Rise of Competitive Video Gaming

Rise of Competitive Video Gaming

E-sports has become a major industry, attracting a massive global audience. A wonderful tranquility has taken proprietorship of my entirety soul, like these sweet mornings of spring which I appreciate with my aggregate heart. I am so playful, my costly companion, so ingested inside the astonishing sense of immaterial quiet nearness, that I neglect my…

Read More
ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ವಾರ್ಷಿಕೋತ್ಸವ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆ ಹಿನ್ನೆಲೆಯಲ್ಲಿ ಬೃಹತ್ ಜಾಗೃತಿ ಜಾಥಾ

ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ವಾರ್ಷಿಕೋತ್ಸವ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆ ಹಿನ್ನೆಲೆಯಲ್ಲಿ ಬೃಹತ್ ಜಾಗೃತಿ ಜಾಥಾ

ಗಂಗಾವತಿ: ಸಮೀಪದ ಶ್ರೀರಾಮನಗರದ ಶ್ರೀ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರದಂದು ಶಾಲೆಯ ೩೧ನೆಯ ವಾರ್ಷಿಕೋತ್ಸವ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಯುವ ರಕ್ಷಣೆ ರಾಷ್ಟ್ರೀಯ ರಕ್ಷಣೆ ಎಂಬ ನಾಮದ ಅಡಿಯಲ್ಲಿ ಶಾಲೆಯ ಸಾವಿರಾರು ವಿದ್ಯಾರ್ಥಿಗಳು ಜಾಗೃತಿ ಜಾಥಾವನ್ನು ನಡೆಸಿದರು. ಶಾಲೆಯ ಆವರಣದಿಂದ ನಡೆದ ಜಾಥಾವನ್ನು ಸಂಸ್ಥೆಯ ಕಾರ್ಯದರ್ಶಿ ಜಗನ್ನಾಥ ಆಲಂಪಲ್ಲಿ, ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪಾರ್ಥ ಸಾರಥಿ, ಲಿಟಲ್ ಹಾರ್ಟ್ಸ್ ಶಾಲೆಯ ಮುಖ್ಯೋಪಾಧ್ಯಾಯನಿ ಪ್ರಿಯಕುಮಾರಿ, ಪ್ರಭಾಕರ್ ಚಿನ್ನು ಪಾಟಿ,…

Read More
ಪವಿತ್ರ ತ್ರಿವೇಣಿ ಸಂಗಮದ ಕುಂಭಮೇಳದ ಜಲ ವಿತರಣೆ: ರೂಪರಾಣಿ ರಾಯಚೂರು

ಪವಿತ್ರ ತ್ರಿವೇಣಿ ಸಂಗಮದ ಕುಂಭಮೇಳದ ಜಲ ವಿತರಣೆ: ರೂಪರಾಣಿ ರಾಯಚೂರು

ಗಂಗಾವತಿ: ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾದ ಪ್ರಯಾಗರಾಜ್ ತ್ರಿವೇಣಿ ಸಂಗಮದ ಕುಂಭಮೇಳದ ಪವಿತ್ರ ಜಲವನ್ನು ಆರ್ಯವೈಶ್ಯ ಸಮಾಜದ ಬಾಂಧವರು ಸೇರಿದಂತೆ ಭಕ್ತಾದಿಗಳಿಗೆ ಸಮಾಜದ ಅಧ್ಯಕ್ಷೆ ರೂಪರಾಣಿ ರಾಯಚೂರುರವರು ಸೋಮವಾರದಂದು ವಿತರಿಸಿದರು. ನಗರದ ಶ್ರೀ ನಗರೇಶ್ವರ ದೇವಸ್ಥಾನದಲ್ಲಿ ಪ್ರತಿ ಸೋಮವಾರದಂತೆ ನಡೆಸಲಾಗುತ್ತಿರುವ ಭಜನೆ, ಪಾಲಕಿ ಉತ್ಸವ, ಅಷ್ಟಾವಧಾನ ಸೇವೆ, ಧಾರ್ಮಿ ಕಾರ್ಯಕ್ರಮಗಳನ್ನು ಹಾಗೂ ಸೇವಾ ಕರ್ತನ ಸನ್ಮಾನವನ್ನು ದೇವಸ್ಥಾನದ ಅರ್ಚಕ ದಿಗಂಬರ್ ಭಟ್ ನೆರವೇರಿಸಿದರು. ಬಳಿಕ ಜಲ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಮಾಜದ ಅಧ್ಯಕ್ಷೆ ರೂಪರಾಣಿಯವರು, ತಾವು…

Read More
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷರ ಹಾಗೂ ಜಿಲ್ಲಾ ಪ್ರತಿನಿಧಿಗಳ ಚುನಾವಣೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷರ ಹಾಗೂ ಜಿಲ್ಲಾ ಪ್ರತಿನಿಧಿಗಳ ಚುನಾವಣೆ.

ಕೊಪ್ಪಳ: ನಗರದ ಕಿನ್ನಾಳ ರಸ್ತೆಯಲ್ಲಿರುವ ನಮ್ಮ ಸದಾಚಾರ ಸದನ ಭವನದಲ್ಲಿ ಏಪ್ರಿಲ್-13‌ ರವಿವಾರದಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷರ ಹಾಗೂ ಜಿಲ್ಲಾ ಪ್ರತಿನಿಧಿಗಳ ಆಯ್ಕೆಗಾಗಿ ಚುನಾವಣೆ ಜರುಗಿತು. ಕರ್ನಾಟಕ ರಾಜ್ಯದ್ಯಂತ ಏಕಕಾಲಕ್ಕೆ ಜಿಲ್ಲಾ ಕೇಂದ್ರಗಳಲ್ಲಿ ನಡೆದ ಚುನಾವಣೆಗೆ ಮಹಾಸಭಾ ಸದಸ್ಯತ್ವ ಪಡೆದ ಜಿಲ್ಲೆಯ 1,600 ಮತದಾರರು ತಮ್ಮ ಮತದಾರರ ಹಕ್ಕನ್ನು ಚಲಾಯಿಸಿದರು. ಈ ಸಂದರ್ಭದಲ್ಲಿ ವಿಪ್ರ ಸಮಾಜದ ಮುಖಂಡರಾದ ಪ್ರಶಾಂತ್ ಕಿನ್ನಾಳ ಮಾತನಾಡಿ, ಸಮಾಜದ ಸಂಘಟನೆಗಾಗಿ ಮತದಾರರು ತಮ್ಮ ಮತವನ್ನು ಅತ್ಯಂತ ಉತ್ಸಾಹದಿಂದ ಚಲಾಯಿಸಲು ಕೊಪ್ಪಳ…

Read More
ವಂಕಲಕುಂಟೆ ಶ್ರೀ ಮಾರುತೇಶ್ವರ ಟ್ರಸ್ಟ್ ಅಸ್ತಿತ್ವಕ್ಕೆ ನೂತನ ಪದಾಧಿಕಾರಿಗಳ ನೇಮಕ.

ವಂಕಲಕುಂಟೆ ಶ್ರೀ ಮಾರುತೇಶ್ವರ ಟ್ರಸ್ಟ್ ಅಸ್ತಿತ್ವಕ್ಕೆ ನೂತನ ಪದಾಧಿಕಾರಿಗಳ ನೇಮಕ.

ಗಂಗಾವತಿ: ತಾಲೂಕಿನ ಬಸಾಪಟ್ಟಣ ಮತ್ತು ಮಲ್ಲಾಪುರ ಗ್ರಾಮದ ಸೀಮಾ ವ್ಯಾಪ್ತಿಯಲ್ಲಿ ಬರುವ ತುಂಗಭದ್ರಾ ಎಡದಂಡೆ ಕಾಲುವೆಯ ಬವಾರ್ ಪಕ್ಕದಲ್ಲಿರುವ ವಂಕಲಕುಂಟೆ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಮಲ್ಲಾಪುರ, ಬಸಾಪಟ್ಟಣ, ವೆಂಕಟಗಿರಿ, ಗಂಗಾವತಿ, ವಡ್ಡರಹಹಟ್ಟಿ ಹಾಗೂ ಇನ್ನಿತರ ಭಾಗಗಳಿಂದ ಆಗಮಿಸಿದ ಭಕ್ತಾದಿಗಳು ಸಭೆ ಸೇರಿ ದೇವಸ್ಥಾನದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಸಲುವಾಗಿ ವಂಕಲಕುಂಟೆ ಶ್ರೀ ಮಾರುತೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿಯನ್ನು ಅಸ್ತಿತ್ವಕ್ಕೆ ತರಲಾಗಿದ್ದು, ನೂತನವಾಗಿ ಗೌರವಾಧ್ಯಕ್ಷರನ್ನು, ಅಧ್ಯಕ್ಷರನ್ನು, ಉಪಾಧ್ಯಕ್ಷರನ್ನು ಮತ್ತು ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ದೇವಸ್ಥಾನದ ಪ್ರಮುಖ ಅರ್ಚಕರಾದ ಶ್ರೀ…

Read More
ಮೊಬೈಲ್ ಅವಾಂತರಗಳ ವಿಡಂಬನಾ ನಾಟಕ

ಮೊಬೈಲ್ ಅವಾಂತರಗಳ ವಿಡಂಬನಾ ನಾಟಕ

ನಾಟಕದಲ್ಲೇ ಹುಟ್ಟಿ ನಾಟಕದಲ್ಲಿ ಬೆಳೆದು ನಾಟಕವೇ ಜೀವನವಾಗಿರುವಾಗ ನನಗೆ ನಾಟಕ ಬೀದಿಗಿಳಿಯಿತೇ? ಎಂದು ಸಂಕಟವಾಯ್ತು ನಿಜ. ಆದರೆ ಹೆಜ್ಜೆ ಗೆಜ್ಜೆಯ ಬೀದಿ ನಾಟಕ ವೀಕ್ಷಿಸಿದಾಗ ಇದೊಂದು ಬಯಸದೇ ಬಂದ ಭಾಗ್ಯ ಎನಿಸಿತು. ಜನಮನ ರಂಜಿಸಲು ಭವ್ಯ ರಂಗಸಜ್ಜಿಕೆ ಬೇಡ. ಕೇವಲ ಬೀದಿಯೇ ಸಾಕು ಎಂಬುದನ್ನು ಮೈಸೂರು ರಮಾನಂದ್ ದೃಡಪಡಿಸಿದ್ದಾರೆ. ಈ ಮಾತುಗಳನ್ನು ಬಹಳ ಹಿಂದೆಯೇ ವರನಟ ಡಾ. ರಾಜಕುಮಾರ್ ನುಡಿದಿದ್ದಾರೆ. ಪ್ರಭಾಕರ ಜೋಶಿ ಸಂಪಾದಕತ್ವದಲ್ಲಿ ಮೈಸೂರು ರಮಾನಂದ್ ಅಭಿನಂದನ ಗ್ರಂಥ ರಂಗಾನಂದದಲ್ಲಿ ಈ ನುಡಿಗಳನ್ನು ನಟ, ನಾಟಕಕಾರರಾದ…

Read More
ಬೆಂಗಳೂರಿನಲ್ಲಿ ಡಿಸೆಂಬರ್-೨೮ ರಿಂದ ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನ.

ಬೆಂಗಳೂರಿನಲ್ಲಿ ಡಿಸೆಂಬರ್-೨೮ ರಿಂದ ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನ.

ಗಂಗಾವತಿ: ಇದೇ ತಿಂಗಳ ಡಿಸೆಂಬರ್ ೨೮ ಹಾಗೂ ೨೯ ರಂದು ಬೆಂಗಳೂರಿನ ಬಾಗಲೂರಿನ ವಿಜಯ್ ಇಂಟರ್‌ನ್ಯಾಷನಲ್ ಶಾಲಾ ಮೈದಾನದಲ್ಲಿ ನಾಲ್ಕನೇ ರಾಜ್ಯ ಸಮ್ಮೇಳನ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಕೊಪ್ಪಳ ಜಿಲ್ಲೆಯ ಜಿಲ್ಲಾಧ್ಯಕ್ಷ ಸಿದ್ದಲಿಂಗೇಶ್ವರ ಪೂಲಭಾವಿ ಗೌರವಾಧ್ಯಕ್ಷರಾದ ಶ್ರೀ ಲಿಂಗಾರೆಡ್ಡಿ ಆಲೂರು ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರುಗಳು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ದೊಡ್ಡಬಳ್ಳಾಪುರ, ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆ, ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜುಗಳ…

Read More
ಬಸವ ಸಂಸ್ಕೃತಿ ಅಭಿಯಾನಕ್ಕೆ ಪೂರ್ವಭಾವಿ ಸಭೆ ಆಯೋಜನೆ.

ಬಸವ ಸಂಸ್ಕೃತಿ ಅಭಿಯಾನಕ್ಕೆ ಪೂರ್ವಭಾವಿ ಸಭೆ ಆಯೋಜನೆ.

ಲಿಂಗಾಯತ್ ಮಠಾಧೀಶರ ಒಕ್ಕೂಟ, ಜಾಗತಿಕ ಲಿಂಗಾಯತ ಮಹಾಸಭಾ, ಬಸವ ಸಮಿತಿ, ವಿಶ್ವಗುರು ಬಸವೇಶ್ವರ ಟ್ರಸ್ಟ್ ಹಾಗೂ ರಾಷ್ಟ್ರೀಯ ಬಸವದಳ ಸೇರಿ ಸಭೆಯಲ್ಲಿ ಪಾಲ್ಗೊಂಡವು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ಕ, ಕದಳಿ ವೇದಿಕೆ, ಅಕ್ಕಮಹಾದೇವಿ ಮಹಿಳಾ ಮಂಡಳಿ ಸದಸ್ಯರೂ ಸಹ ಹಾಜರಿದ್ದರು. ಕೊಪ್ಪಳ ಸರ್ವ ಬಸವಪರ ಸಂಘಟನೆಗಳ ಸಂಯೋಗದೊಂದಿಗೆ ಪೂರ್ವಭಾವಿ ಸಭೆಯನ್ನು ಕೊಪ್ಪಳದ ಶಾಂತವೇದ ಕಲ್ಯಾಣ ಮಂಟಪದಲ್ಲಿ ಸಭೆ ಸಂಜೆ 6 ಗಂಟೆಗೆ ನಡೆಸಲಾಯಿತು. ನಮ್ಮ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ…

Read More

ಹನುಮದ್ ವೃತ ಪ್ರಯುಕ್ತ ತೊಟ್ಟಿಲು ಉತ್ಸವ.

ಗಂಗಾವತಿ. ನಗರದ ಶ್ರೀ ಯೋಗೀಶ್ವರ ಯಾಜ್ಞವಲ್ಕ್ಯ ಮಂದಿರದ ಶ್ರೀ ಆಂಜನೇಯ ಸ್ವಾಮಿಗೆ ಹನುಮದ್ ವೃತಾಚರಣೆಯ ಪ್ರಯುಕ್ತ ತೊಟ್ಟಿಲು ಉತ್ಸವ. ಶುಕ್ರವಾರದಂದು ಸಂಭ್ರಮದಿಂದ ಜರುಗಿತು.ಪ್ರದೀಪ್ ಆಚಾರ್ ಅವರು ಸಂಕಲ್ಪ ತೊಟ್ಟಿಲು ಉತ್ಸವ. ಅಷ್ಟಾವಧಾನ ಸೇವೆ ಇತರೆ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ನೆರಿವೇರಿಸಿದರು. ಬಳಿಕ ರಾತ್ರಿ ದೀಪೋತ್ಸವ, ಮಹಿಳೆಯರಿಂದ ಪುರುಷರಿಂದ ಭಜನೆ ಇತರೆ ಕಾರ್ಯಕ್ರಮಗಳು ಜರುಗಿದವು.ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಮುರಳಿಧರ್ ಕುಲಕರ್ಣಿ ಮಾತನಾಡಿ ಧಾರ್ಮಿಕ ಆಚರಣೆಯ ಮೂಲಕ ಸಮಾಜದ ಸಂಘಟನೆಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತದೆ. ಹಲವು ದಶಕಗಳಿಂದ ದೇವಸ್ಥಾನದಲ್ಲಿ…

Read More
ಮಹಾನ್ ಕಿಡ್ಸ್ ಶಾಲೆ ಗಂಗಾವತಿ ಮೂರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಹಾನ್ ಕಿಡ್ಸ್ ಶಾಲೆ ಗಂಗಾವತಿ ಮೂರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಅಖಂಡ ಗಂಗಾವತಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ಮೂರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 14ನೇ ವಯೋಮಿತಿಯ ವಿದ್ಯಾರ್ಥಿಗಳಾದ ಶಿವರಾಜ್ 35 ಕೆಜಿ ತೂಕದ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿದ್ದಾನೆ. ಹಾಗೂ 17ನೇ ವಯೋಮಿತಿಯಲ್ಲಿ ಮಹೇಶ್ 35 ಕೆಜಿ ತೂಕದ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿದ್ದಾನೆ. ಹಾಗೂ ಮೀನಾಕ್ಷಿ 35 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಮುಂದೆ ನಡೆಯುವಂತಹ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಮಹಾನ್ ಕಿಡ್ಸ್ ಶಾಲೆಯ ಅಧ್ಯಕ್ಷರಾದ ಶ್ರೀ ನೇತ್ರಾಜ್ ಗುರುವಿನ…

Read More