ಇಸ್ಲಾಂಪುರದ ಅಲಿ ಟ್ರಾವೆಲ್ಸ್‌ ವತಿಯಿಂದ ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ

ಇಸ್ಲಾಂಪುರದ ಅಲಿ ಟ್ರಾವೆಲ್ಸ್‌ ವತಿಯಿಂದ ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ

ಗಂಗಾವತಿ: ಗಂಗಾವತಿಯ ಇಸ್ಲಾಂಪುರದಲ್ಲಿ ಅಲಿ ಟ್ರಾವೆಲ್ಸ್ ಇಸ್ಲಾಂಪುರ ಇವರ ವತಿಯಿಂದ ಯುಗಾದಿ ಹಬ್ಬದ ಅಂಗವಾಗಿ ಸಾರ್ವಜನಿಕರಿಗೆ ಮಜ್ಜಿಗೆಯನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದೇ ರೀತಿ ನಿರಂತರವಾಗಿ ನಡೆಯುವ ಕುಡಿಯುವ ನೀರಿನ ಅರವಟ್ಟಿಗೆಯನ್ನು ನಗರಸಭೆಯ ಮಾಜಿ ಸದಸ್ಯರಾದ ದಿವಂಗತ ಮೆಹಬೂಬುಸಾಬ್ ಅವರ ಪುತ್ರರಾದ ಬೇವಿನಗಿಡದ ಮುನ್ನ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರ ಸ್ನೇಹಿತರು, ಬಂಧುಬಳಗದವರು, ಹಿತೈಷಿಗಳು ಉಪಸ್ಥಿತರಿದ್ದರು.

Read More
ವಿದ್ಯಾರ್ಥಿಗಳ ಬದುಕು ಹಸನಾದರೆ: ಶಿಕ್ಷಕರ ಶ್ರಮ ಸಾರ್ಥಕ

ವಿದ್ಯಾರ್ಥಿಗಳ ಬದುಕು ಹಸನಾದರೆ: ಶಿಕ್ಷಕರ ಶ್ರಮ ಸಾರ್ಥಕ

ಪ್ರತಿಯೊಬ್ಬರ ಬದುಕಿನಲ್ಲಿ ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದದು. ಬಾಲ್ಯದಲ್ಲಿದ್ದಾಗ ಶಿಕ್ಷಕರು ಕಲಿಸುವ ಪ್ರತಿಯೊಂದು ಅಕ್ಷರ, ಜ್ಞಾನ, ತಿಳುವಳಿಕೆಯನ್ನು ವಿದ್ಯಾರ್ಥಿಗಳಾದವರು ಕಲಿಯಬೇಕು. ಅಂದಾಗ ಮಾತ್ರ ಉತ್ತಮ ವ್ಯಕ್ತಿತ್ವದಿಂದ ಸಮಾಜಕ್ಕೆ ಮಹತ್ತರ ಕೊಡುಗೆ ಕೊಡಲು ಸಾಧ್ಯವಾಗುತ್ತದೆ. ಆಗ ಕಲಿಸಿದ ಶಿಕ್ಷಕರ ಶ್ರಮವು ಸಾರ್ಥಕವಾಗುತ್ತದೆ. ವಿದ್ಯಾರ್ಥಿಗಳಾದವರು ತಮ್ಮ ಬದುಕಿನಲ್ಲಿ ಶಿಸ್ತು, ಶ್ರಮ, ತಾಳ್ಮೆಯನ್ನು ರೂಢಿಸಿಕೊಂಡು ಪರಿಶ್ರಮದಿಂದ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಕಿನ್ನಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ನಿವೃತ್ತ ಶಿಕ್ಷಕರಾದ ಶ್ರೀ ಶಂಭುಲಿಂಗಪ್ಪ ಹಾರೋಗೇರಿಯವರು ತಮ್ಮ ಹಳೆಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು….

Read More
ಮುಂಬೈನಲ್ಲಿ ಕಿಶೋರ್ ಕುಮಾರ್ ಕಲಾಕೃತಿಗಳ ಪ್ರದರ್ಶನ.

ಮುಂಬೈನಲ್ಲಿ ಕಿಶೋರ್ ಕುಮಾರ್ ಕಲಾಕೃತಿಗಳ ಪ್ರದರ್ಶನ.

ಮುಂಬಯಿ ಜಹಾಂಗೀರ್ ಆರ್ಟ್ ಗ್ಯಾಲರಿಯ ಆಡಿಟೋರಿಯಂ ಹಾಲ್ ನಲ್ಲಿ ‘ಸಮಗ್ರತೆಗಾಗಿ ಕಲೆ’ ಎಂಬ ಶಿರೋನಾಮೆ ಅಡಿಯಲ್ಲಿ ಶ್ರೀ ಕಿಶೋರ್ ಕುಮಾರ್ ಅವರ ಕಲಾಕೃತಿಗಳ ಪ್ರದರ್ಶನ ನೆಡೆಯಿತು. ಕಿಶೋರ್ ಕುಮಾರ್ ತಮ್ಮ ವರ್ಣಚಿತ್ರಗಳಲ್ಲಿ ತಿಳಿಸುವ ಎರಡು ಮುಖ್ಯ ಕಾಳಜಿಗಳು ನೋವು ಮತ್ತು ಸಂತೋಷ. ಇವು ಸಾಂಸ್ಕೃತಿಕವಾಗಿ ಪರಸ್ಪರ ವಿರೋಧಾಭಾಸಗಳೆಂದು ಗುರುತಿಸಲ್ಪಟ್ಟಿರುವ ಎರಡು ಅಂಶಗಳಾಗಿವೆ. ಕಲಾವಿದನು ದೈವಿಕ ಚಿತ್ರಣವನ್ನು ಅಥವಾ ದೇಶೀಯ ಮಹಿಳೆಯನ್ನು ಚಿತ್ರಿಸುವ ಮೂಲಕ ‘ನಿರ್ಮಾಣ’ ವನ್ನು ಉದ್ದೇಶಿಸುತ್ತಿದ್ದಾನೆ ಎಂದು ಯೋಚಿಸುತ್ತಿರುವಾಗ ಅವನ ಬೆರಳುಗಳು ಮೊದಲಿಗೆ ವರ್ಣಚಿತ್ರವನ್ನು ಪ್ರದರ್ಶಿಸುವ…

Read More
ಸ್ವಚ್ಛ ಭಾರತ್ ಹಚ್ಚೆ ದಿನ್ – ಗೊರೂರು ಅನಂತರಾಜು, ಹಾಸನ.

ಸ್ವಚ್ಛ ಭಾರತ್ ಹಚ್ಚೆ ದಿನ್ – ಗೊರೂರು ಅನಂತರಾಜು, ಹಾಸನ.

ಹಾಸನದ ಹಾಸ್ಯ ಲೇಖಕಿ ಸುಮಾ ರಮೇಶ್ ತಮ್ಮ “ಹಚ್ಚೆ ದಿನ್” ಪುಸ್ತಕ ಕೊಟ್ಟು ತುಂಬಾ ದಿನಗಳೇ ಆಗಿದ್ದವು, ಯಾವಾಗ ಕೊಟ್ಟರೆಂಬುದೇ ಮರೆತು ಹೋಗಿತ್ತು. ಮೊನ್ನೆ ಬೆಂಗಳೂರಿಗೆ ಹೊರಟಾಗ, ನನ್ನ ಪುಸ್ತಕ ರಾಶಿಯಲ್ಲಿ ಆ ಪುಸ್ತಕವು ಬಿದ್ದಿತ್ತು. ಅನೇಕ ಪುಸ್ತಕಗಳನ್ನು ನನ್ನ ಮಡದಿ ಪೇಪರ್..ಪೇಪರ್.. ಎಂದು ಕೂಗಿ ಬರುವ ಮಂದಿಗೆ ಮಾರುತ್ತಿದ್ದಳು. ಅದರಿಂದ ಹಣ ತೆಗೆದು ಪಾತ್ರೆ ಮತ್ತು ಪ್ಲಾಸ್ಟಿಕ್ ಸಾಮಾನುಗಳನ್ನ ಖರೀದಿಸುತ್ತಿದ್ದಳು. ಅಲ್ಲಿ “ಹಚ್ಚೆ ದಿನ್‌” ಪುಸ್ತಕ ತೆಗೆದುಕೊಂಡು ಕೋಣನಕುಂಟೆ ಕ್ರಾಸ್ ತಲುಪಿದ ಆರು ಗಂಟೆ ಪಯಣದಲ್ಲಿ…

Read More
ಮಹಾಶಿವರಾತ್ರಿ ಪ್ರಯುಕ್ತ ಗಂಗಾವತಿಯ ಶ್ರೀ ಮೌನೇಶ್ವರ ದೇವಸ್ಥಾನದಲ್ಲಿ ಭಕ್ತಿ ಸಂಗೀತ ಕಾರ್ಯಕ್ರಮ

ಮಹಾಶಿವರಾತ್ರಿ ಪ್ರಯುಕ್ತ ಗಂಗಾವತಿಯ ಶ್ರೀ ಮೌನೇಶ್ವರ ದೇವಸ್ಥಾನದಲ್ಲಿ ಭಕ್ತಿ ಸಂಗೀತ ಕಾರ್ಯಕ್ರಮ

ಗಂಗಾವತಿ: ಫೆಬ್ರವರಿ-೨೬ ಬುಧವಾರ ಮಹಾಶಿವರಾತ್ರಿ ಪ್ರಯುಕ್ತ ನಗರದ ಹೊಸಳ್ಳಿ ರಸ್ತೆಯಲ್ಲಿರುವ ಶ್ರೀ ಮೌನೇಶ್ವರ ದೇವಸ್ಥಾನದಲ್ಲಿ ಭಕ್ತಿಸಂಗೀತ ಕಾರ್ಯಕ್ರಮಗಳು ಸಾಂಗತವಾಗಿ ಜರುಗಿದವು ಎಂದು ವಿಶ್ವಕರ್ಮ ಸಮಾಜದ ಗಂಗಾವತಿ ತಾಲೂಕ ಅಧ್ಯಕ್ಷರಾದ ಕಾಳೇಶ ಬಡಿಗೇರ ಪ್ರಕಟಣೆಯಲ್ಲಿ ತಿಳಿಸಿದರು. ಅಂದು ಸಂಜೆ ೬ಕ್ಕೆ ಶಿವಸ್ವರೂಪರಾದ ಶ್ರೀಗುರು ಮೌನೇಶ್ವರರಿಗೆ ಪೂಜೆ, ಅಭಿಷೇಕ ನೆರವೇರಿಸಲಾಯಿತು. ನಂತರದಲ್ಲಿ ಭಕ್ತಿಸಂಗೀತ ಕಾರ್ಯಕ್ರಮಕ್ಕೆ ಸಮಾಜದ ಜಿಲ್ಲಾಧ್ಯಕ್ಷರಾದ ನಾಗೇಶಕುಮಾರ ಕಂಸಾಲಿಯವರು ಚಾಲನೆ ನೀಡಿದರು. ಭಕ್ತಿ ಸಂಗೀತ ಕಾರ್ಯಕ್ರಮವನ್ನು ಸ್ಥಳೀಯ ಸಂಗೀತ ಕಲಾವಿದರಾದ ಕನಕಪ್ಪ ಚಿತ್ರಗಾರ, ಗಂಗಾಧರಯ್ಯ, ವೆಂಕಟೇಶ ದಾಸನಾಳ, ಕಾಶೀಂ…

Read More
ಮಾಜಿ ಪ್ರಧಾನಿ ಡಾ. ಮನಮೋಹನಸಿಂಗ್‌ರವರ ನಿಧನದ ಹಿನ್ನೆಲೆ ಡಿಸೆಂಬರ್-೩೦ ರ ನಿರ್ಮಲ ತುಂಗಭದ್ರಾ ಅಭಿಯಾನದ ಸಮಾರೋಪ ಜನೇವರಿ-೦೮ ಕ್ಕೆ ಮುಂದೂಡಿಕೆ

ಮಾಜಿ ಪ್ರಧಾನಿ ಡಾ. ಮನಮೋಹನಸಿಂಗ್‌ರವರ ನಿಧನದ ಹಿನ್ನೆಲೆ ಡಿಸೆಂಬರ್-೩೦ ರ ನಿರ್ಮಲ ತುಂಗಭದ್ರಾ ಅಭಿಯಾನದ ಸಮಾರೋಪ ಜನೇವರಿ-೦೮ ಕ್ಕೆ ಮುಂದೂಡಿಕೆ

ಗಂಗಾವತಿ: ನಿರ್ಮಲ ತುಂಗಭದ್ರಾ ಅಭಿಯಾನದ ಶೋಭಾಯಾತ್ರೆ ಹಾಗೂ ಸಮಾರೋಪ ಕಾರ್ಯಕ್ರಮವನ್ನು ಡಿಸೆಂಬರ್-೩೦ ಕ್ಕೆ ನಿಗದಿಯಾಗಿತ್ತು. ಆದರೆ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನಸಿಂಗ್‌ರವರ ನಿಧನದ ನಿಮಿತ್ಯ ಸದರಿ ಕಾರ್ಯಕ್ರಮವನ್ನು ಮುಂದಿನ ತಿಂಗಳು ಅಂದರೆ ಜನೇವರಿ-೦೮ಕ್ಕೆ ಮುಂದೂಡಲಾಗಿದೆ ಎಂದು ಅಭಿಯಾನದ ರಾಷ್ಟಿçÃಯ ಸಂಚಾಲಕರಾದ ಬಸವರಾಜ ಪಾಟೀಲ್ ವೀರಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜನೇವರಿ-೦೭ ರಂದು ಅಭಿಯಾನದ ಪಾದಯಾತ್ರೆಯು ಕೊಪ್ಪಳ ಜಿಲ್ಲೆ ಪ್ರವೇಶಿಸಲಿದ್ದು, ಜನೇವರಿ-೦೮ ರಂದು ಗಂಗಾವತಿ ನಗರದಲ್ಲಿ ಶೋಭಾಯಾತ್ರೆ ಹಾಗೂ ಸಮಾರೋಪ ಕಾರ್ಯಕ್ರಮ ಜರುಗಲಿದೆ. ಈ ಅಭಿಯಾನದ ಕುರಿತು ಮಹತ್ವದ ಪೂರ್ವಭಾವಿ…

Read More
ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರ 33ನೇ ವರ್ಧಂತೀ ಉತ್ಸವ

ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರ 33ನೇ ವರ್ಧಂತೀ ಉತ್ಸವ

ಗಂಗಾವತಿ: ನಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಜುಲೈ-29 ಮಂಗಳವಾರ, ಶ್ರೀ ವಿಶ್ವಾವಸು ನಾಮ ಸಂವತ್ಸರದ ಶ್ರಾವಣ ಶುದ್ಧ ಪಂಚಮಿಯಂದು ಉತ್ಸವ ನಡೆಯಲಿದೆ. ಬೆಳಗ್ಗೆ 9 ಘಂಟೆಗೆ ಗುರುಗಳ ಪಾದುಕೆಗಳಿಗೆ ಅಭೀಷೇಕ, ಶಂಕರ ಅಷ್ಟೋತ್ತರ ಪಾರಾಯಣ ಸೇರಿದಂತೆ ಧಾರ್ಮಿಕ ಪೂಜೆ ಕಾರ್ಯಕ್ರಮಗಳು ಆಯೋಜಿಸಲಾಗಿದೆ. ಸಂಜೆ: 5.30ರಿಂದ ಭಜನೆ, ಆರತಿ ಹಾಗೂ ಮಹಾಮಂಗಳಾರತಿ ಜರುಗಲಿವೆ

Read More

ಮೆಹಬೂಬ್ ಸುಭಾನಿ ಜೆಂಡ ಕಟ್ಟಿಯ ಸಮಿತಿಗೆ ದಾಸೋಹ ಪರಿಕರಗಳ ವಿತರಣೆ.

ಗಂಗಾವತಿ ಸಮೀಪದ ಮರಳಿ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಸರ್ವಧರ್ಮದವರು ಕೈ ಹಿಡಿದು ವಿರುಪಾಕ್ಷಪ್ಪ ಹೇಮಗುಡ್ಡ ಅವರ ಗೆಲುವಿಗೆ ಕಾರಣಿಭೂತರಾದ ದಲಿತ ಸಮುದಾಯದ ಕಾಲೋನಿಯ ಹುಲಿಗಮ್ಮ ದೇವಸ್ಥಾನ ಗ್ರಾಮ ದೇವತೆ ದುರ್ಗಾದೇವಿ ದೇವಸ್ಥಾನ ಸಮಿತಿಗಳಿಗೆ ಈಗಾಗಲೇ ಅಲ್ಪಸೇವೆಯನ್ನು ಸಲ್ಲಿಸಲಾಗಿದ್ದು. ಅದೇ ಮಾದರಿಯಲ್ಲಿ ಮೆಹಬೂಬ್ ಸುಭಾನಿ ಜೆಂಡ ಕಟ್ಟೆಯ ತಾತನವರ ಸಮಿತಿಗೆ ದಾಸೋಹದ ಪರಿಕರಗಳನ್ನು. ಹೇಮಗುಡ್ಡ ಕುಟುಂಬಸ್ಥರಿಂದ ಬುಧವಾರದಂದು ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ವಾರ್ಡಿನ ಸರ್ವತೋಮುಖ ಅಭಿವೃದ್ಧಿಗೆ ಅತ್ಯಂತ ಪ್ರಾಮಾಣಿಕವಾಗಿ ಸ್ಪಂದಿಸುವುದಾಗಿ ಗ್ರಾಮ ಪಂಚಾಯಿತಿ ಸದಸ್ಯ ವಿರೂಪಾಕ್ಷಪ್ಪ ಹೇಮಗುಡ್ಡ…

Read More
ನಟನೆಯೊಂದಿಗೆ ಸಮಾಜ ಸೇವೆ ಎ.ವಿ.ರುದ್ರಪ್ಪಾಜಿರಾವ್ ಗೊರೂರು ಅನಂತರಾಜು, ಹಾಸನ.

ನಟನೆಯೊಂದಿಗೆ ಸಮಾಜ ಸೇವೆ ಎ.ವಿ.ರುದ್ರಪ್ಪಾಜಿರಾವ್ ಗೊರೂರು ಅನಂತರಾಜು, ಹಾಸನ.

ಹಾಸನದ ರಂಗಭೂಮಿಗೆ ಎ.ವಿ.ರುದ್ರಪ್ಪಾಜಿರಾವ್ ಅವರ ಕಲಾಸೇವೆ ಮರೆಯುವಂತಿಲ್ಲ. ಅವರು ಹಾಸನ ತಾಲ್ಲೂಕು ಕಟ್ಟಾಯ ಹೋಬಳಿಯ ಆಂಜನೇಯಪುರ ಗ್ರಾಮದ ಎ.ಎಲ್.ವೀರೋಜಿರಾವ್ ಮತ್ತು ಪುಟ್ಟತಾಯಮ್ಮ ದಂಪತಿಗಳ ಸುಪುತ್ರರು. ಅವರು ದಿನಾಂಕ ೧೫-೫-೧೯೫೪ರಂದು ಜನಿಸಿದರು. ೧೯೭೪ರಲ್ಲಿ ಬಿಕಾಂ ಪೂರ್ಣಗೊಳಿಸಿ, ೧೯೭೫ರಲ್ಲಿ ಆಲೂರು ಬಿಡಿಒ ಕಛೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯಾರಂಭ ಮಾಡಿದರು. ಶಿರಸ್ತೆದಾರ್ ಮತ್ತು ತಹಸೀಲ್ದಾರ್ ಹುದ್ದೆಗಳಿಗೆ ಬಡ್ತಿ ಪಡೆದು 39 ವರ್ಷಗಳ ಸೇವೆಯ ನಂತರ ನಿವೃತ್ತರಾಗಿದ್ದಾರೆ. ಅವರು ಜಿಲ್ಲಾ ಸರ್ಕಾರಿ ನೌಕರರ ಸಂಘದಲ್ಲಿ ಸಂಘಟನಾ ಕಾರ್ಯದರ್ಶಿ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ…

Read More
ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ  ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ-೨೦೨೫

ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ-೨೦೨೫

ಗಂಗಾವತಿ: ಲಯನ್ಸ್ ಕ್ಲಬ್ ಗಂಗಾವತಿ, ಲಯನ್ಸ್ ಚಾರಿಟೇಬಲ್ ಟ್ರಸ್ಟ್, ಲಯನ್ಸ್ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್-೨೨ ಸೋಮವಾರ ಐ.ಎಂ.ಎ ಹಾಲ್‌ನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಲಯನ್ಸ್ ಕ್ಲಬ್ ಸದಸ್ಯರು ಹಾಗೂ ಖ್ಯಾತ ವೈದ್ಯರಾದ ಡಾ|| ಜಿ ಚಂದ್ರಪ್ಪ ಸರ್ ಇವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಹಿರಿಯ ಲಯನ್ಸ್ ಸದಸ್ಯರಾದ ಡಾ|| ವಿ.ವಿ ಚಿನಿವಾಲರ್ ಇವರು ವಹಿಸಿದ್ದರು. ಶಿಕ್ಷಕರಾದ ಶ್ರೀ ಉಲ್ಲಾಸರೆಡ್ಡಿ ಸ್ವಾಗತಿಸಿದರೆ, ಲಯನ್ಸ್…

Read More