ದ್ವಿತೀಯ ಪಿ.ಯು ಪರೀಕ್ಷೆಯಲ್ಲಿ ಗಂಗಾವತಿಯ ಸಂಕಲ್ಪ ಪಿಯು ಕಾಲೇಜಿನ ಶೇ. 76ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ದ್ವಿತೀಯ ಪಿ.ಯು ಪರೀಕ್ಷೆಯಲ್ಲಿ ಗಂಗಾವತಿಯ ಸಂಕಲ್ಪ ಪಿಯು ಕಾಲೇಜಿನ ಶೇ. 76ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಗಂಗಾವತಿ: ಏಪ್ರಿಲ್‌-08 ಮಂಗಳವಾರ ಪ್ರಕಟವಾದ ದ್ವಿತಿಯ ಪಿಯುಸಿ ಫಲಿತಾಂಶದಲ್ಲಿ ನಗರದ ಸಂಕಲ್ಪ ಸ್ವತಂತ್ರ ಪದವಿ ಪೂರ್ವ ಕಾಲೇಜಿಗೆ ಶೇ.76ರಷ್ಟು ಫಲಿತಾಂಶ ಬಂದಿದ್ದು, ಕಲಾ ವಿಭಾಗದಲ್ಲಿ ಜಂಬಣ್ಣ ಎಂಬ ವಿದ್ಯಾರ್ಥಿ, ವಾಣಿಜ್ಯ ವಿಭಾಗದಲ್ಲಿ ಐಶ್ವರ್ಯ ಎಂಬ ವಿದ್ಯಾರ್ಥಿನಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಕಲಾ ವಿಭಾಗದಲ್ಲಿ ಜಂಬಣ್ಣ ಮಾರೆಪ್ಪ ವಿಭೂತಿ ಶೇ.94.66ರಷ್ಟು (568ಅಂಕ), ದುರುಗೇಶ ಜಂಬಣ್ಣ ವಿಭೂತಿ ಶೇ.93.33 ರಷ್ಟು (560ಅಂಕ) ಹಾಗೂ ಹುಲಿಗೆಮ್ಮ ಕುರಿ ವೆಂಕಟೇಶ ಶೇ. 93. ರಷ್ಟು (558) ಅಂಕ ಪಡೆದುಕೊಂಡಿರುತ್ತಾರೆ. ಅದೇರೀತಿ ವಾಣಿಜ್ಯ…

Read More
ದಾರದಿಂದ ದಾರಿತೋರಿ, ನೀರಿನಿಂದ ಕಷ್ಟಕಾರ್ಪಣ್ಯ ಕಳೆಯುತ್ತಿದ್ದ ಶ್ರೀ ನವಣಕ್ಕಿ ನಾಗಪ್ಪ ತಾತನವರು: ಹೆಬ್ಬಾಳ ಶ್ರೀಗಳು

ದಾರದಿಂದ ದಾರಿತೋರಿ, ನೀರಿನಿಂದ ಕಷ್ಟಕಾರ್ಪಣ್ಯ ಕಳೆಯುತ್ತಿದ್ದ ಶ್ರೀ ನವಣಕ್ಕಿ ನಾಗಪ್ಪ ತಾತನವರು: ಹೆಬ್ಬಾಳ ಶ್ರೀಗಳು

ಗಂಗಾವತಿ: ಗಂಗಾವತಿಯ ಸರ್ವ ಜನಾಂಗದ ದೈವೀ ಪುರುಷರಾದ ಪರಮಪೂಜ್ಯ ಶ್ರೀ ನವಣಕ್ಕಿ ನಾಗಪ್ಪ ತಾತನವರು ತಮ್ಮ ಮಂತ್ರಶಕ್ತಿಯಿಂದ ದಾರ ನೀಡಿ, ಬದುಕಿನ ದಾರಿ ತೋರಿಸುತ್ತಿದ್ದರು, ಜೊತೆಗೆ ಕಷ್ಟ, ಸಂಕೋಲೆಗಳನ್ನು ಹೊತ್ತುತಂದ ಭಕ್ತಾದಿಗಳಿಗೆ ಮಂತ್ರಿಸಿದ ನೀರು ನೀಡುವ ಮೂಲಕ ಅವರ ಕಷ್ಟಗಳನ್ನು ಕಳೆಯುತ್ತಿದ್ದರು ಎಂದು ಹೆಬ್ಬಾಳ ಬೃಹನ್ಮಠದ ಪೂಜ್ಯ ಶ್ರೀ ನಾಗಭೂಷಣ ಶಿವಯೋಗಿ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು. ಅವರು ಏಪ್ರಿಲ್-೮ ಮಂಗಳವಾರ ಶ್ರೀ ನವಣಕ್ಕಿ ನಾಗಪ್ಪ ತಾತನವರ ಶಿಲಾ ಮೂರ್ತಿ ಪ್ರತಿಷ್ಠಾಪನೆಯನ್ನು ನೆರವೇರಿಸಿ ಮಾತನಾಡಿದರು. ನವಣಕ್ಕಿ ನಾಗಪ್ಪನವರ ೨೧ನೇ…

Read More
ಹಂಪಿ ಉತ್ಸವದಲ್ಲಿ ವಿಜಯನಗರ ಸಾಮ್ರಾಜ್ಯದ ಕುರಿತ “ಇನ್ ದಿ ಎಂಪೈರ್ ಆಫ್ ದಿ ಗಾಡ್ ಕಿಂಗ್” ಪುಸ್ತಕ ಗಣ್ಯಮಾನ್ಯರಿಂದ ಬಿಡುಗಡೆ

ಹಂಪಿ ಉತ್ಸವದಲ್ಲಿ ವಿಜಯನಗರ ಸಾಮ್ರಾಜ್ಯದ ಕುರಿತ “ಇನ್ ದಿ ಎಂಪೈರ್ ಆಫ್ ದಿ ಗಾಡ್ ಕಿಂಗ್” ಪುಸ್ತಕ ಗಣ್ಯಮಾನ್ಯರಿಂದ ಬಿಡುಗಡೆ

ಗಂಗಾವತಿ: ವಿಶ್ವವಿಖ್ಯಾತ ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಆನೆಗುಂದಿ ಸಂಸ್ಥಾನದ ಮಹಾರಾಜರಾಗಿರುವ ಶ್ರೀ ಕೃಷ್ಣದೇವರಾಯ ಹಾಗೂ ಶ್ರೀಮತಿ ರತ್ನಶ್ರೀರಾಯ್ ಅವರ ಪುತ್ರರಾದ ತಿರುಮಲ ವೆಂಕಟದೇವರಾಯರು ವಿಜಯನಗರ ಸಾಮ್ರಾಜ್ಯದ ವೈಭವ ಕುರಿತು ಬರೆದಿರುವ “ಇನ್ ದಿ ಎಂಪೈರ್ ಆಫ್ ದಿ ಗಾಡ್ ಕಿಂಗ್” ಪುಸ್ತಕ ಫೆಬ್ರವರಿ-೨೮ ರ ಹಂಪಿ ಉತ್ಸವದಲ್ಲಿ ವಸತಿ ಹಾಗೂ ವಕ್ಫ್ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚವರಾದ ಶಿವರಾಜ ತಂಗಡಗಿಯವರು ಸೇರಿದಂತೆ ಗಣ್ಯಮಾನ್ಯರಿಂದ…

Read More
ಶಿಕ್ಷಣದಿಂದ ಮಾತ್ರ ಸಮಾಜದ ಸರ್ವತೋಮುಖ ಅಭಿವೃದ್ಧಿ ಸಾಧ್ಯ: ಹುಲ್ಲೇಶ್

ಶಿಕ್ಷಣದಿಂದ ಮಾತ್ರ ಸಮಾಜದ ಸರ್ವತೋಮುಖ ಅಭಿವೃದ್ಧಿ ಸಾಧ್ಯ: ಹುಲ್ಲೇಶ್

ಗಂಗಾವತಿ: ಸಾಮಾಜಿಕವಾಗಿ ಆರ್ಥಿಕವಾಗಿ ಧಾರ್ಮಿಕವಾಗಿ ಹಾಗೂ ಶೈಕ್ಷಣಿಕವಾಗಿ ತೀರಾ ಹಿಂದುಳಿದ. ಭೋವಿ ಸಮಾಜ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕಲ್ಪಿಸುವುದರ ಮೂಲಕ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಮುಂದಾಗಬೇಕೆಂದು ಭೋವಿ ಸಮಾಜದ ಅಧ್ಯಕ್ಷ. ಹುಲ್ಲೇಶ್ ಹೇಳಿದರು. ಅವರು.ಹಿರೇಜಂತಕಲ್ಲಿನ ಶ್ರೀ ಪೆದ್ದಮ್ಮ ಹಾಗೂ ತಾಯಮ್ಮ ದೇವಿಯ ಜಾತ್ರಾ ಮಹೋತ್ಸವದ ಸಮಾರೂಪ ಸಮಾರಂಭವನ್ನು ಉದ್ದೇಶಿಸಿ ಸಾಧಕರಿಗೆ ಸನ್ಮಾನಿಸಿ ಮಾತನಾಡಿದರು. ಸಮಾಜ ಬಾಂಧವರು ವೃತ್ತಿ ಧರ್ಮ ಪಾಲನೆಯ ಜೊತೆಗೆ ಗುಣಮಟ್ಟದ ಶಿಕ್ಷಣ, ಸಮಾಜದ ಸಂಘಟನೆ ಹಾಗೂ ಹೋರಾಟದ ಮೂಲಕ ಸರ್ಕಾರದಿಂದ ದೊರೆಯಬಹುದಾದ ಸೌಲಭ್ಯಗಳನ್ನು ಪಡೆದುಕೊಂಡು ಸಮಾಜಮುಖಿಯಾಗಿ…

Read More
ಶಂಕರ ಮಠದಲ್ಲಿ ಗುರು ಪೂರ್ಣಿಮಾ ಆಚರಣೆ ಭಾರತೀಯ ಸನಾತನ ಗುರು ಪರಂಪರೆ  ವಿಶ್ವಕ್ಕೆ ಮಾದರಿಯಾಗಿದೆ: ರಾಘವೇಂದ್ರ ಅಳವಂಡಿಕರ್

ಶಂಕರ ಮಠದಲ್ಲಿ ಗುರು ಪೂರ್ಣಿಮಾ ಆಚರಣೆ ಭಾರತೀಯ ಸನಾತನ ಗುರು ಪರಂಪರೆ ವಿಶ್ವಕ್ಕೆ ಮಾದರಿಯಾಗಿದೆ: ರಾಘವೇಂದ್ರ ಅಳವಂಡಿಕರ್

ಗಂಗಾವತಿ: ಭಾರತದ ಸನಾತನ ಗುರು ಪರಂಪರೆ ಪ್ರಸ್ತುತ ದಿನಗಳಲ್ಲಿ ವಿಶ್ವಕ್ಕೆ ಮಾದರಿಯಾಗಿದೆ ಎಂದು ಶಂಕರ ಮಠದ ಹಿರಿಯ ಸದಸ್ಯ ರಾಘವೇಂದ್ರ ಅಳವಂಡಿಕರ್ ಹೇಳಿದರು. ಅವರು ಗುರುವಾರದಂದು ನಗರದ ಶಂಕರ ಮಠದಲ್ಲಿ ಗುರು ಪೂರ್ಣಿಮಾ ಆಚರಣೆಯ ಧರ್ಮ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಹಾಭಾರತವನ್ನು ರಚಿಸಿದ ವೇದವ್ಯಾಸರು ಜನಿಸಿದ ಆಷಾಢ ಮಾಸದ ಹುಣ್ಣಿಮೆಯ ದಿನವನ್ನು ಗುರು ಪೂರ್ಣಿಮಾ ಎಂದು ಆಚರಿಸಲಾಗುತ್ತದೆ. ಇದರ ಅರ್ಥ ಗುರುವಿನ ಪೂಜಾ ದಿನವಾಗಿದ್ದು, ಪ್ರಥಮವಾಗಿ ಮಾತೃದೇವೋಭವ, ಪಿತೃದೇವೋಭವ ಹಾಗೂ ಆಚಾರ್ಯ ದೇವೋಭವವೆಂದು ಕರೆಯಲಾಗುತ್ತದೆ ಎಂದು ಮಾರ್ಮಿಕವಾಗಿ…

Read More
ಐಪಿಎಲ್ ಕ್ರಿಕೆಟ್ ಪ್ರೇಮಿಗಳಿಗೆ ಲೇಟೆಸ್ಟ್ ಅಪ್ಡೇಟ್..!

ಐಪಿಎಲ್ ಕ್ರಿಕೆಟ್ ಪ್ರೇಮಿಗಳಿಗೆ ಲೇಟೆಸ್ಟ್ ಅಪ್ಡೇಟ್..!

ಐಪಿಎಲ್ 2025 ಕ್ಕಿಂತ ಮೊದಲು ಡಿಸ್ನಿ ಹಾಟ್‌ಸ್ಟಾರ್ ಮತ್ತು ಜಿಯೋಸಿನಿಮಾ ವಿಲೀನವಾಗಿವೆ.  ಎರಡೂ ಪ್ಲಾಟ್‌ಫಾರ್ಮ್‌ ಈಗ ಜಿಯೋಹಾಟ್‌ಸ್ಟಾರ್ ಎಂಬ ಒಂದೇ ಅಪ್ಲಿಕೇಶನ್‌ ಆಗಿದೆ.  ಅಪ್ಲಿಕೇಶನ್ ಬಳಕೆದಾರರಿಗೆ ಕೆಲವು ನಿಮಿಷಗಳ ಕಾಲ ಐಪಿಎಲ್ ಪಂದ್ಯಗಳನ್ನು ಉಚಿತವಾಗಿ ವೀಕ್ಷಿಸಲು ಅನುಮತಿಸುತ್ತದೆ, ಆದರೆ ಮೊಬೈಲ್ ಸಾಧನಗಳಲ್ಲಿ ಪೂರ್ಣ ಪಂದ್ಯಗಳನ್ನು ವೀಕ್ಷಿಸಲು ಚಂದಾದಾರಿಕೆ ಅವಕಾಶ ಕಲ್ಪಿಸಲಾಗಿರುತ್ತದೆ. ಐಪಿಎಲ್ 2025ರ ಸೀಸನ್ ಮುಂದಿನ ಮಾರ್ಚ್‌ನಲ್ಲಿ ಪ್ರಾರಂಭವಾಗಲಿದ್ದು, ಮೊದಲ ಪಂದ್ಯ ಮಾರ್ಚ್ 22 ರಂದು ಹಾಲಿ ಚಾಂಪಿಯನ್ ಕೆ.ಕೆ.ಆರ್ ಮತ್ತು ಆರ್.ಸಿ.ಬಿ ನಡುವೆ ನಡೆಯಲಿದೆ. ತಮ್ಮ…

Read More

11ನೇ ವರ್ಷದ ವಾಸವಿ ದೀಕ್ಷಾ ಮಾಲಾಧಾರಿಗಳಿಂದ ಕೊಲ್ಲಾಪುರ ಮಹಾಲಕ್ಷ್ಮಿದೇವಿ ದರ್ಶನಕ್ಕೆ ಯಾತ್ರೆ

ಗಂಗಾವತಿ: ಹಿರೇಜಂತಕಲ್ ವಿರುಪಾಪುರ ಆರ್ಯವೈಶ್ಯ ಸಮಾಜದ ವತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಿಂದ ಶ್ರೀ ಕೊಲ್ಲಾಪುರ ಮಹಾಲಕ್ಷ್ಮಿದೇವಿ ದರ್ಶನಕ್ಕೆ 11ನೇ ವರ್ಷದ ವಾಸವಿ ದೀಕ್ಷಾ ಮಾಲಾಧಾರಿಗಳಿಂದ ಪುಷ್ಯ ಮಹತ್ವದ ನಿಮಿತ್ತವಾಗಿ ಯಾತ್ರೆ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹಿರೇಜಂತಕಲ್ ವಿರುಪಾಪುರ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ಪುಷ್ಪ ಮಾಸದ ನಿಮಿತ್ತವಾಗಿ ನಾವು 11ನೇ ವರ್ಷದ ಶ್ರೀ ಕೊಲ್ಲಾಪುರ ಮಹಾಲಕ್ಷ್ಮಿ ದೇವಸ್ಥಾನಕ್ಕೆ ವಾಸವಿ ದೀಕ್ಷಾ ಮಾಲಾಧಾರಿಗಳಿಂದ ಪ್ರತಿ ವರ್ಷದಂತೆ ಈ ವರ್ಷವೂ ಸುಮಾರು 26 ಜನ…

Read More
The Art of Mindful Eating

The Art of Mindful Eating

Explore the benefits of mindful eating practices for overall well-being. A wonderful tranquility has taken proprietorship of my entirety soul, like these sweet mornings of spring which I appreciate with my aggregate heart. I am so playful, my costly companion, so ingested inside the astonishing sense of immaterial quiet nearness, that I neglect my blessings….

Read More
ಗಂಗಾವತಿ ನಗರಸಭೆಯ ಪೌರಕಾರ್ಮಿಕಳಾದ ಮಾಯಮ್ಮ ಅವರು  ರಾಜ್ಯಮಟ್ಟದ ಡಾ. ಬಾಬು ಜಗಜೀವನರಾಮ್ ಪ್ರಶಸ್ತಿಗೆ ಭಾಜನರಾಗಿರುವುದು ಸ್ವಾಗತಾರ್ಹ

ಗಂಗಾವತಿ ನಗರಸಭೆಯ ಪೌರಕಾರ್ಮಿಕಳಾದ ಮಾಯಮ್ಮ ಅವರು ರಾಜ್ಯಮಟ್ಟದ ಡಾ. ಬಾಬು ಜಗಜೀವನರಾಮ್ ಪ್ರಶಸ್ತಿಗೆ ಭಾಜನರಾಗಿರುವುದು ಸ್ವಾಗತಾರ್ಹ

ಗಂಗಾವತಿ: ರಾಜ್ಯ ಸರ್ಕಾರ ನೀಡಲ್ಪಡುವ ರಾಜ್ಯಮಟ್ಟದ ಡಾ. ಬಾಬು ಜಗಜೀವನರಾಮ್ ಪ್ರಶಸ್ತಿಗೆ ಮಾಯಮ್ಮ ಆಯ್ಕೆ. ಮಾಯಮ್ಮ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರಸಭೆಯಲ್ಲಿ ಪೌರಕಾರ್ಮಿಕಳಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಏಪ್ರಿಲ್-೫ ರಂದು ಶನಿವಾರ ವಿಧಾನಸೌಧದಲ್ಲಿ ಸರ್ಕಾರದಿಂದ ಪ್ರಶಸ್ತಿ ಪಡೆದಿರುತ್ತಾರೆ. ಇದಕ್ಕೆ ಕ್ರಾಂತಿಚಕ್ರ ಬಳಗದ ರಾಜ್ಯ ಅಧ್ಯಕ್ಷರಾದ ಭಾರಧ್ವಾಜ್ ಹರ್ಷ ವ್ಯಕ್ತಪಡಿಸಿದರು. ಪ್ರಶಸ್ತಿಗೆ ಭಾಜನರಾದ ಮಾಯಮ್ಮ ಅವರನ್ನು ಇಂದು ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್‌ನಲ್ಲಿ ಕ್ರಾಂತಿಚಕ್ರ ಬಳಗದವತಿಯಿಂದ ಗೌರವಯುತವಾಗಿ ಅಭಿನಂದನೆ ಸಲ್ಲಿಸಲಾಯಿತು.

Read More
ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರಟಗಿ ತಾಲೂಕ ಯುವ ಘಟಕದ ಅಧ್ಯಕ್ಷರಾಗಿ ದೇವರಾಜ ಬೂದುಗುಂಪ ನೇಮಕ

ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರಟಗಿ ತಾಲೂಕ ಯುವ ಘಟಕದ ಅಧ್ಯಕ್ಷರಾಗಿ ದೇವರಾಜ ಬೂದುಗುಂಪ ನೇಮಕ

ಗಂಗಾವತಿ: ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಗೌರವಾಧ್ಯಕ್ಷರಾದ ನರಸಿಂಹಲು ಚಿಂತಲಕುಂಟ, ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಯಲ್ಲಪ್ಪ ಕಟ್ಟಿಮನಿ ಇವರುಗಳ ನೇತೃತ್ವದಲ್ಲಿ ಮಾರ್ಚ್-೩ ಸೋಮವಾರ ಗಂಗಾವತಿ ನಗರದ ಸರ್ಕೀಟ್ ಹೌಸ್‌ನಲ್ಲಿ ಕಾರಟಗಿ ತಾಲೂಕ ಯುವ ಘಟಕದ ಅಧ್ಯಕ್ಷರನ್ನಾಗಿ ದೇವರಾಜ ಬೂದುಗುಂಪ ಅವರನ್ನು ನೇಮಕ ಮಾಡಲಾಯಿತು. ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಯಲ್ಲಪ್ಪ ಕಟ್ಟಿಮನಿಯವರು ನೇಮಕಾತಿ ಆದೇಶ ಪತ್ರ ನೀಡಿ, ಕಾರಟಗಿ ತಾಲ್ಲೂಕ ಕೇಂದ್ರದಾಧ್ಯಂತ ಪ್ರವಾಸ ಮಾಡಿ ಅಥವಾ ಪತ್ರಿಕಾ ಪ್ರಕಟಣೆಯ ಮೂಲಕ ಸಂಘಟನೆ ಬಲಪಡಿಸಲು ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.

Read More

VISHWAROOPA NEWS BLOG

Infinite

Skip to content ↓