ಆಷಾಢ ಏಕಾದಶಿ ಪ್ರಯುಕ್ತ ಶ್ರೀ ಪಾಂಡುರಂಗ ದೇವಸ್ಥಾನಕ್ಕೆ ಭಕ್ತರ ದರ್ಶನ

ಆಷಾಢ ಏಕಾದಶಿ ಪ್ರಯುಕ್ತ ಶ್ರೀ ಪಾಂಡುರಂಗ ದೇವಸ್ಥಾನಕ್ಕೆ ಭಕ್ತರ ದರ್ಶನ

ಗಂಗಾವತಿ ನಗರಸಭೆ ವ್ಯಾಪ್ತಿಯ ಪಂಪಾ ನಗರದ ಗೋಂದೊಳಿ ಸಮಾಜದ ಶ್ರೀ ಪಾಂಡುರಂಗ ಮಾಹಿತಿ ದೇವಸ್ಥಾನಕ್ಕೆ ರವಿವಾರದಂದು ಆಷಾಢ ಮಾಸದ ಪ್ರಥಮ ಏಕಾದಶಿಯ ಪ್ರಯುಕ್ತ ಅಪಾರ ಸಂಖ್ಯೆಯ ಭಕ್ತಾದಿಗಳು ಆಗಮಿಸಿ ದರ್ಶನ ಪಡೆದು ಪುನೀತರಾದರು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕ ಪ್ರಕಾಶ್ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ ಸಹ ಪಾಂಡುರಂಗ ದೇವಸ್ಥಾನದಲ್ಲಿ ಬೆಳಿಗ್ಗೆ ಕಾಕಡ ಆರತಿ ಪಂಚಾಮೃತ ಅಭಿಷೇಕ ಅಷ್ಟೋತ್ತರ ಶತನಾಮಾವಳಿ ಸೇರಿದಂತೆ ವಿವಿಧ ಹೂಗಳಿಂದ ಅಲಂಕಾರಿಸಲಾಗಿತ್ತು ಎಂದು ತಿಳಿಸಿದರು. ವಿವಿಧ ಸಮಾಜದ ಭಕ್ತಾದಿಗಳು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Read More
ಉಮಾಕಾಂತ ಅವರೆಡ್ಡಿ ಅವರಿಗೆ ದ್ರಾವಿಡಿಯನ್ ವಿಶ್ವವಿದ್ಯಾಲಯದಿಂದ ಪಿಹೆಚ್.ಡಿ ಪದವಿ ಪ್ರದಾನ.

ಉಮಾಕಾಂತ ಅವರೆಡ್ಡಿ ಅವರಿಗೆ ದ್ರಾವಿಡಿಯನ್ ವಿಶ್ವವಿದ್ಯಾಲಯದಿಂದ ಪಿಹೆಚ್.ಡಿ ಪದವಿ ಪ್ರದಾನ.

ಗಂಗಾವತಿ: ತಾವರಗೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂಗ್ಲಭಾಷಾ ಸಹಪ್ರಾಧ್ಯಾಪಕರಾದ ಉಮಾಕಾಂತ ಅವರೆಡ್ಡಿ ಆವರಿಗೆ ಆಂಧ್ರಪ್ರದೇಶದ ಕುಪ್ಪಮ್‌ನ ದ್ರಾವಿಡಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ವಿಶ್ವವಿದ್ಯಾಲಯದ ಆಂಗ್ಲಭಾಷೆ ವಿಭಾಗದ ಸಂಶೋಧನಾ ವಿದ್ಯಾರ್ಥಿ ಉಮಾಕಾಂತ ಅವರೆಡ್ಡಿ ಅವರು ಡಾ. ಜಿ. ಉಮಾಮಹೇಶ್ವರ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಡಾ. ಅಮಿತಾವ್ ಘೋಶ್: ಎ ನ್ಯಾಷನಲಿಸ್ಟಿಕ್ ಅಪ್ರೋಚ್’ ಎಂಬ ವಿಷಯದ ಕುರಿತು ನಡೆಸಿದ ಸಂಶೋಧನಾ ಪ್ರಬಂಧಕ್ಕೆ ಆಂಧ್ರಪ್ರದೇಶದ ಕುಪ್ಪಮ್ ದ್ರಾವಿಡಿಯನ್ ವಿಶ್ವವಿದ್ಯಾನಿಲಯ ಪಿಎಚ್.ಡಿ ಪದವಿ ನೀಡಿದೆ. ವಿವಿಧ ಸರ್ಕಾರಿ ಪ್ರಥಮ…

Read More

ನಿರ್ಮಲಾ ತುಂಗಭದ್ರಾ ಜನಜಾಗೃತಿ ಅಭಿಯಾನ

ಡಿ.13 ಶುಕ್ರವಾರರಂದು ಗಂಗಾವತಿ ಚಾರಣ ಬಳಗ, ಪರಿಸರ ಸೇವಾ ಟ್ರಸ್ಟ್ ಹಾಗೂ ಕಿಷ್ಕಿಂದ ಯುವ ಚಾರಣ ಬಳಗ ವತಿಯಿಂದ ನಿರ್ಮಲಾ ತುಂಗಭದ್ರಾ ಅಭಿಯಾನ ಕುರಿತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಣವಾಳದಲ್ಲಿ ಪ್ರಾರ್ಥನಾ ಸಮಯದಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನದಡಿಯಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ನಾಡು ನುಡಿ, ಜಲಮೂಲ, ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ ತ್ಯಾಜ್ಯ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು . ಈ ಸಮಯದಲ್ಲಿ ಶಿಕ್ಷಕರಾದ ರತ್ನಾ ಕೊಟ್ರಶೆಟ್ಟಿ, ಮೇನಕಾ, ಶರಣಪ್ಪ, ಮೈಲಾರಪ್ಪ ಬೂದಿಹಾಳ ಮತ್ತು ಅತಿಥಿ ಶಿಕ್ಷಕರು ಹಾಜರಿದ್ದರು.

Read More
ಶಿವರಾತ್ರಿ ಪ್ರಯುಕ್ತ ಇಷ್ಟಲಿಂಗ ಧೀಕ್ಷೆ ಹಾಗೂ ಪ್ರಾತ್ಯಕ್ಷಿತೆ ಸಮಾರಂಭ

ಶಿವರಾತ್ರಿ ಪ್ರಯುಕ್ತ ಇಷ್ಟಲಿಂಗ ಧೀಕ್ಷೆ ಹಾಗೂ ಪ್ರಾತ್ಯಕ್ಷಿತೆ ಸಮಾರಂಭ

ಗಂಗಾವತಿ: ನಗರದ ಶ್ರೀ ಕೊಟ್ಟೂರುಬಸವೇಶ್ವರ ದೇವಸ್ಥಾನ ಸಮಿತಿ ನೇತೃತ್ವದಲ್ಲಿ ಫೆಬ್ರವರಿ-೨೬ ಬುಧವಾರ ಮಹಾಶಿವರಾತ್ರಿ ಪ್ರಯುಕ್ತ ಕೋರ್ಟ್ ಮುಂಭಾಗದ ಶ್ರೀ ಕೊಟ್ಟೂರು ಬಸವೇಶ್ವರ ದೇವಸ್ಥನದಲ್ಲಿ ಇಷ್ಟಲಿಂಗ ಧೀಕ್ಷಾ ಹಾಗೂ ಪ್ರಾತ್ಯಕ್ಷಿತೆ ಸಮಾರಂಭ ನಡೆಯಲಿದೆ ಎಂದು ಬಸವಕೇಂದ್ರದ ಗಂಗಾವತಿ ತಾಲೂಕ ಕಾರ್ಯದರ್ಶಿಯಾದ ಎ.ಕೆ. ಮಹೇಶಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಮಾರಂಭದ ದಿವ್ಯ ಸಾನಿಧ್ಯವನ್ನು ಹೆಬ್ಬಾಳ ಬೃಹನ್ಮಠದ ಪೂಜ್ಯ ಶ್ರೀ ಷ.ಬ್ರ. ನಾಗಭೂಷಣ ಶಿವಾಚಾರ್ಯರು ಹಾಗೂ ಸುಳೇಕಲ್ ಬೃಹನ್ಮಠದ ಪೂಜ್ಯ ಶ್ರೀ ಭುವನೇಶ್ವರಯ್ಯ ತಾತನವರು ವಹಿಸಲಿದ್ದಾರೆ. ಈ ಸಮಾರಂಭದಲ್ಲಿ ಹೊಸಪೇಟೆ…

Read More
ಶಂಕರ ಮಠದಲ್ಲಿ ಗುರು ಪೂರ್ಣಿಮಾ ಆಚರಣೆ ಭಾರತೀಯ ಸನಾತನ ಗುರು ಪರಂಪರೆ  ವಿಶ್ವಕ್ಕೆ ಮಾದರಿಯಾಗಿದೆ: ರಾಘವೇಂದ್ರ ಅಳವಂಡಿಕರ್

ಶಂಕರ ಮಠದಲ್ಲಿ ಗುರು ಪೂರ್ಣಿಮಾ ಆಚರಣೆ ಭಾರತೀಯ ಸನಾತನ ಗುರು ಪರಂಪರೆ ವಿಶ್ವಕ್ಕೆ ಮಾದರಿಯಾಗಿದೆ: ರಾಘವೇಂದ್ರ ಅಳವಂಡಿಕರ್

ಗಂಗಾವತಿ: ಭಾರತದ ಸನಾತನ ಗುರು ಪರಂಪರೆ ಪ್ರಸ್ತುತ ದಿನಗಳಲ್ಲಿ ವಿಶ್ವಕ್ಕೆ ಮಾದರಿಯಾಗಿದೆ ಎಂದು ಶಂಕರ ಮಠದ ಹಿರಿಯ ಸದಸ್ಯ ರಾಘವೇಂದ್ರ ಅಳವಂಡಿಕರ್ ಹೇಳಿದರು. ಅವರು ಗುರುವಾರದಂದು ನಗರದ ಶಂಕರ ಮಠದಲ್ಲಿ ಗುರು ಪೂರ್ಣಿಮಾ ಆಚರಣೆಯ ಧರ್ಮ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಹಾಭಾರತವನ್ನು ರಚಿಸಿದ ವೇದವ್ಯಾಸರು ಜನಿಸಿದ ಆಷಾಢ ಮಾಸದ ಹುಣ್ಣಿಮೆಯ ದಿನವನ್ನು ಗುರು ಪೂರ್ಣಿಮಾ ಎಂದು ಆಚರಿಸಲಾಗುತ್ತದೆ. ಇದರ ಅರ್ಥ ಗುರುವಿನ ಪೂಜಾ ದಿನವಾಗಿದ್ದು, ಪ್ರಥಮವಾಗಿ ಮಾತೃದೇವೋಭವ, ಪಿತೃದೇವೋಭವ ಹಾಗೂ ಆಚಾರ್ಯ ದೇವೋಭವವೆಂದು ಕರೆಯಲಾಗುತ್ತದೆ ಎಂದು ಮಾರ್ಮಿಕವಾಗಿ…

Read More
ಒಬ್ಬರ ಮನ ನೋಯಿಸದೆ ಸುದೀರ್ಘ ಸೇವೆ ಸಲ್ಲಿಸಿದ ಭೀಮಣ್ಣ ಅಜಾತ ಶತ್ರು: ರಾಘವೇಂದ್ರ ನಾಯರಿ

ಒಬ್ಬರ ಮನ ನೋಯಿಸದೆ ಸುದೀರ್ಘ ಸೇವೆ ಸಲ್ಲಿಸಿದ ಭೀಮಣ್ಣ ಅಜಾತ ಶತ್ರು: ರಾಘವೇಂದ್ರ ನಾಯರಿ

ಗಂಗಾವತಿ: ಅರವತ್ತು ವರ್ಷದ ಬದುಕಿನಲ್ಲಿ ನಲವತ್ತೆರಡು ವರ್ಷಗಳನ್ನು ಕೆನರಾ ಬ್ಯಾಂಕ್ ಸೇವೆಯಲ್ಲಿಯೇ ಕಳೆದುದು ವಿಶೇಷವಲ್ಲ. ಇಡೀ ತನ್ನ ಸೇವಾ ಅವಧಿಯಲ್ಲಿ ಸಹೋದ್ಯೋಗಿ ಹಾಗೂ ಗ್ರಾಹಕರಿಗೆ ಮನ ನೋಯುವಂತಹ ಒಂದೇ ಒಂದು ಮಾತನ್ನಾಡದ ಭೀಮಣ್ಣನವರದು ವಿಸ್ಮಯ ವ್ಯಕ್ತಿತ್ವವೆಂದು ಅಖಿಲ ಭಾರತ ಕೆನರಾ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯರಿ ಅವರು ಅಭಿಪ್ರಾಯಪಟ್ಟರು. ಅವರು ಇಲ್ಲಿನ ಕೆನರಾಬ್ಯಾಂಕ್‌ನಲ್ಲಿ ಸೇವಾ ನಿವೃತ್ತಿಹೊಂದಿದ ಭೀಮಣ್ಣನವರ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಾ ಭೀಮಣ್ಣನವರು ನನಗೆ ಸಹೋದ್ಯೋಗಿಯ ಜೊತೆಗೆ…

Read More
ಬಸವ ಸಂಸ್ಕೃತಿ ಅಭಿಯಾನಕ್ಕೆ ಪೂರ್ವಭಾವಿ ಸಭೆ ಆಯೋಜನೆ.

ಬಸವ ಸಂಸ್ಕೃತಿ ಅಭಿಯಾನಕ್ಕೆ ಪೂರ್ವಭಾವಿ ಸಭೆ ಆಯೋಜನೆ.

ಲಿಂಗಾಯತ್ ಮಠಾಧೀಶರ ಒಕ್ಕೂಟ, ಜಾಗತಿಕ ಲಿಂಗಾಯತ ಮಹಾಸಭಾ, ಬಸವ ಸಮಿತಿ, ವಿಶ್ವಗುರು ಬಸವೇಶ್ವರ ಟ್ರಸ್ಟ್ ಹಾಗೂ ರಾಷ್ಟ್ರೀಯ ಬಸವದಳ ಸೇರಿ ಸಭೆಯಲ್ಲಿ ಪಾಲ್ಗೊಂಡವು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ಕ, ಕದಳಿ ವೇದಿಕೆ, ಅಕ್ಕಮಹಾದೇವಿ ಮಹಿಳಾ ಮಂಡಳಿ ಸದಸ್ಯರೂ ಸಹ ಹಾಜರಿದ್ದರು. ಕೊಪ್ಪಳ ಸರ್ವ ಬಸವಪರ ಸಂಘಟನೆಗಳ ಸಂಯೋಗದೊಂದಿಗೆ ಪೂರ್ವಭಾವಿ ಸಭೆಯನ್ನು ಕೊಪ್ಪಳದ ಶಾಂತವೇದ ಕಲ್ಯಾಣ ಮಂಟಪದಲ್ಲಿ ಸಭೆ ಸಂಜೆ 6 ಗಂಟೆಗೆ ನಡೆಸಲಾಯಿತು. ನಮ್ಮ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ…

Read More

ಮಹಾ ಶಿವರಾತ್ರಿ ಹುಣಸಿನಕೆರೆ ಬಡಾವಣೆ ಶ್ರೀ ಕಾಶಿ ವಿಶ್ವನಾಥ ದೇವಾಲಯದಲ್ಲಿ 101 ಲೀ. ಹಾಲಿನ ಅಭಿಷೇಕ, ಭಜನೆ ಹಾಡುಗಾರಿಕೆ ಕಾರ್ಯಕ್ರಮ.

ಹಾಸನ: ನಗರದ ಹುಣಸಿನಕೆರೆ ಬಡಾವಣೆಯ ಶ್ರೀ ಕಾಶಿ ವಿಶ್ವನಾಥ ದೇವಾಲಯ ಜೀರ್ಣೊದ್ಧಾರ ಸಮಿತಿ ಹಾಗೂ ಕನ್ನಡ ರತ್ನ ಯುವಕರ ಸಂಘ, ಹುಣಸಿನಕೆರೆ ಬೀದಿ, ಹಾಸನ ಇವರ ಸಂಯುಕ್ತಾಶ್ರಯದಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯಕ್ತ ಇದೇ ಫೆಬ್ರವರಿ 26ರ ಬುಧವಾರ ಸಂಜೆ 4 ರಿಂದ 6ರವರಗೆ 101 ಲೀ. ಹಾಲಿನ ಅಭಿಷೇಕ ನಂತರ ರಾತ್ರಿ 7ಕ್ಕೆ ಮಹಾ ಮಂಗಳಾರತಿ, 7.30ಕ್ಕೆ ತೀರ್ಥ ಪ್ರಸಾದ ವಿನಿಯೋಗ ಇರುತ್ತದೆ. ದೇವಾಲಯದ ಆವರಣದಲ್ಲಿನ ರಂಗ ವೇದಿಕೆಯಲ್ಲಿ ಸಂಜೆ 5.30ಕ್ಕೆ ಶ್ರೀ ಶಾರದ ಭಜನಾ…

Read More

ಗಂಗಾವತಿಯ ಕನ್ನಡ ಜಾಗೃತಿ ಭವನದಲ್ಲಿ ಫೆಬ್ರವರಿ-೧೩ ರಿಂದ ೨೪ ರವರೆಗೆ ಸಂಸ್ಕೃತ ಜ್ಞಾನ ಸಂಪಾದನಾ ಶಿಬಿರ

ಗಂಗಾವತಿ: ಶ್ರೀ ಹಾನಗಲ್ಲ ಗುರು ಕುಮಾರೇಶ್ವರ ವೇದ ಮತ್ತು ಸಂಸ್ಕೃತ ಪಾಠಶಾಲೆ, ಅರಹಳ್ಳಿಯ ಶ್ರೀ ರಾಜರಾಜೇಶ್ವರಿ ಜಾನಪದ ಸಾಂಸ್ಕೃತಿಕ ಕಲಾಭಿವೃದ್ಧಿ ಸಂಘ ಮತ್ತು ಕನ್ನಡ ಜಾಗೃತಿ ಸಮಿತಿ ಇವರ ಸಹಯೋಗದಲ್ಲಿ ಶ್ರೀ ಗುರು ಕುಮಾರೇಶ್ವರ ಪುಣ್ಯ ಸ್ಮರಣೋತ್ಸವ ಅಂಗವಾಗಿ ಫೆಬ್ರವರಿ-13 ಗುರುವಾರದಿಂದ, 24 ಸೋಮವಾರದವರೆಗೆ ಪ್ರತಿದಿನ ಸಂಜೆ 5:30 ರಿಂದ 7:೦೦ ರವರೆಗೆ ಗಂಗಾವತಿ ನಗರದ ಹೊಸಳ್ಳಿ ರಸ್ತೆಯ ಲಿಟಲ್ ಹಾರ್ಟ್ಸ್ ಸ್ಕೂಲ್ ಹತ್ತಿರದ ಕನ್ನಡ ಜಾಗೃತಿ ಭವನದಲ್ಲಿ ಸಂಸ್ಕೃತ ಜ್ಞಾನ ಸಂಪಾದನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು…

Read More
ಸತತ ಅಧ್ಯಯನ ಮೂಲಕ ಚುಟುಕು ಸಾಹಿತ್ಯದ ಶ್ರೀಮಂತಿಕೆ. ಜಿಲ್ಲಾ ಮಟ್ಟದ ೩ನೆಯ ಕವಿಗೋಷ್ಠಿಯಲ್ಲಿ ಕವಿ -ಶಿ.ಕಾ ಬಡಿಗೇರ ಸಲಹೆ

ಸತತ ಅಧ್ಯಯನ ಮೂಲಕ ಚುಟುಕು ಸಾಹಿತ್ಯದ ಶ್ರೀಮಂತಿಕೆ. ಜಿಲ್ಲಾ ಮಟ್ಟದ ೩ನೆಯ ಕವಿಗೋಷ್ಠಿಯಲ್ಲಿ ಕವಿ -ಶಿ.ಕಾ ಬಡಿಗೇರ ಸಲಹೆ

ಕೊಪ್ಪಳ: ಚುಟುಕು ಸಾಹಿತ್ಯಕ್ಕೆ ಅಪಾರ ಮಹತ್ವ ಇದೆ ಉದಯೋನ್ಮುಖ ಸಾಹಿತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಚುಟುಕು ಸಾಹಿತ್ಯ ಅಧ್ಯಯನ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಪ್ರತ್ನಿಸಬೇಕೆಂದು ಹಿರಿಯ ಸಾಹಿತಿ ಶಿ.ಕಾ.ಬಡಿಗೇರ ಅಭಿಪ್ರಾಯಪಟ್ಟರು. ಅವರು ಭಾನುವಾರ ಸಮೀಪದ ಭಾಗ್ಯನಗರದಲ್ಲಿ ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಆಯೋಜಿಸಿದ್ದ ಉಪನ್ಯಾಸ ಮತ್ತು ಜಿಲ್ಲಾ ಮಟ್ಟದ ಮುಕ್ತ ಚುಟುಕು ಕವಿಗೋಷ್ಠಿ ಚುಟುಕು ವಾಚಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿಂದೆ ಅಖಂಡ ರಾಯಚೂರು ಜಿಲ್ಲೆ ಇದ್ದಾಗ ಕೊಪ್ಪಳ ಜಿಲ್ಲೆಯ ಅನೇಕ…

Read More