ಟೆಡೆಕ್ಸ್, ಟೆಡ್‌ಟಾಕ್ ಮಾದರಿಯಲ್ಲಿ ಭಾರತದ ಮೊಟ್ಟಮೊದಲ ಶಾಲಾ ವೇದಿಕೆ ಕಾರ್ಯಕ್ರಮ ಮಹಾನ್ ಕಿಡ್ಸ್ ಶಾಲೆಯಲ್ಲಿ: ನೇತ್ರಾಜ್ ಗುರುವಿನಮಠ

ಟೆಡೆಕ್ಸ್, ಟೆಡ್‌ಟಾಕ್ ಮಾದರಿಯಲ್ಲಿ ಭಾರತದ ಮೊಟ್ಟಮೊದಲ ಶಾಲಾ ವೇದಿಕೆ ಕಾರ್ಯಕ್ರಮ ಮಹಾನ್ ಕಿಡ್ಸ್ ಶಾಲೆಯಲ್ಲಿ: ನೇತ್ರಾಜ್ ಗುರುವಿನಮಠ

ಗಂಗಾವತಿ: ಫೆಬ್ರವರಿ-15 ಶನಿವಾರ ಗಂಗಾವತಿ ನಗರದ ಪ್ರತಿಷ್ಠಿತ ಶಾಲೆಯಾದ ಮಹಾನ ಕಿಡ್ಸ್ ಶಾಲೆಯಲ್ಲಿ ಮಹಾನ್ ಕಿಡ್ ಟಾಕ್ಸ್ ಎನ್ನುವ ವೇದಿಕೆ ಕಾರ್ಯಕ್ರಮವನ್ನು ನಡೆಸಲಾಯಿತು. ಇದು ಭಾರತದಲ್ಲಿ ಮೊಟ್ಟಮೊದಲ ಶಾಲಾ ವೇದಿಕೆ ಕಾರ್ಯಕ್ರಮವಾಗಿದೆ ಎಂದು ಶಾಲೆಯ ಅಧ್ಯಕ್ಷರಾದ ಶ್ರೀ ನೇತ್ರಾಜ್ ಗುರುವಿನಮಠ ಪ್ರಕಟಣೆಯಲ್ಲಿ ತಿಳಿಸಿದರು. ಶಾಲೆಯಲ್ಲಿ ಈ ವಿನೂತನ ಕಾರ್ಯಕ್ರಮ ನಡೆಸಿ ಮಾತನಾಡಿದ ಅವರು, ಪ್ರತಿ ಶನಿವಾರ ೨೦ ಮಕ್ಕಳಿಗೆ ಈ ವೇದಿಕೆಯನ್ನು ನೀಡಲಾಗುತ್ತಿದ್ದು, ಮಕ್ಕಳು ಮಾತನಾಡುವ ಮೊದಲು ವಿಷಯವನ್ನು ತಿಳಿದುಕೊಳ್ಳಬೇಕು. ವಿಷಯವನ್ನು ತಿಳಿದುಕೊಳ್ಳಬೇಕಾದರೆ ಪುಸ್ತಕಗಳನ್ನು ಓದಬೇಕು. ಈ…

Read More
ಆಗಸ್ಟ್-೨೧ ರಂದು ಗಂಗಾವತಿಯಲ್ಲಿ ನಗರ ಸಂಕೀರ್ತನಾ ಯಾತ್ರೆ: ಸದಾನಂದ ಶೇಟ್

ಆಗಸ್ಟ್-೨೧ ರಂದು ಗಂಗಾವತಿಯಲ್ಲಿ ನಗರ ಸಂಕೀರ್ತನಾ ಯಾತ್ರೆ: ಸದಾನಂದ ಶೇಟ್

ಗಂಗಾವತಿ: ಶ್ರಾವಣ ಮಾಸದ ನಿಮಿತ್ಯ ಆಗಸ್ಟ್-೨೧ ಗುರುವಾರದಂದು ನಗರ ಸಂಕೀರ್ತನಾ ಸಮಿತಿ (ಸರ್ವ ಸಮಾಜ) ವತಿಯಿಂದ ಗಂಗಾವತಿ ನಗರದಲ್ಲಿ ಭಜನೆ ಮೂಲಕ ಸಂಕೀರ್ತನಾ ಯಾತ್ರೆ ಬೆಳಿಗ್ಗೆ ೫ ಗಂಟೆಯಿಂದ ಗ್ರಾಮದೇವತೆ ದುರ್ಗಮ್ಮ ದೇವಸ್ಥಾನ (ಚನ್ನಬಸವವಸ್ವಾಮಿ ತಾತನ ಮಠ) ದಿಂದ ಪ್ರಾರಂಭಗೊಂಡು ಗಾಂಧಿವೃತ್ತ, ಬಸವಣ್ಣ ಸರ್ಕಲ್, ಪಂಪಾನಗರ ಸರ್ಕಲ್ ಮೂಲಕ ಯಾಜ್ಞವಲ್ಕ್ಯ ಮಂದಿರದವರೆಗೆ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಸದಾನಂದ ಶೇಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಂಕೀರ್ತನಾ ಯಾತ್ರೆಯನ್ನು ಶ್ರಾವಣ ಮಾಸದ ನಿಮಿತ್ಯ ಮಾಡಲಾಗುತ್ತಿದ್ದು, ಸಂಕೀರ್ತನ ಯಾತ್ರೆಯ ದಾರಿಯುದ್ದಕ್ಕೂ…

Read More
ಮಾಯಾವತಿಯವರ ೬೯ನೇ ಜನ್ಮದಿನದ ನಿಮಿತ್ಯ ನಗರದಲ್ಲಿ ಕಾರ್ಯಕರ್ತರಿಂದ ಸಮಾಜಮಖಿ ಕಾರ್ಯಗಳು.

ಮಾಯಾವತಿಯವರ ೬೯ನೇ ಜನ್ಮದಿನದ ನಿಮಿತ್ಯ ನಗರದಲ್ಲಿ ಕಾರ್ಯಕರ್ತರಿಂದ ಸಮಾಜಮಖಿ ಕಾರ್ಯಗಳು.

ಗಂಗಾವತಿ: ಬಹುಜನ ಸಮಾಜ ಪಕ್ಷದ ಹಿರಿಯ ನಾಯಕಿ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿಯವರ ಜನ್ಮದಿನದ ನಿಮಿತ್ಯ ಜನವರಿ-೧೫ ಬುಧವಾರ ಪಕ್ಷದ ಕಾರ್ಯಕರ್ತರು ನಗರದಲ್ಲಿ ಸಮಾಜ ಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳುವುದರ ಮೂಲಕ ಮಾಯಾವತಿಯವರ ಜನ್ಮ ದಿನದ ಆಚರಣೆ ಮಾಡಲಾಯಿತು ಎಂದು ಪಕ್ಷದ ಜಿಲ್ಲಾಧ್ಯಕ್ಷರಾದ ಹುಲಿಗೇಶ ದೇವರಮನಿ ಪ್ರಕಟಣೆಯಲ್ಲಿ ತಿಳಿಸಿದರು. ಅವರು ಮಾಯಾವತಿಯವರ ಜನ್ಮದಿನಾಚರಣೆ ನಿಮಿತ್ಯ ನಗರದ ಅನಾಥಾಶ್ರಮದಲ್ಲಿ ಕೇಕ್ ಕಟ್ ಮಾಡಿ, ಅಲ್ಲಿನ ಮಕ್ಕಳಿಗೆ ಹಣ್ಣು-ಹಂಪಲು ವಿತರಿಸಿ ವಿಭಿನ್ನ ರೀತಿಯಲ್ಲಿ ಹುಟ್ಟು ಹಬ್ಬವನ್ನು ಆಚರಿಸಿ ಮಾತನಾಡಿದರು….

Read More
ಮನರಂಜಿಸಿದ ಸುಗಮ ಸಂಗೀತ ರಂಗಗೀತೆ ನಾಟಕ ಸಾಂಸ್ಕೃತಿಕ ಕಾರ್ಯಕ್ರಮಗಳು

ಮನರಂಜಿಸಿದ ಸುಗಮ ಸಂಗೀತ ರಂಗಗೀತೆ ನಾಟಕ ಸಾಂಸ್ಕೃತಿಕ ಕಾರ್ಯಕ್ರಮಗಳು

ಹಾಸನ: ಹಾಸನದ ವಿಜಯನಗರ ಬಡಾವಣೆ ಶ್ರೀ ಶಾರದ ಕಲಾಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಮೈಸೂರು, ಹಾಸನ ವಿಜಯನಗರ ಬಡಾವಣೆ ಕ್ಷೇಮಾಭಿವೃದ್ಧಿ ಸಂಘ ಇವರ ಸಂಯುಕ್ತಾಶ್ರಯದಲ್ಲಿ ೨೦೨೩-೨೪ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಸಂಘದ ೧೬ನೇ ವಾರ್ಷಿಕೋತ್ಸವ ಗಣರಾಜ್ಯೋತ್ಸವ ಅಂಗವಾಗಿ ಹಾಸನ ವಿಜಯನಗರ ಬಡಾವಣೆ ಪಾರ್ಕ್ ಬಯಲು ರಂಗವೇದಿಕೆಯಲ್ಲಿ ಪ್ರದರ್ಶನಗೊಂಡ ಸುಗಮ ಸಂಗೀತ ರಂಗಗೀತೆ ನಾಟಕ ಪ್ರೇಕ್ಷಕರನ್ನು ರಂಜಿಸಿತು. ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದ ದರ್ಶನ್ ವೆಂಕಟೇಶ್ ಮಾತನಾಡಿ ಮೈಮನಗಳನ್ನು ಹಿಗ್ಗಿಸುವ ಶಕ್ತಿ ಕಲೆಗಿದೆ ಎಂದರು. ಸಾಹಿತಿ…

Read More
ಕಲೆ ಕಲಾವಿದರ ಪರಿಚಯಿಸುವ ಲೋಕ ದೃಷ್ಟಿ ಕಲಾ ಸೃಷ್ಟಿ ಕೃತಿ

ಕಲೆ ಕಲಾವಿದರ ಪರಿಚಯಿಸುವ ಲೋಕ ದೃಷ್ಟಿ ಕಲಾ ಸೃಷ್ಟಿ ಕೃತಿ

ಕವಿ, ಕಲಾವಿದ, ಸಾಹಿತಿ , ವಿಮರ್ಶಕ, ನಾಟಕಕಾರ, ಪರಿಸರ ಸ್ನೇಹಿಯಾದ ಬಹುಮುಖ ಪ್ರತಿಭೆಯ ಸಹೃದಯಿ, ಸರಳ ಸಜ್ಜನಿಕೆಯ ಸಂಪನ್ನರಾದ ಶ್ರೀ ಗೊರೂರು ಅನಂತರಾಜುರವರು ಕಳೆದ 25 ವರ್ಷಗಳಿಂದ ನನಗೆ ಆತ್ಮೀಯರಾಗಿದ್ದಾರೆ. ಇವರು ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ದಣಿವಿಲ್ಲದೆ ಕ್ರಿಯಾಶೀಲರಾಗಿ, ಸಾಹಿತ್ಯ ಲೋಕಕ್ಕೆ ವಿಭಿನ್ನ ಆಯಾಮಗಳಲ್ಲಿ ಕೊಡುಗೆ ನೀಡಿದವರು. ಕ್ರಿಯಾಶೀಲ ಬರಹಗಾರರಾಗಿ, ವಿಮರ್ಶಕರಾಗಿ, ಯಶಸ್ಸುಗಳಿಸಿದ್ದಾರೆ. ಶ್ರೀಯುತರದು ತೀರ ಸರಳ ಹಾಗೂ ಸಾತ್ವಿಕ ವ್ಯಕ್ತಿತ್ವ. ಮಾನವೀಯ ಸಂವೇದನೆಗಳು, ಅನುಕಂಪ ಪ್ರೇರಿತ ಜೀವನದೃಷ್ಟಿ, ಪರಿಸರದ ಎಲ್ಲ ಸಂಭವಗಳಿಗೆ ತೀಕ್ಷ್ಣ ಸ್ಪಂದನೆ,…

Read More
ನೂತನವಾಗಿ ರಚನೆಗೊಂಡ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘಕ್ಕೆ ಪತ್ರಿಕಾ ಭವನವನ್ನು ಒದಗಿಸಿಕೊಡಲು ಶಾಸಕರಿಗೆ ಮನವಿ.

ನೂತನವಾಗಿ ರಚನೆಗೊಂಡ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘಕ್ಕೆ ಪತ್ರಿಕಾ ಭವನವನ್ನು ಒದಗಿಸಿಕೊಡಲು ಶಾಸಕರಿಗೆ ಮನವಿ.

ಗಂಗಾವತಿ: ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘವು ಇತ್ತೀಚೆಗೆ ರಾಜ್ಯಮಟ್ಟದಲ್ಲಿ ರಚನೆಯಾಗಿ ಉದ್ಘಾಟನೆಗೊಂಡು, ಈ ಸಂಘದ ಅಂಗಸಂಸ್ಥೆಗಳಾಗಿ ಹಲವು ಜಿಲ್ಲಾ ಸಮಿತಿಗಳು ಹಾಗೂ ತಾಲ್ಲೂಕು ಸಮಿತಿಗಳು ಈಗಾಗಲೇ ರಚನೆಯಾಗಿವೆ. ಅದರಂತೆ ನಮ್ಮ ಗಂಗಾವತಿ ತಾಲ್ಲೂಕು ಸಮಿತಿಯೂ ಕೂಡ ಸಕ್ರಿಯಗೊಂಡಿದ್ದು ಮತ್ತು ನಮ್ಮ ಸಂಘದಿಂದ ಪತ್ರಿಕಾಗೋಷ್ಠಿಗಳನ್ನು ನಡೆಸಲು ಸೂಕ್ತ ಸ್ಥಳಾವಕಾಶದ ಅಗತ್ಯವಿದೆ. ಕೂಡಲೇ ನಮ್ಮ ಸಂಘಕ್ಕೆ ಪತ್ರಿಕಾ ಭವನದ (PRESS HALL) ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಸೆಪ್ಟೆಂಬರ್-೧೭ ರಂದು ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ನಡೆದ ತಾಲೂಕ ಸಾರ್ವಜನಿಕ ಧ್ವಜಾರೋಹಣದ ಸಂದರ್ಭದಲ್ಲಿ…

Read More
ಸೈಕಾಲಜಿ ಪ್ರಕಾರ, ವ್ಯಕ್ತಿಗಳು ನಡೆಯುವಾಗ ಫೋನ್ ನೋಡುತ್ತಾ ನಡೆದರೆ ದೇಹ ಹಾಗೂ ಮನಸ್ಸಿನ ಮೇಲೆ ಬೀರುವ ಪರಿಣಾಮಗಳು

ಸೈಕಾಲಜಿ ಪ್ರಕಾರ, ವ್ಯಕ್ತಿಗಳು ನಡೆಯುವಾಗ ಫೋನ್ ನೋಡುತ್ತಾ ನಡೆದರೆ ದೇಹ ಹಾಗೂ ಮನಸ್ಸಿನ ಮೇಲೆ ಬೀರುವ ಪರಿಣಾಮಗಳು

ನಿಮ್ಮ ಫೋನ್ ಅನ್ನು ನೋಡುತ್ತಾ ನಡೆಯುವುದರಿಂದ ಮಾನಸಿಕ ಮತ್ತು ದೈಹಿಕ ಪರಿಣಾಮಗಳ ಬಗ್ಗೆ ತಿಳಿಯಿರಿ ಸಾಮಾನ್ಯವಾಗಿ ಜನರು ನಡೆಯುವಾಗ ತಮ್ಮ ಫೋನ್ ನೋಡುತ್ತಾ ನಡೆಯುತ್ತಿದ್ದಾರೆ. ಪ್ರತಿದಿನ ತಲೆ ತಗ್ಗಿಸಿ ಫೋನ್‌ ಆಪರೇಟ್‌ ಮಾಡುತ್ತಾ ನಡೆದಾಡುವ ಜನರನ್ನು ನಾವು ಕಾಣುತ್ತೇವೆ. ನಮ್ಮ ಆಧುನಿಕ ತಂತ್ರಜ್ಞಾನದ ಜಗತ್ತಿನಲ್ಲಿ ಇದು ಸಾಮಾನ್ಯವೆಂದು ತೋರುತ್ತಿದೆ. ಆದರೆ ಮನೋವಿಜ್ಞಾನವು ಈ ಅಭ್ಯಾಸ ನಿಮ್ಮ ದೇಹ ಮತ್ತು ಮನಸ್ಸು ಗೊಂದಲಕ್ಕೊಳಗಾಗುತ್ತದೆ ಎಂದು ಹೇಳುತ್ತದೆ. ಸಂದೇಶಗಳನ್ನು ಪರಿಶೀಲಿಸುವುದರ ಜೊತೆಗೆ, ನೀವು ಹೇಗೆ ಚಲಿಸುತ್ತಿದ್ದೀರಿ ಮತ್ತು ನೀವು ಹೇಗೆ…

Read More

ಮಹಾನ್ ಕಿಡ್ಸ್ ಶಾಲೆಯಲ್ಲಿ ಇಂದು ವಿಭಿನ್ನ ಮಾಡೆಲ್ ಹಾಗೂ ಆಟಗಳ ಮೂಲಕ ಗಣಿತ ದಿನ ಆಚರಣೆ.

ಗಂಗಾವತಿ: ಇಂದು ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಮಹಾನ್ ಕಿಡ್ಸ್ ಶಾಲೆಯಲ್ಲಿ ಗಣಿತ ದಿನವನ್ನು ಆಚರಿಸಲಾಯಿತು.ಈ ಸಮಯದಲ್ಲಿ ಮಕ್ಕಳು ಎಲ್.ಕೆ.ಜಿ ಯಿಂದ ಹತ್ತನೇ ತರಗತಿಯ ಮಕ್ಕಳು ಗಣಿತಕ್ಕೆ ಸಂಬAಧಿಸಿದ ಮಾಡಲ್‌ಗಳನ್ನು ಹಾಗೂ ಗಣಿತದ ಕಾನ್ಸೆಪ್ಟ್‌ ಗಳನ್ನು ಮಕ್ಕಳು ಸುಲಭವಾಗಿ ಪಾಲಕರಿಗೆ ತಿಳಿಸಿದರು. ಗಣಿತ ವಿಷಯ ಮಕ್ಕಳ ಬಾಯಿಯಲ್ಲಿ ನಿರರ್ಗಳವಾಗಿ ಬರುತ್ತಿರುವುದನ್ನು ಪಾಲಕರು ಕೇಳಿ ತುಂಬಾ ಅಚ್ಚರಿಪಟ್ಟರು. ಚಿಕ್ಕ ಚಿಕ್ಕ ಮಕ್ಕಳು ಮಾಡಲ್‌ಗಳನ್ನು ಹಿಡಿದು, ಆ ಮಾಡೆಲ್‌ಗಳನ್ನು ವಿವರಿಸುವ ಕೌಶಲ್ಯವನ್ನು ಹಾಗೂ ಮಕ್ಕಳು ಮಾತನಾಡುವ ಶೈಲಿ ಅವರ ಕಾನ್ಫಿಡೆನ್ಸ್ ಎಲ್ಲವೂ…

Read More
ಗಂಗಾವತಿಯ ರೇಡಿಯೋದಿಂದ ಮಿಷನ್ ಎಸ್.ಎಸ್.ಎಲ್.ಸಿ-೨೫ ರಾಜ್ಯವ್ಯಾಪಿ ಪ್ರಸಾರ ಶ್ಲಾಘನೀಯ : ಗಾಲಿ ಜನಾರ್ಧನರೆಡ್ಡಿ

ಗಂಗಾವತಿಯ ರೇಡಿಯೋದಿಂದ ಮಿಷನ್ ಎಸ್.ಎಸ್.ಎಲ್.ಸಿ-೨೫ ರಾಜ್ಯವ್ಯಾಪಿ ಪ್ರಸಾರ ಶ್ಲಾಘನೀಯ : ಗಾಲಿ ಜನಾರ್ಧನರೆಡ್ಡಿ

ಪರೀಕ್ಷೆಯು ಭಯ ನಿರ್ಮಿಸುವುದಕ್ಕಲ್ಲ, ನಮ್ಮ ಆಂತರ್ಯದಲ್ಲಿರುವ ಶಕ್ತಿಯನ್ನು ಹೊರಹಾಕಲು ಇರುವ ಅವಕಾಶ ಗಂಗಾವತಿ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ತೆಗೆದುಕೊಂಡು ನಮ್ಮ ತಾಲೂಕಿಗೆ ಮತ್ತು ತಂದೆ-ತಾಯಿಗಳಿಗೆ ಹಾಗೂ ಗುರುಗಳಿಗೆ ಕೀರ್ತಿ ತರಲು, ಒಳ್ಳೆಯ ಪರಿಶ್ರಮದಿಂದ ಅಭ್ಯಾಸ ಮಾಡಬೇಕು. ಪರೀಕ್ಷೆ ಎನ್ನುವುದು ಭಯದ ವಾತಾವರಣವನ್ನು ನಿರ್ಮಿಸುವುದಲ್ಲ, ನಿಮ್ಮ ಆಂತರ್ಯದಲ್ಲಿರುವ ಶಕ್ತಿಯನ್ನು ಹೊರಹಾಕಲಿಕ್ಕೆ ಇರುವ ಒಂದು ಸುವರ್ಣಾವಕಾಶ ಎಂದು ಶಾಸಕರಾದ ಗಾಲಿ ಜನಾರ್ಧನರೆಡ್ಡಿಯವರು ಹೇಳಿದರು. ಅವರು ಇಂದು ಮಾರ್ಚ್-೮ ಶನಿವಾರ, ಗಂಗಾವತಿ ಗ್ರಾಮೀಣ ಭಾರತಿ ೯೦.೪ ಎಫ್.ಎಂ. ಸಮುದಾಯ…

Read More
ರಾಷ್ಟ್ರೀಯ ಕ್ರೀಡಾ ಸಂಸ್ಥೆಯ ಎನ್.ಐ.ಎಸ್ ಕೋರ್ಸ್ ಯೋಗಾಸನ ತರಬೇತಿಗಾರರ ತರಬೇತಿಗೆ ಗಂಗಾವತಿಯ ಯೋಗ ಶಿಕ್ಷಕ ಎನ್. ಭಾನುಪ್ರಸಾದ ಆಯ್ಕೆ.

ರಾಷ್ಟ್ರೀಯ ಕ್ರೀಡಾ ಸಂಸ್ಥೆಯ ಎನ್.ಐ.ಎಸ್ ಕೋರ್ಸ್ ಯೋಗಾಸನ ತರಬೇತಿಗಾರರ ತರಬೇತಿಗೆ ಗಂಗಾವತಿಯ ಯೋಗ ಶಿಕ್ಷಕ ಎನ್. ಭಾನುಪ್ರಸಾದ ಆಯ್ಕೆ.

ಗಂಗಾವತಿ: ಭಾರತೀಯ ಕ್ರೀಡಾ ಪ್ರಾಧಿಕಾರದ ಶೈಕ್ಷಣಿಕ ವಿಭಾಗವಾದ ನೇತಾಜಿ ಸುಭಾಷ್ ರಾಷ್ಟ್ರೀಯ ಕ್ರೀಡಾ ಸಂಸ್ಥೆಯು ನಡೆಸುತ್ತಿರುವ ಎನ್.ಐ.ಎಸ್ ಕೋರ್ಸ್ ಯೋಗಾಸನ ತರಬೇತಿಗಾರರ ತರಬೇತಿಗೆ ಗಂಗಾವತಿಯ ಯೋಗ ಶಿಕ್ಷಕರಾದ ಎನ್. ಭಾನುಪ್ರಸಾದ್ ರವರು ಕರ್ನಾಟಕದಿಂದ ಆಯ್ಕೆಯಾಗಿದ್ದಾರೆ. ಈ ಯೋಗ ತರಬೇತಿಯು ಪಂಜಾಬ್‌ನ ಪಟಿಯಾಲದಲ್ಲಿ ಮುಂದಿನ ತಿಂಗಳು ಮೇ-೬ ರಿಂದ ಆರು ವಾರಗಳ ಕಾಲ ನಡೆಯಲಿದೆ. ಈ ಯೋಗ ತರಬೇತಿಗೆ ಆಯ್ಕೆಯಾದ ಎನ್. ಭಾನುಪ್ರಸಾದ ಅವರಿಗೆ ಪ್ರಜ್ವಲ ಯೋಗ ಕೇಂದ್ರ, ಸ್ನೇಹ ಬಳಗ ಯೋಗ ಸಂಸ್ಥೆ ಹಾಗೂ ಪ್ರಗತಿ ಕ್ರೀಡಾ…

Read More