ಪತ್ರಿಕಾ ದಿನಾಚರಣೆ ಪೂರ್ವಭಾವಿ ಸಭೆ ಗಂಗಾವತಿಯಲ್ಲಿ ಜರುಗಿತು.

ಪತ್ರಿಕಾ ದಿನಾಚರಣೆ ಪೂರ್ವಭಾವಿ ಸಭೆ ಗಂಗಾವತಿಯಲ್ಲಿ ಜರುಗಿತು.

ಗಂಗಾವತಿ: ಜುಲೈ 31 ರಂದು ಬೆಂಗಳೂರಿನ ಕೊಂಡಜ್ಜ ಬಸಪ್ಪ ಸಭಾಂಗಣದಲ್ಲಿ ಕರ್ನಾಟಕದ ಮಾಧ್ಯಮ ಪತ್ರಕರ್ತರ (ರಿ) ಸಂಘವನ್ನು ಅಧಿಕೃತವಾಗಿ ಸ್ಥಾಪಿಸಲಾಗುವುದು. ಈ ಸಂಘವನ್ನು ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಅದೇ ವೇದಿಕೆಯಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವೂ ಜರುಗಲಿದೆ. ಅದೇ ದಿನ ಸಂಘದ ವೆಬ್‌ಸೈಟ್ ಉದ್ಘಾಟನೆ ಮತ್ತು ಸದಸ್ಯರ ಗುರುತಿನ ಕಾರ್ಡ್ ವಿತರಣೆ ಕಾರ್ಯಕ್ರಮಗಳು ಕೂಡ ನಡೆಯಲಿವೆ. ಈ ಕಾರ್ಯಕ್ರಮಕ್ಕೆ ಗಂಗಾವತಿಯ ಹೆಚ್ಚಿನ ಪತ್ರಕರ್ತರು ಭಾಗವಹಿಸಬೇಕೆಂಬ ಉದ್ದೇಶದಿಂದ ಪೂರ್ವಭಾವಿ ಸಭೆ ಗಂಗಾವತಿಯಲ್ಲಿ ಜುಲೈ 17ರಂದು ನಡೆಯಿತು. ನಗರದ…

Read More
ಯುವ ಜನತೆ ಕಾನೂನು ಪಾಲನೆಯ ಮೂಲಕ ಆದರ್ಶ ಪ್ರಜೆಗಳಾಗಲು ಕರೆ: ಸದಾನಂದ ನಾಯಕ

ಯುವ ಜನತೆ ಕಾನೂನು ಪಾಲನೆಯ ಮೂಲಕ ಆದರ್ಶ ಪ್ರಜೆಗಳಾಗಲು ಕರೆ: ಸದಾನಂದ ನಾಯಕ

ಗಂಗಾವತಿ: ೨೦೨೪-೨೫ನೇ ಸಾಲಿನ ಸಂಕಲ್ಪ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್.ಎನ್.ಎಸ್ ವಿಶೇಷ ಶಿಬಿರದ ೬ನೇ ದಿನದ ಉಪನ್ಯಾಸ ಮಾಲಿಕೆ ಉದ್ಘಾಟಿಸಿದ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ್ ಮಾತನಾಡಿ ಇಂದಿನ ಯುವ ಜನತೆ ಇಂತಹ ಶಿಬಿರಗಳ ಮೂಲಕ ಜವಾಬ್ದಾರಿಗಳನ್ನು ಕಲಿತು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಆದರ್ಶ ಸಮಾಜ ನಿರ್ಮಾಣದಲ್ಲಿ ತೊಡಗಲು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ರಮೇಶ ಗಾಣಿಗೇರ್‌ರವರು ಮಾತನಾಡಿ, ಮಹಿಳಾ ಕಾನೂನಿಗೆ ಸಂಬಂಧಿಸಿದ ವಿಷಯಗಳ ಅಗತ್ಯ…

Read More
ಪಿಯು ಫಲಿತಾಂಶ ರೆಡ್ಡಿ ವೀರಣ್ಣ ಸಂಜೀವಪ್ಪ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ

ಪಿಯು ಫಲಿತಾಂಶ ರೆಡ್ಡಿ ವೀರಣ್ಣ ಸಂಜೀವಪ್ಪ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ

ಕಾರಟಿಗಿ ರವಿನಗರ್ :  ಕಮ್ಮವಾರಿ  ಶಿಕ್ಷಣ ಸಂಸ್ಥೆ ( ರಿ ) ರೆಡ್ಡಿ ವೀರಣ್ಣ ಸಂಜೀವಪ್ಪ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ದ್ವಿತೀಯ ಪಿಯು ಫಲಿತಾಂಶದಲ್ಲಿ ಉತ್ತಮ ಸಾಧನೆಗೆದ್ದಿದ್ದಾರೆ. 2024 – 25 ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಹೆಚ್ಚಿನ ಅಂಕಗಳನ್ನು ಗಳಿಸುವ ಮುಖಾಂತರ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಶೇಕಡ 100% ಫಲಿತಾಂಶ ಬಂದಿದ್ದು, ವೈಷ್ಣವಿ 95% ಪ್ರಥಮ ಸ್ಥಾನ, ಗಂಗಮ್ಮ 94% ದ್ವಿತೀಯ ಸ್ಥಾನ, ಹಾಗೂ…

Read More

ಹರಿಹರ ನಾಮಮೃತ ಬರವಣಿಗೆ ಪತ್ರಿಕೆ ಬಿಡುಗಡೆ.

ಗಂಗಾವತಿ: ಇಲ್ಲಿನ ಶಂಕರ ಮಠದಲ್ಲಿ ಶ್ರೀ ದತ್ತಾತ್ರೇಯ ಜಯಂತೋತ್ಸವದ ಸಂದರ್ಭದಲ್ಲಿ ಶೃಂಗೇರಿಯ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳವರ ಸುವರ್ಣ ಮಹೋತ್ಸವ ಆಚರಣೆಯ ಪ್ರಯುಕ್ತ ಕಿರಿಯ ಸ್ವಾಮೀಜಿಗಳಾದ ಶ್ರೀ ವಿದುಶೇಖರ ಮಹಾಸ್ವಾಮಿಗಳವರ ಆಶಯದಂತೆ ಹರ ಮತ್ತು ಹರಿ ಒಂದೇ ಎಂಬ ದಿವ್ಯ ಸಂದೇಶವನ್ನು ಸಾರುವ ಉದ್ದೇಶದಿಂದ ಹಾಗೂ ಶ್ರೀಮತಸ್ಥರು ಒಂದಾಗುವುದರ ಮೂಲಕ ಸನಾತನ ಧರ್ಮದ ರಕ್ಷಣೆಗಾಗಿ ಹರಿ ನಾಮಾಮೃತ ಕೋಟಿ ಬರವಣಿಗೆ ಪತ್ರಿಕೆಯನ್ನು ಧರ್ಮದರ್ಶಿ ನಾರಾಯಣರಾವ್ ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು ಯಾವುದೇ ಜಾತಿ ಮತ ಪಂಥವೆನಿಸದೆ…

Read More
ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಹಿತದೃಷ್ಟಿಯಿಂದ ಸ್ಥಾಪಿತವಾದ ಜಿಎಂಯು, ಉನ್ನತ ಶಿಕ್ಷಣದ ಜ್ಞಾನದೊಂದಿಗೆ, ವೃತ್ತಿಪರ ಬದುಕು ಕಟ್ಟಿಕೊಡುವಲ್ಲಿ ಆಧ್ಯತೆ ನೀಡಿದೆ

ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಹಿತದೃಷ್ಟಿಯಿಂದ ಸ್ಥಾಪಿತವಾದ ಜಿಎಂಯು, ಉನ್ನತ ಶಿಕ್ಷಣದ ಜ್ಞಾನದೊಂದಿಗೆ, ವೃತ್ತಿಪರ ಬದುಕು ಕಟ್ಟಿಕೊಡುವಲ್ಲಿ ಆಧ್ಯತೆ ನೀಡಿದೆ

ಗಂಗಾವತಿ: ೨೦೦೧-೦೨ ರಲ್ಲಿ ದಾವಣಗೆರೆಯ ಅಂದಿನ ಲೋಕಸಭೆ ಸದಸ್ಯರಾದ ದಿ|| ಶ್ರೀ ಮಲ್ಲಿಕಾರ್ಜುನಪ್ಪನವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗುವ ದೃಷ್ಟಿಯಿಂದ ಜಿ.ಎಂ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಸ್ಥಾಪಿಸಿದರು. ಈ ಸಂಸ್ಥೆಯು ಉನ್ನತ ಶಿಕ್ಷಣದೊಂದಿಗೆ ಜ್ಞಾನದೊಂದಿಗೆ ಬದುಕು ಕಟ್ಟಿಕೊಡುವ ಜಿ.ಎಂ. ವಿಶ್ವವಿದ್ಯಾಲಯವಾಗಿ ಪದವಿ, ಸ್ನಾತಕೋತ್ತರ ಪದವಿ ಜೊತೆಗೆ ಸ್ವಯಂ ಉದ್ಯೋಗದ ಕೋರ್ಸ್ಗಳ ಮೂಲಕ ಪ್ರಖ್ಯಾತಿ ಹೊಂದಿದೆ ಎಂದು ಜಿ.ಎಂ. ವಿಶ್ವವಿದ್ಯಾಲಯದ ಹೆಚ್.ಆರ್ ಮುಖ್ಯಸ್ಥರಾದ ವೀರಗಂಗಾಧರಸ್ವಾಮಿ ಅವರು ನಗರದ ಸರ್ವೇಶ ಹೋಟಲ್‌ನಲ್ಲಿ ಜನವರಿ-೨೩ ರಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು….

Read More
ಮಹಾನ್ ಕಿಡ್ಸ್ ಶಾಲೆ ಗಂಗಾವತಿ ಐದು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಹಾನ್ ಕಿಡ್ಸ್ ಶಾಲೆ ಗಂಗಾವತಿ ಐದು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಅಖಂಡ ಗಂಗಾವತಿ ತಾಲೂಕಿನ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಸ್ಪರ್ಧೆ ನಡೆಯಿತು. 14ನೇ ವಯೋಮಿತಿಯ ವಿದ್ಯಾರ್ಥಿಗಳಾದ ನಿವೇದ, ರಾಮ ಸೂರ್ಯ, ವೈಭವ್, ಶಿವಕುಮಾರ್, ಖುಶ್ ವಿದ್ಯಾರ್ಥಿಗಳು ವಿಜೇತರಾಗಿ ಮುಂದೆ ನಡೆಯುವ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಭಿನಂದನೆಗಳು.

Read More
ಮಹಾನ್ ಕಿಡ್ಸ್ ಶಾಲೆ ಗಂಗಾವತಿ ಮೂರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಹಾನ್ ಕಿಡ್ಸ್ ಶಾಲೆ ಗಂಗಾವತಿ ಮೂರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಅಖಂಡ ಗಂಗಾವತಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ಮೂರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 14ನೇ ವಯೋಮಿತಿಯ ವಿದ್ಯಾರ್ಥಿಗಳಾದ ಶಿವರಾಜ್ 35 ಕೆಜಿ ತೂಕದ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿದ್ದಾನೆ. ಹಾಗೂ 17ನೇ ವಯೋಮಿತಿಯಲ್ಲಿ ಮಹೇಶ್ 35 ಕೆಜಿ ತೂಕದ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿದ್ದಾನೆ. ಹಾಗೂ ಮೀನಾಕ್ಷಿ 35 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಮುಂದೆ ನಡೆಯುವಂತಹ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಮಹಾನ್ ಕಿಡ್ಸ್ ಶಾಲೆಯ ಅಧ್ಯಕ್ಷರಾದ ಶ್ರೀ ನೇತ್ರಾಜ್ ಗುರುವಿನ…

Read More
ಶ್ರೀ ಶಂಕರಮಠದ ಶಾರದಾಂಬೆಗೆ ಏಳನೇ ವರ್ಷದ ಸಂಭ್ರಮ. ಧಾರ್ಮಿಕತೆ ಜೊತೆಗೆ ಸಾಮಾಜಿಕ ಕಾರ್ಯಕ್ಕೆ ಬದ್ಧ: ನಾರಾಯಣರಾವ್ ವೈದ್ಯ.

ಶ್ರೀ ಶಂಕರಮಠದ ಶಾರದಾಂಬೆಗೆ ಏಳನೇ ವರ್ಷದ ಸಂಭ್ರಮ. ಧಾರ್ಮಿಕತೆ ಜೊತೆಗೆ ಸಾಮಾಜಿಕ ಕಾರ್ಯಕ್ಕೆ ಬದ್ಧ: ನಾರಾಯಣರಾವ್ ವೈದ್ಯ.

ಗಂಗಾವತಿ: ನಗರದ ಶಾರದಾ ನಗರದಲ್ಲಿರುವ ಶ್ರೀ ಶಂಕರಮಠ ಹಾಗೂ ಶ್ರೀ ಶಾರದಾದೇವಿಯ 7ನೇ ವರ್ಷದ ಪ್ರತಿಷ್ಠಾಪನಾ ದಿನಾಚರಣೆಯನ್ನು ಮಾರ್ಚ್-10‌ ಸೋಮವಾರದಂದು ಶ್ರದ್ಧೆ ಭಕ್ತಿಯಿಂದ ಆಚರಿಸಲಾಯಿತು. ಅಂದು ಬೆಳಿಗ್ಗೆ ಶ್ರೀ ಶಾರದಾದೇವಿ ಸೇರಿದಂತೆ ಪರಿವಾರ ದೇವರುಗಳಿಗೆ ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಿದವು. ಶಾರದ ಶಂಕರ ಭಕ್ತ ಮಂಡಳಿ, ವಿಜಯಧ್ವಜ ಭಜನಾ ಮಂಡಳಿ, ಸೌಂದರ್ಯ ಲಹರಿ ಭಗಿನಿಯರ ಬಳಗ ಸೇರಿದಂತೆ ಇತರೆ ಭಜನಾ ಮಂಡಳಿಯ ಸದಸ್ಯರುಗಳಿಂದ ಲಲಿತಾ ಸಹಸ್ರನಾಮ ಪಾರಾಯಣ, ಕುಂಕುಮಾರ್ಚನೆ, ಅಷ್ಟೋತ್ತರ ಪಾರಾಯಣ, ಭಜನೆ ಸೇರಿದಂತೆ ಇತರೆ…

Read More
Classic Video Games Making a Comeback

Classic Video Games Making a Comeback

Explore the resurgence of tabletop gaming and the enduring appeal of retro video games. A wonderful tranquility has taken proprietorship of my entirety soul, like these sweet mornings of spring which I appreciate with my aggregate heart. I am so playful, my costly companion, so ingested inside the astonishing sense of immaterial quiet nearness, that…

Read More
ಭಾವನೆಗಳ ಜಗತ್ತಿನಲ್ಲಿ ಹೃದಯದ ಕವಿತೆ ಗೊರೂರು ಅನಂತರಾಜು, ಹಾಸನ.

ಭಾವನೆಗಳ ಜಗತ್ತಿನಲ್ಲಿ ಹೃದಯದ ಕವಿತೆ ಗೊರೂರು ಅನಂತರಾಜು, ಹಾಸನ.

ನಾನು ಸಾಹಿತ್ಯ ಕ್ಷೇತ್ರಕ್ಕೆ ಬಂದು ಬರೆಯಲು ಪ್ರಾರಂಭಿಸಿದ್ದು ೨೦೨೦ರ ಕರೋನ ಸಮಯದಲ್ಲಿ. ಊರು ಹೋಗು ಕಾಡು ಬಾ ಎನ್ನುವ ವಯಸ್ಸಿನಲ್ಲಿ. ನನ್ನ ಹವ್ಯಾಸ ಬಟ್ಟೆ ಹೊಲಿಯುವುದು, ಕರಕುಶಲ ಕಲೆ, ಕೃತಕ ಆಭರಣಗಳ ತಯಾರಿಕೆ ಕ್ರೋಶಾವರ್ಕ್, ನಿಬ್ ಪೈಂಟಿಂಗ್, ಪರ್ಸ್ ವ್ಯಾನಿಟಿ ಬ್ಯಾಗ್ ತಯಾರಿಕೆ, ಸೀರೆ ಕುಚ್ಚು ಹಾಕುವುದು ಕಸೂತಿ ಇವುಗಳನ್ನು ಮನೆಯಲ್ಲಿಯೇ ಕಲಿಸಿ ತರಬೇತಿ ಕೊಡುತ್ತಿದ್ದೆ. ಕೊರೋನ ಮಾರಿಯಿಂದ ಸಂಪರ್ಕವಿಲ್ಲದೆ ಕೆಲಸಗಳಿಗೆ ಅಡೆತಡೆಯಾಗಿ ದುಡಿಮೆ ಇಲ್ಲದೆ ಮನೆಯಲ್ಲಿ ಕೂರುವಂತಾಗಿ ಸಾಲದಿದ್ದಕ್ಕೆ ಕರೋನ ಬರುವ ಒಂದು ತಿಂಗಳ ಮುಂಚೆ…

Read More