ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಗಂಗಾವತಿ ವತಿಯಿಂದ ಹಿರೇಬೆಣಕಲ್ ನಲ್ಲಿ ರೈತಕ್ಷೇತ್ರ ತರಬೇತಿ ಕಾರ್ಯಾಗಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಗಂಗಾವತಿ ವತಿಯಿಂದ ಹಿರೇಬೆಣಕಲ್ ಗ್ರಾಮದಲ್ಲಿ ರೈತರಿಗಾಗಿ ರೈತ ಕ್ಷೇತ್ರ ತರಬೇತಿ ಕಾರ್ಯಾಗಾರ ನಡೆಸಲಾಯಿತು. ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಾಗಾರ ಉದ್ಘಾಟನೆ ಮಾಡಿದ ವೆಂಕಟಗಿರಿ ಹೋಬಳಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಹರೀಶಕುಮಾರ S G ಯವರು ರೈತರಿಗೆ ಸ್ಥಳೀಯವಾಗಿ ಕಾಲಾನುಸಾರ ಬೆಳೆಯುವ ಬೆಳೆಗಳಲ್ಲಿನ ರೋಗಗಳ ಹತೋಟಿ ಕ್ರಮದ ಕುರಿತು, ಭತ್ತದಲ್ಲಿನ ಕಾಂಡ ಕೊರಕ ಹೂಳುಗಳ ನಿಯಂತ್ರಣದ ಕುರಿತು, ಕೃಷಿ ಇಲಾಖೆಯಲ್ಲಿ ದೊರಕುವ ವಿವಿಧ…