ಶ್ರೀ ಶಂಕರಾಚಾರ್ಯ ಜಯಂತೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ.

ಶ್ರೀ ಶಂಕರಾಚಾರ್ಯ ಜಯಂತೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ.

ಗಂಗಾವತಿ. ನಗರದ ತಹಶೀಲ್ ಕಚೇರಿಯ ಕಾರ್ಯಾಲಯದಲ್ಲಿ ಸೋಮವಾರದಂದು ಉಪ ತಹಶೀಲ್ದಾರ್ ಮಹಾಂತೇಶ್ ಗೌಡ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ. ಆಚರಣೆಗೆ ಸಂಬಂಧಿಸಿದಂತೆ ಸಮಗ್ರ ಮಾಹಿತಿಯನ್ನು ಮಹಾಂತೇಶ್ ಗೌಡ ಮಾಹಿತಿ ನೀಡಿದರು. ಬಳಿಕ ಶಂಕರ ಮಠದ ಧರ್ಮದರ್ಶಿ ನಾರಾಯಣ್ ರಾವ್ ವೈದ್ಯ ಮಾತನಾಡಿ ಕೇಂದ್ರ ಸರ್ಕಾರದ ಆದೇಶದಂತೆ ಶ್ರೀ ಶಂಕರಾಚಾರ್ಯರ ಜಯಂತೋತ್ಸವವನ್ನು ತತ್ವಜ್ಞಾನಿಗಳ (ವಿಶ್ವ ದಾರ್ಶನಿಕರ) ದಿನಾಚರಣೆಯನ್ನು ಮೇ-2 ಶುಕ್ರವಾರದಂದು ದೇಶಾದ್ಯಂತ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಇಲಾಖೆಗಳಲ್ಲಿ ಆಚರಿಸಲು ತಹಶೀಲ್ದಾರರು ಆದೇಶ ನೀಡಬೇಕು….

Read More
ನಟ ಮಲ್ಲಪ್ಪ ದೂರ ವೀರಪ್ಪನ್ ಭೂತ ರಸ ಪ್ರಸಂಗ – ಗೊರೂರು ಅನಂತರಾಜು.

ನಟ ಮಲ್ಲಪ್ಪ ದೂರ ವೀರಪ್ಪನ್ ಭೂತ ರಸ ಪ್ರಸಂಗ – ಗೊರೂರು ಅನಂತರಾಜು.

ಇಂದು ಬೆಳಿಗ್ಗೆ ಯಾವುದೋ ಒಂದು ಹೊಸ ನಂಬರ್‌ನಿಂದ ಪೋನ್ ಬಂತು. ‘ಹೇ ಅನಂತ, ನಾನು ಕಣೋ ಮಲ್ಲಪ್ಪ ದೂರ..ಎಂದಾಗ ಆಶ್ಚರ್ಯವಾಯಿತು. ‘ಏನ್, ಮಲ್ಲಪ್ಪಣ್ಣ ಚೆನ್ನಾಗಿದ್ದಿರಾ..ಎಂದೆ. ಚೆಂದ ಏನ್ ಬಂತು. ರಿಟೈರ್ಡ್ ಆಯ್ತು. ಮನೆಯಲ್ಲಿದ್ದೀನಿ. ನೀನು ಏನ್ ಮಾಡ್ತ ಇದ್ದಿಯಾ. ಇನ್ನೂ ನಾಟಕ ಬರ‍್ಕೊಂಡು ಕೂತಿದ್ದಿಯ. ತಂಡ ಕಟ್ಕೊಂಡು ತಿರುಗ್ತಿದ್ದಿಯಾ ಹೇಗೆ..? ಹೀಗೆ ನಮ್ಮ ಮಾತು ಮುಂದುವರೆದು ಪ್ಲಾಷ್ ಬ್ಯಾಕ್‌ಗೆ ಬಂದೆವು. ಮಲ್ಲಪ್ಪದೂರ ಉತ್ತಮ ನಟರು. ಅವರ ಊರು ಮೈಸೂರು ತಾ. ದೂರ. ಅದು ನಂಜನಗೂಡು ಕಡೆ ಬರುತ್ತದೆಯಂತೆ.!…

Read More
ಶಿಕ್ಷಣದಿಂದ ಮಾತ್ರ ಸಮಾಜದ ಸರ್ವತೋಮುಖ ಅಭಿವೃದ್ಧಿ ಸಾಧ್ಯ: ಹುಲ್ಲೇಶ್

ಶಿಕ್ಷಣದಿಂದ ಮಾತ್ರ ಸಮಾಜದ ಸರ್ವತೋಮುಖ ಅಭಿವೃದ್ಧಿ ಸಾಧ್ಯ: ಹುಲ್ಲೇಶ್

ಗಂಗಾವತಿ: ಸಾಮಾಜಿಕವಾಗಿ ಆರ್ಥಿಕವಾಗಿ ಧಾರ್ಮಿಕವಾಗಿ ಹಾಗೂ ಶೈಕ್ಷಣಿಕವಾಗಿ ತೀರಾ ಹಿಂದುಳಿದ. ಭೋವಿ ಸಮಾಜ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕಲ್ಪಿಸುವುದರ ಮೂಲಕ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಮುಂದಾಗಬೇಕೆಂದು ಭೋವಿ ಸಮಾಜದ ಅಧ್ಯಕ್ಷ. ಹುಲ್ಲೇಶ್ ಹೇಳಿದರು. ಅವರು.ಹಿರೇಜಂತಕಲ್ಲಿನ ಶ್ರೀ ಪೆದ್ದಮ್ಮ ಹಾಗೂ ತಾಯಮ್ಮ ದೇವಿಯ ಜಾತ್ರಾ ಮಹೋತ್ಸವದ ಸಮಾರೂಪ ಸಮಾರಂಭವನ್ನು ಉದ್ದೇಶಿಸಿ ಸಾಧಕರಿಗೆ ಸನ್ಮಾನಿಸಿ ಮಾತನಾಡಿದರು. ಸಮಾಜ ಬಾಂಧವರು ವೃತ್ತಿ ಧರ್ಮ ಪಾಲನೆಯ ಜೊತೆಗೆ ಗುಣಮಟ್ಟದ ಶಿಕ್ಷಣ, ಸಮಾಜದ ಸಂಘಟನೆ ಹಾಗೂ ಹೋರಾಟದ ಮೂಲಕ ಸರ್ಕಾರದಿಂದ ದೊರೆಯಬಹುದಾದ ಸೌಲಭ್ಯಗಳನ್ನು ಪಡೆದುಕೊಂಡು ಸಮಾಜಮುಖಿಯಾಗಿ…

Read More

ಮೆಹಬೂಬ್ ಸುಭಾನಿ ಜೆಂಡ ಕಟ್ಟಿಯ ಸಮಿತಿಗೆ ದಾಸೋಹ ಪರಿಕರಗಳ ವಿತರಣೆ.

ಗಂಗಾವತಿ ಸಮೀಪದ ಮರಳಿ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಸರ್ವಧರ್ಮದವರು ಕೈ ಹಿಡಿದು ವಿರುಪಾಕ್ಷಪ್ಪ ಹೇಮಗುಡ್ಡ ಅವರ ಗೆಲುವಿಗೆ ಕಾರಣಿಭೂತರಾದ ದಲಿತ ಸಮುದಾಯದ ಕಾಲೋನಿಯ ಹುಲಿಗಮ್ಮ ದೇವಸ್ಥಾನ ಗ್ರಾಮ ದೇವತೆ ದುರ್ಗಾದೇವಿ ದೇವಸ್ಥಾನ ಸಮಿತಿಗಳಿಗೆ ಈಗಾಗಲೇ ಅಲ್ಪಸೇವೆಯನ್ನು ಸಲ್ಲಿಸಲಾಗಿದ್ದು. ಅದೇ ಮಾದರಿಯಲ್ಲಿ ಮೆಹಬೂಬ್ ಸುಭಾನಿ ಜೆಂಡ ಕಟ್ಟೆಯ ತಾತನವರ ಸಮಿತಿಗೆ ದಾಸೋಹದ ಪರಿಕರಗಳನ್ನು. ಹೇಮಗುಡ್ಡ ಕುಟುಂಬಸ್ಥರಿಂದ ಬುಧವಾರದಂದು ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ವಾರ್ಡಿನ ಸರ್ವತೋಮುಖ ಅಭಿವೃದ್ಧಿಗೆ ಅತ್ಯಂತ ಪ್ರಾಮಾಣಿಕವಾಗಿ ಸ್ಪಂದಿಸುವುದಾಗಿ ಗ್ರಾಮ ಪಂಚಾಯಿತಿ ಸದಸ್ಯ ವಿರೂಪಾಕ್ಷಪ್ಪ ಹೇಮಗುಡ್ಡ…

Read More
ಮಹಾಶಿವರಾತ್ರಿ ಪ್ರಯುಕ್ತ ಗಂಗಾವತಿಯ ಶ್ರೀ ಮೌನೇಶ್ವರ ದೇವಸ್ಥಾನದಲ್ಲಿ ಭಕ್ತಿ ಸಂಗೀತ ಕಾರ್ಯಕ್ರಮ

ಮಹಾಶಿವರಾತ್ರಿ ಪ್ರಯುಕ್ತ ಗಂಗಾವತಿಯ ಶ್ರೀ ಮೌನೇಶ್ವರ ದೇವಸ್ಥಾನದಲ್ಲಿ ಭಕ್ತಿ ಸಂಗೀತ ಕಾರ್ಯಕ್ರಮ

ಗಂಗಾವತಿ: ಫೆಬ್ರವರಿ-೨೬ ಬುಧವಾರ ಮಹಾಶಿವರಾತ್ರಿ ಪ್ರಯುಕ್ತ ನಗರದ ಹೊಸಳ್ಳಿ ರಸ್ತೆಯಲ್ಲಿರುವ ಶ್ರೀ ಮೌನೇಶ್ವರ ದೇವಸ್ಥಾನದಲ್ಲಿ ಭಕ್ತಿಸಂಗೀತ ಕಾರ್ಯಕ್ರಮಗಳು ಸಾಂಗತವಾಗಿ ಜರುಗಿದವು ಎಂದು ವಿಶ್ವಕರ್ಮ ಸಮಾಜದ ಗಂಗಾವತಿ ತಾಲೂಕ ಅಧ್ಯಕ್ಷರಾದ ಕಾಳೇಶ ಬಡಿಗೇರ ಪ್ರಕಟಣೆಯಲ್ಲಿ ತಿಳಿಸಿದರು. ಅಂದು ಸಂಜೆ ೬ಕ್ಕೆ ಶಿವಸ್ವರೂಪರಾದ ಶ್ರೀಗುರು ಮೌನೇಶ್ವರರಿಗೆ ಪೂಜೆ, ಅಭಿಷೇಕ ನೆರವೇರಿಸಲಾಯಿತು. ನಂತರದಲ್ಲಿ ಭಕ್ತಿಸಂಗೀತ ಕಾರ್ಯಕ್ರಮಕ್ಕೆ ಸಮಾಜದ ಜಿಲ್ಲಾಧ್ಯಕ್ಷರಾದ ನಾಗೇಶಕುಮಾರ ಕಂಸಾಲಿಯವರು ಚಾಲನೆ ನೀಡಿದರು. ಭಕ್ತಿ ಸಂಗೀತ ಕಾರ್ಯಕ್ರಮವನ್ನು ಸ್ಥಳೀಯ ಸಂಗೀತ ಕಲಾವಿದರಾದ ಕನಕಪ್ಪ ಚಿತ್ರಗಾರ, ಗಂಗಾಧರಯ್ಯ, ವೆಂಕಟೇಶ ದಾಸನಾಳ, ಕಾಶೀಂ…

Read More
ಸಂಚಲನ ಮೂಡಿಸಿದ ನ್ಯಾಯಾಧೀಶರ ಪಾದಯಾತ್ರೆ

ಸಂಚಲನ ಮೂಡಿಸಿದ ನ್ಯಾಯಾಧೀಶರ ಪಾದಯಾತ್ರೆ

ಗಂಗಾವತಿ: ಪ್ಲಾಸ್ಟಿಕ್ ಮುಕ್ತ ಅಭಿಯಾನದ ಅಂಗವಾಗಿ ನಡೆದ ನ್ಯಾಯಾಧೀಶರ ನೇತೃತ್ವದ ಪಾದಯಾತ್ರೆ ಗಂಗಾವತಿ ನಗರದಲ್ಲಿ ಸಂಚಲನ ಮೂಡಿಸಿದೆ. ತಾಲೂಕು ಕಾನೂನು ನೆರವು ಸಮಿತಿ, ಗಂಗಾವತಿ ವಕೀಲರ ಸಂಘ, ನಗರಸಭೆ ಗಂಗಾವತಿ ಹಾಗೂ ಗಂಗಾವತಿ ಚಾರಣ ಬಳಗ, ಪರಿಸರ ಸೇವಾ ಟ್ರಸ್ಟ್, ಗ್ರಾಮೀಣ ರೇಡಿಯೋ ಭಾರತಿ ಇವರುಗಳು ಮುಂದಾಳತ್ವದಲ್ಲಿ ಪಾದಯಾತ್ರೆಯು ಶ್ರೀಕೃಷ್ಣದೇವರಾಯ ವೃತ್ತದಿಂದ ಚಾಲನೆಗೊಂಡು ಅಂಬೇಡ್ಕರ್ ವೃತ್ತ, ಬಸವಣ್ಣ ವೃತ್ತದ ಮೂಲಕ ಗಾಂಧಿವೃತ್ತ ತಲುಪಿತು. ಅಲ್ಲಿ ಸ್ವಚ್ಛತೆಯ ಮೂಲಮಂತ್ರ ಸಾರಿದ ಮಹಾತ್ಮಗಾಂಧಿಜಿಯವರ ಪುತ್ಥಳಿಗೆ ನ್ಯಾಯಾಧೀಶರು ಮಾಲಾರ್ಪಣೆ ಮಾಡಿ ಅಲ್ಲಿ…

Read More
ಲಯನ್ಸ್ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರ ದಿ|| ಅಲ್ಲೂರಿ ಸತ್ಯನಾರಾಯಣರಾಜು ಅವರ ಜೀವನ ಕುರಿತ ಪುಸ್ತಕ ಬಿಡುಗಡೆ

ಲಯನ್ಸ್ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರ ದಿ|| ಅಲ್ಲೂರಿ ಸತ್ಯನಾರಾಯಣರಾಜು ಅವರ ಜೀವನ ಕುರಿತ ಪುಸ್ತಕ ಬಿಡುಗಡೆ

ಗಂಗಾವತಿ: ೭೯ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಲಯನ್ಸ್ ಕ್ಲಬ್ ಗಂಗಾವತಿ ಸಂಸ್ಥೆ, ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ|| ಶಿವಕುಮಾರ್ ಮಾಲಿಪಾಟೀಲ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ನಂತರ ವೇದಿಕೆ ಕಾರ್ಯಕ್ರಮದಲ್ಲಿ ಅಪ್ರತಿಮ ಸ್ವತಂತ್ರ ಹೋರಾಟಗಾರರಾದ ಶ್ರೀ ಅಲ್ಲೂರಿ ಸತ್ಯನಾರಾಯಣರಾಜು ಅವರ ಜೀವನ ಕುರಿತ ಎಸ್.ಡಿ.ವಿ ಅಜೀಜ್ ಅವರು ಇಂಗ್ಲಿಷ್ ಭಾಷೆಯಲ್ಲಿ ರಚಿಸಿದ ಪುಸ್ತಕ ಬಿಡುಗಡೆಯಾಯಿತು. ಪುಸ್ತಕದ ಬಗ್ಗೆ ವಿವರವಾಗಿ ಖ್ಯಾತ ಕಣ್ಣಿನ ತಜ್ಞರಾದ ಡಾ|| ಹನುಮಂತಪ್ಪ ಹಾಗೂ ಡಾ|| ಶಿವಕುಮಾರ ಮಾಲಿಪಾಟೀಲ್ ಅವರು ಮಾತನಾಡಿದರು….

Read More
ಡಣಾಪುರ ಮಲ್ಲಯ್ಯ ಸ್ವಾಮಿಗೆ ವಿಶೇಷ ಪುಷ್ಪ ಅಲಂಕಾರ

ಡಣಾಪುರ ಮಲ್ಲಯ್ಯ ಸ್ವಾಮಿಗೆ ವಿಶೇಷ ಪುಷ್ಪ ಅಲಂಕಾರ

ಗಂಗಾವತಿ: ತಾಲೂಕಿನ ಡಣಾಪುರ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರೀಶೈಲ ಮಾಲಾಧಾರಿಗಳಿಂದ 20ನೇ ವರ್ಷದ ಅನ್ನದಾಸೋಹ ಕಾರ್ಯವು ಜರುಗಿತು. ತಾಲೂಕಿನ ಡಣಾಪುರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಶ್ರೀ ಮಲ್ಲಿಕಾರ್ಜುನ ಸ್ವಾಮಿಗೆ ಬೆಳಗ್ಗೆಯಿಂದ ನಾ‌ನಾ ಬಗೆಯ ವಿಶೇಷ ಪೂಜಾ ಪುನಸ್ಕಾರಗಳು ಭಕ್ತಿ ಹಾಡು ಭಜನೆಗಳಿಂದ ಭಕ್ತಿಪೂರ್ವಕ ಜರುಗಿದವು. ದೇವಸ್ಥಾನದಲ್ಲಿ ವಿಶೇಷ ಪುಷ್ಪಾಲಂಕಾರ ಮಾಡಲಾಗಿತ್ತು. ಈ ವೇಳೆ ಮಲ್ಲಯ್ಯ ಮಾಲಾದಾರಿಗಳಾದ ಜೆ ಬೀಮನಗೌಡ, ಪಿ.ಪಿ.ಮಂಜುನಾಥ, ವೀರನಾಗಪ್ಪ, ಬಸವರಾಜ ವೈ, ಪಿಡ್ಡಪ್ಪ, ಮಂಜುನಾಥ ಕುಂಬಾರ, ಲಿಂಗರಾಜ ಹೂಗಾರ, ಮೃತ್ಯುಂಜಯ, ಮೌನೇಶ,…

Read More
ಭಾರತೀಯ ಪ್ರಜಾಸೇನೆಯ ನೂತನ ಜಿಲ್ಲಾಧ್ಯಕ್ಷರಾಗಿ ನರಸಿಂಹಲು ಚಿಂತಲಕುಂಟ ನೇಮಕ-ಪಂಪಾಪತಿ ಸಿದ್ದಾಪುರ

ಭಾರತೀಯ ಪ್ರಜಾಸೇನೆಯ ನೂತನ ಜಿಲ್ಲಾಧ್ಯಕ್ಷರಾಗಿ ನರಸಿಂಹಲು ಚಿಂತಲಕುಂಟ ನೇಮಕ-ಪಂಪಾಪತಿ ಸಿದ್ದಾಪುರ

ಗಂಗಾವತಿ: ಭಾರತೀಯ ಪ್ರಜಾ ಸೇನೆಯ ಸಂಸ್ಥಾಪಕರು ಮಂಜುನಾಥ್ ಆರ್., ರಾಜ್ಯ ಅಧ್ಯಕ್ಷರಾದ ಟಿ ವೇಣುಗೋಪಾಲ್ ಅವರ ಆದೇಶದ ಮೇರೆಗೆ ಜೂನ್-೦೪ ಬುಧವಾರ ನಗರದ ಹಳೆ ಪ್ರವಾಸಿ ಮಂದಿರದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಂಪಾಪತಿ ಸಿದ್ದಾಪುರ, ವಿಭಾಗೀಯ ಕಾರ್ಯದರ್ಶಿ ಹುಲುಗಪ್ಪ ಕೊಜ್ಜಿಯವರ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾಧ್ಯಕ್ಷರನ್ನಾಗಿ ನರಸಿಂಹಲು ಚಿಂತಲಕುಂಟ ಅವರನ್ನು ನೇಮಕ ಮಾಡಲಾಗಿದೆ. ನೇಮಕಾತಿ ಆದೇಶ ಪತ್ರ ನೀಡಿ ಮಾತನಾಡಿದ ಪಂಪಾಪತಿ ಸಿದ್ದಾಪುರ ಅವರು, ಕೊಪ್ಪಳ ಜಿಲ್ಲಾ ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಬಡವರ, ದೀನ ದಲಿತರ, ಅನ್ಯಾಯಕ್ಕೊಳಗಾದವರ,…

Read More
ಶ್ರದ್ಧೆ ಭಕ್ತಿಯಿಂದ ಜರುಗಿದ ಕಾಲಜ್ಞಾನಿ ಶ್ರೀ ವೀರ ಬ್ರಹ್ಮೇಂದ್ರ ಸ್ವಾಮಿಗಳವರ ಕಲ್ಯಾಣ ಮಹೋತ್ಸವ.

ಶ್ರದ್ಧೆ ಭಕ್ತಿಯಿಂದ ಜರುಗಿದ ಕಾಲಜ್ಞಾನಿ ಶ್ರೀ ವೀರ ಬ್ರಹ್ಮೇಂದ್ರ ಸ್ವಾಮಿಗಳವರ ಕಲ್ಯಾಣ ಮಹೋತ್ಸವ.

ಗಂಗಾವತಿ: ಸಮೀಪದ ಶ್ರೀ ರಾಮನಗರದ ಶ್ರೀ ವೀರ ಬ್ರಹ್ಮೇಂದ್ರ ಸ್ವಾಮಿಗಳವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಗೋವಿಂದಾಂಬ ಸಮಿತ ಶ್ರೀ ವೀರ ಬ್ರಹ್ಮೇಂದ್ರ ಸ್ವಾಮಿಗಳವರ ಕಲ್ಯಾಣ ಮಹೋತ್ಸವ ಅಪಾರ ಭಕ್ತಾದಿಗಳ ಮಧ್ಯೆ. ಶ್ರದ್ಧೆ ಭಕ್ತಿಯಿಂದ ಜರುಗಿತು. ದೇವಸ್ಥಾನದ ಪ್ರಧಾನ ಅರ್ಚಕ. ಶ್ರೀಕಾಂತ್ ನೇತೃತ್ವದಲ್ಲಿ. ಶ್ರೀ ವೀರ ಬ್ರಹ್ಮೇಂದ್ರ ಸ್ವಾಮಿ ಸೇರಿದಂತೆ ಪರಿವಾರ ದೇವರುಗಳಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಅಷ್ಟೋತ್ತರ ಪಾರಾಯಣ ಸೇರಿದಂತೆ ವಿಶ್ವಕರ್ಮ ಸಮಾಜದ ದೇವಸ್ಥಾನ ಸಮಿತಿಯ ಯುವ ಮುಖಂಡ ರಾಮ ಬ್ರಹ್ಮ ದಂಪತಿಗಳಿಂದ ಮಹಾಸಂಕಲ್ಪ ಕಲ್ಯಾಣೋತ್ಸವ…

Read More