ಯಾಜ್ಞವಲ್ಕ ಮಂದಿರದಲ್ಲಿ ಸಂಭ್ರಮದ ಹನುಮ ಜಯಂತಿ ಸುಂದರಕಾಂಡ ಪ್ರವಚನ ಸಂಪನ್ನ.

ಯಾಜ್ಞವಲ್ಕ ಮಂದಿರದಲ್ಲಿ ಸಂಭ್ರಮದ ಹನುಮ ಜಯಂತಿ ಸುಂದರಕಾಂಡ ಪ್ರವಚನ ಸಂಪನ್ನ.

ಗಂಗಾವತಿ: ಪ್ರತಿ ವರ್ಷದಂತೆ ಈ ವರ್ಷವೂ ಸಹ ನಗರದ ಶ್ರೀ ಯೋಗೀಶ್ವರ ಯಾಜ್ಞವಲ್ಕ ಮಂದಿರದಲ್ಲಿ ಹನುಮ ಜಯಂತಿ ಆಚರಣೆ ಶನಿವಾರದಂದು ಅಪಾರ ಭಕ್ತಾದಿಗಳ ಮಧ್ಯೆ ಶ್ರದ್ಧೆ ಭಕ್ತಿಯಿಂದ ಜರುಗಿತು. ಇದೇ ಸಂದರ್ಭದಲ್ಲಿ ಎರಡು ದಿನಗಳಿಂದ ವೇದಮೂರ್ತಿ ಕಾರ್ತಿಕ ಜೋಶಿ ಅವರಿಂದ ನಡೆಸಲಾದ ಸುಂದರಕಾಂಡ ಪ್ರವಚನ ಕಾರ್ಯಕ್ರಮ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಮುರಳಿದರ ಕುಲಕರ್ಣಿ ಮಾತನಾಡಿ ವಾಯುಪುತ್ರ ಹನುಮ ಹುಟ್ಟಿದ ಈ ಪುಣ್ಯ ಭೂಮಿಯಲ್ಲಿ ಜನಿಸಿದ ನಾವೇ ಪುಣ್ಯವಂತರು. ಸಮಾಜ ಬಾಂಧವರ ಸರ್ವರ ಸಹಕಾರದ…

Read More
ವಿಜಯದ್ರಿ ದೇವಸ್ಥಾನದ ವೀರಾಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ

ವಿಜಯದ್ರಿ ದೇವಸ್ಥಾನದ ವೀರಾಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ

ಕೊಪ್ಪಳ ತಾಲೂಕಿನ ಕಾಸನಕಂಡಿಯಲ್ಲಿ ವಿಜಯದ್ರಿ ದೇವಸ್ಥಾನದ ವೀರಾಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು. ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಮತ್ತು ಹಾಸನಖಂಡಿ ನಿಂಗಾಪೂರು ಹೊಸಳ್ಳಿ ಹುಲಿಗಿ ಬಂಡಿ ಅರ್ಲಾಪುರ್, ಬಗ್ನಾಳ್, ಹಿಟ್ನಾಳ ಗ್ರಾಮಸ್ಥರು ವಿಜಯವಾತ್ರಿಯಲ್ಲಿ ವೀರಾಂಜನೇಯ ಸ್ವಾಮಿಯ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಆಚರಿಸಿದರು. ಬೆಳಗ್ಗೆ 8:00ಗೆ ಸಂಕಲ್ಪ ಉಮಾ ಹವನಗಳು ಮತ್ತು ತುಂಗಭದ್ರಾ ಹರತಿ ಗೋಪೂಜೆ ಅಶ್ವಪೂಜೆ 111 ಮಹಿಳೆಯರಿಂದ ಕುಂಭ ಮೆರವಣಿಗೆ ವಾದ್ಯ ಮೇಳದೊಂದಿಗೆ ದೇವಸ್ಥಾನದವರೆಗೆ ಮೆರಣಿಗೆ ನಡೆಯಿತು. ಈ ಸಂದರ್ಭದಲ್ಲಿ ತುಂಗಾ ಹಾರ್ತಿಯಲ್ಲಿ…

Read More
ಕವನ ಪರಿಣಾಮಕಾರಿಯಾಗಿರಲಿ : ರಾಮಮೂರ್ತಿ ನವಲಿ ಗಂಗಾವತಿ

ಕವನ ಪರಿಣಾಮಕಾರಿಯಾಗಿರಲಿ : ರಾಮಮೂರ್ತಿ ನವಲಿ ಗಂಗಾವತಿ

ಕವಿಗಳು ಸ್ವರಚಿತ ಕವನ ರಚಿಸುವಾಗ ಪರಿಣಾಮಕಾರಿಯಾಗಿರ ಬೇಕೆಂದು ಪತ್ರಕರ್ತ ರಾಮಮೂರ್ತಿ ನವಲಿ ಹೇಳಿದರು. ರೋಟರಿ ಕ್ಲಬ್, ಕಾವ್ಯ ಲೋಕ ಸಂಘಟನೆ ಮತ್ತು ವಿಶ್ವ ರತ್ನ ಗ್ರಾಮೀಣಾಭಿವೃದ್ದಿ ಸಂಸ್ಥೆ ಹೊಸಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಜರುಗಿದ ಸ್ವಾತಂತ್ರ್ಯ ಸಂಭ್ರಮ 109ನೇ ಕವಿಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು. ಸ್ವವರಚಿತವಾಗಿರುವ ಕವನಗಳು ಸಾಮಾಜಿಕ, ರಾಜಕೀಯ, ಸಾಹಿತ್ಯಕವಾಗಿರುವ ವಿಷಯಗಳು ಪರಿಣಾಮಕಾರಿಯಾಗಿರಬೇಕೆಂದು ತಿಳಿಸಿದ ಅವರು ಕವನಗಳನ್ನು ವಾಚಿಸಿದರೆ ಅದು ಪರಿಣಾಮಕಾರಿಯಾಗಿ ವಿವಿಧ ಕ್ಷೇತ್ರಗಳಿಗೆ ತಲುಪುವುದರ ಮೂಲಕ ಸ್ಪಂದನೆ ಸಿಗಬೇಕೆಂದರು. ಇತ್ತೀಚಿನ ದಿನಗಳಲ್ಲಿ ಕವಿಗಳು ಕೇವಲ ಪ್ರಚಾರಕ್ಕಾಗಿ ಮೊಬೈಲ್,…

Read More
Sleep Study Unveils New Insights

Sleep Study Unveils New Insights

In a recent study, researchers challenge beliefs about sleep duration and health, opening avenues for personalized prescriptions. A wonderful tranquility has taken proprietorship of my entirety soul, like these sweet mornings of spring which I appreciate with my aggregate heart. I am so playful, my costly companion, so ingested inside the astonishing sense of immaterial…

Read More
ಚರ್ಚ್ ನ ಸಭಾಪಾಲಕರಾಗಿ ಸುದೀರ್ಘ ೧೧ ವರ್ಷ ಸೇವೆ ಸಲ್ಲಿಸಿದ ರೇ. ಎಡ್ವಿನ್ ಬಾಬು ಜುಲೈ-೨೦ ರಂದು ನಿವೃತ್ತಿ

ಚರ್ಚ್ ನ ಸಭಾಪಾಲಕರಾಗಿ ಸುದೀರ್ಘ ೧೧ ವರ್ಷ ಸೇವೆ ಸಲ್ಲಿಸಿದ ರೇ. ಎಡ್ವಿನ್ ಬಾಬು ಜುಲೈ-೨೦ ರಂದು ನಿವೃತ್ತಿ

ಗಂಗಾವತಿ: ತಾಲೂಕಿನ ಗಾಳೆಮ್ಮಗುಡಿ ಕ್ಯಾಂಪ್‌ನ ಬೇತ್ಸಥಾ ಮೆಥೋಡಿಸ್ಟ್ ಚರ್ಚ್‌ನ ಸಭಾ ಪಾಲಕರಾದ ರೇ. ಎಡ್ವಿನ್ ಬಾಬು ಅವರು ಸುಮಾರು ಹನ್ನೊಂದು ವರ್ಷಗಳ ಕಾಲ ಸೇವೆ ಸಲ್ಲಿಸಿ, ಜುಲೈ-೨೦ ಭಾನುವಾರ ತಮ್ಮ ಸ್ಥಾನದಿಂದ ನಿವೃತ್ತಿ ಹೊಂದಿದರು. ಅವರು ಕ್ರಿಸ್ತನ ಮಾರ್ಗಗಳನ್ನು ಬೋಧನೆ ಮಾಡುತ್ತಾ, ಆತನ ದೇವೋಕ್ತಿಗಳನ್ನು ಜನರಿಗೆ ತಿಳಿಸಿ ಯೇಸುವಿನ ಸಂದೇಶಗಳನ್ನು ಭಕ್ತಿಯಿಂದ ಪ್ರಚಾರ ಮಾಡಿದರು. “ನಿನ್ನಂತೆಯೇ ನಿನ್ನ ನೆರೆಹೊರೆಯವರನ್ನು ಪ್ರೀತಿಸು” ಎಂಬ ಕ್ರಿಸ್ತನ ಉಪದೇಶಗಳನ್ನು ಭೋದನೆ ಮಾಡುತ್ತಾ, ಪ್ರೀತಿಯ ಜೀವನ ನಡೆಸುವಂತೆ ಉತ್ಸಾಹ ನೀಡಿದ್ದಾರೆ. “ನೀನು ನಿನ್ನ…

Read More
ಗಂಡುಗಲಿ ಕುಮಾರರಾಮನ ಶೌರ್ಯ, ಸಾಹಸ, ಅಪ್ರತಿಮ ಹೋರಾಟ ಜನಮಾನಸದಲ್ಲಿ ಬೇರೂರಿವೆ: ಸೋಮನಾಥ ಎಸ್. ಹೆಬ್ಬಡದ

ಗಂಡುಗಲಿ ಕುಮಾರರಾಮನ ಶೌರ್ಯ, ಸಾಹಸ, ಅಪ್ರತಿಮ ಹೋರಾಟ ಜನಮಾನಸದಲ್ಲಿ ಬೇರೂರಿವೆ: ಸೋಮನಾಥ ಎಸ್. ಹೆಬ್ಬಡದ

ಗಂಗಾವತಿ: ಇಂದು ಜುಲೈ-೯ ಶನಿವಾರ ಶ್ರೀಮತಿ ಈರಮ್ಮ ಸಿದ್ದಪ್ಪ ಸಿದ್ದಾಪುರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಗಂಡುಗಲಿ ಕುಮಾರರಾಮನ ಜಯಂತಿಯನ್ನು ಆಚರಿಸಲಾಯಿತು. ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಗಂಗಾವತಿ ಸಮಿತಿಯ ವತಿಯಿಂದ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ, ವಿದ್ಯಾರ್ಥಿಗಳು ಮತ್ತು ಪದಾಧಿಕಾರಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು . ಜಯಂತಿಯ ಅಂಗವಾಗಿ, ಶ್ರೀ ಸೋಮನಾಥ ಎಸ್. ಹೆಬ್ಬಡದ ಅವರು ಗಂಡುಗಲಿ ಕುಮಾರರಾಮನ ಇತಿಹಾಸ ಹಾಗೂ ಅವನ ಶೌರ್ಯ, ಸಾಹಸ, ಅಪ್ರತಿಮ ಹೋರಾಟ ಮನೋಭಾವ ಕುರಿತು ಉಪನ್ಯಾಸ ನೀಡಿದರು. ಅವರು ಕುಮಾರರಾಮನ ತ್ಯಾಗ ಬಲಿದಾನದ ಬಗ್ಗೆ…

Read More
ಸ್ತನ ಕ್ಯಾನ್ಸರ್ ಹಾಗೂ ಹೃದಯರೋಗಗಳನ್ನು ಉಚಿತ ಆರೋಗ್ಯ ಶಿಬಿರಗಳಿಂದ ನಿಯಂತ್ರಿಸಬಹುದಾಗಿದೆ: ಡಾ|| ಜಿ. ಚಂದ್ರಪ್ಪ

ಸ್ತನ ಕ್ಯಾನ್ಸರ್ ಹಾಗೂ ಹೃದಯರೋಗಗಳನ್ನು ಉಚಿತ ಆರೋಗ್ಯ ಶಿಬಿರಗಳಿಂದ ನಿಯಂತ್ರಿಸಬಹುದಾಗಿದೆ: ಡಾ|| ಜಿ. ಚಂದ್ರಪ್ಪ

ಗಂಗಾವತಿ: ಆರೋಗ್ಯವೇ ಮಹಾ ಭಾಗ್ಯ ಎಂಬ ನಾಣ್ನುಡಿಯಂತೆ ಸಾರ್ವಜನಿಕರು ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುವ ಅವಶ್ಯಕತೆ ಇದೆ. ಇತ್ತೀಚೆಗೆ ಹಾಸನ ಸೇರಿ ರಾಜ್ಯದ ಹಲವೆಡೆ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ ಹೆಚ್ಚುತ್ತಿದೆ, ಇದು ಆತಂಕಕಾರಿ ವಿಷಯವಾಗಿದೆ. ಅದೇ ರೀತಿ, ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ ಎಂದು ವೈದ್ಯ ಡಾ|| ಜಿ. ಚಂದ್ರಪ್ಪ ಹೇಳಿದರು. ಇಂತಹ ಮಾರಕ ರೋಗಗಳನ್ನು ನಿಯಂತ್ರಿಸಲು ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಅಗತ್ಯ ಇದೆ ಎಂದು ಅವರು ಅಭಿಪ್ರಾಯಪಟ್ಟರು. ಜುಲೈ-೧೬…

Read More
ಮುಂಬೈನಲ್ಲಿ ಕಿಶೋರ್ ಕುಮಾರ್ ಕಲಾಕೃತಿಗಳ ಪ್ರದರ್ಶನ.

ಮುಂಬೈನಲ್ಲಿ ಕಿಶೋರ್ ಕುಮಾರ್ ಕಲಾಕೃತಿಗಳ ಪ್ರದರ್ಶನ.

ಮುಂಬಯಿ ಜಹಾಂಗೀರ್ ಆರ್ಟ್ ಗ್ಯಾಲರಿಯ ಆಡಿಟೋರಿಯಂ ಹಾಲ್ ನಲ್ಲಿ ‘ಸಮಗ್ರತೆಗಾಗಿ ಕಲೆ’ ಎಂಬ ಶಿರೋನಾಮೆ ಅಡಿಯಲ್ಲಿ ಶ್ರೀ ಕಿಶೋರ್ ಕುಮಾರ್ ಅವರ ಕಲಾಕೃತಿಗಳ ಪ್ರದರ್ಶನ ನೆಡೆಯಿತು. ಕಿಶೋರ್ ಕುಮಾರ್ ತಮ್ಮ ವರ್ಣಚಿತ್ರಗಳಲ್ಲಿ ತಿಳಿಸುವ ಎರಡು ಮುಖ್ಯ ಕಾಳಜಿಗಳು ನೋವು ಮತ್ತು ಸಂತೋಷ. ಇವು ಸಾಂಸ್ಕೃತಿಕವಾಗಿ ಪರಸ್ಪರ ವಿರೋಧಾಭಾಸಗಳೆಂದು ಗುರುತಿಸಲ್ಪಟ್ಟಿರುವ ಎರಡು ಅಂಶಗಳಾಗಿವೆ. ಕಲಾವಿದನು ದೈವಿಕ ಚಿತ್ರಣವನ್ನು ಅಥವಾ ದೇಶೀಯ ಮಹಿಳೆಯನ್ನು ಚಿತ್ರಿಸುವ ಮೂಲಕ ‘ನಿರ್ಮಾಣ’ ವನ್ನು ಉದ್ದೇಶಿಸುತ್ತಿದ್ದಾನೆ ಎಂದು ಯೋಚಿಸುತ್ತಿರುವಾಗ ಅವನ ಬೆರಳುಗಳು ಮೊದಲಿಗೆ ವರ್ಣಚಿತ್ರವನ್ನು ಪ್ರದರ್ಶಿಸುವ…

Read More
VR Trends Reshaping Entertainment

VR Trends Reshaping Entertainment

Explore how VR technology is transforming entertainment with immersive gaming experiences and virtual concerts. A wonderful tranquility has taken proprietorship of my entirety soul, like these sweet mornings of spring which I appreciate with my aggregate heart. I am so playful, my costly companion, so ingested inside the astonishing sense of immaterial quiet nearness, that…

Read More
ಪತ್ರಿಕಾ ದಿನಾಚರಣೆ ಪೂರ್ವಭಾವಿ ಸಭೆ ಗಂಗಾವತಿಯಲ್ಲಿ ಜರುಗಿತು.

ಪತ್ರಿಕಾ ದಿನಾಚರಣೆ ಪೂರ್ವಭಾವಿ ಸಭೆ ಗಂಗಾವತಿಯಲ್ಲಿ ಜರುಗಿತು.

ಗಂಗಾವತಿ: ಜುಲೈ 31 ರಂದು ಬೆಂಗಳೂರಿನ ಕೊಂಡಜ್ಜ ಬಸಪ್ಪ ಸಭಾಂಗಣದಲ್ಲಿ ಕರ್ನಾಟಕದ ಮಾಧ್ಯಮ ಪತ್ರಕರ್ತರ (ರಿ) ಸಂಘವನ್ನು ಅಧಿಕೃತವಾಗಿ ಸ್ಥಾಪಿಸಲಾಗುವುದು. ಈ ಸಂಘವನ್ನು ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಅದೇ ವೇದಿಕೆಯಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವೂ ಜರುಗಲಿದೆ. ಅದೇ ದಿನ ಸಂಘದ ವೆಬ್‌ಸೈಟ್ ಉದ್ಘಾಟನೆ ಮತ್ತು ಸದಸ್ಯರ ಗುರುತಿನ ಕಾರ್ಡ್ ವಿತರಣೆ ಕಾರ್ಯಕ್ರಮಗಳು ಕೂಡ ನಡೆಯಲಿವೆ. ಈ ಕಾರ್ಯಕ್ರಮಕ್ಕೆ ಗಂಗಾವತಿಯ ಹೆಚ್ಚಿನ ಪತ್ರಕರ್ತರು ಭಾಗವಹಿಸಬೇಕೆಂಬ ಉದ್ದೇಶದಿಂದ ಪೂರ್ವಭಾವಿ ಸಭೆ ಗಂಗಾವತಿಯಲ್ಲಿ ಜುಲೈ 17ರಂದು ನಡೆಯಿತು. ನಗರದ…

Read More