬಂದು ಆಗಲೇ ಮೂರು ವರ್ಷ ಕಳೆದಿದೆ. ನಮ್ಮ ಅಕ್ಕ ಬಾವನವರು ಗುಜರಾತ್ ಪ್ರವಾಸ ಪ್ರಸ್ತಾಪಿಸಿದಾಗ ಆ ಪ್ರವಾಸಿ ಪಟ್ಟಿಯಲ್ಲಿ ನನ್ನನ್ನು ಆಕರ್ಷಿಸಿದ್ದು ಒಂದು ದ್ವಾರಕ ಮತ್ತೊಂದು ಪೋರ್‌ಬಂದರ್. ಮಹಾಭಾರತ ಕಥೆ ಓದಿದ್ದು ಟಿವಿ ದಾರಾವಾಹಿ ನೋಡಿದ್ದು ದ್ವಾರಕಾ ನೋಡಲು ಆಸಕ್ತಿ ಮೂಡಿಸಿದ್ದರೆ ಗಾಂಧೀಜಿಯವರ ಜನ್ಮಸ್ಥಳ ವೀಕ್ಷಣೆಗೆ ಅವರ ಆತ್ಮಕಥೆ ಪ್ರೇರಣೆ ಆಗಿತ್ತು. ನನ್ನ ಪತ್ನಿಯದು ಧಾರ್ಮಿಕ ನೋಟ ನನ್ನದು ಐತಿಹಾಸಿಕ…

Read More
ಶಂಕರ ಮಠದಲ್ಲಿ ನೂತನ ಉಪಕರ್ಮ ಹಾಗೂ ಜನಿವಾರ ಧಾರಣೆ.

ಶಂಕರ ಮಠದಲ್ಲಿ ನೂತನ ಉಪಕರ್ಮ ಹಾಗೂ ಜನಿವಾರ ಧಾರಣೆ.

ಗಂಗಾವತಿ: ಶಂಕರ ಮಠದಲ್ಲಿ ನೂಲು ಹುಣ್ಣಿಮೆಯ ಪ್ರಯುಕ್ತ, ನೂತನ ಉಪಕರ್ಮ ಹಾಗೂ ಜನಿವಾರಧಾರಣೆ ಧಾರ್ಮಿಕವಾಗಿ ನೆರವೇರಿತು. ಈ ಸಂದರ್ಭದಲ್ಲಿ ಉಪನಯನಗೊಂಡ ಎರಡು ಮಕ್ಕಳಿಗೆ ಉಪಕರ್ಮ ಹಾಗೂ ಸಮಾಜ ಬಾಂಧವರ ಜನಿವಾರಧಾರಣೆ ವಿಧಿಗಳನ್ನು ವೇದಮೂರ್ತಿ ಮಹೇಶ್ ಭಟ್ ಜೋಶಿ ನೆರವೇರಿಸಿದರು. ವೇದಮೂರ್ತಿ ಮಹೇಶ್ ಭಟ್ ಜೋಶಿ ಅವರು, ಸನಾತನ ಸಂಸ್ಕೃತಿಯಲ್ಲಿ ಆಶ್ರಮ ಧರ್ಮಗಳು ಹಿಂದಿನ ಕಾಲದಲ್ಲಿ ಅತ್ಯಂತ ಮಹತ್ವದ್ದಾಗಿದ್ದವು ಎಂದು ಹೇಳಿದರು. ಉಪನಯನಗೊಂಡ ವಟುಗಳಿಗೆ ಶಿಕ್ಷಣ ಕಲಿಯುವ ಅವಕಾಶ ದೊರಕುತ್ತಿದ್ದ ಪರಂಪರೆ ಇಂದಿಗೂ ಜೀವಂತವಾಗಿದೆ ಎಂದು ಅವರು ಉಲ್ಲೇಖಿಸಿದರು….

Read More
ಶಿಕ್ಷಣದ ಜೊತೆಗೆ ಸಂಸ್ಕಾರವು ಅಗತ್ಯ: ನಾಗರಾಜ್ ಗುತ್ತೇದಾರ್

ಶಿಕ್ಷಣದ ಜೊತೆಗೆ ಸಂಸ್ಕಾರವು ಅಗತ್ಯ: ನಾಗರಾಜ್ ಗುತ್ತೇದಾರ್

ಗಂಗಾವತಿ: ನಗರದ ಪ್ರತಿಷ್ಠಿತ ಸಂಕಲ್ಪ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವು ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಂಸ್ಥೆಯ ಕಾರ್ಯಧ್ಯಕ್ಷರಾದ ನಾಗರಾಜ್ ಎಸ್ ಗುತ್ತೇದಾರ್ ವಕೀಲರು ನಮ್ಮ ಸಂಸ್ಥೆಯು ಕಳೆದ ಹಲವು ವರ್ಷಗಳಿಂದ ಶಿಕ್ಷಣದ ಜೊತೆಗೆ ಸಂಸ್ಕಾರಯುತ ಬದುಕಿಗೆ ಬೇಕಾದ ಮೌಲ್ಯಗಳನ್ನು ಕಲಿಸುವ ಮೂಲಕ ಉದಾತ್ತ ಮೌಲ್ಯಗಳನ್ನು ಪೋಷಿಸುವ ಹಾಗೂ ಅವುಗಳನ್ನು ಯಥಾವತ್ತಾಗಿ ಸಮಾಜಕ್ಕೆ ಮುಂದುವರಿಸುವ ಕಾರ್ಯವನ್ನು ಮಾಡುತ್ತಿದೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಜೊತೆಗೆ ಜೀವನದ ಉದಾತ್ತ ಮೌಲ್ಯಗಳು, ಆದರ್ಶಗಳು, ಸಂಸ್ಕಾರಗಳು, ಹಾಗೂ ನಮ್ಮ…

Read More
ವಿದ್ಯಾರ್ಥಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಸಿದ್ದರಾಮಸ್ವಾಮಿ

ವಿದ್ಯಾರ್ಥಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಸಿದ್ದರಾಮಸ್ವಾಮಿ

ಗಂಗಾವತಿ: ತಾಲೂಕಿನ ಎಂ.ಎಸ್.ಎಂ.ಎಸ್ ಮಹಾವಿದ್ಯಾಲಯದಲ್ಲಿ ಶಿಕ್ಷಣಪ್ರೇಮಿ, ಹಿರಿಯ ರಾಜಕಾರಣಿ ಹೆಚ್.ಎಂ. ಸಿದ್ದರಾಮಸ್ವಾಮಿ ತಮ್ಮ ೭೦ನೇ ವರ್ಷದ ಹುಟ್ಟು ಹಬ್ಬವನ್ನು ತಮ್ಮದೇ ಪ್ರೌಢಶಾಲೆ ಮತ್ತು ಕಾನೂನು ಪದವಿ ಕಾಲೇಜು, ಡಿಗ್ರಿ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸರಳವಾಗಿ ಮತ್ತು ಸಂಭ್ರಮದೊಂದಿಗೆ ಆಚರಿಸಿಕೊಂಡರು. ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುವ ಎಲ್ಲಾ ಶಿಕ್ಷಕ, ಶಿಕ್ಷಕಿಯರು, ಉಪನ್ಯಾಸಕರು, ಪ್ರಾಂಶುಪಾಲರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಿದ್ದರಾಮಸ್ವಾಮಿಯವರ ಬಗ್ಗೆ ಸರಳವಾಗಿ ಮತ್ತು ಅರ್ಥಗರ್ಭಿತವಾಗಿ ಅವರು ನಡೆದುಕೊಳ್ಳುವ ರೀತಿ-ನೀತಿಗಳ ಬಗ್ಗೆ ಕೊಂಡಾಡಿದರು. ಸಿದ್ದರಾಮ ಸ್ವಾಮಿಯವರು ಈ ಮಟ್ಟಕ್ಕೆ ಬೆಳೆಯಬೇಕೆಂದರೆ ಹಲವಾರು ಕಷ್ಟ ಕಾರ್ಪಣ್ಯಗಳನ್ನು…

Read More
ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮ

ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮ

ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನ ಹಡಗಲಿ, ಈ ಸಂಘವು ರಾಜ್ಯದ ೩೦ ಜಿಲ್ಲೆಗಳಲ್ಲಿ ಜಿಲ್ಲಾ ಘಟಕ ಸ್ಥಾಪನೆ ಮಾಡಿದ್ದು ಜಿಲ್ಲಾ ಅಧ್ಯಕ್ಷರ ನೇಮಕ ಮಾಡಲಾಗಿದೆ. ಪ್ರತಿ ವರ್ಷ ಕನ್ನಡ ನುಡಿ ವೈಭವ ಕಾರ್ಯಕ್ರಮ ಜೊತೆಗೆ ಹಲವಾರು ವಿಶೇಷ ವಿನೂತನ ಕಾರ್ಯಕ್ರಮ ಆಯೋಜನೆ ಮಾಡುತ್ತಾ ಕನ್ನಡ ನಾಡು ನುಡಿ ಸೇವೆ ಮಾಡುತ್ತಾ ಬಂದಿದೆ. ಅಂತೆಯೇ ಮಾರ್ಚ್ ೧೬ ರಂದು ಭಾನುವಾರ ಮುಂಜಾನೆ ೧೦.೦೦‌ ಗಂಟೆಗೆ ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮವನ್ನು…

Read More
ನಟ ಮಲ್ಲಪ್ಪ ದೂರ ವೀರಪ್ಪನ್ ಭೂತ ರಸ ಪ್ರಸಂಗ – ಗೊರೂರು ಅನಂತರಾಜು.

ನಟ ಮಲ್ಲಪ್ಪ ದೂರ ವೀರಪ್ಪನ್ ಭೂತ ರಸ ಪ್ರಸಂಗ – ಗೊರೂರು ಅನಂತರಾಜು.

ಇಂದು ಬೆಳಿಗ್ಗೆ ಯಾವುದೋ ಒಂದು ಹೊಸ ನಂಬರ್‌ನಿಂದ ಪೋನ್ ಬಂತು. ‘ಹೇ ಅನಂತ, ನಾನು ಕಣೋ ಮಲ್ಲಪ್ಪ ದೂರ..ಎಂದಾಗ ಆಶ್ಚರ್ಯವಾಯಿತು. ‘ಏನ್, ಮಲ್ಲಪ್ಪಣ್ಣ ಚೆನ್ನಾಗಿದ್ದಿರಾ..ಎಂದೆ. ಚೆಂದ ಏನ್ ಬಂತು. ರಿಟೈರ್ಡ್ ಆಯ್ತು. ಮನೆಯಲ್ಲಿದ್ದೀನಿ. ನೀನು ಏನ್ ಮಾಡ್ತ ಇದ್ದಿಯಾ. ಇನ್ನೂ ನಾಟಕ ಬರ‍್ಕೊಂಡು ಕೂತಿದ್ದಿಯ. ತಂಡ ಕಟ್ಕೊಂಡು ತಿರುಗ್ತಿದ್ದಿಯಾ ಹೇಗೆ..? ಹೀಗೆ ನಮ್ಮ ಮಾತು ಮುಂದುವರೆದು ಪ್ಲಾಷ್ ಬ್ಯಾಕ್‌ಗೆ ಬಂದೆವು. ಮಲ್ಲಪ್ಪದೂರ ಉತ್ತಮ ನಟರು. ಅವರ ಊರು ಮೈಸೂರು ತಾ. ದೂರ. ಅದು ನಂಜನಗೂಡು ಕಡೆ ಬರುತ್ತದೆಯಂತೆ.!…

Read More

VISHWAROOPA NEWS BLOG

Infinite

Skip to content ↓