ತಂಬೂರಿ ಪದ ಗಾಯಕರು ಕೆಬ್ಬೇಪುರದ ಆರ್. ಸಿದ್ಧರಾಜು ಗೊರೂರು ಅನಂತರಾಜು, ಹಾಸನ.

ತಂಬೂರಿ ಪದ ಗಾಯಕರು ಕೆಬ್ಬೇಪುರದ ಆರ್. ಸಿದ್ಧರಾಜು ಗೊರೂರು ಅನಂತರಾಜು, ಹಾಸನ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕೆಬ್ಬೇಪುರದ ಆರ್. ಸಿದ್ಧರಾಜು ಅವರು ಪ್ರಸಿದ್ಧ ತಂಬೂರಿ ಪದ ಕಲಾವಿದರಾಗಿದ್ದಾರೆ. ಇವರು ರಾತ್ರಿಯಿಡೀ ತಂಬೂರಿ ನುಡಿಸಿ ಜನಪದ ಕಾವ್ಯಗಳನ್ನು ಹಾಡುವ ಅಪಾರ ಪ್ರತಿಭೆ ಹೊಂದಿರುವ ಕಲಾವಿದರು. ತಂದೆ ದಿವಂಗತ ಕೆ.ಬಿ.ರಾಚಯ್ಯ ಆಕಾಶವಾಣಿಯ ಎ-ಗ್ರೇಡ್ ಜನಪದ ಕಲಾವಿದರಾಗಿದ್ದರು. ಹಾಡುಗಾರಿಕೆಯ ಕಲೆಯನ್ನು ತಂದೆಯಿಂದಲೇ ಇವರು ಸಂಪಾದಿಸಿದ್ದಾರೆ. ಇವರು ಕೂಡ ಆಕಾಶವಾಣಿಯಲ್ಲಿ ಎ-ಗ್ರೇಡ್ ಕಲಾವಿದರಾಗಿದ್ದಾರೆ. ೪೨ ವರ್ಷಗಳಿಂದ ಮೃತರ ಸ್ಮರಣೆ, ಸಾಂಸ್ಕೃತಿಕ ಕಾರ್ಯಕ್ರಮ, ಜಾತ್ರೆ, ಉತ್ಸವಗಳಲ್ಲಿ ತಂಬೂರಿ ಪದಗಳನ್ನು ಹಾಡಿ ಜನರ ಮನ ಗೆದ್ದಿದ್ದಾರೆ. ಇವರು…

Read More
ಗಂಗಾವತಿ ನಗರದ ಕೊಟ್ಟೂರು ಬಸವೇಶ್ವರ ಸಭಾಂಗಣ ಮುಂಬಾಗದಲ್ಲಿ ಕನ್ನಡ ಕನಸು ಯುಟ್ಯೂಬ್ ಚಾನೆಲ್ ಉದ್ಘಾಟನೆ

ಗಂಗಾವತಿ ನಗರದ ಕೊಟ್ಟೂರು ಬಸವೇಶ್ವರ ಸಭಾಂಗಣ ಮುಂಬಾಗದಲ್ಲಿ ಕನ್ನಡ ಕನಸು ಯುಟ್ಯೂಬ್ ಚಾನೆಲ್ ಉದ್ಘಾಟನೆ

ಗಂಗಾವತಿ ನಗರದ ಕೊಟ್ಟೂರು ಬಸವೇಶ್ವರ ದೇವಾಲಯ ಮುಂಭಾಗದಲ್ಲಿ ಕನ್ನಡ ಕನಸು ಯುಟ್ಯೂಬ್ ಚಾನೆಲ್ ಉದ್ಘಾಟಸಿತು. ಹುಸೇನಪ್ಪ ಹಂಚಿನಾಳ ವಕೀಲರು ಮಾಜಿ ನಗರಸಭೆ ಅಧ್ಯಕ್ಷ, ಈ ದಿನಮಾನಗಳಲ್ಲಿ ಇಂತಹ ನೂರಾರು ಯುಟ್ಯೂಬ್ ಚಾನೆಲ್ ಗಳು ಹುಟ್ಟುತ್ತವೆ. ಆದರೆ ಆ ಚಾನೆಲ್ ಗಳು ತಾತ್ಕಾಲಿಕವಾಗಿ ಪ್ರಚಾರದಲ್ಲಿ ಇರುತ್ತದೆ. ಅದೇ ರೀತಿಯಾಗಿ ನಿಮ್ಮ ಚಾನೆಲ್ ಕೂಡ ಆ ರೀತಿ ಆಗಬಾರದು. ನೀವು ನೋಡಿಕೊಳ್ಳಬೇಕು ಎಂದರು. ನೀವು ರಾಮಕೃಷ್ಣ ಅವರು ಮೊದಲಿನಿಂದ ವಿವಿಧ ವೃತ್ತಿಗಳ ಮೂಲಕವೇ ಪ್ರಸಿದ್ಧವಾದವರು ಮತ್ತು ಮಾಧ್ಯಮ ವೃತ್ತಿಯಲ್ಲಿ ಕೂಡ…

Read More
ಬದುಕು ‘ಹಾವು-ಏಣಿಯಾಟ ಜಯಪ್ಪ ಹೊನ್ನಾಳಿ

ಬದುಕು ‘ಹಾವು-ಏಣಿಯಾಟ ಜಯಪ್ಪ ಹೊನ್ನಾಳಿ

ಬದುಕು ಹಾವು ಏಣಿಯಾಟ, ಅದರಲ್ಲಿ ದುರಾಸೆ, ದುಃಖ, ಜಾತಿ, ಮತ, ಕುಲ, ಧರ್ಮಗಳೆಂಬ ವಿಷಕಾರುವ ಹಾವುಗಳು ಜಾಸ್ತಿ, ‘ಬುದ್ಧ-ಬಸವ-ಅಂಬೇಡ್ಕರ್’ ಮುಂತಾದವರಿಲ್ಲಿ ಏಣಿಗಳು, ಆ ಏಣಿಗಳನ್ನು ಹಿಡಿದುಕೊಂಡು ನಾವು ಮೇಲೇರಬೇಕಾಗಿದೆ, ಅದರಲ್ಲೂ ಮುಖ್ಯವಾಗಿ ನಾವು ಅಂದರೆ ಬರೆವಣಿಗೆಯಲ್ಲಿ ತೊಡಗಿಸಿಕೊಂಡವರು, ಬರೆಯದ ಸಾವಿರಾರು ಜನರ ಪ್ರತಿನಿಧಿಗಳಾಗಿ, ಜಾತ್ಯತೀತರಾಗಿ ಜಗತ್ತಿಗೆ ಆದರ್ಶವಾಗಬೇಕಾಗಿದೆ, ತಾತೀತನಾಗದವನು, ಕುಲಾತೀತನಾಗದವನು ಎಂದಿಗೂ ಕವಿಯಾಗಲಾರ, ಮಮತೆ ಸಮತೆಗಳ ತನ್ನೆರಡೂ ಕಣ್ಣಾಗಿಸಿಕೊಂಡವ ಮಾತ್ರ ಕವಿಯಾಗಲು ಸಾಧ್ಯ, ರಾಜಕಾರಣಿಗಳ, ಮಂತ್ರಿ ಮಹೋದಯರ ಶಿಫಾರಸ್ಸಿನಿಂದ ಯಾರೇ ಕವಿಗೋಷ್ಠಿಯ ವೇದಿಕೆಗಳನ್ನೇರಿದರೂ, ಸಹೃದಯರೆದೆಯ ಸಿಂಹಾಸನವನ್ನೇರುವುದು ಅಸಾಧ್ಯ,…

Read More
ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಯವರ ೭೫ನೆಯ ವರ್ಧಂತಿ ಮಹೋತ್ಸವ.. ಸನಾತನದ ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸಿದ ಕೀರ್ತಿ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರಿಗೆ ಸಲ್ಲುತ್ತದೆ: ನಾರಾಯಣ ವೈದ್ಯ

ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಯವರ ೭೫ನೆಯ ವರ್ಧಂತಿ ಮಹೋತ್ಸವ.. ಸನಾತನದ ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸಿದ ಕೀರ್ತಿ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರಿಗೆ ಸಲ್ಲುತ್ತದೆ: ನಾರಾಯಣ ವೈದ್ಯ

ಗಂಗಾವತಿ: ಭಾರತದ ಸನಾತನ ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸಿದ ಕೀರ್ತಿ ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರಿಗೆ ಸಲ್ಲುತ್ತದೆ ಎಂದು ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು. ಅವರು ಏಪ್ರಿಲ್-೩ ಗುರುವಾರ ಶೃಂಗೇರಿಯ ಜಗದ್ಗುರುಗಳಾದ ಪರಮಪೂಜ್ಯ ಭಾರತೀ ತೀರ್ಥ ಮಹಾಸ್ವಾಮಿಗಳ ೫೦ನೇ ವರ್ಷದ ಸುವರ್ಣ ಸಂಭ್ರಮ ಹಾಗೂ ವಜ್ರೋತ್ಸವ ೭೫ನೇಯ ವರ್ಧಂತಿ ಮಹೋತ್ಸವ ಸಮಾರಂಭದ ನಿಮಿತ್ಯ ಶಂಕರ ಮಠದಲ್ಲಿ ಆಯೋಜಿಸಲಾದ ಧಾರ್ಮಿಕ ಸಮಾರಂಭದ ಧರ್ಮಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅವಸಾನದ ಅಂಚಿನಲ್ಲಿದ್ದ ಹಿಂದೂ ಧರ್ಮವನ್ನು…

Read More

ಸಂಸ್ಕೃತ ಭಾಷೆ ಎಲ್ಲಾ ಭಾಷೆಗಳ ಮೂಲಭಾಷೆ: ಶರಣಬಸವ ತಾತನನವರು

ಗಂಗಾವತಿ: ಸಂಸ್ಕೃತ ಭಾಷೆ ಎಲ್ಲಾ ಭಾಷೆಗಳ ಮೂಲಭಾಷೆಯಾಗಿದೆ. ಈ ಭಾಷೆಯು ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಇದನ್ನು ದೇವನಗರಲಿಪಿ ಎಂದು ಕರೆಯುತ್ತಾರೆ. ಈ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ಭಾಷೆಯು ಯಾವುದೇ ಮತ, ಧರ್ಮಕ್ಕೆ ಮೀಸಲಾಗಿರುವುದಿಲ್ಲ. ಯಾರು ಬೇಕಾದರೂ ಕಲಿಯಬಹುದು, ಇದಕ್ಕೆ ವಯೋಮಿತಿ ಇರುವುದಿಲ್ಲ ಎಂದು ಅರಳಹಳ್ಳಿಯ ಶ್ರೀ ರಾಜರಾಜೇಶ್ವರಿ ಜಾನಪದ ಸಾಂಸ್ಕೃತಿಕ ಕಲಾಭಿವೃದ್ಧಿ ಸಂಘದ ಅಧ್ಯಕ್ಷರಾದ ಪೂಜ್ಯ ಶ್ರೀ ಶರಣಬಸವ ತಾತನವರು ತಿಳಿಸಿದರು.ಅವರು ಡಿಸೆಂಬರ್-೮ ಭಾನುವಾರ ನಗರದ ಹೊಸಳ್ಳಿ ರಸ್ತೆಯ ಕನ್ನಡ ಜಾಗೃತಿ ಭವನದಲ್ಲಿ…

Read More
ಇಸ್ಲಾಂಪುರದ ಅಲಿ ಟ್ರಾವೆಲ್ಸ್‌ ವತಿಯಿಂದ ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ

ಇಸ್ಲಾಂಪುರದ ಅಲಿ ಟ್ರಾವೆಲ್ಸ್‌ ವತಿಯಿಂದ ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ

ಗಂಗಾವತಿ: ಗಂಗಾವತಿಯ ಇಸ್ಲಾಂಪುರದಲ್ಲಿ ಅಲಿ ಟ್ರಾವೆಲ್ಸ್ ಇಸ್ಲಾಂಪುರ ಇವರ ವತಿಯಿಂದ ಯುಗಾದಿ ಹಬ್ಬದ ಅಂಗವಾಗಿ ಸಾರ್ವಜನಿಕರಿಗೆ ಮಜ್ಜಿಗೆಯನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದೇ ರೀತಿ ನಿರಂತರವಾಗಿ ನಡೆಯುವ ಕುಡಿಯುವ ನೀರಿನ ಅರವಟ್ಟಿಗೆಯನ್ನು ನಗರಸಭೆಯ ಮಾಜಿ ಸದಸ್ಯರಾದ ದಿವಂಗತ ಮೆಹಬೂಬುಸಾಬ್ ಅವರ ಪುತ್ರರಾದ ಬೇವಿನಗಿಡದ ಮುನ್ನ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರ ಸ್ನೇಹಿತರು, ಬಂಧುಬಳಗದವರು, ಹಿತೈಷಿಗಳು ಉಪಸ್ಥಿತರಿದ್ದರು.

Read More
ಸರ್, ನನ್ನ ಕ್ಸಾನ್ಸರ್ ನೋವಲ್ಲಿ ಸ್ವಾಂತನ ನೀಡಿದ್ದು ನನ್ನ ಹಾಡು. ನಾನು ಸ್ನೇಹ ತೀರ್ಥಹಳ್ಳಿ

ಸರ್, ನನ್ನ ಕ್ಸಾನ್ಸರ್ ನೋವಲ್ಲಿ ಸ್ವಾಂತನ ನೀಡಿದ್ದು ನನ್ನ ಹಾಡು. ನಾನು ಸ್ನೇಹ ತೀರ್ಥಹಳ್ಳಿ

ಸಾರ್, ನಮಸ್ಕಾರ. ನನ್ನ ಹೆಸರು ಸ್ನೇಹ, ಊರು ತೀರ್ಥಹಳ್ಳಿ. ನನಗೆ ಸಂಗೀತವೇ ಉಸಿರು, ಕನಸು, ಜೀವನದ ಭಾಗವಾಗಿದೆ. ನಾಲ್ಕನೇ ತರಗತಿಯಿಂದಲೇ ವೇದಿಕೆ ಮೇಲೆ ಹಾಡುತ್ತಿದ್ದೆ. ಪಿಯುಸಿವರೆಗೂ ಪ್ರತಿಯೊಂದು ಕಾರ್ಯಕ್ರಮದಲ್ಲಿ ಪ್ರಥಮ ಬಹುಮಾನ ಗಳಿಸುತ್ತಿದ್ದೆ. ಮದುವೆಯ ನಂತರ ಬೇರೆ ಊರಿಗೆ ಹೋಗಬೇಕಾಯಿತು. ಅಲ್ಲಿ ನನ್ನನ್ನು ಗುರುತಿಸುವವರಿಗೆ ಸ್ವಲ್ಪ ಸಮಯ ಬೇಕಾಯಿತು. ಒಮ್ಮೆ ಮನಸ್ಸು ಮಾಡಿ ಒಂದು ಸ್ಪರ್ಧೆಗೆ ಹೋದೆ. ಅಲ್ಲಿ ಭಾವಗೀತೆ ಹಾಗೂ ಜನಪದ ಗೀತೆ ಸ್ಪರ್ಧೆ ಇತ್ತು. 125 ಜನ ಸ್ಪರ್ಧಿಗಳು ಇದ್ದರು. ಎಲ್ಲರೂ ಚೆನ್ನಾಗಿ ಹಾಡಿದರು….

Read More
ಶಂಕರ ಮಠದಲ್ಲಿ ಗುರು ಪೂರ್ಣಿಮಾ ಆಚರಣೆ ಭಾರತೀಯ ಸನಾತನ ಗುರು ಪರಂಪರೆ  ವಿಶ್ವಕ್ಕೆ ಮಾದರಿಯಾಗಿದೆ: ರಾಘವೇಂದ್ರ ಅಳವಂಡಿಕರ್

ಶಂಕರ ಮಠದಲ್ಲಿ ಗುರು ಪೂರ್ಣಿಮಾ ಆಚರಣೆ ಭಾರತೀಯ ಸನಾತನ ಗುರು ಪರಂಪರೆ ವಿಶ್ವಕ್ಕೆ ಮಾದರಿಯಾಗಿದೆ: ರಾಘವೇಂದ್ರ ಅಳವಂಡಿಕರ್

ಗಂಗಾವತಿ: ಭಾರತದ ಸನಾತನ ಗುರು ಪರಂಪರೆ ಪ್ರಸ್ತುತ ದಿನಗಳಲ್ಲಿ ವಿಶ್ವಕ್ಕೆ ಮಾದರಿಯಾಗಿದೆ ಎಂದು ಶಂಕರ ಮಠದ ಹಿರಿಯ ಸದಸ್ಯ ರಾಘವೇಂದ್ರ ಅಳವಂಡಿಕರ್ ಹೇಳಿದರು. ಅವರು ಗುರುವಾರದಂದು ನಗರದ ಶಂಕರ ಮಠದಲ್ಲಿ ಗುರು ಪೂರ್ಣಿಮಾ ಆಚರಣೆಯ ಧರ್ಮ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಹಾಭಾರತವನ್ನು ರಚಿಸಿದ ವೇದವ್ಯಾಸರು ಜನಿಸಿದ ಆಷಾಢ ಮಾಸದ ಹುಣ್ಣಿಮೆಯ ದಿನವನ್ನು ಗುರು ಪೂರ್ಣಿಮಾ ಎಂದು ಆಚರಿಸಲಾಗುತ್ತದೆ. ಇದರ ಅರ್ಥ ಗುರುವಿನ ಪೂಜಾ ದಿನವಾಗಿದ್ದು, ಪ್ರಥಮವಾಗಿ ಮಾತೃದೇವೋಭವ, ಪಿತೃದೇವೋಭವ ಹಾಗೂ ಆಚಾರ್ಯ ದೇವೋಭವವೆಂದು ಕರೆಯಲಾಗುತ್ತದೆ ಎಂದು ಮಾರ್ಮಿಕವಾಗಿ…

Read More

ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಆಡಳಿತ ಮಂಡಳಿಯ ನಾಮನಿರ್ದೇಶನ ಸದಸ್ಯರಾಗಿ ಮಹಾಂತೇಶಗೌಡ. ಬ ಪಾಟೀಲ ನೇಮಕ

ಕೊಪ್ಪಳ : ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಆಡಳಿತ ಮಂಡಳಿ ನಾಮನಿರ್ದೇಶನ ಸದಸ್ಯರಾಗಿ ಕೃಷಿ ಉದ್ಯಮಿ ಮಹಾಂತೇಶಗೌಡ. ಬ. ಪಾಟೀಲ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಮಾಡಿದ್ದಾರೆ. ರಾಜ್ಯಪಾಲರಾದ ಥಾವರರಚಂದ್ ಗೆಹ್ಲೋಟ್ ಅವರ ಅನುಮೋದನೆ ಮೇರೆಗೆ ರಾಜ್ಯಪಾಲರ ಅಧೀನ ಕಾರ್ಯದರ್ಶಿ ಪ್ರಶಾಂತಕುಮಾರ್ ಅವರು ಮಹಾಂತೇಶಗೌಡ. ಬ.ಪಾಟೀಲ ಅವರನ್ನು ಮುಂದಿನ ಮೂರು ವರ್ಷದ ಅವಧಿಗೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಆಡಳಿತ ಮಂಡಳಿಯ ಸದಸ್ಯರಾಗಿ ನೇಮಕ ಮಾಡಿ ಆದೇಶ‌ ಮಾಡಿದ್ದಾರೆ. ಇನ್ನು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ…

Read More

ದೇಶದ ಆಹಾರ ಭದ್ರತೆಗೆ ರೈತರ ಕೊಡುಗೆ ಅನನ್ಯವಾಗಿದೆ: ಶ್ರೀಧರ್ ಕೇಸರಹಟ್ಟಿ

ಗಂಗಾವತಿ: ಪ್ರಸ್ತುತ ವೈಜ್ಞಾನಿಕ ಯುಗದಲ್ಲಿ ಸಾಕಷ್ಟು ಅಭಿವೃದ್ಧಿಪಥದಲ್ಲಿ ಮುಂದೆ ಸಾಗಿದ್ದರೂ ಸಹ. ಪ್ರಮುಖವಾಗಿ ಜನತೆಗೆ ಅಗತ್ಯ ಇರುವ ಆಹಾರಕ್ಕೆ ಸಂಬಂಧಿಸಿದಂತೆ, ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತಾಪಿ ವರ್ಗ ಅವರ ಸೇವೆ ಅನನ್ಯವಾಗಿದೆ ಎಂದು ರಾಯಚೂರು ಕೃಷಿ ವಿಶ್ವವಿದ್ಯಾಲಯದ ಮಾಜಿ ಸದಸ್ಯ ಶ್ರೀಧರ್ ಕೇಸರಹಟ್ಟಿ ಹೇಳಿದರು. ಅವರು ಶ್ರೀರಾಮನಗರದ ಶ್ರೀಮತಿ ಪರಿಮಳಬಾಯಿ ನಾರಾಯಣರಾವ್ ಅಪ್ಸಾನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ. ಸೋಮವಾರದಂದು ಜರುಗಿದ ರಾಷ್ಟ್ರೀಯ ರೈತರ ದಿನಾಚರಣೆ ಹಾಗೂ ಸಾಧಕ ರೈತರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ದೇಶವಾಸಿಗಳಿಗೆ ಹೊಟ್ಟೆ…

Read More