ಚುನಾವಣೆಗಳಲ್ಲಿ ಅರ್ಹರಿಗೆ ಮತ ಚಲಾಯಿಸಿ: ಸದಾನಂದ ನಾಗಪ್ಪ ನಾಯ್ಕ್ ಸಲಹೆ

ಚುನಾವಣೆಗಳಲ್ಲಿ ಅರ್ಹರಿಗೆ ಮತ ಚಲಾಯಿಸಿ: ಸದಾನಂದ ನಾಗಪ್ಪ ನಾಯ್ಕ್ ಸಲಹೆ

ಗಂಗಾವತಿ : ಮತದಾರರು ಆಸೆ, ಆಮೀಷಕ್ಕೆ ಬಲಿಯಾಗದೇ ಮತ ಚಲಾಯಿಸಬೇಕು ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಹೇಳಿದರು. ನಗರದ ಶ್ರೀರಾಮುಲು ಸ್ಮಾರಕ ಮಹಾವಿದ್ಯಾಲಯದ ಶ್ರೀ ರಾಮಭಟ್ ಜೋಶಿ ಸ್ಮಾರಕ ರಜತ ಭವನದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು. ಯಾವುದೇ ಆಮೀಷಗಳಿಗೆ ಬಲಿಯಾಗದೇ ಅಭಿವೃದ್ಧಿಗೆ…

Read More
ಮೈಸೂರು ಶೋಭಾರಾಣಿ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ

ಮೈಸೂರು ಶೋಭಾರಾಣಿ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ

ಹಾಸನ: ಹಾಸನದ ಚಿತ್ಕಲಾ ಪೌ೦ಡೇಶನ್ ವತಿಯಿಂದ ಏರ್ಪಡಿಸಿರುವ ಏಕ ವ್ಯಕ್ತಿಚಿತ್ರ ಕಲಾ ಪ್ರದರ್ಶನಕ್ಕೆ ಕದಂಬ ಸೈನ್ಯ ಕನ್ನಡ ಪರ ಸಂಘಟನೆಯ ರಾಜ್ಯಾಧ್ಯಕ್ಷರು ಬೇಕ್ರಿ ರಮೇಶ್, ಸಾಹಿತಿ ಗೊರೂರು ಅನಂತರಾಜು, ಚಿತ್ರ ಕಲಾವಿದ ಯಾಕೂಬ್, ಉಪನ್ಯಾಸಕರು ಎ.ರಾಮಮೂರ್ತಿ ಕದಂಬ ಸೈನ್ಯ ರಾಜ್ಯ ಸಹ ಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್ ಏಪ್ರಿಲ್-25‌ ಶುಕ್ರವಾರ ಬೆಳಿಗ್ಗೆ ಭೇಟಿ ನೀಡಿ ವೀಕ್ಷಿಸಿದರು. ಕಾರ್ಯಕ್ರಮದಲ್ಲಿ ಬಿ.ಎಸ್ ದೇಸಾಯಿಯವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ಚಿತ್ಕಲಾ ಫೌಂಡೇಶನ್ ವತಿಯಿಂದ ಹಾಸದ ಜನತೆಗೆ ಶೋಭಾ ರಾಣಿ ಅವರ ಕಲಾಕೃತಿಗಳನ್ನು ಪರಿಚಯಿಸುವ ಉದ್ದೇಶದಿಂದ…

Read More
ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಹಿತದೃಷ್ಟಿಯಿಂದ ಸ್ಥಾಪಿತವಾದ ಜಿಎಂಯು, ಉನ್ನತ ಶಿಕ್ಷಣದ ಜ್ಞಾನದೊಂದಿಗೆ, ವೃತ್ತಿಪರ ಬದುಕು ಕಟ್ಟಿಕೊಡುವಲ್ಲಿ ಆಧ್ಯತೆ ನೀಡಿದೆ

ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಹಿತದೃಷ್ಟಿಯಿಂದ ಸ್ಥಾಪಿತವಾದ ಜಿಎಂಯು, ಉನ್ನತ ಶಿಕ್ಷಣದ ಜ್ಞಾನದೊಂದಿಗೆ, ವೃತ್ತಿಪರ ಬದುಕು ಕಟ್ಟಿಕೊಡುವಲ್ಲಿ ಆಧ್ಯತೆ ನೀಡಿದೆ

ಗಂಗಾವತಿ: ೨೦೦೧-೦೨ ರಲ್ಲಿ ದಾವಣಗೆರೆಯ ಅಂದಿನ ಲೋಕಸಭೆ ಸದಸ್ಯರಾದ ದಿ|| ಶ್ರೀ ಮಲ್ಲಿಕಾರ್ಜುನಪ್ಪನವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗುವ ದೃಷ್ಟಿಯಿಂದ ಜಿ.ಎಂ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಸ್ಥಾಪಿಸಿದರು. ಈ ಸಂಸ್ಥೆಯು ಉನ್ನತ ಶಿಕ್ಷಣದೊಂದಿಗೆ ಜ್ಞಾನದೊಂದಿಗೆ ಬದುಕು ಕಟ್ಟಿಕೊಡುವ ಜಿ.ಎಂ. ವಿಶ್ವವಿದ್ಯಾಲಯವಾಗಿ ಪದವಿ, ಸ್ನಾತಕೋತ್ತರ ಪದವಿ ಜೊತೆಗೆ ಸ್ವಯಂ ಉದ್ಯೋಗದ ಕೋರ್ಸ್ಗಳ ಮೂಲಕ ಪ್ರಖ್ಯಾತಿ ಹೊಂದಿದೆ ಎಂದು ಜಿ.ಎಂ. ವಿಶ್ವವಿದ್ಯಾಲಯದ ಹೆಚ್.ಆರ್ ಮುಖ್ಯಸ್ಥರಾದ ವೀರಗಂಗಾಧರಸ್ವಾಮಿ ಅವರು ನಗರದ ಸರ್ವೇಶ ಹೋಟಲ್‌ನಲ್ಲಿ ಜನವರಿ-೨೩ ರಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು….

Read More
ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಗಂಗಾವತಿ: ನಗರದ ಬಾಲಕರ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆಯು ಸೆಪ್ಟೆಂಬರ್-೨೦ ರಂದು ತಾಲೂಕಿನ ಅರಳಹಳ್ಳಿ ಗ್ರಾಮದ ಅಲ್ಪಸಂಖ್ಯಾತ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನೆರವೇರಿತು. ಶಿಬಿರವನ್ನು ಅರಳಹಳ್ಳಿ ಗ್ರಾಮದ ಪೂಜ್ಯ ವೇ.ಮೂ ಗವಿಸಿದ್ದಯ್ಯ ಸ್ವಾಮಿಗಳು ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಬಸಪ್ಪ ನಾಗೋಲಿ ಅವರು ವಹಿಸಿಕೊಂಡಿದ್ದರು. ಗ್ರಾ.ಪಂ ಮಾಜಿ ಉಪಾಧ್ಯಕ್ಷರಾದ ವೀರಭದ್ರಯ್ಯ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ದಾನನಗೌಡ, ಮಲ್ಲಿಕಾರ್ಜುನ, ಅಂಗನವಾಡಿ ಕಾರ್ಯಕರ್ತೆಯಾದ ಶ್ರೀಮತಿ ನಿರ್ಮಲ ಹಾಗೂ ಆಶಾ ಕಾರ್ಯಕರ್ತೆಯಾದ…

Read More

ನಿರ್ಮಲ ತುಂಗಭದ್ರಾ ಅಭಿಯಾನದ ಪೋಸ್ಟರ್ ಬಿಡುಗಡೆ

ಗಂಗಾವತಿ: ಇಂದು ಲಯನ್ಸ್ ಕ್ಲಬ್‌ನಲ್ಲಿ ನಡೆದ ನಿರ್ಮಲ ತುಂಗಭದ್ರಾ ಅಭಿಯಾನದ ಸಂಘ-ಸಂಸ್ಥೆಗಳೊಂದಿಗೆ ನಡೆದ ಸಂವಾದ ಅತ್ಯಂತ ಯಶಸ್ವಿಯಾಯಿತು. ನಿರ್ಮಲ ತುಂಗಭದ್ರಾ ಅಭಿಯಾನದ ಪ್ರಮುಖರಾದ ಮಾಧವನ್ ಸಿ.ಪಿ ಹಾಗೂ ರಾಘವ್ ಗೋ-ಸಿರಿ ಅವರು ತುಂಗಭದ್ರಾ ಅಭಿಯಾನದ ಪಾದಯಾತ್ರೆ ಬಗ್ಗೆ ಮಾಹಿತಿ ಹಂಚಿಕೊಂಡರು.ಈ ಸಂದರ್ಭದಲ್ಲಿ ಹಿರಿಯ ವೈದ್ಯರು, ಪರಿಸರವಾದಿಗಳಾದ ಡಾ|| ಎ. ಸೋಮರಾಜು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ|| ಜಿ. ಚಂದ್ರಪ್ಪ ಅವರು ನಿರ್ಮಲ ತುಂಗಭದ್ರಾ ಅಭಿಯಾನದ ಪೋಸ್ಟರ್ ಬಿಡುಗಡೆಗೊಳಿಸಿದರು.ಗಂಗಾವತಿಯ ಪ್ರಮುಖ ಸಂಸ್ಥೆಗಳಾದ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್…

Read More
ಮಹಾಶಿವರಾತ್ರಿ ಪ್ರಯುಕ್ತ ಗಂಗಾವತಿಯ ಶ್ರೀ ಮೌನೇಶ್ವರ ದೇವಸ್ಥಾನದಲ್ಲಿ ಭಕ್ತಿ ಸಂಗೀತ ಕಾರ್ಯಕ್ರಮ

ಮಹಾಶಿವರಾತ್ರಿ ಪ್ರಯುಕ್ತ ಗಂಗಾವತಿಯ ಶ್ರೀ ಮೌನೇಶ್ವರ ದೇವಸ್ಥಾನದಲ್ಲಿ ಭಕ್ತಿ ಸಂಗೀತ ಕಾರ್ಯಕ್ರಮ

ಗಂಗಾವತಿ: ಫೆಬ್ರವರಿ-೨೬ ಬುಧವಾರ ಮಹಾಶಿವರಾತ್ರಿ ಪ್ರಯುಕ್ತ ನಗರದ ಹೊಸಳ್ಳಿ ರಸ್ತೆಯಲ್ಲಿರುವ ಶ್ರೀ ಮೌನೇಶ್ವರ ದೇವಸ್ಥಾನದಲ್ಲಿ ಭಕ್ತಿಸಂಗೀತ ಕಾರ್ಯಕ್ರಮಗಳು ಸಾಂಗತವಾಗಿ ಜರುಗಿದವು ಎಂದು ವಿಶ್ವಕರ್ಮ ಸಮಾಜದ ಗಂಗಾವತಿ ತಾಲೂಕ ಅಧ್ಯಕ್ಷರಾದ ಕಾಳೇಶ ಬಡಿಗೇರ ಪ್ರಕಟಣೆಯಲ್ಲಿ ತಿಳಿಸಿದರು. ಅಂದು ಸಂಜೆ ೬ಕ್ಕೆ ಶಿವಸ್ವರೂಪರಾದ ಶ್ರೀಗುರು ಮೌನೇಶ್ವರರಿಗೆ ಪೂಜೆ, ಅಭಿಷೇಕ ನೆರವೇರಿಸಲಾಯಿತು. ನಂತರದಲ್ಲಿ ಭಕ್ತಿಸಂಗೀತ ಕಾರ್ಯಕ್ರಮಕ್ಕೆ ಸಮಾಜದ ಜಿಲ್ಲಾಧ್ಯಕ್ಷರಾದ ನಾಗೇಶಕುಮಾರ ಕಂಸಾಲಿಯವರು ಚಾಲನೆ ನೀಡಿದರು. ಭಕ್ತಿ ಸಂಗೀತ ಕಾರ್ಯಕ್ರಮವನ್ನು ಸ್ಥಳೀಯ ಸಂಗೀತ ಕಲಾವಿದರಾದ ಕನಕಪ್ಪ ಚಿತ್ರಗಾರ, ಗಂಗಾಧರಯ್ಯ, ವೆಂಕಟೇಶ ದಾಸನಾಳ, ಕಾಶೀಂ…

Read More
ಹಿರೇಬೆಣಕಲ್ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಆಚರಣೆ

ಹಿರೇಬೆಣಕಲ್ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಆಚರಣೆ

ಗಂಗಾವತಿ: ತಾಲೂಕಿನ ಹಿರೇಬೇಣಕಲ್ ಗ್ರಾಮದಲ್ಲಿ ಜನವರಿ-೧೨ ರವಿವಾರ ಶ್ರೀ ಸ್ವಾಮಿ ವಿವೇಕಾನಂದ ಗ್ರಾಮೀಣ ಅಭಿವೃದ್ಧಿ ಕ್ರೀಡೆ ಮತ್ತು ಸಾಂಸ್ಕೃತಿಕ ಯುವಕ ಸಂಘ ಹಾಗೂ ಜಿಲ್ಲಾ ನೆಹರು ಯುವ ಕೇಂದ್ರ ಮತ್ತು ಯುವ ಸಬಲೀಕರಣ ಕ್ರೀಡಾ ಇಲಾಖೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಯುಕ್ತಶ್ರಯದಲ್ಲಿ ಶ್ರೇಷ್ಠ ಸಂತ ಶ್ರೀ ಸ್ವಾಮಿ ವಿವೇಕಾನಂದರ ೧೬೨ನೆಯ ಜಯಂತ್ಯೋತ್ಸವ ಕಾರ್ಯಕ್ರಮ ಜರುಗಿತು. ಈ ಜಯಂತ್ಯೋತ್ಸವ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಹೆಬ್ಬಾಳ ಬೃಹನ್ಮಠದ ಪೂಜ್ಯ ಶ್ರೀ ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿದ್ದರು….

Read More
ಚಿಕ್ಕಮಗಳೂರು ಕನ್ನಡ ಭವನದಲ್ಲಿ  ರಾಜ್ಯ ಮಟ್ಟದ ಗಾಯನ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ

ಚಿಕ್ಕಮಗಳೂರು ಕನ್ನಡ ಭವನದಲ್ಲಿ ರಾಜ್ಯ ಮಟ್ಟದ ಗಾಯನ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ

ಚಿಕ್ಕಮಗಳೂರಿನ ಕನ್ನಡ ಭವನದಲ್ಲಿ ಜುಲೈ 27, 2025ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ರಾಜ್ಯಮಟ್ಟದ ಗಾಯನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಘಟಕವು ಸಂಯುಕ್ತವಾಗಿ ಆಯೋಜಿಸಿವೆ. ರಾಜ್ಯ ಸಂಘವು ಪ್ರತಿ ಭಾನುವಾರ ಆನ್‌ಲೈನ್‌ನಲ್ಲಿ ಜಾನಪದ, ಭಾವಗೀತೆ, ಚಿತ್ರಗೀತೆಗಳನ್ನು ಒಳಗೊಂಡ ಗಾಯನ ಸ್ಪರ್ಧೆಗಳನ್ನು ಹಮ್ಮಿಕೊಂಡಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಗಾಯಕ-ಗಾಯಕಿಯರಿಗೆ ಪ್ರಶಸ್ತಿ ಪತ್ರ ನೀಡಿ ಪ್ರೋತ್ಸಾಹ ನೀಡಲಾಗಿದೆ. ಅವರಲ್ಲಿ ಆಯ್ಕೆಯಾದ 34 ಮಂದಿ ಪ್ರತಿಭಾನ್ವಿತ ಗಾಯಕರಿಗೆ ಈ…

Read More
ವಿಜಯದ್ರಿ ದೇವಸ್ಥಾನದ ವೀರಾಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ

ವಿಜಯದ್ರಿ ದೇವಸ್ಥಾನದ ವೀರಾಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ

ಕೊಪ್ಪಳ ತಾಲೂಕಿನ ಕಾಸನಕಂಡಿಯಲ್ಲಿ ವಿಜಯದ್ರಿ ದೇವಸ್ಥಾನದ ವೀರಾಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು. ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಮತ್ತು ಹಾಸನಖಂಡಿ ನಿಂಗಾಪೂರು ಹೊಸಳ್ಳಿ ಹುಲಿಗಿ ಬಂಡಿ ಅರ್ಲಾಪುರ್, ಬಗ್ನಾಳ್, ಹಿಟ್ನಾಳ ಗ್ರಾಮಸ್ಥರು ವಿಜಯವಾತ್ರಿಯಲ್ಲಿ ವೀರಾಂಜನೇಯ ಸ್ವಾಮಿಯ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಆಚರಿಸಿದರು. ಬೆಳಗ್ಗೆ 8:00ಗೆ ಸಂಕಲ್ಪ ಉಮಾ ಹವನಗಳು ಮತ್ತು ತುಂಗಭದ್ರಾ ಹರತಿ ಗೋಪೂಜೆ ಅಶ್ವಪೂಜೆ 111 ಮಹಿಳೆಯರಿಂದ ಕುಂಭ ಮೆರವಣಿಗೆ ವಾದ್ಯ ಮೇಳದೊಂದಿಗೆ ದೇವಸ್ಥಾನದವರೆಗೆ ಮೆರಣಿಗೆ ನಡೆಯಿತು. ಈ ಸಂದರ್ಭದಲ್ಲಿ ತುಂಗಾ ಹಾರ್ತಿಯಲ್ಲಿ…

Read More
ವಿದ್ಯಾರ್ಥಿಗಳ ಬದುಕು ಹಸನಾದರೆ: ಶಿಕ್ಷಕರ ಶ್ರಮ ಸಾರ್ಥಕ

ವಿದ್ಯಾರ್ಥಿಗಳ ಬದುಕು ಹಸನಾದರೆ: ಶಿಕ್ಷಕರ ಶ್ರಮ ಸಾರ್ಥಕ

ಪ್ರತಿಯೊಬ್ಬರ ಬದುಕಿನಲ್ಲಿ ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದದು. ಬಾಲ್ಯದಲ್ಲಿದ್ದಾಗ ಶಿಕ್ಷಕರು ಕಲಿಸುವ ಪ್ರತಿಯೊಂದು ಅಕ್ಷರ, ಜ್ಞಾನ, ತಿಳುವಳಿಕೆಯನ್ನು ವಿದ್ಯಾರ್ಥಿಗಳಾದವರು ಕಲಿಯಬೇಕು. ಅಂದಾಗ ಮಾತ್ರ ಉತ್ತಮ ವ್ಯಕ್ತಿತ್ವದಿಂದ ಸಮಾಜಕ್ಕೆ ಮಹತ್ತರ ಕೊಡುಗೆ ಕೊಡಲು ಸಾಧ್ಯವಾಗುತ್ತದೆ. ಆಗ ಕಲಿಸಿದ ಶಿಕ್ಷಕರ ಶ್ರಮವು ಸಾರ್ಥಕವಾಗುತ್ತದೆ. ವಿದ್ಯಾರ್ಥಿಗಳಾದವರು ತಮ್ಮ ಬದುಕಿನಲ್ಲಿ ಶಿಸ್ತು, ಶ್ರಮ, ತಾಳ್ಮೆಯನ್ನು ರೂಢಿಸಿಕೊಂಡು ಪರಿಶ್ರಮದಿಂದ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಕಿನ್ನಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ನಿವೃತ್ತ ಶಿಕ್ಷಕರಾದ ಶ್ರೀ ಶಂಭುಲಿಂಗಪ್ಪ ಹಾರೋಗೇರಿಯವರು ತಮ್ಮ ಹಳೆಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು….

Read More

VISHWAROOPA NEWS BLOG

Infinite

Skip to content ↓